ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಬುಧವಾರ, 14/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಕೆಲಸ ಕಾರ್ಯಗಳಲ್ಲಿ ಅಡಚಣೆ. ಕಾರ್ಯಸಾಧನೆಗಾಗಿ ಸಂಚಾರದ ಸಾಧ್ಯತೆ. ನಿಮ್ಮ ಪಾಲಿಗೆ ಬರಬೇಕಾಗಿದ್ದ ಆಸ್ತಿಯು ಕೈಸೇರುವುದು.ಕುಟುಂಬದಲ್ಲಿ ಮಾತಿನ ಚಕಮಕಿ. ಅಧಿಕಾರಿ ವರ್ಗದವರಿಗೆ ವೃತ್ತಿರಂಗದಲ್ಲಿ ಅಭಿವೃದ್ಧಿ. ಕೌಟುಂಬಿಕವಾಗಿ ಸಂತೋಷ.
ಬಂಧುಗಳೊಂದಿಗೆ ಮನಸ್ತಾಪ. ಆರ್ಥಿಕ ಸ್ಥಿತಿಯಲ್ಲಿ ಏರುಪೇರು. ಅನವಶ್ಯಕ ವೆಚ್ಚ. ದೂರದ ಪ್ರಯಾಣ ಉಚಿತವಲ್ಲ. ಯೋಗ್ಯ ವಯಸ್ಕರಿಗೆ ಕಂಕಣಬಲ. ಮನೆಯ ಹಿರಿಯರ ಮಾತಿಗೆ ಎದುರಾಡದಿರಿ. ವಿದ್ಯಾರ್ಥಿಗಳಿಗೆ ಆಗಾಗ ನಿರುತ್ಸಾಹ ತರಲಿದೆ. ಆರೋಗ್ಯದಲ್ಲಿ ಏರುಪೇರು.
ವ್ಯಾಪಾರದಲ್ಲಿ ವೃದ್ಧಿ. ಸಂತೋಷದ ಸುದ್ದಿಗಳನ್ನು ಕೇಳಲಿದ್ದೀರಿ. ಹಣಕಾಸಿನ ತೊಂದರೆ ಇರುವುದಿಲ್ಲ.ದಿನಾಂತ್ಯ ಅತಿಥಿಗಳಿಂದ ಶುಭ. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ. ವಿವಾದಗಳಿಂದ ದೂರವಿರಿ.
ಸಹೋದ್ಯೋಗಿಗಳಲ್ಲಿನ ಅನುಮಾನ. ಹಣಕಾಸು ಸಕಾಲಕ್ಕೆ ಬರುವುದು. ಬೇಸಾಯ ಕೃಷಿ ಸಂಬಂಧಿತ ವೃತ್ತಿಯವರು ಮುನ್ನಡೆ. ಸಹೋದ್ಯೋಗಿಗಳಲ್ಲಿನ ಅನುಮಾನಗಳು ದೂರವಾಗಿ ಒಳ್ಳೆಯ ವಾತಾವರಣ ಮೂಡಲಿದೆ.
ಉದ್ಯೋಗ ಕ್ಷೇತ್ರದಲ್ಲಿ ವಿಪರೀತ ಒತ್ತಡ. ಸ್ಥಿರಾಸ್ತಿ ಮಾರಾಟದಲ್ಲಿ ಕಿರಿಕಿರಿ. ಕೌಟುಂಬಿಕ ಶಾಂತಿ ನೆಮ್ಮದಿ. ಕೋರ್ಟು ಕಚೇರಿ ಕಾರ್ಯಗಳಲ್ಲಿ ಅಲೆದಾಟ. ಗೃಹ ಪರಿಕರಗಳಿಗೆ ಖರ್ಚುವೆಚ್ಚ. ವಿದ್ಯಾರ್ಥಿಗಳು ಶಿಕ್ಷಣದತ್ತ ಗಮನ.ನಿಮ್ಮ ಆರೋಗ್ಯದ ಬಗ್ಗೆ ಕಾಳಜಿ ಇರಲಿ.
ಪತ್ನಿಯ ಅನಾರೋಗ್ಯದಿಂದ ವಿಪರೀತ ಖರ್ಚು. ಸಂತಸದ ಸುದ್ದಿ ಬರಲಿದೆ. ಕ್ರಯ, ವಿಕ್ರಯಗಳಲ್ಲಿ ಲಾಭ. ಸ್ತ್ರೀಯರಿಂದ ಅಪವಾದ. ಆದಾಯ ಹೆಚ್ಚಾದರೂ ಖರ್ಚುವೆಚ್ಚ. ಕೌಟುಂಬಿಕ ಜೀವನ ಉತ್ತಮವಾಗಿರಲಿದೆ. ಅಧಿಕಾರಿ ವರ್ಗದವರಿಂದ ಆಗಾಗ ಕಿರಿಕಿರಿ. ಹಿರಿಯರೊಂದಿಗೆ ಉತ್ತಮ ಸಂಬಂಧ ಇರಲಿದೆ.
