ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಕ್ಷಿಣ ಭಾರತದ ಪ್ರಮುಖ ಬ್ರೇಕ್ಫಾಸ್ಟ್ಗಳಲ್ಲಿ ಇಡ್ಲಿ ಕೂಡಾ ಒಂದು. ಪ್ರತಿಯೊಬ್ಬರ ಫೇವರಿಟ್ ತಿಂಡಿಯಾಗಿರುವ ಬಿಸಿ ಬಿಸಿ ಇಡ್ಲಿಗಳು ಆರೋಗ್ಯಕ್ಕೂ ಉತ್ತಮ. ಇದರಲ್ಲಿ ಕೊಬ್ಬು, ಕೊಲೆಸ್ಟ್ರಾಲ್ ಇಲ್ಲ. ಕ್ಯಾಲೊರಿ ಅಂಶವೂ ಅತ್ಯಂತ ಕಡಿಮೆ ಇದೆ. ಹೊಟ್ಟೆಗೂ ಹಿತವಾಗಿರುವ ಈ ಆಹಾರದಲ್ಲಿ ಹಲವಾರು ವೆರೈಟಿಗಳಿವೆ.
ವೆಜಿಟೇಬಲ್ ಇಡ್ಲಿ:-

ಸಾದಾ ಇಡ್ಲಿಗಿಂತ ಭಿನ್ನವಾಗಿರುವ ವೆಜಿಟೇಬಲ್ ಇಡ್ಲಿ ಮಕ್ಕಳಿಗೆ ಹೇಳಿ ಮಾಡಿಸಿದ ವೆರೈಟಿ. ಇಡ್ಲಿ ಹಿಟ್ಟಿಗೆ ಕ್ಯಾರೆಟ್ ತುರಿ, ಬಟಾಣಿ, ಬೀನ್ಸ್ ತುಣುಕು ಇತ್ಯಾದಿಗಳನ್ನು ಹಾಕಿ ಇದನ್ನು ಮಾಡಲಾಗುತ್ತದೆ.
ಸ್ಟಫ್ಡ್ ಇಡ್ಲಿ:-

ವಿವಿಧ ತರಕಾರಿಗಳು, ಮೊಳಕೆ ಬಂದ ಕಾಳುಗಳ ಸ್ಟಫ್ಫಿಂಗ್ ಮಾಡಿ ಬೇಯಿಸಲಾಗುವ ಈ ಇಡ್ಲಿ ಬೆಳಗ್ಗಿನ ಬ್ರೇಕ್ಫಾಸ್ಟ್ಗೆ ಬೆಸ್ಟ್. ಇದರ ಹೂರಣಕ್ಕೆ ಮೊಳಕೆ ಬಂದ ಕಾಳುಗಳು, ಶುಂಠಿ ತುರಿ, ಪುದೀನ ಎಲೆ, ಹಸಿ ಮೆಣಸಿನಕಾಯಿ ಚಟ್ನಿ ಇತ್ಯಾದಿಗಳನ್ನು ಬಳಸುತ್ತಾರೆ.
ಅಕ್ಕಿ-ಹೆಸರುಬೇಳೆ ಇಡ್ಲಿ:-
ಉದ್ದಿನಬೇಳೆಯಿಂದ ಮಾಡಿದ ಇಡ್ಲಿಗಿಂತ ಸ್ವಲ್ಪ ಭಿನ್ನ ರುಚಿ ಹೊಂದಿರುವ ಈ ಇಡ್ಲಿಯನ್ನು ಅಕ್ಕಿ ಮತ್ತು ಹೆಸರುಬೇಳೆ ಹಾಕಿ ಮಾಡುತ್ತಾರೆ. ಇಧರ ಹಿಟ್ಟಿಗೆ ಕ್ಯಾರೆಟ್ ತುರಿ, ಸ್ಟ್ರಿಂಗ್ ಆನಿಯನ್ ಮುಂತಾದ ತರಕಾರಿಗಳನ್ನೂ ಹಾಕುತ್ತಾರೆ. ಹೆಸರುಬೇಳೆ ಹಾಕಿದ ಕಾರಣ ಬಣ್ಣವೂ ಕೊಂಚ ಹಳದಿಯಾಗಿರುತ್ತದೆ.
ರವೆ ಇಡ್ಲಿ:-

ಅಕ್ಕಿ ಇಡ್ಲಿಯನ್ನು ಇಷ್ಟಪಡದವರಿಗೆ ರವೆ ಇಡ್ಲಿ ಬೆಸ್ಟ್. ಇದನ್ನು ತುಂಬಾ ಸುಲಭವಾಗಿ ತಯಾರಿಸಬಹುದು. ಮೈಕ್ರೊವೇವ್ನಲ್ಲಿಟ್ಟು ಕೂಡಾ ಮಾಡಬಹುದು.
ಪೆಪ್ಪರ್ ಇಡ್ಲಿ:-

