ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲಂಡನ್ ನಲ್ಲಿ ICC ಚಾಂಪಿಯನ್ಸ್ ಟ್ರೋಫಿ ನಡೆಯುವುತ್ತಿರುವುದು ಎಲ್ಲರಿಗೂ ಗೊತ್ತಿರುವ ಸಂಗತಿ.
ವಿಷಯ ಏನಪ್ಪಾ ಅಂದ್ರೆ ನೆನ್ನೆ ಭಾನುವಾರ ನಡೆದ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಣ ಚಾಂಪಿಯನ್ಸ್ ಟ್ರೋಫಿ ಕೊನೆಯ ಲೀಗ್ ಪಂದ್ಯ ನೋಡಲು ಬಂದ ಉದ್ಯಮಿ ಮದ್ಯದ ದೊರೆ ವಿಜಯ್ ಮಲ್ಯ ಅವರನ್ನು ಭಾರತೀಯ ಪ್ರೇಕ್ಷಕರು ಹೀಯಾಳಿಸಿದ ಘಟನೆ ನಡೆದಿದೆ.
ಭಾನುವಾರ ನಡೆದ ಮಹತ್ವದ ಪಂದ್ಯದ ವೇಳೆ ಓವಲ್ ಮೈದಾನದಲ್ಲಿ ಗಣ್ಯರ ಪ್ರವೇಶದ್ವಾರವಾದ ಸರ್ ಜಾಕ್ ಹೋಬ್ಸ್ ಗೇಟ್ ಮೂಲಕ ವ್ಯಕ್ತಿಯೊಬ್ಬರೊಂದಿಗೆ ಮಲ್ಯ ಒಳಗೆ ಬರುತ್ತಿದ್ದಂತೆ ಕೆಲವು ಪ್ರೇಕ್ಷಕರು ‘ಕಳ್ಳ..ಕಳ್ಳ…’ ಎಂದು ಕೂಗಿದ್ದಾರೆ.
ಸರ್ ಜಾಕ್ ಹೋಬ್ಸ್ ಗೇಟ್ ಮೂಲಕ ಮಲ್ಯ ಒಳಗೆ ಬರುತ್ತಿದಾಗ ಒಬ್ಬ ವ್ಯಕ್ತಿ ಚಿತ್ರೀಕರಣ ಮಾಡಿದ್ದಾರೆ. ಅದೇ ವೇಳೆ ಅಗೋ ಕಳ್ಳ ಬರ್ತಾ ಇದ್ದಾನೆ ಎಂದು ಹಿಂದಿಯಲ್ಲಿ ಧ್ವನಿಯೊಂದು ಕೇಳಿ ಬಂದಿದೆ. ಹಿಂದೆಯೇ ಒಬ್ಬಾತ ಕಳ್ಳ.. ಕಳ್ಳ ಎಂದು ಕರೆದಿದ್ದಾನೆ. ಆಗ ಮಲ್ಯ ಒಂದು ಕ್ಷಣ ಹಿಂದೆ ತಿರುಗಿ ಯಾರು ಎಂದು ತಿರುಗಿ ನೋಡಿದ್ದಾರೆ.
