News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಶಿಕ್ಷಣ

ಇಂದು ಬೆಳಗ್ಗೆ ಈ ವೆಬ್‍ಸೈಟ್‍ನಲ್ಲಿ “ಸಿಇಟಿ” ಫಲಿತಾಂಶ ಲಭ್ಯ

604

ರಾಜ್ಯ ಸಿಇಟಿ ಫಲಿತಾಂಶ ಇಂದು ಬೆಳಗ್ಗೆ 11 ಗಂಟೆಗೆ ಫಲಿತಾಂಶ ಪ್ರಕಟವಾಗಲಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಪತ್ರಿಕಾಗೋಷ್ಠಿ ನಡೆಸಲಿರುವ ಉನ್ನತ ಶಿಕ್ಷಣ ಸಚಿವ ಬಸವರಾಜ್ ರಾಯರೆಡ್ಡಿ ಫಲಿತಾಂಶ ಪ್ರಕಟ ಮಾಡಲಿದ್ದಾರೆ.

ಬಳಿಕ ಕೆಇಎ ವೆಬ್‍ಸೈಟ್‍ನಲ್ಲಿ ಫಲಿತಾಂಶ ಪ್ರಕಟಗೊಳ್ಳಲಿದೆ. ಮೇ 2, 3, 4, ರಂದು ಸಿಇಟಿ ಪರೀಕ್ಷೆಗಳು ನಡೆದಿದ್ದವು.

ಸುಮಾರು 1.84 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ರು. ಇನ್ನು ಈ ಬಾರಿ ನೀಟ್ ಕಡ್ಡಾಯ ಹಿನ್ನಲೆಯಲ್ಲಿ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್‍ಗಳಿಗೆ ಹೊರತುಪಡಿಸಿ ಎಂಜಿನಿಯರಿಂಗ್ ಕೋರ್ಸ್ ಸೇರಿದಂತೆ ಉಳಿದ ವೃತ್ತಿಪರ ಕೋರ್ಸ್ ಗಳಿಗೆ ಮಾತ್ರ ಸಿಇಟಿ ನಡೆದಿದ್ದು ಇದರ ಫಲಿತಾಂಶ ಇಂದು ಪ್ರಕಟಗೊಳ್ಳಲಿದೆ.

ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು (ಸಿಇಟಿ) ಫಲಿತಾಂಶ 2017 ಆನ್ಲೈನ್ ಪರೀಕ್ಷಿಸಲು ಕ್ರಮಗಳು :-

  • ಅಧಿಕೃತ ವೆಬ್ಸೈಟ್ಗಳಾದ Kea.kar.nic.in  ಮತ್ತು Karresults.nic.in ಗೆ 11.00 ಕ್ಕೆ CET ಫಲಿತಾಂಶಗಳನ್ನು ಪರೀಕ್ಷಿಸಲು ಲಾಗ್ ಮಾಡಿ
  • ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿಇಟಿ ಫಲಿತಾಂಶಗಳ ಮೇಲೆ ಕ್ಲಿಕ್ ಮಾಡಿ.
  • ನಿಮ್ಮ ನೋಂದಣಿ ಸಂಖ್ಯೆಯನ್ನು ನಮೂದಿಸಿ ಮತ್ತು ಸಲ್ಲಿಸಿ.
  • ನಿಮ್ಮ ಕರ್ನಾಟಕ ಸಿಇಟಿ 2017 ಸ್ಕೋರ್ ಪರಿಶೀಲಿಸಿ.
  • ಪಿಡಿಎಫ್ ನಕಲನ್ನು ನಿಮ್ಮ ಫಲಿತಾಂಶದ PDF ನಕಲನ್ನು ಉಳಿಸಿ ಮತ್ತು ಡೌನ್ಲೋಡ್ ಮಾಡಿ ಮತ್ತು ಅದನ್ನು ಮುದ್ರಿಸಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬೆಂಗಳೂರಿನಲ್ಲಿ ದುಬಾರಿ ಬಡ್ಡಿಯನ್ನು ಪಡೆಯುತ್ತಿದ್ದ ಫೈನಾನ್ಸ್ ಗಳ ಮೇಲೆ ದಾಳಿ, 6 ಜನರ ಬಂಧನ

    ಬೆಂಗಳೂರು: ಹಣವನ್ನು ಸಾಲ ನೀಡಿ ದುಬಾರಿ ಬಡ್ಡಿ ನೀಡಬೇಂಕು ಎಂದು ಒತ್ತಾಯಿಸುತ್ತಿದ್ದ ನಗರದ ಏಳು ಪೈನಾನ್ಸ್ ಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿ ಒಟ್ಟು ಆರು ಜನರನ್ನು ಬಂಧಿಸಿದ್ದಾರೆ. ಲಲಿತ್ ಕಾನೂಗ (52), ಆಶೀಸ್ (28) ಹಾಗೂ ಸಂಜಯ್ ಸಚ್ ದೇವ್ (35) ಚಂದ್ರು (55), ಓಂ ಪ್ರಕಾಶ್ (56) ಹಾಗೂ ಮಾತಾ ಪ್ರಸಾದ್ (34) ಬಂಧಿತ ಆರೋಪಿಗಳು. ಲೇವಾದೇವಿಗಾರರು ಹಾಗೂ ಅವರ ಏಜೆಂಟ್ ಗಳು ಹಣವನ್ನು ಸಾಲ ನೀಡಿ, ಬಳಿಕ ಶೇ.20ರಿಂದ 25ರಷ್ಟು ದುಬಾರಿ…

