ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಕ್ಷಿಣ ಭಾರತದ ಪ್ರಮುಖ ಬ್ರೇಕ್ಫಾಸ್ಟ್ಗಳಲ್ಲಿ ಇಡ್ಲಿ ಕೂಡಾ ಒಂದು. ಪ್ರತಿಯೊಬ್ಬರ ಫೇವರಿಟ್ ತಿಂಡಿಯಾಗಿರುವ ಬಿಸಿ ಬಿಸಿ ಇಡ್ಲಿಗಳು ಆರೋಗ್ಯಕ್ಕೂ ಉತ್ತಮ. ಇದರಲ್ಲಿ ಕೊಬ್ಬು, ಕೊಲೆಸ್ಟ್ರಾಲ್ ಇಲ್ಲ. ಕ್ಯಾಲೊರಿ ಅಂಶವೂ ಅತ್ಯಂತ ಕಡಿಮೆ ಇದೆ. ಹೊಟ್ಟೆಗೂ ಹಿತವಾಗಿರುವ ಈ ಆಹಾರದಲ್ಲಿ ಹಲವಾರು ವೆರೈಟಿಗಳಿವೆ.
ವೆಜಿಟೇಬಲ್ ಇಡ್ಲಿ:-

ಸಾದಾ ಇಡ್ಲಿಗಿಂತ ಭಿನ್ನವಾಗಿರುವ ವೆಜಿಟೇಬಲ್ ಇಡ್ಲಿ ಮಕ್ಕಳಿಗೆ ಹೇಳಿ ಮಾಡಿಸಿದ ವೆರೈಟಿ. ಇಡ್ಲಿ ಹಿಟ್ಟಿಗೆ ಕ್ಯಾರೆಟ್ ತುರಿ, ಬಟಾಣಿ, ಬೀನ್ಸ್ ತುಣುಕು ಇತ್ಯಾದಿಗಳನ್ನು ಹಾಕಿ ಇದನ್ನು ಮಾಡಲಾಗುತ್ತದೆ.
ಸ್ಟಫ್ಡ್ ಇಡ್ಲಿ:-

ವಿವಿಧ ತರಕಾರಿಗಳು, ಮೊಳಕೆ ಬಂದ ಕಾಳುಗಳ ಸ್ಟಫ್ಫಿಂಗ್ ಮಾಡಿ ಬೇಯಿಸಲಾಗುವ ಈ ಇಡ್ಲಿ ಬೆಳಗ್ಗಿನ ಬ್ರೇಕ್ಫಾಸ್ಟ್ಗೆ ಬೆಸ್ಟ್. ಇದರ ಹೂರಣಕ್ಕೆ ಮೊಳಕೆ ಬಂದ ಕಾಳುಗಳು, ಶುಂಠಿ ತುರಿ, ಪುದೀನ ಎಲೆ, ಹಸಿ ಮೆಣಸಿನಕಾಯಿ ಚಟ್ನಿ ಇತ್ಯಾದಿಗಳನ್ನು ಬಳಸುತ್ತಾರೆ.
ಅಕ್ಕಿ-ಹೆಸರುಬೇಳೆ ಇಡ್ಲಿ:-
ಉದ್ದಿನಬೇಳೆಯಿಂದ ಮಾಡಿದ ಇಡ್ಲಿಗಿಂತ ಸ್ವಲ್ಪ ಭಿನ್ನ ರುಚಿ ಹೊಂದಿರುವ ಈ ಇಡ್ಲಿಯನ್ನು ಅಕ್ಕಿ ಮತ್ತು ಹೆಸರುಬೇಳೆ ಹಾಕಿ ಮಾಡುತ್ತಾರೆ. ಇಧರ ಹಿಟ್ಟಿಗೆ ಕ್ಯಾರೆಟ್ ತುರಿ, ಸ್ಟ್ರಿಂಗ್ ಆನಿಯನ್ ಮುಂತಾದ ತರಕಾರಿಗಳನ್ನೂ ಹಾಕುತ್ತಾರೆ. ಹೆಸರುಬೇಳೆ ಹಾಕಿದ ಕಾರಣ ಬಣ್ಣವೂ ಕೊಂಚ ಹಳದಿಯಾಗಿರುತ್ತದೆ.
ರವೆ ಇಡ್ಲಿ:-

