ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಕ್ಷಿಣ ಭಾರತದ ಪ್ರಮುಖ ಬ್ರೇಕ್ಫಾಸ್ಟ್ಗಳಲ್ಲಿ ಇಡ್ಲಿ ಕೂಡಾ ಒಂದು. ಪ್ರತಿಯೊಬ್ಬರ ಫೇವರಿಟ್ ತಿಂಡಿಯಾಗಿರುವ ಬಿಸಿ ಬಿಸಿ ಇಡ್ಲಿಗಳು ಆರೋಗ್ಯಕ್ಕೂ ಉತ್ತಮ. ಇದರಲ್ಲಿ ಕೊಬ್ಬು, ಕೊಲೆಸ್ಟ್ರಾಲ್ ಇಲ್ಲ. ಕ್ಯಾಲೊರಿ ಅಂಶವೂ ಅತ್ಯಂತ ಕಡಿಮೆ ಇದೆ. ಹೊಟ್ಟೆಗೂ ಹಿತವಾಗಿರುವ ಈ ಆಹಾರದಲ್ಲಿ ಹಲವಾರು ವೆರೈಟಿಗಳಿವೆ.
ವೆಜಿಟೇಬಲ್ ಇಡ್ಲಿ:-

ಸಾದಾ ಇಡ್ಲಿಗಿಂತ ಭಿನ್ನವಾಗಿರುವ ವೆಜಿಟೇಬಲ್ ಇಡ್ಲಿ ಮಕ್ಕಳಿಗೆ ಹೇಳಿ ಮಾಡಿಸಿದ ವೆರೈಟಿ. ಇಡ್ಲಿ ಹಿಟ್ಟಿಗೆ ಕ್ಯಾರೆಟ್ ತುರಿ, ಬಟಾಣಿ, ಬೀನ್ಸ್ ತುಣುಕು ಇತ್ಯಾದಿಗಳನ್ನು ಹಾಕಿ ಇದನ್ನು ಮಾಡಲಾಗುತ್ತದೆ.
ಸ್ಟಫ್ಡ್ ಇಡ್ಲಿ:-

ವಿವಿಧ ತರಕಾರಿಗಳು, ಮೊಳಕೆ ಬಂದ ಕಾಳುಗಳ ಸ್ಟಫ್ಫಿಂಗ್ ಮಾಡಿ ಬೇಯಿಸಲಾಗುವ ಈ ಇಡ್ಲಿ ಬೆಳಗ್ಗಿನ ಬ್ರೇಕ್ಫಾಸ್ಟ್ಗೆ ಬೆಸ್ಟ್. ಇದರ ಹೂರಣಕ್ಕೆ ಮೊಳಕೆ ಬಂದ ಕಾಳುಗಳು, ಶುಂಠಿ ತುರಿ, ಪುದೀನ ಎಲೆ, ಹಸಿ ಮೆಣಸಿನಕಾಯಿ ಚಟ್ನಿ ಇತ್ಯಾದಿಗಳನ್ನು ಬಳಸುತ್ತಾರೆ.
ಅಕ್ಕಿ-ಹೆಸರುಬೇಳೆ ಇಡ್ಲಿ:-
ಉದ್ದಿನಬೇಳೆಯಿಂದ ಮಾಡಿದ ಇಡ್ಲಿಗಿಂತ ಸ್ವಲ್ಪ ಭಿನ್ನ ರುಚಿ ಹೊಂದಿರುವ ಈ ಇಡ್ಲಿಯನ್ನು ಅಕ್ಕಿ ಮತ್ತು ಹೆಸರುಬೇಳೆ ಹಾಕಿ ಮಾಡುತ್ತಾರೆ. ಇಧರ ಹಿಟ್ಟಿಗೆ ಕ್ಯಾರೆಟ್ ತುರಿ, ಸ್ಟ್ರಿಂಗ್ ಆನಿಯನ್ ಮುಂತಾದ ತರಕಾರಿಗಳನ್ನೂ ಹಾಕುತ್ತಾರೆ. ಹೆಸರುಬೇಳೆ ಹಾಕಿದ ಕಾರಣ ಬಣ್ಣವೂ ಕೊಂಚ ಹಳದಿಯಾಗಿರುತ್ತದೆ.
ರವೆ ಇಡ್ಲಿ:-

ಅಕ್ಕಿ ಇಡ್ಲಿಯನ್ನು ಇಷ್ಟಪಡದವರಿಗೆ ರವೆ ಇಡ್ಲಿ ಬೆಸ್ಟ್. ಇದನ್ನು ತುಂಬಾ ಸುಲಭವಾಗಿ ತಯಾರಿಸಬಹುದು. ಮೈಕ್ರೊವೇವ್ನಲ್ಲಿಟ್ಟು ಕೂಡಾ ಮಾಡಬಹುದು.
ಪೆಪ್ಪರ್ ಇಡ್ಲಿ:-

