News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಜ್ಯೋತಿಷ್ಯ

ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶುಕ್ರನ ದೆಸೆ ಚೆನ್ನಾಗಿದೆಯೇ…

122

ಇಂದು ಶುಕ್ರವಾರ, 09/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ವ್ಯವಹಾರ ವೃದ್ಧಿಗೆ ಹಣ ವಿನಿಯೋಗ ಮಾಡಲು ಸೂಕ್ತ ದಿನ. ಸ್ವಂತ ಉದ್ಯಮಿಗಳಿಗೆ ಉತ್ತಮ ಲಾಭ. ಶ್ರೀದೇವತಾದರ್ಶನ ಭಾಗ್ಯ ತಂದೀತು. ವೈಯಕ್ತಿಕವಾಗಿ ಯಾವುದೇ ವಿಚಾರವನ್ನು ಇತರರೊಂದಿಗೆ ಹಂಚಿಕೊಳ್ಳದಿರಿ. ವಿದ್ಯಾರ್ಥಿಗಳಿಗೆ ಪ್ರಗತಿಯ ದಿನ. ಬೆಂಕಿಯ ಜೊತೆ ಕೆಲಸ ಮಾಡುವಾಗ ಎಚ್ಚರಿಕೆ ಅಗತ್ಯ. ಅಧಿಕಾರಿಗಳಿಗೆ ಅಭಿವೃದ್ಧಿ ಇರುತ್ತದೆ. ಸಂಚಾರದಲ್ಲಿ ಜಾಗ್ರತೆ ವಹಿಸಿರಿ.

ವೃಷಭ:-

ಉತ್ತಮ ಜನರೊಂದಿಗೆ ಸಂಪರ್ಕ ಒದಗಿ ಬರುತ್ತದೆ. ಆಗಾಗ ಧನಾಗಮನದಿಂದ ಕಾರ್ಯಸಿದ್ಧಿಯಾಗುತ್ತದೆ. ವಿದ್ಯಾರ್ಥಿಗಳ ಪ್ರಯತ್ನಬಲಕ್ಕೆ ಕಾರ್ಯಸಿದ್ಧಿ. ದಿನಾಂತ್ಯದಲ್ಲಿ ಶುಭವಾರ್ತೆ ಇದೆ. ನಿತ್ಯದ ಕಾರ್ಯ ಚಟುವಟಿಕೆಗಳಲ್ಲಿ ಉತ್ಸಾಹ. ಸಂಗಾತಿಯ ಆರೋಗ್ಯದಲ್ಲಿ ಸುಧಾರಣೆ. ಸರ್ಕಾರಿ ನೌಕರರಿಗೆ ಕಿರುಕುಳ ಉಂಟಾದೀತು. ಕುಟುಂಬ ಸಮೇತರಾಗಿ ಕುಲದೇವತಾ ದರ್ಶನ.

 

ಮಿಥುನ:

ವಿದ್ಯುದುಪಕರಣಗಳ ವ್ಯಾಪಾರಸ್ಥರಿಗೆ ವ್ಯವಹಾರದಲ್ಲಿ ಏರಿಳಿತ. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಾಧ್ಯತೆ. ಸ್ವತಂತ್ರ ಉದ್ಯಮದಲ್ಲಿ ಯಶಸ್ಸು. ಅಧಿಕಾರಿ ವರ್ಗದವರಿಗೆ ಮುಂಭಡ್ತಿ ಇರುತ್ತದೆ. ನಿಮ್ಮ ಬಗ್ಗೆ ಅನಾವಶ್ಯಕವಾಗಿ ಕಿರಿಕಿರಿಯನ್ನು ತಂದಾರು. ದೇವತಾ ಕೆಲಸಗಳಿಗಾಗಿ ಓಡಾಟ ವಿರುತ್ತದೆ. ಸಂಚಾರದಲ್ಲಿ ಜಾಗ್ರತೆ ಇರಲಿ. ಕೃಷಿ ಕ್ಷೇತ್ರದ ವ್ಯವಹಾರಗಳಿಂದ ಉತ್ತಮ ಆದಾಯ.

