ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು : ಸ್ಪೀಕರ್ ನಿರ್ಧಾರ ಅನುಮಾನಾಸ್ಪದ, ಪೂರ್ವಾಗ್ರಹ ಪೀಡಿತ ಯಾವುದೋ ಒತ್ತಡಕ್ಕೆ ಮಣಿದು ಸ್ಪೀಕರ್ ತೀರ್ಪು ಕೊಟ್ಟಿದ್ದಾರೆ ಎಂದು ಬಿಜೆಪಿ ಶಾಸಕ ಸಿ.ಟಿ ರವಿ ಅವರು ಹೇಳಿದರು.

ನಗರದ ಚಾನ್ಸರಿ ಪೆವಿಲಿಯನ್ ಹೊಟೇಲ್ ಬಳಿ ಮಾಧ್ಯಮದ ಜೊತೆ ಮಾತನಾಡಿದ ಅವರು, ಹಳೇ ಋಣ ತೀರಿಸಲೇನೋ ಈ ತೀರ್ಪನ್ನು ರಮೇಶ್ ಕುಮಾರ್ ಅವರು ಕೊಟ್ಟಿದ್ದಾರೆ. ಸುಪ್ರೀಂಕೋರ್ಟ್ಗೆ ಈ ಪ್ರಕರಣ ಹೋಗಬಹುದು ಕೋರ್ಟ್ನಲ್ಲಿ ಅಂತಿಮ ತೀರ್ಮಾನ ಬರಲಿದೆ ಎಂದು ಅವರು ತಿಳಿಸಿದರು.

ಇನ್ನು ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಇಂದಿರಾ ಕ್ಯಾಂಟೀನ್ಗಳಿಗೆ ಅನ್ನಪೂರ್ಣ ಕ್ಯಾಂಟೀನ್ಗಳೆಂದು ಹೆಸರಿಡಲು ಬಿಜೆಪಿ ಚಿಂತನೆ ನಡೆಸುತ್ತಿದೆ ಎಂದು ಬಿಜೆಪಿ ಶಾಸಕ ಸಿ.ಟಿ ರವಿ ಅವರು ನುಡಿದರು.

ಸದ್ಯ ಮೈತ್ರಿ ಅವಧಿಯಲ್ಲಿ ಮಾಡಿರುವ ಕೆಲವು ರಾಜಕೀಯ ತೀರ್ಮಾನಗಳ ಸಂಬಂಧ ನಾವು ತೀರ್ಮಾನ ತಗೋತೀವಿ. ಕ್ಯಾಬಿನೆಟ್ ಸಭೆಯಲ್ಲಿ ತೀರ್ಮಾನಿಸಿ ಕೆಲವೊಂದು ವಿಷಯಗಳ ಬಗ್ಗೆ ನಿರ್ಧಾರ ತಗೋತೀವಿ. ಇವತ್ತಿಗೇ ಎಲ್ಲವೂ ಮುಗಿಲಿಲ್ಲ ಎಂದು ಬಿಜೆಪಿ ಶಾಸಕ ಸಿಟಿ ರವಿ ಅವರು ಪ್ರತಿಕ್ರಿಯೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೋಲಾರ ಜಿಲ್ಲೆಯ ಹಿರಿಯ ಪತ್ರಕರ್ತರು ಹಾಗೂ ಸಾಹಿತಿಗಳಾದ ಎಂ.ಎಸ್.ಪ್ರಭಾಕರ (ಕಾಮರೂಪಿ) (87) ಇಂದು ಕೋಲಾರ ಕಠಾರಿಪಾಳ್ಯದ ಸ್ವಗೃಹದಲ್ಲಿ ವಯೋಸಹಜತೆಯಿಂದ ವಿಧಿವಶರಾದರು. ಕೋಲಾರದಲ್ಲಿ ಹುಟ್ಟಿ ಬೆಳೆದು ಉಪನ್ಯಾಸಕರಾಗಿ ಸೇವೆ ಆರಂಭಿಸಿ ಪತ್ರಕರ್ತ ಅಂಕಣಕಾರರಾಗಿ ಹೆಸರು ಸಂಪಾದಿಸಿ ದ ಹಿಂದೂ ಪತ್ರಿಕೆಯ ಪ್ರತಿನಿಧಿಯಾಗಿ ಕಾರ್ಯನಿರ್ವಹಿಸಿ ಖ್ಯಾತರಾಗಿದ್ದಾರೆ. ದಕ್ಷಿಣ ಆಫ್ರಿಕಾದ ನೀಗ್ರೋ ಜನಾಂಗದ ನೆಲ್ಸನ್ ಮಂಡೇಲಾ ಅವರನ್ನು ಸಂದರ್ಶನ ಮಾಡಿದ ಏಕೈಕ ಭಾರತೀಯ ಪತ್ರಕರ್ತ ಇವರಾಗಿದ್ದರು. ಕುದುರೆಮೊಟ್ಟೆ ಕಥಾ ಸಂಕಲನದಿಂದ ಕನ್ನಡ ಸಾರಸ್ವತ ಲೋಕಕ್ಕೆ ಚಿರಪರಿಚಿತರಾಗಿದ್ದರು. