ಸೌಂದರ್ಯ

ಆಲೂಗಡ್ಡೆಯಲ್ಲಿ ಅಡಗಿದೆ ಮುಖದ ಹಾಗೂ ಕೂದಲಿನ ಸೌಂದರ್ಯದ ಸಿಕ್ರೆಟ್..!ತಿಳಿಯಲು ಈ ಲೇಖನ ಓದಿ..

552

 

ತರಕಾರಿಗಳಲ್ಲಿ ಇರುವಂತಹ ಪೋಷಕಾಂಶಗಳು ಆರೋಗ್ಯಕ್ಕೆ ಮಾತ್ರ ಲಾಭ ನೀಡುತ್ತದೆ ಎಂದು ನಾವು ಭಾವಿಸಿದ್ದೇವೆ. ಆದರೆ ಪ್ರತಿಯೊಂದು ತರಕಾರಿಯಲ್ಲಿ ಇರುವಂತಹ ಕೆಲವೊಂದು ಅಂಶಗಳು ನಮ್ಮ ತ್ವಚೆ ಹಾಗೂ ಕೂದಲಿಗೆ ತುಂಬಾ ಉಪಯೋಗಕಾರಿ. ಇದರ ಬಗ್ಗೆ ಕೆಲವರಿಗೆ ತಿಳಿದಿದ್ದರೂ ಇದನ್ನು ಬಳಸುವುದು ಹೇಗೆ ಎನ್ನುವ ಪ್ರಶ್ನೆ ಅವರಲ್ಲಿ ಕಾಡುತ್ತಾ ಇರುತ್ತದೆ.


ಎಲ್ಲರಿಗೂ ತಾವು ಬೆಳ್ಳಗೆ ಇರಬೇಕಂತ ಆಸೆ ಇದ್ದೆ ಇರುತ್ತೆ. ಬೆಳ್ಳಗಿರುವವರನ್ನು ಕಂಡಾಗ ತಾನು ಹಾಗಿದ್ದರೆ ಚೆನ್ನಾಗಿರುತ್ತಿತ್ತು ಅಂತ ಅನಿಸಿರುತ್ತೆ. ಅಂತವರು ಬ್ಯೂಟಿ ಪಾರ್ಲರಿಗೆ ಹೋಗಿ ಫೇಶಿಯಲ್, ಬ್ಲಿಚ್ ಅಂತ ಹೆಚ್ಚಿನ ಹಣ ಸುರಿಯುವ ಬದಲು ಮನೆಯಲ್ಲೆ ತಯಾರಿಸುವ ನೈಸರ್ಗಿಕ ವಿಧಾನ ಬಳಸಿ.
ಮುಖದ ಅಂದವನ್ನು ಹೆಚ್ಚಿಸುವುದು:-


ತರಕಾರಿಗಳಲ್ಲೊಂದಾದ ಆಲೂಗಡ್ಡೆ ಮುಖದ ಅಂದವನ್ನು ಹೆಚ್ಚಿಸುವುದರಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಆಲೂಗಡ್ಡೆಯನ್ನು ಬೇಯಿಸಿ ನಂತರ ಅದರ ಸಿಪ್ಪೆ ತೆಗೆದು ನುಣ್ಣಗೆ ಮಾಡಿ, ನಂತರ ಅದಕ್ಕೆ 3 ಚಮಚ ಹಾಲು ಅಥವಾ ಮೊಸರನ್ನು ಸೇರಿಸಿ, 1 ಚಮಚ ಜೇನುತುಪ್ಪ ಹಾಕಿ ಮಿಕ್ಸ ಮಾಡಿ.

ಆಮೇಲೆ ಅದಕ್ಕೆ ½ ನಿಂಬೆ ರಸ ಸೇರಿಸಿ ಚೆನ್ನಾಗಿ ಮಿಕ್ಸ ಮಾಡಿ ಪ್ಯಾಕ್ ರೆಡಿ ಮಾಡಿ.
ಈ ಪ್ಯಾಕನ್ನು ಮುಖಕ್ಕೆ ಹಚ್ಚಿ 20 ನಿಮಿಷದ ನಂತರ ತೊಳೆಯಿರಿ.ಇದನ್ನು ಪ್ರತಿದಿನ ಮಾಡುವುದರಿಂದ ಮುಖದ ಬಣ್ಣ ಬಿಳಿಯಾಗುತ್ತದೆ.

ಕಲೆಗಳ ನಿವಾರಣೆ:-
ಆಲೂಗಡ್ಡೆ ಜ್ಯೂಸ್ ಕಲೆ ಹಾಗೂ ಬ್ಲ್ಯಾಕ್ ಹೆಡ್ಸ್ ಗಳನ್ನು ಸಂಪೂರ್ಣವಾಗಿ ನಿವಾರಣೆ ಮಾಡಿ ಸ್ವಚ್ಛ ಚರ್ಮ ನೀಡಲಿದೆ.

