ರೆಸಿಪಿ

ಆನೇಕ ರೀತಿಯ ಬಗೆ ಬಗೆಯ ಇಡ್ಲಿಗಳು ಮಾಡುವುದು ಹೇಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ..

470

ದಕ್ಷಿಣ ಭಾರತದ ಪ್ರಮುಖ ಬ್ರೇಕ್‌ಫಾಸ್ಟ್‌ಗಳಲ್ಲಿ ಇಡ್ಲಿ ಕೂಡಾ ಒಂದು. ಪ್ರತಿಯೊಬ್ಬರ ಫೇವರಿಟ್‌ ತಿಂಡಿಯಾಗಿರುವ ಬಿಸಿ ಬಿಸಿ ಇಡ್ಲಿಗಳು ಆರೋಗ್ಯಕ್ಕೂ ಉತ್ತಮ. ಇದರಲ್ಲಿ ಕೊಬ್ಬು, ಕೊಲೆಸ್ಟ್ರಾಲ್‌ ಇಲ್ಲ. ಕ್ಯಾಲೊರಿ ಅಂಶವೂ ಅತ್ಯಂತ ಕಡಿಮೆ ಇದೆ. ಹೊಟ್ಟೆಗೂ ಹಿತವಾಗಿರುವ ಈ ಆಹಾರದಲ್ಲಿ ಹಲವಾರು ವೆರೈಟಿಗಳಿವೆ.

ವೆಜಿಟೇಬಲ್‌ ಇಡ್ಲಿ:-

ಸಾದಾ ಇಡ್ಲಿಗಿಂತ ಭಿನ್ನವಾಗಿರುವ ವೆಜಿಟೇಬಲ್‌ ಇಡ್ಲಿ ಮಕ್ಕಳಿಗೆ ಹೇಳಿ ಮಾಡಿಸಿದ ವೆರೈಟಿ. ಇಡ್ಲಿ ಹಿಟ್ಟಿಗೆ ಕ್ಯಾರೆಟ್‌ ತುರಿ, ಬಟಾಣಿ, ಬೀನ್ಸ್‌ ತುಣುಕು ಇತ್ಯಾದಿಗಳನ್ನು ಹಾಕಿ ಇದನ್ನು ಮಾಡಲಾಗುತ್ತದೆ.

ಸ್ಟಫ್ಡ್‌ ಇಡ್ಲಿ:-

ವಿವಿಧ ತರಕಾರಿಗಳು, ಮೊಳಕೆ ಬಂದ ಕಾಳುಗಳ ಸ್ಟಫ್ಫಿಂಗ್‌ ಮಾಡಿ ಬೇಯಿಸಲಾಗುವ ಈ ಇಡ್ಲಿ ಬೆಳಗ್ಗಿನ ಬ್ರೇಕ್‌ಫಾಸ್ಟ್‌ಗೆ ಬೆಸ್ಟ್‌. ಇದರ ಹೂರಣಕ್ಕೆ ಮೊಳಕೆ ಬಂದ ಕಾಳುಗಳು, ಶುಂಠಿ ತುರಿ, ಪುದೀನ ಎಲೆ, ಹಸಿ ಮೆಣಸಿನಕಾಯಿ ಚಟ್ನಿ ಇತ್ಯಾದಿಗಳನ್ನು ಬಳಸುತ್ತಾರೆ.

ಅಕ್ಕಿ-ಹೆಸರುಬೇಳೆ ಇಡ್ಲಿ:-

ಉದ್ದಿನಬೇಳೆಯಿಂದ ಮಾಡಿದ ಇಡ್ಲಿಗಿಂತ ಸ್ವಲ್ಪ ಭಿನ್ನ ರುಚಿ ಹೊಂದಿರುವ ಈ ಇಡ್ಲಿಯನ್ನು ಅಕ್ಕಿ ಮತ್ತು ಹೆಸರುಬೇಳೆ ಹಾಕಿ ಮಾಡುತ್ತಾರೆ. ಇಧರ ಹಿಟ್ಟಿಗೆ ಕ್ಯಾರೆಟ್‌ ತುರಿ, ಸ್ಟ್ರಿಂಗ್‌ ಆನಿಯನ್‌ ಮುಂತಾದ ತರಕಾರಿಗಳನ್ನೂ ಹಾಕುತ್ತಾರೆ. ಹೆಸರುಬೇಳೆ ಹಾಕಿದ ಕಾರಣ ಬಣ್ಣವೂ ಕೊಂಚ ಹಳದಿಯಾಗಿರುತ್ತದೆ.

