ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಾಣಿಶಾಸ್ತ್ರದ ಪ್ರಕಾರ ಆನೆ ಸಸ್ತನಿಗಳ ವರ್ಗದಲ್ಲಿ ಪ್ರೊಬೊಸಿಡಿಯ ಉಪವರ್ಗದ ಒಂದು ಕುಟುಂಬ. ಹಿಂದೆ ಇವುಗಳನ್ನು ಪಾಚಿಡರ್ಮಾಟಾ ಎಂಬ ದಪ್ಪಚರ್ಮದ ಪ್ರಾಣಿಗಳ ಉಪವರ್ಗದಲ್ಲಿರಿಸಲಾಗಿತ್ತು. ಇಂದು 2 ತಳಿಗಳ ಆನೆಗಳು ಭೂಮಿಯ ಮೇಲೆ ಇವೆ. ಅವೆಂದರೆ: , ಆಫ್ರಿಕದ ಅರಣ್ಯದ ಆನೆ ಮತ್ತು ಏಷ್ಯಾದ ಆನೆ. ಇವುಗಳಲ್ಲಿ ಮೊದಲೆರಡನ್ನು ಒಟ್ಟಾಗಿ ಆಫ್ರಿಕನ್ ಆನೆ ಎಂದು ಸಹ ಕರೆಯುವುದು ವಾಡಿಕೆ. ಏಷ್ಯಾದ ಆನೆಯನ್ನು ಭಾರತದ ಆನೆ ಎಂದು ಸಹ ಕರೆಯಲಾಗುತ್ತದೆ. ಸುಮಾರು ೧೦,೦೦೦ ವರ್ಷಗಳ ಹಿಂದೆ ಕೊನೆಗೊಂಡ ಹಿಮಯುಗದೊಂದಿಗೆ ಉಳಿದ ತಳಿಗಳ ಆನೆಗಳು ಭೂಮಿಯಿಂದ ಶಾಶ್ವತವಾಗಿ ಮರೆಯಾದುವು. ಇವುಗಳಲ್ಲಿ ಮ್ಯಾಮತ್ (ದೈತ್ಯ ಆನೆ) ಬಲು ಪ್ರಸಿದ್ಧ. ಆನೆ ಜಗತ್ತಿನಲ್ಲಿ ನೆಲದ ಮೇಲೆ ವಾಸಿಸುವ ಪ್ರಾಣಿಗಳಲ್ಲಿ ಅತಿ ದೊಡ್ಡದು. ಅಲ್ಲದೆ ನೆಲದ ಮೇಲಿನ ಪ್ರಾಣಿಗಳಲ್ಲಿ ಆನೆಯ ಗರ್ಭಾವಸ್ಥೆಯ ಕಾಲ (೨೨ ತಿಂಗಳುಗಳು) ಎಲ್ಲಕ್ಕಿಂತ ದೀರ್ಘ. ಹುಟ್ಟಿದಾಗ ಆನೆಯ ಮರಿಯು ೧೨೦ ಕಿ.ಗ್ರಾಂ.ವರೆಗೆ ತೂಗುವುದಿದೆ. ಸುಮಾರು ೭೦ ವರ್ಷಗಳ ಕಾಲ ಆನೆಯು ಜೀವಿಸಬಲ್ಲುದು

ಅನಾದಿಕಾಲದಿಂದಲೂ ಮಾನವನಿಗೆ ಆನೆಯು ಒಂದು ಪ್ರತಿಷ್ಠೆಯ ಸಂಕೇತವಾಗಿದೆ. ಅಂದಿನ ಭಾರತದ ಅರಸರ ಪಟ್ಟದಾನೆಯು ಸಮಾಜದಲ್ಲಿ ಅತಿ ಗೌರವಾನ್ವಿತ ಸ್ಥಾನವನ್ನು ಹೊಂದಿತ್ತು. ಸೈನ್ಯದ ಶಕ್ತಿಯು ಗಜಬಲವನ್ನು ಹೆಚ್ಚಾಗಿ ಅವಲಂಬಿಸಿತ್ತು. ಉಳಿದಂತೆ ಆನೆಯನ್ನು ಧಾರ್ಮಿಕ ಮತ್ತು ಸಾಂಸ್ಕೃತಿಕ ಉತ್ಸವಗಳಲ್ಲಿ ಬಳಸುವ ವಾಡಿಕೆ ಇಂದಿಗೂ ಇದೆ. ದಕ್ಷಿಣ ಭಾರತದ ಬಹಳಷ್ಟು ದೇವಸ್ಥಾನಗಳು ತಮ್ಮದೇ ಆನೆಯನ್ನು ಸಾಕಿಕೊಂಡಿವೆ. ಕೇರಳದ ತ್ರಿಸ್ಸೂರಿನ ಪೂರಮ್ ಉತ್ಸವ ಆನೆಗಳೇ ಕೇಂದ್ರವಾಗುಳ್ಳ ಒಂದು ಅತ್ಯಾಕರ್ಷಕವಾದ ಉತ್ಸವ

ಗಜ ಗರ್ಭ ನಾಲ್ಕರಿಂದ ಐದು ವರ್ಷಗಳಿಗೆ ಒಮ್ಮೆ ಆನೆ ಮರಿ ಹಾಕುತ್ತದೆ. ಗಜ ಗರ್ಭ ಎಂದು ಕೇಳಿರ್ತೀರಿ. ಆನೆಯ ಗರ್ಭಾವಸ್ಥೆ ಅವಧಿ 22 ತಿಂಗಳು. ಅವುಗಳ ಬೆಳವಣಿಗೆ ಪೂರ್ಣ ಪ್ರಮಾಣದಲ್ಲಿ ಅಗಲು 17 ವರ್ಷವಾಗುತ್ತದೆ. ಅಂದಹಾಗೆ ಗಂಡಾನೆಗಳಿಗೆ ಮಾತ್ರ ದಂತವಿರುತ್ತದೆ
ಹೆಣ್ಣಾನೆಯೇ ಚೀಫ್ ಹೆಣ್ಣಾನೆಗಳು ಗುಂಪಿನಲ್ಲಿದ್ದರೆ, ಗಂಡಾನೆಗಳು ಒಂಟಿಯಾಗಿರುತ್ತವೆ. ಹಿರಿಯ ಹೆಣ್ಣಾನೆಯೊಂದು ಗುಂಪಿನ ಮುಖಂಡತ್ವ ವಹಿಸಿರುತ್ತದೆ. ಆ ಗುಂಪಿನ ಹಿರಿಯ ಆನೆಗಳು ಹಿಂದೆ ತೋರಿಸಿದ ದಾರಿಯಲ್ಲೇ ಅವು ಮೇವು-ನೀರಿಗಾಗಿ ಹುಡುಕುತ್ತಾ ಸಾಗುತ್ತವೆ. ಅಂತಹ ದಾರಿಯನ್ನೇ ಆನೆ ಪಥ ಅಥವಾ ಎಲಿಫೆಂಟ್ ಕಾರಿಡಾರ್ ಅನ್ನೋದು.

ಸೊಂಡಿಲ ವಿಶೇಷ ಆನೆಯ ವಿಶೇಷವೇ ಅದರ ಸೊಂಡಿಲು. ಹೆಚ್ಚಿನ ಚಟುವಟಿಕೆಗಳು ಸೊಂಡಿಲ ಮೂಲಕವೇ ಮಾಡುತ್ತವೆ. ಚಿಕ್ಕದೊಂದು ಗರಿಯನ್ನು ನಾಜೂಕಾಗಿ ಕೀಳುವುದಿರಲಿ, ದೊಡ್ಡದೊಂದು ಮರವನ್ನು ನೆಲಕ್ಕೆ ಉರುಳಿಸುವುದಿರಲಿ ಅದನ್ನು ಸೊಂಡಿಲ ಮೂಲಕವೇ ಮಾಡುತ್ತವೆ.
