News

ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
ರೆಸಿಪಿ

ಆನೇಕ ರೀತಿಯ ಬಗೆ ಬಗೆಯ ಇಡ್ಲಿಗಳು ಮಾಡುವುದು ಹೇಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ..

479

ದಕ್ಷಿಣ ಭಾರತದ ಪ್ರಮುಖ ಬ್ರೇಕ್‌ಫಾಸ್ಟ್‌ಗಳಲ್ಲಿ ಇಡ್ಲಿ ಕೂಡಾ ಒಂದು. ಪ್ರತಿಯೊಬ್ಬರ ಫೇವರಿಟ್‌ ತಿಂಡಿಯಾಗಿರುವ ಬಿಸಿ ಬಿಸಿ ಇಡ್ಲಿಗಳು ಆರೋಗ್ಯಕ್ಕೂ ಉತ್ತಮ. ಇದರಲ್ಲಿ ಕೊಬ್ಬು, ಕೊಲೆಸ್ಟ್ರಾಲ್‌ ಇಲ್ಲ. ಕ್ಯಾಲೊರಿ ಅಂಶವೂ ಅತ್ಯಂತ ಕಡಿಮೆ ಇದೆ. ಹೊಟ್ಟೆಗೂ ಹಿತವಾಗಿರುವ ಈ ಆಹಾರದಲ್ಲಿ ಹಲವಾರು ವೆರೈಟಿಗಳಿವೆ.

ವೆಜಿಟೇಬಲ್‌ ಇಡ್ಲಿ:-

ಸಾದಾ ಇಡ್ಲಿಗಿಂತ ಭಿನ್ನವಾಗಿರುವ ವೆಜಿಟೇಬಲ್‌ ಇಡ್ಲಿ ಮಕ್ಕಳಿಗೆ ಹೇಳಿ ಮಾಡಿಸಿದ ವೆರೈಟಿ. ಇಡ್ಲಿ ಹಿಟ್ಟಿಗೆ ಕ್ಯಾರೆಟ್‌ ತುರಿ, ಬಟಾಣಿ, ಬೀನ್ಸ್‌ ತುಣುಕು ಇತ್ಯಾದಿಗಳನ್ನು ಹಾಕಿ ಇದನ್ನು ಮಾಡಲಾಗುತ್ತದೆ.

ಸ್ಟಫ್ಡ್‌ ಇಡ್ಲಿ:-

ವಿವಿಧ ತರಕಾರಿಗಳು, ಮೊಳಕೆ ಬಂದ ಕಾಳುಗಳ ಸ್ಟಫ್ಫಿಂಗ್‌ ಮಾಡಿ ಬೇಯಿಸಲಾಗುವ ಈ ಇಡ್ಲಿ ಬೆಳಗ್ಗಿನ ಬ್ರೇಕ್‌ಫಾಸ್ಟ್‌ಗೆ ಬೆಸ್ಟ್‌. ಇದರ ಹೂರಣಕ್ಕೆ ಮೊಳಕೆ ಬಂದ ಕಾಳುಗಳು, ಶುಂಠಿ ತುರಿ, ಪುದೀನ ಎಲೆ, ಹಸಿ ಮೆಣಸಿನಕಾಯಿ ಚಟ್ನಿ ಇತ್ಯಾದಿಗಳನ್ನು ಬಳಸುತ್ತಾರೆ.

ಅಕ್ಕಿ-ಹೆಸರುಬೇಳೆ ಇಡ್ಲಿ:-

ಉದ್ದಿನಬೇಳೆಯಿಂದ ಮಾಡಿದ ಇಡ್ಲಿಗಿಂತ ಸ್ವಲ್ಪ ಭಿನ್ನ ರುಚಿ ಹೊಂದಿರುವ ಈ ಇಡ್ಲಿಯನ್ನು ಅಕ್ಕಿ ಮತ್ತು ಹೆಸರುಬೇಳೆ ಹಾಕಿ ಮಾಡುತ್ತಾರೆ. ಇಧರ ಹಿಟ್ಟಿಗೆ ಕ್ಯಾರೆಟ್‌ ತುರಿ, ಸ್ಟ್ರಿಂಗ್‌ ಆನಿಯನ್‌ ಮುಂತಾದ ತರಕಾರಿಗಳನ್ನೂ ಹಾಕುತ್ತಾರೆ. ಹೆಸರುಬೇಳೆ ಹಾಕಿದ ಕಾರಣ ಬಣ್ಣವೂ ಕೊಂಚ ಹಳದಿಯಾಗಿರುತ್ತದೆ.