ರವೆ ಇಡ್ಲಿ:-

ಅಕ್ಕಿ ಇಡ್ಲಿಯನ್ನು ಇಷ್ಟಪಡದವರಿಗೆ ರವೆ ಇಡ್ಲಿ ಬೆಸ್ಟ್‌. ಇದನ್ನು ತುಂಬಾ ಸುಲಭವಾಗಿ ತಯಾರಿಸಬಹುದು. ಮೈಕ್ರೊವೇವ್‌ನಲ್ಲಿಟ್ಟು ಕೂಡಾ ಮಾಡಬಹುದು.

ಪೆಪ್ಪರ್‌ ಇಡ್ಲಿ:-

ಸಣ್ಣ ಸಣ್ಣ ಬಟನ್‌ ಇಡ್ಲಿಗಳನ್ನು ಅಥವಾ ಇಡ್ಲಿಯ ತುಣುಕುಗಳನ್ನು ಕಾಳುಮೆಣಸಿನ ಪುಡಿ, ಈರುಳ್ಳಿ, ಟೊಮೇಟೊ ಒಗ್ಗರಣೆಗೆ ಹಾಕಿ ಮಾಡಿದ ಈ ಇಡ್ಲಿ ರುಚಿಯಲ್ಲಿ ಕೊಂಚ ಖಾರವಿರುತ್ತದೆ. ಸಪ್ಪೆ ಇಡ್ಲಿ ಇಷ್ಟವಿಲ್ಲದವರು ಪೆಪ್ಪರ್‌ ಇಡ್ಲಿಯನ್ನು ಟ್ರೈ ಮಾಡಬಹುದು.

ಓಟ್ಸ್‌ ಇಡ್ಲಿ:-

ಈಗಿನ ಫಿಟ್‌ನೆಸ್‌ ಫ್ರೀಕ್‌ ಪೀಳಿಗೆಗೆ ಇಷ್ಟವಾಗುವ ಇಡ್ಲಿ ವೆರೈಟಿಯಿದು. ಅಕ್ಕಿ ಮತ್ತು ಉದ್ದು ಹಾಕಿದ ಇಡ್ಲಿ ತಿಂದರೆ ದೇಹ ತೂಕ ಹೆಚ್ಚುತ್ತದೆ ಎನ್ನುವವರು ಓಟ್ಸ್‌ ಇಡ್ಲಿಯತ್ತ ಮುಖ ಮಾಡುತ್ತಿದ್ದಾರೆ. ಇದು ಆರೋಗ್ಯಕ್ಕೂ ಒಳ್ಳೆಯದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಮನರಂಜನೆ

    ಮ್ಯೂಸಿಕ್ ಮಾಂತ್ರಿಕ ಎರ್.ಆರ್ ರೆಹಮಾನ್ ರವರನ್ನು ಭೇಟಿ ಮಾಡಿದ ಹಳ್ಳಿ ಪ್ರತಿಭೆ ಗಂಗಮ್ಮ..!

    ಈಗಾಗಲೇ ಕನ್ನಡದ ಜೀ ವಾಹಿನಿಯ ಸರಿಗಮಪ ಶೋನಲ್ಲಿ ಹಾಡುತ್ತಿರುವ ಕೊಪ್ಪಳದ ಗಂಗಮ್ಮ ಕರ್ನಾಟಕದ ಮನೆ ಮಾತಾಗಿದ್ದಾರೆ.ಈಗ ಇವರು ಮ್ಯೂಸಿಕ್ ಮಾಂತ್ರಿಕ ಆಸ್ಕರ್ ಪ್ರಶಸ್ತಿ ವಿಜೇತ್ ಎರ್.ಆರ್ ರೆಹಮಾನ್ ಅವರನ್ನು ಗಂಗಮ್ಮ ಭೇಟಿ ಮಾಡಿದ್ದಾರೆ. ಸರಿಗಮಪ ಕಾರ್ಯಕ್ರಮದಲ್ಲಿ ಗಂಗಮ್ಮ ಹಾಡಿ ಎಲ್ಲರನ್ನು ಗಮನ ಸೆಳೆದಿರುವುದರ ಬಗ್ಗೆ ಎ.ಆರ್ ರೆಹಮಾನ್ ತಿಳಿದುಕೊಂಡಿದ್ದು, 500 ರೂಪಾಯಿಗೆ ಆರ್ಕೆಸ್ಟ್ರಾದಲ್ಲಿ ಹಾಡುತ್ತಿದ್ದ ಗಾಯಕಿ ಈಗ ರಾಜ್ಯಮಟ್ಟದಲ್ಲಿ ಹೆಸರು ಮಾಡುತ್ತಿರುವ ವಿಷಯ ಕೇಳಿ ಎ.ಆರ್ ರೆಹಮಾನ್ ಸಂತಸ ವ್ಯಕ್ತಪಡಿಸಿದ್ದಾರೆ. ಗಂಗಮ್ಮರನ್ನು ಎ.ಆರ್ ರೆಹಮಾನ್ ಭೇಟಿ ಮಾಡಿ…

