ಸುದ್ದಿ

ಆಷಾಢದಲ್ಲೂ ಮದುವೆ ಸಂಬ್ರಮ ಹೊಸ ಜೀವನಕ್ಕೆ ಕಾಲಿಟ್ಟ 32 ನವಜೋಡಿಗಳು

45

ಮೌಢ್ಯಾಚರಣೆ ನಿಷೇಧ ಕಾಯ್ದೆ ಜಾರಿಗೊಳಿಸಬೇಕೆಂಬ ಸರ್ಕಾರದ ಪ್ರಯತ್ನ ವಿಫಲವಾಯಿತು. ಆದರೆ ಕೋಟೆನಾಡಿನಲ್ಲಿರುವ ಐತಿಹಾಸಿಕ ಹಿನ್ನೆಲೆಯ ಮುರುಘಾ ಮಠ ಮಾತ್ರ ಮೌಢ್ಯ ನಿಷೇಧದ ವಿಚಾರದಲ್ಲಿ ತನ್ನ ಗುರಿಯನ್ನು ಮೊಟಕುಗೊಳಿಸದೇ ಆಷಾಢದಲ್ಲೂ ಸಾಮೂಹಿಕ ವಿವಾಹ ನೆರವೇರಿಸುವ ಮೂಲಕ ಮೌಢ್ಯಾಚರಣೆ ವಿರುದ್ಧ ಸಮರ ಸಾರಿದೆ.

ಮುರುಘಾ ಮಠದ ಆಶ್ರಯದಲ್ಲಿ ಅಲ್ಲಮಪ್ರಭು ಭವನದಲ್ಲಿ ಆಯೋಜಿಸಿದ್ದ 29ನೇ ವರ್ಷದ ಸಾಮೂಹಿಕ ವಿವಾಹ ಮಹೋತ್ಸವ ನೆರವೇರಿದೆ. ಆಷಾಢ ಶುಕ್ರವಾರವಾದರೂ ಸಹ ಮುರುಘಾಮಠ ನುಡಿದಂತೆ ನಡೆಯುತ್ತಿದೆ. ಮೌಢ್ಯಾಚರಣೆ ನಿಷೇಧಕ್ಕಾಗಿ ಟೊಂಕಕಟ್ಟಿ ನಿಂತಿರುವ ಡಾ. ಶಿವಮೂರ್ತಿ ಮುರುಘಾ ಶರಣರು ಶುಕ್ರವಾರ ಸಾಮೂಹಿಕ ವಿವಾಹ ನೆರವೇರಿಸಿದ್ದಾರೆ. ಈ ಕಲ್ಯಾಣೋತ್ಸವದಲ್ಲಿ 32 ನವಜೋಡಿಗಳು ಗೃಹಸ್ಥಾಶ್ರಮಕ್ಕೆ ಕಾಲಿಟ್ಟರು.

ಈ ವಿವಾಹ ಮಹೋತ್ಸವದಲ್ಲಿ ಅಂತರ್‌ಧರ್ಮ ವಿವಾಹವಾದ ಹಿಂದೂ ಹಾಗೂ ಇಸ್ಲಾಂ ಧರ್ಮದ ಒಂದು ಜೋಡಿಯು ಎಲ್ಲರ ಗಮನ ಸೆಳೆಯಿತು. ಅಲ್ಲದೇ ಸಾಮೂಹಿಕ ವಿವಾಹದಲ್ಲಿ ಅಂತರ್ ಧರ್ಮ ವಿವಾಹದ ಮೂಲಕ ನವಜೀವನಕ್ಕೆ ಪಾದಾರ್ಪಣೆ ಮಾಡಿದ ಹಸೀನ ಕೂಡ ತಮ್ಮ ಜೀವನಕ್ಕೆ ಬಸವತತ್ವವನ್ನು ಅಳವಡಿಸಿಕೊಂಡಿದ್ದಾರೆ.

