News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರೆಸಿಪಿ

ಆನೇಕ ರೀತಿಯ ಬಗೆ ಬಗೆಯ ಇಡ್ಲಿಗಳು ಮಾಡುವುದು ಹೇಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ..

479

ದಕ್ಷಿಣ ಭಾರತದ ಪ್ರಮುಖ ಬ್ರೇಕ್‌ಫಾಸ್ಟ್‌ಗಳಲ್ಲಿ ಇಡ್ಲಿ ಕೂಡಾ ಒಂದು. ಪ್ರತಿಯೊಬ್ಬರ ಫೇವರಿಟ್‌ ತಿಂಡಿಯಾಗಿರುವ ಬಿಸಿ ಬಿಸಿ ಇಡ್ಲಿಗಳು ಆರೋಗ್ಯಕ್ಕೂ ಉತ್ತಮ. ಇದರಲ್ಲಿ ಕೊಬ್ಬು, ಕೊಲೆಸ್ಟ್ರಾಲ್‌ ಇಲ್ಲ. ಕ್ಯಾಲೊರಿ ಅಂಶವೂ ಅತ್ಯಂತ ಕಡಿಮೆ ಇದೆ. ಹೊಟ್ಟೆಗೂ ಹಿತವಾಗಿರುವ ಈ ಆಹಾರದಲ್ಲಿ ಹಲವಾರು ವೆರೈಟಿಗಳಿವೆ.

ವೆಜಿಟೇಬಲ್‌ ಇಡ್ಲಿ:-

ಸಾದಾ ಇಡ್ಲಿಗಿಂತ ಭಿನ್ನವಾಗಿರುವ ವೆಜಿಟೇಬಲ್‌ ಇಡ್ಲಿ ಮಕ್ಕಳಿಗೆ ಹೇಳಿ ಮಾಡಿಸಿದ ವೆರೈಟಿ. ಇಡ್ಲಿ ಹಿಟ್ಟಿಗೆ ಕ್ಯಾರೆಟ್‌ ತುರಿ, ಬಟಾಣಿ, ಬೀನ್ಸ್‌ ತುಣುಕು ಇತ್ಯಾದಿಗಳನ್ನು ಹಾಕಿ ಇದನ್ನು ಮಾಡಲಾಗುತ್ತದೆ.

ಸ್ಟಫ್ಡ್‌ ಇಡ್ಲಿ:-

ವಿವಿಧ ತರಕಾರಿಗಳು, ಮೊಳಕೆ ಬಂದ ಕಾಳುಗಳ ಸ್ಟಫ್ಫಿಂಗ್‌ ಮಾಡಿ ಬೇಯಿಸಲಾಗುವ ಈ ಇಡ್ಲಿ ಬೆಳಗ್ಗಿನ ಬ್ರೇಕ್‌ಫಾಸ್ಟ್‌ಗೆ ಬೆಸ್ಟ್‌. ಇದರ ಹೂರಣಕ್ಕೆ ಮೊಳಕೆ ಬಂದ ಕಾಳುಗಳು, ಶುಂಠಿ ತುರಿ, ಪುದೀನ ಎಲೆ, ಹಸಿ ಮೆಣಸಿನಕಾಯಿ ಚಟ್ನಿ ಇತ್ಯಾದಿಗಳನ್ನು ಬಳಸುತ್ತಾರೆ.

ಅಕ್ಕಿ-ಹೆಸರುಬೇಳೆ ಇಡ್ಲಿ:-

ಉದ್ದಿನಬೇಳೆಯಿಂದ ಮಾಡಿದ ಇಡ್ಲಿಗಿಂತ ಸ್ವಲ್ಪ ಭಿನ್ನ ರುಚಿ ಹೊಂದಿರುವ ಈ ಇಡ್ಲಿಯನ್ನು ಅಕ್ಕಿ ಮತ್ತು ಹೆಸರುಬೇಳೆ ಹಾಕಿ ಮಾಡುತ್ತಾರೆ. ಇಧರ ಹಿಟ್ಟಿಗೆ ಕ್ಯಾರೆಟ್‌ ತುರಿ, ಸ್ಟ್ರಿಂಗ್‌ ಆನಿಯನ್‌ ಮುಂತಾದ ತರಕಾರಿಗಳನ್ನೂ ಹಾಕುತ್ತಾರೆ. ಹೆಸರುಬೇಳೆ ಹಾಕಿದ ಕಾರಣ ಬಣ್ಣವೂ ಕೊಂಚ ಹಳದಿಯಾಗಿರುತ್ತದೆ.

