ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂಡಿಯನ್ ರಿಯಾಲಿಟಿ ಶೋ ವಿನ್ನರ್ ಮತ್ತು ಬಿಗ್ಬಾಸ್ ಖ್ಯಾತಿಯ ಸುನಾಮಿ ಕಿಟ್ಟಿ ಈಗ ಪೋಲೀಸರ ಅತಿಥಿಯಾಗಿದ್ದಾರೆ.

ಹೌದು,ನೀವ್ ಕೇಳುತ್ತಿರುವುದು ನಿಜ.ಕಿಡ್ನಾಪ್ ಮತ್ತು ಗನ್ ತೋರಿಸಿ ಬೆದರಿಕೆ ಹಾಕಿದ ಸಂಬಂದ ಕಿಟ್ಟಿಯನ್ನು ಪೊಲೀಸರು ಬಂದಿಸಿದ್ದಾರೆ. ಬಾರ್’ನಲ್ಲಿ ಸಪ್ಲೈಯರ್ ಆಗಿರುವ ಗಿರೀಶ್ ಎಂಬಾತನನ್ನು ಅಪಹರಿಸಿ,ಗನ್ ತೋರಿಸಿ ಚಿತ್ರಹಿಂಸೆ ನೀಡಿದ್ದಾರೆಂದು ಹೇಳಲಾಗಿದೆ.
ಸುನಾಮಿ ಕಿಟ್ಟಿ ಸ್ನೇಹಿತನಾದ ಸುನಿಲ್ ಎಂಬುವರ ಪತ್ನಿಯು ಬೇರೊಬ್ಬರ ಜೊತೆ ಸಂಬಂದ ಹೊಂದಿದ್ದಾರೆ, ಎಂಬ ವಿಚಾರವಾಗಿ ಹಾಗೂ ಅವರು ಆ ಬಾರ್’ಗೆ ಹೋಗುತ್ತಿದ್ದು, ಬಾರ್ ಸಪ್ಲೈರ್ ಗಿರೀಶ್’ಗೆ ಗನ್ ತೋರಿಸಿ ಚಿತ್ರಹಿಂಸೆ ಕೊಟ್ಟಿದ್ದಾರೆ ಎಂದು ಹೇಳಲಾಗಿದೆ.

ಕಿಟ್ಟಿ ಆ ಬಾರ್’ಗೆ ಹೋಗಿ ಪೋಟೋವೊಂದನ್ನು ತೋರಿಸಿ,ಆ ಪೊಟೋದಲ್ಲಿರುವವರ ಬಗ್ಗೆ ಬಾರ್ ಸಪ್ಲೈರ್ ಗಿರೀಶ್’ಗೆ ಕೇಳಿದ್ದು,ಅವರು ಬಿಲ್ ಕೊಡದೆ ಹೋಗಿದ್ದನ್ನು ಹೇಳಿದ ಮೇಲೆ,ಗಿರೀಶ್ ಕೈಯಿಂದಲೇ ಅವರಿಗೆ ಬರಲು ಹೇಳಿ ಸುನಾಮಿ ಕಿಟ್ಟಿ ಫೋನ್ ಮಾಡಿಸಿದ್ದಾರೆ ಎಂದು ಹೇಳಲಾಗಿದೆ.