ಸಮಾಜ ಪರಿವರ್ತನೆಗಾಗಿ ಅಂತರ್ಜಾತಿ ಹಾಗೂ ಅಂತರ್‌ಧರ್ಮ ವಿವಾಹಗಳಿಂದಾದರೂ ಈ ಮೌಢ್ಯ ನಿಷೇಧವಾಗಬೇಕೆಂದು ನೂತನ ವಧು ಹಸೀನ ಹೇಳಿದ್ದಾರೆ.ಮುರುಘಾ ಮಠದಲ್ಲಿ ನಡೆದ ಸರಳ ಸಾಮೂಹಿಕ ಕಲ್ಯಾಣ ಮಹೋತ್ಸವ ಜಾತಿ ಧರ್ಮಗಳನ್ನು ಮೀರಿ ನಿಂತಿದೆ. ಆಷಾಢ ಶುಕ್ರವಾರ ಅನ್ನೋದನ್ನೂ ಲೆಕ್ಕಿಸದೇ 32 ನವಜೋಡಿಗಳು ನವಜೀವನಕ್ಕೆ ಕಾಲಿಡುವ ಮೂಲಕ ಮೌಢ್ಯ ನಿಷೇಧಕ್ಕೆ ಪ್ರೇರಣೆಯಾದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ: ನಿಮ್ಮದೇ ಆದ ಭಾವನಾಲೋಕದಲ್ಲಿನ ವ್ಯವಹಾರ, ವಹಿವಾಟುಗಳು ಕೆಲವು ರೀತಿಯಲ್ಲಿ ತೊಂದರೆ ತರಬಲ್ಲವು. ಎಚ್ಚರ.    .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಮಿಥುನ ಸೂಕ್ಷ್ಮವಾಗಿ ಯೋಚಿಸಿ, ವಿಷಯವೊಂದನ್ನು…

  • ಸ್ಪೂರ್ತಿ

    ಈ ಶಾಲೆಯ ಮಕ್ಕಳು ತಮ್ಮ ಎರಡೂ ಕೈಗಳಿಂದಲೂ ಬರೆಯುತ್ತಾರೆ.!ಹೇಗೆ ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ನಾವೆಲ್ಲಾ ಸಿನಿಮಾದಲ್ಲಿ ಸಿನಿಮಾ ನಾಯಕರು ತಮ್ಮ ಎರಡೂ ಕೈ ಗಳಲ್ಲಿ ಬರೆಯುವದನ್ನು ನೋಡಿರುತ್ತೇವೆ.ಆದ್ರೆ ನಿಜ ಜೀವನದಲ್ಲಿ ಸಾಧ್ಯವೇ..?ಹೌದು, ಸಾಧ್ಯ ತಿಳಿಯಲು ಮುಂದೆ ಓದಿ… ಸಾಮಾನ್ಯವಾಗಿ ನಾವೆಲ್ಲರೂ ಒಂದು ಕೈನಲ್ಲಿ ಬರೆಯುವುದನ್ನು ರೂಢಿಸಿಕೊಂಡಿರುತ್ತೇವೆ, ಆದರೆ ಈ ಶಾಲೆಯಲ್ಲಿನ ಮಕ್ಕಳು ತಮ್ಮ ಎರಡೂ ಕೈಗಳಲ್ಲಿ ಬರೆಯುವುದನ್ನು ರೂಡಿಸಿಕೊಂಡಿವೆಯಂತೆ! ಈ ವರದಿ ನಿಮಗೆ ಆಶ್ಚರ್ಯ ಉಂಟು ಮಾಡಿದರೂ ಸತ್ಯ..! ಇದು ನಡೆಯುತ್ತಿರುವುದು ಮಹಾರಾಷ್ಟ್ರದ ಸಿಂಗ್ರೌಲಿ ಎಂಬ ಪುಟ್ಟ ಗ್ರಾಮದ ವೀಣಾ ವಂದಿನಿ ಶಾಲೆ. ಈ ಶಾಲೆಯ…

  • ವಿಸ್ಮಯ ಜಗತ್ತು

    ನಿಮಗೆ ಕಲಿಯುಗದ ಮಾಡ್ರೆನ್ ರಿಯಲ್ ದ್ರೌಪದಿ ಬಗ್ಗೆ ಗೊತ್ತಾ?ಈ ಲೇಖನ ಓದಿ ಶಾಕ್ ಆಗ್ತೀರಾ..!

