ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳು, ಇಂದು ಜನಸಾಮಾನ್ಯರನ್ನು ಆಕರ್ಷಿಸುತ್ತಿವೆ. ಇಂದಿರಾ ಕ್ಯಾಂಟೀನ್ ಪ್ರಸಿದ್ದಿಯ ಬಳಿಕ, ಗಾರ್ಮೆಂಟ್ಸ್ ಮಹಿಳೆಯರಿಗೆ, ಕಟ್ಟಡ ಕಾರ್ಮಿಕ ಮಹಿಳೆಯರಿಗೆ ಇಂದಿರಾ ಪಾಸ್ ರಿಯಾಯಿತಿ ದರದಲ್ಲಿ ನೀಡಲಾಗುವುದು ಎಂದು ಸಾರಿಗೆ ಸಚಿವ ಎಚ್.ಎಂ.ರೇವಣ್ಣ ಘೋಷಿಸಿದ್ದರು. ಈ ಬಳಿಕ ಇದೀಗ, ಇಂದಿರಾ ಕ್ಲಿನಿಕ್ ಆರಂಭಗೊಂಡಿದೆ. ರಾಜ್ಯದಲ್ಲಿ ಆರೋಗ್ಯ ಸೇವೆಯನ್ನು ಉತ್ತಮ ಪಡಿಸುವ ನಿಟ್ಟಿನಲ್ಲಿ, ಇಂದಿನಿಂದ ರಾಜ್ಯದ ರಾಜಧಾನಿಯಲ್ಲಿ ಇಂದಿರಾ ಕ್ಲಿನಿಕ್ ಆರಂಭವಾಗಿವೆ.

ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಯೋಜನೆಗಳು, ದಿನದಿಂದ ದಿನಕ್ಕೆ ಪ್ರಸಿದ್ದಿ ಗಳಿಸ್ತಾ ಇವೆ. ಇಂದಿರಾ ಕ್ಯಾಂಟೀನ್ ಪ್ರಸಿದ್ದಿಗೆ ಬಂದ ನಂತ್ರ, ಇಂತಹ ಕ್ಯಾಂಟೀನ್ ಗಳನ್ನು, ರಾಜ್ಯದ ಜಿಲ್ಲಾ ತಾಲ್ಲೂಕು ಕೇಂದ್ರಗಳು ತೆರೆಯುತ್ತಿದೆ. ಈ ಬಳಿಕ ಕಟ್ಟಡ ಕಾರ್ಮಿಕ ಮಹಿಳೆಯರಿಗೆ, ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಇಂದಿರಾ ಪಾಸ್ ರಿಯಾಯಿತಿ ದರದ ಪಾಸ್ ನೀಡಲು ಸಜ್ಜಾಗಿದೆ. ಈ ಎಲ್ಲಾ ಯೋಜನೆಗಳು ಸಾರ್ವಜನಿಕ ವಲಯದಲ್ಲಿ ಬಿಸಿ ಬಿಸಿ ಚರ್ಚೆಯಾಗುತ್ತಿರುವ ಬೆನ್ನಲ್ಲೇ, ಇದೀಗ ರಾಜ್ಯ ಸರ್ಕಾರದಿಂದ ಮತ್ತೊಂದು ಮಹತ್ವದ ಯೋಜನೆ ಇಂದಿನಿಂದ ಆರಂಭವಾಗುತ್ತಿದೆ. ಅದೇ ಇಂದಿರಾ ಕ್ಲಿನಿಕ್.

ಈ ವಿನೂತನ ಯೋಜನೆಯನ್ನು ರಾಜ್ಯಸರ್ಕಾರ, ಮೊದಲ ಪ್ರಯೋಗಾರ್ಥವಾಗಿ, ರಾಜ್ಯ ರಾಜಧಾನಿ, ಯಶವಂತಪುರ, ಮೆಜೆಸ್ಟಿಕ್ ನಲ್ಲಿ ಎರಡು ಕಡೆಯಲ್ಲಿ ಆರಂಭವಾಗಿದೆ. ಮಾಜಿ ಪ್ರಧಾನಿ ಇಂದಿರಾ ಗಾಂಧಿ ಹೆಸರಿನಲ್ಲಿ ಪ್ರಾರಂಭವಾಗಿರುವ ಈ ವಿನೂತನ ಕ್ಲಿನಿಕ್, ವಾರದ ಏಳು ದಿನವೂ ಬೆಳಿಗ್ಗೆ 7 ರಿಂದ ರಾತ್ರಿ 9ರ ವರೆಗೆ ಕಾರ್ಯನಿರ್ವಹಿಸಲಿದೆ. ಪ್ರತಿಯೊಂದು ಕ್ಲಿನಿಕ್ ನಲ್ಲಿ ಒಬ್ಬ ವೈದ್ಯರು, ಒಬ್ಬರು ನರ್ಸ್, ಇಬ್ಬರು ಫಾರ್ಮಸಿಸ್ಟ್ ಕಾರ್ಯ ನಿರ್ವಹಿಸಲಿದ್ದಾರೆ.

