ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮರಣಾ ನಂತರದ ದೇಹದ ವಿಸರ್ಜನ ಕ್ರಿಯೆಗೆ ಅಂತ್ಯೇಷ್ಟಿ ಅಥವಾ ಅಂತಿಮ ಸಂಸ್ಕಾರ ಎಂದು ಕರೆಯಲಾಗುತ್ತದೆ.ನಮ್ಮ ಭಾರತ ದೇಶದಲ್ಲಿ ಅಂತ್ಯಸಂಸ್ಕಾರವು ಧರ್ಮದಿಂದ ಧರ್ಮಕ್ಕೆ ವಿಭಿನ್ನವಾಗಿರುತ್ತದೆ.
ಆದರೆ ನಮ್ಮ ಪಕ್ಕದ ದೇಶವಾದ ಟಿಬೇಟಿನಲ್ಲಿ ವಿಚಿತ್ರ ರೀತಿಯ ಶವ ಸಂಸ್ಕಾರ ಮಾಡುತ್ತಾರೆ. ಸಾಮಾನ್ಯರು ಸತ್ತಾಗ ಹಳೆಯ ಟೈರು ಮತ್ತಿತರ ಉರಿಯುವ ವಸ್ತುಗಳನ್ನು ಉಪಯೋಗಿಸಿ ಶವದಹನ ಮಾಡುವ ಪದ್ಧತಿ ಇದು. ಎರಡನೆಯದು ಹೊಂಡ ತೆಗೆದು ಹೂಳುತ್ತಾರೆ.ಮೂರನೆಯದು ಸತ್ತ ಮೂರೂ ದಿನಗಳ ನಂತರ ಹೆಣವನ್ನು ಬಟ್ಟೆಯಲ್ಲಿ ಸುತ್ತಿ ನೀರಿನಲ್ಲಿ ಹಾಕುತ್ತಾರೆ.

ನಾಲ್ಕನೆಯ ಶವ ಸಂಸ್ಕಾರ ಮಾಡುವ ರೀತಿ ಕೇಳಿದ್ರೆ ನಿಮ್ಮ ಮೈ ಮನ ಜುಮ್ ಎನ್ನಿಸದೇ ಇರಲ್ಲ. ಈ ಭಯಂಕರ ಪದ್ಧತಿ ಏನು ಗೊತ್ತಾ?
ಈ ಪದ್ದತಿಯ ಪ್ರಕಾರ ಸತ್ತ ಹೆಣದ ದೇಹವನ್ನು ರಣಹದ್ದುಗಳಿಗೆ ಆಹಾರವಾಗಿ ಹಾಕುತ್ತಾರೆ. ಮನುಷ್ಯನಿಗೆ ದೇವರು ನೀಡಿದ ದೇಹ ಸತ್ತ ಮೇಲೂ ಪ್ರಾಣಿ ಪಕ್ಷಿಗಳ ಆಹಾರವಾದರೆ ಜನ್ಮ ಸಾರ್ಥಕವಾಗುತ್ತದೆಂದು ಇವರ ನಂಬಿಕೆ.

ಹೀಗೇಕೆ ಮಾಡುತ್ತಾರೆ ಗೊತ್ತಾ..? ಶಾಕ್ಯನೆಂಬ ಬೌದ್ಧ ಮುನಿ ಈ ವಿಧಾನವನ್ನು ಆರಂಭಿಸಿದನಂತೆ. ಆತ ತನ್ನ ದೇಹದ ಮಾಂಸವನ್ನು ಪಾರಿವಾಳಗಳಿಗೆ ಆಹಾರವಾಗಿ ನೀಡಿದನೆಂಬ ಕಥೆಯೇ ಇದಕ್ಕೆ ಪ್ರೇರಣೆಯಾಗಿದೆ.
ಈ ಶವ ಸಂಸ್ಕಾರದಲ್ಲೂ ಇದೆ ಹಲವು ನಿಯಮಗಳು!
ಇಂತಹ ಸಂಸ್ಕಾರವನ್ನು ಗರ್ಭಿಣಿಯರು, ಹದಿನೆಂಟಕ್ಕಿಂತ ಕಡಿಮೆ ವಯಸ್ಸಿನವರು, ವ್ಯಾಧಿ ಮತ್ತು ಅಪಘಾತದಿಂದ ಸತ್ತವರ ದೇಹಗಳಿಗೆ ಮಾಡುವುದಿಲ್ಲ. ಇಂತಹ ಶವ ಸಂಸ್ಕಾರಕ್ಕೆ ಯಾವುದೇ ಬಲವಂತವಿರುವುದಿಲ್ಲ. ಸಾಯುವುದಕ್ಕೂ ಮೊದಲು ಆ ವ್ಯಕ್ತಿ ಯಾವ ರೀತಿ ಶವ ಸಂಸ್ಕಾರ ಬೇಕು ಎಂದು ಹೇಳಿರುತ್ತಾನೋ ಅದೇ ರೀತಿ ಶವ ಸಂಸ್ಕಾರ ಮಾಡಲಾಗುತ್ತದೆ.