ಕಟಕ :-

ಕುಶಲ ಕರ್ಮಿಗಳಿಗೆ ಹೆಚ್ಚಿನ ಬೇಡಿಕೆ. ಸಂಶೋಧನೆಯಲ್ಲಿ ತೊಡಗಿದವರಿಗೆ ಉತ್ತಮ ಮಾರ್ಗದರ್ಶನ. ಗುರಿ ಸಾಧನೆಗಾಗಿ ಹೆಚ್ಚಿನ ಪ್ರಯತ್ನ ಅಗತ್ಯವಿದೆ. ಸಾಂಸಾರಿಕವಾಗಿ ಹೆಚ್ಚಿನ ಸಮಾಧಾನ ಸಿಗಲಿದೆ. ಒಳ ಸಂಗಾತಿಯ ಅವಶ್ಯಕತೆಗಾಗಿ ಪ್ರಯತ್ನಿಸಿರಿ. ಗುರಿ ಸಾಧನೆಗಾಗಿ ಹೆಚ್ಚಿನ ಪ್ರಯತ್ನ ಅಗತ್ಯವಿದೆ. ಸಾಂಸಾರಿಕವಾಗಿ ಹೆಚ್ಚಿನ ಸಮಾಧಾನ ಸಿಗಲಿದೆ. ಒಳ ಸಂಗಾತಿಯ ಅವಶ್ಯಕತೆಗಾಗಿ ಪ್ರಯತ್ನಿಸಿರಿ. ಹೊಸ ವಿಷಯಗಳನ್ನು ಕಲೆಹಾಕುವುದರಿಂದ ಬರವಣಿಗೆಯಲ್ಲಿ ವಿಳಂಬದ ಸಾಧ್ಯತೆ. ಆರ್ಥಿಕವಾಗಿ ಧನಾಗಮನದಿಂದ ಸಂತಸ.

 ಸಿಂಹ:

ಗೊತ್ತು ಗುರಿಯಿಲ್ಲದೆ ಮುಂದುವರಿಯದಿರಿ. ಹಿಂದಿನ ಕಹಿ ಅನುಭವಗಳು ಕಾಡಲಿವೆ. ಕಚೇರಿ ಕೆಲಸಗಳ ನಿಮಿತ್ತ ದೂರದ ಪ್ರಯಾಣ. ಉದ್ಯೋಗಸ್ಥರಿಗೆ ಹೆಚ್ಚಿನ ಬಿಡುವಿನಿಂದ ಮಾನಸಿಕ ನೆಮ್ಮದಿ ದೊರಕುವುದು. ಸ್ಪೋಟಕ ವಸ್ತುಗಳಿಂದ ದೂರವಿರಿ.  ವೈವಾಹಿಕ ಸಂಬಂಧಗಳು ಕೂಡಿ ಬರಲು ಹೊಂದಾಣಿಕೆ ಅಗತ್ಯವಿದೆ. ದಿನಾಂತ್ಯ ಶುಭವಾರ್ತೆ.  ಮಹಿಳೆಯರಿಗೆ ಜವಾಬ್ದಾರಿ ಹೆಚ್ಚಳ.

ಕನ್ಯಾ :-

ನೆನೆಗುದಿಗೆ ಬಿದ್ದ ವಿವಾದ ನಿರ್ಣಯ ಕಾಣಲಿದೆ. ಆರ್ಥಿಕ ಸಮಸ್ಯೆಗಳಿಂದ ಪರಿಹಾರ. ಅವಿವಾಹಿತರಿಗೆ ಯೋಗ್ಯ ಪ್ರಸ್ತಾವಗಳಿಗೆ ಸಕಾಲ. ಸದುಪಯೋಗಿಸಬೇಕು. ವಿದ್ಯಾರ್ಥಿಗಳಿಗೆ ಉತ್ತಮ ಸಮಯ. ಪ್ರಯತ್ನಬಲಕ್ಕೆ ಒತ್ತು ನೀಡಬೇಕು.  ಶಿಕ್ಷಕ ವೃತ್ತಿಯವರಿಗೆ ಗೌರವಾದರಗಳು ದೊರೆಯಲಿವೆ. ಲೋಹದ ವ್ಯಾಪಾರಿಗಳಿಗೆ ಲಾಭದ ನಿರೀಕ್ಷೆ.  ಸಾಂಸಾರಿಕವಾಗಿ ನೆಮ್ಮದಿ ತರಲಿದೆ.

