ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಕ್ಷಿಣ ಭಾರತದ ಪ್ರಮುಖ ಬ್ರೇಕ್ಫಾಸ್ಟ್ಗಳಲ್ಲಿ ಇಡ್ಲಿ ಕೂಡಾ ಒಂದು. ಪ್ರತಿಯೊಬ್ಬರ ಫೇವರಿಟ್ ತಿಂಡಿಯಾಗಿರುವ ಬಿಸಿ ಬಿಸಿ ಇಡ್ಲಿಗಳು ಆರೋಗ್ಯಕ್ಕೂ ಉತ್ತಮ. ಇದರಲ್ಲಿ ಕೊಬ್ಬು, ಕೊಲೆಸ್ಟ್ರಾಲ್ ಇಲ್ಲ. ಕ್ಯಾಲೊರಿ ಅಂಶವೂ ಅತ್ಯಂತ ಕಡಿಮೆ ಇದೆ. ಹೊಟ್ಟೆಗೂ ಹಿತವಾಗಿರುವ ಈ ಆಹಾರದಲ್ಲಿ ಹಲವಾರು ವೆರೈಟಿಗಳಿವೆ.
ವೆಜಿಟೇಬಲ್ ಇಡ್ಲಿ:-

ಸಾದಾ ಇಡ್ಲಿಗಿಂತ ಭಿನ್ನವಾಗಿರುವ ವೆಜಿಟೇಬಲ್ ಇಡ್ಲಿ ಮಕ್ಕಳಿಗೆ ಹೇಳಿ ಮಾಡಿಸಿದ ವೆರೈಟಿ. ಇಡ್ಲಿ ಹಿಟ್ಟಿಗೆ ಕ್ಯಾರೆಟ್ ತುರಿ, ಬಟಾಣಿ, ಬೀನ್ಸ್ ತುಣುಕು ಇತ್ಯಾದಿಗಳನ್ನು ಹಾಕಿ ಇದನ್ನು ಮಾಡಲಾಗುತ್ತದೆ.
ಸ್ಟಫ್ಡ್ ಇಡ್ಲಿ:-

ವಿವಿಧ ತರಕಾರಿಗಳು, ಮೊಳಕೆ ಬಂದ ಕಾಳುಗಳ ಸ್ಟಫ್ಫಿಂಗ್ ಮಾಡಿ ಬೇಯಿಸಲಾಗುವ ಈ ಇಡ್ಲಿ ಬೆಳಗ್ಗಿನ ಬ್ರೇಕ್ಫಾಸ್ಟ್ಗೆ ಬೆಸ್ಟ್. ಇದರ ಹೂರಣಕ್ಕೆ ಮೊಳಕೆ ಬಂದ ಕಾಳುಗಳು, ಶುಂಠಿ ತುರಿ, ಪುದೀನ ಎಲೆ, ಹಸಿ ಮೆಣಸಿನಕಾಯಿ ಚಟ್ನಿ ಇತ್ಯಾದಿಗಳನ್ನು ಬಳಸುತ್ತಾರೆ.
ಅಕ್ಕಿ-ಹೆಸರುಬೇಳೆ ಇಡ್ಲಿ:-
ಉದ್ದಿನಬೇಳೆಯಿಂದ ಮಾಡಿದ ಇಡ್ಲಿಗಿಂತ ಸ್ವಲ್ಪ ಭಿನ್ನ ರುಚಿ ಹೊಂದಿರುವ ಈ ಇಡ್ಲಿಯನ್ನು ಅಕ್ಕಿ ಮತ್ತು ಹೆಸರುಬೇಳೆ ಹಾಕಿ ಮಾಡುತ್ತಾರೆ. ಇಧರ ಹಿಟ್ಟಿಗೆ ಕ್ಯಾರೆಟ್ ತುರಿ, ಸ್ಟ್ರಿಂಗ್ ಆನಿಯನ್ ಮುಂತಾದ ತರಕಾರಿಗಳನ್ನೂ ಹಾಕುತ್ತಾರೆ. ಹೆಸರುಬೇಳೆ ಹಾಕಿದ ಕಾರಣ ಬಣ್ಣವೂ ಕೊಂಚ ಹಳದಿಯಾಗಿರುತ್ತದೆ.
ರವೆ ಇಡ್ಲಿ:-

ಅಕ್ಕಿ ಇಡ್ಲಿಯನ್ನು ಇಷ್ಟಪಡದವರಿಗೆ ರವೆ ಇಡ್ಲಿ ಬೆಸ್ಟ್. ಇದನ್ನು ತುಂಬಾ ಸುಲಭವಾಗಿ ತಯಾರಿಸಬಹುದು. ಮೈಕ್ರೊವೇವ್ನಲ್ಲಿಟ್ಟು ಕೂಡಾ ಮಾಡಬಹುದು.
ಪೆಪ್ಪರ್ ಇಡ್ಲಿ:-

