ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನುಕುಲವನ್ನೇ ಬೆಚ್ಚಿ ಬೀಳಿಸುವ ಹೃದಯ ವಿದ್ರಾವಕ ಘಟನೆ ಕಾಶ್ಮೀರದಲ್ಲಿ ನಡೆದಿದ್ದು, ಏನೂ ತಿಳಿಯದ ಕಂದಮ್ಮನ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿರುವುದರಿಂದ ಇಡೀ ಭಾರತವೇ ತಲೆ ತಗ್ಗಿಸುವಂತಾಗಿದೆ.ಪಾಪ ಏನೂ ತಿಳಿಯದ ಮುಗ್ದ ಬಾಲಕಿ ಇವರಿಗೆ ಏನು ಮಾಡಿತ್ತು. ಅತ್ಯಾಚಾರ ನಡೆಸಿ, ಕೊಲೆ ಮಾಡಿದವರು ಯಾರೀ ಆಗಿರಲಿ ಅವರಿಗೆ ಕೊಡುವ ಶಿಕ್ಷೆ, ಬೇರೆಯವರಿಗೂ ಪಾಟವಾಗಬೇಕು.
ಇದರಲ್ಲಿ ಯಾವುದೇ ಧರ್ಮ, ರಾಜಕೀಯ ದಯವಿಟ್ಟು ಮಾಡ ಬೇಡಿ.ನಮ್ಮ ಬೇಡಿಕೆ ಆರೋಪಿಗಳಿಗೆ ಕಠಿಣ ಶಿಕ್ಷೆ ಆಗ್ಬೇಕು ಅಷ್ಟೆ.
ಆದರೆ ಮುಗ್ದ ಬಾಲಕಿ ಆಸಿಫಾ ಅತ್ಯಾಚಾರದ ಬಗ್ಗೆ ಕೆಲವೊಂದು ಸುದ್ದಿಗಳು ಸಾಮಾಜಿಕ ಜಾಲತಾಣದಲ್ಲಿ ಓಡಾಡುತ್ತಿವೆ.ಅಸಲಿಗೆ ಅದು ನಿಜನಾ, ಸುಳ್ಳೋ ಗೊತ್ತಿಲ್ಲ.

1. ಅಸಲಿಗೆ ಆಸಿಫಾ ಮೇಲೆ ಅತ್ಯಾಚಾರ ನಡೆದೇ ಇಲ್ಲ. ಬದಲಿಗೆ ಬೇರೆ ಕಡೆ ಕೊಲೆ ಮಾಡಿ, ದೇವಸ್ಥಾನದಲ್ಲಿ ಎಸೆದು ಕೋಮು ಗಲಭೆ ಎಬ್ಬಿಸಲಾಗ್ತಿದೆ.
2. ಆಸಿಫಾ ಕೊಲೆ ಆಗಿದ್ದು ಜನವರಿ 11ರಂದು
3. ಜನವರಿ ತಿಂಗಳಲ್ಲೇ ಬಂದ ರಿಪೋರ್ಟ್’ನಲ್ಲಿ ಆಸಿಫಾಳನ್ನು ಕೊಲೆ ಮಾಡಲಾಗಿದ್ಯೇ ವಿನಃ ಅತ್ಯಾಚಾರ ಮಾಡಿಲ್ಲ ಎಂದು ಹೇಳಲಾಗಿತ್ತು.
4. ಘಟನೆ ನಡೆದಿದೆ ಎಂದು NDTV ಹೇಳಿದ್ದ ದೇವಾಲಯ ಇರೋದು ಊರಿನ ಮಧ್ಯ ಭಾಗದಲ್ಲಿ. ಆ ದೇವಸ್ಥಾನಕ್ಕೆ ಬಾಗಿಲು, ಕಿಟಕಿ ಯಾವುದೂ ಇಲ್ಲ. ಅಂಗಹ ದೇವಸ್ಥಾನದಲ್ಲಿ ಅತ್ಯಾಚಾರ ಆಗೋಕೆ ಹೇಗ್ ಸಾಧ್ಯ?
5. ಆಸಿಫಾ ಶವ ಸಿಕ್ಕಾಗ ಅದು ಒದ್ದೆಯಾಗಿತ್ತು. ಘಟನೆ ನಡೆದ ದಿನ ಅಂದರೆ ಜನವರಿ 11ರಂದು ಘಟನಾ ಸ್ಥಳದಲ್ಲಿ ಮಳೆ ಬಂದಿರ್ಲಿಲ್ಲ ಏನೂ ಇಲ್ಲ. ಆದರೂ ಕೂಡಾ ಆಕೆಯ ಶವ ಒದ್ದೆಯಾಗಿದ್ದು ಹೇಗೆ?
6. ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಪ್ರಕರಣವನ್ನ ಎಸ್ಐಟಿಗೆ ಒಪ್ಸಿದಾರೆ. ಆದರೆ ಬಿಜೆಪಿ ನಾಯಕರು ಪ್ರಕರಣವನ್ನ ಸಿಬಿಐಗೆ ಒಪ್ಪಿಸಿ, ಸತ್ಯ ಹೊರಗೆ ಬರುತ್ತೆ ಎಂದಾಗ ಮುಫ್ತಿ ಮೇಡಂ ಸರ್ಕಾರದಿಂದ ಹೊರ ಬರುವ ಮಾತಾಡಿದ್ರಂತೆ.
7. ಇನ್ನು ಎಸ್ಐಟಿ ತನಿಖಾ ತಂಡದ ಮುಖ್ಯ ಅಧಿಕಾರಿಯೇ ಓರ್ವ ಜಿಹಾದಿಯಾಗಿದ್ದ. ಮೂರ್ ಮೂರು ಸಲ ಸಸ್ಪೆಂಡ್ ಆಗಿದ್ದ.
8. ಜನವರಿಯಲ್ಲಿ ನೀಡಿದ ವೈದ್ಯರ ವರದಿ ಬದಲಾಯಿಸಿ ಆಸಿಫಾ ಮೇಲೆ ಅತ್ಯಾಚಾರ ಆಗಿದೆ. ನಂತರ ಕೊಲೆ ಮಾಡಲಾಗಿದೆ ಎಂದು ಫೇಕ್ ವರದಿ ಕೊಡಿಸಿರೋದು ಸದ್ಯ ಬಹಿರಂಗ ಸತ್ಯ.
9. ಸದ್ಯ ಘಟನೆ ನಡೆದ ಸ್ಥಳದಲ್ಲಿ ಪರದೇಶದಿಂದ ಬಂದ ದರಿದ್ರ ರೋಹಿಂಗ್ಯಾಗಳು ನೆಲೆ ಕಂಡುಕೊಳ್ತಿದ್ದಾರೆ. ಅವ್ರಿಗೆ ಮೆಹಬೂಬಾ ಮುಫ್ತಿ ಸರ್ಕಾರ ಬೇಷರತ್ ಬೆಂಬಲ ಕೊಟ್ಟು ಇರೋ ಬರೋ ಹಿಂದೂಗಳನ್ನು ರಾಜ್ಯದಿಂದ ಹೊರದಬ್ಬುವ ಕೆಲಸ ಮಾಡ್ತಿದ್ದಾರೆ.
1೦. ಇಲ್ಲಿಯವರೆಗೆ ಕಥುವಾದ ರಾಸಣಾದಲ್ಲಿ 100 ಹೆಚ್ಚು ಹಿಂದೂ ಕುಟುಂಬಗಳು ರೋಹಿಂಗ್ಯಾಗಳ ಉಪಟಳ ತಾಳಲಾರದೇ ಬೇರೆ ಕಡೆ ವಲಸೆ ಹೋಗಿವೆ.
11. ರೋಹಿಂಗ್ಯಾಗಳ ಈ ಉಪಟಳದ ಸುದ್ದಿ ಅಡಗಿ ಹೋಗಲಿ ಅಂತ್ಲೇ ಆಸಿಫಾ ಕಥೆ ಕಟ್ತಿರೋದು. ಆದರೆ ಉದಾರ ಮನೋಭಾವದ ನಮ್ ಜನ ಜಸ್ಟಿಸ್ ಫಾರ್ ಆಸಿಫಾ ಅಂತ ಕೂಗ್ತಿದಾರೆ. ಮೊದಲು ಸತ್ಯ ತಿಳ್ಕೊಳಿ ಆಮೇಲೆ ನ್ಯಾಯ ಕೊಡ್ಸಿ.
