News

ಕೆ. ಎಲ್. ರಾಹುಲ್ – (ಕಣ್ಣೂರು ಲೋಕೇಶ್ ರಾಹುಲ್) – ಕನ್ನಡದ ಹುಡುಗ ರಾಹುಲ್
ವಿಶ್ವದ ಅತಿ ಎತ್ತರದ ರಾಷ್ಟ್ರೀಯ ಉದ್ಯಾನವನಗಳಿವು.!
ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ
ಜನಗಣತಿ ಹೆಸರಿನಲ್ಲಿ ಮನೆಗಳಿಗೆ ಬರುವವರ ಬಗ್ಗೆ ಎಚ್ಚರಿಕೆ! – ಜನಗಣತಿ ಹೆಸರಿನಲ್ಲಿ ವಂಚನೆ
ಮುಂದಿನ 5 ದಿನಗಳಲ್ಲಿ ಕರ್ನಾಟಕದಲ್ಲಿ ಭಾರೀ ಬಿಸಿಲು
ಅಂಬೇಡ್ಕರ್ 135ನೇ ಜಯಂತಿ 2026 – ಅಂಗವಾಗಿ ನಿವೃತ್ತ ಸೈನಿಕ: ಹರೀಶ್ ಕುಮಾರ್ ಎಚ್.ಎಸ್. ಹುಂಗೇನಹಳ್ಳಿ ಗ್ರಾಮ ಅವರಿಗೆ ಭವ್ಯ ಸನ್ಮಾನ
MIಗೆ ವಾಂಖೆಡೆಯಲ್ಲಿ ಸೋಲಿನ ರುಚಿ ತೋರಿಸಿದ RCB
ಕರ್ನಾಟಕದಲ್ಲಿ ಸರ್ಕಾರಿ ಕೋಟಾ ಇಂಜಿನಿಯರಿಂಗ್ ಸೀಟುಗಳಿಗೆ 7.5% ಶುಲ್ಕ ಹೆಚ್ಚಳ
ನೇರಳೆ ಬೀಜದ ಪುಡಿ ಮಧುಮೇಹವನ್ನು ಕಂಟ್ರೋಲ್‌ ಮಾಡಲು ನಿಜಕ್ಕೂ ಸಹಕಾರಿಯೇ?
RBI ಚಿನ್ನದ ಸಾಲದ ಹೊಸ ನಿಯಮಗಳು (2026)
ಶಿಕ್ಷಣ

ಇಂದು ಬೆಳಗ್ಗೆ ಈ ವೆಬ್‍ಸೈಟ್‍ನಲ್ಲಿ “ಸಿಇಟಿ” ಫಲಿತಾಂಶ ಲಭ್ಯ

601

ರಾಜ್ಯ ಸಿಇಟಿ ಫಲಿತಾಂಶ ಇಂದು ಬೆಳಗ್ಗೆ 11 ಗಂಟೆಗೆ ಫಲಿತಾಂಶ ಪ್ರಕಟವಾಗಲಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಪತ್ರಿಕಾಗೋಷ್ಠಿ ನಡೆಸಲಿರುವ ಉನ್ನತ ಶಿಕ್ಷಣ ಸಚಿವ ಬಸವರಾಜ್ ರಾಯರೆಡ್ಡಿ ಫಲಿತಾಂಶ ಪ್ರಕಟ ಮಾಡಲಿದ್ದಾರೆ.

ಬಳಿಕ ಕೆಇಎ ವೆಬ್‍ಸೈಟ್‍ನಲ್ಲಿ ಫಲಿತಾಂಶ ಪ್ರಕಟಗೊಳ್ಳಲಿದೆ. ಮೇ 2, 3, 4, ರಂದು ಸಿಇಟಿ ಪರೀಕ್ಷೆಗಳು ನಡೆದಿದ್ದವು.

ಸುಮಾರು 1.84 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ರು. ಇನ್ನು ಈ ಬಾರಿ ನೀಟ್ ಕಡ್ಡಾಯ ಹಿನ್ನಲೆಯಲ್ಲಿ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್‍ಗಳಿಗೆ ಹೊರತುಪಡಿಸಿ ಎಂಜಿನಿಯರಿಂಗ್ ಕೋರ್ಸ್ ಸೇರಿದಂತೆ ಉಳಿದ ವೃತ್ತಿಪರ ಕೋರ್ಸ್ ಗಳಿಗೆ ಮಾತ್ರ ಸಿಇಟಿ ನಡೆದಿದ್ದು ಇದರ ಫಲಿತಾಂಶ ಇಂದು ಪ್ರಕಟಗೊಳ್ಳಲಿದೆ.

ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು (ಸಿಇಟಿ) ಫಲಿತಾಂಶ 2017 ಆನ್ಲೈನ್ ಪರೀಕ್ಷಿಸಲು ಕ್ರಮಗಳು :-

  • ಅಧಿಕೃತ ವೆಬ್ಸೈಟ್ಗಳಾದ Kea.kar.nic.in  ಮತ್ತು Karresults.nic.in ಗೆ 11.00 ಕ್ಕೆ CET ಫಲಿತಾಂಶಗಳನ್ನು ಪರೀಕ್ಷಿಸಲು ಲಾಗ್ ಮಾಡಿ
  • ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿಇಟಿ ಫಲಿತಾಂಶಗಳ ಮೇಲೆ ಕ್ಲಿಕ್ ಮಾಡಿ.
  • ನಿಮ್ಮ ನೋಂದಣಿ ಸಂಖ್ಯೆಯನ್ನು ನಮೂದಿಸಿ ಮತ್ತು ಸಲ್ಲಿಸಿ.
  • ನಿಮ್ಮ ಕರ್ನಾಟಕ ಸಿಇಟಿ 2017 ಸ್ಕೋರ್ ಪರಿಶೀಲಿಸಿ.
  • ಪಿಡಿಎಫ್ ನಕಲನ್ನು ನಿಮ್ಮ ಫಲಿತಾಂಶದ PDF ನಕಲನ್ನು ಉಳಿಸಿ ಮತ್ತು ಡೌನ್ಲೋಡ್ ಮಾಡಿ ಮತ್ತು ಅದನ್ನು ಮುದ್ರಿಸಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(4 ಜನವರಿ, 2019) ನೀವು ಇಂದು ಹಣ ಉಳಿಸುವುದು ಕಷ್ಟ – ನೀವು ಇಂದು ಅತಿಯಾಗಿ ಖರ್ಚು ಮಾಡುವ ಅಥವಾ ನಿಮ್ಮ…

  • ಸುದ್ದಿ

    ಎಸ್ಒಎಸ್ ಸಂಕೇತದಿಂದ ಪ್ರಾಣಾಪಾಯದಿಂದ ಪಾರಾದ ಮಹಿಳೆ,. ಹೇಗೆ ಗೊತ್ತಾ.?

    ಅದು ಆಸ್ಟ್ರೇಲಿಯಾದ ಅರಣ್ಯ. ಅದೆಷ್ಟೋ ವನ್ಯಸಂಕುಲಕ್ಕೆ ಈ ಕಾಡೇ ಆಶ್ರಯ ತಾಣ. ಇಂತಹ ಕಾನನದಲ್ಲಿ 55 ವರ್ಷದ ಮಹಿಳೆಯೊಬ್ಬರು  ಗೊತ್ತಾಗದೇ ದಾರಿ  ತಪ್ಪಿದ್ದರು…! ಬರೋಬ್ಬರಿ ಮೂರು ದಿನಗಳ ಕಾಲ  ಇವರು ಕಾಡಿನಲ್ಲಿ ದಾರಿ ತಪ್ಪಿ ಭಯದಲ್ಲೇ ಅಲೆದಾಡುತ್ತಿದ್ದರು. ಅಂತಹ ಸಮಯದಲ್ಲಿ  ಮಹಿಳೆ ಪತ್ತೆಯಾಗಿದ್ದು        ಇದೊಂದು ಸಂಕೇತದಿಂದ ಆ ಸಂಕೇತವಾದರೂ ಏನು ಗೊತ್ತಾ,… ಈಕೆ ಡೆಬೊರಾ ಪಿಲ್ಗ್ರಿಮ್. ಕಾಡಂಚಿನಲ್ಲಿ ನಡೆಯುತ್ತಿದ್ದ ಕಾರ್ಯಕ್ರಮಕ್ಕೆಂದು ಇವರು ಸಾಗುತ್ತಿದ್ದರು. ಒಬ್ಬರೇ ಇದ್ದರು. ಹೀಗೆ ಸಾಗುವಾಗ ಅಕಸ್ಮಾತ್  ದಾರಿ ತಪ್ಪಿದ್ದರು. ಹೀಗಾಗಿ,…

  • ಸುದ್ದಿ

    ಪರ ಪುರುಷನ ಜೊತೆ ಒಂದೇ ಸ್ಟ್ರೆಚರ್‌ನಲ್ಲಿ ಹೋಗುವಂತೆ ಮಹಿಳೆಗೆ ಒತ್ತಾಯ…….!

    ಒಂದೇ ಸ್ಟ್ರೆಚರ್‌ನಲ್ಲಿ ಪುರುಷ ರೋಗಿ ಜೊತೆ ಎಕ್ಸ್ ರೇ ರೂಮಿಗೆ ಹೋಗುವಂತೆ ಮಹಿಳೆಗೆ ಒತ್ತಾಯಿಸಿದ ಘಟನೆ ಮಧ್ಯಪ್ರದೇಶದ ಇಂದೋರ್‍ನಲ್ಲಿ ಇರುವ ಮಹಾರಾಜ ಯಶವಂತರಾವ್ ಆಸ್ಪತ್ರೆಯಲ್ಲಿ ನಡೆದಿದೆ.ಸಂಗೀತಾ ಪುರುಷ ರೋಗಿ ಜೊತೆ ಸ್ಟ್ರೆಚರ್ ಹಂಚಿಕೊಂಡ ಮಹಿಳೆ. ಸಂಗೀತಾ ಕಳೆದ 12 ದಿನಗಳ ಹಿಂದೆ ಬಲಗಾಲು ಫ್ರ್ಯಾಕ್ಚರ್ ಆಗಿದೆ ಎಂದು ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಎಕ್ಸ್ ರೇ ರೂಮಿಗೆ ಕರೆದುಕೊಂಡು ಹೋಗಬೇಕಾದರೆ ಸ್ಟ್ರೆಚರ್ ಇಲ್ಲವೆಂದು ಪುರುಷ ರೋಗಿಯಿದ್ದ ಸ್ಟ್ರೆಚರ್‌ನಲ್ಲಿ ಹೋಗುವಂತೆ ಸಿಬ್ಬಂದಿ ಒತ್ತಾಯ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ….

  • ಸುದ್ದಿ

    ಶೀಘ್ರದಲ್ಲೆ ‘ಆಯುಷ್ಮಾನ್ ಭವ’ ರಿಲೀಸ್;ಶಿವಣ್ಣ ಅಭಿಮಾನಿಗಳಿಗೆ ಶುಭ ಸುದ್ದಿ..!

    ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ‘ಆಯುಷ್ಮಾನ್ ಭವ’ ನವಂಬರ್ 1 ರಂದು ತೆರೆಕಾಣಲಿದೆ ಎನ್ನಲಾಗಿದೆ. ಹಿರಿಯ ನಟ ದ್ವಾರಕೀಶ್ ಚಿತ್ರ ನಿರ್ಮಾಣ ಸಂಸ್ಥೆ ಆರಂಭಿಸಿ 50 ವರ್ಷಗಳಾಗಿವೆ. ಡಾ. ರಾಜ್ ಕುಮಾರ್ ಅಭಿನಯದ ‘ಮೇಯರ್ ಮುತ್ತಣ್ಣ’ ಚಿತ್ರ ನಿರ್ಮಾಣ ಮಾಡುವ ಮೂಲಕ ನಿರ್ಮಾಣ ಸಂಸ್ಥೆ ಆರಂಭಿಸಿದ ದ್ವಾರಕೀಶ್ ಈಗ ಶಿವರಾಜ್ ಕುಮಾರ್ ಅಭಿನಯದ ‘ಆಯುಷ್ಮಾನ್ ಭವ’ ನಿರ್ಮಾಣ ಮಾಡಿದ್ದಾರೆ. ನಾಯಕಿಯರಾಗಿ ರಚಿತರಾಮ್, ನಿಧಿ ಸುಬ್ಬಯ್ಯ ಮೊದಲಾದವರು ಅಭಿನಯಿಸಿರುವ ‘ಆಯುಷ್ಮಾನ್ ಭವ’ ಚಿತ್ರವನ್ನು ಪಿ. ವಾಸು ನಿರ್ದೇಶಿಸಿದ್ದಾರೆ….

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(3 ಏಪ್ರಿಲ್, 2019) ಧ್ಯಾನ ಪರಿಹಾರ ತರುತ್ತದೆ. ಕೆಲವರಿಗೆ ಪ್ರಯಾಣದ ಗಡಿಬಿಡಿ ಮತ್ತು ಒತ್ತಡದಿಂದ ಕೂಡಿರುತ್ತವೆ –…