News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಆನ್‌ ಲೈನ್‌ ವ್ಯಾಪಾರಕ್ಕೆ ಬೀಳಲಿದೆಯಾ ಬ್ರೇಕ್…?

31

ಹಬ್ಬಗಳ ದಿನ ಇ-ಕಾಮರ್ಸ್ ಕಂಪನಿಗಳು ಭಾರಿ ರಿಯಾಯಿತಿ ನೀಡಿ ಸಾಮಾನ್ಯ ವ್ಯಾಪಾರಿಗಳಿಗೆ ಹೊಡೆತ ನೀಡುತ್ತಿವೆ ಎಂದು ಅಖಿಲ ಭಾರತೀಯ ವ್ಯಾಪಾರಿಗಳ ಒಕ್ಕೂಟ(ಸಿಎಐಟಿ) ಭಾರತ ಸರ್ಕಾರಕ್ಕೆ ದೂರು ನೀಡಿದೆ.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಅವರಿಗೆ ದೂರು ನೀಡಿದ್ದಾರೆ. ಸಿಎಐಟಿ ಅಧ್ಯಕ್ಷ ಬಿ.ಸಿ. ಭಾರತೀಯಾ ಹಾಗೂ ಕಾರ್ಯದರ್ಶಿ ಪ್ರವೀಣ್ ಖಂಡೇಲ್‌ವಾಲ್ ಇ-ಕಾಮರ್ಸ್ ಕಂಪನಿಗಳ ವಿರುದ್ಧ ಅಪಸ್ವರ ಎತ್ತಿದ್ದಾರೆ.

ಇ-ಕಾಮರ್ಸ್ ಕಂಪನಿಗಳು ಕೇವಲ ಆನ್‌ಲೈನ್ ಮಾರುಕಟ್ಟೆಗಳಾಗಿದ್ದು, ಅವಾಗಿಯೇ ಸಾಮಾನುಗಳ ಸಂಗ್ರಹಣೆ ಹಾಗೂ ಮಾರುವಂತಿಲ್ಲ. ಆದರೆ ವಿದೇಶಿ ನೇರ ಬಂಡವಾಳ ಹೂಡಿಕೆಯ(ಎಫ್‌ಡಿಐ) ಈ ನಿಯಮ ಗಾಳಿಗೆ ತೂರಿ ಕಂಪನಿಗಳು ಮನಸೋಇಚ್ಛೆ ದರ ನಿಗದಿಪಡಿಸುತ್ತಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಹಾಗೆಯೇ ಈ ಕಂಪನಿಗಳು ಗೋದಾಮಿನಲ್ಲಿ ಸರಕನ್ನು ಸಂಗ್ರಹಿಸುತ್ತಿವೆ. ಜೊತೆಗೆ ಕ್ಯಾಶ್ ಬ್ಯಾಕ್ ಯೋಜನೆಗಳಿಂದಲೂ ತಮಗೆ ತೊಂದರೆಯಾಗುತ್ತಿದೆ ಎಂದಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ನಿಮ್ಮ ರಾಶಿ ಭವಿಷ್ಯದೊಂದಿಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 23 ಜನವರಿ, 2019 ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ ಮಾಡಬೇಕು. ಸಾಮಾಜಿಕ ಸಮಾರಂಭಗಳು ಪ್ರಭಾವಿ…

  • ಸಿನಿಮಾ

    ತನ್ನ ಹೆತ್ತ ತಾಯಿ ಮಾಡಿದ್ದ ಶೋಷಣೆಯನ್ನ ಬಹಿರಂಗ ಮಾಡಿದ ಫೇಮಸ್ ನಟಿ..!

    ಮಲಯಾಳಂ ಚಲನಚಿತ್ರ ನಟಿ ಸಂಗೀತ ಕ್ರಿಶ್ ತಮ್ಮ ತಾಯಿಯ ಆರೋಪಕ್ಕೆ ಟ್ವಿಟರ್ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ. ಕ್ರಿಶ್ ತಾಯಿ ಇತ್ತೀಚೆಗೆ ಮಗಳು ತನ್ನನ್ನ ವೃದ್ಧಾಪ್ಯದಲ್ಲಿ ಸರಿಯಾಗಿ ನೋಡಿಕೊಳ್ಳುತ್ತಿಲ್ಲ. ಆಸ್ತಿಗಾಗಿ ಕ್ರಿಶ್ ನನ್ನನ್ನ ಮನೆಯಿಂದ ಹೊರ ಹಾಕಲು ಮುಂದಾಗಿದ್ದಾಳೆ ಎಂದು ಆರೋಪಿಸಿದ್ದರು. ಈ ಹೇಳಿಕೆ ಕ್ರಿಶ್ ಳನ್ನ ಹೆಚ್ಚು ಸುದ್ದಿಯಲ್ಲಿರುವ ಹಾಗೆ ಮಾಡಿತ್ತು. ಈ ಆರೋಪಗಳಿಗೆ ಕ್ರಿಶ್ ಟ್ವಟರ್ ಮೂಲಕ ಸರಿಯಾಗೇ ಉತ್ತರ ನೀಡಿದ್ದಾರೆ. ತಾನು 13 ವರ್ಷದ ಬಾಲಕಿಯಾಗಿದ್ದಾಗ ಹೇಗೆ ತನ್ನನ್ನ ಶೋಷಿಸಲಾಯಿತು ಎಂದು ವಿವರಿಸಿದ್ದಾಳೆ. ಕುಡುಕ…

  • ಉದ್ಯೋಗ

    ಸಾಫ್ಟ್ ವೇರ್ ಉದ್ಯೋಗಿಗಳಲ್ಲಿ ಕವಿದ ಆತಂಕದ ಕಾರ್ಮೋಡ!!!