ಸರ್ಕಾರದಿಂದ ದೊರೆಯಬೇಕಾದ ಅನುಕೂಲತೆಗಳು ಸಕಾಲದಲ್ಲಿ ಲಭ್ಯ. ನಿತ್ಯದ ವ್ಯವಹಾರದಲ್ಲಿ ಪ್ರಗತಿ. ಸ್ಥಿರ ವಸ್ತುಗಳ ಖರೀದಿ. ಆರ್ಥಿಕವಾಗಿ ಉನ್ನತಿ. ವೈವಾಹಿಕ ಜೀವನದಲ್ಲಿ ಕೆಲವು ತಪ್ಪುಗ್ರಹಿಕೆಗಳು ಕಂಡುಬರಬಹುದು, ಇದನ್ನೇ ನೀವೇ ಬುದ್ದಿವಂತಿಕೆಯಿಂದ ನಿವಾರಿಸಿಕೊಳ್ಳಿ.
ಹಿರಿಯರ ಆರೋಗ್ಯದಲ್ಲಿ ಸುಧಾರಣೆ. ಹಿತಮಿತ್ರರ ಆಗಮನದಿಂದ ಸಂತಸ ತಂದೀತು. ಮಂಗಳ ಕಾರ್ಯಗಳಲ್ಲಿ ಭಾಗಿ. ಹಣ ಹೂಡಿಕೆಗಳಲ್ಲಿ ಅವಸರ ಬೇಡ. ಅಧಿಕ ಖರ್ಚು.
ವ್ಯವಹಾರದಲ್ಲಿ ಮೋಸ ಹೋಗವ ಸಾಧ್ಯತೆ ಇದೆ. ಚಿನ್ನಾಭರಣಗಳ ಖರೀದಿ. ಧನಾಗಮನದಿಂದ ಕಾರ್ಯಸಿದ್ಧಿ.ಅಪರೂಪದ ವ್ಯಕ್ತಿಯೊಬ್ಬರ ಭೇಟಿ. ದಾಂಪತ್ಯದಲ್ಲಿ ಶುಭಸಮಾಚಾರ. ಕೌಟುಂಬಿಕ ಜೀವನದಲ್ಲಿ ನೀವು ದೂರವಾದಂತೆ ಅಥವಾ ಬದ್ದತೆ ಕಡಿಮೆಯಾದಂತೆ ಭಾಸವಾಗುವುದನ್ನು ದೂರವಿಡಬೇಕು. ಸಂಚಾರದಲ್ಲಿ ಜಾಗ್ರತೆ ಇರಲಿ.
ಆತ್ಮವಿಶ್ವಾಸ ವೃದ್ಧಿ. ಸಹೋದ್ಯೋಗಿಗಳಲ್ಲಿ ಹರ್ಷ. ದೇಹಾರೋಗ್ಯದ ಬಗ್ಗೆ ಹೆಚ್ಚಿನ ಗಮನ ವಿರಲಿ. ಮಾನಸಿಕ ಒತ್ತಡ. ಮನೆಯವರೊಂದಿಗೆ ದೇವತಾ ದರ್ಶನ. ಉದ್ಯೋಗಿಗಳಿಗೆ ಲಾಭ. ವಾಹನ ಖರೀದಿ.
ನಿರುದ್ಯೋಗಿಗಳಿಗೆ ಉದ್ಯೋಗ ಭಾಗ್ಯ.ಶ್ರಮವರಿಯದ ಕೆಲಸ ಕಾರ್ಯಗಳು. ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗಿ, ವಾಹನಾದಿಗಳಂದ ಲಾಭ. ತುರುಸಿನ ಓಡಾಟ ಮಾಡಬೇಕಾದ ಅನಿವಾರ್ಯತೆ. ದೇಹಾರೋಗ್ಯದ ಸುಧಾರಣೆ.
