News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಆರೋಗ್ಯ, ಸರ್ಕಾರಿ ಯೋಜನೆಗಳು

ಇಂದಿರಾ ಕ್ಯಾಂಟೀನ್ ಆಯ್ತು. ಈಗ “ಇಂದಿರಾ ಕ್ಲಿನಿಕ್” ಶುರು!ಇಲ್ಲಿ ಏನೆಲ್ಲಾ ಉಚಿತ ಸೇವೆ ಸಿಗಲಿದೆ ಗೂತ್ತಾ..?

164

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳು, ಇಂದು ಜನಸಾಮಾನ್ಯರನ್ನು ಆಕರ್ಷಿಸುತ್ತಿವೆ. ಇಂದಿರಾ ಕ್ಯಾಂಟೀನ್ ಪ್ರಸಿದ್ದಿಯ ಬಳಿಕ, ಗಾರ್ಮೆಂಟ್ಸ್ ಮಹಿಳೆಯರಿಗೆ, ಕಟ್ಟಡ ಕಾರ್ಮಿಕ ಮಹಿಳೆಯರಿಗೆ ಇಂದಿರಾ ಪಾಸ್ ರಿಯಾಯಿತಿ ದರದಲ್ಲಿ ನೀಡಲಾಗುವುದು ಎಂದು ಸಾರಿಗೆ ಸಚಿವ ಎಚ್.ಎಂ.ರೇವಣ್ಣ ಘೋಷಿಸಿದ್ದರು. ಈ ಬಳಿಕ ಇದೀಗ, ಇಂದಿರಾ ಕ್ಲಿನಿಕ್ ಆರಂಭಗೊಂಡಿದೆ. ರಾಜ್ಯದಲ್ಲಿ ಆರೋಗ್ಯ ಸೇವೆಯನ್ನು ಉತ್ತಮ ಪಡಿಸುವ ನಿಟ್ಟಿನಲ್ಲಿ, ಇಂದಿನಿಂದ ರಾಜ್ಯದ ರಾಜಧಾನಿಯಲ್ಲಿ ಇಂದಿರಾ ಕ್ಲಿನಿಕ್ ಆರಂಭವಾಗಿವೆ.

ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಯೋಜನೆಗಳು, ದಿನದಿಂದ ದಿನಕ್ಕೆ ಪ್ರಸಿದ್ದಿ ಗಳಿಸ್ತಾ ಇವೆ. ಇಂದಿರಾ ಕ್ಯಾಂಟೀನ್ ಪ್ರಸಿದ್ದಿಗೆ ಬಂದ ನಂತ್ರ, ಇಂತಹ ಕ್ಯಾಂಟೀನ್ ಗಳನ್ನು, ರಾಜ್ಯದ ಜಿಲ್ಲಾ ತಾಲ್ಲೂಕು ಕೇಂದ್ರಗಳು ತೆರೆಯುತ್ತಿದೆ. ಈ ಬಳಿಕ ಕಟ್ಟಡ ಕಾರ್ಮಿಕ ಮಹಿಳೆಯರಿಗೆ, ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಇಂದಿರಾ ಪಾಸ್ ರಿಯಾಯಿತಿ ದರದ ಪಾಸ್ ನೀಡಲು ಸಜ್ಜಾಗಿದೆ. ಈ ಎಲ್ಲಾ ಯೋಜನೆಗಳು ಸಾರ್ವಜನಿಕ ವಲಯದಲ್ಲಿ ಬಿಸಿ ಬಿಸಿ ಚರ್ಚೆಯಾಗುತ್ತಿರುವ ಬೆನ್ನಲ್ಲೇ, ಇದೀಗ ರಾಜ್ಯ ಸರ್ಕಾರದಿಂದ ಮತ್ತೊಂದು ಮಹತ್ವದ ಯೋಜನೆ ಇಂದಿನಿಂದ ಆರಂಭವಾಗುತ್ತಿದೆ. ಅದೇ ಇಂದಿರಾ ಕ್ಲಿನಿಕ್.