    ಆತ ಸಾಫ್ಟವೇರ್ ಟೆಕ್ಕಿ. ಒಳ್ಳೆಯ ಪ್ಯಾಕೇಜ್‌ನ ಸಂಬಳ. ಪ್ರತಿಷ್ಠಿತ ಶಾಲೆಯಲ್ಲಿ ಓದುವ ಇಬ್ಬರು ಮುದ್ದಾದ ಮಕ್ಕಳ ಸಂಸಾರ. ಸಕಲ ಆಧುನಿಕ ಸೌಲಭ್ಯಗಳಿರುವ ಅಪಾರ್ಟ್‌ಮೆಂಟ್‌ನಲ್ಲಿ ಬ್ಯಾಂಕ್ ಸಾಲದಿಂದ ಖರೀದಿಸಿದ ಮೂರು ಬೆಡ್ ರೂಮ್‌ನ ಐಷಾರಾಮಿ ಫ್ಲ್ಯಾಟ್. ಸದಾ ಚಟುವಟಿಕೆಯಿಂದ, ನಗುವಿನಿಂದ ತುಂಬಿರುತ್ತಿದ್ದ ಮನೆಯಲ್ಲಿ ಇತ್ತೀಚೆಗೆ ಸ್ವಲ್ಪ ಆತಂಕ ಕಾಣುತ್ತಿದೆ. ಮಕ್ಕಳ ವಿದ್ಯಾಭ್ಯಾಸ, 30-40 ಲಕ್ಷದಷ್ಟಿರುವ ಗೃಹಸಾಲ ಅವನನ್ನು ಅಣಕಿಸುತ್ತಿವೆ. ಸಹೋದ್ಯೋಗಿಗಳು ಬಿಟ್ಟು ಹೋದ ತಿರುಗುವ ಕುರ್ಚಿಗಳು ಅವನನ್ನು ಬೆವರಿಸುತ್ತವೆ. ತನ್ನ ಕುರ್ಚಿಯೂ ಹೀಗೆ ಬರಿದಾಗಬಹುದೇನೋ ಎನ್ನುವ ಅವ್ಯಕ್ತ ಭಯ ಅವನನ್ನು ಕಾಡಲು ಶುರು ಮಾಡಿದೆ. ಸಂಜೆ ಆಫೀಸು ಮುಗಿಯುವಾಗ ಬರುವ ಇ ಮೇಲ್ ತೆರೆಯುವಾಗ ಕೈ ನಡುಗುತ್ತದೆ. ಹಾಗೆಯೇ ಮುಂಜಾನೆ ಆಫೀಸಿನಲ್ಲಿ ಲಾಗ್ ಇನ್ ಮಾಡುವಾಗ ಎಸಿ ಕ್ಯಾಬಿನ್‌ನಲ್ಲಿಯೂ ಬೆವರುತ್ತಾನೆ.

  • ಸುದ್ದಿ

    ಡೇಟಿಂಗ್ ಮಾಡಲು ಗೆಳೆಯನ ಬಳಿ ನಗ್ನವಾಗಿ ಹೋದ ಯುವತಿ.!ಆದ್ರೆ ಈ ವಿಷಯ ಅಮಾಯಕ ಹುಡುಗನಿಗೆ ಗೊತ್ತೇ ಆಗ್ಲಿಲ್ಲ.!ನಂತರ ಏನಾಯ್ತು ತಿಳಿಯಲು ಈ ಲೇಖನ ಓದಿ…

    ಈಗಂತೂ ಹುಡುಗ ಹುಡುಗಿಯರು ಡೇಟಿಂಗ್ ಮಾಡೋ ವಿಧಾನವೇ ಬದಲಾಗಿದೆ.ಕೆಲವರಂತೂ ತಮ್ಮ ಪ್ರಿಯ, ಪ್ರಿಯತಮೆಯನ್ನು ಭೇಟಿ ಮಾಡಲು ಹೋಗುವ ಸಂದರ್ಭದಲ್ಲಿ, ಬಟ್ಟೆ ಹೇಗಿರಬೇಕು, ಹೇಗೆ ಕಾಣಬೇಕು ಎಂಬುದರ ಬಗ್ಗೆ ತುಂಬಾ ತಲೆ ಕೆಡಿಸಿಕೊಳ್ಳುತ್ತಾರೆ.ಆದರೆ ಯುವತಿಯೊಬ್ಬಳು ತನ್ನ ಪ್ರಿಯತಮನ ಜೊತೆ ಡೇಟಿಂಗ್ ಮಾಡುವ ಸಲುವಾಗಿ,ತಾನು ಬಟ್ಟೆ ಬರೆಯಿಲ್ಲದೆ ನಗ್ನವಾಗಿ ಭೇಟಿ ಮಾಡಲು ಹೋಗಿದ್ದಾಳೆ..!