  • ಸುದ್ದಿ

    ‘ಸರ್ಕಾರಿ ಆಸ್ಪತ್ರೆ’ ವೈದ್ಯರಿಗೆ ಖಡಕ್ ಹೆಚ್ಚರಿಕೆ ನೀಡಿದ ಬಿ.ಶ್ರೀರಾಮುಲು…!

    ಈ ಸರ್ಕಾರದಲ್ಲಿ ನಾನು ಆರೋಗ್ಯ ಮಂತ್ರಿಯಾಗಿ ಕೆಲಸ ಮಾಡುತ್ತಿದ್ದು, ಸರ್ಕಾರಿ ಆಸ್ಪತ್ರೆಗಳಲ್ಲಿ ಕೆಲಸ ಮಾಡೋಕ್ಕೆ ನಿಮಗೆ ಆಗಲ್ಲ ಎಂದ್ರೆ ಇಲ್ಲಿಂದ ತೊಲಗಿ ಎಂದು ಕೊಡಗು ಜಿಲ್ಲೆಯ ಮಡಿಕೇರಿಯ ಜಿಲ್ಲಾ ಆಸ್ಪತ್ರೆಯಲ್ಲಿ ಸರ್ಕಾರಿ ವೈದ್ಯರಿಗೆ ಆರೋಗ್ಯ ಸಚಿವ ಬಿ.ಶ್ರೀರಾಮುಲು ಖಡಕ್ ಎಚ್ಚರಿಕೆ ನೀಡಿದ್ದಾರೆ. ರಾತ್ರಿ ವೇಳೆಯಲ್ಲಿ ಮಡಿಕೇರಿಯ ಜಿಲ್ಲಾ ಆಸ್ಪತ್ರೆಗೆ ಆಗಮಿಸಿ, ಆಸ್ಪತ್ರೆಯ ಸ್ಥಿತಿಗತಿಗಳ ಬಗ್ಗೆ ಪರಿಶೀಲನೆ ಹಾಗೂ ವಾಸ್ತವ್ಯ ಹೂಡಲು ಭೇಟಿ ನೀಡಿದ ಆರೋಗ್ಯ ಮಂತ್ರಿ ಶ್ರೀರಾಮುಲುರವರು, ಆಸ್ಪತ್ರೆಯ ಒಳಗೆ ಪರಿಶೀಲನೆ ನಡೆಸಿ ಆಸ್ಪತ್ರೆಯಲ್ಲಿ ಇದ್ದಂತಹ ರೋಗಿಗಳನ್ನು…

  • inspirational, ಸಿನಿಮಾ

    ಕನ್ನಡ ಸುಪ್ರಸಿದ್ಧ ನಟ ಶ್ರೀಧರ್ ಅವರ ಹೆಂಡತಿ ಪುತ್ರಿ ಯಾರು ಗೊತ್ತಾ! ಇವರು ಕೂಡ ತುಂಬಾ ಫೇಮಸ್.