ಅಂದಹಾಗೇ, ವೈದ್ಯರು ಇಲ್ಲ, ಚಿಕಿತ್ಸೆ ಲಭ್ಯವಿಲ್ಲ ಎಂಬ ಮಾತೇ ಈ ಕ್ಲಿನಿಕ್ ನಲ್ಲಿ ಇಲ್ಲ. ಇಂತಹ ಕ್ಲಿನಿಕ್ ನಲ್ಲಿ ಉಚಿತವಾಗಿ, ವೈದ್ಯಕೀಯ ಸೇವೆ ಸಾರ್ವಜನಿಕರಿಗೆ ಲಭ್ಯವಾಗಲಿದ್ದು, ವೈದ್ಯಕೀಯ ಸೇವೆಯನ್ನು ಉತ್ತಮ ರೀತಿಯಲ್ಲಿ ನೀಡುವ ರಾಜ್ಯ ಸರ್ಕಾರದ ವಿನೂತನ ಯೋಜನೆ ಇದಾಗಿದೆ. ಆದರೇ ಎಷ್ಟರ ಮಟ್ಟಿಗೆ ಯಶಸ್ಸು ಕಾಣುತ್ತದೋ, ಅಥವಾ ಮಾಮೂಲಿ ಇತರೆ ಸರ್ಕಾರಿ ಆಸ್ಪತ್ರೆಗಳಂತೆ ಆಗುತ್ತವೋ ಎಂದು ಮುಂದಿನ ದಿನಗಳಲ್ಲಿ ಕಾದು ನೋಡಬೇಕಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿಯೊಬ್ಬರ ಪರ್ಸ್ ನಲ್ಲಿಯೂ ನಾಣ್ಯಗಳು ಇದ್ದೇ ಇರುತ್ವೆ. ಕೆಲವರ ಪರ್ಸ್ ನಲ್ಲಿ 10 ರೂಪಾಯಿ ನಾಣ್ಯವಿದ್ರೆ ಇನ್ನು ಕೆಲವರ ಪರ್ಸ್ ನಲ್ಲಿ 2 ರೂಪಾಯಿ, ಒಂದು ರೂಪಾಯಿ ನಾಣ್ಯವಿರುತ್ತದೆ. ಶಾಸ್ತ್ರದ ಪ್ರಕಾರ, ರಾಶಿಗನುಗುಣವಾಗಿ ನಾಣ್ಯವನ್ನು ಪರ್ಸಿನಲ್ಲಿಟ್ಟರೆ ಶುಭಕರ. ಪ್ರತಿಯೊಂದು ರಾಶಿಗೂ ಬೇರೆ ಬೇರೆ ಲೋಹ ಶುಭ ಫಲ ನೀಡುತ್ತವೆ. ಹಾಗಾಗಿ ರಾಶಿಗನುಗುಣವಾಗಿ ಲೋಹದ ನಾಣ್ಯಗಳನ್ನು ಪರ್ಸಿನಲ್ಲಿ ಇಟ್ಟುಕೊಂಡರೆ ಎಂದೂ ಪರ್ಸ್ ಖಾಲಿಯಾಗುವುದಿಲ್ಲ. ಮೇಷ : ಈ ರಾಶಿಯವರು ಪರ್ಸ್ ನಲ್ಲಿ ತಾಮ್ರದ ನಾಣ್ಯವನ್ನು ಇಟ್ಟುಕೊಳ್ಳಬೇಕು. ವೃಷಭ : ಈ ರಾಶಿಯವರು…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
ಆಕಸ್ಮಿಕ ದುರ್ಘಟನೆಗಳು ಹಾಗೂ ಸಂಭವನೀಯ ಹಾನಿಗಳಿಂದ ಪಾರಾಗುವ ಮುಂಜಾಗ್ರತಾ ಕ್ರಮವಾಗಿ ವಿಮಾ ಸುರಕ್ಷೆಯನ್ನು ಬಳಸಲಾಗುತ್ತದೆ. ಜೀವ ವಿಮೆ, ಆಸ್ತಿ ವಿಮೆ, ಆರೋಗ್ಯ ವಿಮೆ ಹೀಗೆ ಹಲವಾರು ರೀತಿಯ ವಿಮಾ ಸುರಕ್ಷೆಯ ಪಾಲಿಸಿಗಳು ಮಾರುಕಟ್ಟೆಯಲ್ಲಿ ಸಿಗುತ್ತವೆ. ಹಣಕಾಸು ಉತ್ಪನ್ನಗಳಿಗೆ ಸಹ ವಿಮೆ ಸುರಕ್ಷೆ ಇರುತ್ತದೆ ಎಂಬುದು ಬಹುತೇಕರಿಗೆ ಈವರೆಗೂ ತಿಳಿದಿಲ್ಲ. ಕೆಲ ಹಣಕಾಸು ಉತ್ಪನ್ನಗಳಿಗೆ ಉಚಿತ ವಿಮಾ ಸುರಕ್ಷೆ ಇದ್ದರೆ ಇನ್ನು ಕೆಲವಕ್ಕೆ ಅತಿ ಕಡಿಮೆ ಹಣ ಪಾವತಿಸುವುದರ ಮೂಲಕ ವಿಮಾ ಸೌಲಭ್ಯ ಪಡೆಯಬಹುದು. ಯಾವೆಲ್ಲ ಹಣಕಾಸು ಉತ್ಪನ್ನಗಳಿಗೆ…
