ಸುದ್ದಿ

ಆಸಿಫಾ ಅತ್ಯಾಚಾರದ ಬಗ್ಗೆ ಈಗೊಂದು ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಓಡಾಡುತ್ತಿದೆ.!ಇದು ನಿಜವೋ, ಸುಳ್ಳೋ ನೀವೇ ಹೇಳಿ…

560

*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ*

ಮನುಕುಲವನ್ನೇ ಬೆಚ್ಚಿ ಬೀಳಿಸುವ ಹೃದಯ ವಿದ್ರಾವಕ ಘಟನೆ ಕಾಶ್ಮೀರದಲ್ಲಿ ನಡೆದಿದ್ದು, ಏನೂ ತಿಳಿಯದ ಕಂದಮ್ಮನ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿರುವುದರಿಂದ ಇಡೀ ಭಾರತವೇ ತಲೆ ತಗ್ಗಿಸುವಂತಾಗಿದೆ.ಪಾಪ ಏನೂ ತಿಳಿಯದ ಮುಗ್ದ ಬಾಲಕಿ ಇವರಿಗೆ ಏನು ಮಾಡಿತ್ತು. ಅತ್ಯಾಚಾರ ನಡೆಸಿ, ಕೊಲೆ ಮಾಡಿದವರು ಯಾರೀ ಆಗಿರಲಿ ಅವರಿಗೆ ಕೊಡುವ ಶಿಕ್ಷೆ, ಬೇರೆಯವರಿಗೂ ಪಾಟವಾಗಬೇಕು.

ಇದರಲ್ಲಿ ಯಾವುದೇ ಧರ್ಮ, ರಾಜಕೀಯ ದಯವಿಟ್ಟು ಮಾಡ ಬೇಡಿ.ನಮ್ಮ ಬೇಡಿಕೆ ಆರೋಪಿಗಳಿಗೆ ಕಠಿಣ ಶಿಕ್ಷೆ ಆಗ್ಬೇಕು ಅಷ್ಟೆ.

ಆದರೆ ಮುಗ್ದ ಬಾಲಕಿ ಆಸಿಫಾ ಅತ್ಯಾಚಾರದ ಬಗ್ಗೆ ಕೆಲವೊಂದು ಸುದ್ದಿಗಳು ಸಾಮಾಜಿಕ ಜಾಲತಾಣದಲ್ಲಿ ಓಡಾಡುತ್ತಿವೆ.ಅಸಲಿಗೆ ಅದು ನಿಜನಾ, ಸುಳ್ಳೋ ಗೊತ್ತಿಲ್ಲ.

ನೆನಪಿರಲಿ :- ಇದು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಸುದ್ದಿ, ನಾವ್ ಹೇಳಿದ್ದು ಅಲ್ಲ .ಯಾವುದು ಸತ್ಯ, ಯಾವುದು ನಿಜ ನೀವೇ ಹೇಳ್ಬೇಕು…

1. ಅಸಲಿಗೆ ಆಸಿಫಾ ಮೇಲೆ ಅತ್ಯಾಚಾರ ನಡೆದೇ ಇಲ್ಲ. ಬದಲಿಗೆ ಬೇರೆ ಕಡೆ ಕೊಲೆ ಮಾಡಿ, ದೇವಸ್ಥಾನದಲ್ಲಿ ಎಸೆದು ಕೋಮು ಗಲಭೆ ಎಬ್ಬಿಸಲಾಗ್ತಿದೆ.

2. ಆಸಿಫಾ ಕೊಲೆ ಆಗಿದ್ದು ಜನವರಿ 11ರಂದು

3. ಜನವರಿ ತಿಂಗಳಲ್ಲೇ ಬಂದ ರಿಪೋರ್ಟ್’ನಲ್ಲಿ ಆಸಿಫಾಳನ್ನು ಕೊಲೆ ಮಾಡಲಾಗಿದ್ಯೇ ವಿನಃ ಅತ್ಯಾಚಾರ ಮಾಡಿಲ್ಲ ಎಂದು ಹೇಳಲಾಗಿತ್ತು.

