ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಶುಕ್ರವಾರ, 09/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ವ್ಯವಹಾರ ವೃದ್ಧಿಗೆ ಹಣ ವಿನಿಯೋಗ ಮಾಡಲು ಸೂಕ್ತ ದಿನ. ಸ್ವಂತ ಉದ್ಯಮಿಗಳಿಗೆ ಉತ್ತಮ ಲಾಭ. ಶ್ರೀದೇವತಾದರ್ಶನ ಭಾಗ್ಯ ತಂದೀತು. ವೈಯಕ್ತಿಕವಾಗಿ ಯಾವುದೇ ವಿಚಾರವನ್ನು ಇತರರೊಂದಿಗೆ ಹಂಚಿಕೊಳ್ಳದಿರಿ. ವಿದ್ಯಾರ್ಥಿಗಳಿಗೆ ಪ್ರಗತಿಯ ದಿನ. ಬೆಂಕಿಯ ಜೊತೆ ಕೆಲಸ ಮಾಡುವಾಗ ಎಚ್ಚರಿಕೆ ಅಗತ್ಯ. ಅಧಿಕಾರಿಗಳಿಗೆ ಅಭಿವೃದ್ಧಿ ಇರುತ್ತದೆ. ಸಂಚಾರದಲ್ಲಿ ಜಾಗ್ರತೆ ವಹಿಸಿರಿ.

ಉತ್ತಮ ಜನರೊಂದಿಗೆ ಸಂಪರ್ಕ ಒದಗಿ ಬರುತ್ತದೆ. ಆಗಾಗ ಧನಾಗಮನದಿಂದ ಕಾರ್ಯಸಿದ್ಧಿಯಾಗುತ್ತದೆ. ವಿದ್ಯಾರ್ಥಿಗಳ ಪ್ರಯತ್ನಬಲಕ್ಕೆ ಕಾರ್ಯಸಿದ್ಧಿ. ದಿನಾಂತ್ಯದಲ್ಲಿ ಶುಭವಾರ್ತೆ ಇದೆ. ನಿತ್ಯದ ಕಾರ್ಯ ಚಟುವಟಿಕೆಗಳಲ್ಲಿ ಉತ್ಸಾಹ. ಸಂಗಾತಿಯ ಆರೋಗ್ಯದಲ್ಲಿ ಸುಧಾರಣೆ. ಸರ್ಕಾರಿ ನೌಕರರಿಗೆ ಕಿರುಕುಳ ಉಂಟಾದೀತು. ಕುಟುಂಬ ಸಮೇತರಾಗಿ ಕುಲದೇವತಾ ದರ್ಶನ.

ವಿದ್ಯುದುಪಕರಣಗಳ ವ್ಯಾಪಾರಸ್ಥರಿಗೆ ವ್ಯವಹಾರದಲ್ಲಿ ಏರಿಳಿತ. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಾಧ್ಯತೆ. ಸ್ವತಂತ್ರ ಉದ್ಯಮದಲ್ಲಿ ಯಶಸ್ಸು. ಅಧಿಕಾರಿ ವರ್ಗದವರಿಗೆ ಮುಂಭಡ್ತಿ ಇರುತ್ತದೆ. ನಿಮ್ಮ ಬಗ್ಗೆ ಅನಾವಶ್ಯಕವಾಗಿ ಕಿರಿಕಿರಿಯನ್ನು ತಂದಾರು. ದೇವತಾ ಕೆಲಸಗಳಿಗಾಗಿ ಓಡಾಟ ವಿರುತ್ತದೆ. ಸಂಚಾರದಲ್ಲಿ ಜಾಗ್ರತೆ ಇರಲಿ. ಕೃಷಿ ಕ್ಷೇತ್ರದ ವ್ಯವಹಾರಗಳಿಂದ ಉತ್ತಮ ಆದಾಯ.

