ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಬ್ಬಗಳ ದಿನ ಇ-ಕಾಮರ್ಸ್ ಕಂಪನಿಗಳು ಭಾರಿ ರಿಯಾಯಿತಿ ನೀಡಿ ಸಾಮಾನ್ಯ ವ್ಯಾಪಾರಿಗಳಿಗೆ ಹೊಡೆತ ನೀಡುತ್ತಿವೆ ಎಂದು ಅಖಿಲ ಭಾರತೀಯ ವ್ಯಾಪಾರಿಗಳ ಒಕ್ಕೂಟ(ಸಿಎಐಟಿ) ಭಾರತ ಸರ್ಕಾರಕ್ಕೆ ದೂರು ನೀಡಿದೆ.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಅವರಿಗೆ ದೂರು ನೀಡಿದ್ದಾರೆ. ಸಿಎಐಟಿ ಅಧ್ಯಕ್ಷ ಬಿ.ಸಿ. ಭಾರತೀಯಾ ಹಾಗೂ ಕಾರ್ಯದರ್ಶಿ ಪ್ರವೀಣ್ ಖಂಡೇಲ್ವಾಲ್ ಇ-ಕಾಮರ್ಸ್ ಕಂಪನಿಗಳ ವಿರುದ್ಧ ಅಪಸ್ವರ ಎತ್ತಿದ್ದಾರೆ.

ಇ-ಕಾಮರ್ಸ್ ಕಂಪನಿಗಳು ಕೇವಲ ಆನ್ಲೈನ್ ಮಾರುಕಟ್ಟೆಗಳಾಗಿದ್ದು, ಅವಾಗಿಯೇ ಸಾಮಾನುಗಳ ಸಂಗ್ರಹಣೆ ಹಾಗೂ ಮಾರುವಂತಿಲ್ಲ. ಆದರೆ ವಿದೇಶಿ ನೇರ ಬಂಡವಾಳ ಹೂಡಿಕೆಯ(ಎಫ್ಡಿಐ) ಈ ನಿಯಮ ಗಾಳಿಗೆ ತೂರಿ ಕಂಪನಿಗಳು ಮನಸೋಇಚ್ಛೆ ದರ ನಿಗದಿಪಡಿಸುತ್ತಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಹಾಗೆಯೇ ಈ ಕಂಪನಿಗಳು ಗೋದಾಮಿನಲ್ಲಿ ಸರಕನ್ನು ಸಂಗ್ರಹಿಸುತ್ತಿವೆ. ಜೊತೆಗೆ ಕ್ಯಾಶ್ ಬ್ಯಾಕ್ ಯೋಜನೆಗಳಿಂದಲೂ ತಮಗೆ ತೊಂದರೆಯಾಗುತ್ತಿದೆ ಎಂದಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಧಿಕಾರಕ್ಕೆ ಬಂದಾಗಿನಿಂದಲೂ ಚುನಾವಣೆ ವೇಳೆ ನೀಡಲಾದ ಭರವಸೆಗಳನ್ನು ಈಡೇರಿಸೋದರಲ್ಲೇ ನಿರತರಾಗಿರುವ ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ, ಒಂದೇ ದಿನಕ್ಕೆ 1 ಲಕ್ಷದ 26 ಸಾವಿರ ಜನರಿಗೆ ಸರ್ಕಾರಿ ಉದ್ಯೋಗ ನೀಡುವ ಮೂಲಕ ಈ ವೇಳೆ ವಿಶ್ವದಾಖಲೆ ನಿರ್ಮಿಸಿದ್ದಾರೆ. ಚುನಾವಣೆ ವೇಳೆ ನಿರುದ್ಯೋಗಿ ಯುವ ಜನತೆಗೆ ಉದ್ಯೋಗ ಸೃಷ್ಟಿಸುವ ಭರವಸೆ ನೀಡಿದ್ದ ಜಗನ್ ಇದೀಗ ಒಂದೇ ಭಾರಿಗೆ 1 ಲಕ್ಷದ 26 ಸಾವಿರ ಸರ್ಕಾರಿ ಉದ್ಯೋಗಕ್ಕೆ ನೇಮಕ ನಡೆಸಿದ್ದು ನಿನ್ನೇ ನಡೆದ ಸಮಾರಂಭದಲ್ಲಿ ಸ್ವತಃ ತಾವೇ ಅಭ್ಯರ್ಥಿಗಳಿಗೆ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಇಟ್ಟಗುರಿ ಬಿಟ್ಟಬಾಣ ನೇರವಾಗಿ ಇರಬೇಕು. ಆದರೆ ಗ್ರಹಗತಿಗಳು ನಿಮಗೆ ಸ್ವಲ್ಪ ಆಲಸ್ಯವನ್ನು ತುಂಬುವರು. ಹಾಗಾಗಿ ನಿರ್ದಿಷ್ಟ ಗುರಿಯನ್ನು ತಲುಪಲು ಸಾಧ್ಯವಿಲ್ಲ. ಕುಲದೇವತಾ ಸ್ಮರಣೆ ಮಾಡಿ. .ನಿಮ್ಮ ಸಮಸ್ಯೆ.ಏನೇ .ಇರಲಿ…