ಇಲ್ಲಿನ ಪದ್ಧತಿ ಪ್ರಕಾರ ಯಾವುದೇ ವ್ಯಕ್ತಿ ಸತ್ತಾಗ ಮೃತ ದೇಹವನ್ನು ಮೂರೂ ದಿನಗಳವರೆಗೆ ಹಾಗೆಯೇ ಇಡುತ್ತಾರೆ. ಕಾರಣ ಆತ್ಮವು ಮತ್ತೆ ಅವನ ದೇಹ ಪ್ರವೇಶಿಸಿ ಅವನು ಬದುಕಬಹುದೆಂಬ ನಂಬಿಕೆ ಅವರಲ್ಲಿದೆ. ನಂತರ ನಾಲ್ಕನೆಯ ದಿನ ಶವ ಸಂಸ್ಕಾರದ ವಿಧಿ ವಿಧಾನಗಳು ನೆರವೇರಿದ ಬಳಿಕ, ಶವದ ಮಂಡಿಗಳನ್ನು ಮತ್ತು ಕೈಗಳನ್ನು ಹಿಂಭಾಗಕ್ಕೆ ಜೋಡಿಸಿ ಕಟ್ಟಿ ಬಿಳಿ ಬಣ್ಣದ ಬಟ್ಟೆಯಲ್ಲಿ ಬಿಗಿದು ಹೆಗಲಿನಲ್ಲಿ ಹೊತ್ತು, ಮೃತನ ಮಕ್ಕಳು ಅಥವಾ ಬಂಧುಗಳು ಬೆಟ್ಟದಲ್ಲಿರುವ ಕಲ್ಲುಬಂಡೆಯ ಮೇಲೆ ಅದನ್ನು ಕೆಳಗಿಳಿಸಿದ ಬಳಿಕ ಹಿಂತಿರುಗಿ ನೋಡದೆ ಮರಳುತ್ತಾರೆ.

ನಂತರ ಲಾಮಾ ಗುರುಗಳು ಪ್ರಾರ್ಥನಾ ಚಕ್ರವನ್ನು ತಿರುಗಿಸುತ್ತ ಕೈಯಲ್ಲಿರುವ ಕಂಚಿನ ಗಂಟೆಯನ್ನು ಬಡಿಯಲಾರಂಭಿಸುತ್ತಾರೆ. ರಣಹದ್ದುಎಷ್ಟೇ ದೂರದಲ್ಲಿದ್ದರೂ ಈ ಗಂಟೆಯ ನಾದ ಕೇಳಿದ ಕೂಡಲೇ ಅಲ್ಲಿಗೆ ಧಾವಿಸಿ, ಶವದ ಸುತ್ತಲೂ ಹಾರಾಡಿ ಮೃತ ದೇಹವನ್ನು ತಿನ್ನುತ್ತವೆ.ಇವರ ಪ್ರಕಾರ ರಣ ಹದ್ದುಗಳು ತಿಂದ ವ್ಯಕ್ತಿಯ ಆತ್ಮ ನೇರವಾಗಿ ಸ್ವರ್ಗಕ್ಕೆ ಹೋಗುತ್ತದಂತೆ.ಅವರಿಗೆ ಮರು ಜನ್ಮವಿರುದಿಲ್ಲವಂತೆ.

ಕೆಲವೇ ನಿಮಿಷಗಳಲ್ಲಿ ಸಣ್ಣ ಸಣ್ಣ ಮೂಳೆಯ ಚೂರುಗಳು, ಕೂದಲು, ಚರ್ಮದ ಚಿಕ್ಕತುಂಡುಗಳ ಹೊರತು ಉಳಿದುದೆಲ್ಲವನ್ನೂ ಹದ್ದುಗಳು ತಿಂದು ಮುಗಿಸುತ್ತವೆ. ಬಳಿಕ ಅಸ್ಥಿಪಂಜರವನ್ನು ಸುತ್ತಿಗೆಯಿಂದ ಗುದ್ದಿ ಹುಡಿ ಮಾಡಿ ಹುರಿದ ಬಾರ್ಲಿಯ ಹಿಟ್ಟು, ಯಾಕ್ ಬೆಣ್ಣೆ, ಹಾಲು ಈ ಯಾವುದಾದರೊಂದನ್ನು ಬೆರೆಸಿ ಹದ್ದುಗಳಿಗೆಸೆದಾಗ ಅದನ್ನೂ ಖಾಲಿ ಮಾಡುತ್ತವೆ.
