ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಬ್ಬಗಳ ದಿನ ಇ-ಕಾಮರ್ಸ್ ಕಂಪನಿಗಳು ಭಾರಿ ರಿಯಾಯಿತಿ ನೀಡಿ ಸಾಮಾನ್ಯ ವ್ಯಾಪಾರಿಗಳಿಗೆ ಹೊಡೆತ ನೀಡುತ್ತಿವೆ ಎಂದು ಅಖಿಲ ಭಾರತೀಯ ವ್ಯಾಪಾರಿಗಳ ಒಕ್ಕೂಟ(ಸಿಎಐಟಿ) ಭಾರತ ಸರ್ಕಾರಕ್ಕೆ ದೂರು ನೀಡಿದೆ.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಅವರಿಗೆ ದೂರು ನೀಡಿದ್ದಾರೆ. ಸಿಎಐಟಿ ಅಧ್ಯಕ್ಷ ಬಿ.ಸಿ. ಭಾರತೀಯಾ ಹಾಗೂ ಕಾರ್ಯದರ್ಶಿ ಪ್ರವೀಣ್ ಖಂಡೇಲ್ವಾಲ್ ಇ-ಕಾಮರ್ಸ್ ಕಂಪನಿಗಳ ವಿರುದ್ಧ ಅಪಸ್ವರ ಎತ್ತಿದ್ದಾರೆ.

ಇ-ಕಾಮರ್ಸ್ ಕಂಪನಿಗಳು ಕೇವಲ ಆನ್ಲೈನ್ ಮಾರುಕಟ್ಟೆಗಳಾಗಿದ್ದು, ಅವಾಗಿಯೇ ಸಾಮಾನುಗಳ ಸಂಗ್ರಹಣೆ ಹಾಗೂ ಮಾರುವಂತಿಲ್ಲ. ಆದರೆ ವಿದೇಶಿ ನೇರ ಬಂಡವಾಳ ಹೂಡಿಕೆಯ(ಎಫ್ಡಿಐ) ಈ ನಿಯಮ ಗಾಳಿಗೆ ತೂರಿ ಕಂಪನಿಗಳು ಮನಸೋಇಚ್ಛೆ ದರ ನಿಗದಿಪಡಿಸುತ್ತಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಹಾಗೆಯೇ ಈ ಕಂಪನಿಗಳು ಗೋದಾಮಿನಲ್ಲಿ ಸರಕನ್ನು ಸಂಗ್ರಹಿಸುತ್ತಿವೆ. ಜೊತೆಗೆ ಕ್ಯಾಶ್ ಬ್ಯಾಕ್ ಯೋಜನೆಗಳಿಂದಲೂ ತಮಗೆ ತೊಂದರೆಯಾಗುತ್ತಿದೆ ಎಂದಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ದೇಶದಲ್ಲಿ ಮಕ್ಕಳು 21 ವರ್ಷದವರಾದರೆ ಅವರು ಇನ್ನು ಬಹುತೇಕ ಕಾಲೇಜಿನಲ್ಲಿರುತ್ತಾರೆ. ಪ್ರಮುಖವಾಗಿ ತಮ್ಮ ಓದನ್ನು ಮುಗಿಸಿಕೊಳ್ಳುವ ಒತ್ತಡವಿರುತ್ತದೆ. ಪ್ರವಾಸವೊಂದು ಐಷಾರಾಮಿ ಬದುಕಾಗಿರುತ್ತದಷ್ಟೇ. ಆದರೆ ಅಮೆರಿಕದ ಲೆಕ್ಸಿ ಅಲ್ಫೋರ್ಡ್ ಎನ್ನುವ ಯುವತಿ 21 ವರ್ಷ ದಾಟುವಷ್ಟರಲ್ಲಿ 196 ದೇಶಗಳಲ್ಲಿ ಹೋಗಿ ಜಗತ್ತಿನ ಎಲ್ಲ ದೇಶಗಳಲ್ಲಿ ಪ್ರಯಾಣಿಸಿದ, ಅತ್ಯಂತ ಕಿರಿಯ ವ್ಯಕ್ತಿ ಎಂದು ಗಿನ್ನಿಸ್ ಬುಕ್ ಆಫ್ ರೇಕಾರ್ಡ್ಸ್ನಲ್ಲಿ ಸೇರಿದ್ದಾರೆ. ಮೇ 31ರಂದು ಉತ್ತರ ಕೊರಿಯಾ ಪ್ರವೇಶಿಸಿದ ನಂತರ ಅವರು ಈ ದಾಖಲೆಗೆ ಭಾಜನರಾಗಿದ್ದಾರೆ. ಈ ಹಿಂದೆ ಈ…
75 ವರ್ಷಗಳ ಬಳಿಕ 97 ವಯಸ್ಸಿನ ವೃದ್ಧ 92 ವರ್ಷದ ತನ್ನ ಪ್ರೇಯಸಿಯನ್ನು ಫ್ರಾನ್ಸ್ ನಲ್ಲಿ ಭೇಟಿ ಮಾಡಿದ ಸುದ್ದಿಯೊಂದು ವೈರಲ್ ಆಗುತ್ತಿದೆ.ಕೇಟಿ ರಾಬಿನ್ಸ್ ಹಾಗೂ ಜೇನಿನ್ ಪಿಯರ್ಸನ್ 75 ವರ್ಷಗಳ ಬಳಿಕ ಭೇಟಿ ಆಗಿದ್ದಾರೆ. 75 ವರ್ಷದ ಬಳಿಕ ರಾಬಿನ್ಸ್ ಡಿ-ಡೇ ಲ್ಯಾಂಡಿಂಗ್ಸ್ನ 75ನೇ ವಾರ್ಷಿಕೋತ್ಸವ ಆಚರಿಸಲು ಫ್ರಾನ್ಸ್ ಗೆ ಬಂದಿದ್ದರು. ಈ ವೇಳೆ ರಾಬಿನ್ಸ್, ಜೇನಿನ್ರನ್ನು ಭೇಟಿ ಆಗಿದ್ದಾರೆ. ಪ್ರೀತಿ ಶುರುವಾಗಿದ್ದು ಹೇಗೆ? 1944 ಅಂದರೆ ಎರಡನೇ ವಿಶ್ವ ಯುದ್ಧ ನಡೆಯುತ್ತಿದ್ದಾಗ ಇವರಿಬ್ಬರ ಪ್ರೀತಿ…
ಆಂಡ್ರಾಯ್ಡ್ ಸ್ಮಾರ್ಟ್ಫೋನ್ ಬಳಕೆದಾರರು ಯಾವುದೇ ಆ್ಯಪ್ ಬೇಕಾದರೂ ಗೂಗಲ್ ಪ್ಲೇಸ್ಟೋರ್ ಮೂಲಕ ಡೌನ್ಲೋಡ್ ಮಾಡಿಕೊಳ್ಳಬೇಕಿದೆ. ಆದರೆ ಪ್ಲೇ ಸ್ಟೋರ್ನಲ್ಲಿ ಲಭ್ಯವಿರುವ ಎಲ್ಲ ಆ್ಯಪ್ಗಳು ಉಚಿತವಲ್ಲ. ಕೆಲವೊಂದು ಆ್ಯಪ್ಗಳಿಗೆ ನಾವು ಹಣ ಪಾವತಿಸಬೇಕಾಗುತ್ತದೆ. ಕೆಲವೊಂದು ಆ್ಯಪ್ಗಳ ಆರಂಭಿಕ ಸೇವೆಗಳು ಉಚಿತವಾಗಿದ್ದರೂ, ಪ್ರೀಮಿಯಂ ಸೇವೆಗಳಿಗೆ ಹೆಚ್ಚುವರಿ ಶುಲ್ಕ ಪಾವತಿಸುವುದು ಅನಿವಾರ್ಯವಾಗುತ್ತದೆ. ಅಂತಹ ಸಂದರ್ಭದಲ್ಲಿ ಯಾವುದಾದರೂ ಆ್ಯಪ್ ಅನ್ನು ಖರೀದಿಸಿದ್ದರೆ ಮತ್ತು ಹಣ ಪಾವತಿಸಿದ್ದರೆ, ಅದನ್ನು ಮರಳಿ ಪಡೆಯುವುದು ಹೇಗೆ ಎಂದು ಇಲ್ಲಿವಿವರಿಸಲಾಗಿದೆ. ಜತೆಗೆ ಕೆಲವೊಂದು ಆ್ಯಪ್ಗಳು ಟ್ರಯಲ್ ಲಭ್ಯವಿದ್ದರೂ, ಅಚಾನಕ್…