ಇದಕ್ಕಾಗಿ ತಾಜಾ ಆಲೂಗಡ್ಡೆಯ ಜ್ಯೂಸ್ ತೆಗೆದು ಫ್ರಿಡ್ಜ್ ನಲ್ಲಿಟ್ಟು ದಿನದಲ್ಲಿ ಎರಡು ಸಲ ತಂಪಾಗಿರುವ ಈ ಜ್ಯೂಸ್ ಅನ್ನು ಭಾದಿತ ಪ್ರದೇಶಕ್ಕೆ ಹಚ್ಚಿ.

ಕೂದಲ ಬೆಳವಣಿಗೆ:-

ಕೂದಲ ಬೆಳವಣಿಗೆ ಹಾಗೂ ಅದು ದಪ್ಪವಾಗಲು ಒಂದು ಆಲೂಗಡ್ಡೆಯ ಜ್ಯೂಸ್, ಒಂದು ಮೊಟ್ಟೆಯ ಲೋಳೆ ಮತ್ತು ಒಂದು ಚಮಚ ಜೇನುತುಪ್ಪ ಮಿಶ್ರಣ ಮಾಡಿಕೊಳ್ಳಿ. ಇದನ್ನು ಕೂಡಲು ಹಾಗೂ ತಲೆಬುರುಡೆಗೆ ಹಚ್ಚಿಕೊಂಡು 1.5-2 ಗಂಟೆ ಕಾಲ ಹಾಗೆ ಬಿಡಿ.

ಬಳಿಕ ಶಾಂಪೂ ಹಾಕಿ ತೊಳೆಯಿರಿ. ಇದು ಕೂದಲಿನ ಬೆಳವಣಿಗೆಗೆ ನೆರವಾಗುವುದು ಮಾತ್ರವಲ್ಲದೆ ಕೂದಲನ್ನು ದಪ್ಪ ಮಾಡುವುದು.

ಬಿಳಿ ಕೂದಲು :-

ಕೂದಲಿಗೆ ಶಾಂಪೂ ಹಾಕಿ ತೊಳೆಯುವ ವೇಳೆ ನೀವು ಬಿಸಿ ಅಥವಾ ತಣ್ಣೀರನ್ನು ಬಳಸುತ್ತಿರಬಹುದು. ಅದರ ಬದಲಿಗೆ ನೀವು ಆಲೂಗಡ್ಡೆ ಜ್ಯೂಸ್ ಬಳಸಿಕೊಳ್ಳಿ. ಇದರಿಂದ ಕೂದಲು ಕಪ್ಪಾಗುವುದು ಮತ್ತು ಕೂದಲಿಗೆ ಒಳ್ಳೆಯ ಹೊಳಪು ನೀಡುವುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಧರ್ಮಸ್ಥಳದಲ್ಲಿರುವ ರಾಮ ಮಂದಿರವನ್ನು ನೀವು ಎಂದಾದರೂ ನೋಡಿದ್ದೀರಾ?ಅಲ್ಲಿನ ಅದ್ಬುತ ವಿಶೇಷತೆಗಳೇನು ಗೊತ್ತಾ,…

    ಧರ್ಮಸ್ಥಳ ಮಂಜುನಾಥ ಕ್ಷೇತ್ರಕ್ಕೆ ಹೆಚ್ಚಿನವರು ಭೇಟಿ ನೀಡಿರುತ್ತಾರೆ. ದೂರ ದೂರದ ಊರುಗಳಿಂದ ಸಾಕಷ್ಟು ಜನ ಭಕ್ತರು ಮಂಜುನಾಥನ ದರ್ಶನಕ್ಕೆಂದು ಆಗಮಿಸುತ್ತಾರೆ. ಆದರೆ ನೀವು ಧರ್ಮಸ್ಥಳದಲ್ಲಿರುವ ರಾಮ ಮಂದಿರವನ್ನು ನೋಡಿದ್ದೀರಾ? ರಾಮನಿಗಾಗಿ ನಿರ್ಮಿಸಲಾಗಿರುವ ಈ ಮಂದಿರವು ಧರ್ಮಸ್ಥಳದಲ್ಲಿ ಪ್ರಸಿದ್ಧವಾಗಿದೆ. ನೋಡಲೂ ಸುಂದರವಾಗಿರುವ ಈ ದೇವಾಲಯವು ನಿಜಕ್ಕೂ ಬಹಳ ಅದ್ಭುತವಾಗಿದೆ ಎಂದು ಹೇಳಲಾಗಿದೆ . ಎಲ್ಲಿದೆ ಈ ರಾಮಮಂದಿರ? : ನೇತ್ರಾವತಿ ನದಿಯ ತೀರದಲ್ಲಿರುವ ಧರ್ಮಸ್ಥಳದ ರಾಮ ಮಂದಿರವು ಶ್ರೀ ಮಂಜುನಾಥ ದೇವಾಲಯದಿಂದ 3.5 ಕಿ.ಮೀ ದೂರದಲ್ಲಿದೆ. ಆಧ್ಯಾತ್ಮಿಕ ಕೇಂದ್ರವಾಗಿರುವುದರ ಜೊತೆಗೆ,…

