ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು : ಸ್ಪೀಕರ್ ನಿರ್ಧಾರ ಅನುಮಾನಾಸ್ಪದ, ಪೂರ್ವಾಗ್ರಹ ಪೀಡಿತ ಯಾವುದೋ ಒತ್ತಡಕ್ಕೆ ಮಣಿದು ಸ್ಪೀಕರ್ ತೀರ್ಪು ಕೊಟ್ಟಿದ್ದಾರೆ ಎಂದು ಬಿಜೆಪಿ ಶಾಸಕ ಸಿ.ಟಿ ರವಿ ಅವರು ಹೇಳಿದರು.

ನಗರದ ಚಾನ್ಸರಿ ಪೆವಿಲಿಯನ್ ಹೊಟೇಲ್ ಬಳಿ ಮಾಧ್ಯಮದ ಜೊತೆ ಮಾತನಾಡಿದ ಅವರು, ಹಳೇ ಋಣ ತೀರಿಸಲೇನೋ ಈ ತೀರ್ಪನ್ನು ರಮೇಶ್ ಕುಮಾರ್ ಅವರು ಕೊಟ್ಟಿದ್ದಾರೆ. ಸುಪ್ರೀಂಕೋರ್ಟ್ಗೆ ಈ ಪ್ರಕರಣ ಹೋಗಬಹುದು ಕೋರ್ಟ್ನಲ್ಲಿ ಅಂತಿಮ ತೀರ್ಮಾನ ಬರಲಿದೆ ಎಂದು ಅವರು ತಿಳಿಸಿದರು.

ಇನ್ನು ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಇಂದಿರಾ ಕ್ಯಾಂಟೀನ್ಗಳಿಗೆ ಅನ್ನಪೂರ್ಣ ಕ್ಯಾಂಟೀನ್ಗಳೆಂದು ಹೆಸರಿಡಲು ಬಿಜೆಪಿ ಚಿಂತನೆ ನಡೆಸುತ್ತಿದೆ ಎಂದು ಬಿಜೆಪಿ ಶಾಸಕ ಸಿ.ಟಿ ರವಿ ಅವರು ನುಡಿದರು.

ಸದ್ಯ ಮೈತ್ರಿ ಅವಧಿಯಲ್ಲಿ ಮಾಡಿರುವ ಕೆಲವು ರಾಜಕೀಯ ತೀರ್ಮಾನಗಳ ಸಂಬಂಧ ನಾವು ತೀರ್ಮಾನ ತಗೋತೀವಿ. ಕ್ಯಾಬಿನೆಟ್ ಸಭೆಯಲ್ಲಿ ತೀರ್ಮಾನಿಸಿ ಕೆಲವೊಂದು ವಿಷಯಗಳ ಬಗ್ಗೆ ನಿರ್ಧಾರ ತಗೋತೀವಿ. ಇವತ್ತಿಗೇ ಎಲ್ಲವೂ ಮುಗಿಲಿಲ್ಲ ಎಂದು ಬಿಜೆಪಿ ಶಾಸಕ ಸಿಟಿ ರವಿ ಅವರು ಪ್ರತಿಕ್ರಿಯೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ಲಾಸ್ಟಿಕ್ ತಿನ್ನುವ ಮೇಣದ ಹುಳುಗಳ ಆವಿಷ್ಕಾರ ಆಕಸ್ಮಿಕ ಮತ್ತು ಆಶ್ಚರ್ಯದ ಅನ್ವೇಷಣೆಯಾಗಿತ್ತು.. ಸ್ಪೇನ್ ನಲ್ಲಿ ಕ್ಯಾಂಟಾಬ್ರಿಯಾದ ಬಯೋಮೆಡಿಸಿನ್ ಮತ್ತು ಬಯೋಟೆಕ್ನಾಲಜಿ ವಿಶ್ವವಿದ್ಯಾನಿಲಯದ ವಿಜ್ಞಾನಿ ಮತ್ತು ಹವ್ಯಾಸಿ ಜೇನುಸಾಕಣೆಗಾರ್ತಿ ಫೆಡೆರಿಕಾ ಬೆರ್ಟೊಕ್ಚಿನಿಯು ತನ್ನ ಮನೆಯಲ್ಲಿ ಮೇಣದ ಹುಳುಗಳೊಂದಿಗೆ ಮುತ್ತಿಕೊಂಡಿರುವ ಜೇನು ಗೂಡುಗಳನ್ನು ನೋಡಿ ಬೇಸರಗೊಂಡು ಜೇನುಗೂಡಿನನ್ನು ಸ್ವಚ್ಛಗೊಳಿಸಲು ನಿರ್ಧರಿಸಿದರು, ಮೇಣದ ಹುಳುಗಳನ್ನು ಸಾಮಾನ್ಯ ಪ್ಲ್ಯಾಸ್ಟಿಕ್ ಶಾಪಿಂಗ್ ಬ್ಯಾಗ್ನಲ್ಲಿ ಇಟ್ಟುಹೋದರು. ಅವರು ಪ್ಲಾಸ್ಟಿಕ್ ಚೀಲವನ್ನು 6 7 ಗಂಟೆಗಳ ಬಳಿಕ ಅವರು ನೋಡಿದಾಗ, ಹುಳುಗಳು ಎಲ್ಲೆಡೆಯೂ ಪ್ಲಾಸ್ಟಿಕ್ ಅನ್ನು ಸಣ್ಣ…
ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-30 ಸಾವಿರ ದಂಡ ಕೋಲಾರ:- ಬಂಗಾರಪೇಟೆ ತಾಲೂಕಿನ ಬೂದಿಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯ, ಅತ್ತಿಗಿರಿಕೊಪ್ಪ ಗ್ರಾಮದ ನಾಗೇಂದ್ರ @ ಚಿನ್ನಿ ಎಂಬಾತ ಅಪ್ರಾಪ್ತ ಬಾಲಕಿಯನ್ನು ಅಪಹರಣ ಮಾಡಿಕೊಂಡು ಹೋಗಿ, ಅತ್ಯಾಚಾರ ಎಸಗಿರುವುದು ರುಜುವಾತಾದ ಹಿನ್ನಲೆ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನೆ ರವರು ಆರೋಪಿಗೆ 20 ವರ್ಷ ಸಜೆ ತೀರ್ಪು ನೀಡಿದ್ದಾರೆ. ಸದರಿ ಆರೋಪಿಯ ವಿರುದ್ದ ಬೂದಿಕೋಟೆ ಪೊಲೀಸ್ ಠಾಣೆ ವೃತ್ತ ನಿರೀಕ್ಷಕರು ಕಲಂ 6 ಪೋಕ್ಸೋ ಕಾಯ್ದೆ ಹಾಗೂ…
ಸಕ್ಕರೆಯ ಬದಲು ಸಿಹಿಯಾದ ಬೆಲ್ಲವನ್ನು ಬಳಸುವುದರಿಂದ ಅದೆಷ್ಟು ಆರೋಗ್ಯಕರ ಪ್ರಯೋಜನವನ್ನು ನಾವು ಪಡೆದುಕೊಳ್ಳಬಹುದು ತಿಳಿದುಕೊಳ್ಳೋಣ. ನಮ್ಮ ಪೂರ್ವಿಕರು ಹಿಂದಿನ ಕಾಲದಲ್ಲಿ ಯಾವುದೇ ರೀತಿಯ ಸಕ್ಕರೆಯನ್ನು ತಮ್ಮ ಆಹಾರ ಪದ್ಧತಿಯಲ್ಲಿ ಬಳಸುತ್ತಾ ಇರಲಿಲ್ಲ ಅವರುಗಳು ಕಾಫಿ ಯನ್ನಾಗಲಿ ಯಾವುದೇ ಸಿಹಿ ಪದಾರ್ಥಗಳನ್ನು ತಯಾರಿಸುವುದಕ್ಕೆ ಬೆಲ್ಲವನ್ನು ಬಳಸುತ್ತಿದ್ದರು ಯಾಕೆ ಎಂದರೆ ಬೆಲ್ಲದಲ್ಲಿ ಇರುವಂತಹ ಅಂಶಗಳು ಒಳ್ಳೆಯ ಪೋಷಕಾಂಶ ಕೊಡುವುದರ ಜೊತೆಗೆ ಆರೋಗ್ಯಕರವಾಗಿಯೂ ಕೂಡ ಇರುತ್ತದೆ ಆದ್ದರಿಂದ ಬೆಲ್ಲವನ್ನು ಉಪಯೋಗಿಸುವುದು ತುಂಬಾನೇ ಉತ್ತಮಕಾರಿ . ಊಟವಾದ ಬಳಿಕ ಒಂದು ತುಂಡು ಬೆಲ್ಲವನ್ನು…