ರವೆ ಇಡ್ಲಿ:-

ಅಕ್ಕಿ ಇಡ್ಲಿಯನ್ನು ಇಷ್ಟಪಡದವರಿಗೆ ರವೆ ಇಡ್ಲಿ ಬೆಸ್ಟ್‌. ಇದನ್ನು ತುಂಬಾ ಸುಲಭವಾಗಿ ತಯಾರಿಸಬಹುದು. ಮೈಕ್ರೊವೇವ್‌ನಲ್ಲಿಟ್ಟು ಕೂಡಾ ಮಾಡಬಹುದು.

ಪೆಪ್ಪರ್‌ ಇಡ್ಲಿ:-

ಸಣ್ಣ ಸಣ್ಣ ಬಟನ್‌ ಇಡ್ಲಿಗಳನ್ನು ಅಥವಾ ಇಡ್ಲಿಯ ತುಣುಕುಗಳನ್ನು ಕಾಳುಮೆಣಸಿನ ಪುಡಿ, ಈರುಳ್ಳಿ, ಟೊಮೇಟೊ ಒಗ್ಗರಣೆಗೆ ಹಾಕಿ ಮಾಡಿದ ಈ ಇಡ್ಲಿ ರುಚಿಯಲ್ಲಿ ಕೊಂಚ ಖಾರವಿರುತ್ತದೆ. ಸಪ್ಪೆ ಇಡ್ಲಿ ಇಷ್ಟವಿಲ್ಲದವರು ಪೆಪ್ಪರ್‌ ಇಡ್ಲಿಯನ್ನು ಟ್ರೈ ಮಾಡಬಹುದು.

ಓಟ್ಸ್‌ ಇಡ್ಲಿ:-

ಈಗಿನ ಫಿಟ್‌ನೆಸ್‌ ಫ್ರೀಕ್‌ ಪೀಳಿಗೆಗೆ ಇಷ್ಟವಾಗುವ ಇಡ್ಲಿ ವೆರೈಟಿಯಿದು. ಅಕ್ಕಿ ಮತ್ತು ಉದ್ದು ಹಾಕಿದ ಇಡ್ಲಿ ತಿಂದರೆ ದೇಹ ತೂಕ ಹೆಚ್ಚುತ್ತದೆ ಎನ್ನುವವರು ಓಟ್ಸ್‌ ಇಡ್ಲಿಯತ್ತ ಮುಖ ಮಾಡುತ್ತಿದ್ದಾರೆ. ಇದು ಆರೋಗ್ಯಕ್ಕೂ ಒಳ್ಳೆಯದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮಳೆರಾಯನ ಅಬ್ಬರಕ್ಕೆ ತುಂಬಿದ ನದಿಗಳು,ವಾಹನ ಸವಾರರು ಭೋರ್ಗರೆದು ಹರಿಯುತ್ತಿರುವ ನೀರಿನ ಮಧ್ಯೆಯೇ ದುಸ್ಸಾಹಸ ಮಾಡುತ್ತಿದ್ದಾರೆ…!