ಸಣ್ಣ ಸಣ್ಣ ಬಟನ್ ಇಡ್ಲಿಗಳನ್ನು ಅಥವಾ ಇಡ್ಲಿಯ ತುಣುಕುಗಳನ್ನು ಕಾಳುಮೆಣಸಿನ ಪುಡಿ, ಈರುಳ್ಳಿ, ಟೊಮೇಟೊ ಒಗ್ಗರಣೆಗೆ ಹಾಕಿ ಮಾಡಿದ ಈ ಇಡ್ಲಿ ರುಚಿಯಲ್ಲಿ ಕೊಂಚ ಖಾರವಿರುತ್ತದೆ. ಸಪ್ಪೆ ಇಡ್ಲಿ ಇಷ್ಟವಿಲ್ಲದವರು ಪೆಪ್ಪರ್ ಇಡ್ಲಿಯನ್ನು ಟ್ರೈ ಮಾಡಬಹುದು.
ಓಟ್ಸ್ ಇಡ್ಲಿ:-

ಈಗಿನ ಫಿಟ್ನೆಸ್ ಫ್ರೀಕ್ ಪೀಳಿಗೆಗೆ ಇಷ್ಟವಾಗುವ ಇಡ್ಲಿ ವೆರೈಟಿಯಿದು. ಅಕ್ಕಿ ಮತ್ತು ಉದ್ದು ಹಾಕಿದ ಇಡ್ಲಿ ತಿಂದರೆ ದೇಹ ತೂಕ ಹೆಚ್ಚುತ್ತದೆ ಎನ್ನುವವರು ಓಟ್ಸ್ ಇಡ್ಲಿಯತ್ತ ಮುಖ ಮಾಡುತ್ತಿದ್ದಾರೆ. ಇದು ಆರೋಗ್ಯಕ್ಕೂ ಒಳ್ಳೆಯದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಜೀವನದ ಒಂದು ಭಾಗವಾಗಿರುವ ಮೊಬೈಲ್ ಕಳೆದು ಹೋದರೆ ಏನಾಗಬಹುದು.. ಅಬ್ಬಾಬ ನೆನೆಸಿಕೊಳ್ಳುವುದು ಕೂಡ ಕಷ್ಟದ ಕೆಲಸವಾಗಿದೆ.. ಇನ್ನು ಪರ್ಸನಲ್ ಇನ್ಫಾರ್ಮೇಶನ್ ಜೊತೆಗೆ ನಮ್ಮ ಹಲವಾರು ಡೇಟಾ ಗಳು ಮೊಬೈಲ್ ನಲ್ಲಿಯೇ ಇರುತ್ತವೆ.. ಅಕಸ್ಮಾತ್ ನಮ್ಮ ಮೊಬೈಲ್ ಕಳೆದು ಹೋದರೆ.. ಮೊಬೈಲ್ ನಲ್ಲಿರುವ ಡೇಟಾ ಮಿಸ್ ಯೂಸ್ ಆದರೂ ಆಗಬಹುದು… ಕಳೆದುಹೋದ ಮೊಬೈಲ್ ನಲ್ಲಿನ ಡೇಟಾ ಇನ್ಫಾರ್ಮೇಶನ್ ಅನ್ನು ಸುಲಭವಾಗಿ ಡಿಲೀಟ್ ಮಾಡಬಹುದು ಜೊತೆಗೆ ಮೊಬೈಲ್ ಎಲ್ಲಿದೆ ಎಂಬ ಇನ್ಫಾರ್ಮೇಶನ್ ಪಡೆಯಬಹುದು. ಆದರೆ ಈಗ ನಾವು ನಿಮಗೋಸ್ಕರ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(27 ಡಿಸೆಂಬರ್, 2018) ವಿಳಂಬಿತ ಪಾವತಿಗಳನ್ನು ಮಾಡುತ್ತಿದ್ದ ಹಾಗೆ ಹಣದ ಪರಿಸ್ಥಿತಿ ಸುಧಾರಿಸುತ್ತದೆ. ಕುಟುಂಬದ ಸದಸ್ಯರು ನಿಮ್ಮ ಜೀವನದಲ್ಲಿ ಒಂದು…