ಭಾರತದ ವಿವಿಧ ಬ್ಯಾಂಕ್ಗಳಿಗೆ ರೂ 9 ಸಾವಿರ ಕೋಟಿಯಷ್ಟು ಮೊತ್ತದ ಸಾಲ ಬಾಕಿ ಉಳಿಸಿಕೊಂಡಿರುವ ಮಲ್ಯ ಕಳೆದ ವರ್ಷ ದೇಶ ಬಿಟ್ಟು ಹೋಗಿದ್ದರು. ಇತ್ತೀಚೆಗೆ ವಿರಾಟ್ ಕೊಹ್ಲಿ ಫೌಂಡೇಷನ್ ಏರ್ಪಡಿಸಿದ್ದ ಭೋಜನ ಕೂಟಕ್ಕೆ ಬಂದಿದ್ದ ಮಲ್ಯ ಅವರಿಂದ ಭಾರತ ತಂಡದ ಆಟಗಾರರು ದೂರ ಉಳಿದಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನರೇಂದ್ರ ಮೋದಿ ಭಾರತದ ನಾಯಕರಾದ ನಂತರ ಬೇರೆ ದೇಶಗಳು ಭಾರತವನ್ನು ನೋಡುವ ರೀತಿ ಈಗ ಬದಲಾಗಿದೆ. ಭಾರತವನ್ನು ತಿರುಕರ ದೇಶ, ಹಾವಾಡಿಗರ ದೇಶ ಎಂದೆಲ್ಲಾ ಹೀಯಾಳಿಸುತ್ತಿದ್ದ ಕಾಲವೊಂದಿತ್ತು. ಆದ್ರೆ ಈಗ ಹಾಗಿಲ್ಲ. ಏಕೆಂದ್ರೆ ಹಿಗಂತೂ ಭಾರತ ಅಭಿವೃದ್ದಿಯತ್ತ ವೇಗವಾಗಿ ದಾಪುಗಾಲಿಡುತ್ತಿದೆ. ಭಾರತದ ನಾಯಕನ ಮಾತಿಗೆ ಬೇರೆ ದೇಶಗಳು ಕೇಳುವ ಹಾಗಿದೆ.
ಬಿಹಾರದ ಮುಜಾಫರ್ ನಗರದ ರೈಲ್ವೆ ನಿಲ್ದಾಣವೊಂದರಲ್ಲಿ ಶ್ರಮಿಕ್ ರೈಲಿನಲ್ಲಿ ಬಂದಿಳಿದ ಮಹಿಳೆಯೊಬ್ಬಳು ಹಸಿವು, ಸುಸ್ತಿನಿಂದ ರೈಲ್ವೆ ನಿಲ್ದಾಣದಲ್ಲೇ ಸಾವನ್ನಪ್ಪಿದ್ದಳು. ಆ ಮಹಿಳೆ ಸಾವನ್ನಪ್ಪಿರುವ ವಿಷಯ ಗೊತ್ತಾಗುತ್ತಿದ್ದಂತೆ ಜೊತೆಗಿದ್ದ ಸಂಬಂಧಿಕರು ಆಕೆಯ ಮೃತದೇಹವನ್ನು ಮುಜಾಫರ್ ನಗರದ ರೈಲ್ವೆ ನಿಲ್ದಾಣದಲ್ಲೇ ಬಟ್ಟೆಯಿಂದ ಸುತ್ತಿ ಇರಿಸಿದ್ದರು. ಆದರೆ, ಆ ಬಟ್ಟೆಯನ್ನು ಎಳೆದು ತೆಗೆದ ಆಕೆಯ ಮಗು ಅಮ್ಮನನ್ನು ಎಬ್ಬಿಸಲು ಪರದಾಡುತ್ತಿತ್ತು. 23 ವರ್ಷದ ಬಿಹಾರ ಮೂಲದ ಮಹಿಳೆ ಇಬ್ಬರು ಮಕ್ಕಳೊಂದಿಗೆ ಗುಜರಾತ್ನ ಅಲಹಾಬಾದ್ನಲ್ಲಿ ವಾಸವಾಗಿದ್ದಳು. ಕಾರ್ಮಿಕಳಾಗಿ ಕೆಲಸ ಮಾಡುತ್ತಿದ್ದ ಆಕೆಗೆ ಲಾಕ್ಡೌನ್…
ದೇಶದ ಪ್ರಖ್ಯಾತ ಉದ್ಯಮಿಳಗ ಸಾಲಿನಲ್ಲಿ ಮೇರು ಸಾಲಿನಲ್ಲಿ ಕಾಣಸಿಕೊಳ್ಳುವ ಹೆಸರು ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥರಾ ಮುಖೇಶ್ ಅಂಬಾನಿ ಅಂದ ಹಾಗೇ ದೇಅಂಬಾನಿ ಅವರು ತಮ್ಮ ಕಾರ್ ಚಾಲಕನಿಗೆ ಪ್ರತಿ ತಿಂಗಳು ಎಷ್ಟು ಸಂಬಳ ನೀಡ್ತಾರೆ ಎಂಬ ಬಗ್ಗೆ ತಿಳಿದಿದೆಯಾ?