ಮೂಲ : ಫೇಸ್ಬುಕ್
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯಶಸ್ಸು, ಸಂಪತ್ತುಗಳಿಕೆ, ಸಂವೃದ್ಧಿ ಇವುಗಳು ಸಂಪತ್ತಿನ ಅಧಿದೇವತೆ ಲಕ್ಷ್ಮಿಯ ಪ್ರತಿನಿಧಿಗಳು. ಜೀವನದ ಆಸೆಗಳನ್ನು ಶ್ರೀಮಂತಿಕೆಯ ಇಚ್ಛೆಗಳನ್ನು ಈಡೇರಿಸಿಕೊಳ್ಳಲು ಲಕ್ಷ್ಮಿ ಕಟಾಕ್ಷ ಮುಖ್ಯವಾಗುತ್ತದೆ. ಸಂಪತ್ತಿನ ಅಧಿದೇವತೆ ಲಕ್ಷ್ಮಿಯ ಸಾನ್ನಿಧ್ಯ ದೊರೆತರೆ ಜೀವನದಲ್ಲಿ ಯಶಸ್ಸು ಮತ್ತು ನೆಮ್ಮದಿ ಸಿಗುವುದು, ಅದು ಖಂಡಿತವಾಗಿಯೂ ನಿಜವೇ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 27 ಜನವರಿ, 2019 ನೀವು ತ್ವರಿತ ಹಣ ಪಡೆಯುವ ಬಯಕೆ ಹೊಂದಿರುತ್ತೀರಿ. ನಿಮ್ಮ ಮಗುವಿನ ಒಂದು…
ಕಡಲೆಯಿಂದ ನಾವು ಅನೇಕ ಅಡುಗೆಗಳನ್ನು ಮಾಡುತ್ತೇವೆ. ಇದರಲ್ಲಿ ಪಲ್ಯ ಮಾಡುತ್ತೇವೆ. ಕಾಳಿನಂತೆ ಬೇಯಿಸಿಕೊಂಡು ತಿನ್ನುತ್ತೇವೆ. ಹಲವು ಖಾದ್ಯಗಳನ್ನು ಮಾಡುತ್ತಾರೆ. ಅದೆಷ್ಟೋ ಆಹಾರದಲ್ಲಿ ಕಡಲೆ ಬಳಸುತ್ತಾರೆ. ಕಡಲೆ ಕಾಳಿನಲ್ಲಿ ಸಾಕಷ್ಟು ಪೋಷಕಾಂಶವಿದೆ ಎಂಬುದು ಬೆರಳೆಣಿಕೆಯಷ್ಟು ಮಂದಿಗೆ ಮಾತ್ರ ಗೊತ್ತು. ದುಬಾರಿ ಬೆಲೆಯ ಬಾದಾಮಿ, ಒಣ ಹಣ್ಣುಗಳಿಗಿಂತ ಇದು ಬಹಳ ಒಳ್ಳೆಯದು. ನೆನಸಿದ ಕಡಲೆ ಕಾಳಿನಲ್ಲಿ ಪ್ರೋಟೀನ್, ಫೈಬರ್, ಮಿನರಲ್ ಹಾಗೂ ವಿಟಮಿನ್ ಬಹಳ ಪ್ರಮಾಣದಲ್ಲಿರುತ್ತದೆ. ನೆನಸಿದ ಕಡಲೆಕಾಳು ಸೇವನೆ ಮಾಡುವುದರಿಂದ ಅನೇಕ ರೋಗಗಳು ದೂರವಾಗುವ ಜೊತೆಗೆ ದೇಹಕ್ಕೆ ಹೆಚ್ಚಿನ…
ಉಗ್ರರಿಗೆ ಹಣಕಾಸು ನೀಡುವ ಹಾಗೂ ಅಕ್ರಮ ಹಣ ವರ್ಗಾವಣೆ ಮಾಡುತ್ತಿರುವ ಜಾಲ ಹತ್ತಿಕ್ಕಿ, ಅಕ್ಟೋಬರ್ ಒಳಗಾಗಿ ಅವರ ವಿರುದ್ಧ ನಿರ್ದಿಷ್ಟ ಕ್ರಮ ಕೈಗೊಳ್ಳದೇ ಇದ್ದಲ್ಲಿ ಪಾಕಿಸ್ತಾನವನ್ನು ಕಪ್ಪು ಪಟ್ಟಿಗೆ ಸೇರಿಸಲಾಗುತ್ತದೆ ಎಂದು ಫೈನಾನ್ಶಿಯಲ್ ಆಕ್ಷನ್ ಟಾಸ್ಕ್ ಫೋರ್ಸ್(ಎಫ್ಎಟಿಎಫ್) ಎಚ್ಚರಿಕೆ ನೀಡಿದೆ.