    ಬೆಳಗಾವಿ, ಚಿಕ್ಕೋಡಿ, ರಾಯಚೂರಿನಲ್ಲಿ ಮಳೆರಾಯ ಅಬ್ಬರಿಸುತ್ತಿದ್ದು ಕೃಷ್ಣಾ ನದಿ ವ್ಯಾಪ್ತಿಯಲ್ಲಿರುವ ಬರುವ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ರಸ್ತೆಗಳು ಜಲಾವೃತವಾಗಿದ್ದು, ಕಾರು ಬೈಕ್‍ಗಳು ಆಟಿಕೆಯಂತಾಗಿವೆ, ಆದರೂ ಕೂಡ ವಾಹನ ಸವಾರರು ಮಾತ್ರ ಭೋರ್ಗರೆದು ಹರಿಯುತ್ತಿರುವ ನೀರಿನ ಮಧ್ಯೆಯೇ ದುಸ್ಸಾಹಸ ಮಾಡುತ್ತಿದ್ದಾರೆ. ಬೆಳಗಾವಿಯ ದೆಸೂರು-ಖಾನಾಪೂರ ಮಧ್ಯೆ ಇರುವ ಕೊಳ್ಳ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ನೀರು ತುಂಬಿ ಹರಿಯುತ್ತಿದ್ದರೂ ಕೂಡ ವಾಹನ ಸವಾರರು ದುಸ್ಸಾಹಸಕ್ಕೆ ಕೈ ಹಾಕಿದ್ದಾರೆ. ವೇಗದಿಂದ ಹರಿಯುತ್ತಿರುವ ನೀರನ್ನೇ ಲೆಕ್ಕಿಸದೇ ವಾಹನ ಸವಾರರು ಕೊಳ್ಳ ದಾಟುತ್ತಿದ್ದಾರೆ. ಸ್ಥಳದಲ್ಲಿ…

  • ಸಿನಿಮಾ

    ಮಗನಂತಿರುವ ದರ್ಶನ್ ಚುನಾವಣೆಯಲ್ಲಿ ನಿಂತಿರುವ ಸುಮಲಾತರವರ ಪರ ನಿಲ್ತಾರ? ದರ್ಶನ್ ಹೇಳಿದ್ದೇನು ಗೊತ್ತಾ?

    ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಮಂಡ್ಯ ಲೋಕಸಭಾ ಕ್ಷೇತ್ರ ಇಡೀ ರಾಜ್ಯದ ಗಮನ ಸೆಳೆದಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸುಮಲತಾ ಅಂಬರೀಶ್ ಸ್ಪರ್ಧಿಸುವುದು ಖಚಿತವಾಗಿದ್ದು, ಕಾಂಗ್ರೆಸ್ ನಿಂದ ಟಿಕೆಟ್ ಸಿಗಲಿ ಬಿಡಲಿ. ತಾವು ಸ್ಪರ್ಧೆ ಮಾಡುವುದು ನಿಶ್ಚಿತ ಎಂದು ಸುಮಲತಾ ಅಂಬರೀಶ್ ಹೇಳಿದ್ದಾರೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕಾರಣಕ್ಕೆ ಸುಮಲತಾ ಅವರಿಗೆ ಕಾಂಗ್ರೆಸ್ ಟಿಕೆಟ್ ಸಿಗುವುದು ಕಷ್ಟ ಎನ್ನಲಾಗಿದ್ದು, ಈ ಕ್ಷೇತ್ರದಲ್ಲಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರ್ ಜೆಡಿಎಸ್ ನಿಂದ ಕಣಕ್ಕಿಳಿಯಲಿದ್ದಾರೆ….

  • ವ್ಯಕ್ತಿ ವಿಶೇಷಣ

    ಬರಗಾಲಕ್ಕೆ ಸೆಡ್ಡು ಹೊಡೆದು ಹೈನುಗಾರಿಕೆಯಲ್ಲಿ ಸಾಧನೆ ಮಾಡಿ ರಾಷ್ಟ್ರ ಪ್ರಶಸ್ತಿ ಪಡೆದ ಮಹಿಳೆ..!ತಿಳಿಯಲು ಈ ಲೇಖನ ಓದಿ..