4. ಘಟನೆ ನಡೆದಿದೆ ಎಂದು NDTV ಹೇಳಿದ್ದ ದೇವಾಲಯ ಇರೋದು ಊರಿನ ಮಧ್ಯ ಭಾಗದಲ್ಲಿ. ಆ ದೇವಸ್ಥಾನಕ್ಕೆ ಬಾಗಿಲು, ಕಿಟಕಿ ಯಾವುದೂ ಇಲ್ಲ. ಅಂಗಹ ದೇವಸ್ಥಾನದಲ್ಲಿ ಅತ್ಯಾಚಾರ ಆಗೋಕೆ ಹೇಗ್ ಸಾಧ್ಯ?

5. ಆಸಿಫಾ ಶವ ಸಿಕ್ಕಾಗ ಅದು ಒದ್ದೆಯಾಗಿತ್ತು. ಘಟನೆ ನಡೆದ ದಿನ ಅಂದರೆ ಜನವರಿ 11ರಂದು ಘಟನಾ ಸ್ಥಳದಲ್ಲಿ ಮಳೆ ಬಂದಿರ್ಲಿಲ್ಲ ಏನೂ ಇಲ್ಲ. ಆದರೂ ಕೂಡಾ ಆಕೆಯ ಶವ ಒದ್ದೆಯಾಗಿದ್ದು ಹೇಗೆ?

6. ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಪ್ರಕರಣವನ್ನ ಎಸ್ಐಟಿಗೆ ಒಪ್ಸಿದಾರೆ. ಆದರೆ ಬಿಜೆಪಿ‌ ನಾಯಕರು ಪ್ರಕರಣವನ್ನ ಸಿಬಿಐಗೆ ಒಪ್ಪಿಸಿ, ಸತ್ಯ ಹೊರಗೆ ಬರುತ್ತೆ ಎಂದಾಗ ಮುಫ್ತಿ ಮೇಡಂ ಸರ್ಕಾರದಿಂದ ಹೊರ ಬರುವ ಮಾತಾಡಿದ್ರಂತೆ.

7. ಇನ್ನು ಎಸ್ಐಟಿ ತನಿಖಾ ತಂಡದ ಮುಖ್ಯ ಅಧಿಕಾರಿಯೇ ಓರ್ವ ಜಿಹಾದಿಯಾಗಿದ್ದ. ಮೂರ್ ಮೂರು ಸಲ ಸಸ್ಪೆಂಡ್ ಆಗಿದ್ದ.

8. ಜನವರಿಯಲ್ಲಿ ನೀಡಿದ ವೈದ್ಯರ ವರದಿ ಬದಲಾಯಿಸಿ ಆಸಿಫಾ ಮೇಲೆ ಅತ್ಯಾಚಾರ ಆಗಿದೆ. ನಂತರ ಕೊಲೆ ಮಾಡಲಾಗಿದೆ ಎಂದು ಫೇಕ್ ವರದಿ ಕೊಡಿಸಿರೋದು ಸದ್ಯ ಬಹಿರಂಗ ಸತ್ಯ.

9. ಸದ್ಯ ಘಟನೆ ನಡೆದ ಸ್ಥಳದಲ್ಲಿ ಪರದೇಶದಿಂದ ಬಂದ ದರಿದ್ರ ರೋಹಿಂಗ್ಯಾಗಳು ನೆಲೆ ಕಂಡುಕೊಳ್ತಿದ್ದಾರೆ. ಅವ್ರಿಗೆ ಮೆಹಬೂಬಾ ಮುಫ್ತಿ ಸರ್ಕಾರ ಬೇಷರತ್ ಬೆಂಬಲ‌ ಕೊಟ್ಟು ಇರೋ ಬರೋ ಹಿಂದೂಗಳನ್ನು ರಾಜ್ಯದಿಂದ ಹೊರದಬ್ಬುವ ಕೆಲಸ ಮಾಡ್ತಿದ್ದಾರೆ‌.

1೦. ಇಲ್ಲಿಯವರೆಗೆ ಕಥುವಾದ ರಾಸಣಾದಲ್ಲಿ 100 ಹೆಚ್ಚು ಹಿಂದೂ ಕುಟುಂಬಗಳು ರೋಹಿಂಗ್ಯಾಗಳ ಉಪಟಳ ತಾಳಲಾರದೇ ಬೇರೆ ಕಡೆ ವಲಸೆ ಹೋಗಿವೆ.