    ಕನ್ನಡ ಚಿತ್ರರಂಗದಲ್ಲಿ 80 ರ ದಶಕದಲ್ಲಿ ಹಲವಾರು ನಟರು ಕನ್ನಡ ಚಲನಚಿತ್ರ ರಂಗಕ್ಕೆ ಪಾದರ್ಪಣೆ ಮಾಡಿದ್ದರು ಆ ವೇಳೆಯಲ್ಲಿ ಶ್ರೀಧರ್ ಕೂಡ ಕನ್ನಡ ಚಲನ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು ಹಲವಾರು ಸಿನಿಮಾಗಳಲ್ಲಿ ನಟಿಸಿದರು ಇವರು ನಟ ಮಾತ್ರವಲ್ಲ ಒಬ್ಬ ಒಳ್ಳೆಯ ಅದ್ಭುತ ನೃತ್ಯಗಾರ ನಟನೆ ಜೊತೆ ನೃತ್ಯ ಮಾಡುವುದರಲ್ಲಿಯೂ ಕೂಡ ಸುಪ್ರಸಿದ್ಧ ಎಲ್ಲಾ ವಿದ್ಯೆಗಳನ್ನು ಕರಗತ ಮಾಡಿಕೊಂಡಿದ್ದರು ಕನ್ನಡ ಚಲನಚಿತ್ರಗಳಲ್ಲಿ ಮಾತ್ರವಲ್ಲದೆ ಬಹುಭಾಷೆಗಳಲ್ಲಿ ಸಿನಿಮಾವನ್ನು ಮಾಡಿದ್ದಾರೆ. ಇವರ ವೈಯಕ್ತಿಕ ಜೀವನಕ್ಕೆ ಬರುವುದಾದರೆ ಇವರಿಗೆ ಒಬ್ಬಳು ಹೆಂಡತಿ ಮತ್ತು…

  • ಸುದ್ದಿ

    ದಾಂಪತ್ಯ ಜೀವನಕ್ಕೆ ಸಪ್ತಪದಿ ತುಳಿದ ‘ಅಗ್ನಿಸಾಕ್ಷಿ’ ಸೀರಿಯಲ್ ನಟಿ ‘ಮಾಯಾ’!

    ‘ಅಗ್ನಿಸಾಕ್ಷಿ’ ಧಾರಾವಾಹಿ ಖ್ಯಾತಿಯ ನಟಿ ಮಾಯಾ ತಮ್ಮಗೆಳೆಯನನ್ನು ವರಿಸುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಅಗ್ನಿಸಾಕ್ಷಿ’ಧಾರಾವಾಹಿ ಖ್ಯಾತಿಯ ನಟಿ ಇಶಿತಾ ವರ್ಷ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇಶಿತಾವರ್ಷ ಎನ್ನುವುದಕ್ಕಿಂತ ಮಾಯಾ ಎಂದರೆ ಎಲ್ಲರಿಗೂ ತಿಳಿಯುತ್ತದೆ. ಯಾಕೆಂದರೆ ಈಕೆ ಧಾರಾವಾಹಿಯಲ್ಲಿ ಮಾಯಾ ಎಂದೇ ಖ್ಯಾತಿ ಪಡೆದುಕೊಂಡಿದ್ದಾರೆ. ಮಾಯಾ ತಮ್ಮ ಬಹು ಕಾಲದ ಗೆಳೆಯ ಮುರುಗಾನಂದ್ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಮಾಯಾ ಮದುವೆ ಸಮಾರಂಭಕ್ಕೆ ಕುಟುಂಬದವರು, ಸ್ನೇಹಿತರು ಮತ್ತು ಕಿರುತೆರೆ ಕಲಾವಿದರು ಬಂದು ನವ…

  • modi, ಮನೆ

    ಜುಲೈ 1ರ ವರೆಗೆ ಮನೆ ಕೊಳ್ಳುವುದು ಮಾರುವುದು ಸಂಪೂರ್ಣ ನಿಲ್ಲಿಸಿ

    ನೀವು ಮನೆ ಖರೀದಿಸುವ ಯೋಚನೆಯಲ್ಲಿದ್ದೀರಾ? ನಿಲ್ಲಿ …..? ಸರ್ಕಾರ ಜಿಎಸ್ಟಿ ವ್ಯವಸ್ಥೆ ಜಾರಿಗೊಳಿಸುವವರೆಗೂ ನಿಮ್ಮ ನಿರ್ಧಾರಕ್ಕೆ ಬ್ರೇಕ್ ಹಾಕಿ. ಜುಲೈ ಒಂದರಿಂದ ಆರಂಭವಾಗುವ ಹೊಸ ತೆರಿಗೆ ವ್ಯವಸ್ಥೆಯಲ್ಲಿ, ದೊಡ್ಡ ಪ್ರಮಾಣದ ತೆರಿಗೆ ಹಣವನ್ನು ನೀವು ಉಳಿಸಬಹುದು.