ಅಕ್ಕಿ ಇಡ್ಲಿಯನ್ನು ಇಷ್ಟಪಡದವರಿಗೆ ರವೆ ಇಡ್ಲಿ ಬೆಸ್ಟ್. ಇದನ್ನು ತುಂಬಾ ಸುಲಭವಾಗಿ ತಯಾರಿಸಬಹುದು. ಮೈಕ್ರೊವೇವ್ನಲ್ಲಿಟ್ಟು ಕೂಡಾ ಮಾಡಬಹುದು.
ಪೆಪ್ಪರ್ ಇಡ್ಲಿ:-

ಸಣ್ಣ ಸಣ್ಣ ಬಟನ್ ಇಡ್ಲಿಗಳನ್ನು ಅಥವಾ ಇಡ್ಲಿಯ ತುಣುಕುಗಳನ್ನು ಕಾಳುಮೆಣಸಿನ ಪುಡಿ, ಈರುಳ್ಳಿ, ಟೊಮೇಟೊ ಒಗ್ಗರಣೆಗೆ ಹಾಕಿ ಮಾಡಿದ ಈ ಇಡ್ಲಿ ರುಚಿಯಲ್ಲಿ ಕೊಂಚ ಖಾರವಿರುತ್ತದೆ. ಸಪ್ಪೆ ಇಡ್ಲಿ ಇಷ್ಟವಿಲ್ಲದವರು ಪೆಪ್ಪರ್ ಇಡ್ಲಿಯನ್ನು ಟ್ರೈ ಮಾಡಬಹುದು.
ಓಟ್ಸ್ ಇಡ್ಲಿ:-