ಮಾಂಸ ಭಕ್ಷಣೆಯಿಂದ ಪವಿತ್ರ ಹದ್ದುಗಳಿಗೆ ಯಾವ ವ್ಯಾಧಿಯೂ ಬರದಿರಲಿ ಎಂದು ಇಂಥ ಮಿಶ್ರಣ ಮಾಡುವರಂತೆ. ಹದ್ದುಗಳು ಶವ ಭಕ್ಷಿಸದಿದ್ದರೆ ಅಪಶಕುನವೆಂದು ನಂಬುತ್ತಾರೆ. ಈ ಹದ್ದುಗಳು ಮಾನವ ಶವದ ಹೊರತು ಬೇರೆ ಯಾವ ಆಹಾರವನ್ನೂ ತಿನ್ನುವುದಿಲ್ಲವಂತೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಮ್ಮನ್ನು ನಂಬಿ ಎಷ್ಟು ದಿನ ನಾವೂ ಹೀಗೆ ಶಾಲೆಗೆ ಬರಬೇಕು. ಅದೇಗೆ ಕಲಿತು ತಂದೆ ತಾಯಿಗೆ ಒಳ್ಳೆಯ ಹೆಸರು ತರೊಕಾಗುತ್ತದೆ? ಎಂದು ಶಾಸಕನ ಮುಂದೆ ವಿದ್ಯಾರ್ಥಿನಿ ಪೋನ್ ಮಾಡಿ ಬಿಇಓ ವೆಂಕಟೇಶ ಗುಡಿಯಾಳಗೆ ಕ್ಲಾಸ್ ತೆಗೆದುಕೊಂಡಿದ್ದಾಳೆ. ಜಿಲ್ಲೆಯ ಸಿರವಾರ ತಾಲ್ಲೂಕಿನ ಮಲ್ಲಟ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ ಬಗ್ಗೆ ಕ್ಲಾಸ್ ತೆಗೆದುಕೊಂಡಿದ್ದಾಳೆ. ಈ ಮೊದಲು ವಿದ್ಯಾರ್ಥಿಗಳು ಶಾಸಕರಿಗೆ ನಮ್ಮ ಶಾಲೆಗೆ ಭೇಟಿ ಕೊಡಿ ಎಂದಿದ್ದರು. ವಿದ್ಯಾರ್ಥಿಗಳ ಕರೆಗೆ ಶಾಲೆಗೆ ಭೇಟಿ ನೀಡಿದ ಮಾನವಿ ಶಾಸಕ ರಾಜಾ…
ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಸುದ್ದಿಯಲ್ಲಿರುವ ಹೆಸರು ಟ್ರೋಲ್ ವಾಸಣ್ಣ. ಮೂಲತಃ ಮಲ್ಪೆಯವರಾದ ವಾಸು ಅವರಿಗೆ ಇದೀಗ ಸೈಬರ್ ಪೊಲೀಸರು ಖಡಕ್ ಎಚ್ಚರಿಕೆ ನೀಡಿದ್ದಾರೆ. ವಾಸು ಅವರು ರಾಜಕೀಯ ಪ್ರೇರಿತ ಮಾತುಗಳು, ರಾಜಕೀಯ ನಾಯಕರನ್ನು, ಪಕ್ಷಗಳನ್ನು ಅಪಹಾಸ್ಯ ಮಾಡುತ್ತಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಹೀಗಾಗಿ ಸದ್ಯ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ವಾಸು ಅವರನ್ನು ಕರೆಸಿ ಸೈಬರ್ ಕ್ರೈಂ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಅಭಿಮಾನಿಯಾಗಿರುವ ವಾಸು ಅವರಿಂದ ಕೆಲ ಕಿಡಿಗೇಡಿಗಳು…
ಮುಖೇಶ್ ಅಂಬಾನಿ ಅವರ ನೇತೃತ್ವದ ರಿಲಾಯನ್ಸ್ ಜಿಯೋ, ತನ್ನ ಗ್ರಾಹಕರಿಗೆ ಹಲವಾರು ಆಫರ್’ಗಳನ್ನು ಕೊಟ್ಟು ಇತಿಹಾಸ ಸೃಷ್ಟಿಸುತ್ತಿದ್ದಲ್ಲದೆ, ಬೇರೆ ಟೆಲಿಕಾಂ ಕಂಪನಿ ಗ್ರಾಹಕರನ್ನು ತನ್ನತ್ತ ಸೆಳೆಯುತ್ತಿದೆ. ಇದರ ಪ್ರಭಾವ ಏರ್ಟೆಲ್, ವೊಡಾಫೋನ್ ಮುಂತಾದ ಟೆಲಿಕಾಂ ಕಂಪನಿಗಳು ತಮ್ಮ ಗ್ರಾಹಕರನ್ನು ಕಳೆದುಕೊಳ್ಳುವ ಭಯದಲ್ಲಿದ್ದು, ಈಗ ಈ ಕಂಪನಿಗಳು ಕೂಡ ತಮ್ಮ ಗ್ರಾಹಕರನ್ನು ಉಳಿಸಿಕೊಳ್ಳಲು ಮತ್ತು ಜಿಯೋ ಕಾಪನಿಗೆ ಟಾಂಗ್ ಕೊಡಲು ಹಲವು ರೀತಿಯ ಇತಿಹಾಸ ಸೃಷ್ಟಿಸುವಂತ ಆಫರ್’ಗಳನ್ನು ತನ್ನ ಗ್ರಾಹಕರಿಗೆ ಕೊಡುವಲ್ಲಿ ಹಟಕ್ಕೆ ಬಿದ್ದಿವೆ.