ಕುಶಲ ಕರ್ಮಿಗಳಿಗೆ ಹೆಚ್ಚಿನ ಬೇಡಿಕೆ. ಸಂಶೋಧನೆಯಲ್ಲಿ ತೊಡಗಿದವರಿಗೆ ಉತ್ತಮ ಮಾರ್ಗದರ್ಶನ. ಗುರಿ ಸಾಧನೆಗಾಗಿ ಹೆಚ್ಚಿನ ಪ್ರಯತ್ನ ಅಗತ್ಯವಿದೆ. ಸಾಂಸಾರಿಕವಾಗಿ ಹೆಚ್ಚಿನ ಸಮಾಧಾನ ಸಿಗಲಿದೆ. ಒಳ ಸಂಗಾತಿಯ ಅವಶ್ಯಕತೆಗಾಗಿ ಪ್ರಯತ್ನಿಸಿರಿ. ಗುರಿ ಸಾಧನೆಗಾಗಿ ಹೆಚ್ಚಿನ ಪ್ರಯತ್ನ ಅಗತ್ಯವಿದೆ. ಸಾಂಸಾರಿಕವಾಗಿ ಹೆಚ್ಚಿನ ಸಮಾಧಾನ ಸಿಗಲಿದೆ. ಒಳ ಸಂಗಾತಿಯ ಅವಶ್ಯಕತೆಗಾಗಿ ಪ್ರಯತ್ನಿಸಿರಿ. ಹೊಸ ವಿಷಯಗಳನ್ನು ಕಲೆಹಾಕುವುದರಿಂದ ಬರವಣಿಗೆಯಲ್ಲಿ ವಿಳಂಬದ ಸಾಧ್ಯತೆ. ಆರ್ಥಿಕವಾಗಿ ಧನಾಗಮನದಿಂದ ಸಂತಸ.

ಗೊತ್ತು ಗುರಿಯಿಲ್ಲದೆ ಮುಂದುವರಿಯದಿರಿ. ಹಿಂದಿನ ಕಹಿ ಅನುಭವಗಳು ಕಾಡಲಿವೆ. ಕಚೇರಿ ಕೆಲಸಗಳ ನಿಮಿತ್ತ ದೂರದ ಪ್ರಯಾಣ. ಉದ್ಯೋಗಸ್ಥರಿಗೆ ಹೆಚ್ಚಿನ ಬಿಡುವಿನಿಂದ ಮಾನಸಿಕ ನೆಮ್ಮದಿ ದೊರಕುವುದು. ಸ್ಪೋಟಕ ವಸ್ತುಗಳಿಂದ ದೂರವಿರಿ. ವೈವಾಹಿಕ ಸಂಬಂಧಗಳು ಕೂಡಿ ಬರಲು ಹೊಂದಾಣಿಕೆ ಅಗತ್ಯವಿದೆ. ದಿನಾಂತ್ಯ ಶುಭವಾರ್ತೆ. ಮಹಿಳೆಯರಿಗೆ ಜವಾಬ್ದಾರಿ ಹೆಚ್ಚಳ.

ನೆನೆಗುದಿಗೆ ಬಿದ್ದ ವಿವಾದ ನಿರ್ಣಯ ಕಾಣಲಿದೆ. ಆರ್ಥಿಕ ಸಮಸ್ಯೆಗಳಿಂದ ಪರಿಹಾರ. ಅವಿವಾಹಿತರಿಗೆ ಯೋಗ್ಯ ಪ್ರಸ್ತಾವಗಳಿಗೆ ಸಕಾಲ. ಸದುಪಯೋಗಿಸಬೇಕು. ವಿದ್ಯಾರ್ಥಿಗಳಿಗೆ ಉತ್ತಮ ಸಮಯ. ಪ್ರಯತ್ನಬಲಕ್ಕೆ ಒತ್ತು ನೀಡಬೇಕು. ಶಿಕ್ಷಕ ವೃತ್ತಿಯವರಿಗೆ ಗೌರವಾದರಗಳು ದೊರೆಯಲಿವೆ. ಲೋಹದ ವ್ಯಾಪಾರಿಗಳಿಗೆ ಲಾಭದ ನಿರೀಕ್ಷೆ. ಸಾಂಸಾರಿಕವಾಗಿ ನೆಮ್ಮದಿ ತರಲಿದೆ.