  • ಉಪಯುಕ್ತ ಮಾಹಿತಿ

    ಹಸುವಿನ ತುಪ್ಪದಲ್ಲಿ ಅಡಗಿದೆ ಪೋಷಕಾಂಶಗಳ ಆಗರ..!ಹೆಚ್ಚಿನ ಮಾಹಿತಿಗೆ ಈ ಲೇಖನ ಓದಿ…

    ಅಪ್ಪಟ ದೇಸಿ ತುಪ್ಪಕ್ಕೆ ಭೇಷ್ ಎನ್ನಲೇಬೇಕು ಆದರೆ ಒಂದು ಎಚ್ಚರಿಕೆ, ಏನೆಂದರೆ ತುಪ್ಪವನ್ನು ಸೇವಿಸಲು ಒಂದು ಮಿತಿ ಇದೆ. ಅತಿಯಾದರೆ ಅಮೃತವೂ ವಿಷ ವೆನ್ನುವಂತೆ ತುಪ್ಪದ ಅತಿಸೇವನೆ ದೇಹದಲ್ಲಿ ಕೊಬ್ಬಿನ ಸಂಗ್ರಹ ಹೆಚ್ಚಿಸಲು ಕಾರಣ ವಾಗುತ್ತದೆ. ತುಪ್ಪವನ್ನು ತುಪ್ಪದಂತೆಯೇ ತಿನ್ನಬೇಕು ಎನ್ನುವ ಕಾರಣಕ್ಕೆ ಚಮಚಕ್ಕಿಂತಲೂ ಚಿಕ್ಕದಾದ ಮಿಳ್ಳೆ ಎಂಬ ಉಪ ಕರಣವನ್ನು ನಮ್ಮ ಹಿರಿಯರು ಉಪಯೋಗಿಸುತ್ತಾ ಬಂದಿ ದ್ದಾರೆ. ಇದರ ಆಳ ಕಡಿಮೆ ಇದ್ದು, ಅಗಲ ಕೊಂಚ ಜಾಸ್ತಿ ಇರುವ ಕಾರಣ ಹೆಚ್ಚು ತುಪ್ಪ ಸುರಿದಂತೆ ಅತಿಥಿಗಳಿಗೆ ಅನ್ನಿಸಿದರೂ ನಿಜವಾಗಿ ಕೊಂಚವೇ ತುಪ್ಪ ತಟ್ಟೆಗೆ ಬಿದ್ದಿರುತ್ತದೆ!

  • ವಿಚಿತ್ರ ಆದರೂ ಸತ್ಯ

    ಆ ರೀತಿ ಇದ್ದ ಯುವತಿ,ಈ ರೀತಿ ಯಾಗಲು ಕಾರಣವೇನು ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಷಿಫಾಲಿ ಎಂಬ ಯುವತಿ ಆ ರೀತಿ ಇದ್ದ ಯುವತಿ…ಈಗ ಈ ರೀತಿ ಯಾಕೆ ಆದಳೆಂದರೆ ಅದಕ್ಕೆ ಕಾರಣ ದೀಕ್ಷೆಯೊಂದನ್ನು ಕೈಗೊಂಡಿದ್ದು..! ಗುಜರಾತ್‌ನಲ್ಲಿನ ವಡೋದರ ವ್ಯಾಪ್ತಿಯಲ್ಲಿನ ನಿಜಾಮ್ ಪುರಾ ಮೂಲದ ಯುವತಿ. ಈ ಎರಡೂ ಫೋಟೋಗಳಲ್ಲೂ ಇರುವ ಯುವತಿ ಒಬ್ಬರೇ..

  • ಜ್ಯೋತಿಷ್ಯ

    ಮಹಿಳೆಯರು ಸ್ಮಶಾನಕ್ಕೆ ಹೋಗಬಾರದೇಕೆ ಗೊತ್ತಾ?