ವಿಚಾರ ಏನೇ ಇದ್ದರೂ,ಈಗಾಗಲೇ ಸುನಾಮಿ ಕಿಟ್ಟಿಯನ್ನು ಪೊಲೀಸರು ಬಂದಿಸಿದ್ದಾರೆ.ತನಿಖೆ ಪೋಲೀಸರ ತನಿಕೆಯ ನಂತರವೇ ನಿಜವಾದ ಸತ್ಯ ತಿಳಿಯಲಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
‘ಕೋಲಾರ ವಿಧಾನಸಭಾ ಕ್ಷೇತ್ರಕ್ಕೆ ಸಿದ್ದರಾಮಯ್ಯ ಅಷ್ಟೇ ಅಲ್ಲ, ಅವರ ನಾಯಕ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಬಂದರೂ ಭಯವಿಲ್ಲ. ಅವರನ್ನು ಸೋಲಿಸಿ ಮನೆಗೆ ಕಳುಹಿಸಲು ಕ್ಷೇತ್ರದ ಜನ ಶಪಥ ಮಾಡಿದ್ದಾರೆ! ಎಂದು ಸಂಸದ ಎಸ್.ಮುನಿಸ್ವಾಮಿ ತಿಳಿಸಿದರು. ವಕ್ಕಲೇರಿ ಗ್ರಾಮದಲ್ಲಿ ಮಾಜಿ ಸಚಿವ ವರ್ತೂರು ಪ್ರಕಾಶ್ ನೇತೃತ್ವದಲ್ಲಿ ಭಾನುವಾರ ಆಯೋಜಿಸಿದ್ದ ಬಿಜೆಪಿ ಸಮಾವೇಶದಲ್ಲಿ ಅವರು ಮಾತನಾಡಿದರು. ‘ವರ್ತೂರು ಪ್ರಕಾಶ್ ಅಧಿಕಾರ ಇಲ್ಲದಿದ್ದರೂ ಕ್ಷೇತ್ರದ ಹಳ್ಳಿಹಳ್ಳಿಗೂ ಹೋಗಿ ಜನರ ಕಷ್ಟ ಆಲಿಸುತ್ತಿದ್ದಾರೆ. ಇದನ್ನು ಬಿಜೆಪಿ ಹೈಕಮಾಂಡ್ ಗಮನಿಸುತ್ತಿದೆ. ಕೆಲಸ ಮಾಡುವವರಿಗೆ…
ಇಂದು ಭಾನುವಾರ 11/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ರಿಯಾಲಿಟಿ ಶೋ ‘ಬಿಗ್ಬಾಸ್ ಸೀಸನ್ 7’ ರ ಸ್ಪರ್ಧಿ ಡ್ಯಾನ್ಸರ್ ಕಿಶನ್ ವೇದಿಕೆಯ ಮೇಲೆ ಕಣ್ಣೀರು ಹಾಕಿದ ತಕ್ಷಣ ನಟ ಸುದೀಪ್ ತಾವು ಧರಿಸಿದ್ದ ಜಾಕೆಟ್ ಬಿಚ್ಚಿ ಗಿಫ್ಟ್ ಆಗಿ ಕೊಟ್ಟಿದ್ದಾರೆ. ‘ಬಿಗ್ಬಾಸ್ ಸೀಸನ್ 7’ ಇನ್ನೂ ಕೆಲವು ವಾರಗಳಲ್ಲಿ ಫೈನಲ್ ಹಂತ ತಲುಪಲಿದೆ. ಈ ವಾರ ಬಿಗ್ಬಾಸ್ ಮನೆಯಿಂದ ಡ್ಯಾನ್ಸರ್ ಕಿಶನ್ ಹೊರ ಬಂದಿದ್ದಾರೆ. ಈ ವೇಳೆ ಕಿಶನ್ ವೇದಿಕೆಯಲ್ಲಿ ತಮ್ಮ ಬಿಗ್ಬಾಸ್ ಜರ್ನಿಯ ವಿಡಿಯೋವನ್ನು ನೋಡಿದ್ದಾರೆ. ಅದನ್ನು ನೀಡಿದ ತಕ್ಷಣ ಕಿಶನ್ ಕಣ್ಣೀರು ಹಾಕಿದ್ದಾರೆ….
ಡಾ. ತಿರುವೆಂಗಡಮ್ ಚೆನ್ನೈನ ವ್ಯಾಸಾರ್ಪಡಿನ ಶ್ರೀ ಕಲ್ಯಾಣಪುರಂನಲ್ಲಿ ವೀರರಾಘವನ್ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಹೆಚ್ಚಿನದಾಗಿ ಇವರು ಚಿಕಿತ್ಸೆಯನ್ನು ನೀಡುವುದು ಕಾರ್ಮಿಕ ವರ್ಗದ ಪ್ರದೇಶದಲ್ಲಿ ಜನರ ಸಾಂಕ್ರಾಮಿಕ ಕಾಯಿಲೆಗಳಿಗೆ.