ರವೆ ಇಡ್ಲಿ:-

ಅಕ್ಕಿ ಇಡ್ಲಿಯನ್ನು ಇಷ್ಟಪಡದವರಿಗೆ ರವೆ ಇಡ್ಲಿ ಬೆಸ್ಟ್‌. ಇದನ್ನು ತುಂಬಾ ಸುಲಭವಾಗಿ ತಯಾರಿಸಬಹುದು. ಮೈಕ್ರೊವೇವ್‌ನಲ್ಲಿಟ್ಟು ಕೂಡಾ ಮಾಡಬಹುದು.

ಪೆಪ್ಪರ್‌ ಇಡ್ಲಿ:-

ಸಣ್ಣ ಸಣ್ಣ ಬಟನ್‌ ಇಡ್ಲಿಗಳನ್ನು ಅಥವಾ ಇಡ್ಲಿಯ ತುಣುಕುಗಳನ್ನು ಕಾಳುಮೆಣಸಿನ ಪುಡಿ, ಈರುಳ್ಳಿ, ಟೊಮೇಟೊ ಒಗ್ಗರಣೆಗೆ ಹಾಕಿ ಮಾಡಿದ ಈ ಇಡ್ಲಿ ರುಚಿಯಲ್ಲಿ ಕೊಂಚ ಖಾರವಿರುತ್ತದೆ. ಸಪ್ಪೆ ಇಡ್ಲಿ ಇಷ್ಟವಿಲ್ಲದವರು ಪೆಪ್ಪರ್‌ ಇಡ್ಲಿಯನ್ನು ಟ್ರೈ ಮಾಡಬಹುದು.

ಓಟ್ಸ್‌ ಇಡ್ಲಿ:-

ಈಗಿನ ಫಿಟ್‌ನೆಸ್‌ ಫ್ರೀಕ್‌ ಪೀಳಿಗೆಗೆ ಇಷ್ಟವಾಗುವ ಇಡ್ಲಿ ವೆರೈಟಿಯಿದು. ಅಕ್ಕಿ ಮತ್ತು ಉದ್ದು ಹಾಕಿದ ಇಡ್ಲಿ ತಿಂದರೆ ದೇಹ ತೂಕ ಹೆಚ್ಚುತ್ತದೆ ಎನ್ನುವವರು ಓಟ್ಸ್‌ ಇಡ್ಲಿಯತ್ತ ಮುಖ ಮಾಡುತ್ತಿದ್ದಾರೆ. ಇದು ಆರೋಗ್ಯಕ್ಕೂ ಒಳ್ಳೆಯದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಮಂಗಳವಾರದ ನಿಮ್ಮ ದಿನ ಭವಿಷ್ಯ ಮಂಗಳವೋ ಅಮಂಗಳವೋ ನೋಡಿ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(25 ಡಿಸೆಂಬರ್, 2018) ಸಕಾರಾತ್ಮಕವಾಗಿರುವ ಮತ್ತು ಬೆಂಬಲ ನೀಡುವ ಸ್ನೇಹಿತರೊಂದಿಗೆಹೊರಗೆ ಹೋಗಿ. ಇಂದು ನೀವು ನೀವು ಸುತ್ತಲೂ ನಿಮ್ಮ ಪ್ರಿಯತಮೆಯ ಪ್ರೀತಿಯನ್ನು…

  • ಸಿನಿಮಾ

    ಲೈಂಗಿಕ ಕಿರುಕುಳದ ಆರೋಪ ಮಾಡಿದ್ದ ನಟಿ ವಿಜಯಲಕ್ಷ್ಮಿ ವಿರುದ್ದವೇ ದೂರು ಕೊಟ್ಟ ನಟ..!

    ಸ್ಪತ್ರೆಯಲ್ಲಿದ್ದ ಸಂದರ್ಭದಲ್ಲಿ ಚಿಕಿತ್ಸೆಗೆ ಹಣಕಾಸಿನ ನೆರವು ನೀಡಿದ ನಟ ರವಿ ಪ್ರಕಾಶ್ ಅವರ ವಿರುದ್ಧ ನಟಿ ವಿಜಯಲಕ್ಷ್ಮಿ ಲೈಂಗಿಕ ಕಿರುಕುಳ ಆರೋಪ ಮಾಡಿ ಪೊಲೀಸರಿಗೆ ದೂರು ನೀಡಿದ್ದರು. ಈ ಕುರಿತಾಗಿ ನಟ ರವಿಪ್ರಕಾಶ್ ಸ್ಪಷ್ಟನೆ ನೀಡಿದ್ದು, ತಾವು ಯಾವುದೇ ಕಿರುಕುಳ ನೀಡಿಲ್ಲ. ಅವರಿಗೆ ಹಣಕಾಸು ನೆರವು ನೀಡಿ, ಅವರನ್ನು 2  ಬಾರಿ ಭೇಟಿ ಮಾಡಿದ್ದೇನೆ ಹೊರತು, ಯಾವುದೇ ಕಿರುಕುಳ ನೀಡಿಲ್ಲ ಎಂದು ಸ್ಪಷ್ಟನೆ ನೀಡಿದ್ದರು. ಇದಾದ ಬಳಿಕ ರವಿಪ್ರಕಾಶ್ ಅವರು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ನಟಿ…

  • ಸುದ್ದಿ

    ನಟಿ ಕಾಜಲ್‍ಗಾಗಿ ಬರೋಬ್ಬರಿ 60 ಲಕ್ಷ ರೂ. ಕಳೆದುಕೊಂಡ ಅಭಿಮಾನಿ…!