ತುಲಾ:

ವೃತ್ತಿರಂಗದಲ್ಲಿ ನಿಮ್ಮ ಮುನ್ನಡೆ ಸಫ‌ಲವಾದೀತು. ದೂರ ಸಂಚಾರದಲ್ಲಿ ಕಾರ್ಯಸಿದ್ಧಿ ಇದೆ. ವಿವಿಧ ರೀತಿಯ ಧನಾಗಮನ ಕಾರ್ಯಸಿದ್ಧಿಗೆ ಅನುಕೂಲವಾಗಲಿದೆ. ಅಧ್ಯಯನದಲ್ಲಿ ಆಸಕ್ತಿ ವಹಿಸುವಿರಿ. ವೃತ್ತಿಯಲ್ಲಿ ಕಿರಿಕಿರಿ. ಕೆಲಸದಲ್ಲಿ ಕಾರ್ಯಬಾಹುಳ್ಯ ಸಾಧ್ಯತೆ. ಕೆಲಸದ ಒತ್ತಡದಿಂದಾಗಿ ದುಗುಡ ಉಂಟಾದೀತು. ದೇಹಾರೋಗ್ಯದಲ್ಲಿ ಗಮನ ವಿರಲಿ. ಹಿರಿಯರ ಮಾತನ್ನು ಕಡೆಗಣಿಸದಿರಿ.

ವೃಶ್ಚಿಕ :-

ವೃತ್ತಿಯಲ್ಲಿ ಯಶಸ್ಸು. ಆರೋಗ್ಯದ ಬಗ್ಗೆ ಗಮನವಿರಲಿ. ಬಡವರಿಗೆ ಧಾನ್ಯಗಳನ್ನು ದಾನ ಮಾಡುವುದರಿಂದ ಸಂತೃಪ್ತಿ. ಪ್ರೇಮ ವಿವಾಹಗಳು ಯಶ ಕಾಣುವವು. ವಂತಾದೀತು. ಸ್ತ್ರೀ ಮೂಲಕ ಅಪವಾದ ಭೀತಿ ಬರಲಿದೆ. ಪಾಟ್ನರ್‌ಶಿಪ್‌ ಕೆಲಸಗಳ ಬಗ್ಗೆ ಜಾಗ್ರತೆ ಇರಲಿ. ತಪ್ಪು ಮಾಡಿದ ಕೆಲಸಕಾರ್ಯಗಳಲ್ಲಿ ಸಂತಾಪ ಪಡು ದೇವತಾರಾಧನೆಯಿಂದ ಯಶಸ್ಸು. ಯಾವುದೇ ವಿಚಾರದಲ್ಲಿ ಸಂಶಯ ಪಡದಿರಿ.

ಧನಸ್ಸು:

ವೃತ್ತಿರಂಗದಲ್ಲಿ ಸಮಾಧಾನಕರ ವಾತಾವರಣ ಇರುತ್ತದೆ. ಉದ್ಯೋಗಿಗಳಿಗೆ ಇನ್ನೂ ಉತ್ತಮ ಉದ್ಯೋಗಕ್ಕಾಗಿ ಪ್ರಯತ್ನ ಮಡಿದ್ದಲ್ಲಿ ಉದ್ಯೋಗ ಲಾಭವಿದೆ. ಗೃಹ ನಿರ್ಮಾಣ, ದುರಸ್ತಿ ಕಾರ್ಯಗಳಲ್ಲಿ ಯಶಸ್ಸು. ಸಮಸ್ಯೆಗಳ ಪರಿಹಾರಕ್ಕಾಗಿ ಧಾರ್ಮಿಕ ಕಾರ್ಯ ನಡೆಸಲಿದ್ದೀರಿ. ಹಿರಿಯರಿಗೆ ದೇವತಾದರ್ಶನ ಭಾಗ್ಯವಿದೆ.  ದಾಂಪತ್ಯ ಸಮಸ್ಯೆಗಳಿಗೆ ಹಿರಿಯರ ಸಲಹೆಯಿಂದ ಉತ್ತಮ ಪರಿಹಾರ.

