ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳು, ಇಂದು ಜನಸಾಮಾನ್ಯರನ್ನು ಆಕರ್ಷಿಸುತ್ತಿವೆ. ಇಂದಿರಾ ಕ್ಯಾಂಟೀನ್ ಪ್ರಸಿದ್ದಿಯ ಬಳಿಕ, ಗಾರ್ಮೆಂಟ್ಸ್ ಮಹಿಳೆಯರಿಗೆ, ಕಟ್ಟಡ ಕಾರ್ಮಿಕ ಮಹಿಳೆಯರಿಗೆ ಇಂದಿರಾ ಪಾಸ್ ರಿಯಾಯಿತಿ ದರದಲ್ಲಿ ನೀಡಲಾಗುವುದು ಎಂದು ಸಾರಿಗೆ ಸಚಿವ ಎಚ್.ಎಂ.ರೇವಣ್ಣ ಘೋಷಿಸಿದ್ದರು. ಈ ಬಳಿಕ ಇದೀಗ, ಇಂದಿರಾ ಕ್ಲಿನಿಕ್ ಆರಂಭಗೊಂಡಿದೆ. ರಾಜ್ಯದಲ್ಲಿ ಆರೋಗ್ಯ ಸೇವೆಯನ್ನು ಉತ್ತಮ ಪಡಿಸುವ ನಿಟ್ಟಿನಲ್ಲಿ, ಇಂದಿನಿಂದ ರಾಜ್ಯದ ರಾಜಧಾನಿಯಲ್ಲಿ ಇಂದಿರಾ ಕ್ಲಿನಿಕ್ ಆರಂಭವಾಗಿವೆ.

ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಯೋಜನೆಗಳು, ದಿನದಿಂದ ದಿನಕ್ಕೆ ಪ್ರಸಿದ್ದಿ ಗಳಿಸ್ತಾ ಇವೆ. ಇಂದಿರಾ ಕ್ಯಾಂಟೀನ್ ಪ್ರಸಿದ್ದಿಗೆ ಬಂದ ನಂತ್ರ, ಇಂತಹ ಕ್ಯಾಂಟೀನ್ ಗಳನ್ನು, ರಾಜ್ಯದ ಜಿಲ್ಲಾ ತಾಲ್ಲೂಕು ಕೇಂದ್ರಗಳು ತೆರೆಯುತ್ತಿದೆ. ಈ ಬಳಿಕ ಕಟ್ಟಡ ಕಾರ್ಮಿಕ ಮಹಿಳೆಯರಿಗೆ, ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಇಂದಿರಾ ಪಾಸ್ ರಿಯಾಯಿತಿ ದರದ ಪಾಸ್ ನೀಡಲು ಸಜ್ಜಾಗಿದೆ. ಈ ಎಲ್ಲಾ ಯೋಜನೆಗಳು ಸಾರ್ವಜನಿಕ ವಲಯದಲ್ಲಿ ಬಿಸಿ ಬಿಸಿ ಚರ್ಚೆಯಾಗುತ್ತಿರುವ ಬೆನ್ನಲ್ಲೇ, ಇದೀಗ ರಾಜ್ಯ ಸರ್ಕಾರದಿಂದ ಮತ್ತೊಂದು ಮಹತ್ವದ ಯೋಜನೆ ಇಂದಿನಿಂದ ಆರಂಭವಾಗುತ್ತಿದೆ. ಅದೇ ಇಂದಿರಾ ಕ್ಲಿನಿಕ್.

ಈ ವಿನೂತನ ಯೋಜನೆಯನ್ನು ರಾಜ್ಯಸರ್ಕಾರ, ಮೊದಲ ಪ್ರಯೋಗಾರ್ಥವಾಗಿ, ರಾಜ್ಯ ರಾಜಧಾನಿ, ಯಶವಂತಪುರ, ಮೆಜೆಸ್ಟಿಕ್ ನಲ್ಲಿ ಎರಡು ಕಡೆಯಲ್ಲಿ ಆರಂಭವಾಗಿದೆ. ಮಾಜಿ ಪ್ರಧಾನಿ ಇಂದಿರಾ ಗಾಂಧಿ ಹೆಸರಿನಲ್ಲಿ ಪ್ರಾರಂಭವಾಗಿರುವ ಈ ವಿನೂತನ ಕ್ಲಿನಿಕ್, ವಾರದ ಏಳು ದಿನವೂ ಬೆಳಿಗ್ಗೆ 7 ರಿಂದ ರಾತ್ರಿ 9ರ ವರೆಗೆ ಕಾರ್ಯನಿರ್ವಹಿಸಲಿದೆ. ಪ್ರತಿಯೊಂದು ಕ್ಲಿನಿಕ್ ನಲ್ಲಿ ಒಬ್ಬ ವೈದ್ಯರು, ಒಬ್ಬರು ನರ್ಸ್, ಇಬ್ಬರು ಫಾರ್ಮಸಿಸ್ಟ್ ಕಾರ್ಯ ನಿರ್ವಹಿಸಲಿದ್ದಾರೆ.

