News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರೆಸಿಪಿ

ಆನೇಕ ರೀತಿಯ ಬಗೆ ಬಗೆಯ ಇಡ್ಲಿಗಳು ಮಾಡುವುದು ಹೇಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ..

479

ದಕ್ಷಿಣ ಭಾರತದ ಪ್ರಮುಖ ಬ್ರೇಕ್‌ಫಾಸ್ಟ್‌ಗಳಲ್ಲಿ ಇಡ್ಲಿ ಕೂಡಾ ಒಂದು. ಪ್ರತಿಯೊಬ್ಬರ ಫೇವರಿಟ್‌ ತಿಂಡಿಯಾಗಿರುವ ಬಿಸಿ ಬಿಸಿ ಇಡ್ಲಿಗಳು ಆರೋಗ್ಯಕ್ಕೂ ಉತ್ತಮ. ಇದರಲ್ಲಿ ಕೊಬ್ಬು, ಕೊಲೆಸ್ಟ್ರಾಲ್‌ ಇಲ್ಲ. ಕ್ಯಾಲೊರಿ ಅಂಶವೂ ಅತ್ಯಂತ ಕಡಿಮೆ ಇದೆ. ಹೊಟ್ಟೆಗೂ ಹಿತವಾಗಿರುವ ಈ ಆಹಾರದಲ್ಲಿ ಹಲವಾರು ವೆರೈಟಿಗಳಿವೆ.

ವೆಜಿಟೇಬಲ್‌ ಇಡ್ಲಿ:-

ಸಾದಾ ಇಡ್ಲಿಗಿಂತ ಭಿನ್ನವಾಗಿರುವ ವೆಜಿಟೇಬಲ್‌ ಇಡ್ಲಿ ಮಕ್ಕಳಿಗೆ ಹೇಳಿ ಮಾಡಿಸಿದ ವೆರೈಟಿ. ಇಡ್ಲಿ ಹಿಟ್ಟಿಗೆ ಕ್ಯಾರೆಟ್‌ ತುರಿ, ಬಟಾಣಿ, ಬೀನ್ಸ್‌ ತುಣುಕು ಇತ್ಯಾದಿಗಳನ್ನು ಹಾಕಿ ಇದನ್ನು ಮಾಡಲಾಗುತ್ತದೆ.

ಸ್ಟಫ್ಡ್‌ ಇಡ್ಲಿ:-

ವಿವಿಧ ತರಕಾರಿಗಳು, ಮೊಳಕೆ ಬಂದ ಕಾಳುಗಳ ಸ್ಟಫ್ಫಿಂಗ್‌ ಮಾಡಿ ಬೇಯಿಸಲಾಗುವ ಈ ಇಡ್ಲಿ ಬೆಳಗ್ಗಿನ ಬ್ರೇಕ್‌ಫಾಸ್ಟ್‌ಗೆ ಬೆಸ್ಟ್‌. ಇದರ ಹೂರಣಕ್ಕೆ ಮೊಳಕೆ ಬಂದ ಕಾಳುಗಳು, ಶುಂಠಿ ತುರಿ, ಪುದೀನ ಎಲೆ, ಹಸಿ ಮೆಣಸಿನಕಾಯಿ ಚಟ್ನಿ ಇತ್ಯಾದಿಗಳನ್ನು ಬಳಸುತ್ತಾರೆ.

ಅಕ್ಕಿ-ಹೆಸರುಬೇಳೆ ಇಡ್ಲಿ:-

ಉದ್ದಿನಬೇಳೆಯಿಂದ ಮಾಡಿದ ಇಡ್ಲಿಗಿಂತ ಸ್ವಲ್ಪ ಭಿನ್ನ ರುಚಿ ಹೊಂದಿರುವ ಈ ಇಡ್ಲಿಯನ್ನು ಅಕ್ಕಿ ಮತ್ತು ಹೆಸರುಬೇಳೆ ಹಾಕಿ ಮಾಡುತ್ತಾರೆ. ಇಧರ ಹಿಟ್ಟಿಗೆ ಕ್ಯಾರೆಟ್‌ ತುರಿ, ಸ್ಟ್ರಿಂಗ್‌ ಆನಿಯನ್‌ ಮುಂತಾದ ತರಕಾರಿಗಳನ್ನೂ ಹಾಕುತ್ತಾರೆ. ಹೆಸರುಬೇಳೆ ಹಾಕಿದ ಕಾರಣ ಬಣ್ಣವೂ ಕೊಂಚ ಹಳದಿಯಾಗಿರುತ್ತದೆ.

ರವೆ ಇಡ್ಲಿ:-

ಅಕ್ಕಿ ಇಡ್ಲಿಯನ್ನು ಇಷ್ಟಪಡದವರಿಗೆ ರವೆ ಇಡ್ಲಿ ಬೆಸ್ಟ್‌. ಇದನ್ನು ತುಂಬಾ ಸುಲಭವಾಗಿ ತಯಾರಿಸಬಹುದು. ಮೈಕ್ರೊವೇವ್‌ನಲ್ಲಿಟ್ಟು ಕೂಡಾ ಮಾಡಬಹುದು.

