ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಾಣಿಶಾಸ್ತ್ರದ ಪ್ರಕಾರ ಆನೆ ಸಸ್ತನಿಗಳ ವರ್ಗದಲ್ಲಿ ಪ್ರೊಬೊಸಿಡಿಯ ಉಪವರ್ಗದ ಒಂದು ಕುಟುಂಬ. ಹಿಂದೆ ಇವುಗಳನ್ನು ಪಾಚಿಡರ್ಮಾಟಾ ಎಂಬ ದಪ್ಪಚರ್ಮದ ಪ್ರಾಣಿಗಳ ಉಪವರ್ಗದಲ್ಲಿರಿಸಲಾಗಿತ್ತು. ಇಂದು 2 ತಳಿಗಳ ಆನೆಗಳು ಭೂಮಿಯ ಮೇಲೆ ಇವೆ. ಅವೆಂದರೆ: , ಆಫ್ರಿಕದ ಅರಣ್ಯದ ಆನೆ ಮತ್ತು ಏಷ್ಯಾದ ಆನೆ. ಇವುಗಳಲ್ಲಿ ಮೊದಲೆರಡನ್ನು ಒಟ್ಟಾಗಿ ಆಫ್ರಿಕನ್ ಆನೆ ಎಂದು ಸಹ ಕರೆಯುವುದು ವಾಡಿಕೆ. ಏಷ್ಯಾದ ಆನೆಯನ್ನು ಭಾರತದ ಆನೆ ಎಂದು ಸಹ ಕರೆಯಲಾಗುತ್ತದೆ. ಸುಮಾರು ೧೦,೦೦೦ ವರ್ಷಗಳ ಹಿಂದೆ ಕೊನೆಗೊಂಡ ಹಿಮಯುಗದೊಂದಿಗೆ ಉಳಿದ ತಳಿಗಳ ಆನೆಗಳು ಭೂಮಿಯಿಂದ ಶಾಶ್ವತವಾಗಿ ಮರೆಯಾದುವು. ಇವುಗಳಲ್ಲಿ ಮ್ಯಾಮತ್ (ದೈತ್ಯ ಆನೆ) ಬಲು ಪ್ರಸಿದ್ಧ. ಆನೆ ಜಗತ್ತಿನಲ್ಲಿ ನೆಲದ ಮೇಲೆ ವಾಸಿಸುವ ಪ್ರಾಣಿಗಳಲ್ಲಿ ಅತಿ ದೊಡ್ಡದು. ಅಲ್ಲದೆ ನೆಲದ ಮೇಲಿನ ಪ್ರಾಣಿಗಳಲ್ಲಿ ಆನೆಯ ಗರ್ಭಾವಸ್ಥೆಯ ಕಾಲ (೨೨ ತಿಂಗಳುಗಳು) ಎಲ್ಲಕ್ಕಿಂತ ದೀರ್ಘ. ಹುಟ್ಟಿದಾಗ ಆನೆಯ ಮರಿಯು ೧೨೦ ಕಿ.ಗ್ರಾಂ.ವರೆಗೆ ತೂಗುವುದಿದೆ. ಸುಮಾರು ೭೦ ವರ್ಷಗಳ ಕಾಲ ಆನೆಯು ಜೀವಿಸಬಲ್ಲುದು

ಅನಾದಿಕಾಲದಿಂದಲೂ ಮಾನವನಿಗೆ ಆನೆಯು ಒಂದು ಪ್ರತಿಷ್ಠೆಯ ಸಂಕೇತವಾಗಿದೆ. ಅಂದಿನ ಭಾರತದ ಅರಸರ ಪಟ್ಟದಾನೆಯು ಸಮಾಜದಲ್ಲಿ ಅತಿ ಗೌರವಾನ್ವಿತ ಸ್ಥಾನವನ್ನು ಹೊಂದಿತ್ತು. ಸೈನ್ಯದ ಶಕ್ತಿಯು ಗಜಬಲವನ್ನು ಹೆಚ್ಚಾಗಿ ಅವಲಂಬಿಸಿತ್ತು. ಉಳಿದಂತೆ ಆನೆಯನ್ನು ಧಾರ್ಮಿಕ ಮತ್ತು ಸಾಂಸ್ಕೃತಿಕ ಉತ್ಸವಗಳಲ್ಲಿ ಬಳಸುವ ವಾಡಿಕೆ ಇಂದಿಗೂ ಇದೆ. ದಕ್ಷಿಣ ಭಾರತದ ಬಹಳಷ್ಟು ದೇವಸ್ಥಾನಗಳು ತಮ್ಮದೇ ಆನೆಯನ್ನು ಸಾಕಿಕೊಂಡಿವೆ. ಕೇರಳದ ತ್ರಿಸ್ಸೂರಿನ ಪೂರಮ್ ಉತ್ಸವ ಆನೆಗಳೇ ಕೇಂದ್ರವಾಗುಳ್ಳ ಒಂದು ಅತ್ಯಾಕರ್ಷಕವಾದ ಉತ್ಸವ