    ನೆಚ್ಚಿನ ನಟ ನಟಿಯರನ್ನ ನೋಡುವ, ಭೇಟಿ ಮಾಡುವ ಆಸೆ ಪ್ರತಿಯೊಬ್ಬ ಅಭಿಮಾನಿಗೂ ಇರುತ್ತೆ. ಆದ್ರೆ ಹುಚ್ಚು ಅಭಿಮಾನಕ್ಕೆ ಸಿಲುಕಿ ಅದೆಷ್ಟೋ ಅಭಿಮಾನಿಗಳು, ಹಣ, ಪ್ರಾಣ ಹಾನಿ ಮಾಡಿಕೊಂಡಿದ್ದನ್ನ ಕೂಡ ನಾವು ಹಿಂದೆ ಅನೇಕ ಭಾರಿ ನೋಡಿದ್ದೇವೆ. ಇದೀಗ ಇಂಥಹದ್ದೇ ಮತ್ತೊಂದು ಘಟನೆ ನಡೆದಿದ್ದು, ದಕ್ಷಿಣ ಭಾರತದ ಪ್ರಖ್ಯಾತ ನಟಿಯನ್ನು ನೋಡುವ ಆಸೆಯಿಂದ ಅಭಿಮಾನಿಯೋರ್ವ 60 ಲಕ್ಷ ರೂಪಾಯಿ ಕಳೆದುಕೊಂಡಿದ್ದಾನೆ. ತಮಿಳುನಾಡಿನ ರಾಮನಾಥಪುರಂ ನಿವಾಸಿಯಾಗಿರುವ ಅಭಿಮಾನಿ ಕಾಜಲ್ ಅಗರ್‌ವಾಲ್ ನ ಅಪ್ಪಟ ಅಭಿಮಾನಿ. ಕಾಜಲ್ ಅವರನ್ನು ಜೀವನದಲ್ಲಿ ಒಮ್ಮೆಯಾದರೂ…

  • ಸುದ್ದಿ

    ಪ್ರಸಿದ್ಧ ತಾಣದಲ್ಲಿರುವ ಈ ಹೋಟೆಲ್​ನಲ್ಲಿ ರೂಂ ಬಾಡಿಗೆ ದಿನಕ್ಕೆ ಕೇವಲ 66 ರೂಗಳು ಮಾತ್ರ.! ಆದ್ರೆ ಕಂಡೀಷನ್ಸ್ ಅಪ್ಲೈ…

    ನೀವು ಪ್ರವಾಸಕ್ಕಾಗಲಿ, ಬ್ಯುಸಿನೆಸ್ ಕಾರಣಕ್ಕಾಗಲಿ ಬೇರೆ ಊರಿಗೆ ಅಥವಾ ವಿದೇಶಕ್ಕೆ ಹೋದಾಗ, ಅಲ್ಲಿ ಉಳಿದುಕೊಳ್ಳಲು ಸಾಕಷ್ಟು ಖರ್ಚು ಮಾಡ್ಬೇಕಾಗುತ್ತೆ. ಯಾವುದೇ ಹೋಟೆಲ್​ಗಳಲ್ಲಿ ಉಳಿದುಕೊಂಡ್ರು, ಬಿಲ್ ಸಾವಿರಗಟ್ಟಲೆ ಆಗುತ್ತೆ. ಜಪಾನ್​ನ ಫುಕುಯೋಕಾದಲ್ಲಿರುವ ಅಸಾಹಿ ರ್ಯೋಕನ್ ಎಂಬ ಹೊಟೆಲ್​ನಲ್ಲಿ ಒಂದು ದಿನಕ್ಕೆ ಕೇವಲ 100 ಎನ್​ಗೆ ಅಂದ್ರೆ ಭಾರತೀಯ ಕರೆನ್ಸಿ ಪ್ರಕಾರ ಜಸ್ಟ್ 66 ರೂಪಾಯಿಗೆ ರೂಂ ನೀಡಲಾಗುತ್ತೆ. ಆದ್ರೆ ಎಲ್ಲಾ ರೂಂಗಳಿಗೂ ಇದೇ ರೇಟ್ ಅಲ್ಲ. ಹೊಟೆಲ್​ನ 8ನೇ ನಂಬರಿನ ರೂಂಗೆ ಮಾತ್ರ ಈ 100 ಎನ್ ಫಿಕ್ಸ್​ ಮಾಡಲಾಗಿದೆ….

