News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
inspirational

‘ಇಂದಿರಾ ಕ್ಯಾಂಟೀನ್​​ ಬದಲು ಅನ್ನಪೂರ್ಣ ಕ್ಯಾಂಟೀನ್​​ ಎಂದು ಹೆಸರಿಡಲು ಬಿಜೆಪಿ ಚಿಂತನೆ’…!

63

ಬೆಂಗಳೂರು : ಸ್ಪೀಕರ್ ನಿರ್ಧಾರ ಅನುಮಾನಾಸ್ಪದ, ಪೂರ್ವಾಗ್ರಹ ಪೀಡಿತ ಯಾವುದೋ ಒತ್ತಡಕ್ಕೆ ಮಣಿದು ಸ್ಪೀಕರ್ ತೀರ್ಪು ಕೊಟ್ಟಿದ್ದಾರೆ ಎಂದು ಬಿಜೆಪಿ ಶಾಸಕ ಸಿ.ಟಿ ರವಿ ಅವರು ಹೇಳಿದರು.

ನಗರದ ಚಾನ್ಸರಿ ಪೆವಿಲಿಯನ್ ಹೊಟೇಲ್ ಬಳಿ ಮಾಧ್ಯಮದ ಜೊತೆ ಮಾತನಾಡಿದ ಅವರು, ಹಳೇ ಋಣ ತೀರಿಸಲೇನೋ ಈ ತೀರ್ಪನ್ನು ರಮೇಶ್ ಕುಮಾರ್ ಅವರು ಕೊಟ್ಟಿದ್ದಾರೆ. ಸುಪ್ರೀಂಕೋರ್ಟ್​​ಗೆ ಈ ಪ್ರಕರಣ ಹೋಗಬಹುದು ಕೋರ್ಟ್​​ನಲ್ಲಿ ಅಂತಿಮ ತೀರ್ಮಾನ ಬರಲಿದೆ ಎಂದು ಅವರು ತಿಳಿಸಿದರು.

ಇನ್ನು ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಇಂದಿರಾ ಕ್ಯಾಂಟೀನ್​ಗಳಿಗೆ ಅನ್ನಪೂರ್ಣ ಕ್ಯಾಂಟೀನ್​​ಗಳೆಂದು ಹೆಸರಿಡಲು ಬಿಜೆಪಿ ಚಿಂತನೆ ನಡೆಸುತ್ತಿದೆ ಎಂದು ಬಿಜೆಪಿ ಶಾಸಕ ಸಿ.ಟಿ ರವಿ ಅವರು ನುಡಿದರು.

ಸದ್ಯ ಮೈತ್ರಿ ಅವಧಿಯಲ್ಲಿ ಮಾಡಿರುವ ಕೆಲವು ರಾಜಕೀಯ ತೀರ್ಮಾನಗಳ ಸಂಬಂಧ ನಾವು ತೀರ್ಮಾನ ತಗೋತೀವಿ. ಕ್ಯಾಬಿನೆಟ್ ಸಭೆಯಲ್ಲಿ ತೀರ್ಮಾನಿಸಿ ಕೆಲವೊಂದು ವಿಷಯಗಳ ಬಗ್ಗೆ ನಿರ್ಧಾರ ತಗೋತೀವಿ. ಇವತ್ತಿಗೇ ಎಲ್ಲವೂ ಮುಗಿಲಿಲ್ಲ ಎಂದು ಬಿಜೆಪಿ ಶಾಸಕ ಸಿಟಿ ರವಿ ಅವರು ಪ್ರತಿಕ್ರಿಯೆ ನೀಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಅಂಜನಿಪುತ್ರನಿಗೆ ಕೋರ್ಟ್ ಶಾಕ್..!

    ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಭಿನಯದ ‘ಅಂಜನಿಪುತ್ರ’ ಚಿತ್ರ ಪ್ರದರ್ಶನಕ್ಕೆ ಸೆಷೆನ್ಸ್ ಕೋರ್ಟ್ ಶನಿವಾರ ತಡೆಯಾಜ್ಞೆ ನೀಡಿದೆ.ಅಂಜನಿಪುತ್ರ ಚಿತ್ರದಲ್ಲಿ ವಕೀಲರ ಬಗ್ಗೆ ಅವಹೇಳನಕಾರಿ ಸಂಭಾಷಣೆ ಇರುವ ಹಿನ್ನೆಲೆಯಲ್ಲಿ ಸಿನಿಮಾ ಪ್ರದರ್ಶನಕ್ಕೆ ಸಿವಿಲ್ ಕೋರ್ಟ್ ತಡೆ ನೀಡಿದೆ.