ಪೆಪ್ಪರ್‌ ಇಡ್ಲಿ:-

ಸಣ್ಣ ಸಣ್ಣ ಬಟನ್‌ ಇಡ್ಲಿಗಳನ್ನು ಅಥವಾ ಇಡ್ಲಿಯ ತುಣುಕುಗಳನ್ನು ಕಾಳುಮೆಣಸಿನ ಪುಡಿ, ಈರುಳ್ಳಿ, ಟೊಮೇಟೊ ಒಗ್ಗರಣೆಗೆ ಹಾಕಿ ಮಾಡಿದ ಈ ಇಡ್ಲಿ ರುಚಿಯಲ್ಲಿ ಕೊಂಚ ಖಾರವಿರುತ್ತದೆ. ಸಪ್ಪೆ ಇಡ್ಲಿ ಇಷ್ಟವಿಲ್ಲದವರು ಪೆಪ್ಪರ್‌ ಇಡ್ಲಿಯನ್ನು ಟ್ರೈ ಮಾಡಬಹುದು.

ಓಟ್ಸ್‌ ಇಡ್ಲಿ:-

ಈಗಿನ ಫಿಟ್‌ನೆಸ್‌ ಫ್ರೀಕ್‌ ಪೀಳಿಗೆಗೆ ಇಷ್ಟವಾಗುವ ಇಡ್ಲಿ ವೆರೈಟಿಯಿದು. ಅಕ್ಕಿ ಮತ್ತು ಉದ್ದು ಹಾಕಿದ ಇಡ್ಲಿ ತಿಂದರೆ ದೇಹ ತೂಕ ಹೆಚ್ಚುತ್ತದೆ ಎನ್ನುವವರು ಓಟ್ಸ್‌ ಇಡ್ಲಿಯತ್ತ ಮುಖ ಮಾಡುತ್ತಿದ್ದಾರೆ. ಇದು ಆರೋಗ್ಯಕ್ಕೂ ಒಳ್ಳೆಯದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

  • ಕಾನೂನು

    ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ

    ಕೋಲಾರ ಮಹಿಳಾ ಪೊಲೀಸ್ ಠಾಣೆ ವ್ಯಾಪ್ತಿಯ, ಹೊಳೂರು ಹೋಬಳಿ, ನಾಯಕರಹಳ್ಳಿ ಗ್ರಾಮದ ಮುಬಾರಕ್ ಪಾಷ ಬಿನ್ ಅಜೀಜ್‌ಸಾಬಿ ಎಂಬಾತನು, ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ನೊಂದ ಬಾಲಕಿ ನೀಡಿದ ದೂರಿನ ಮೇರೆಗೆ ಕೋಲಾರ ಮಹಿಳಾ ಪೊಲೀಸ್ ಠಾಣೆ ವೃತ್ತ ನಿರೀಕ್ಷಕರಾದ ಬೈರರವರು ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನೆಡೆಸಿ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದರು. ಸ್ಪೇಷಲ್ ಸಿ. (ಪೋಕ್ಸೋ) ಪ್ರಕರಣದ ಸಂಖ್ಯೆ: 70/2022ರ ವಿಚಾರಣೆ ನಡೆಸಿದ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಶ್ರೀ…

  • ಜ್ಯೋತಿಷ್ಯ

    ಈ ಡೇಟ್ ನಂದು ಹುಟ್ಟಿದ ಹೆಣ್ಣುಮಕ್ಕಳು ತುಂಬಾ ಭಾಗ್ಯಶಾಲಿಯಾಗಿರುತ್ತಾರೆ!ಹಾಗಾದ್ರೆ ನೀವು ಹುಟ್ಟಿದ ದಿನ ಯಾವುದು ನೋಡಿ?

    ಜಗತ್ತಿನಲ್ಲಿ ಅನೇಕ ಹುಡುಗಿಯರು ತುಂಬಾ ಅದೃಷ್ಟವಂತರಾಗಿದ್ದಾರೆ. ಮತ್ತೆ ಕೆಲ ಹುಡುಗಿಯರು ದುರಾದೃಷ್ಟಕ್ಕೆ ಕಣ್ಣೀರು ಹಾಕ್ತಾರೆ. ಅದೃಷ್ಟವಂತರಾಗಲು ಅವ್ರ ಜನ್ಮ ದಿನಾಂಕ ಕಾರಣ. ಜ್ಯೋತಿಷ್ಯ ಶಾಸ್ತ್ರದಲ್ಲಿ ಜನ್ಮ ದಿನಾಂಕ ಹಾಗೂ ಹುಡುಗಿಯರ ಅದೃಷ್ಟ, ದುರಾದೃಷ್ಟದ ಬಗ್ಗೆ ವಿವರಿಸಲಾಗಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಯಾವುದೇ ತಿಂಗಳ 5 ನೇ ತಾರೀಕಿನಂದು ಜನಿಸಿದ ಹುಡುಗಿಯರು ಅದೃಷ್ಟವಂತರಾಗಿರುತ್ತಾರೆ. ಈ ದಿನ ಗ್ರಹದಲ್ಲಿ ಬದಲಾವಣೆಯಾಗುತ್ತದೆ. ಈ ದಿನ ಹುಟ್ಟಿದ ಹುಡುಗಿಯರು ಸುಲಭವಾಗಿ ಯಶಸ್ಸು ಗಳಿಸ್ತಾರೆ. ಸಾಧನೆ ಶಿಖರಕ್ಕೇರುತ್ತಾರೆ. ಸುಖ-ಸಮೃದ್ಧಿ ನೆಲೆಸಿರುತ್ತದೆ. ಎಲ್ಲ ಕೆಲಸ ಯಶಸ್ವಿಯಾಗಿ…