  • ಸುದ್ದಿ

    11 ಶಿಪ್ ಕಂಟೇನರ್​ಗಳಲ್ಲಿ ನಿರ್ಮಾಣವಾಗಿರುವ 3 ಅಂತಸ್ತಿನ ಮನೆ ಹೇಗಿದೆ ಗೊತ್ತಾ,ನೋಡಿದರೆ ಅಚ್ಚರಿ ಪಡುವುದು ಗ್ಯಾರಂಟಿ,.!

    ಜೀವನದಲ್ಲಿ ಎಲ್ಲರೂ  ತಮಗೆ ಸ್ವಂತ  ಮನೆಯನ್ನು  ಕಟ್ಟಿಕೊಳ್ಳಬೇಕು ಎಂಬ ಆಸೆ ಎಲ್ಲರಲ್ಲಿಯೂ ಇದ್ದೆ ಇರುತ್ತೆ.  ಹಾಗಾಗಿ ಮನೆ ಹೀಗಿರಬೇಕು, ಪೀಠೋಪಕರಣಗಳು ಮಾದರಿ, ಮನೆಯ ವಿನ್ಯಾಸ ಸೇರಿದಂತೆ ಪ್ರತಿಯೊಂದರಲ್ಲಿ ಸೂಕ್ತವಾದದನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ತಮ್ಮ ಬಜೆಟ್ ಅನುಗುಣವಾಗಿ ಮನೆಯನ್ನು ಸುಂದರಗೊಳಿಸುವ ಖರೀದಿಸಲು ಬ್ಲೂಪ್ರಿಂಟ್ ಸಿದ್ಧಮಾಡಿಕೊಂಡಿರುತ್ತಾರೆ. ಆದರೆ ಅಮೆರಿಕದ ವಿಲ್ ಬ್ರೆಕ್ಸ್ ಎಂಬವರು 11 ಶಿಪ್ ಕಂಟೇನರ್ ಗಳಲ್ಲಿ ಮನೆ ಕಟ್ಟಿ ಎಲ್ಲರೂ ಹುಬ್ಬೇರುವಂತೆ ಮಾಡಿದ್ದಾರೆ. ವಿಲ್ ಬ್ರೆಕ್ಸ್ ಹಣದ ಅಡಚಣೆಯಿಂದಾಗಿ ಕಂಟೇನರ್ ಗಳ ಮೂಲಕ ಮನೆ ಕಟ್ಟಲು ನಿರ್ಧರಿಸದ್ದರು….

  • ಜ್ಯೋತಿಷ್ಯ

    ಶ್ರೀ ರಾಜ ರಾಜೇಶ್ವರಿ ದೇವಿಯನ್ನು ಸ್ಮರಿಸುತ್ತ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ತಿಳಿಯಿರಿ.

    ಶ್ರೀ ಪಂಡಿತ್ ರಾಘವೇಂದ್ರ ಸ್ವಾಮಿಗಳು ಗುರೂಜಿ ದೈವಜ್ಞ ಭಟ್ .ಪ್ರೀತಿಯಲ್ಲಿ ನಂಬಿ ಮೋಸ ಹೋದವರು,ಮಕ್ಕಳು ಪ್ರೀತಿಯಲ್ಲಿ ಬಿದ್ದು ತಂದೆ ತಾಯಿ ಮಾತನ್ನು ಕೇಳದೆ ಇದ್ದರೆ,ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು,ಶತ್ರುಗಳಿಂದ ತೊಂದರೆ,ಗುಪ್ತ ಸಮಸ್ಯೆಗಳಿಗೆ ಕೇರಳ ಭಗವತಿ ದೇವಿಯ ಆರಾಧಕರಾದ ರಾಘವೇಂದ್ರ ಸ್ವಾಮಿಗಳು ಶಾಸ್ತ್ರಿಗಳು ಜ್ಯೋತಿಷ್ಯ ಶಾಸ್ತ್ರದ ಪ್ರಕಾರ 100% ಪರಿಹಾರ ಮಾಡಿಕೊಡುತ್ತಾರೆ 9901077772 ಮೇಷ: ಈ ದಿನ ರಾಶಿಯ ವ್ಯಕ್ತಿಗಳಿಗೆ ಆಕಸ್ಮಿಕ ಧನ ಲಾಭ, ಸ್ತ್ರೀಯರಿಗೆ ಲಾಭ ಮಾನಸಿಕ ಒತ್ತಡ, ಋಣ ವಿಮೋಚನೆ, ಶತ್ರುಗಳಿಂದ ಜಯ.ಕೇರಳ ಭಗವತಿ…