ವೃತ್ತಿರಂಗದಲ್ಲಿ ನಿಮ್ಮ ಮುನ್ನಡೆ ಸಫಲವಾದೀತು. ದೂರ ಸಂಚಾರದಲ್ಲಿ ಕಾರ್ಯಸಿದ್ಧಿ ಇದೆ. ವಿವಿಧ ರೀತಿಯ ಧನಾಗಮನ ಕಾರ್ಯಸಿದ್ಧಿಗೆ ಅನುಕೂಲವಾಗಲಿದೆ. ಅಧ್ಯಯನದಲ್ಲಿ ಆಸಕ್ತಿ ವಹಿಸುವಿರಿ. ವೃತ್ತಿಯಲ್ಲಿ ಕಿರಿಕಿರಿ. ಕೆಲಸದಲ್ಲಿ ಕಾರ್ಯಬಾಹುಳ್ಯ ಸಾಧ್ಯತೆ. ಕೆಲಸದ ಒತ್ತಡದಿಂದಾಗಿ ದುಗುಡ ಉಂಟಾದೀತು. ದೇಹಾರೋಗ್ಯದಲ್ಲಿ ಗಮನ ವಿರಲಿ. ಹಿರಿಯರ ಮಾತನ್ನು ಕಡೆಗಣಿಸದಿರಿ.

ವೃತ್ತಿಯಲ್ಲಿ ಯಶಸ್ಸು. ಆರೋಗ್ಯದ ಬಗ್ಗೆ ಗಮನವಿರಲಿ. ಬಡವರಿಗೆ ಧಾನ್ಯಗಳನ್ನು ದಾನ ಮಾಡುವುದರಿಂದ ಸಂತೃಪ್ತಿ. ಪ್ರೇಮ ವಿವಾಹಗಳು ಯಶ ಕಾಣುವವು. ವಂತಾದೀತು. ಸ್ತ್ರೀ ಮೂಲಕ ಅಪವಾದ ಭೀತಿ ಬರಲಿದೆ. ಪಾಟ್ನರ್ಶಿಪ್ ಕೆಲಸಗಳ ಬಗ್ಗೆ ಜಾಗ್ರತೆ ಇರಲಿ. ತಪ್ಪು ಮಾಡಿದ ಕೆಲಸಕಾರ್ಯಗಳಲ್ಲಿ ಸಂತಾಪ ಪಡು ದೇವತಾರಾಧನೆಯಿಂದ ಯಶಸ್ಸು. ಯಾವುದೇ ವಿಚಾರದಲ್ಲಿ ಸಂಶಯ ಪಡದಿರಿ.

ವೃತ್ತಿರಂಗದಲ್ಲಿ ಸಮಾಧಾನಕರ ವಾತಾವರಣ ಇರುತ್ತದೆ. ಉದ್ಯೋಗಿಗಳಿಗೆ ಇನ್ನೂ ಉತ್ತಮ ಉದ್ಯೋಗಕ್ಕಾಗಿ ಪ್ರಯತ್ನ ಮಡಿದ್ದಲ್ಲಿ ಉದ್ಯೋಗ ಲಾಭವಿದೆ. ಗೃಹ ನಿರ್ಮಾಣ, ದುರಸ್ತಿ ಕಾರ್ಯಗಳಲ್ಲಿ ಯಶಸ್ಸು. ಸಮಸ್ಯೆಗಳ ಪರಿಹಾರಕ್ಕಾಗಿ ಧಾರ್ಮಿಕ ಕಾರ್ಯ ನಡೆಸಲಿದ್ದೀರಿ. ಹಿರಿಯರಿಗೆ ದೇವತಾದರ್ಶನ ಭಾಗ್ಯವಿದೆ. ದಾಂಪತ್ಯ ಸಮಸ್ಯೆಗಳಿಗೆ ಹಿರಿಯರ ಸಲಹೆಯಿಂದ ಉತ್ತಮ ಪರಿಹಾರ.

ಆರ್ಥಿಕವಾಗಿ ಲೆಕ್ಕಾಚಾರವನ್ನು ಸರಿಯಾಗಿ ಇಟ್ಟುಕೊಳ್ಳಿ. ಆಶಾವಾದಿಗಳಾಗಿ ಮುಂದುವರಿಯ ಬೇಕು. ಸಾಂಸಾರಿಕವಾಗಿ ಹೊಂದಾಣಿಕೆ ಸಂತಸ ತರುತ್ತದೆ. ಗೃಹ ನಿರ್ಮಾಣದ ಬಗ್ಗೆ ಚಿಂತನೆ. ಬಂಧುಗಳೊಂದಿಗಿನ ಬಾಂಧವ್ಯ ಗಟ್ಟಿಗೊಳ್ಳುವುದು. ಆರ್ಥಿಕ ಸಂಪನ್ಮೂಲಗಳು ಕೂಡಿಬರಲಿವೆ. ಮಕ್ಕಳ ಸಲುವಾಗಿ ವಿದೇಶ ಪ್ರಯಾಣ. ಸಹೋದರರ ಸಹಕಾರ. ಸಾಮಾಜಿಕ ಕಾರ್ಯಗಳಿಗೆ ಓಡಾಟವಿರುತ್ತದೆ.