    ಹೆಣ್ಣು ಮನಸ್ಸು ಮಾಡಿದರೆ ಏನು ಬೇಕಾದರೂ ಸಾಧಿಸಬಹುದು ಎಂಬುದನ್ನ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ರಾಂಪುರದ ಮಹಿಳೆಯೊಬ್ಬರು ನಿರೂಪಿಸಿದ್ದಾರೆ. ರಾಂಪುರ ಗ್ರಾಮದ ಕೃಷಿಕ ಕುಟುಂಬದ ಮಹಿಳೆ ರೋಜಾ ಬರಗಾಲಕ್ಕೆ ಸೆಡ್ಡು ಹೊಡೆದು ತಂತ್ರಜ್ಞಾನವನ್ನ ಅಳವಡಿಸಿಕೊಂಡು ಹೈನುಗಾರಿಕೆ ಮಾಡ್ತಿದ್ದಾರೆ. ಇದರಿಂದ ನಿತ್ಯ 500 ಲೀಟರ್ ಹಾಲು ಉತ್ಪಾದಿಸುವ ಮೂಲಕ ರಾಷ್ಟ್ರ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರೋಜಾ ಕಾರ್ಯಕ್ಕೆ ಅವರ ಪತಿಯು ಕೂಡ ಬೆಂಬಲವಾಗಿ ನಿಂತಿದ್ದಾರೆ. ನಿತ್ಯ 500 ಲೀಟರ್ ಹಾಲು ಉತ್ಪಾದಿಸಿ ಶಿಮುಲ್ ಡೈರಿಗೆ ಸರಬರಾಜು ಮಾಡುವ ಮೂಲಕ ಅಧಿಕ…

  • ಉಪಯುಕ್ತ ಮಾಹಿತಿ

    ನಿಮ್ಮ ಬೊಜ್ಜನ್ನು ಕಡಿಮೆ ಮಾಡಿಕೊಳ್ಳಲು ಖಾಲಿ ಹೊಟ್ಟೆಯಲ್ಲಿ ಇದನ್ನು ಕುಡಿಯಿರಿ

    ಬೊಜ್ಜು ಸದ್ಯ ಎಲ್ಲರ ಸಮಸ್ಯೆ. ತೂಕ ಇಳಿಸಿಕೊಳ್ಳಬೇಕು, ಹೊಟ್ಟೆ ಕರಗಿಸಿಕೊಳ್ಳಬೇಕು ಎನ್ನುವ ಕಾರಣಕ್ಕೆ ಜನರು ಏನೆಲ್ಲ ಕಸರತ್ತು ಮಾಡ್ತಾರೆ. ಕೆಲವೊಮ್ಮೆ ಈ ಕಸರತ್ತು ಫಲ ನೀಡಿದ್ರೆ ಹೆಚ್ಚು ಬಾರಿ ವಿಫಲವಾಗೋದೇ ಹೆಚ್ಚು. ನಾವು ಹೇಳುವ ಸುಲಭ ಉಪಾಯ ಮೂರೇ ದಿನದಲ್ಲಿ ತೂಕ ಇಳಿಸಿಕೊಳ್ಳಲು ನೆರವಾಗುತ್ತೆ. ಒಮ್ಮೆ ಪ್ರಯತ್ನಿಸಿ ನೋಡಿ ಎನ್ನುತ್ತಾರೆ ತಜ್ಞರು. ಬೇಕಾಗುವ ಸಾಮಗ್ರಿ : ಒಂದು ಇಂಚು ತುರಿದ ಶುಂಠಿ, ಕತ್ತರಿಸಿದ ನಿಂಬೆ ಹೋಳು,ಒಂದು ಕಪ್ ನೀರು,ಒಂದು ಚಮಚ ಜೇನುತುಪ್ಪ ಮಾಡುವ ವಿಧಾನ : ಒಂದು ಪಾತ್ರೆಗೆ ನೀರನ್ನು…

  • inspirational, ಸುದ್ದಿ

    ನಿವೃತ್ತಿ ಬಳಿಕ ಮಾಡೋದೇನು? ಎಂಬ ಪ್ರಶ್ನೆಗೆ ಕೊಹ್ಲಿ ಕೊಟ್ಟ ಉತ್ತರ ತಿಳಿದರೆ ಶಾಕ್ ಆಗುತ್ತೀರಾ…!