ಇದು ಮಹಾದೇವ ಶಿವನ ಪಂಚಾಕ್ಷರಿ ಮಂತ್ರ, ಜಪಿಸಿದರೆ ಮನಸ್ಸಿಗೆ ನೆಮ್ಮದಿ ಸಿಗುತ್ತದೆ.
ಹೆಸರು ನಾರಾಯಣ ಮಜುಂದಾರ್ ಇವರು ತಮ್ಮದೇಯಾದ ರೆಡ್ ಕೌ ಡೈರಿ ಪ್ರೈವೇಟ್ ಲಿಮಿಟೆಡ್ ಅನ್ನೋ ಕಂಪನಿಯನ್ನು ಸ್ಥಾಪಿಸಿದ್ದಾರೆ. ಈ ಕಂಪನಿಯು ಭಾರತದ ಹಾಲು ಮತ್ತು ಹಾಲಿನ ಉತ್ಪನ್ನಗಳ ಅತಿದೊಡ್ಡ ಸರಬರಾಜುದಾರರಲ್ಲಿ ಒಂದಾಗಿದೆ.
ಇವರ ಕಂಪನಿಯು ಮೊಸರು, ತುಪ್ಪ, ಪನೀರ್ ಮತ್ತು ರಾಸುಗುಲ್ಲಾ ಹೊರತುಪಡಿಸಿ ಐದು ವಿಧದ ಹಾಲುಗಳನ್ನು ಮಾರಾಟ ಮಾಡುತ್ತದೆ.
ಅಷ್ಟವಿನಾಯಕ ದೇವಾಲಯಗಳಲ್ಲಿ ಪನ್ವೆಲ್ನಲ್ಲಿರುವ ಬಲ್ಲಾಲೇಶ್ವರ ದೇವಾಲಯವು ಪ್ರಮುಖವಾದದ್ದು, ಬ್ರಾಹ್ಮಣ ರೂಪದಲ್ಲಿರುವ ಗಣೇಶನ ವಿಶೇಷತೆ ಬಗ್ಗೆ ತಿಳಿಯಿರಿ. ಮುಂಬೈಯಲ್ಲಿರುವ ಪನ್ವೆಲ್ನ ಬಲ್ಲಾಲೇಶ್ವರ ದೇವಾಲಯವು ಅಷ್ಟವಿನಾಯಕ ದೇವಾಲಯಗಳಲ್ಲಿ ಒಂದು. ಮುಖ್ಯವಾಗಿ ಮರ ಮತ್ತು ಕಲ್ಲಿನಿಂದ ಮಾಡಿದ ನೀಲಿ ಮತ್ತು ಹಳದಿ ರಚನೆಯು ದೇವಾಲಯವನ್ನು ಹೋಲುವಂತಿಲ್ಲ, ಆದರೆ ಗಣೇಶ ಭಕ್ತರು ಮತ್ತು ನಿವಾಸಿಗಳು ಇದನ್ನು ಪನ್ವೆಲ್ನ ಅತ್ಯಂತ ಹಳೆಯ, ವಿಶೇಷ ಪೂಜಾ ಸ್ಥಳವೆಂದು ಪರಿಗಣಿಸಿದ್ದಾರೆ. ಮುಂಬೈಯಲ್ಲಿರುವ ಪನ್ವೆಲ್ನ ಬಲ್ಲಾಲೇಶ್ವರ ದೇವಾಲಯವು ಅಷ್ಟವಿನಾಯಕ ದೇವಾಲಯಗಳಲ್ಲಿ ಒಂದು. ಮುಖ್ಯವಾಗಿ ಮರ ಮತ್ತು ಕಲ್ಲಿನಿಂದ ಮಾಡಿದ…