ಗಜ ಗರ್ಭ ನಾಲ್ಕರಿಂದ ಐದು ವರ್ಷಗಳಿಗೆ ಒಮ್ಮೆ ಆನೆ ಮರಿ ಹಾಕುತ್ತದೆ. ಗಜ ಗರ್ಭ ಎಂದು ಕೇಳಿರ್ತೀರಿ. ಆನೆಯ ಗರ್ಭಾವಸ್ಥೆ ಅವಧಿ 22 ತಿಂಗಳು. ಅವುಗಳ ಬೆಳವಣಿಗೆ ಪೂರ್ಣ ಪ್ರಮಾಣದಲ್ಲಿ ಅಗಲು 17 ವರ್ಷವಾಗುತ್ತದೆ. ಅಂದಹಾಗೆ ಗಂಡಾನೆಗಳಿಗೆ ಮಾತ್ರ ದಂತವಿರುತ್ತದೆ
ಹೆಣ್ಣಾನೆಯೇ ಚೀಫ್ ಹೆಣ್ಣಾನೆಗಳು ಗುಂಪಿನಲ್ಲಿದ್ದರೆ, ಗಂಡಾನೆಗಳು ಒಂಟಿಯಾಗಿರುತ್ತವೆ. ಹಿರಿಯ ಹೆಣ್ಣಾನೆಯೊಂದು ಗುಂಪಿನ ಮುಖಂಡತ್ವ ವಹಿಸಿರುತ್ತದೆ. ಆ ಗುಂಪಿನ ಹಿರಿಯ ಆನೆಗಳು ಹಿಂದೆ ತೋರಿಸಿದ ದಾರಿಯಲ್ಲೇ ಅವು ಮೇವು-ನೀರಿಗಾಗಿ ಹುಡುಕುತ್ತಾ ಸಾಗುತ್ತವೆ. ಅಂತಹ ದಾರಿಯನ್ನೇ ಆನೆ ಪಥ ಅಥವಾ ಎಲಿಫೆಂಟ್ ಕಾರಿಡಾರ್ ಅನ್ನೋದು.

ಸೊಂಡಿಲ ವಿಶೇಷ ಆನೆಯ ವಿಶೇಷವೇ ಅದರ ಸೊಂಡಿಲು. ಹೆಚ್ಚಿನ ಚಟುವಟಿಕೆಗಳು ಸೊಂಡಿಲ ಮೂಲಕವೇ ಮಾಡುತ್ತವೆ. ಚಿಕ್ಕದೊಂದು ಗರಿಯನ್ನು ನಾಜೂಕಾಗಿ ಕೀಳುವುದಿರಲಿ, ದೊಡ್ಡದೊಂದು ಮರವನ್ನು ನೆಲಕ್ಕೆ ಉರುಳಿಸುವುದಿರಲಿ ಅದನ್ನು ಸೊಂಡಿಲ ಮೂಲಕವೇ ಮಾಡುತ್ತವೆ.
ನೆನಪು, ವಾಸನಾ ಗ್ರಹಣ ಶಕ್ತಿ ಅದ್ಭುತ ಇನ್ನು ಆನೆಗಳ ವಾಸನಾ ಗ್ರಹಣ ಶಕ್ತಿ ಅದ್ಭುತ. ಹನ್ನೆರಡು ಮೈಲು ದೂರವಿರುವ ನೀರಿನ ಪ್ರದೇಶವಾದರೂ ವಾಸನೆ ಮೂಲಕವೇ ಗ್ರಹಿಸುತ್ತವೆ. ಅದೇ ರೀತಿ ಅವುಗಳ ಸ್ಮರಣ ಶಕ್ತಿಯೂ ಅಮೋಘ. ಆ ಕಾರಣಕ್ಕೆ ಇಂಗ್ಲಿಷ್ ನಲ್ಲಿ ಎಲೆಫೆಂಟ್ ಮೆಮೊರಿ ಎಂಬ ಮಾತೇ ರೂಢಿಯಲ್ಲಿದೆ.