  • govt

    ಸುಪ್ರೀಂ ಕೋರ್ಟ್ ನ ಆದೇಶವನ್ನು ಪಾಲಿಸದ 32 ಕಂಪನಿಗಳ ವಿರುದ್ಧ ಜಾಮೀನು ರಹಿತ ವಾರೆಂಟ್,..!!

    ಮುಂಬೈ ಮೂಲದ 32 ಕಂಪನಿಗಳ ನಿರ್ವಾಹಕ ನಿರ್ದೇಶಕರಿಗೆ ಬಂಧನದಭೀತಿ ಎದುರಾಗಿದೆ. ಸುಪ್ರೀಂ ಕೋರ್ಟ್ ಆದೇಶವನ್ನು ಪಾಲಿಸದ ಈ 32 ಕಂಪನಿಗಳ ಉನ್ನತಾಧಿಕಾರಿಗಳಿಗೆ ಸುಪ್ರೀಂ ಕೋರ್ಟ್  ಜಾಮೀನು ರಹಿತ ವಾರಂಟ್ ಸೂಚಿಸಿದೆ . ಮೂರು ವರ್ಷಗಳ ಹಿಂದೆ ನೀಡಿದ ಆದೇಶವನ್ನು ಇವರು ಪಾಲಿಸಿಲ್ಲ ಎಂಬುದು ಇದಕ್ಕೆ ಮುಖ್ಯ ಕಾರಣವಾಗಿದೆ . ಮುಂಬೈ ಮೂಲದ ಕಂಪನಿಗಳಾದ ಅಕ್ಷರ್ ಮರ್ಸಾಂಟೈಲ್, ಬೀಟಾ ಟ್ರೇಡಿಂಗ್, ಅನ್​ಶುಲ್ ಮೆರ್ಸಾಂಟೈಲ್, ಎವರ್​ಫ್ರೇಮ್ ಟ್ರೇಡಿಂಗ್, ಹೈಝೋನ್ ಟ್ರೇಡಿಂಗ್, ಇನಾರ್ಬಿಟ್ ಟ್ರೇಡಿಂಗ್, ಲಕ್ಷ್ ಮರ್ಸಾಂಟೈಲ್, ಮ್ಯಾಜಿನೋಟ್ ಟ್ರೇಡಿಂಗ್, ಮಾಂಟ್ರಿಯಲ್…

  • ಸ್ಪೂರ್ತಿ

    ಚಾರ್ಟೆಡ್ ಅಕೌಂಟೆಡ್ ಕೆಲಸವನ್ನು ಬಿಟ್ಟು ಕೃಷಿಯಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದಕ್ಕೆ, ಇಂದು 40 -45 ಲಕ್ಷ ಅಧಾಯ.!ಹೇಗಂತೀರಾ?ಇದು ಎಲ್ಲರಿಗೂ ಸ್ಪೂರ್ತಿ ಓದಿ ಮರೆಯದೇ ಶೇರ್ ಮಾಡಿ…

    ಪ್ರಸ್ತುತ ದಿನಗಳಲ್ಲಿ ಕೃಷಿ ಕ್ಷೇತ್ರದ ಕಡೆ ಮುಖ ಮಾಡಿ ನೋಡದ ಜನರನಡುವೆ ಹಾಗು ಸರ್ಕಾರೀ ಕೆಲಸ ಬೇಕು, ಎಂಬುದಾಗಿ ಬಯಸೋ ಜನರು ಇದ್ದಾರೆ ಆದರೆ. ಅವೆಲ್ಲವನ್ನು ಬಿಟ್ಟು ನಾನು ಕೃಷಿ ಕ್ಷೇತ್ರದಲ್ಲಿ ಏನೋ ಒಂದು ಸಾಧನೆ ಮಾಡಬೇಕು ಅಂದುಕೊಂಡು ತಾನು ಮಾಡುತ್ತಿದ್ದ ಚಾರ್ಟೆಡ್ ಅಕೌಂಟೆಡ್ ಕೆಲಸವನ್ನು ಬಿಟ್ಟು ಕೃಷಿ ಕ್ಷೇತ್ರದಲ್ಲಿ ತನ್ನನ್ನು ತಾನು ತೊಡಗಿಸಿ ಕೊಂಡಿದ್ದಕ್ಕೆ ಇಂದು 40 -45 ಲಕ್ಷ ಅಧಾಯವನ್ನು ಪಡೆಯುತ್ತಿದಾರೆ. ರಾಂಚಿ ಮೂಲದ ರಾಜೀವ್ ಎನ್ನುವವರು 10 ಎಕರೆ ಭೂಮಿಯನ್ನು ಗುತ್ತಿಗೆಗೆ ಪಡೆದು…