ಸಿರಿಯಾ’ ಇದು ನೈರುತ್ಯ ಏಷ್ಯಾದಲ್ಲಿರುವ ಒಂದು ಅರಬ್ ದೇಶ.ಪಶ್ಚಿಮ ಏಷ್ಯಾದ ಸಿರಿಯಾ ಕಳೆದ ಏಳು ವರ್ಷಗಳಿಂದ ಆಂತರಿಕ ಕ್ಷೋಭೆಯಿಂದ ತತ್ತರಿಸುತ್ತಿದೆ. ಕಳೆದ 22 ತಿಂಗಳಿನಿಂದ ನಿರಂತರವಾಗಿ ಸಿರಿಯಾದಲ್ಲಿ ನಡೆಯುತ್ತಿರುವ ಜನಾಂಗೀಯ ಕಲಹದಿಂದಾಗಿ 60 ಸಾವಿರಕ್ಕೂ ಹೆಚ್ಚು ಅಮಾಯಕ ಪ್ರಜೆಗಳು ಬಲಿಯಾಗಿದ್ದಾರೆ. ಏಕೆ ಈ ಯುದ್ದ..? ಕಳೆದ 18 ವರ್ಷಗಳಿಂದ ಬಷರ್ ಅಲ್ ಅಸ್ಸಾದ್ ಅವರು ಸಿರಿಯಾ ಅಧ್ಯಕ್ಷರಾಗಿದ್ದಾರೆ. ಇವರು ಅಲ್ಪ ಸಂಖ್ಯಾತರಾಗಿರುವ ಶಿಯಾ ಉಪಪಂಗಡ ಅಲಾವಿ ಸಮುದಾಯಕ್ಕೆ ಸೇರಿದವರು. ಶಿಯಾ ಪ್ರತಿನಿಧಿಯೊಬ್ಬರು ತಮ್ಮ ದೇಶ ಆಳುವುದನ್ನು…
ಎಲೊನ್ ಮಸ್ಕ್ ಅವರ ಟೆಸ್ಲಾ ಮೋಟಾರ್ಸ್ ಸದ್ಯದಲ್ಲೇ ಮಾಡೆಲ್ 3 ಎಲೆಕ್ಟ್ರಿಕ್ ಕಾರನ್ನು ಭಾರತದ ರಸ್ತೆಗಿಳಿಸುವುದಾಗಿ ಹೇಳಿದೆ. ಇನ್ನೊಂದ್ಕಡೆ ನಟ ರಿತೇಶ್ ದೇಶ್ಮುಖ್ ಮಾಡೆಲ್ ಎಕ್ಸ್ ಎಲೆಕ್ಟ್ರಿಕ್ ಎಸ್ ಯು ವಿ ಯನ್ನು ತಮ್ಮದಾಗಿಸಿಕೊಂಡಿದ್ದಾರೆ.
ನಟ ದರ್ಶನ್ ಅವರ ಒಟ್ಟು ಆಸ್ತಿ ಕೇಳಿ ದೇಶವೇ ಶಾಕ್.ಅಷ್ಟಕ್ಕೂ ಎಷ್ಟು ಗೊತ್ತಾ ದಚ್ಚು ಹೆಸರಿನ ಆಸ್ತಿ.ಒಬ್ಬ ಎಂಎಲ್ಎ ಹಾಗೂ ಎಂಪಿಗಳ ಹತ್ತಿರ 100 ಕೋಟಿ 200 ಆಸ್ತಿ ಇದೆ ಹಾಗಿದ್ದರೆ ದರ್ಶನ್ ಅವರ ಹತ್ತಿರ ಎಷ್ಟು ಕೋಟಿ ಆಸ್ತಿ ಇದೆ ಗೊತ್ತಾ ಹಾಗೂ ದರ್ಶನ್ ಅವರ ಬಳಿ ಏನೆಲ್ಲ ಇದೆ ಎಷ್ಟು ಕಾರುಗಳು ಇದೆ ಎಷ್ಟು ಬಂಗಲೆಗಳ ಇದೆ ಎಂಬುದರ ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿಸಲಾಗುತ್ತದೆ. ಮೊದಲನೆಯದಾಗಿ ದರ್ಶನ್ ಅವರಿಗೆ ಒಂದು ಮನೆ ಇದೆ ಅದು…