ಫ್ಲೋರಿಡಾದ ಒರ್ಲಾಂಡೋದಲ್ಲಿ ನಡೆದ ಉಗ್ರರ ಹಣಕಾಸು ವ್ಯವಸ್ಥೆಯ ಮೇಲಿನ ಕಣ್ಗಾವಲು ಸಂಸ್ಥೆಯಾದ ಹಣಕಾಸು ಕ್ರಮ ಕ್ರಿಯಾ ಪಡೆಯ (ಎಫ್ಎಟಿಎಫ್) ವಾರ್ಷಿಕ ಮಹಾಸಭೆಯಲ್ಲಿ ಉಗ್ರರನ್ನು ಹತ್ತಿಕ್ಕುವಲ್ಲಿ ಪಾಕಿಸ್ತಾನದ ವೈಫಲ್ಯದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಲಾಯಿತು. ಪ್ರಸ್ತುತವಾಗಿ ಎಫ್ಎಟಿಎಫ್ ಅಲ್ಲಿ…
ಯುಜೆಟ್ ಎಂಬ ಹೆಸರಿನ ಫೋಲ್ಡ್ ಮಾಡಬಹುದಾದ ಒಂದು ಅನನ್ಯ ಸ್ಕೂಟರನ್ನು ತರಲು ಸಿದ್ಧವಾಗಿದೆ. ಬ್ಯಾಟರಿ ಚಾಲಿತವಾದ ಈ ಸ್ಕೂಟರ್ ಪೂರ್ಣ ಚಾರ್ಜ್ ಮಾಡಿದ ನಂತರ 125 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ ಎಂದು ಕಂಪನಿ ಹೇಳಿದೆ. 2018 ರಲ್ಲಿ ಲಾಸ್ ವೇಗಾಸ್ನಲ್ಲಿ ಓಡುವ ಸ್ಕೂಟರ್ ಕನ್ಸ್ಯೂಮರ್ ಎಲೆಕ್ಟ್ರಾನಿಕ್ ಶೋ (ಸಿಇಎಸ್) ಅನ್ನು ಯುಜೆಟ್ ಕಂಪನಿಯು ಪ್ರಾರಂಭಿಸಿದೆ.
ಕೋಲಾರ:- ರಾಮನ ಪೂಜೆ ಎಲ್ಲಾ ಕಡೆ ನಡೆಯುತ್ತದೆ ಅದರಲ್ಲಿ ವಿಶಿಷ್ಟತೆ ಏನೂ ಇಲ್ಲ ಆದರೆ, ತಾಲ್ಲೂಕಿನ ಸುಗಟೂರು ಮತ್ತು ವಕ್ಕಲೇರಿ ಗ್ರಾಮಗಳಲ್ಲಿ ನಂತರ ಶಿವ ಭಕ್ತನಾದ ರಾವಣನಿಗೂ ಪ್ರಾಧಾನ್ಯತೆ ನೀಡಿ ಪೂಜಿಸುವ ವಿಶಿಷ್ಟ ಪದ್ದತಿ ರೂಢಿಯಲ್ಲಿದೆ. ವಕ್ಕಲೇರಿ ಗ್ರಾಮದಲ್ಲಿ ಮಾರ್ಕಂಡೇಶ್ವರ ಸ್ವಾಮಿ ರಥೋತ್ಸವ ಮುಗಿದಿದ್ದು, ಫೆ.7ರ ಮಂಗಳವಾರ ರಾತ್ರಿ 10 ತಲೆಗಳನ್ನೊತ್ತ ರಾವಣನ ಮೂರ್ತಿ ಮತ್ತು ಮೇಲೆ ಮಾರ್ಕಂಡೇಶ್ವರ ಸ್ವಾಮಿಯ ಮೂರ್ತಿಗಳನ್ನಿಟ್ಟು ವೈಭವದಿಂದ ರಾವಣೋತ್ಸವ ನಡೆಸಲಾಯಿತು. ಅದೇ ರೀತಿ ತಾಲ್ಲೂಕಿನ ಸುಗಟೂರು ಗ್ರಾಮದಲ್ಲೂ ಕೋದಂಡರಾಮಸ್ವಾಮಿ ಬ್ರಹ್ಮರಥೋತ್ಸವ ನಡೆದ…