ಜಯಂತಿಗಳು

ಇಂದು ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ…ಗಾಂಧಿ ಜಯಂತಿ ಸ್ವಾತಂತ್ರಕ್ಕೆ ಮುಂಚೆ ಆಚರಿಸಲಾಗಿತ್ತು!ಯಾವಾಗ ಗೊತ್ತಾ..?

1742

ಬ್ರಿಟೀಷರ ಅಟ್ಟಹಾಸ ತಾರಕಕ್ಕೇರಿದಾಗ, ಭಾರತವನ್ನು ಬ್ರಿಟೀಷರ ಕಪಿಮುಷ್ಟಿಯಿಂದ ಬಿಡಿಸಲು ಜನಿಸಿದ ಶಾಂತಿ ಪ್ರವರ್ತಕ ಮಹಾತ್ಮಾ ಗಾಂಧಿ. ಗುಜರಾತ್ ನ ಪೋರ್ ಬಂದರ್ ನಲ್ಲಿ ಅಕ್ಟೋಬರ್ 2, 1869 ರಂದು ಮೋಹನ್ ದಾಸ್ ಕರಮ್ ಚಂದ್ ಗಾಂಧಿಯಾಗಿ ಜನಿಸಿ, ವಿದೇಶದಲ್ಲಿ ಕಾನೂನು ಪದವಿ ಪಡೆದು ದಕ್ಷಿಣ ಭಾರತದಲ್ಲೇ ಹೋರಾಟ ಆರಂಭಿಸಿ ಭಾರತಕ್ಕೆ ಬಂದರು. ಶಾಂತಿ ಮಂತ್ರದಿಂದಲೇ ಭಾರತವನ್ನು ಬಂಧಮುಕ್ತಗೊಳಿಸಿದ ಅಹಿಂಸಾವಾದಿಯ ಹುಟ್ಟು ಹಬ್ಬವನ್ನು “ಗಾಂಧೀ ಜಯಂತಿಯಾಗಿ” ಪ್ರತಿ ವರ್ಷವೂ ಆಚರಿಸಲಾಗುತ್ತದೆ.

ಗಾಂಧಿ ಜಯಂತಿ ರಾಷ್ಟ್ರೀಯ ಆಚರಣೆಯಾಗಿ ಆರಂಭವಾಗಿದ್ದು ಯಾವಾಗ ಗೊತ್ತಾ?

ಈ  ಪ್ರಶ್ನೆಗೆ 1987, 1948 ಅಥವಾ 1950… ಎಂದು ಬಹುತೇಕ ಜನರು ಉತ್ತರಿಸುತ್ತಾರೆ. ಮಹಾತ್ಮ ಗಾಂಧಿ ಚಿತ್ರಕ್ಕೆ  ಹಾರ ಹಾಕಿ ಮಾಡುವ ಭಾಷಣಗಳಲ್ಲಿ ಸ್ವಾತಂತ್ರ್ಯ ದಿನಾಚರಣೆಯಂದು ಆಡಿದ ಮಾತುಗಳನ್ನು ಮತ್ತೆ ಉಚ್ಚರಿಸಲಾಗುತ್ತದೆ. ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮರನ್ನು ಸ್ಮರಿಸುವುದು ಅತ್ಯಗತ್ಯವೆಂದು ಎಲ್ಲರೂ ಹೇಳುತ್ತಾರೆ. ಆಚ್ಚರ್ಯವೆಂದರೆ  ಸ್ವಾತಂತ್ರ್ಯ ದೊರೆಯುವುದಕ್ಕೆ  ಮುನ್ನವೇ ಗಾಂಧಿ ಜಯಂತಿ ಆಚರಣೆ ನಮ್ಮ ದೇಶದಲ್ಲಿ ನಡೆದಿದೆ!