ಗುರುವಾರ, 05/04/2018 ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ… ಮೇಷ:– ಬಹುದಿನದ ನೀರಿಕ್ಷಿತ ಕನಸು ಕೈಗೂಡುವುದು. ಎಲ್ಲರಂತೆ ನೀವು ಕೂಡಾ ಸಮಾಜ ಮುಖಿಯಾಗಿ ಉ ನ್ನತ ಅಧಿಕಾರವನ್ನು ಹೊಂದುವಿರಿ. ಇದರೊಂದಿಗೆ ಸಕಾರಾತ್ಮಕ ಚಿಂತನೆಯನ್ನು ಮೈಗೂಡಿಸಿಕೊಂಡಲ್ಲಿ ಒಳಿತಾಗುವುದು. ವೃಷಭ:- ಇವತ್ತಿನ ಕೆಲಸ ಕಾರ್ಯಗಳಲ್ಲಿ ಯಶಸ್ಸು ನಿಮ್ಮದಾಗಲಿದೆ. ಈ ಬಗ್ಗೆ ಈ ಅನುಭೂತಿ ನಿಮ್ಮ ಮನದಲ್ಲಿರಲಿ. ಹೊರಗಡೆ ಸಂತೋಷವನ್ನು ವ್ಯಕ್ತಪಡಿಸಿದಲ್ಲಿ ಹಣಕಾಸಿನ ವಿಷಯದಲ್ಲಿ ನೀವು ಪರರಿಗೆ ಸಹಾಯ ಮಾಡಬೇಕಾಗುವುದು. ಶತ್ರುವನ್ನು ಕೂಡಾ…
ಮುಂಬಯಿಯ ಜೆ.ಜೆ. ಹಾಸ್ಪಿಟಲ್ಗೆ ಕಳೆದ ತಿಂಗಳು 29 ವರ್ಷದ ಯುವಕನೊಬ್ಬ ಬಂದಿದ್ದ. ಅವನ ಸಮಸ್ಯೆ ಬಂಜೆತನ. ಪರೀಕ್ಷೆ ವೇಳೆ ಆತನ ವೃಷಣ ಹೊಟ್ಟೆಯೊಳಗಿರುವುದು ಕಂಡುಬಂತು! ಯಾಕೆ ಹೀಗಿದೆ ಎಂದು ಎಂಆರ್ಐ ನಡೆಸಿದಾಗ ಕಂಡದ್ದೇ ಬೇರೆ! ಯುವಕನ ದೇಹದಲ್ಲಿ ಸ್ತ್ರೀಯರಲ್ಲಿ ಇರುವ ಸಂತಾನೋತ್ಪತ್ತಿಗೆ ಸಂಬಂಧಿಸಿದ ಅಂಗಗಳೆಲ್ಲವೂ ಇದ್ದವು! ಅಂದರೆ, ಗರ್ಭಕೋಶ, ಫ್ಯಾಲೋಪಿಯನ್ ನಳಿಗೆಳು, ಗರ್ಭಾಶಯ ಮಾತ್ರವಲ್ಲ ಅರೆಬರೆಯಾದ ಮರ್ಮಾಂಗವೂ ಇತ್ತು! ಹಾಗಂತ ಇವ್ಯಾವುವೂ ಕೆಲಸ ಮಾಡುತ್ತಿರಲಿಲ್ಲ. ಮೂತ್ರ ಸಂಬಂಧಿ ಸಮಸ್ಯೆಗಳ ವಿಭಾಗದ ಸರ್ಜನ್ ಡಾ. ವೆಂಕಟ್ ಗೀತೆ ಅವರಲ್ಲಿಗೆ…