ನೆನಪು, ವಾಸನಾ ಗ್ರಹಣ ಶಕ್ತಿ ಅದ್ಭುತ ಇನ್ನು ಆನೆಗಳ ವಾಸನಾ ಗ್ರಹಣ ಶಕ್ತಿ ಅದ್ಭುತ. ಹನ್ನೆರಡು ಮೈಲು ದೂರವಿರುವ ನೀರಿನ ಪ್ರದೇಶವಾದರೂ ವಾಸನೆ ಮೂಲಕವೇ ಗ್ರಹಿಸುತ್ತವೆ. ಅದೇ ರೀತಿ ಅವುಗಳ ಸ್ಮರಣ ಶಕ್ತಿಯೂ ಅಮೋಘ. ಆ ಕಾರಣಕ್ಕೆ ಇಂಗ್ಲಿಷ್ ನಲ್ಲಿ ಎಲೆಫೆಂಟ್ ಮೆಮೊರಿ ಎಂಬ ಮಾತೇ ರೂಢಿಯಲ್ಲಿದೆ.
ಶಬ್ದ ಹೊರಡಿಸುವುದರಲ್ಲೂ ಸೂಕ್ಷ್ಮ ಗಾಳಿಯ ಮೂಲಕ ಶಬ್ದ ಹೊರಡಿಸುವುದರಲ್ಲೂ ಅಂಥ ಶಬ್ದವನ್ನು ಗ್ರಹಿಸುವುದರಲ್ಲೂ ಆನೆ ಬಹಳ ವಿಶಿಷ್ಟ ಪ್ರಾಣಿ. ಎಷ್ಟೋ ದೂರದಲ್ಲಿನ ಶಬ್ದವನ್ನೂ ಚೆನ್ನಾಗಿ ಗ್ರಹಿಸಿ, ಉತ್ತರ ಕೂಡ ನೀಡುತ್ತದೆ.
ದಿನಕ್ಕೆ 100- 150 ಕೆ.ಜಿ. ಆಹಾರ ಪಳಗಿದ ಆನೆ ಎಷ್ಟು ಸೌಮ್ಯವೋ ಕಾಡಾನೆ ಅಷ್ಟೇ ಅಪಾಯಕಾರಿ. ದೊಡ್ಡ ಆನೆಯೊಂದು ದಿನಕ್ಕೆ 100- 150 ಕೆ.ಜಿ. ಆಹಾರ ಸೇವಿಸುತ್ತದೆ. ದಿನದಲ್ಲಿ ಒಮ್ಮೆಯಾದರೂ ನೀರು ಕುಡಿಯುತ್ತದೆ. ಹಾಗಾಗಿ ನೀರಿರುವ ಜಾಗವನ್ನು ಆಯ್ಕೆ ಮಾಡಿಕೊಳ್ಳುತ್ತವೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿಶಾಶ್ವತ ಪರಿಹಾರ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(30 ಡಿಸೆಂಬರ್, 2018) ಹಣಕಾಸು ಸ್ಥಿತಿ ಊಹಾಪೋಹಅಥವಾ ಅನಿರೀಕ್ಷಿತ ಲಾಭದ ಮೂಲಕ ಸುಧಾರಿಸುತ್ತವೆ….