ಉದ್ಯೋಗ ಕ್ಷೇತ್ರದಲ್ಲಿ ಪದೋನ್ನತಿ ಸಾಧ್ಯತೆ. ವೈಯಕ್ತಿಕ ವಿಷಯಗಳ ಬಗ್ಗೆ ಜಾಗರೂಕರಾಗಿರುವುದು ಸೂಕ್ತ. ಸಾಂಸಾರಿಕವಾಗಿ ಚೇತರಿಕೆಯ ದಿನಗಳಿವು. ನಿರ್ಧಾರಗಳ ಬಗ್ಗೆ ದುಡುಕದಿರಿ. ಆರ್ಥಿಕವಾಗಿ ಹಾಗೆ ದೇಹಾರೋಗ್ಯದ ಬಗ್ಗೆ ಸಮಾಧಾನ ಕಂಡು ಬರುತ್ತದೆ. ಆರೋಗ್ಯದಲ್ಲಿ ವೃದ್ಧಿ. ಪ್ರಾಪ್ತ ವಯಸ್ಕರಿಗೆ ಸಂತಾನ ಭಾಗ್ಯದ ಯೋಗ. ನಿರುದ್ಯೋಗಿಗಳ ಸಮಸ್ಯೆ ಪರಿಹಾರವಾಗಲಿದೆ.