ಮಕರ :-

ಆರ್ಥಿಕವಾಗಿ ಲೆಕ್ಕಾಚಾರವನ್ನು ಸರಿಯಾಗಿ ಇಟ್ಟುಕೊಳ್ಳಿ. ಆಶಾವಾದಿಗಳಾಗಿ ಮುಂದುವರಿಯ ಬೇಕು. ಸಾಂಸಾರಿಕವಾಗಿ ಹೊಂದಾಣಿಕೆ ಸಂತಸ ತರುತ್ತದೆ. ಗೃಹ ನಿರ್ಮಾಣದ ಬಗ್ಗೆ ಚಿಂತನೆ. ಬಂಧುಗಳೊಂದಿಗಿನ ಬಾಂಧವ್ಯ ಗಟ್ಟಿಗೊಳ್ಳುವುದು. ಆರ್ಥಿಕ ಸಂಪನ್ಮೂಲಗಳು ಕೂಡಿಬರಲಿವೆ. ಮಕ್ಕಳ ಸಲುವಾಗಿ ವಿದೇಶ ಪ್ರಯಾಣ. ಸಹೋದರರ ಸಹಕಾರ.  ಸಾಮಾಜಿಕ ಕಾರ್ಯಗಳಿಗೆ ಓಡಾಟವಿರುತ್ತದೆ.

ಕುಂಭ:-

ಉದ್ಯೋಗ ಕ್ಷೇತ್ರದಲ್ಲಿ ಪದೋನ್ನತಿ ಸಾಧ್ಯತೆ. ವೈಯಕ್ತಿಕ ವಿಷಯಗಳ ಬಗ್ಗೆ ಜಾಗರೂಕರಾಗಿರುವುದು ಸೂಕ್ತ. ಸಾಂಸಾರಿಕವಾಗಿ ಚೇತರಿಕೆಯ ದಿನಗಳಿವು. ನಿರ್ಧಾರಗಳ ಬಗ್ಗೆ ದುಡುಕದಿರಿ. ಆರ್ಥಿಕವಾಗಿ ಹಾಗೆ ದೇಹಾರೋಗ್ಯದ ಬಗ್ಗೆ ಸಮಾಧಾನ ಕಂಡು ಬರುತ್ತದೆ.  ಆರೋಗ್ಯದಲ್ಲಿ ವೃದ್ಧಿ. ಪ್ರಾಪ್ತ ವಯಸ್ಕರಿಗೆ ಸಂತಾನ ಭಾಗ್ಯದ ಯೋಗ. ನಿರುದ್ಯೋಗಿಗಳ ಸಮಸ್ಯೆ ಪರಿಹಾರವಾಗಲಿದೆ.

ಮೀನ:-

ರಾಜಕೀಯದವರಿಗೆ ಗೊಂದಲದ ಪರಿಸ್ಥಿತಿ ತಂದೀತು. ಭೂ ಖರೀದಿ, ಗೃಹ ನಿರ್ಮಾಣ ಕಾರ್ಯಗಳಿಗಾಗಿ ಅವಸರಿಸದಿರಿ. ವ್ಯವಹಾರದಲ್ಲಿ ಉನ್ನತಿ. ಹಿತ ಶತ್ರುಗಳಿಂದ ಸಂಕಷ್ಟ. ವೈದ್ಯಕೀಯ ಚಿಕಿತ್ಸೆಗಾಗಿ ಅಧಿಕ ವೆಚ್ಚ ಭರಿಸಬೇಕಾದೀತು.  ವಿದ್ಯಾರ್ಥಿಗಳಿಗೆ ನಿರುದ್ಯೋಗಿಗಳಿಗೆ ಸಮಾಧಾನಕರವಲ್ಲದ ವಾತಾವರಣ  ಬಂಧುಗಳ ಆಗಮನ ಸಾಧ್ಯತೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇವರು

    ಮಹಾಶಿವ ಅರ್ಧನಾರೀಶ್ವರನಾದ ರಹಸ್ಯ.! ಎಲ್ಲರೂ ತಿಳಿದುಕೊಳ್ಳ ಬೇಕಾದ ವಿಷಯ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಭೃಂಗಿ ಎನ್ನುವ…

  • ಸಿನಿಮಾ

    ಅಪ್ಪು ಸಾರ್ ಓಕೆ ಎಂದರೆ ನಾನು ಸಿನಿಮಾ ಮಾಡಲು ರೆಡಿ ಎಂದ ರಾಕಿ ಭಾಯ್…ಇದಕ್ಕೆ ಪವರ್ ಸ್ಟಾರ್ ಕೊಟ್ಟ ಉತ್ತರ ಏನು ಗೊತ್ತಾ..?