ನಮ್ಮ ಕಣ್ಣ ಮುಂದಯೇ ಅನೇಕ ಚಿಕ್ಕ ಪುಟ್ಟ ವಿಷಯಗಳು ನಡೆಯುತ್ತಿರುತ್ತವೆ.ಅವನ್ನು ನೋಡಿಯೂ ನೋಡದಂತಯೂ ಇರುತ್ತೇವೆ.ಒಂದು ವೇಳೆ ಗಮನಿಸಿದರೂ ಸಹ ಅದರ ಬಗ್ಗೆ ತಿಳಿದುಕೊಳ್ಳುವ ಗೋಜಿಗೆ ನಾವು ಹೋಗುವುದಿಲ್ಲ.ಏಕೆ ಹೀಗೆ ಮಾಡುತ್ತಾರೆ ಎನ್ನುವ ಕಾರಣ ಗೊತ್ತಿಲ್ಲದಿದ್ರೂ ತಿಳಿದುಕೊಳ್ಳುವ ಯಾವುದೇ ಆಲೋಚನೆ ನಮ್ಮಲ್ಲಿ ಬರುವುದೇ ಇಲ್ಲ. ಇಂತಹ ಅನೇಕ ಚಿಕ್ಕ ಪುಟ್ಟ ವಿಷಯಗಳಲ್ಲಿ ಸತ್ತ ದೇಹದ ಮೂಗಿಗೆ ಮತ್ತು ಕಿವಿಗೆ ಹತ್ತಿ ಇಡುವುದು.ಹೌದು ಹಿಂದೂ ಧರ್ಮದಲ್ಲಿ ಮನುಷ್ಯ ತೀರಿಕೊಂಡ ನಂತರ ಮೃತದೇಹದ ಕಿವಿ ಮತ್ತು ಮೂಗಿಗೆ ಹತ್ತಿ ಇಡುತ್ತಾರೆ. ಇದನ್ನು…
ಗೌತಮ ಬುದ್ಧನೆಂದರೆ ಯಾರಿಗೆ ತಿಳಿದಿಲ್ಲ ಹೇಳಿ.ಬೌದ್ಧ ಧರ್ಮದ ಸಂಸ್ಥಾಪಕ, ದಾರ್ಶನಿಕ. ಈತ ಜನಿಸುವ ಮೊದಲೇ ಜ್ಯೋತಿಷ್ಯರುಶುದ್ಧೋದನನಿಗೆ ಜನಿಸುವ ಮಗುವು ಅತ್ಯಂತ ಪ್ರಸಿದ್ಧ ವ್ಯಕ್ತಿಯಾಗಿ, ಮಹಾಪುರುಷನಾಗಿ ಅಜರಾಮರನಾಗುತ್ತಾನೆ ಎಂದು ಭವಿಷ್ಯ ನುಡಿದಿದ್ದರಂತೆ. ಇದನ್ನು ತಿಳಿದುಕೊಂಡ ಶುದ್ದೋಧನನು ತನ್ನ ಮಗನು ಚಕ್ರವರ್ತಿ ಆಗಬೇಕೆಂದು ಬಯಸುತ್ತಾನೆ. ಯಾವ ದುಃಖ ನೋವುಗಳು ಈತನನ್ನು ಭಾಧಿಸದಿರಲಿ ಹಾಗೂ ಜಗತ್ತಿನ ಎಲ್ಲಾ ಕಷ್ಟ ಕಾರ್ಪಣ್ಯಗಳಿಂದ ಈತ ದೂರ ಇರಲಿ ಎಂದು ಪ್ರಯತ್ನಿಸುತ್ತಾನೆ ಹಾಗೂ ತನ್ನ ಮಗ ಇದಾವುದರ ವಿಚಾರಕ್ಕೆ ಸಿಲುಕಬಾರದೆಂದು ಯಾವುದೇ ಧಾರ್ಮಿಕ ಭೋಧನೆಯನ್ನು ಆತನಿಗೆ…
ದಿನದಿಂದ ದಿನಕ್ಕೆ ಒಂದಲ್ಲ ಒಂದು ವಿಶೇಷವಾದ ಸುದ್ದಿಯನ್ನು ನೋಡುತ್ತಲೇ ಇರುತ್ತೇವೆ.ಕೆಲವು ಸುದ್ದಿಗಳು ಅಚ್ಚರಿಯಾಗಿದ್ದರು ಸತ್ಯಕ್ಕೆ ಹತ್ತಿರವಾಗಿರುತ್ತವೆ. ಹಾಗು ಕೆಲವು ಸುದ್ದಿಗಳು ರೋಚಕತೆ ಸೃಷ್ಟಿಸುವ ರೀತಿಯಲ್ಲಿರುತ್ತವೆ.
