ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಕ್ಷಿಣ ಭಾರತದ ಪ್ರಮುಖ ಬ್ರೇಕ್ಫಾಸ್ಟ್ಗಳಲ್ಲಿ ಇಡ್ಲಿ ಕೂಡಾ ಒಂದು. ಪ್ರತಿಯೊಬ್ಬರ ಫೇವರಿಟ್ ತಿಂಡಿಯಾಗಿರುವ ಬಿಸಿ ಬಿಸಿ ಇಡ್ಲಿಗಳು ಆರೋಗ್ಯಕ್ಕೂ ಉತ್ತಮ. ಇದರಲ್ಲಿ ಕೊಬ್ಬು, ಕೊಲೆಸ್ಟ್ರಾಲ್ ಇಲ್ಲ. ಕ್ಯಾಲೊರಿ ಅಂಶವೂ ಅತ್ಯಂತ ಕಡಿಮೆ ಇದೆ. ಹೊಟ್ಟೆಗೂ ಹಿತವಾಗಿರುವ ಈ ಆಹಾರದಲ್ಲಿ ಹಲವಾರು ವೆರೈಟಿಗಳಿವೆ.
ವೆಜಿಟೇಬಲ್ ಇಡ್ಲಿ:-

ಸಾದಾ ಇಡ್ಲಿಗಿಂತ ಭಿನ್ನವಾಗಿರುವ ವೆಜಿಟೇಬಲ್ ಇಡ್ಲಿ ಮಕ್ಕಳಿಗೆ ಹೇಳಿ ಮಾಡಿಸಿದ ವೆರೈಟಿ. ಇಡ್ಲಿ ಹಿಟ್ಟಿಗೆ ಕ್ಯಾರೆಟ್ ತುರಿ, ಬಟಾಣಿ, ಬೀನ್ಸ್ ತುಣುಕು ಇತ್ಯಾದಿಗಳನ್ನು ಹಾಕಿ ಇದನ್ನು ಮಾಡಲಾಗುತ್ತದೆ.
ಸ್ಟಫ್ಡ್ ಇಡ್ಲಿ:-

ವಿವಿಧ ತರಕಾರಿಗಳು, ಮೊಳಕೆ ಬಂದ ಕಾಳುಗಳ ಸ್ಟಫ್ಫಿಂಗ್ ಮಾಡಿ ಬೇಯಿಸಲಾಗುವ ಈ ಇಡ್ಲಿ ಬೆಳಗ್ಗಿನ ಬ್ರೇಕ್ಫಾಸ್ಟ್ಗೆ ಬೆಸ್ಟ್. ಇದರ ಹೂರಣಕ್ಕೆ ಮೊಳಕೆ ಬಂದ ಕಾಳುಗಳು, ಶುಂಠಿ ತುರಿ, ಪುದೀನ ಎಲೆ, ಹಸಿ ಮೆಣಸಿನಕಾಯಿ ಚಟ್ನಿ ಇತ್ಯಾದಿಗಳನ್ನು ಬಳಸುತ್ತಾರೆ.
ಅಕ್ಕಿ-ಹೆಸರುಬೇಳೆ ಇಡ್ಲಿ:-
ಉದ್ದಿನಬೇಳೆಯಿಂದ ಮಾಡಿದ ಇಡ್ಲಿಗಿಂತ ಸ್ವಲ್ಪ ಭಿನ್ನ ರುಚಿ ಹೊಂದಿರುವ ಈ ಇಡ್ಲಿಯನ್ನು ಅಕ್ಕಿ ಮತ್ತು ಹೆಸರುಬೇಳೆ ಹಾಕಿ ಮಾಡುತ್ತಾರೆ. ಇಧರ ಹಿಟ್ಟಿಗೆ ಕ್ಯಾರೆಟ್ ತುರಿ, ಸ್ಟ್ರಿಂಗ್ ಆನಿಯನ್ ಮುಂತಾದ ತರಕಾರಿಗಳನ್ನೂ ಹಾಕುತ್ತಾರೆ. ಹೆಸರುಬೇಳೆ ಹಾಕಿದ ಕಾರಣ ಬಣ್ಣವೂ ಕೊಂಚ ಹಳದಿಯಾಗಿರುತ್ತದೆ.
ರವೆ ಇಡ್ಲಿ:-

ಅಕ್ಕಿ ಇಡ್ಲಿಯನ್ನು ಇಷ್ಟಪಡದವರಿಗೆ ರವೆ ಇಡ್ಲಿ ಬೆಸ್ಟ್. ಇದನ್ನು ತುಂಬಾ ಸುಲಭವಾಗಿ ತಯಾರಿಸಬಹುದು. ಮೈಕ್ರೊವೇವ್ನಲ್ಲಿಟ್ಟು ಕೂಡಾ ಮಾಡಬಹುದು.
ಪೆಪ್ಪರ್ ಇಡ್ಲಿ:-