ಆರೋಗ್ಯದ ಕಡೆ ಗಮನ ಇರಲಿ.ಗುರು ಹಿರಿಯರ ಅವಗಣನೆ ಬೇಡ. ಅತಿಯಾದ ಕೆಲಸ ನಿಮ್ಮ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬಿರುತ್ತೆ. ಉನ್ನತ ಶಿಕ್ಷಣಕ್ಕೆ ಅಡಚಣೆ. ವೃತ್ತಿರಂಗದಲ್ಲಿ ಅಪವಾದ ಭೀತಿ. ರಿಯಲ್ ಎಸ್ಟೇಟ್ನವರಿಗೆ ಲಾಭ. ಹಿರಿಯರ ಮಾರ್ಗದರ್ಶನದಿಂದ ಸಮಾಧಾನ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಂತೂ ಮನೆಯಲ್ಲಿ ಮಾಡಿದ ಅಡುಗೆಗಿಂತ ಹೊರಗಡೆ ಸಿಗುವ ಫಾಸ್ಟ್ ಫುಡ್, ಸ್ನಾಕ್ಸ್ ಗಳನ್ನು ತಿನ್ನುವುದೇ ಹೆಚ್ಚು.ಅದರಲ್ಲೂ ಹೊರಗಡೆ ಸಿಗುವ ಕಬಾಬ್, ಬಜ್ಜಿ, ಮಂಚೂರಿ, ಪುರಿ, ಬೋಂಡಾ ಹೆಸರು ಕೇಳ್ತಿದ್ರೆ ಬಾಯಲ್ಲಿ ನೀರು ಬರುತ್ತೆ. ಮನೆಯಲ್ಲಿ ಈ ಸ್ಪೈಸಿ ತಿಂಡಿ ಮಾಡಿ ತಿನ್ನೋದು ಸ್ವಲ್ಪ ಕಷ್ಟ. ಹಾಗಾಗಿ ನಾವೆಲ್ಲ ಹೊಟೇಲ್ ಆಯ್ಕೆ ಮಾಡಿಕೊಳ್ತೇವೆ. ಹೊಟೇಲ್ ಇರಲಿ, ಮನೆಯಿರಲಿ, ಒಮ್ಮೆ ಕರಿದ ಎಣ್ಣೆಯನ್ನು ಎತ್ತಿಟ್ಟು ಮತ್ತೊಮ್ಮೆ ಅಡುಗೆಗೆ ಬಳಸ್ತೇವೆ. ಮನೆಯಲ್ಲಿ ನಾಲ್ಕೈದು ಬಾರಿ ಬಳಸಿದ್ರೆ ಹೊಟೇಲ್ ನಲ್ಲಿ ಅದೆಷ್ಟು ಬಾರಿ ಒಂದೇ…
ಇಂದಿನ ಸವಲತ್ತುಗಳ ಜೀವನದಲ್ಲಿ ದೈಹಿಕ ವ್ಯಾಯಾಮ ಕಡಿಮೆಯಾಗಿರುವ ಮತ್ತು ಸಿದ್ಧ ಆಹಾರಗಳ ಮೂಲಕ ಮತ್ತು ಸರಿಯಾದ ಸಮಯ ಮತ್ತು ಕ್ರಮದಲ್ಲಿ ಆಹಾರ ಸೇವಿಸದೇ ಇರುವ ಮೂಲಕಕೊಲೆಸ್ಟ್ರಾಲ್ ಮಟ್ಟಗಳು ಏರುಪೇರಾಗುತ್ತಾ ಇರುತ್ತವೆ. ರಕ್ತಪರೀಕ್ಷೆಗೆ ಒಳಪಟ್ಟವರಲ್ಲಿ ಹೆಚ್ಚಿನವರ ಫಲಿತಾಂಶ ಕೊಲೆಸ್ಟ್ರಾಲ್ ಇದೆ ಎಂದೇ ಇರುತ್ತದೆ.
ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರು ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದು, ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಸೆ.28ಕ್ಕೆ 90ನೇ ವರ್ಷ ವಸಂತಕ್ಕೆ ಕಾಲಿಟ್ಟಿದ್ದ ಲತಾ ಮಂಗೇಶ್ಕರ್ ಅವರಿಗೆ ಇಂದು ನಸುಕಿನ ಜಾವ 2 ಗಂಟೆ ಸಮಯದಲ್ಲಿ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು, ಕೂಡಲೇ ಕುಟುಂಸ್ಥರು ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಸದ್ಯ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿರುವುದಾಗಿ ವೈದ್ಯರು ತಿಳಿಸಿರುವುದಾಗಿ ಮಾಧ್ಯಮವೊಂದು ವರದಿ ಮಾಡಿದೆ. ಹಿಂದಿ ಭಾಷೆಯೊಂದರಲ್ಲೇ ಸುಮಾರು1 ಸಾವಿರಕ್ಕೂ…
ಟಿಪ್ಪು ಸುಲ್ತಾನ್ ಜಯಂತಿಯ ವಿಚಾರದಲ್ಲಿ ಕಾಂಗ್ರೆಸ್ -ಬಿಜೆಪಿ ನಡುವೆ ನಡೆಯುತ್ತಿರುವ ವಾಕ್ಸಮರದ ಮಧ್ಯೆಯೇ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಟಿಪ್ಪು ಗುಣಗಾನ ಮಾಡಿದ್ದಾರೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9 663218 892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9 66321 8892 ಮೇಷ ಸ್ನೇಹಿತರು ಜೊತೆಗಿನ ಚಟುವಟಿಕೆಗಳು ಆಹ್ಲಾದಕರವಾಗಿರುತ್ತವೆ – ಇಲ್ಲದಿದ್ದರೆ ನೀವು ಖಾಲಿ ಕೈಯಲ್ಲಿ ಜೊತೆ…
ನೋಕಿಯಾ 3310 ಫೋನಿಗೆ ರೂ.3310 ನೀಡಲು ಯಾರು ಮುಂದೆ ಬಂದಿಲ್ಲ. ಇದಕ್ಕಾಗಿಯೇ ಸದ್ಯ ಮಾರುಕಟ್ಟೆಗೆ ನೋಕಿಯಾ 3310 ಕ್ಲೋನ್ ಫೋನ್ ಬಂದಿದ್ದು, ಕೇವಲ ರೂ.799ಕ್ಕೆ ಮಾರಾಟವಾಗುತ್ತಿದೆ.