ರಾಜಕೀಯದವರಿಗೆ ಗೊಂದಲದ ಪರಿಸ್ಥಿತಿ ತಂದೀತು. ಭೂ ಖರೀದಿ, ಗೃಹ ನಿರ್ಮಾಣ ಕಾರ್ಯಗಳಿಗಾಗಿ ಅವಸರಿಸದಿರಿ. ವ್ಯವಹಾರದಲ್ಲಿ ಉನ್ನತಿ. ಹಿತ ಶತ್ರುಗಳಿಂದ ಸಂಕಷ್ಟ. ವೈದ್ಯಕೀಯ ಚಿಕಿತ್ಸೆಗಾಗಿ ಅಧಿಕ ವೆಚ್ಚ ಭರಿಸಬೇಕಾದೀತು. ವಿದ್ಯಾರ್ಥಿಗಳಿಗೆ ನಿರುದ್ಯೋಗಿಗಳಿಗೆ ಸಮಾಧಾನಕರವಲ್ಲದ ವಾತಾವರಣ ಬಂಧುಗಳ ಆಗಮನ ಸಾಧ್ಯತೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿ ಉತ್ತಮ…
ಹಣ್ಣುಗಳ ಬೀಜಗಳಲ್ಲಿ ಪೋಷಕಗಳಿರುತ್ತವೆ ಎಂದು ಎಲ್ಲಾ ಹಣ್ಣಿನ ಬೀಜಗಳನ್ನು ತಿನ್ನುವುದು ಸರಿಯಲ್ಲ. ಏಕೆಂದರೆ ಕೆಲ ಹಣ್ಣಿನ ಬೀಜಗಳು ಪ್ರಯೋಜನಕ್ಕೆ ಬರುವುದಿಲ್ಲ. ಅದರಲ್ಲೂ ಸೇಬು ಹಣ್ಣಿನ ಬೀಜಗಳನ್ನು ಮರೆತೂ ತಿನ್ನಬಾರದು. ಒಂದು ವೇಳೆ ಹಲ್ಲಿಗೆ ಸಿಕ್ಕಿಹಾಕಿಕೊಂಡರೆ ಗಾಬರಿ ಪಡದೆ ತಕ್ಷಣವೇ ಬಿಸಾಡಬೇಕು. ಏಕೆಂದರೆ ಈ ಬೀಜಗಳಲ್ಲಿ ಅಮೈಡಾಲಿನ್ ಎಂಬ ಪದಾರ್ಥ ಇರುತ್ತದೆ. ಇದು ದೇಹಕ್ಕೆ ಒಳ್ಳೆಯದಲ್ಲ. ಹೀಗಾಗಿ ಈ ಬೀಜಗಳನ್ನು ತಿಂದರೆ ಉಸಿರಾಟದ ತೊಂದರೆ ಎದುರಿಸಬೇಕಾಗುತ್ತದೆ. ಅಷ್ಟೇ ಅಲ್ಲ ತಲೆನೋವು, ವಾಂತಿ, ಬಲಹೀನತೆ, ತಲೆಸುತ್ತು ಇತ್ಯಾದಿ ಲಕ್ಷಣಗಳು ಉಂಟಾಗಬಹುದು….
ವಾಸ್ತುದೋಷದಿಂದ ಸುಖ-ಸಮೃದ್ಧಿ ನಾಶವಾಗುತ್ತದೆ. ಕುಟುಂಬದಲ್ಲಿ ಸಮಸ್ಯೆ ಕಾಡುತ್ತದೆ. ಮನೆಯಲ್ಲಿ ವಾಸ್ತುದೋಷವಿದೆ ಎನ್ನುವ ಕಾರಣಕ್ಕೆ ಜನರು ಮನೆ ಒಡೆಯಲೂ ಮುಂದಾಗ್ತಾರೆ. ಆದ್ರೆ ಮನೆ ಒಡೆಯಬೇಕಾಗಿಲ್ಲ… ಕೆಲ ಸರಳ ಉಪಾಯಗಳನ್ನು ಅನುಸರಿಸಿ ವಾಸ್ತು ದೋಷವನ್ನು ಕಡಿಮೆ ಮಾಡಬಹುದು… *ದೇವರ ಪೂಜೆ ಮಾಡಿದ ಹೂವನ್ನು ದೇವರ ಮನೆಯಲ್ಲಿಡಬೇಡಿ. *ಈಶಾನ್ಯ ಮೂಲೆಯಲ್ಲಿ ಅಧಿಕ ತೂಕದ ವಸ್ತುಗಳನ್ನು ಇಡಬೇಡಿ. *ಮನೆಯ ಉತ್ತರ ದಿಕ್ಕಿನಲ್ಲಿ ತುಳಸಿ ಗಿಡವನ್ನಿಡಿ. *ಮನೆಯ ಗೋಡೆ ಮೇಲೆ ಹಸಿರು, ಸುಂದರ ಫೋಟೋಗಳನ್ನು ಹಾಕಿ. *ನೀರಿಗೆ ಅರಿಶಿನವನ್ನು ಬೆರೆಸಿ ವೀಳ್ಯದೆಲೆ ಸಹಾಯದಿಂದ ಮನೆಗೆಲ್ಲ ಸಿಂಪಡಿಸಿ….