ಮದುವೆ ನಿಶ್ಚಯವಾದ ಬಳಿಕ, ವಧು- ವರರು ಮಂಟಪಕ್ಕೆ ಬರಲಾರದೆ , ಊಟದ ವಿಚಾರವಾಗಿ, ಅಥವಾ ಮಂಟಪದಲ್ಲಿಯೇ ಮುರಿದ ಮದುವೆಗಳು, ಹೀಗೆ ಮದುವೆ ನಿಂತು ಹೋದ ಅನೇಕ ಘಟನೆಗಳು ನಡೆದಿರುವುದನ್ನು ಕೇಳಿರ್ತೀರಿ
ಲೋಕಸಭೆ ಚುನಾವಣೆ ದಿನಾಂಕ ಪ್ರಕಟವಾಗಿದೆ. ಚುನಾವಣೆ ಹತ್ತಿರ ಬರ್ತಿದ್ದಂತೆ ಚುನಾವಣಾ ಆಯೋಗ, ರಾಜಕೀಯ ಪಕ್ಷಗಳ ಜೊತೆ ಮತದಾರರು ತಯಾರಿ ಶುರು ಮಾಡಿದ್ದಾರೆ. ಪ್ರತಿಯೊಬ್ಬ ನಾಗರೀಕನೂ ತನ್ನ ಹಕ್ಕು ಚಲಾಯಿಸಬೇಕಾಗುತ್ತದೆ. ಆದ್ರೆ ಅನೇಕರು ವೋಟರ್ ಐಡಿ ಇಲ್ಲ ಎನ್ನುವ ಕಾರಣಕ್ಕೆ ಮತದಾನ ಮಾಡಲು ಹೋಗುವುದಿಲ್ಲ. ಸಾಮಾನ್ಯವಾಗಿ ವೋಟರ್ ಐಡಿ ಹಾಗೂ ಸ್ಲಿಪ್ ಮತದಾನಕ್ಕೆ ಅಗತ್ಯವಾಗಿ ಬೇಕಾಗುತ್ತದೆ. ನಿಮ್ಮ ಬಳಿ ವೋಟರ್ ಐಡಿ ಇಲ್ಲವೆಂದ್ರೆ ಚಿಂತೆ ಬೇಡ. ವೋಟರ್ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ದರೆ ಸಾಕು. ವೋಟರ್ ಲಿಸ್ಟ್ ನಲ್ಲಿ…
ಲೋಕಸಭಾ ಚುನಾವಣೆಗೆ ಕೌಂಟ್ ಡೌನ್ ಶುರುವಾಗಿದೆ. ಇಂತಹ ಸಂದರ್ಭದಲ್ಲಿ ಗದಗ ರಾಜಕಾರಣದಲ್ಲಿ ಬಿಜೆಪಿಗೆ ಬಿಗ್ ಶಾಕ್ ಸಿಕ್ಕಿದೆ. ಗದಗದಲ್ಲಿ ರಾತ್ರೋ ರಾತ್ರಿ ಕಾಂಗ್ರೆಸ್ ನಾಯಕರು ಆಪರೇಷನ್ ಹಸ್ತ ನಡೆಸಿದ್ದು, ಮಾಜಿ ಸಚಿವ ಹೆಚ್.ಕೆ. ಪಾಟೀಲ್, ಪ್ರಭಾವಿ ಲಿಂಗಾಯತ ಮುಖಂಡರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ಮಾಜಿ ಶಾಸಕ ಮತ್ತು ಪ್ರಭಾವಿ ಲಿಂಗಾಯತ ಮುಖಂಡ ಶ್ರೀಶೈಲಪ್ಪ ಬಿದರೂರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ. ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಹೆಚ್.ಕೆ. ಪಾಟೀಲ್ ಜೊತೆ ಶ್ರೀಶೈಲಪ್ಪ ಮಾತುಕತೆ ನಡೆಸಿರುವ…