  • ಸುದ್ದಿ

    ಮಾತ್ರೆಯಿಲ್ಲದೆ ತಲೆನೋವು ಮಾಯವಾಗಲು ಹೀಗೆ ಮಾಡಿ..!

    ತಲೆ ನೋವು ಕಾಣಿಸಿಕೊಳ್ಳಲು ಕಾರಣ ಒಂದಾ ಅಥವಾ ಎರಡ ಅನೇಕ ಕಾರಣಗಳಿವೆ. ಅದರಲ್ಲಿಯೂ ಅಧಿಕ ಒತ್ತಡ ಉಂಟಾದಾಗ ಹೆಚ್ಚಾಗಿ ತಲೆನೋವು ಕಾಣಿಸಿಕೊಳ್ಳುತ್ತಾದೆ ಇಂತಹ ಸಂದರ್ಭದಲ್ಲಿ ಮಾತ್ರೆ ಬಳಸದೆ ಮುಕ್ತಿ ಪಡೆಯಬಹುದು. ಮಾತ್ರೆಯಿಲ್ಲದೆ ತಲೆನೋವು ಮಾಯವಾಗಲು 10 ಸುಲಭ ಪರಿಹಾರಗಳು 1) ನಿದ್ದೆ ಕಡಿಮೆಯಾಗಿ ತಲೆನೋವು ಬಂದಿದ್ದರೆ ಬಸಳೆ ಸೊಪ್ಪಿನ ರಸವನ್ನು ತಲೆಗೆ ಲೇಪನ ಮಾಡಿಕೊಳ್ಳಬೇಕು ನಂತರ ನಿದ್ದೆ ಮಾಡಿ, ತಲೆನೋವು ಸರಿ ಹೋಗುತ್ತಾದೆ. 2) ಜಾಯಿಕಾಯಿಯ ಪುಡಿಯನ್ನು ತಣ್ಣಗಿನ ನೀರಲ್ಲಿ ಕಲಸಿ ಅದನ್ನು ದಿನದಲ್ಲಿ ಮೂರು ಭಾರೀ ಕುಡಿಯುವುದರಿಂದ ತಲೆನೋವು…

  • ಆರೋಗ್ಯ

    ವಿಟಮಿನ್ ನಮ್ಮ ದೇಹಕ್ಕೆ ಎಷ್ಟೋಂದು ಅವಶ್ಯಕವೆಂಬುದು ನಿಮಗೆ ಗೊತ್ತಾ?ತಿಳಿಯಲು ಈ ಲೇಖನ ಓದಿ..

    ಜೀವಸತ್ವಗಳು ಅರ್ಥಾತ್ ವಿಟಮಿನ್ ನಮ್ಮ ದೇಹದ ವಿವಿಧ ಕಾರ್ಯಗಳಿಗೆ ಅತ್ಯವಶ್ಯಕವಾಗಿ ಬೇಕಾದ ಅಂಶಗಳು. ನಾವು ಸೇವಿಸುವ ಆಹಾರದಲ್ಲಿನ ಜೀವಸತ್ವಗಳು ಪಚನವಾಗಿ ರಕ್ತದಲ್ಲಿ ಹೀರುವಂತಾಗಲು ಜಿಡ್ಡಿನಂಶದ ಅಗತ್ಯಕ್ಕೆ ಅನುಗುಣವಾಗಿ ಅವುಗಳನ್ನು ಜಿಡ್ಡಿನಲ್ಲಿ ಕರಗುವ ಮತ್ತು ನೀರಿನಲ್ಲಿ ಕರಗುವ ಜೀವಸತ್ವಗಳೆಂದು ವಿಂಗಡಿಸಲಾಗಿದೆ. ವಿಟಮಿನ್ ಎ, ಡಿ, ಇ, ಕೆಗಳನ್ನು ಜಿಡ್ಡಿನಲ್ಲಿ ಕರಗುವ ಜೀವಸತ್ವಗಳೆಂದೂ, ಬಿ ಕಾಂಪ್ಲೆಕ್ಸ್ ಅನ್ನೊಳಗೊಂಡ ಒಂಬತ್ತು ಜೀವಸತ್ವಗಳನ್ನು ನೀರಿನಲ್ಲಿ ಕರಗುವ ಗುಂಪನ್ನಾಗಿಯೂ ಹೆಸರಿಸಲಾಗಿದೆ.