11. ರೋಹಿಂಗ್ಯಾಗಳ ಈ ಉಪಟಳದ ಸುದ್ದಿ ಅಡಗಿ ಹೋಗಲಿ ಅಂತ್ಲೇ ಆಸಿಫಾ ಕಥೆ ಕಟ್ತಿರೋದು. ಆದರೆ ಉದಾರ ಮನೋಭಾವದ ನಮ್ ಜನ ಜಸ್ಟಿಸ್ ಫಾರ್ ಆಸಿಫಾ ಅಂತ ಕೂಗ್ತಿದಾರೆ. ಮೊದಲು ಸತ್ಯ ತಿಳ್ಕೊಳಿ ಆಮೇಲೆ ನ್ಯಾಯ ಕೊಡ್ಸಿ.

ಮೂಲ : ಫೇಸ್ಬುಕ್  

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ರಾಜಕೀಯ ಹೈಡ್ರಾಮಾಕ್ಕೆ ತಾತ್ಕಾಲಿಕವಾಗಿ ಬ್ರೇಕ್….!ಕಾಂಗ್ರೆಸ್-ಜೆಡಿಎಸ್ ಸಭೆ ವಿಫಲ….

    ಶನಿವಾರ ಆರಂಭವಾದ ರಾಜೀನಾಮೆ ಪರ್ವ ತಾತ್ಕಾಲಿಕ ಬ್ರೇಕ್ ಪಡೆದುಕೊಂಡಿದ್ದರೂ ಸೋಮವಾರ ಮತ್ತೆ ಮುಂದುವರಿಯುವ ಸಾಧ್ಯತೆ ಹೆಚ್ಚಾಗಿದೆ. ಅಮೆರಿಕ ಪ್ರವಾಸದಲ್ಲಿದ್ದ ಸಿಎಂ ಕುಮಾರಸ್ವಾಮಿ ಆಗಮಿಸಿದ್ದು ಡ್ಯಾಮೇಜ್ ಕಂಟ್ರೋಲ್ ಗೆ ಇರುವ ತಂತ್ರಗಳನ್ನು ಮೊದಲು ಹುಡುಕುತ್ತಿದ್ದಾರೆ. ಕುಮಾರಸ್ವಾಮಿ ವಿಮಾನ ನಿಲ್ದಾಣದಿಂದ ಬಂದವರೆ ತಕ್ಷಣ ಸಭೆ ಮೇಲೆ ಸಭೆ ಆರಂಭಿಸಿದರು. ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್, ಮಾಜಿ ಸಿಎಂ ಸಿದ್ದರಾಮಯ್ಯ, ಸಿಎಂ ಕುಮಾರಸ್ವಾಮಿ, ಪರಮೇಶ್ವರ ಸೇರಿದಂತೆ ಎಲ್ಲ ಪ್ರಮುಖರು ಅತೃಪ್ತರ ಸವಾಲು ಮೆಟ್ಟಿ ನಿಲ್ಲಲು ಏನು ಮಾಡಬೇಕು ಎಂದು ಚರ್ಚೆ ನಡೆಸಿದರು. ಆದರೆ…