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ…
ಸಾಮಾನ್ಯವಾಗಿ ರೈತರು ಮನೆಯಲ್ಲೇ ರಾಗಿ, ಭತ್ತ ಹಾಗೆ ಇತರೆ ತರಕಾರಿಗಳನ್ನ ಬೆಳೆಯುತ್ತಾರೆ ಮತ್ತು ಮನೆಗಳಲ್ಲಿ ಕುರಿ ಮತ್ತು ಕೋಳಿಗಳನ್ನ ಸಾಕಿ ಜೀವನವನ್ನ ಮಾಡುತ್ತಾರೆ ಹಾಗೆ ಊರಿನ ಹಬ್ಬದ ಇದೆ ಕೋಳಿ ಮತ್ತು ಕುರಿಯನ್ನ ಕಡಿದು ಅಡುಗೆಯನ್ನ ಮಾಡಿ ಊಟ ಮಾಡುತ್ತಾರೆ. ಇನ್ನು ಚೀನಾ ದೇಶದಲ್ಲಿ ರೈತರು ಊರು ಹಬ್ಬದ ದಿನ ಬೇಟೆಯಾಡಿ ತಂದ ಮಾಂಸವನ್ನ ಅಡುಗೆ ಮಾಡಿ ಊರಿಗೆಲ್ಲ ಬಡಿಸುತ್ತಾರೆ, ಇನ್ನು ಇದೆ ರೀತಿಯಾಗಿ ಉಹಾನ್ ಅನ್ನುವ ರೈತ ಬೇಟೆಗಾಗಿ ಕಾಡಿಗೆ ಹೋಗಿ ಕಾಡಿನಲ್ಲಿ ಹಂದಿಯನ್ನ ಬೇಟೆಯಾಡಿ…
ಹಿಂದೂ ಪಂಚಾಂಗದ ಪ್ರಕಾರ ಕಾರ್ತಿಕ ಪೂರ್ಣಿಮೆಯು ಅತ್ಯಂತ ಶ್ರೇಷ್ಠವಾದ ದಿನ. ಧಾರ್ಮಿಕವಾಗಿ ಅತ್ಯಂತ ಪವಿತ್ರ ಹಾಗೂ ಶ್ರೇಷ್ಠತೆಯನ್ನು ಪಡೆದುಕೊಂಡ ಈ ದಿನ ಸಮಸ್ತ ದೇವತೆಗಳಿಗೂ ಪೂಜೆ ಹಾಗೂ ಪ್ರಾರ್ಥನೆಯನ್ನುಸಲ್ಲಿಸಬೇಕು. ಈ ದಿನ ಹರಿ-ಹರರ ಭಕ್ತರು ತಮ್ಮ ದೇವರಿಗಾಗಿ ವಿಶೇಷ ಉಪವಾಸ ವ್ರತಗಳನ್ನು ಕೈಗೊಂಡರೆ ಅವರು ಪ್ರಸನ್ನರಾಗುವರು. ಜೊತೆಗೆ ಭಕ್ತರ ಜೀವನೋದ್ಧಾರಕ್ಕೆ ಆಶೀರ್ವದಿಸುವರು ಎನ್ನಲಾಗುವುದು. ಕಾರ್ತಿಕ ಹುಣ್ಣಿಮೆಯನ್ನು ಈ ಬಾರಿ ನವೆಂಬರ್12 ರಂದು ಆಚರಿಸಲಾಗುತ್ತದೆ, ಇದನ್ನು ವಿಶೇಷವಾಗಿ ಶಿವನಿಗೆ ಮೀಸಲಾದ ದಿನ ಎಂದು ಹೇಳಲಾಗುವುದು. ಕೆಲವು ಪುರಾಣ ಕಥೆಗಳ…