ಸಾಮಾನ್ಯವಾಗಿ ಹಿಂದೆ ಹರಳೆಣ್ಣೆ ಎಂದರೆ ಎತ್ತಿನಗಾಡಿಯ ಕೀಲುಗಳಿಗೆ ಹಾಕಲು ಅಥವಾ ತಲೆಗೆ ಮತ್ತು ಮಲಬದ್ಧತೆಗೆ ಔಷಧೀಯ ರೂಪದಲ್ಲಿ ಬಳಸಲಾಗುತ್ತಿತ್ತು. ವಾಸ್ತವವಾಗಿ ಹರಳೆಣ್ಣೆ ಹಲವು ರೀತಿಯಲ್ಲಿ ಆರೋಗ್ಯಕ್ಕೆ ಪೂರಕವಾಗಿದೆ.
ಕೈಯಲ್ಲಿ ಊಟ ಮಾಡುವುದು ನಮ್ಮ ಹಿಂದಿನ ಕಾಲದಿಂದಲೂ ರೂಡಿಯಲ್ಲಿದೆ, ಆದರೆ ಇದು ಕೇವಲ ರೂಡಿಯಲ್ಲ, ಇದು ನಮ್ಮ ಸಂಪ್ರದಾಯ. ಇತ್ತೀಚಿಗೆ ದೊಡ್ಡ ದೊಡ್ಡ ನಗರಗಳಲ್ಲಿ ಕೈಯಲ್ಲಿ ಊಟ ಮಾಡುವುದೇ ಮರೆಯಾಗಿದೆ. ಚಮಚಗಳನ್ನ ಬಳಕೆ ಮಾಡುವುದೇ ಹೆಚ್ಚಾಗಿದೆ. ಅನಿವಾರ್ಯವಾಗಿ ಕೈಯಲ್ಲಿ ತಿನ್ನುವವರು ಕೂಡ ಕಡಿಮೆಯಾಗಿದ್ದರೆ. ಕೈಯಲ್ಲಿ ಊಟ ಮಾಡುವುದರಿಂದ ಎಷ್ಟೆಲ್ಲ ಪ್ರಯೋಜನಗಳಿವೆ ಎಂದು ತಿಳಿದುಕೊಳ್ಳಿ.
ಮೆಟ್ರೋದಲ್ಲಿ ಪ್ರಯಾಣಿಸುವ ಜನರ ಸಂಖ್ಯೆ ಹೆಚ್ಚಾದಷ್ಟು ಬಾಗಿಲಲ್ಲಿ ಸಿಲುಕಿ ಪರದಾಡುವವರ ಸಂಖ್ಯೆಯೂ ಸಹ ಹೆಚ್ಚಾಗುತ್ತಿದೆ . ಹಸಿರು ಮಾರ್ಗದ ರೈಲಿನಲ್ಲಿ ಬಾಗಿಲ ಬಳಿ ಕಾಲು ಸಿಕ್ಕಿಕೊಂಡು ಒದ್ದಾಡುತ್ತಿರುವ ಎರಡು ದೃಶ್ಯ ಇತ್ತೀಚೆಗೆ ನಡೆದಿವೆ. ಅ.14ರಂದು ಸಂಜೆ 6.20 ರ ಸುಮಾರಿಗೆ ಮೆಜೆಸ್ಟಿಕ್ ನಿಲ್ದಾಣದಲ್ಲಿ ಹೆಣ್ಣು ಮಗುವಿನ ಕಾಲು ಬಾಗಿಲಿನಲ್ಲಿ ಸಿಕ್ಕಿ ಹಾಕಿಕೊಂಡ ಘಟನೆ ನಡೆದಿದೆ. ನಿಲ್ದಾಣದಲ್ಲಿ ದಂಪತಿ ಮಗುವಿನೊಂದಿಗೆ ರೈಲಿನ ಒಳಗೆ ಪ್ರವೇಶಿಸುತ್ತಿದ್ದರು, ದಟ್ಟಣೆ ಹೆಚ್ಚಿದ್ದರಿಂದ ದಂಪತಿ ಹಾಗೂ ಮಗು ಬಾಗಿಲಿನ ಬಳಿಯಲ್ಲೇ ನಿಲ್ಲಬೇಕಾಯಿತು. ಈ ವೇಳೆ…