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ದ್ರೌಪದಿ ಬಗ್ಗೆ ಎಲ್ಲರೂ ಕೇಳೆ ಇರುತ್ತೀರಾ.ಅದರಲ್ಲೂ ಮಹಾಭಾರತದಲ್ಲಿ ದ್ರೌಪದಿಯು ಪಂಚ ಪಾಂಡವವರನ್ನು ಮದುವೆಯಾದ ಬಗ್ಗೆ ನಾವು ಪುರಾಣಗಳಲ್ಲಿ ಓದಿರುತ್ತೇವೆ ಮತ್ತು ಹಲುವು ಚಿತ್ರಗಳ ಮುಖಾಂತರ ನೋಡಿರುತ್ತೇವೆ. ಅಂತಹ ಘಟನೆ ಈ ಕಲಿಯುಗದಲ್ಲಿ ನಡೆಯುವುದು ಅಸಾಧ್ಯ ಆಲ್ವಾ! ಆದರೆ ಅಂತಹ ಘಟನೆ ಇಂದಿನ ಆಧುನಿಕ ಯುಗದಲ್ಲಿ ಮಹಿಳೆಯರು ಐದು ಮಂದಿಯನ್ನು ಮದುವೆಯಾಗುವುದು ಅಸಾಧ್ಯವೆನಿಸಿದರೂ ನಡೆದಿದೆ. ಆದರೆ ಇಲ್ಲೊಬ್ಬಳು ಮಹಿಳೆ ಈ ಅಸಂಭವವನ್ನು ಸಂಭವವಾಗಿಸಿದ್ದಾಳೆ. ರಾಜೋ ಎಂಬ ಮಹಿಳೆ ಐದು ಮಂದಿ…

  • ಸುದ್ದಿ

    ನಿಮ್ಮ ಇಪಿಎಫ್‌ ಬಡ್ಡಿ, ಬ್ಯಾಲೆನ್ಸ್ ಚೆಕ್ ಮಾಡುವ ಸುಲಭ ಉಪಾಯಗಳು,.!!

    ಕೇಂದ್ರ ಸರ್ಕಾರದ ಕಾರ್ಮಿಕ ಹಾಗೂ ಉದ್ಯೋಗ ಸಚಿವಾಲಯದಡಿ ಕೆಲಸ ಮಾಡುತ್ತಿರುವ  ಕಾರ್ಮಿಕ ಭವಿಷ್ಯ ನಿಧಿ ಇಲಾಖೆ  ಇಪಿಎಫ್‌ ಯೋಜನೆಯ ಉಸ್ತುವಾರಿ ನೋಡಿಕೊಳ್ಳುತ್ತದೆ. ಇಪಿಎಫ್‌ ಖಾತೆ ಹೊಂದಿರುವ ಪ್ರತಿ ಕಾರ್ಮಿಕರ  ಸಂಬಳದಲ್ಲಿ ಪ್ರತಿ ತಿಂಗಳು ಇಪಿಎಫ್‌ ನಿಧಿಗಾಗಿ ಸ್ವಲ್ಪ  ಹಣ ಕಡಿತ ಮಾಡಿಕೊಳ್ಳಲಾಗುತ್ತದೆ. ಆದರೆ, ಪ್ರತಿ ತಿಂಗಳೂ ತನ್ನ ಸಂಬಳದಲ್ಲಿ ಕಡಿತಗೊಂಡ ಹಣ ಇಪಿಎಫ್‌ ಖಾತೆಗೆ ಸಂದಾಯವಾಗುತ್ತಿದೆಯೇ? ಇಪಿಎಫ್‌ ನಿಧಿಗೆ ನಿರ್ದಿಷ್ಟ ಬಡ್ಡಿಸಂದಾಯವಾಗುತ್ತಿದೆಯೇ ಎಂಬುದನ್ನು ತಿಳಿಯಲು ಮತ್ತು  ಇಪಿಎಫ್ ಖಾತೆಯ ಬ್ಯಾಲನ್ಸ್ ಹಣ ಚೆಕ್ ಮಾಡಲು  ಹಲವಾರು ವಿಧಾನಗಳಿವೆ….