ವಿಶ್ವದಲ್ಲಿ ಅನೇಕ ಶಾಲೆಗಳು ತನ್ನದೇ ವೈಶಿಷ್ಟ್ಯತೆಯನ್ನು ಹೊಂದಿವೆ. ವಿದ್ಯಾಭ್ಯಾಸ ಹೇಳುವ ವಿಧಾನ ಅಥವಾ ಸಾಂಸ್ಕೃತಿಕ ಚಟುವಟಿಕೆಗಳಿಂದ ಶಾಲೆ ಹೆಸರು ಮಾಡಿರುತ್ತದೆ. ಆದ್ರೆ ಈ ಶಾಲೆ ಎಲ್ಲಕ್ಕಿಂತ ಭಿನ್ನವಾಗಿದೆ. ಇಲ್ಲಿ ವಿದ್ಯಾರ್ಥಿನಿಯರಿಗೆ ವಿದ್ಯಾಭ್ಯಾಸ ಹೇಳುವ ಜೊತೆಗೆ ಅವ್ರ ಮದುವೆ ಜವಾಬ್ದಾರಿಯನ್ನೂ ಶಾಲೆಯೇ ಹೊರುತ್ತದೆ. ಹೌದು, ಭಿನ್ನವಾಗಿರುವ ಈ ಶಾಲೆ ಗುಜರಾತಿನ ಅಹಮದಾಬಾದ್ ನಲ್ಲಿದೆ. ಈ ಶಾಲೆ ಹೆಸರು ‘ಬ್ಲೈಂಡ್ ಕನ್ಯಾ ಪ್ರಕಾಶ್ ಘರ್’. ನಾಲ್ಕು ಮಕ್ಕಳೊಂದಿಗೆ ಶಾಲೆ ತೆರೆಯಲಾಗಿತ್ತು. ಆದ್ರೀಗ ಶಾಲೆ ಹೆಸ್ರು ವಿಶ್ವದಾದ್ಯಂತ ಪ್ರಸಿದ್ಧಿ ಪಡೆದಿದೆ. ದಿವ್ಯಾಂಗ…
ಈ ಕೊರೊನ ಸಮಯದ ಲಾಕ್ ಡೌನ್ ನಲ್ಲಿ ಈ ಕಲಾವಿದ ಕಲ್ಲಿನಲ್ಲಿ ರಚಿಸಿದ ಕಲಾಕೃತಿಗೆ ಒಳ್ಳೆಯ ಬೆಲೆ ದೊರಿತಿದೆ ಈ ಲಾಕ್ ಡೌನ್ ನಲ್ಲಿಇದ್ದರು ಸಮಯವನ್ನು ವ್ಯರ್ಥ ಮಾಡದೇ ಸದುಪಯೋಗಪಡಿಸಿಕೊಂಡಿದ್ದಾರೆ. ಹೌದು ಈ ಕಲಾಕೃತಿಯನ್ನು ಮಾಡಿದ ಮಲ್ಲಪ್ಪ ಬಡಿಗೇರ ಅವರು ಜಿಲ್ಲೆಯ ಮುಧೋಳ ತಾಲೂಕಿನ ಲೋಕಾಪುರದವರು . ಈ ಕ್ವಾರಂಟೈನ್ನ 14 ಅವಧಿಯಲ್ಲಿ ಕಲ್ಲಿನಿಂದ ಕೆತ್ತನೆ ಮಾಡಿದ ಗಣೇಶನ ವಿಗ್ರಹವನ್ನು 10 ಸಾವಿರ ರೂ ಗೆ ಮಾರಾಟ ಮಾಡಿದ್ದಾರೆ. ಕ್ವಾರಂಟೈನ್ನಲ್ಲೂ ಕೂಡ ತಮ್ಮ ಕಾಯಕವನ್ನು ಬಿಡದ ಮಲ್ಲಪ್ಪನವರಿಗೆ…
ಈಚೆ ಶಾಲೆಯ ಬಾಗಿಲಿನ ಬಳಿ ಬಾಲಕಿಯೊಬ್ಬಳು ತನ್ನ ಕೈಯಲ್ಲಿ ಖಾಲಿ ಬಟ್ಟಲು ಹಿಡಿದುಕೊಂಡು ತರಗತಿ ಹೊರಗೆ ನಿಂತು ಇಣುಕಿ ನೋಡುತ್ತಿರುವ ಫೋಟೋವೊಂದು ತುಂಬಾ ವೈರಲ್ ಆಗಿತ್ತು. ಫೋಟೋ ವೈರಲ್ ಆದ ಬಳಿಕ ಬಾಲಕಿಗೆ ಅದೇ ಶಾಲೆಯಲ್ಲಿ ದಾಖಲಾತಿ ಮಾಡಿಕೊಂಡಿದ್ದಾರೆ. ದಿವ್ಯಾ ಗುಡಿಸುವವನ ಮಗಳಾಗಿದ್ದು, ಶಾಲೆಯ ಹತ್ತಿರದಲ್ಲಿಯೇ ಇರುವ ಸ್ಲಂನಲ್ಲಿ ವಾಸಿಸುತ್ತಿದ್ದಳು. ಪೋಷಕರು ಆಕೆಯನ್ನು ಮನೆಯಲ್ಲಿಯೇ ಬಿಟ್ಟು ಕೆಲಸಕ್ಕೆ ಹೋದಾಗ ದಿವ್ಯಾ ಊಟ ಸಿಗಬಹುದೆಂಬ ಭರವಸೆಯಿಂದ ಪ್ರತಿದಿನ ಶಾಲೆಯ ಬಳಿ ಹೋಗುತ್ತಿದ್ದಳು. ಈ ಸಮಯದಲ್ಲಿ ಅವುಲಾ ಶ್ರೀನಿವಾಸ್ ಎಂಬುವವರು…