  • ಆಧ್ಯಾತ್ಮ

    ಭಗವಂತನನ್ನು ಕಾಣಲು ವೇದಾನುಭವಗಳಿಂದ ಪ್ರಾಚೀನ ಋಷಿಗಳು ಕಂಡುಕೊಂಡ ಕೆಲವು ಮೂಲಸೂತ್ರಗಳು.

    ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ (7)ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9900454448ಗುರುರಾಜ್ ದೀಕ್ಷಿತ್ ದೈವಜ್ಞ ಜ್ಯೋತಿಷ್ಯರು 9900454448 ಶರೀರವನ್ನು ನೀರು ಮತ್ತು ಯೋಗದಿಂದ…

  • ಸಿನಿಮಾ

    ತೆಲುಗಿನ ಅಕ್ಕಿನೇನಿಗೆ ಜೋಡಿಯಾಗಿ ಕಿರಿಕ್ ಬೆಡಗಿ..!ತಿಳಿಯಲು ಈ ಲೇಖನ ಓದಿ..

    ಅದೃಷ್ಟ ಅನ್ನೋದು ಯಾರಿಗೆ, ಹೇಗೆ, ಎಲ್ಲಿ ಒಲಿಯುತ್ತೆ ಅಂತ ಹೇಳೋದು ಕಷ್ಟ. ಈ ಮಾತು ಸಿನಿ ರಂಗಕ್ಕೂ ಸರಿಯಾಗಿ ಹೊಂದುತ್ತದೆ. ಇಲ್ಲಿ ಯಶಸ್ಸು ಅನ್ನೋದು ಕೆಲವೊಬ್ಬರಿಗೆ ಮಾತ್ರ ಸಿಗುತ್ತದೆ. ಕಲರ್‍ಫುಲ್ ದುನಿಯಾಗೆ ಎಂಟ್ರಿಯಾಗಿ ಅದೆಷ್ಟೊ ವರ್ಷಗಳಾದ ಮೇಲೆ ಅದೃಷ್ಟ ಒಲಿದರೆ, ಇನ್ನು ಕೆಲವರಿಗೆ ರಾತ್ರೋ ರಾತ್ರಿ ಸ್ಟಾರ್ ಕಿರೀಟ ದಕ್ಕುತ್ತದೆ. ಹಾಗೇ ಬೇರೆ ಬೇರೆ ಭಾಷೆಗಳಲ್ಲಿ ಕಮಾಲ್ ಕೂಡ ಮಾಡ್ತಾರೆ.

  • ಉದ್ಯೋಗ

    ರೈಲ್ವೆ ಐಸಿಎಫ್ ನೇಮಕಾತಿ 2020:

     ರೈಲ್ವೆ ಸಚಿವಾಲಯದ ಇಂಟಿಗ್ರಲ್ ಕೋಚ್ ಫ್ಯಾಕ್ಟರಿ (ಐಸಿಎಫ್) ತನ್ನ ವೆಬ್‌ಸೈಟ್ https://icf.indianrailways.gov.in/ ನಲ್ಲಿ ಅಪ್ರೆಂಟಿಸ್ ಹುದ್ದೆಗೆ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಕಾರ್ಪೆಂಟರ್, ಎಲೆಕ್ಟ್ರಿಷಿಯನ್, ಫಿಟ್ಟರ್, ಮೆಷಿನಿಸ್ಟ್, ಪೇಂಟರ್, ವೆಲ್ಡರ್, ಎಂಎಲ್ಟಿ ರೇಡಿಯಾಲಜಿ, ಎಂಎಲ್ಟಿ ಪ್ಯಾಥಾಲಜಿ ಮತ್ತು ಪಾಸಾ ಮುಂತಾದ ವಿವಿಧ ವಹಿವಾಟುಗಳ ವಿರುದ್ಧ ಒಟ್ಟು 1000 ಖಾಲಿ ಹುದ್ದೆಗಳು ಲಭ್ಯವಿದೆ. ಅರ್ಹ ಅಭ್ಯರ್ಥಿಗಳು icf.indianrailways.gov.in ನಲ್ಲಿ ಐಸಿಎಫ್‌ನ ಅಧಿಕೃತ ಸೈಟ್ ಮೂಲಕ ಹುದ್ದೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅಪ್ರೆಂಟಿಸ್ ಆಕ್ಟ್- 1961 ರ ಅಡಿಯಲ್ಲಿ ತರಬೇತಿ…