    ಅಂತಿಮ ಸಂಸ್ಕಾರದ ವೇಳೆ ಸ್ಮಶಾನಕ್ಕೆ ಮಹಿಳೆಯರು ಹೋಗುವುದಿಲ್ಲ. ಹಿಂದೂ ಧರ್ಮದಲ್ಲಿ ಸ್ಮಶಾನಕ್ಕೆ ಮಹಿಳೆಯರು ಹೋಗೋದು ನಿಷಿದ್ಧ. ಇದಕ್ಕೆ ಅನೇಕ ಕಾರಣಗಳಿವೆ. ಮನೆಯಲ್ಲಿ ಸಾವಾದ್ರೆ ಶವವನ್ನು ಮನೆಯಿಂದ ತೆಗೆದುಕೊಂಡು ಹೋದ ನಂತ್ರ ಮನೆಯನ್ನು ಸ್ವಚ್ಛಗೊಳಿಸಲಾಗುತ್ತದೆ. ಮನೆ ಕ್ಲೀನ್ ಮಾಡಿದ ನಂತ್ರ ಅಡುಗೆ ಮಾಡಲಾಗುತ್ತದೆ. ಮನೆಯಲ್ಲಿರುವ ನಕಾರಾತ್ಮಕ ಶಕ್ತಿ ಹೋಗ್ಲಿ ಎನ್ನುವ ಕಾರಣಕ್ಕೆ ಹೀಗೆ ಮಾಡಲಾಗುತ್ತದೆ. ಈ ಎಲ್ಲ ಕೆಲಸ ಮಾಡಲು ಮಹಿಳೆಯರು ಮನೆಯಲ್ಲಿರುವುದು ಅವಶ್ಯಕ. ಆದ್ರೆ ಇದೊಂದೇ ಕಾರಣವಲ್ಲ. ಸ್ಮಶಾನದಲ್ಲಿ ಆತ್ಮಗಳು ವಾಸವಾಗಿರುತ್ತವೆ. ಕೆಟ್ಟ ಆತ್ಮಗಳು ನೆಲೆ ನಿಲ್ಲಲು ಮನುಷ್ಯನ…

  • ಜ್ಯೋತಿಷ್ಯ

    ಮಂಗಳವಾರದ ನಿಮ್ಮ ದಿನ ಭವಿಷ್ಯ ಮಂಗಳವೋ ಅಮಂಗಳವೋ ನೋಡಿ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(4 ಡಿಸೆಂಬರ್, 2018) ನೀವು ಏನು ಮಾಡಬೇಕೆಂದುಆಜ್ಞೆ ನೀಡಿದಲ್ಲಿ ನಿಮ್ಮ ಪ್ರೇಮಿಯ ಜೊತೆ ಗಂಭೀರ ಸಮಸ್ಯೆಗಳನ್ನು ಹೊಂದುತ್ತೀರಿ. ನೀವು ಇಂದು ಪ್ರೀತಿಮಾಡುವ ಅವಕಾಶವನ್ನುಕಳೆದುಕೊಳ್ಳದಿದ್ದಲ್ಲಿ,…

  • ಸುದ್ದಿ

    ಹಳ್ಳಿ ಹುಡುಗನ ಮೇಲೆ ವಿದೇಶಿ ಹುಡುಗಿಯ ಪ್ರಪೋಸ್. ಪ್ರೇಮ ಕುರುಡೋ? ಪ್ರೇಮಿ ಕುರುಡೋ? ದೇವರೇ ಬಲ್ಲ..

    ಪ್ರೀತಿ ಎಂಬುದು ಒಂದು ಸುಮಧುರ ಅನುಭವ, ಪ್ರತಿಯೊಬ್ಬರ ಜೀವನದಲ್ಲಿ ಅನುಭವಿಸಬೇಕಾದ ಒಂದು ಫೀಲಿಂಗ್. ಮನುಷ್ಯನ ಜೀವನದಲ್ಲಿ ಒಂದು ಅವಿಭಾಜ್ಯ ಅಂಶ ಎಂದರೆ ಈ ಪ್ರೀತಿ ಎಂಬ ಫೀಲಿಂಗ್. ತಮಗೆಲ್ಲರಿಗೂ ತಿಳೆದಿರುವ ಹಾಗೆ ಪ್ರೀತಿ ಎಂಬುದು ಯಾವಾಗ, ಯಾರಿಗೆ, ಯಾವ ಜಾಗದಲ್ಲಿ, ಯಾವ ಕ್ಷಣದಲ್ಲಿ ಹೇಗೆ ಹುಟ್ಟುತ್ತದೆ ಎಂಬುದು ಹೇಳಲು ಬಹಳ ಕಷ್ಟಸಾಧ್ಯ.. ಯಾವ ರೂಪದಲ್ಲಿ ಯಾರ ಮೇಲಾದರೂ ಕೂಡ ಆಗಬಹುದು ಉದಾಹರಣೆಗೆ ಬಡವ ಶ್ರೀಮಂತ ,ಸುಂದರಿ ಕುರೂಪಿ , ಮುಸಲ್ಮಾನ ಲಿಂಗಾಯಿತ ಹೀಗೆ ಯಾವ ಧರ್ಮಗಳ ಮೇಲೆ…