  • ಜ್ಯೋತಿಷ್ಯ

    ಶಿವನನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ಸ್ನೇಹಿತರು ನಿಮ್ಮ…

  • corona, Health, karnataka, ಆರೋಗ್ಯ, ಕರ್ನಾಟಕ

    ರಾಜ್ಯದಲ್ಲಿ ಟಫ್ ರೂಲ್ಸ್ ಮತ್ತೆ ಜಾರಿ

    ರಾಜ್ಯ ಸರ್ಕಾರವು ಇಂದಿನಿಂದ ನೈಟ್ ಕರ್ಫ್ಯೂ & ವಾರಾಂತ್ಯದ ಕರ್ಫ್ಯೂ ಜಾರಿ ಮಾಡಲು ನಿರ್ಧರಿಸಲಾಗಿದೆ.ಈಗಾಗಲೇ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ ಮುಂದಿನ 2ವಾರಗಳ ಕಾಲ ಮುಂದುವರಿಸಲು ನಿರ್ಧರಿಸಲಾಗಿದೆ ರಾತ್ರಿ 10ರಿಂದ ಬೆಳಿಗ್ಗೆ 5 ರವರೆಗೆ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ.ವಾರಾಂತ್ಯದ ಕರ್ಫ್ಯೂವನ್ನು ದಿನಾಂಕ 7ರಿಂದ ಶುಕ್ರವಾರ ರಾತ್ರಿ 10 ಗಂಟೆಯಿಂದ 10 ರ ಸೋಮವಾರ ಬೆಳಿಗ್ಗೆ 5 ರವರೆಗೆ ಜಾರಿ ಮಾಡಲಾಗಿದೆ   ಸರ್ಕಾರಿ ಕಚೇರಿಗಳು ಮಾಲ್​ಗಳಿಗೆ ಭಾರತ ಸರ್ಕಾರದ ಮಾರ್ಗಸೂಚಿ ಅನುಸರಿಸಲಾಗುವುದು. * ಚಿತ್ರಮಂದಿರ, ಮಾಲ್,…

    Loading

  • ಸ್ಪೂರ್ತಿ

    ಡೆಲಿವರಿ ಬಾಯ್ ಆಗಿದ್ದವ ಇದ್ದಕ್ಕಿದ್ದಂತೆ ಟೀ ಮಾರಲು ಶುರು ಮಾಡಿದ..ಈಗ ತಿಂಗಳಿನ ಇವನ ಸಂಪಾದನೆ ಕೇಳಿದ್ರೆ ನೀವ್ ಶಾಕ್ ಆಗ್ತೀರಾ..ತಿಳಿಯಲು ಮುಂದೆ ಓದಿ ಶೇರ್ ಮಾಡಿ ಎಲ್ಲರಿಗೂ ಸ್ಪೂರ್ತಿ ಈ ಸ್ಟೋರಿ…

    ಇತ್ತೀಚಿನ ವೇಗದ ಜೀವನ ಶೈಲಿಯಲ್ಲಿ ಬಹಳಷ್ಟು ಜನರಿಗೆ ಮಾರುಕಟ್ಟೆಗಳಿಗೆ ಹೋಗಿ ತಮಗೆ ಬೇಕಾದ ವಸ್ತುಗಳನ್ನ ಕೊಂಡುಕೊಳ್ಳಲು ಸಮಯವಿಲ್ಲ, ಅಷ್ಟೆ ಯಾಕೆ ತಾವು ತಮ್ಮ ಕೆಲಸ ಮುಗಿಸಿ ಮನೆಗೆ ಬಂದರೆ ತಮ್ಮ ಹೊಟ್ಟೆಗೆ ಊಟ ಮಾಡಿಕೊಂಡು ತಿನ್ನಲು ಸಹ ಸಮಯವಿಲ್ಲ. ಇಂತಹ ಎಲ್ಲಾ ಸಮಸ್ಯೆಗಳಿಗೂ ಪರಿಹಾರವೆಂಬಂತೆ ಹಲವಾರು ಆನ್ಲೈನ್ ಶಾಪಿಂಗ್ (ಅಂತರ್ಜಲ ಮಾರುಕಟ್ಟೆ) ವೆಬಸೈಟ್ಗಳು ಪ್ರಾರಂಭವಾಗಿವೆ. ಇದರೊಂದಿಗೆ ಊಟವನ್ನು ಸಹ ಮನೆ ಬಾಗಿಲಿಗೆ ತಲುಪಿಸುವ ವ್ಯವಸ್ಥೆಯನ್ನು ಸಹ ನಾವು ಕಾಣಬಹುದು. ಆದರೆ ಇವುಗಳೆಲ್ಲ ದೊಡ್ಡ ದೊಡ್ಡ ನಗರಗಳಿಗೆ ಮಾತ್ರ…

  • ಉಪಯುಕ್ತ ಮಾಹಿತಿ, ಜ್ಯೋತಿಷ್ಯ

    ಹರಿದ ಬಟ್ಟೆ, ಜೀನ್ಸ್ ತೊಡೋದರಿಂದ ಏನಾಗುತ್ತೆ ಗೊತ್ತಾ?