    ಸ್ಟಾರ್ ನಟರಿಬ್ಬರ ಅಭಿಮಾನಿಗಳಿಗೆ ಥ್ರಿಲ್ ನೀಡಲಿದೆ ಈ ಸುದ್ದಿ. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಒಂದೇ ಚಿತ್ರದಲ್ಲಿ ಅಭಿನಯಿಸುವುದಾಗಿ ಹೇಳಿದ್ದಾರೆ. ಈ ಮೂಲಕ ಇಬ್ಬರೂ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಾಗತೊಡಗಿದೆ. ‘ನಟಸಾರ್ವಭೌಮ’ ಯಶಸ್ಸಿನ ಹಿನ್ನೆಲೆಯಲ್ಲಿ ಇಂದು ಫೇಸ್ ಬುಕ್ ಲೈವ್ ಗೆ ಬಂದಿದ್ದರು. ಅಪ್ಪು ಫೇಸ್‍ಬುಕ್ ಲೈವ್‍ಗೆ ಬಂದಿದ್ದ ವೇಳೆ ಸ್ಟಾರ್ ನಟರುಗಳ ಅಭಿಮಾನಿಗಳು ಮಲ್ಟಿಸ್ಟಾರ್ ಸಿನಿಮಾ ಮಾಡುವಂತೆ ಬೇಡಿಕೆ ಇಟ್ಟಿದ್ದಾರೆ. ಆಗ ಪುನೀತ್ ರಾಜ್‍ಕುಮಾರ್ ಅವರು ಒಂದು ಒಳ್ಳೆಯ ಕಥೆ…

  • ದೇವರು, ದೇವರು-ಧರ್ಮ

    ಹಿಂದೂ ಮಹಾ ಗಣಪತಿ – ಚಿತ್ರದುರ್ಗ ಕರ್ನಾಟಕದ ಅತಿ ಹೆಚ್ಚು ಜನ ಸೇರುವ ಗಣಪತಿ…

    2016 ರಲ್ಲಿ ಚಿತ್ರದುರ್ಗದ ಈ ಗಣಪತಿ ಅತಿ ಹೆಚ್ಚು ಜನ ಸೇರಿದರಿಂದ ಕರ್ನಾಟಕದ ಹೆಚ್ಚು ಜನ ಆಕರ್ಷಿಸಿದ ಗಣಪ ಎಂದು ತಿಳಿದು ಬಂದಿದೆ.

  • ರಾಜಕೀಯ, ವಿಚಿತ್ರ ಆದರೂ ಸತ್ಯ

    ತಂದೆ ಶಾಸಕ, ಅದೇ ವಿಧಾನ ಸಭೆಯಲ್ಲಿ ಮಗ ಜವಾನ…!ತಿಳಿಯಲು ಈ ಲೇಖನ ಓದಿ ..

    ಈ ಅಧುನಿಕ ಕಾಲದಲ್ಲಿ ರಾಜಕಾರಣಿಗಳಿಗೆ ತಮ್ಮ ಮಕ್ಕಳನ್ನು ಕೂಡ ರಾಜಕಾರಣಿಗಳನ್ನಾಗಿ ಮಾಡಬೇಕು ಎಂಬ ಆಸೆ ಸಹಜ. ಆದ್ರೆ ರಾಜಸ್ಥಾನದ ಶಾಸಕರೊಬ್ಬರು ತಮ್ಮ ಮಗನಿಗೆ ಸರ್ಕಾರಿ ಕೆಲಸ ಸಿಕ್ಕಿದೆಯಲ್ಲಾ ಸಾಕು ಎoದು ತೃಪ್ತಿಪಟ್ಟಿದ್ದಾರೆ. ಅಷ್ಟಕ್ಕೂ ಶಾಸಕರ ಮಗನಿಗೆ ಸಿಕ್ಕಿರೋ ಉದ್ಯೋಗ ಯಾವುದು ಗೊತ್ತಾ? ರಾಜಸ್ಥಾನದ ವಿಧಾನಸಭೆಯಲ್ಲಿ ಜವಾನ ಆತ.