ಅಂದಹಾಗೇ, ವೈದ್ಯರು ಇಲ್ಲ, ಚಿಕಿತ್ಸೆ ಲಭ್ಯವಿಲ್ಲ ಎಂಬ ಮಾತೇ ಈ ಕ್ಲಿನಿಕ್ ನಲ್ಲಿ ಇಲ್ಲ. ಇಂತಹ ಕ್ಲಿನಿಕ್ ನಲ್ಲಿ ಉಚಿತವಾಗಿ, ವೈದ್ಯಕೀಯ ಸೇವೆ ಸಾರ್ವಜನಿಕರಿಗೆ ಲಭ್ಯವಾಗಲಿದ್ದು, ವೈದ್ಯಕೀಯ ಸೇವೆಯನ್ನು ಉತ್ತಮ ರೀತಿಯಲ್ಲಿ ನೀಡುವ ರಾಜ್ಯ ಸರ್ಕಾರದ ವಿನೂತನ ಯೋಜನೆ ಇದಾಗಿದೆ. ಆದರೇ ಎಷ್ಟರ ಮಟ್ಟಿಗೆ ಯಶಸ್ಸು ಕಾಣುತ್ತದೋ, ಅಥವಾ ಮಾಮೂಲಿ ಇತರೆ ಸರ್ಕಾರಿ ಆಸ್ಪತ್ರೆಗಳಂತೆ ಆಗುತ್ತವೋ ಎಂದು ಮುಂದಿನ ದಿನಗಳಲ್ಲಿ ಕಾದು ನೋಡಬೇಕಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅನಿಲ ದರಗಳು ಗಣನೀಯವಾಗಿ ಇಳಿಕೆಯಾಗಿದೆ. ಜೊತೆಗೆ ಡಾಲರ್-ರೂಪಾಯಿ ವಿನಿಮಯ ದರದಲ್ಲಿನ ಬದಲಾವಣೆಯಿಂದಾಗಿ ಎಲ್ಪಿಜಿ ಸಿಲಿಂಡರ್ಗಳ ಬೆಲೆ (14.2 ಕೆಜಿ) ಇಳಿಕೆಯಾಗಿದೆ. ಸಬ್ಸಿಡಿ ರಹಿತ ಎಲ್ಪಿಜಿ ಸಿಲಿಂಡರ್ನ ಬೆಲೆಯಲ್ಲಿ ಭಾರೀ ಇಳಿಕೆ ಕಂಡುಬಂದಿದ್ದು, ಪ್ರತಿ ಸಿಲಿಂಡರ್ಗೆ 100.50 ರೂ.ಗೆ ಇಳಿದಿದೆ. ಜುಲೈ 1 ರಿಂದ ದೆಹಲಿಯಲ್ಲಿ ಸಬ್ಸಿಡಿ ರಹಿತ ಅಡುಗೆ ಅನಿಲ ದರ 637 ರೂ.ಗಳಿಗೆ ಲಭ್ಯವಿರುತ್ತವೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅನಿಲ ದರಗಳು ಗಣನೀಯವಾಗಿ ಇಳಿಕೆಯಾಗಿದೆ. ಜೊತೆಗೆ ಡಾಲರ್-ರೂಪಾಯಿ ವಿನಿಮಯ ದರದಲ್ಲಿನ ಬದಲಾವಣೆಯಿಂದಾಗಿ ಎಲ್ಪಿಜಿ ಸಿಲಿಂಡರ್ಗಳ…
ಮದುವೆ ಮೆರವಣಿಗೆ ನಡೆಯುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಜನರ ಮೇಲೆ ಹರಿದ ಪರಿಣಾಮ 8 ಮಂದಿ ಸಾವನ್ನಪ್ಪಿದ್ದು ಹಲವರು ಗಾಯಗೊಂಡ ಘಟನೆ ಬಿಹಾರದ ಲಖಿಸರೈನ ಹಲ್ಡಿ ಪೊಲೀಸ್ ಠಾಣೆ ಪ್ರದೇಶದ ಹಾಲ್ಸಿ ಬಜಾರ್ ನಲ್ಲಿ ನಡೆದಿದೆ. ಹಲ್ಸಿ ಬಜಾರ್ ನ ನಿವಾಸಿ ನಕ್ ಮಾಂಜಿಯ ಅವರ ಮೊಮ್ಮಗಳ ವಿವಾಹವಿತ್ತು. ಅದಕ್ಕಾಗಿ ಠಾಣಾ ಪ್ರದೇಶದ ಗಧಿವಿಸನ್ಪುರ ಗ್ರಾಮದಿಂದ ವರನ ಮೆರವಣಿಗೆ ಬಂದಿತ್ತು. ಈ ಶುಭಸಮಾರಂಭದ ನಡುವೆ ಲಾರಿಯೊಂದು ಜವರಾಯನ ರೀತಿ ಬಂದು ಸಂತೋಷದಿಂದ ಕೂಡಿದ್ದ ಮದುವೆ…
ಗಣರಾಜ್ಯೋತ್ಸವದ ಬಗ್ಗೆ ಜನರಲ್ಲಿ ಉತ್ಸಾಹ ತುಂಬಲು ಮೋದಿ ಸರ್ಕಾರ ವಿಶೇಷ ಸ್ಪರ್ಧೆಯೊಂದನ್ನು ಏರ್ಪಡಿಸಿದೆ. ಸ್ಪರ್ಧೆಯಲ್ಲಿ ವಿಜೇತರಾದವರಿಗೆ 1 ಲಕ್ಷ ರೂಪಾಯಿ ಬಹುಮಾನ ಸಿಗಲಿದೆ.
ರಿಯಲನ್ಸ್ ಮಾಲೀಕತ್ವದ ಜಿಯೋ ದೇಶದ ಟೆಲಿಕಾಂ ವಲಯದಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ. ತನ್ನ ಆಕರ್ಷಕ ಆಫರ್ ಮತ್ತು ವೇಗದ ಇಂಟರ್ನೆಟ್ ನಿಂದಾಗಿ ಜನರಿಗೆ ಹತ್ತಿರವಾಗಿದೆ.
ಭಾನುವಾರ ರಜೆ ದಿನ. ಪ್ರತಿನಿತ್ಯ ಕೆಲಸ, ಶಾಲೆ ಎಂದು ಬ್ಯುಸಿಯಾಗಿರೋ ಕುಟುಂಬಸ್ಥರು ಮನೆಯಲ್ಲಿ ರೆಸ್ಟ್ ಮಾಡುತ್ತಾ ಇರುತ್ತಾರೆ. ಮಕ್ಕಳು ಸಹ ಇಂದು ಮನೆಯಲ್ಲಿಯೇ ಇರುತ್ತಾರೆ. ಎಲ್ಲರೂ ಒಟ್ಟಿಗೆ ಕುಳಿತು ರುಚಿ ರುಚಿಯಾದ ಮಸಲಾ ಚಾಟ್ಸ್ ತಿನ್ನೋ ಬಯಕೆ ಎಲ್ಲರಲ್ಲಿ ಮನೆ ಮಾಡಿರುತ್ತದೆ. ಹೊರಗಡೆ ತಂದ ತಿಂಡಿ ಆರೋಗ್ಯಕ್ಕೆ ಒಳ್ಳೆಯದಲ್ಲ. ಹಾಗಾಗಿ ಮನೆಯಲ್ಲಿ ಏನು ಮಾಡಬೇಕೆಂದು ಚಿಂತೆಯಲ್ಲಿದ್ದೀರಾ. ಒಮ್ಮೆ ಸ್ಪೈಸಿ ಸೋಯಾ ಮಂಚೂರಿ ಮಾಡಿ ತಿನ್ನಿ. ಸ್ಪೈಸಿ ಸೋಯಾ ಮಂಚೂರಿ ಮಾಡುವ ವಿಧಾನ ಇಲ್ಲಿದೆ. ಬೇಕಾಗುವಸಾಮಾಗ್ರಿಗಳು* ಸೋಯಾ –…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ 5 ನವೆಂಬರ್, 2018 ಮೇಷ ರಾಶಿ ನೀವು ಸಂಪ್ರದಾಯಬದ್ಧ ಹೂಡಿಕೆಗಳನ್ನು ಮಾಡಿದಲ್ಲಿ ಒಳ್ಳೆಯ…