ಶಬ್ದ ಹೊರಡಿಸುವುದರಲ್ಲೂ ಸೂಕ್ಷ್ಮ ಗಾಳಿಯ ಮೂಲಕ ಶಬ್ದ ಹೊರಡಿಸುವುದರಲ್ಲೂ ಅಂಥ ಶಬ್ದವನ್ನು ಗ್ರಹಿಸುವುದರಲ್ಲೂ ಆನೆ ಬಹಳ ವಿಶಿಷ್ಟ ಪ್ರಾಣಿ. ಎಷ್ಟೋ ದೂರದಲ್ಲಿನ ಶಬ್ದವನ್ನೂ ಚೆನ್ನಾಗಿ ಗ್ರಹಿಸಿ, ಉತ್ತರ ಕೂಡ ನೀಡುತ್ತದೆ.
ದಿನಕ್ಕೆ 100- 150 ಕೆ.ಜಿ. ಆಹಾರ ಪಳಗಿದ ಆನೆ ಎಷ್ಟು ಸೌಮ್ಯವೋ ಕಾಡಾನೆ ಅಷ್ಟೇ ಅಪಾಯಕಾರಿ. ದೊಡ್ಡ ಆನೆಯೊಂದು ದಿನಕ್ಕೆ 100- 150 ಕೆ.ಜಿ. ಆಹಾರ ಸೇವಿಸುತ್ತದೆ. ದಿನದಲ್ಲಿ ಒಮ್ಮೆಯಾದರೂ ನೀರು ಕುಡಿಯುತ್ತದೆ. ಹಾಗಾಗಿ ನೀರಿರುವ ಜಾಗವನ್ನು ಆಯ್ಕೆ ಮಾಡಿಕೊಳ್ಳುತ್ತವೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಪಿಎಲ್-ಬಿಪಿಎಲ್ ಪಡಿತರ ಚೀಟಿದಾರರಿಗೆ ಐ.ವಿ.ಆರ್.ಎಸ್. ಸೇವೆಯ ಕುರಿತ ಮಾಹಿತಿಗಾಗಿ…
ಈಗಂತೂ ಜನರು ತಮ್ಮ ಮನುಷ್ಯತ್ವವನ್ನೇ ಮರೆತುಬಿಟ್ಟಿದ್ದಾರೆ.ರಾಕ್ಷಸರು ಅಂದ್ರೆ ಹೀಗೆ ಇದ್ರ ಅಂತ ಅನ್ನಿಸೋದಕ್ಕೆ ಶುರುವಾಗಿದೆ.ಸಾಧು ಪ್ರಾಣಿಗಳನ್ನು ಹಿಡಿದು ಹಿಂಸಿಸುವುದು, ಅವಕ್ಕೆ ನರಕ ಯಾತನೆ ಕೊಟ್ಟು ಸಾಯಿಸುವುದು ಕೆಲವರಿಗೆ ಮಾಮೂಲಾಗಿದೆ.ಇದರಿಂದ ಅಂತಹ ಜನಗಳಿಗೆ ಏನು ಆನಂದ ಸಿಗುತ್ತೋ ಗೊತ್ತಿಲ್ಲಾ.. ಈತ್ತಿಚೆಗೆಷ್ಟೇ ಕೋತಿಯನ್ನು ಮರಕ್ಕೆ ನೇತು ಹಾಕಿ ಕರುಣೆ ಇಲ್ಲದೆ ಹಿಗ್ಗಾ ಮುಗ್ಗಾ ಹೊಡೆಯುತ್ತಿದ್ದ ರಾಕ್ಷಸನ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಅವನಿಗೆ ತಕ್ಕ ಶಿಕ್ಷ್ಗೆ ಕೂಡ ಆಯಿತು. ಇಲ್ಲಿ ಓದಿ:-ಭಾರತದಲ್ಲಿ ಇದೇ ಮೊದಲ ಬಾರಿಗೆ ಕೋತಿಯನ್ನು ಹಿಂಸಿಸಿ…
ಸರ್ವರ್ ಸಮಸ್ಯೆಯಿಂದಾಗಿ ಜಗತ್ತಿನಾದ್ಯಂತ ಮೊಬೈಲ್ ಗ್ರಾಹಕರು ವಾಟ್ಸಪ್ ಕ್ರ್ಯಾಶ್ ಆದ ಹಿನ್ನೆಲೆಯಲ್ಲಿ ಸಂದೇಶ ಕಳುಹಿಸಲು ಮತ್ತು ಸ್ವೀಕರಿಸಲು ಸಾಧ್ಯವಾಗದೆ ಇರುವ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ.