ಸಣ್ಣ ಸಣ್ಣ ಬಟನ್ ಇಡ್ಲಿಗಳನ್ನು ಅಥವಾ ಇಡ್ಲಿಯ ತುಣುಕುಗಳನ್ನು ಕಾಳುಮೆಣಸಿನ ಪುಡಿ, ಈರುಳ್ಳಿ, ಟೊಮೇಟೊ ಒಗ್ಗರಣೆಗೆ ಹಾಕಿ ಮಾಡಿದ ಈ ಇಡ್ಲಿ ರುಚಿಯಲ್ಲಿ ಕೊಂಚ ಖಾರವಿರುತ್ತದೆ. ಸಪ್ಪೆ ಇಡ್ಲಿ ಇಷ್ಟವಿಲ್ಲದವರು ಪೆಪ್ಪರ್ ಇಡ್ಲಿಯನ್ನು ಟ್ರೈ ಮಾಡಬಹುದು.
ಓಟ್ಸ್ ಇಡ್ಲಿ:-

ಈಗಿನ ಫಿಟ್ನೆಸ್ ಫ್ರೀಕ್ ಪೀಳಿಗೆಗೆ ಇಷ್ಟವಾಗುವ ಇಡ್ಲಿ ವೆರೈಟಿಯಿದು. ಅಕ್ಕಿ ಮತ್ತು ಉದ್ದು ಹಾಕಿದ ಇಡ್ಲಿ ತಿಂದರೆ ದೇಹ ತೂಕ ಹೆಚ್ಚುತ್ತದೆ ಎನ್ನುವವರು ಓಟ್ಸ್ ಇಡ್ಲಿಯತ್ತ ಮುಖ ಮಾಡುತ್ತಿದ್ದಾರೆ. ಇದು ಆರೋಗ್ಯಕ್ಕೂ ಒಳ್ಳೆಯದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಣ್ಣು ಅಂದರೆ ಯಾರಿಗೆ ಇಷ್ಟ ಇಲ್ಲ ಹೇಳಿ . ಪ್ರತಿ ನಿತ್ಯ ಹಲವು ರೀತಿಯ ಹಣ್ಣುಗಳನ್ನು ತಿನ್ನುತಾ ಇರ್ತೇವೆ. ನಾವು ಈಗ ತಿಳಿಸುವ ಹಣ್ಣು ಹೌದು ಹಿಪ್ಪುನೇರಳೆ ಹಣ್ಣು ಎಂದು ಕರೆಯುವ ಮಲ್ಬರಿ ಹಣ್ಣು ಗ್ರಾಮೀಣ ಭಾಗದಲ್ಲಿ ಹೆಚ್ಚಾಗಿ ದೊರೆಯುತ್ತದೆ. ಈ ಹಿಪ್ಪುನೇರಳೆ ಹಣ್ಣುಗಳನ್ನು ತಿನ್ನುವುದರಿಂದಾಗಿ ಮನುಷ್ಯರ ನಾಲಗೆ ಕೆಂಪಾಗುವಂತೆ ಅವುಗಳ ಕೊಕ್ಕು ಕೆಂಬಣ್ಣಕ್ಕೆ ತಿರುಗಿರುತ್ತವೆ. ರುಚಿ ಮಾತ್ರ ಹುಳಿ ಮಿಶ್ರಿತ ಸಿಹಿ, ಮತ್ತೆಮತ್ತೆ ತಿನ್ನಬೇಕೆಂಬ ರುಚಿಯುಳ್ಳ ಹಿಪ್ಪುನೇರಳೆಯಲ್ಲಿ ಬಹಳಷ್ಟು ಔಷಧಿ ಗುಣಗಳಿವೆ ರಕ್ತದಲ್ಲಿನ ಸಕ್ಕರೆ ಪ್ರಮಾಣ…
ಈಗಾಗಲೇ ಕೇಂದ್ರ ಸರ್ಕಾರದ ಗೋಹತ್ಯೆ ನಿಷೇಧ ಕಾನೂನು ವಿರುದ್ಧ ಹಲವು ರಾಜ್ಯಗಳಲ್ಲಿ ಪ್ರತಿಭಟನೆ ನಡೆಯುತ್ತಿದೆ
ಉತ್ತರ ಪ್ರದೇಶದ ಕಾನ್ಪುರದಲ್ಲಿ 8ನೇ ತರಗತಿಯ ಬಾಲಕನೊಬ್ಬ ತನ್ನ ತಂದೆಯ ಕೆಲಸವನ್ನು ಮರಳಿ ಕೊಡಿಸುವಂತೆ ಪ್ರಧಾನಿ ಮೋದಿ ಅವರಿಗೆ ಬರೋಬ್ಬರಿ 37 ಪತ್ರವನ್ನು ಬರೆದಿದ್ದಾನೆ.13 ವರ್ಷದ ಈ ಬಾಲಕ 2016ರಿಂದ ಮೋದಿಗೆ ಪತ್ರಗಳನ್ನು