ಈಗಿನ ಫಿಟ್ನೆಸ್ ಫ್ರೀಕ್ ಪೀಳಿಗೆಗೆ ಇಷ್ಟವಾಗುವ ಇಡ್ಲಿ ವೆರೈಟಿಯಿದು. ಅಕ್ಕಿ ಮತ್ತು ಉದ್ದು ಹಾಕಿದ ಇಡ್ಲಿ ತಿಂದರೆ ದೇಹ ತೂಕ ಹೆಚ್ಚುತ್ತದೆ ಎನ್ನುವವರು ಓಟ್ಸ್ ಇಡ್ಲಿಯತ್ತ ಮುಖ ಮಾಡುತ್ತಿದ್ದಾರೆ. ಇದು ಆರೋಗ್ಯಕ್ಕೂ ಒಳ್ಳೆಯದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
17 ವರ್ಷಗಳ ನಂತರ ಭಾರತ ವಿಶ್ವ ಸುಂದರಿ ಪಟ್ಟವನ್ನು ತನ್ನದಾಗಿಸಿಕೊಂಡಿದೆ. ಚೀನಾದ ಸಾನ್ಯಾ ಸಿಟಿಯಲ್ಲಿ ನಡೆದ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧೀಕರಿಸಿದ್ದ ಮಾನುಷಿ ಚಿಲ್ಲರ್ 2017 ವಿಶ್ವ ಸುಂದರಿ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ.
ಹಣ್ಣುಗಳು ದೇಹದ ಆರೋಗ್ಯಕ್ಕೆ ಬಹಳಷ್ಟು ಉತ್ತಮ ಎನ್ನುವುದನ್ನು ನಾವೆಲ್ಲರೂ ತಿಳಿದಿದ್ದೇವೆ, ಆದರೆ ಯಾವ ಯಾವ ಹಣ್ಣುಗಳು ಯಾವ ಯಾವ ಅಂಶಗಳನ್ನು ಒಳಗೊಂಡಿರುತ್ತವೆ ಮತ್ತು ಅವು ನಮ್ಮ ಆರೋಗ್ಯವೃದ್ಧಿಗೆ ಹೇಗೆ ಸಹಕರಿಸುತ್ತವೆ ಎಂಬುದು ಹಲವರಿಗೆ ತಿಳಿದಿರುವುದಿಲ್ಲ. ಈ ಭೂಮಿಯ ಮೇಲೆ ಹಲವು ರೀತಿಯ ಹಣ್ಣುಗಳಿವೆ ಮತ್ತು ಒಂದೊಂದು ಹಣ್ಣು ಕೂಡ ಒಂದೊಂದು ರೀತಿಯ ಗುಣಲಕ್ಷಣಗಳನ್ನ ಹೊಂದಿರುತ್ತದೆ, ಇನ್ನು ಹಣ್ಣುಗಳನ್ನು ತಿನ್ನಲೂ ಕ್ರಮವಿದೆ, ಹಾಗಾದರೆ ಹಣ್ಣುಗಳನ್ನ ತಿನ್ನುವಾಗ ಅನುಸರಿಸಬೇಕಾದ ಕ್ರಮಗಳೇನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ…
ಸಾಮಾನ್ಯವಾಗಿ ಹಿಂದೆ ಹರಳೆಣ್ಣೆ ಎಂದರೆ ಎತ್ತಿನಗಾಡಿಯ ಕೀಲುಗಳಿಗೆ ಹಾಕಲು ಅಥವಾ ತಲೆಗೆ ಮತ್ತು ಮಲಬದ್ಧತೆಗೆ ಔಷಧೀಯ ರೂಪದಲ್ಲಿ ಬಳಸಲಾಗುತ್ತಿತ್ತು. ವಾಸ್ತವವಾಗಿ ಹರಳೆಣ್ಣೆ ಹಲವು ರೀತಿಯಲ್ಲಿ ಆರೋಗ್ಯಕ್ಕೆ ಪೂರಕವಾಗಿದೆ.
ಪ್ರೇಮಿಗಳ ದಿನ ಹತ್ತಿರ ಬರ್ತಿದೆ. ಪ್ರೀತಿಯಲ್ಲಿ ಬಿದ್ದವರು ಪ್ರೇಮಿಗಳ ದಿನ ಆಚರಣೆಗೆ ತಯಾರಿ ನಡೆಸುತ್ತಿದ್ದರೆ ಇನ್ನು ಕೆಲವರು ಪ್ರೇಮ ಪರೀಕ್ಷೆಗೆ ಸಿದ್ಧವಾಗ್ತಿದ್ದಾರೆ. ತಮ್ಮ ಹೃದಯ ಕದ್ದವರ ಮುಂದೆ ಪ್ರೇಮ ನಿವೇದನೆ ಮಾಡಿಕೊಳ್ಳುವ ತವಕದಲ್ಲಿದ್ದಾರೆ. ನಿಜವಾದ ಪ್ರೀತಿ ಸಿಗಬೇಕೆಂದ್ರೆ ಅದೃಷ್ಟ ಕೂಡ ಚೆನ್ನಾಗಿರಬೇಕು. ಈ ಬಾರಿ ಫೆಬ್ರವರಿ 14ರಂದು ಮೂರು ರಾಶಿಯವರ ಅದೃಷ್ಟ ಬದಲಾಗಲಿದೆ. ಅವ್ರಿಗೆ ನಿಜವಾದ ಪ್ರೀತಿ ಸಿಗಲಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಈ ಬಾರಿ ಪ್ರೇಮಿಗಳ ದಿನ ವೃಷಭ ರಾಶಿಯವರಿಗೆ ಖುಷಿ ತರಲಿದೆಯಂತೆ. ವೃಷಭ ರಾಶಿಯವರು…
ಮೈಗ್ರೇನ್ ಅನ್ನುವುದು ಒಂದು ಸಾಮಾನ್ಯ ರೀತಿಯ ತಲೆನೋವು. ವಾಕರಿಕೆ, ವಾಂತಿ ಅಥವಾ ಬೆಳಕಿಗೆ ಸಂವೇದನಾಶೀಲತೆ ಇರುವುದು ಇತ್ಯಾದಿ ರೋಗಲಕ್ಷಣಗಳ ಜತೆಗೆ ಇದು ಕಾಣಿಸಿಕೊಳ್ಳಬಹುದು. ಅನೇಕ ಜನರಲ್ಲಿ ತಲೆಯ ಒಂದೇ ಬದಿಯಲ್ಲಿ ಇರಿಯುವಂತಹ ನೋವು ಕಾಣಿಸಿಕೊಳ್ಳಬಹುದು.
ಭಾರತೀಯ ಸೇನೆ ಶನಿವಾರ ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಮುಖಂಡ ಸಬ್ಜಾರ್ ಅಹ್ಮದ್ ಸೇರಿದಂತೆ 7 ಉಗ್ರರನ್ನು ಹತ್ಯೆಗೈಯ್ಯುವಲ್ಲಿ ಯಶಸ್ವಿಯಾಗಿದೆ. ಬುಹ್ರಾನ್ ವಾನಿ ನಂತರ ಸಬ್ಜಾರ್ ಅಹ್ಮದ್ ಹಿಜ್ಬುಲ್ ಸಂಘಟನೆಯನ್ನು ಮುನ್ನಡೆಸುತ್ತಿದ್ದ ಎಂದು ಸೇನಾ ಮೂಲಗಳು ಹೇಳಿವೆ.