1930–-33 ಸಮಯದಲ್ಲಿ ಉತ್ತರ ಕನ್ನಡದ ಶಿರಸಿ–-ಸಿದ್ದಾಪುರಗಳಿಂದ ಪ್ರಕಟವಾಗುತ್ತಿದ್ದ ‘ಸತ್ಯಾಗ್ರಹ’ ಕರಪತ್ರ ಪತ್ರಿಕೆಯಲ್ಲಿ ಗಾಂಧಿ ಜಯಂತಿಯ ಸಾಕಷ್ಟು ವಿವರಗಳಿವೆ. 1931ರಲ್ಲಿ ಪ್ರಕಟವಾದ ಒಂದು ಸಂಚಿಕೆಯಲ್ಲಂತೂ ಗಾಂಧಿ ಜಯಂತಿ ಸಪ್ತಾಹ ದೇಶಾದ್ಯಂತ ಆಚರಿಸಲು ‘ರಾಷ್ಟ್ರಪತಿ’ ಸರ್ದಾರ್ ವಲ್ಲಭಭಾಯಿ ಪಟೇಲರ ಅಪ್ಪಣೆಯ ಪ್ರಸ್ತಾಪವಿದೆ!

ಭಾರತದ ಅಮೂಲ್ಯ ರತ್ನ – “ಲಾಲ್ ಬಹದ್ದೂರ್ ಶಾಸ್ತ್ರಿ” :-

ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಹೆಸರೇ ನಮಗೆ ಪ್ರೇರಕ ಶಕ್ತಿಯಾಗಿದೆ. ಜೈ ಜವಾನ್ ಜೈ ಕಿಸಾನ್ ಎಂಬ ಘೋಷಣೆಯ ಮೂಲಕ ದೇಶದ ಅಭಿವೃದ್ಧಿಗೆ ಹೊಸ ಆಯಾಮ ನೀಡಿದ ಮಹಾನ್ ಚೇತನ, ಅಜಾತ ಶತ್ರು ರಾಜಕಾರಣಿ, ದೇಶ ಕಂಡ ಅಪರೂಪದ ಪ್ರಧಾನಿ ಡಾ.ಲಾಲ್ ಬಹದ್ದೂರ್ ಶಾಸ್ತ್ರಿ. ಇಂದು (ಅಕ್ಟೋಬರ್ 2) ಅವರ 108ನೇ ಜನ್ಮದಿನ.

“We would prefer to live in poverty for as long as necessary but we shall not allow our freedom to be subverted” ಎಂದಿದ್ದರು ಶಾಸ್ತ್ರಿ.

ಭಾರತದ ಹೆಮ್ಮೆಯ ಮಾಜಿ ಪ್ರಧಾನಿ ಸರಳ ಜೀವಿ , ಲಾಲ್ ಬಹದ್ದೂರ್ ಶಾಸ್ತ್ರಿ ಜಿ ಜಯಂತಿಯ ಶುಭಾಶಯಗಳು ??
ಇಂಥಹ ಪ್ರಾಮಾಣಿಕ ನಾಯಕತ್ವದ ಮಹಾನ್ ಚೇತನವನ್ನು ಅವರ ಜನ್ಮದಿನದಂದು ನೆನೆಪಿಸಿಕೊಳ್ಳುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯ.

ಜೈ ಹಿಂದ್. ಜೈ ಜವಾನ್, ಜೈ ಕಿಸಾನ್.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ನಗರಕ್ಕೆ ಬಂದಿದೆ ಲೂಸಿಯಾ ಮಾತ್ರೆ! ಟೆಕ್ಕಿ ಮತ್ತು ಸ್ಟುಡೆಂಟ್​​ಗಳೇ ಇವರ ಟಾರ್ಗೆಟ್​​!!