ಈ ವಿನೂತನ ಯೋಜನೆಯನ್ನು ರಾಜ್ಯಸರ್ಕಾರ, ಮೊದಲ ಪ್ರಯೋಗಾರ್ಥವಾಗಿ, ರಾಜ್ಯ ರಾಜಧಾನಿ, ಯಶವಂತಪುರ, ಮೆಜೆಸ್ಟಿಕ್ ನಲ್ಲಿ ಎರಡು ಕಡೆಯಲ್ಲಿ ಆರಂಭವಾಗಿದೆ. ಮಾಜಿ ಪ್ರಧಾನಿ ಇಂದಿರಾ ಗಾಂಧಿ ಹೆಸರಿನಲ್ಲಿ ಪ್ರಾರಂಭವಾಗಿರುವ ಈ ವಿನೂತನ ಕ್ಲಿನಿಕ್, ವಾರದ ಏಳು ದಿನವೂ ಬೆಳಿಗ್ಗೆ 7 ರಿಂದ ರಾತ್ರಿ 9ರ ವರೆಗೆ ಕಾರ್ಯನಿರ್ವಹಿಸಲಿದೆ. ಪ್ರತಿಯೊಂದು ಕ್ಲಿನಿಕ್ ನಲ್ಲಿ ಒಬ್ಬ ವೈದ್ಯರು, ಒಬ್ಬರು ನರ್ಸ್, ಇಬ್ಬರು ಫಾರ್ಮಸಿಸ್ಟ್ ಕಾರ್ಯ ನಿರ್ವಹಿಸಲಿದ್ದಾರೆ.

ಅಂದಹಾಗೇ, ವೈದ್ಯರು ಇಲ್ಲ, ಚಿಕಿತ್ಸೆ ಲಭ್ಯವಿಲ್ಲ ಎಂಬ ಮಾತೇ ಈ ಕ್ಲಿನಿಕ್ ನಲ್ಲಿ ಇಲ್ಲ. ಇಂತಹ ಕ್ಲಿನಿಕ್ ನಲ್ಲಿ ಉಚಿತವಾಗಿ, ವೈದ್ಯಕೀಯ ಸೇವೆ ಸಾರ್ವಜನಿಕರಿಗೆ ಲಭ್ಯವಾಗಲಿದ್ದು, ವೈದ್ಯಕೀಯ ಸೇವೆಯನ್ನು ಉತ್ತಮ ರೀತಿಯಲ್ಲಿ ನೀಡುವ ರಾಜ್ಯ ಸರ್ಕಾರದ ವಿನೂತನ ಯೋಜನೆ ಇದಾಗಿದೆ. ಆದರೇ ಎಷ್ಟರ ಮಟ್ಟಿಗೆ ಯಶಸ್ಸು ಕಾಣುತ್ತದೋ, ಅಥವಾ ಮಾಮೂಲಿ ಇತರೆ ಸರ್ಕಾರಿ ಆಸ್ಪತ್ರೆಗಳಂತೆ ಆಗುತ್ತವೋ ಎಂದು ಮುಂದಿನ ದಿನಗಳಲ್ಲಿ ಕಾದು ನೋಡಬೇಕಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಧರ್ಮಸ್ಥಳದ ಧರ್ಮಾದಿಕಾರಿಗಳಾದ, ಡಾ.ವೀರೇಂದ್ರ ಹೆಗಡೆರವರು ನೂತನವಾಗಿ ನಿರ್ಮಿಸಿರುವ ಮನೆ ಹೇಗಿದೆ ಗೊತ್ತಾ..?ಈ ಲೇಖನ ನೋಡಿ…

    ಧರ್ಮಸ್ಥಳದ ಪರಮ ಪೂಜ್ಯ ಧರ್ಮಾದಿಕಾರಿಗಳಾದ ಡಾ.ವೀರೇಂದ್ರ ಹೆಗಡೆರವರು, ಧರ್ಮಸ್ಥಳದಲ್ಲಿ ನೂತನವಾಗಿ ನಿರ್ಮಿಸಿರುವ ಮನೆ ಗೃಹಪ್ರವೇಶದ ಅದ್ಭುತ ಫೋಟೋಗಳು ನಿಮಗಾಗಿ…