ಬರೆಯುತ್ತಿದ್ದಾನೆ. ಇದುವರೆಗೆ 36 ಪತ್ರಗಳನ್ನು ಬರೆದಿದ್ದಾನೆ. ಆದರೆ ಪ್ರಧಾನಿ ಮೋದಿ ಅವರಿಂದ ಪತ್ರಕ್ಕೆ ಯಾವುದೇ ರೀತಿಯ ಪ್ರತಿಕ್ರಿಯೆ ಬಂದಿಲ್ಲ. ಸರ್ಥಕ್ ತ್ರಿಪಾಠಿ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿರುವ ಬಾಲಕ. ಈತನ ತಂದೆ ಉತ್ತರ ಪ್ರದೇಶದಲ್ಲಿ ಸ್ಟಾಕ್ ಎಕ್ಸ್ ಚೇಂಜ್ನಲ್ಲಿ(ಯುಪಿಎಸ್ಇ)ಯಲ್ಲಿ ಕೆಲಸ ಮಾಡುತ್ತಿದ್ದರು….
ತೈಲ ಸಂಪದ್ಭರಿತ ರಾಷ್ಟ್ರ ಸೌದಿ ಅರೇಬಿಯಾಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, 2024 ವೇಳೆಗೆ ಭಾರತದಲ್ಲಿ ಸೌದಿ ಅರೇಬಿಯಾ 100 ಶತಕೋಟಿಡಾಲರ್ ಹೂಡಿಕೆ ಮಾಡಲಿದೆ ಎಂದುಹೇಳಿದ್ದಾರೆ. ಸೌದಿ ರಾಜ ಸಲ್ಮಾನ್ಬಿನ್ ಅಬ್ದುಲ್ ಅಜೀಜ್ ಅಲ್ಸೌದ್ರೊಂದಿಗೆ ದ್ವಿಪಕ್ಷೀಯ ಮಾತುಕತೆನಡೆಸಿದ ಮೋದಿ, ನಂತರ ಹೂಡಿಕೆದಾರರಸಮಾವೇಶದಲ್ಲಿ ಭಾರತದಲ್ಲಿ ಹೂಡಿಕೆಗಿರುವ ಅವಕಾಶಗಳನ್ನು ತಿಳಿಸಿದರು. 100 ಶತಕೋಟಿ ಡಾಲರ್ ಹೂಡಿಕೆ: ಭಾರತದಲ್ಲಿ ತೈಲ ಸಂಸ್ಕರಣೆ, ಪೈಪ್ಲೈನ್, ಗ್ಯಾಸ್ ಟರ್ಮಿನಲ್ಸ್ಕ್ಷೇತ್ರಗಳಲ್ಲಿ 2024 ವೇಳೆಗೆ 100 ಶತಕೋಟಿ ಡಾಲರ್ ಹೂಡಿಕೆಮಾಡಲು ಸೌದಿ ಅರೇಬಿಯಾ ಒಪ್ಪಿದೆ.ಈಸ್ಟ್ ಕೋಸ್ಟ್ ರಿಫೈನರಿ ಯೋಜನೆಯಲ್ಲಿ ಭಾಗಿಯಾಗಲುಸೌದಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9 663218 892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9 66321 8892 ಮೇಷ ಸ್ನೇಹಿತರು ಜೊತೆಗಿನ ಚಟುವಟಿಕೆಗಳು ಆಹ್ಲಾದಕರವಾಗಿರುತ್ತವೆ – ಇಲ್ಲದಿದ್ದರೆ ನೀವು ಖಾಲಿ ಕೈಯಲ್ಲಿ ಜೊತೆ…
ಧರ್ಮಸ್ಥಳದ ಪರಮ ಪೂಜ್ಯ ಧರ್ಮಾದಿಕಾರಿಗಳಾದ ಡಾ.ವೀರೇಂದ್ರ ಹೆಗಡೆರವರು, ಧರ್ಮಸ್ಥಳದಲ್ಲಿ ನೂತನವಾಗಿ ನಿರ್ಮಿಸಿರುವ ಮನೆ ಗೃಹಪ್ರವೇಶದ ಅದ್ಭುತ ಫೋಟೋಗಳು ನಿಮಗಾಗಿ…