ತೆಲುಗು ಚಿತ್ರರಂಗದ ವಿವಾಧಾತ್ಮಕ ನಟಿ ಶ್ರೀರೆಡ್ಡಿ ಕಲಾವಿದರ ಸಂಘದ ಕಟ್ಟಡದ ಎದುರು ಬೆತ್ತಲೆಯಾಗಿ ಪ್ರತಿಭಟನೆ ನಡೆಸಿದ್ದಾರೆ. ಯಾರು ಈ ಶ್ರೀರೆಡ್ಡಿ..? ಕೆಲವು ದಿನಗಳ ಹಿಂದಯೇ ಈ ನಟಿ ಚಿತ್ರರಂಗದಲ್ಲಿ ನಡೆಯುತ್ತಿರುವ ಬೆಳವಣಿಗೆ ಕುರಿತಾಗಿ ಹೇಳಿಕೆ ನೀಡಿದ್ದರು. ‘ನೇನು ನಾನಾ ಅಪದ್ಧಂ’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ನಟಿಸಿರುವ ಶ್ರೀರೆಡ್ಡಿ, ಮಂಚ ಹಂಚಿಕೊಳ್ಳಲು ಸಿದ್ಧವಿರುವವರಿಗೆ ಮಾತ್ರ ಚಾನ್ಸ್ ಕೊಡಲಾಗ್ತಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಬೆತ್ತಲೆಯಾಗಿ ಪ್ರತಿಭಟನೆ ನಡೆಸಿದ್ದು ಏಕೆ..? ತೆಲುಗು ಸಿನಿಮ ಕಲಾವಿದರ ಸಂಘದಿಂದ ಗುರುತಿನ ಚೀಟಿ ನೀಡದ ಸಂಭಂದ…
ಸ್ಯಾಂಡಲ್ ವುಡ್ ನ ನಿರ್ದೇಶಕ ಮತ್ತು ನಟ ರಿಷಬ್ ಶೆಟ್ಟಿ ಮುಚ್ಚಿಹೋಗುತ್ತಿದ್ದ ಸರ್ಕಾರಿ ಶಾಲೆಯನ್ನು ದತ್ತು ಪಡೆದಿದ್ದರು. “ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು” ಸಿನಿಮಾ ಮೂಲಕ ಸರ್ಕಾರಿ ಶಾಲೆಯ ದುಸ್ಥಿತಿಯನ್ನು ಸುಂದರವಾಗಿ ಕಟ್ಟಿಕೊಟ್ಟಿದ್ದರು. ಶೆಟ್ಟರ ಸರ್ಕಾರಿ ಶಾಲೆಗೆ ಎಲ್ಲಕಡೆಯಿಂದ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಸರ್ಕಾರಿ ಶಾಲೆಯಲ್ಲಿ ಚಿತ್ರೀಕರಣ ಮಾಡಿ, ಸಿನಿಮಾ ಸಕ್ಸಸ್ ಆದ ನಂತರ ಸೈಲೆಂಟ್ ಆಗದ ರಿಷಬ್, ಚಿತ್ರೀಕರಣ ಮಾಡಿದ ಶಾಲೆಯನ್ನು ದತ್ತು ಪಡೆದಿದ್ದರು. ಶಾಲೆ ಅಳಿವಿನ ಅಂಚಿನಲ್ಲಿದೆ ಎನ್ನುವ ವಿಚಾರ ಗೊತ್ತಾಗುತ್ತಿದ್ದಂತೆ ಶಾಲೆಗೆ…
ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಹರ ಹರ ಮಹಾದೇವ’ ಧಾರಾವಾಹಿ ಜನವರಿ 13ರಂದು ರಾತ್ರಿ 7.30ಕ್ಕೆ ಕೊನೆಯ ಸಂಚಿಕೆಯೊಂದಿಗೆ ಮುಕ್ತಾಯವಾಗಿದೆ. ಈ ದಾರವಾಹಿ ಇದುವರೆಗೂ 416 ಕಂತುಗಳ ಪ್ರಸಾರ ಆಗಿದೆ.
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ 8 ತಂಡಗಳ ಪ್ಲೇ-ಆಫ್ ಚಿತ್ರಣ ಏನು, ಎತ್ತ? ಐಪಿಎಲ್ 2026ರ ಮಹತ್ವದ ಪಂದ್ಯದಲ್ಲಿ Royal Challengers Bengaluru ತಂಡವು Kolkata Knight Riders ವಿರುದ್ಧ ಭರ್ಜರಿ 6 ವಿಕೆಟ್ ಗೆಲುವು ಸಾಧಿಸಿದ್ದು, ಪ್ಲೇ-ಆಫ್ ಲೆಕ್ಕಾಚಾರವನ್ನು ಸಂಪೂರ್ಣ ಉಲ್ಟಾಪಲ್ಟಾ ಮಾಡಿದೆ. ವಿರಾಟ್ ಕೊಹ್ಲಿಯ ಅಜೇಯ ಶತಕದ ನೆರವಿನಿಂದ ಆರ್ಸಿಬಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದರೆ, ಕೆಕೆಆರ್ ಪ್ಲೇ-ಆಫ್ ಕನಸು ಬಹುತೇಕ ಮಸುಕಾಗಿದೆ. RCB ಗೆಲುವಿನಿಂದ ಏನಾಯ್ತು? ರಾಯ್ಪುರದಲ್ಲಿ ನಡೆದ ಪಂದ್ಯದಲ್ಲಿ…