ಮುಂಬೈ: ಆಟೋ ಚಾಲಕರೊಬ್ಬರು ಬರ್ಗರ್ ಕಿಂಗ್ನಲ್ಲಿ ಬರ್ಗರ್ ತಿಂದ ತಕ್ಷಣವೇ ಬಾಯಿಂದ ರಕ್ತ ಹೊರಬಂದ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.ಸಾಜಿತ್ ಪಠಾಣ್(31) ಬರ್ಗರ್ ತಿಂದ ಆಟೋ ಚಾಲಕ. ಇವರು ಕಳೆದ ಬುಧವಾರ ತನ್ನ ಸ್ನೇಹಿತರ ಜೊತೆ ಬರ್ಗರ್ ಕಿಂಗ್ಗೆ ಬಂದಿದ್ದರು. ಅಲ್ಲಿ ಅವರು ಬರ್ಗರ್, ಫ್ರೈಂಚ್ ಫ್ರಯಿಸ್ ಹಾಗೂ ಸಾಫ್ಟ್ ಡ್ರಿಂಕ್ ಆರ್ಡರ್ ಮಾಡಿದ್ದರು. ಸಾಜಿತ್ ಬರ್ಗರ್ ತಿಂದ ತಕ್ಷಣವೇ ಗಂಟಲಿನಲ್ಲಿ ನೋವುಂಟಾಗಿ ರಕ್ತ ಹೊರ ಬಂದಿದೆ. ಸಾಜಿತ್ ಗಂಟಲಿನಲ್ಲಿ ಏನೋ ಸಿಲುಕಿಕೊಂಡಿದೆ ಎಂದು ಹೇಳಿದ್ದಾರೆ. ಹೀಗಾಗಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(20 ಡಿಸೆಂಬರ್, 2018) ಒತ್ತಡ ತೊಡೆದುಹಾಕಲು ಹಿತವಾದ ಸಂಗೀತವನ್ನುಆಲಿಸಿ. ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್ನಲ್ಲಿ ಹೂಡಿಕೆ ಮಾಡಬೇಕು. ಥಿಯೇಟರ್ ಅಥವಾ ನಿಮ್ಮ…
ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ರಾಜೀನಾಮೆ ನೀಡುವುದಿಲ್ಲ. ಅವರು ಸಿಎಂ ಆಗಿ ಮುಂದುವರಿಯುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಎಐಸಿಸಿ ಕಚೇರಿಯಲ್ಲಿ ಸಿಡಬ್ಲೂಸಿ ಸಭೆ ಹಿನ್ನೆಲೆಯಲ್ಲಿ ದೆಹಲಿಗೆ ಆಗಮಿಸಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈತ್ರಿ ಸರ್ಕಾರ ಸ್ಥಿರವಾಗಿರಲಿದೆ ಯಾವುದೇ ತೊಂದರೆ ಇಲ್ಲ. ಕುಮಾರಸ್ವಾಮಿ ರಾಜೀನಾಮೆ ನೀಡುವುದಿಲ್ಲ ಎಂದು ಅವರು ಸಿಎಂ ರಾಜೀನಾಮೆ ಬಗ್ಗೆ ಸ್ಪಷ್ಟನೆ ನೀಡುವ ಮೂಲಕ ವದಂತಿಗಳಿಗೆ ಫುಲ್ ಸ್ಟಾಪ್ ಹಾಕಿದ್ದಾರೆ. ಸಭೆಯಲ್ಲಿ ರಾಜ್ಯದ ಸೋಲಿನ ಬಗ್ಗೆ ಚರ್ಚೆ ಮಾಡಲಾಗುವುದು. ಪಾರ್ಟಿ ಫೋರಂನಲ್ಲಿ…