    ಪಂಜಾಬಿ ಕುಟುಂಬದಲ್ಲಿ ಜನಿಸಿದ ವಿರಾಟ್‌ ಕೊಹ್ಲಿ, ಹುಟ್ಟಿದ್ದು-ಬೆಳೆದದ್ದು ಎಲ್ಲವೂ ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ. ಅಂದಹಾಗೆ ಕೊಹ್ಲಿ ತಮ್ಮ ಬಾಲ್ಯದ ದಿನಗಳಲ್ಲಿ ಭಾರಿ ತಿಂಡಿ ಪೋತರಾಗಿದ್ದರು. ಬಾಯಲ್ಲಿ ನೀರು ತರುವಂತಹ ರುಚಿಕರ ತಿಂಡಿ ತಿನಿಸುಗಳೆಂದರೆ ಕೊಹ್ಲಿಗೆ ಅಚ್ಚುಮೆಚ್ಚು. ಇತ್ತೀಚೆಗೆ 31ನೇ ಹುಟ್ಟುಹಬ್ಬ ಆಚರಿಸಿಕೊಂಡಿರುವ ವಿರಾಟ್‌ ಕೊಹ್ಲಿ ಇನ್ನು ಹೆಚ್ಚೆಂದರೆ 5-6 ವರ್ಷ ಟೀಮ್‌ ಇಂಡಿಯಾದಲ್ಲಿ ಆಡಬಹುದು. ಈ ಅವಧಿಯಲ್ಲಿ ಅವರು ಸಾಧಿಸುವುದು ಬಹಳಷ್ಟಿದೆ. ಆದರೆ, ಇವೆಲ್ಲವೂ ಮುಗಿದನಂತರ ಅವರು ಮಾಡುವುದಾದದರೂ ಏನು? ಕೊಹ್ಲಿ ನಿವೃತ್ತಿ ನಂತರದ ದಿನಗಳ ಕುರಿತಾಗಿ…

  • ಸುದ್ದಿ

    ಮದುವೆಯಾದ್ರು ಬಸ್​​​ನಲ್ಲೇ ಜೀವನ ನಡೆಸುತ್ತಿರುವ ಪ್ರೇಮಿಗಳು..!ಇದಕ್ಕೆ ಕಾರಣ ಏನು ಗೊತ್ತಾ..?

    ಪ್ರೀತಿಸಿ ಮದುವೆಯಾದ ಪ್ರೇಮಿಗಳಿಗೆ ಜಾತಿ ಬೇರೆಬೇರೆ ಇದ್ದ ಕಾರಣ ಮನೆಯವರು ಧಮಕಿ ಹಾಕಿದ ಘಟನೆ ವಿಜಯಪುರ ದಲ್ಲಿ ನಡೆದಿದೆ. ನಾವು ಒಬ್ಬರಿಗೊಬ್ಬರು ಪ್ರೀತಿಸಿದ್ದೆವೆ, ಮದುವೆ ಕೂಡ ಆಗಿದ್ದೆವೆ ಆದರೆ ನಮಗೆ ಜೀವನ ನಡೆಸಲು ಬಿಡುತ್ತಿಲ್ಲ. ಹೀಗಾಗಿ ನಮಗೆ ಬದಕಲು ಬಿಡಿ ಎಂದು ಪ್ರೇಮಿಗಳು ಅಂಗಲಾಚುತ್ತಿದ್ದಾರೆ. 5 ವರ್ಷಗಳಿಂದ ಪ್ರೀತಿಸಿ ಮದುವೆಯಾಗಿದ್ದ ದಂಪತಿಗಳಿಗೆ ಪೋಷಕರೇ ವಿಲನ್ ಆಗಿದ್ದಾರೆ. ವಿಜಯಪುರ ಜಿಲ್ಲೆ ಸಿಂಧಗಿ ತಾಲೂಕಿನ ನಾವದಗಿತ ಶೃತಿ ಹಾಗೂ ಆಲಮೇಲ ಪಟ್ಟಣದ ಗೌತಮ್​​​ ಪೋಷಕರ ವಿರೋಧದ ಮಧ್ಯೆಯೂ ಸೆಪ್ಟೆಂಬರ್ 25ರಂದು…