ಸಣ್ಣ ಸಣ್ಣ ಬಟನ್ ಇಡ್ಲಿಗಳನ್ನು ಅಥವಾ ಇಡ್ಲಿಯ ತುಣುಕುಗಳನ್ನು ಕಾಳುಮೆಣಸಿನ ಪುಡಿ, ಈರುಳ್ಳಿ, ಟೊಮೇಟೊ ಒಗ್ಗರಣೆಗೆ ಹಾಕಿ ಮಾಡಿದ ಈ ಇಡ್ಲಿ ರುಚಿಯಲ್ಲಿ ಕೊಂಚ ಖಾರವಿರುತ್ತದೆ. ಸಪ್ಪೆ ಇಡ್ಲಿ ಇಷ್ಟವಿಲ್ಲದವರು ಪೆಪ್ಪರ್ ಇಡ್ಲಿಯನ್ನು ಟ್ರೈ ಮಾಡಬಹುದು.
ಓಟ್ಸ್ ಇಡ್ಲಿ:-

ಈಗಿನ ಫಿಟ್ನೆಸ್ ಫ್ರೀಕ್ ಪೀಳಿಗೆಗೆ ಇಷ್ಟವಾಗುವ ಇಡ್ಲಿ ವೆರೈಟಿಯಿದು. ಅಕ್ಕಿ ಮತ್ತು ಉದ್ದು ಹಾಕಿದ ಇಡ್ಲಿ ತಿಂದರೆ ದೇಹ ತೂಕ ಹೆಚ್ಚುತ್ತದೆ ಎನ್ನುವವರು ಓಟ್ಸ್ ಇಡ್ಲಿಯತ್ತ ಮುಖ ಮಾಡುತ್ತಿದ್ದಾರೆ. ಇದು ಆರೋಗ್ಯಕ್ಕೂ ಒಳ್ಳೆಯದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವದೆಹಲಿ: ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಮೊದಲ ಸಂಪುಟ ಸಭೆಯಲ್ಲಿ ರೈತರ ಯೋಜನೆಗಳಿಗೆ ಸಂಬಂಧಿಸಿದಂತೆ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯನ್ನು ವಿಸ್ತರಿಸಲಾಗಿದೆ. ಇದರಿಂದ 14.5 ಕೋಟಿ ರೈತರಿಗೆ ಅನುಕೂಲವಾಗಲಿದೆ. ಇದೇ ವೇಳೆ ಪ್ರಧಾನಮಂತ್ರಿ ಕಿಸಾನ್ ಪಿಂಚಣಿ ಯೋಜನೆ ಜಾರಿಗೆ ನಿರ್ಧರಿಸಲಾಗಿದೆ. ಮಾಸಿಕ 3000 ರೂ. ಪಿಂಚಣಿ ನೀಡುವ ಮಹತ್ವದ ಯೋಜನೆ ಜಾರಿಗೆ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. 60 ವರ್ಷ ಮೇಲ್ಪಟ್ಟ ರೈತರಿಗೆ ಮಾಸಿಕ 3000 ರೂ.ಗಳನ್ನು ಕೇಂದ್ರ ಸರ್ಕಾರದಿಂದ ನೀಡಲಾಗುವುದು. ಪ್ರಧಾನ ಮಂತ್ರಿ…
ನಮ್ಮ ಭಾರತವು ಹಲುವು ಧರ್ಮ, ಜಾತಿಗಲಿರುವ ಒಂದು ರಾಷ್ಟ್ರ. ಇಲ್ಲಿ ಹಲವು ಹಬ್ಬಗಳನ್ನು ವಿಭಿನ್ನವಾಗಿ ಆಚರಿಸುತ್ತಾರೆ. ಅದೇ ರೀತಿ ರಕ್ಷಾಬಂಧನ ಹಬ್ಬವನ್ನು ಭಾರತೀಯರು ಶ್ರಾವಣ ಮಾಸದಲ್ಲಿ ಆಚರಿಸುತ್ತಾರೆ. ಈ ಹಬ್ಬ ಸಂಬಂಧಗಳನ್ನು ಗಟ್ಟಿಗೊಳಿಸುವ ಮಹತ್ವವನ್ನು ಹೊಂದಿದೆ. ರಕ್ಷಾಬಂಧನ ಸಹೋದರ-ಸಹೋದರಿಯರ ವಿಶ್ವಾಸದ ಹಬ್ಬವಾಗಿದೆ. ಹಿರಿಯರು ತಮ್ಮ ಸಹೋದರನ ಮುಂಗೈಗೆ ರಾಖಿಯನ್ನು ಕಟ್ಟಿ ಆರತಿ ಮಾಡಿ, ಸೋದರನ ಆಶೀರ್ವಾದವನ್ನು ಬೇಡುತ್ತಾರೆ.