ತಂದೆ-ತಾಯಿ ಮಕ್ಕಳಿಗೋಸ್ಕರ ತಮ್ಮ ಇಡೀ ಬದುಕನ್ನೇ ಮುಡಿಪಾಗಿ ಇಡುತ್ತಾರೆ. ಕಷ್ಟಪಟ್ಟು ಮಕ್ಕಳನ್ನು ಸಾಕಿದರೂ ಕೊನೆಗೆ ತಂದೆ ತಾಯಿಗೆ ದ್ರೋಹ ಬಗೆಯುವ ಮಟ್ಟಕ್ಕೆ ಕೆಲವರು ಹೋಗುತ್ತಾರೆ. ಆದರೆ ಇಲ್ಲಿ ನೋಡಿ ಹೆಣ್ಣುಮಕ್ಕಳು ಕುಟುಂಭದ ಕಣ್ಣು ಎನ್ನುವಂತೆ ಸಾಕಿ ಸಲಹಿದರು ಅದೇ ಮಕ್ಕಳು ಆಸ್ತಿಯ ಆಸೆಗೆ ಹೆತ್ತವರಿಗೆ ದ್ರೋಹ ಬಗೆದಿದ್ದಾರೆ. ಮಕ್ಕಳಿಗೋಸ್ಕರ, ಅವರ ಸುಖ ಸಂತೋಷಕ್ಕೋಸ್ಕರ ತಂದೆ ತಾಯಿ ತಮ್ಮ ಜೀವನವನ್ನೆ ಮುಡಿಪಾಗಿಡುತ್ತಾರೆ. ಆದರೆ ಇಲ್ಲಿ ವೆಲ್ಲಿಯನ್, ಕಮಲಮ್ಮ ಎಂಬ ದಂಪತಿಗೆ ತಮ್ಮ ಮಕ್ಕಳೇ ಮೋಸ ಮಾಡಿರುವ ಘಟನೆ ಬೆಳಕಿಗೆ…
ಪ್ರಧಾನಿ ಮೋದಿ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ದೇಶಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅಂತೆಯೇ ಮೈಸೂರಿನ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ, ಸಂಸದ ಪ್ರತಾಪ್ ಸಿಂಹ ಮೊದಲಾದವರು ಪ್ರಧಾನಿ ಮೋದಿ ಹುಟ್ಟುಹಬ್ಬದ ಅಂಗವಾಗಿ ವಿಶೇಷ ಪೂಜೆ ಹಮ್ಮಿಕೊಂಡಿದ್ದು, ಈ ಪೂಜೆಯಲ್ಲಿ ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ಭಾಗಿಯಾಗಿದ್ದಾರೆ. ಬಿಜೆಪಿ ನಾಯಕರೊಂದಿಗೆ ವಿಶೇಷ ಪೂಜೆ ನೆರವೇರಿಸಿದ ಮಾಜಿ ಸಚಿವ ಜಿ.ಟಿ. ದೇವೇಗೌಡ ಬಿಜೆಪಿಗೆ ಹತ್ತಿರವಾಗುತ್ತಿದ್ದಾರೆ. ಸಮಯ ಸಿಕ್ಕಾಗಲೆಲ್ಲ ಜೆಡಿಎಸ್ ನಾಯಕರನ್ನು ಟೀಕಿಸುತ್ತಲೇ ಬಿಜೆಪಿ ಹತ್ತಿರವಾಗುತ್ತಿದ್ದಾರೆ. ರಾಜಕೀಯ…
ಬೆಂಗಳೂರು: ಹಣವನ್ನು ಸಾಲ ನೀಡಿ ದುಬಾರಿ ಬಡ್ಡಿ ನೀಡಬೇಂಕು ಎಂದು ಒತ್ತಾಯಿಸುತ್ತಿದ್ದ ನಗರದ ಏಳು ಪೈನಾನ್ಸ್ ಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿ ಒಟ್ಟು ಆರು ಜನರನ್ನು ಬಂಧಿಸಿದ್ದಾರೆ. ಲಲಿತ್ ಕಾನೂಗ (52), ಆಶೀಸ್ (28) ಹಾಗೂ ಸಂಜಯ್ ಸಚ್ ದೇವ್ (35) ಚಂದ್ರು (55), ಓಂ ಪ್ರಕಾಶ್ (56) ಹಾಗೂ ಮಾತಾ ಪ್ರಸಾದ್ (34) ಬಂಧಿತ ಆರೋಪಿಗಳು. ಲೇವಾದೇವಿಗಾರರು ಹಾಗೂ ಅವರ ಏಜೆಂಟ್ ಗಳು ಹಣವನ್ನು ಸಾಲ ನೀಡಿ, ಬಳಿಕ ಶೇ.20ರಿಂದ 25ರಷ್ಟು ದುಬಾರಿ…