    ಸ್ಯಾಂಡಲವುಡ್​ನಲ್ಲಿ ಹೊಸತನದಿಂದ ಗೆದ್ದಿದ್ದ ಚಿತ್ರ ಲೂಸಿಯಾ ಎಲ್ಲರ ಗಮನವನ್ನು ಸೆಳೆದಿದ್ದದ್ದು ಆ ಚಿತ್ರದಲ್ಲಿ ಹೀರೋ ಸತೀಶ್ ತೆಗೆದುಕೊಳ್ಳುತ್ತಿದ್ದ ಮಾತ್ರೆಯಿಂದ. ಇದೀಗಾ ಅಂತಹದ್ದೇ ಮಾತ್ರೆ ಬೆಂಗಳೂರಿಗೆ ಕಾಲಿಟ್ಟಿದ್ದು, ಟೆಕ್ಕಿ ಮತ್ತು ಕಾಲೇಜ್ ಸ್ಟೂಡೆಂಟ್‌ಗಳನ್ನು ಗಮನದಲ್ಲಿಟ್ಟುಕೊಂಡು ಈ ಗುಳಿಗೆ ಮಾರಾಟ ನಡೆಯುತ್ತಿದೆ ಎನ್ನಲಾಗಿದೆ. ಎಂತಹ ಮನುಷ್ಯನಾದರೂ ಕನಿಷ್ಠ 8-10 ಗಂಟೆಗಳ ಕಾಲ ಅಮಲಿನಲ್ಲಿ ಇಡಬಹುದಾದ ಈ ಮಾತ್ರೆ ಮಾದಕ ವಸ್ತುಗಳನ್ನು ಮೀರಿಸುವಷ್ಟು ಶಕ್ತಿ ಹೊಂದಿದೆ. ವಿದೇಶದಿಂದ ಬರುವ ಈ ಟ್ಯಾಬ್ಲೆಟ್ ಮೂಲ ಬರ್ಮಾ. ಒಂದು ಟ್ಯಾಬ್ಲೆಟ್‌ನ ಬೆಲೆ 1000 ರೂಪಾಯಿ….

  • ಜ್ಯೋತಿಷ್ಯ

    ಶಿರಡಿ ಸಾಯಿಬಾಬಾ ಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ವಿಪರೀತ ಧನಲಾಭ…ನಿಮ್ಮ ರಾಶಿ ಇದೆಯಾ ನೋಡಿ..

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(18 ಏಪ್ರಿಲ್, 2019) ನಿಮ್ಮ ಸಕಾರಾತ್ಮಕ ದೃಷ್ಟಿಕೋನ ನಿಮ್ಮ ಸುತ್ತಲಿನವರನ್ನು ಆಕರ್ಷಿಸಬಹುದು. ಇಂದು ನೀವು ಒಳ್ಳೆಯ ಹಣ ಮಾಡುತ್ತೀರಿ…

  • ಜ್ಯೋತಿಷ್ಯ

    ಆಂಜನೇಯ ಸ್ವಾಮಿಯ ಕೃಪೆಯಿಂದ ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(9 ಫೆಬ್ರವರಿ, 2019) ಯಾವುದೇ ದೀರ್ಘಕಾಲೀನ ಹೂಡಿಕೆಗಳನ್ನು ತಪ್ಪಿಸಿ ಮತ್ತು ನಿಮ್ಮ ಸ್ನೇಹಿತರ ಜೊತೆಕೆಲವು ಆಹ್ಲಾದಕರ ಕ್ಷಣಗಳನ್ನು…

  • ಮನರಂಜನೆ

    84 ದಿನಗಳ ಕಾಲ ಇದ್ದು ಬಿಗ್ ಬಾಸ್ ಮನೆಯಿಂದ ಆಚೆ ಬಂದ ಚಂದನ ಅವರಿಗೆ ಸಿಕ್ಕ ಸಂಭಾವನೆ ಎಷ್ಟು ಗೊತ್ತಾ, ನೋಡಿ.

    ಆರಂಭದಲ್ಲಿ ಸ್ವಲ್ಪ ಮಂಕಾಗಿ ಸಾಗುತ್ತಿದ್ದ ಬಿಗ್ ಬಾಸ್ ಈಗ ಬಹಳ ರೋಚಕ ಹಂತವನ್ನ ತಲುಪಿದ್ದು ರಾತ್ರಿಯಾದರೆ ಸಾಕು ಜನರು ಟಿವಿ ಮುಂದೆ ಕುಳಿತುಕೊಂಡು ಬಿಗ್ ಬಾಸ್ ನೋಡುತ್ತಿದ್ದರೆ. ಸ್ನೇಹಿತರೆ ನಿಮಗೆಲ್ಲ ಗೊತ್ತಿರುವ ಹಾಗೆ ಬಿಗ್ ಬಾಸ್ ಕನ್ನಡ ಸೀಸನ್ 7 ನ 12 ನೇ ವಾರ ಮುಕ್ತಾಯವಾಗಿ ಚಂದನ ಅವರು ಮನೆಯಿಂದ ಹೊರಗೆ ಬಂದಿದ್ದಾರೆ, ಬಿಗ್ ಬಾಸ್ ಮನೆಯಲ್ಲಿ ಕೇವಲ ನಾಲ್ಕು ದಿನಗಳ ಕಾಲ ಇರುತ್ತೇನೆ ಎಂದು ಹೇಳಿಕೊಂಡು ಬಂದಿದ್ದ ಚಂದನ ಬರೋಬ್ಬರಿ 84 ದಿನಗಳ ಕಾಲ…