ಮಳೆ ಬಂದ್ರೆ ಸಾಕು ಬೆಂಗಳೂರಿಗರಿಗೆ ಭಯ.ಯಾಕೆಂದ್ರೆ ಎಲ್ಲಿ ಏನಾಗುತ್ತೆ ಗೊತ್ತಿಲ್ಲ. ಯಾವ ಮೋರಿಯಿಂದ ನೀರು ಹೊರಬಂದು ಮನೆಗಳಿಗೆ ನುಗ್ಗುತ್ತೋ ಎನ್ನುವ ಭಯ. ಎಲ್ಲಿ ಟ್ರಾಫಿಕ್ ಜಾಮ್ ಆಗುತ್ತೋ ಅನ್ನೋ ಭಯ.ಇವೆಲ್ಲದರ ನಡುವೆ ಇನ್ನೊಂದು ಭಾಗ್ಯ ಬೆಂಗಳೂರಿಗರಿಗೆ ಸೇರಲಿದೆ.
ಬಿಗ್ ಬಾಸ್ ಸೀಸನ್ 6 ರ ವಿನ್ನರ್ ಆಗಿ ಮಾಡರ್ನ್ ರೈತ ಶಶಿಕುಮಾರ್ ಹೊರಹೊಮ್ಮಿದ್ದಾರೆ. ಇವರಿಗೆ ಪ್ರಬಲ ಸ್ಪರ್ಧೆ ಒಡ್ಡಿದ್ದ ಗಾಯಕ ನವೀನ್ ಸಜ್ಜು ಎರಡನೇ ಸ್ಥಾನ ಪಡೆದಿದ್ದಾರೆ. ಭಾನುವಾರ ರಾತ್ರಿ ನಡೆದ ಗ್ರ್ಯಾಂಡ್ ಫಿನಾಲೆಯ ಕೊನೆಯಲ್ಲಿ ಉಳಿದಿದ್ದ ಗಾಯಕ ನವೀನ್ ಸಜ್ಜು ಮತ್ತು ಶಶಿಕುಮಾರ್ ನಡುವೆ ವಿನ್ನರ್ ಆಗಲು ಬಿಗ್ಫೈಟ್ ನಡೆದಿತ್ತು. ಕಡೆಯದಾಗಿ ಜನಾಭಿಪ್ರಾಯದ ಮೇಲೆ ಶಶಿಯನ್ನು ಬಿಗ್ಬಾಸ್ ನಿರೂಪಕ ಕಿಚ್ಚ ಸುದೀಪ್ ವಿನ್ನರ್ ಎಂದು ಘೋಷಿಸಿದರು. ನವೀನ್ ಸಜ್ಜು ರನ್ನರ್ ಆಗಿ ಹೊರಹೊಮ್ಮಿದ್ರು. ದಿ…
ಇದು ಕಾಡಿನಲ್ಲಿ ಮುರಿದು ಬಿದ್ದಿದ್ದ, ಮರದ ಟೊಂಗೆಯೊಂದರಲ್ಲಿದ್ದ,ಹೆಣ್ಣು ಪೈಥಾನ್ (ಹೆಬ್ಬಾವು)ನ್ನು, ಗ್ರಾಮಸ್ತರು ಹಿಡಿದು ಫ್ರೈ ಮಾಡಿ, ಊರಿಗೆಲ್ಲಾ ಹಂಚಿ ತಿಂದಿರುವ ಘಟನೆಯೊಂದು ನಡೆದಿದೆ.
ನವೆಂಬರ್, 1954 ರಂದು ಕರ್ನಾಟಕದ ಹೊನ್ನಾವರ ತಾಲೂಕಿನ ಮಲ್ಲಾಪುರ ಎಂಬ ಪುಟ್ಟ ಹಳ್ಳಿಯಲ್ಲಿ ಶಂಕರ್ ನಾಗ್ ಅವರು ಹುಟ್ಟಿದರು. ನಕ್ಷತ್ರ ನಾಮ’ಅವಿನಾಶ’.ಹೀಗೆಂದರೆ ವಿನಾಶವಿಲ್ಲದವನು ಎಂದರ್ಥ.ತಂದೆ ಹೊನ್ನಾವರದ ನಾಗರ ಕಟ್ಟೆಯ ಸದಾನಂದ, ಬಾಲ್ಯದಲ್ಲಿ ಪ್ರೀತಿಯಿಂದ ಮಗನನ್ನು ಕರೆಯುತಿದ್ದ ಹೆಸರು ಭವಾನಿ ಶಂಕರ್. ಶಂಕರ್ ನಾಗ್ ತನ್ನ ವಿದ್ಯಾಬ್ಯಾಸದ ನಂತರ ಮುಂಬೈಗೆ ತೆರಳಿದರು. ಮುಂಬೈನ ಮರಾಠಿ ಚಿತ್ರಮಂದಿರದ ಕಡೆಗೆ ಆಕಷಿ೯ತರಾದ ಶಂಕರ್ ತಮಗರಿವಿಲ್ಲದಂತೆ ಮರಾಠಿ ರಂಗಭೂಮಿ ಹವ್ಯಾಸವನ್ನು ಬೆಳೆಸಿಕೊಳ್ಳುತ್ತಾ ಮರಾಠಿ ರಂಗಭೂಮಿಯಲ್ಲಿ ತೀವ್ರವಾಗಿ ತೊಡಗಿಕೊಂಡಿದ್ದರು. ತಮ್ಮ ಗೆಳೆಯರೊಂದಿಗೆ ಅವರು ಚಿತ್ರಕತೆ…