ಸಣ್ಣ ಸಣ್ಣ ಬಟನ್ ಇಡ್ಲಿಗಳನ್ನು ಅಥವಾ ಇಡ್ಲಿಯ ತುಣುಕುಗಳನ್ನು ಕಾಳುಮೆಣಸಿನ ಪುಡಿ, ಈರುಳ್ಳಿ, ಟೊಮೇಟೊ ಒಗ್ಗರಣೆಗೆ ಹಾಕಿ ಮಾಡಿದ ಈ ಇಡ್ಲಿ ರುಚಿಯಲ್ಲಿ ಕೊಂಚ ಖಾರವಿರುತ್ತದೆ. ಸಪ್ಪೆ ಇಡ್ಲಿ ಇಷ್ಟವಿಲ್ಲದವರು ಪೆಪ್ಪರ್ ಇಡ್ಲಿಯನ್ನು ಟ್ರೈ ಮಾಡಬಹುದು.
ಓಟ್ಸ್ ಇಡ್ಲಿ:-

ಈಗಿನ ಫಿಟ್ನೆಸ್ ಫ್ರೀಕ್ ಪೀಳಿಗೆಗೆ ಇಷ್ಟವಾಗುವ ಇಡ್ಲಿ ವೆರೈಟಿಯಿದು. ಅಕ್ಕಿ ಮತ್ತು ಉದ್ದು ಹಾಕಿದ ಇಡ್ಲಿ ತಿಂದರೆ ದೇಹ ತೂಕ ಹೆಚ್ಚುತ್ತದೆ ಎನ್ನುವವರು ಓಟ್ಸ್ ಇಡ್ಲಿಯತ್ತ ಮುಖ ಮಾಡುತ್ತಿದ್ದಾರೆ. ಇದು ಆರೋಗ್ಯಕ್ಕೂ ಒಳ್ಳೆಯದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೇಂದ್ರ ಸರ್ಕಾರ ಅಂತೂ ಇಂತೂ ಕೊನೆಗೂ ರಾಜ್ಯಕ್ಕೆ ನೆರೆ ಪರಿಹಾರದ ಹಣ ಘೋಷಿಸಿದೆ. ಬಿಹಾರದ ಜತೆ ಕರ್ನಾಟಕಕ್ಕೂ ನೆರೆಪರಿಹಾರ ಹಣವನ್ನು ಇಂದು [ಶುಕ್ರವಾರ] ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. ಪ್ರವಾಹ ಪೀಡಿತ ಬಿಹಾರ ಮತ್ತು ಕರ್ನಾಟಕ ರಾಜ್ಯಗಳಿಗೆ ಮಧ್ಯಂತರ ಪರಿಹಾರ ಹಣವನ್ನಾಗಿ ಬಿಹಾರಕ್ಕೆ 400 ಕೋಟಿ ರೂ. ಮತ್ತು ಕರ್ನಾಟಕಕ್ಕೆ1200 ಕೋಟಿ ರೂ. ಅನ್ನು ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯಿಂದ ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ಶುಕ್ರವಾರ ಅನುಮತಿ ನೀಡಿದೆ. ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ (ಎನ್ಡಿಆರ್ಎಫ್) ಒಟ್ಟು1813.75 ಕೋಟಿ…
19 ವರ್ಷದ ಚಿಕ್ಕ ವಯಸ್ಸಿನ ಮಗಳೊಬ್ಬಳು ತಂದೆಯ ಜೀವ ಉಳಿಸಲು ತನ್ನ ಲಿವರ್ ದಾನ ಮಾಡಿ ಆದರ್ಶ ಮಗಳೆನಿಸಿಕೊಂಡಿದ್ದಾಳೆ. ರಾಖಿ ದತ್ತ ತಂದೆಗಾಗಿ ತನ್ನ ಲಿವರ್ ದಾನ ಮಾಡಿದ್ದಾಳೆ. ದೇಹದ ಮೇಲೆ ಲಿವರ್ ಶಸ್ತ್ರಚಿಕಿತ್ಸೆಯ ಕಲೆ ಹಾಗೆ ಉಳಿದುಕೊಳ್ಳುತ್ತದೆ, ತನ್ನ ಮುಂದಿನ ಜೀವನದಲ್ಲಿ ಇದರಿಂದ ತೊಂದರೆಯಾತ್ತದೆ ಎನ್ನುವುದನ್ನೂ ಲೆಕ್ಕಿಸದೇ ಈ ಯುವತಿ ತನ್ನ ತಂದೆಯ ಜೀವ ಉಳಿಸಲು ತನ್ನ 65% ಲಿವರ್ನನ್ನು ದಾನ ಮಾಡಿ, ತಂದೆಗೆ ಪುನರ್ಜನ್ಮ ನೀಡಿದ್ದಾಳೆ. ಈ ಬಗ್ಗೆ ವಾಣಿಜ್ಯೋದ್ಯಮಿ ಹರ್ಷ ಗೋಯೆಂಕಾ ಅವರು…
ಇಡೀ ಭೂಮಿ ಕೌತುಗಳ ಆಗರ, ಭಾರತ ಹಾಗು ಇಲ್ಲಿನ ಹಿಂದೂ ಧರ್ಮವನ್ನು ಇಂದು ಇಡೀ ವಿಶ್ವದಾದ್ಯಂತ ಇರುವ ಬಹತೇಕ ದೇಶಗಳು ಸಂಶೋಧನೆ ಮಾಡುತಿದ್ದಾವೆ..! ಶ್ರೀ ಕೃಷ್ಣನ ದ್ವಾರಕೆಯ ಒಂದು ಪ್ರಾಂತ್ಯ ಸ್ಯಾಟಲೈಟ್ ನಿಂದ ನೋಡಿದರೆ ಕೃಷ್ಣನಿಗೆ ಪ್ರಿಯವಾದ ನವಿಲುಗರಿಯಂತೆಯೇ ಕಾಣುತ್ತದೆ. ಮಾನಸ ಸರೋವರ ಹೃದಯದ ಆಕಾರದಲ್ಲಿರುವುದು, ಕುಕ್ಕೆ ಸುಬ್ರಹ್ಮಣ್ಯದಲ್ಲಿರುವ ಕುಮಾರ ಪರ್ವತ ಸರ್ಪಗಳ ಹೆಡೆಯನ್ನೇ ಹೋಲುವುದು.
https://kolarnewsepaper.blogspot.com
ನಮ್ಮ ದೇಶದಲ್ಲಿ ತುಂಬಾ ಜನರು ರೈಲು ಪ್ರಯಾಣವನ್ನ ಮಾಡೇ ಇರುತ್ತಾರೆ, ರೈಲು ಪ್ರಯಾಣ ಕೆಲವರಿಗೆ ಕಡಿಮೆ ಖರ್ಚಿನದ್ದು ಆಗಿದ್ದರೆ ಇನ್ನು ಕೆಲವರಿಗೆ ಅದೂ ಅವಿಸ್ಮರಣೀಯ ಅನುಭವವನ್ನ ಕೊಡುತ್ತದೆ. ಇನ್ನು ಕೆಲವರು ರೈಲಿನಲ್ಲಿ ಪ್ರಯಾಣ ಮಾಡದೇ ಇದ್ದರೂ ಕೂಡ ರೈಲನ್ನಾದರೂ ನೋಡಿರುತ್ತಾರೆ. ಇನ್ನು ಜನರಿಗೆ ರೈಲುಗಳ ಬಗ್ಗೆ ಮತ್ತು ರೈಲು ಚಾಲಕರ ಬಗ್ಗೆ ಮಾಹಿತಿ ಎಲ್ಲರಿಗೂ ತಿಳಿದಿರುತ್ತದೆ ಆದರೆ ರೈಲು ಹಳಿಗಳ ಬಗ್ಗೆ ಮತ್ತು ಅದನ್ನ ಮಾಡಲು ತಗುಲುವ ಖರ್ಚಿನ ಮತ್ತು ಒಂದು ಕಿಲೋ ಮೀಟರ್ ರೈಲು ಹಳಿಯನ್ನ…
ಭೂಮಿಯಿಂದ ಸ್ವರ್ಗಕ್ಕೆ ಹೋಗಲು ಬೇರೆ ದಾರಿ ಇದೆ ಎಂದು ನಮ್ಮ ಪುರಾಣದಲ್ಲಿ ತಿಳಿಸಲಾಗಿದೆ. ಆದರೆ ಅದು ಎಲ್ಲಿದೆ? ಹೇಗಿದೆ ಅನ್ನೋದು ನಮ್ಮ ಕಲ್ಪನೆಗೂ ನಿಲುಕದ್ದಾಗಿದೆ. ಇಂದು ನಾವು ನಿಮಗೊಂದು ರಸ್ತೆಯ ಬಗ್ಗೆ ಹೇಳುತ್ತೇವೆ. ಅದರ ವಿಶೇಷತೆ ಬಗ್ಗೆ ನೀವು ತಿಳಿದುಕೊಂಡರೆ ಇದೇ ಸ್ವರ್ಗಕ್ಕೆ ಹೋಗುವ ರಸ್ತೆ ಎನ್ನುವಿರಿ…!