  • ನೆಲದ ಮಾತು

    ಪಾಕ್ ಗಡಿಗೆ ಸಂಬಂದಿಸಿ,ಭಾರತೀಯ ಸೇನೆಯಿಂದ ಮತ್ತೊಂದು ಸರ್ಜಿಕಲ್ ಸ್ಟ್ರೈಕ್..!ತಿಳಿಯಲು ಇದನ್ನು ಓದಿ..

    ಭಾರತೀಯ ಸೇನೆ ಮತ್ತೊಮ್ಮೆ ಉಗ್ರರ ವಿರುದ್ಧ ಸರ್ಜಿಕಲ್ ಸ್ಟ್ರೈಕ್ ನಡೆಸಿದೆ ಎಂದು ವರದಿಯಾಗಿದೆ.ಕದನ ವಿರಾಮ ಉಲ್ಲಂಘಿಸಿ ಭಾರತದ ತಾಳ್ಮೆ ಕೆಣಕುತ್ತಿರುವ ಪಾಕಿಸ್ತಾನಕ್ಕೆ ಭಾರತೀಯ ಸೇನೆ ಮತ್ತೊಮ್ಮೆ ತಕ್ಕ ತಿರುಗೇಟು ನೀಡಿದೆ.

  • ಸುದ್ದಿ

    ಧೋನಿ ನಿವೃತ್ತಿಗೆ ಕೊಹ್ಲಿ ಪ್ರತಿಕ್ರಿಯೆ…..!

    ವಿಶ್ವಕಪ್ ಟೂರ್ನಿಯ ಲೀಗ್ ಪಂದ್ಯಗಳಲ್ಲಿ ಎಂ.ಎಸ್.ಧೋನಿ ಸ್ಲೋ ಬ್ಯಾಟಿಂಗ್ ಟೀಕೆಗೆ ಗುರಿಯಾಗಿತ್ತು. ಇಷ್ಟೇ ಅಲ್ಲ ಧೋನಿ ನಿವೃತ್ತಿಗೂ ಒತ್ತಡ ಕೇಳಿ ಬಂದಿತ್ತು. ಆದರೆ ನ್ಯೂಜಿಲೆಂಡ್ ವಿರುದ್ಧದ ಫೈನಲ್ ಪಂದ್ಯದಲ್ಲಿ ಧೋನಿ ಎಲ್ಲಾ ಟೀಕಿಗೆ ಉತ್ತರಿಸಿದ್ದಾರೆ. 50 ರನ್ ಸಿಡಿಸೋ ಮೂಲಕ ಭಾರತದ ದಿಟ್ಟ ಹೋರಾಟದಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದರು. ಆದರೆ ಪಂದ್ಯ ಗೆಲ್ಲಲಿಲ್ಲ ಅನ್ನೋ ಕೊರಗು ಇನ್ನು ಮಾಸಿಲ್ಲ. ಇದರ ನಡುವೆ ಮತ್ತೆ ಧೋನಿ ನಿವೃತ್ತಿ ಪಶ್ನೆ ಎದ್ದಿದೆ. ಇದಕ್ಕೆ ನಾಯಕ ವಿರಾಟ್ ಕೊಹ್ಲಿ ಪ್ರತಿಕ್ರಿಯೆ ನೀಡಿದ್ದಾರೆ….