    ಈವರೆಗೆ ವಾಸ್ತುವಿಗೆ ಸಂಬಂಧಿಸಿದಂತೆ ಅನೇಕ ವಿಷಯಗಳನ್ನು ಹೇಳಿದ್ದೇವೆ. ಫೆಂಗ್ ಶೂಯಿಯಲ್ಲಿ ಯಾವ ವಸ್ತು ಮನೆಯಲ್ಲಿದ್ದರೆ ಶುಭ ಹಾಗೆ ಯಾವ ಜಾಗದಲ್ಲಿ ಯಾವ ವಸ್ತು ಇರಬೇಕು ಎಂಬೆಲ್ಲ ವಿಷಯಗಳನ್ನು ಹೇಳಲಾಗಿದೆ. ಇದ್ರ ಜೊತೆಗೆ ಫೆಂಗ್ ಶೂಯಿಯಲ್ಲಿ ಬಟ್ಟೆಗೂ ಮಹತ್ವ ನೀಡಲಾಗಿದೆ.  ಯಾವ ಬಟ್ಟೆ ಧರಿಸ್ತೇವೆ ಹಾಗೆ ಬಟ್ಟೆಯನ್ನು ಹೇಗೆ ಬಳಸ್ತೇವೆ ಎಂಬುದು ಫೆಂಗ್ ಶೂಯಿಯಲ್ಲಿ ಮಹತ್ವ ಪಡೆದಿದೆ. ನೀವು ಧರಿಸುವ ಬಟ್ಟೆ ನಿಮ್ಮ ಸೌಂದರ್ಯವನ್ನು ಹೆಚ್ಚಿಸಬಹುದು. ಆದ್ರೆ ಇದೇ ಬಟ್ಟೆ ನಿಮ್ಮ ದುರಾದೃಷ್ಟಕ್ಕೆ ಕಾರಣವಾಗಬಹುದು. ಮನೆಯಿಂದ ಹೊರ ಹೋಗುವಾಗಲ್ಲ…

  • ಮನರಂಜನೆ, ಸುದ್ದಿ

    ಸರಿಗಮಪ ಗ್ರಾಂಡ್ ಫಿನಲೆಯಲ್ಲಿ ರನ್ನರ್ ಅಪ್ ಆದ ಹನುಮಂತನಿಗೆ ಸಿಕ್ಕಿದ್ದು ಎಷ್ಟು ಲಕ್ಷ ಗೊತ್ತಾ?ಇದೇ ಮೊದಲ ಬಾರಿಗೆ ರನ್ನರ್ ಅಪ್ ಗೆ ಬಾರೀ ಮೊತ್ತದ ಬಹುಮಾನ!

    ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ‘ಸರಿಗಮಪ’ ಗ್ರಾಂಡ್ ಫಿನಾಲೆಯಲ್ಲಿ ಮಂಗಳೂರಿನ ಕೀರ್ತನ್ ಹೊಳ್ಳ ವಿನ್ನರ್ ಆಗಿದ್ದಾರೆ. ಹಾವೇರಿಯ ಚೀಲೂರು ಬಡ್ನಿ ತಾಂಡಾದ ಹನುಮಂತ ಅವರು ರನ್ನರ್ ಆಗಿದ್ದಾರೆ.ಕೀರ್ತನ್ ಹೊಳ್ಳ ಆರಂಭದಿಂದಲೂ ಅದ್ಭುತವಾಗಿ ಹಾಡುವ ಮೂಲಕ ಜಡ್ಜಸ್ ಗಳು ಹಾಗೂ ಮಹಾಗುರುಗಳ ಮೆಚ್ಚುಗೆ ಗಳಿಸಿದ್ದರು. ಅದೇ ರೀತಿ ಹನುಮಂತ ತಮ್ಮ ಮುಗ್ಧತೆಯಿಂದಲೇ ಜನಪ್ರಿಯರಾಗಿದ್ದರು. ಶನಿವಾರ ನಡೆದ ಗ್ರಾಂಡ್ ಫಿನಾಲೆಯಲ್ಲಿ ನಿಹಾಲ್ ತಾವ್ರೊ, ಹನುಮಂತ, ಕೀರ್ತನ ಹೊಳ್ಳ, ವಿಜೇತ್, ಹೃತ್ವಿಕ್ ಹಾಗೂ ಸಾಧ್ವಿನಿ ಅವರು ಫಿನಾಲೆಗೆ ಎಂಟ್ರಿ ಕೊಟ್ಟಿದ್ದರು. ಅವರಲ್ಲಿ…