  • ಸುದ್ದಿ

    ಪ್ರೇಕ್ಷಕರಿಗೆ ಮತ್ತೊಂದು ಗುಡ್​ ನ್ಯೂಸ್ ಕೊಡಲಿರುವ ಕಿಚ್ಚ ಸುದೀಪ್

    ಅಭಿನಯ ಚಕ್ರವರ್ತಿ ಬಾದ್​ಷಾ ಕಿಚ್ಚ ಸುದೀಪ್. ಬಹುಭಾಷೆಯಲ್ಲಿ ಬೇಡಿಕೆ ಇರುವ ಬಹುಮುಖ ಪ್ರತಿಭೆ. ಪೈಲ್ವಾನ್ ಸಕ್ಸಸ್ ಸಂಭ್ರಮ , ಪೈರಸಿ ಸಂಗ್ರಾಮವನ್ನು ಮುಗಿಸಿಕೊಂಡು ಈಗ ಪೋಲೆಂಡ್​ ದೇಶಕ್ಕೆ ಹಾರಿದ್ದಾರೆ. ಕಾರಣ ಕೋಟಿಗೋಬ್ಬ -3 ಸಿನಿಮಾದ ಶೂಟಿಂಗ್​​​. ಕಳೆದ ಎರಡು ವರ್ಷದಿಂದ ‘ಕೋಟಿಗೊಬ್ಬ-3’ ಚಿತ್ರದ ಕಾರ್ಯಗಳು ಪ್ರಗತಿಯಲ್ಲಿವೆ. ನಾಲ್ಕೈದು ಶೆಡ್ಯೂಲ್ ಶೂಟಿಂಗ್​ ಅನ್ನು ಕೂಡ ಚಿತ್ರತಂಡ ಮುಗಿಸಿಕೊಂಡಿದೆ. ಈಗ ಸೂರಪ್ಪ ಬಾಬು ನಿರ್ಮಾಣದ ಈ ‘ಕೋಟಿಗೊಬ್ಬ-3’ ಚಿತ್ರದ ಶೂಟಿಂಗ್ ದೂರದ ಪೋಲೆಂಡ್ ದೇಶದಲ್ಲಿ ಭರ್ಜರಿಯಾಗಿ ಸಾಗುತ್ತಿದೆ. ‘ಕೋಟಿಗೊಬ್ಬ-3’ ಸಿನಿಮಾದ…

  • ಕರ್ನಾಟಕ

    ಕಲ್ಲಡ್ಕ ಶಾಲೆಯ ಸ್ವಾಭಿಮಾನಿ ಮಕ್ಕಳ ನೆರವಿಗೆ ನಿಂತ ಹೆಣ್ಣು ಮಗಳು…! ಹೇಗೆ ಎಂದು ತಿಳಿಯಲು ಈ ಲೇಖನ ಓದಿ ….

    ಹೌದು ಸರ್ಕಾರದಿಂದ ಕಲ್ಲಡ್ಕ ಶಾಲೆಗೆ ಸಿಗುತಿದ್ದ ಅನುದಾನ ನಿಲ್ಲಿಸಿದ್ದು ಎಲ್ಲರಿಗೂ ತಿಳಿದೇ ಇದೆ.. ಹೀಗಿರುವಾಗ ಹಲವಾರು ಮಂದಿ ಶಾಲೆಯ ನೆರವಿಗೆ ಬಂದರು..

  • ಕರ್ನಾಟಕ

    ರೆಡಿಯಾಯ್ತು ದೇಶದ ಅತ್ಯಂತ ದೊಡ್ಡದಾದ ಮೆಟ್ರೋ ನಿಲ್ದಾಣ…

    ಕೆಂಪೇಗೌಡ ಇಂಟರ್‌ಚೇಂಜ್‌  ಮೆಟ್ರೊ ನಿಲ್ದಾಣ’ ಏಕಕಾಲದಲ್ಲಿ 20,000 ಪ್ರಯಾಣಿಕರನ್ನು ನಿರ್ವಹಣೆ ಮಾಡುವ ಸಾಮರ್ಥ್ಯ ಹೊಂದಿದೆ. ಈ ನಿಲ್ದಾಣದ ಬಹುತೇಕ ಎಲ್ಲಾ ಕಾಮಗಾರಿಗಳು ಪೂರ್ಣಗೊಂಡಿವೆ…