  • ಸುದ್ದಿ

    ಹಳ್ಳಿ ಮತ್ತು ನಗರ ಬೈಕ್ ಸವಾರರೆ ಎಚ್ಚರ..!ನಿಮ್ಮಲ್ಲಿ ಇದು ಇಲ್ಲಂದ್ರೆ ಏನಾಗುತ್ತೆ ಗೊತ್ತಾ..?

    ಪೋಲೀಸರ ಕಾಟಕ್ಕೆ ಕಳಪೆಮಟ್ಟದ, ಬಿಐಎಸ್ ಅಥವಾ ಐಎಸ್‌’ಐ ಮಾರ್ಕ್ ಇಲ್ಲದ ಹೆಲ್ಮೆಟ್’ಗಳನ್ನು ಕೊಂಡು ಬೈಕ್ ಸವಾರಿ ಮಾಡುತ್ತಿದ್ದವರಿಗೆ ಇಲ್ಲೊಂದು ಶಾಕಿಂಗ್ ನ್ಯೂಸ್ ಇದೆ.ಬೆಂಗಳೂರಿನಲ್ಲಿ ಈಗಾಗ್ಲೆ ಅರ್ಧ ಹೆಲ್ಮೆಟ್ ಹಾಕಿ ಓಡಾಡುತ್ತಿದ್ದವರಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ.

  • bank, ಬ್ಯಾಂಕ್, ಸಾಲ, ಹಣ

    ಮುದ್ರಾ ಯೋಜನೆ ಬಗ್ಗೆ ತಿಳಿಯಿರಿ, ಸ್ವಯಂ ಉದ್ಯೋಗಿಗಳಾಗಿ

    ಪ್ರಧಾನಿಮಂತ್ರಿಯವರು `ಮುದ್ರ ಯೋಜನೆ’ ಯನ್ನು ಜಾರಿಗೊಳಿಸಿದ್ದಾರೆಂಬುದು ನಿಮಗೆಲ್ಲಾ ಗೊತ್ತಿಲ್ಲದೇ ಇರೋ ವಿಚಾರವೇನೂ ಅಲ್ಲ. ಆದ್ರೆ ಈ ಯೋಜನೆ ಏನು..? ಎಂಥಾ..? ಈ ಯೋಜನೆ ಅಡಿಯಲ್ಲಿ ಸಾಲ ತಗೋಳೋಕೆ ಇರೋ ಮಾನದಂಡಗಳೇನು..? ಅಂತೆಲ್ಲಾ ಸ್ವಲ್ಪ ಸಂಕ್ಷಿಪ್ತವಾಗಿ ತಿಳಿಸ್ತಾ ಇದ್ದೀವಿ. ಇಂಥಾ ಯೋಜನೆಗಳು ಅರ್ಹರಿಗೆ ತಲುಪಲೇ ಬೇಕು ಅಂತಾದ್ರೆ ನಾವು ನೀವು ಎಲ್ಲರೂ.., ಜನರಿಗೆ ಯೋಜನೆ ಬಗ್ಗೆ ಮಾಹಿತಿ ನೀಡೋ ಕೆಲಸ ಮಾಡ್ಬೇಕು..! ಫ್ರೆಂಡ್ಸ್, ಸರಿ.., ಯೋಜನೆ ಬಗ್ಗೆ ಸಂಕ್ಷಿಪ್ತವಾದ ಮಾಹಿತಿ ನೀಡ್ತಾ ಇದ್ದೀವಿ..ಪ್ರತಿಯೊಬ್ಬರಿಗೂ ಈ ಮಾಹಿತಿ ಮುಟ್ಟಿಸುವ ಕೆಲಸವನ್ನು ನೀವು ಮಾಡೇ ಮಾಡ್ತೀರ ಅನ್ನೋ ನಂಬಿಕೆ ನಮಗಿದೆ.