ನವದೆಹಲಿ, ನವೆಂಬರ್ 18 : ಮೂಡೀಸ್ ರೇಟಿಂಗ್ ಕೇಂದ್ರಕ್ಕೆ ಹೊಸ ಚೈತನ್ಯ ತುಂಬಿದಂತಿದೆ. ನೋಟ್ ಬ್ಯಾನ್, ಜಿ.ಎಸ್.ಟಿ ಅನ್ನು ವಿಷಯವಾಗಿರಿಸಿಕೊಂಡು ಕೇಂದ್ರವನ್ನು ಟೀಕೆ ಮಾಡುತ್ತಿದ್ದವರ ಬಾಯಿ ಮುಚ್ಚುವಂತೆ ಮಾಡಿದೆ ಮೂಡೀಸ್ ರೇಟಿಂಗ್.
ಬಿಟಾ-ಕೆರೋಟಿನ್, ವಿಟಾಮಿನ್ ಇ,ಸಿ ಮತ್ತು ಬಿ-6, ಪೊಟ್ಯಾಷಿಯಂ ಮತ್ತು ಕಬ್ಬಿಣವನ್ನು ಪುಷ್ಕಳವಾಗಿ ಹೊಂದಿರುವ ಗೆಣಸು ಬಟಾಟೆಗೆ ಹೋಲಿಸಿದರೆ ಕಡಿಮೆ ಗ್ಲೈಸೆಮಿಕ್ ಇಂಡೆಕ್ಸ್ನ್ನು ಹೊಂದಿದೆ. ಹೀಗಾಗಿ ಅದು ಮಧುಮೇಹಿಗಳ ಸ್ನೇಹಿತನಾಗಿದೆ. ನಾವು ಸೇವಿಸುವ ಆಹಾರದಲ್ಲಿನ ಕಾರ್ಬೊಹೈಡ್ರೇಟ್ಗಳು ರಕ್ತದಲ್ಲಿನ ಸಕ್ಕರೆಯ ಮಟ್ಟದ ಮೇಲೆ ಬೀರುವ ಪ್ರಮಾಣವನ್ನು ತಿಳಿಯಲು ಗ್ಲೈಸೆಮಿಕ್ ಇಂಡೆಕ್ಸ್ ಮಾನದಂಡವಾಗಿದೆ.
ಪ್ರಧಾನಿ ನರೆಂದ್ರ ಮೋದಿಯವರ 1೦೦ ಅಡಿ ಎತ್ತರದ ಪ್ರತಿಮೆ ಮತ್ತು 3೦ ಕೋಟಿ ರೂಪಾಯಿ ವೆಚ್ಚದ ಮಂದಿರ ನಿರ್ಮಿಸಲು ಉತ್ತರ ಪ್ರದೇಶದ ಮೀರತ್ನಲ್ಲಿ ನಿವೃತ್ತ ಅಧಿಕಾರಿಯೋರ್ವರು ಮುಂದಾಗಿದ್ದಾರೆ.
ಭಾರತೀಯ ಸೇನಗಾಗಿ ಟಾಟಾ ಮೋಟಾರ್ಸ್ ತಮ್ಮ ಸಫಾರಿ ಸ್ಟೋರ್ಮ್ ಕಾರನ್ನು ತಯಾರಿಸಿ ನೀಡುತ್ತಿರುವ ಬಗ್ಗೆ ನಾವು ಈಗಾಗಲೇ ತಿಳಿದಿದ್ದೇವೆ. ಆದ್ರೆ ಸೇನೆಯಲ್ಲಿ ಬಳಸಲಾಗುತ್ತಿರವ ದ್ವಿಚಕ್ರ ವಾಹನಗಳು ಕಡಿಮೆ ಶಕ್ತಿಶಾಲಿಯಾದ ಕಾರಣ ಚತ್ತೀಸ್ಗಢ್ನ ಯುವಕನೊಬ್ಬ 800ಸಿಸಿ ಸಾಮರ್ಥ್ಯವಿರುವ ವಿಶೇಷ ಬೈಕ್ ಒಂದನ್ನ ತಯಾರು ಮಾಡಿದ್ದಾನೆ.ಪ್ರಸ್ತುತ ಭಾರತೀಯ ಸೇನೆಯಲ್ಲಿ ರಾಯಲ್ ಎನ್ಫೀಲ್ಡ್ ಸಂಸ್ಥೆಯ 350ಸಿಸಿ ಮತ್ತು 500ಸಿಸಿ ಬೈಕ್ಗಳನ್ನು ಬಳಸಲಾಗುತ್ತಿದ್ದು, ಅಮೆರಿಕನ್ ಸೇನೆಯು ಹೆಚ್ಚು ಸಾಮರ್ಥ್ಯವಿರುವ ಯುನೈಟೆಡ್ ಮೋಟಾರ್ಸ್ನ ಮತ್ತು ಹಾರ್ಲೇ ಡೇವಿಡ್ಸನ್ ಸಂಸ್ಥೆಯ ಅಧಿಕ ಸಾಮರ್ಥ್ಯವಿರುವ ಬೈಕ್ಗಳನ್ನು ಬಳಸುತ್ತಿದ್ದಾರೆ….