  • corona, Health

    2022 ಕೋವಿಡ್ ಮುಕ್ತ ರಾಜ್ಯ:-ಮುಖ್ಯಮಂತ್ರಿ

    ರಾಜ್ಯದಲ್ಲಿ ಎಲ್ಲ  ಸಾರ್ವಜನಿಕರು ಮತ್ತು ಅರ್ಹ ಮಕ್ಕಳು ಕರೋನ ಲಸಿಕೆ ಪಡೆಯುವ ಮೂಲಕ 2022 ಅನ್ನು ಕೋವಿಡ್ ಮುಕ್ತ ರಾಜ್ಯ ಮತ್ತು ಆರೋಗ್ಯಭರಿತ ವರ್ಷವನ್ನಾಗಿ ಮಾಡುವ ಸಂಕಲ್ಪಕ್ಕೆ ಜನರು ಸಹಕರಿಸಬೇಕು ಎಂದು ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಕರೋನ ಸೋಂಕು ನಾವು ಯಾರು ನೀರಿಕ್ಷೀಸಿದಂತೆ ಇರುವುದಿಲ್ಲ.ಮೊದಲು ಕಾಣಿಸಿಕೊಂಡಾಗ ಹೇಗೆ ಹರಡುತ್ತದೆ, ಉಲ್ಬಣಗೊಳ್ಳುತ್ತದೆ,ಸೋಂಕಿತರಿಗೆ ಚಿಕಿತ್ಸೆ ಬಗ್ಗೆ ಗೊತ್ತಿರಲಿಲ್ಲ.ಇಂತಹ ವೇಳೆಯಲ್ಲಿಯೇ ಯಶಸ್ವಿಯಾಗಿ ನಿಯಂತ್ರಣ ಕಾರ್ಯ ನಿಭಾಯಿಸಿದ್ದೇವೆ.ಈ ಹಿಂದಿನ ಅನುಭವದಿಂದ ಸೋಂಕು ನಿಯಂತ್ರಣಕ್ಕೆ ಎಲ್ಲ ಸಿದ್ಧತೆ ಮಾಡಿಕೊಂಡಿದ್ದೇವೆ. ಕಳೆದೊಂದು ವಾರದಿಂದ…

    Loading

  • corona, Health

    ದೇಶದಲ್ಲಿ, ರಾಜ್ಯದಲ್ಲಿ ಕೊರೋನ ಸ್ಫೋಟ

    ದೇಶದಲ್ಲಿ ರಾಜ್ಯದಲ್ಲಿ ಕೊರೋನ ಹೆಚ್ಚಳವಾಗಿದೆ.ಕಳೆದ 4 ವಾರಗಳಲ್ಲಿ ವೈರಸ್ ಉತ್ತುಂಗಕ್ಕೆ ತಲುಪಿದೆ.ದೇಶದಲ್ಲಿ ಬುಧವಾರ ಬೆಳಿಗ್ಗೆ ಕೊನೆಗೊಂಡ 24 ತಾಸಿನ ಅವಧಿಯಲ್ಲಿ ಮಂಗಳವಾರ ಕ್ಕಿಂತ ಶೇ.55% ಹೆಚ್ಚಳಗೊಂಡಿದೆ.   ದೇಶದಲ್ಲಿ ಸುಮಾರು 90ಸಾವಿರ ಪ್ರಕರಣ ದಾಖಲಾಗಿದೆ.ರಾಜ್ಯದಲ್ಲೂ ಶೇ.3.33ರಷ್ಟು ಪ್ರಕರಣ ದಾಖಲಾಗಿದೆ.ಈ ರೀತಿಯ ಹೆಚ್ಚಳದಿಂದಾಗಿ 3ನೇ ಅಲೆ ಖಚಿತವಾದಂತೆ ಆಗಿದೆ. ದೇಶದಲ್ಲಿ ಒಟ್ಟಾರೆ ಕೋವಿಡ್ ಪ್ರಕರಣಗಳು 3,50,18,358ಕ್ಕೆ ಏರಿದೆ.ಮರಣ ಪ್ರಮಾಣ 4,82,551ಕ್ಕೆ ಮುಟ್ಟಿದೆ.8 ದಿನಗಳಿಂದ ಶೇ.6.3ಪಟ್ಟು ಏರಿದೆ.ಡಿ. 29ರಂದು 0.79 ಇದ್ದ ಪಾಸಿಟಿವಿಟಿ ದರ ಜ.5ಕ್ಕೆ ಶೇ.5.03ಕ್ಕೆ ಹೆಚ್ಚಳವಾಗಿದೆ.ಒಟ್ಟು 3,43,21,803ಮಂದಿ…

    Loading

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ…ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ

    ಶನಿವಾರ, 21/4/2018,  ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ…ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಮೇಷ:– ಎಲ್ಲಾ ವಿಚಾರಕ್ಕೂ ಪರರ ಸಲಹೆಯನ್ನು ಕೇಳುತ್ತಾ ಕೂತರೆ ಉತ್ತಮ ಅವಕಾಶ ತಪ್ಪಿ ಹೋಗುವುದು ಸಾಧ್ಯತೆ. ಅಂಜಿಕೆ, ಅಧೈರ್ಯ ಬದಿಗಿಟ್ಟು?   ಕಾರ್ಯವನ್ನು ಮುನ್ನುಗ್ಗಿ ಮಾಡಿ. ದೈವಬಲವಿದೆ. ನೀವು ಯಶಸ್ಸನ್ನು ಹೊಂದುವಿರಿ….