  • ಸುದ್ದಿ

    ರಜನಿಕಾಂತ್‌ ಬಳಿ ಇರುವ ಆಸ್ಥಿಯ ಮೌಲ್ಯವೆಷ್ಟು ಗೊತ್ತಾ?

    ಟಾಲಿವುಡ್‌ ಸ್ಟಾರ್‌ ರಜಿನಿಕಾಂತ್‌ ಎಲ್ಲರೂ ಮೆಚ್ಚುವ ಬಹುದೊಡ್ಡ ಕಲಾವಿದ. ಅವರು ಚಿತ್ರರಂಗ ಕಾಲಿಟ್ಟ ದಿನದಿಂದ ಇಂದಿನವರೆಗೂ ಅದೇ ಪ್ರಾಮುಖ್ಯತೆಯನ್ನೂ ಮುಂದುವರೆಸಿಕೊಡೇ ಬಂದಿದ್ದಾರೆ. 1975ರಲ್ಲಿ ತೆರೆಕಂಡ ಅಪೂರ್ವ ರಾಗಂಗಳ್ ಚಿತ್ರದಿಂದ ಇದುವರೆಗೂ 150 ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಈ ಹಿಂದೆ ಬೆಂಗಳೂರಿನಲ್ಲಿ ಬಸ್ ಕಂಡಕ್ಟರ್ ಆಗಿದ್ದ ಅವರು ಸೂಪರ್ ಸ್ಟಾರ್ ಆಗಿದ್ದೇ ಒಂದು ಅದ್ಭುತ ಸ್ಟೋರಿ. 45 ವರ್ಷಗಳ ಕಾಲ ಚಿತ್ರರಂಗದಲ್ಲಿ ಮೆರೆದ ರಜಿನಿಕಾಂತ್ ಅವರ ಚಿತ್ರಗಳು ಅನೇಕ ಬಾರಿ ವಿವಾದಗಳಿಗೂ ಕಾರಣವಾಗಿವೆ. ರಜನಿಕಾಂತ್‌ ತಮ್ಮ ನಾಲ್ಕು ದಶಕಗಳ ಚಿತ್ರರಂಗದ…

  • ಸುದ್ದಿ

    ಗಂಡು ಹೆಣ್ಣು ಹಾರ ಬದ್ಲಾಯಿಸಿಕೊಂಡ ನಂತರ ವರನ ದುರ್ಮರಣ……?ಯಾಕೆ

    ವಧುವಿನೊಂದಿಗೆ ಹಾರ ಬದಲಾಯಿಸಿಕೊಂಡ ನಂತರ ಸಂಭ್ರಮಾಚರಣೆಯಲ್ಲಿ ಸ್ನೇಹಿತ ಗುಂಡು ಹಾರಿಸಿದ್ದ ಪರಿಣಾಮ ಬುಲೆಟ್ ವರನಿಗೆ ಬಿದ್ದು ಮೃತಪಟ್ಟಿರುವ ಘಟನೆ ಬಿಹಾರದಲ್ಲಿ ನಡೆದಿದೆ.ಸತ್ಯೇಂದ್ರ ಕುಮಾರ್ ಮೃತ ವರ. ಈ ಘಟನೆ ಭಾನುವಾರ ರಾತ್ರಿ ಶಹಾಪೂರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಗುಂಡು ಬಿದ್ದ ತಕ್ಷಣ ವರನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕುಮಾರ್ ಮೃತಪಟ್ಟಿದ್ದಾನೆ. ಈ ಘಟನೆಯಲ್ಲಿ ವರನ ಸಹೋದರನಿಗೂ ಗಾಯಗಳಾಗಿದ್ದು, ಆತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಏನಿದು ಪ್ರಕರಣ? ಮೃತ ಕುಮಾರ್ ಮದುವೆ ಭಾನುವಾರ ನಿಗದಿಯಾಗಿತ್ತು….