ಆರೋಗ್ಯ ತಜ್ಞರ ಪ್ರಕಾರ ಸೇಬಿಗಿಂತಲೂ ದಿನಕ್ಕೊಂದು ಕ್ಯಾರೆಟ್ ಸೇವಿಸುವುದು ಹೆಚ್ಚು ಪ್ರಯೋಜನಕಾರಿಯಾಗಿದೆ ಎಂದು ಅಭಿಪ್ರಾಯಪಡುತ್ತಾರೆ. ಸಾಧ್ಯವಾದಷ್ಟು ತಮ್ಮ ಆಹಾರಕ್ರಮದಲ್ಲಿ ಕ್ಯಾರೆಟ್ನ್ನು ಸೇವಿಸಬೇಕಂತೆ. ಕ್ಯಾರೆಟ್ ಅನ್ನು ಹೆಚ್ಚಾಗಿ ಮಕ್ಕಳಿಗೆ ನೀಡಬೇಕು. ಇದರಿಂದ ಅವರ ಬೆಳವಣಿಗೆ ಚೆನ್ನಾಗಿ ಆಗುವುದರ ಜೊತೆಗೆ ಅವರುಗಳಲ್ಲಿ ಮೂಳೆಗಳು ಸದೃಢಗೊಳ್ಳುತ್ತವೆ. ನಿತ್ಯದಲ್ಲೂ ಅವರಿಗೆ ಲಂಚ್ ಬಾಕ್ಸ್ಗಳಿಗೆ ಪೀಸ್ಗಳನ್ನೂ ಹಾಕಬೇಕು, ಅವರಿಗೆ 2 ದಿನೊಕೊಮ್ಮೆ ಅದರಲ್ಲಿ ಪಾಯಸ ಮಾಡಿ ಕೊಡಬೇಕು. ಇಲ್ಲದೆ ಹೋದಲ್ಲಿ ಚಿಕ್ಕ ತುಂಡುಗಳನ್ನು ಮಾಡಿ ಅದರ ಮೇಲೆ ಸ್ವಲ್ಪ ಉಪ್ಪು ಪೆಪ್ಪರ್/ ಮೆಣಸಿನ ಪುಡಿ ಹಾಕಿ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what “ಅಕ್ಷತೆಯಲ್ಲಿ” ನಾಲ್ಕು ತರಹ…
ಕನ್ನಡ ಮಾತ್ರವಲ್ಲದೇ ಪರಭಾಷೆಗಳಲ್ಲೂ ಕೂಡಾ ಸಾಹಸ ನಿರ್ದೇಶನ ಮಾಡಿ, ಸಿನಿಮಾ ರಂಗದಲ್ಲಿ ತನ್ನದೇ ಆದಂತಹ ಹೆಸರು, ಖ್ಯಾತಿ ಮತ್ತು ಸ್ಥಾನವನ್ನು ಪಡೆದಿರುವ ಸಾಹಸ ನಿರ್ದೇಶಕ ಥ್ರಿಲ್ಲರ್ ಮಂಜು ಅವರು. ದಶಕಗಳಿಂದ ಚಿತ್ರರಂಗದಲ್ಲಿ ಸಾಹಸ ನಿರ್ದೇಶನ ಮಾಡಿರುವ ಅವರು ನಟ ಹಾಗೂ ನಿರ್ದೇಶಕನಾಗಿ ಕೂಡಾ ಹೆಸರು ಮಾಡಿದ್ದಾರೆ. ಥ್ರಿಲ್ಲರ್ ಮಂಜು ಅವರ ಸಿನಿಮಾ ರಂಗದ ಈ ಸಾಧನೆ, ಅವರ ಶ್ರಮ ಹಾಗೂ ಪರಿಶ್ರಮಕ್ಕೆ ತಕ್ಕ ಫಲವಾಗಿ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಸತ್ಕರಿಸಲಾಗಿದೆ. ಥ್ರಿಲ್ಲರ್ ಮಂಜು ಅವರಿಗೆ ಸಂದಿರುವ…