ಟೀಂ ಇಂಡಿಯಾ ಮಹಿಳಾ ತಂಡದ ಸ್ಟಾರ್ ಆಟಗಾರ್ತಿ ವೇದಾ ಕೃಷ್ಣಮೂರ್ತಿ ಸದ್ಯದಲ್ಲೇ ಹಸೆಮಣೆ ಏರುತ್ತಿದ್ದಾರೆ.ಈ ವಿಚಾರವನ್ನು ಸ್ವತಃ ವೇದಾ ಅವರೇ ರಿವೀಲ್ ಮಾಡಿದ್ದಾರೆ. ಕನ್ನಡ ನಾಡಿನ ವೇದಾ ಮೂಲತಃ ಚಿಕ್ಕಮಗಳೂರು ಜಿಲ್ಲೆ ಕಡೂರಿನವರಾಗಿದ್ದು ತಾವು ವಿವಾಹವಾಗುತ್ತಿರುವ ಲಲಿತ್ ಚೌಧರಿ ಎಂಬ ಯುವಕನ ಫೋಟೋವನ್ನು ಪೋಸ್ಟ್ ಮಾಡಿದ್ದರು. ವೇದಾ ಅವ್ರ ಪೋಸ್ಟ್ ಅನುಸಾರ ಅವರು ಲಲಿತ್ ಚೌಧರಿ ಎಂಬ ಯುವಕನನ್ನು ವರಿಸಲಿದ್ದಾರೆ. ಆದರೆ ಆ ಯುವಕನ ಕುರಿತಂತೆಯಾಗಲಿ, ವಿವಾಹದ ದಿನಾಂಕ ಸ್ಥಳದ ಮಾಹಿತಿಯಾಗಲಿ ಇನ್ನೂ ಲಭ್ಯವಾಗಿಲ್ಲ. ಶೀಘ್ರವೇ ಈ…
ಸ್ನೇಹಿತರೆ ಇಂಗ್ಲೆಂಡ್ ದೇಶದಕ್ಕೆ ಸೇರಿದ ಈತನ ಹೆಸರು ಸ್ಟಿವನ್, ಜೀವನದಲ್ಲಿ ತುಂಬಾ ಕಷ್ಟವನ್ನ ಅನುಭವಿಸಿದ ಈತನಿಗೆ 60 ವರ್ಷ ವಯಸ್ಸು, ತನ್ನ 60 ವರ್ಷ ಜೀವನದಲ್ಲಿ ಯಾವತ್ತೂ ಸುಖಕರ ಜೀವನವನ್ನ ಈತ ಅನುಭವಿಸಿರಲಿಲ್ಲ. ಈತ ದಿನದ ಖರ್ಚಿಗಾಗಿ ತುಂಬಾ ಕಷ್ಟಪಡುತ್ತಿದ್ದ ಮತ್ತು ಲಾರಿ ಡ್ರೈವರ್ ಆಗಿ ಕೆಲಸವನ್ನ ಕೂಡ ಮಾಡುತ್ತಿದ್ದ, ಕೆಲವು ಸಮಯದ ನಂತರ ಈತನಿಗೆ ವಯಸ್ಸಾಗಿದೆ ಅನ್ನುವ ಕಾರಣಕ್ಕೆ ಈತನನ್ನ ಡ್ರೈವರ್ ಕೆಲಸದಿಂದ ತಗೆದು ಹಾಕಲಾಯಿತು. ಡ್ರೈವರ್ ಕೆಲಸವನ್ನ ಬಿಟ್ಟ ನಂತರ ಓಕ್ ಮರದ ತೋಟದಲ್ಲಿ…