  • ಸುದ್ದಿ

    ಎಲೆಕ್ಷನ್ ಮುಗಿದ ನಂತರ, ಸುಮಲತಾ ಅಂಬರೀಶ್ ಊರು ಖಾಲಿ ಮಾಡುತ್ತಾರೆ ಎಂದ ರೇವಣ್ಣ..?

    ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ವಿರುದ್ದ ಜೆಡಿಎಸ್ ನಾಯಕರ ವಾಗ್ದಾಳಿ ಮುಂದುವರೆದಿದೆ. ಸಂಸದ ಎಲ್.ಆರ್. ಶಿವರಾಮೇಗೌಡ, ಸುಮಲತಾ ಗೌಡತಿ ಅಲ್ಲ. ಅವರು ನಾಯ್ಡು ಎಂದು ಹೇಳಿದ್ದರಲ್ಲದೆ ಅಂಬರೀಶ್ ನಿಧನರಾದ ಸಂದರ್ಭದಲ್ಲಿ ಅವರ ಅಂತಿಮ ದರ್ಶನಕ್ಕೆ ಸೇರಿದ್ದ ಜನಸ್ತೋಮ ಕಂಡು ಸುಮಲತಾ ಈ ಚುನಾವಣೆಗೆ ನಿಂತಿದ್ದಾರೆಂದು ಕಾಣಿಸುತ್ತದೆ ಎಂದಿದ್ದರು. ಇದೀಗ ಸಚಿವ ರೇವಣ್ಣ ಸುಮಲತಾ ವಿರುದ್ದ ವಾಗ್ದಾಳಿ ಮುಂದುವರೆಸಿದ್ದು, ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿರುವ ಅವರು, ಮೇ 23 ರ…

  • ಜ್ಯೋತಿಷ್ಯ

    ಶುಕ್ರವಾರದ ಶುಭ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ಶುಕ್ರವಾರ, 30/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಇಂದು ನಿಮ್ಮದೇ ದಿನವಾಗಿ ಪರಿವರ್ತಿತವಾಗಲಿದೆನಾನಾ ರೀತಿಯಲ್ಲಿ ಆದಾಯ ಒದಗಿ ಬರುತ್ತದೆ. ಶತ್ರುಭಯ ಕಲಹಾದಿಗಳಿಂದ ಮುಕ್ತಿ ಇದೆ. ಕೆಲಸಕಾರ್ಯಗಳು ನಿಮ್ಮಚ್ಛೆಯಂತೆ ನಡೆಯುತ್ತವೆ. ಮನೆಯಲ್ಲಿ ಶಾಂತಿ ಸಮಾಧಾನದ ವಾತಾವರಣ ವಿರುತ್ತದೆ. ನಿಮ್ಮ ಮನೋಭಿಲಾಷೆಗಳು ಸುಸೂತ್ರವಾಗಿ ಈಡೇರಲಿವೆ. ಆರೋಗ್ಯದಲ್ಲಿ ಸುಧಾರಣೆ. ಮಕ್ಕಳಿಂದ ಶುಭ ವಾರ್ತೆ ಕೇಳುವ ಅವಕಾಶ ನಿಮ್ಮದಾಗಲಿದೆ. ವೃಷಭ:- ನೀವು ಗ್ರಹಿಸಿರುವ ಕೆಲಸಕಾರ್ಯಗಳು ನಿಶ್ಚಿತ ರೂಪದಲ್ಲಿ ನಡೆಯಲಿವೆ. ಇಂದು ನಿಮ್ಮದೇ ದಿನವಾಗಿ ಪರಿವರ್ತಿತವಾಗಲಿದೆ. ನಿಮ್ಮ ಮನೋಭಿಲಾಷೆಗಳು ಸುಸೂತ್ರವಾಗಿ…