  • ಸಂಬಂಧ, ಸುದ್ದಿ

    ಈ ಅಜ್ಜಿಯನ್ನು ಬಿಕ್ಷುಕಿ ಅಂದುಕೊಂಡರು, ನಂತರ ಸತ್ಯ ಗೊತ್ತಾಗುತ್ತಿದ್ದಂತೆ ಒಂದು ಕ್ಷಣ ಶಾಕ್!

    ವಯಸ್ಸಾದ ಅಜ್ಜಿಯನ್ನು ಪೊಲೀಸರು ಅರೆಸ್ಟ್ ಮಾಡಲು ಕಾರಣವೇನು ಈ ಮಹಿಳೆ ಯಾರು ಎಂಬುದನ್ನು ತಿಳಿಯೋಣ? ಈ ನ್ಯೂಸ್ ಪ್ರಚಾರವಾಗಿರುವುದು ಗ್ರೇಟರ್ ನೋಯಿಡಾದಿಂದ. ಉತ್ತರ ಪ್ರದೇಶದ ಸರ್ಕಾರ ಅಲ್ಲಿ ಬಿಕ್ಷೆ ಬೇಡುತ್ತಿದ್ದ ಪ್ರತಿಯೊಬ್ಬರನ್ನು ವಶಕ್ಕೆ ಪಡೆದು ಕೈ ಕಾಲು ಗಟ್ಟಿ ಇರುವವರಿಗೆ ಚಿಕ್ಕ ಪುಟ್ಟ ಕೆಲಸಕ್ಕೆ ನಿರ್ಧಾರ ಹಾಗೂ ವಯಸ್ಸಾದವರನ್ನು ವೃದ್ರಾಶ್ರಮಗಳಿಗೆ ಒದಗಿಸುವ ನಿರ್ಧಾರವನ್ನು ಕೈಗೊಂಡಿತ್ತು ಅದಕ್ಕಾಗಿ ಅಲ್ಲಿ ಪ್ರತಿಯೊಬ್ಬರನ್ನು ತಮ್ಮ ವಶಕ್ಕೆ ಪಡೆಯಲು ಪೊಲೀಸರು ಮುಂದಾಗುತ್ತಾರೆ. ಅಲ್ಲಿ ಇದ್ದ ಭಿಕ್ಷುಕರ ನಡುವೆ ಒಬ್ಬ 86 ವರ್ಷದ ಅಜ್ಜಿ…

  • ದೇವರು-ಧರ್ಮ

    ದತ್ತಾತ್ರೇಯ ನೆಲೆಸಿರುವ ಶ್ರೀಕ್ಷೇತ್ರ ಗಾಣಗಾಪುರದ ಮಾಹಿತಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಗುರುಗಳಿಗೆ ಗುರುವಾದ ಶ್ರೀ…

  • ಸುದ್ದಿ

    ಶ್ರುತಿ ಹರಿಹರನ್ ಮತ್ತೆ ಮೀಟೂ ಬಗ್ಗೆ ಮಾತಾಡಿದ್ದೇಕೆ.! ಶ್ರುತಿ ತಾಯಿ ಸಭೆಯಲ್ಲಿದ್ದ ಮಹಿಳೆಯರಿಗೆಳಿದ ಮಾತೇನು ಗೊತ್ತಾ?

    ನಟಿ ಶ್ರುತಿ ಹರಿಹರನ್ ಮತ್ತೆ ಮೀಟೂ ಬಗ್ಗೆ ಮಾತನಾಡಿದ್ದು, ನಗರದ ಖಾಸಗಿ ಹೋಟೆಲ್‌ನಲ್ಲಿ ಫೇಸ್‌ಬುಕ್ ವತಿಯಿಂದ ಹಿರಿಯ ಪತ್ರಕರ್ತೆ ಬರ್ಖಾ ದತ್ ನೇತೃತ್ವದಲ್ಲಿ ‘ವಿ ದಿ ವುಮೆನ್’ ಎಂಬ ಸಂವಾದವನ್ನು ಇಂದು ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಶ್ರುತಿ ಹರಿಹರನ್ ಮೀಟೂ ವಿಚಾರವಾಗಿ ಮಾತನಾಡಿದ್ದಾರೆ. ನನ್ನ ಮೇಲೆ ಲೈಂಗಿಕ ದೌರ್ಜನ್ಯವಾಗಿದೆ ಎಂದು ಮೀಟೂ ದೂರು ಕೊಟ್ಟಿದ್ದಕ್ಕೆ ಹೆಮ್ಮೆ ಇದೆ. ನಾನು ಯಾವುತ್ತೂ ಮುಜುಗರ ಪಟ್ಟುಕೊಂಡಿಲ್ಲ. ಕಾನೂನು ಹೋರಾಟ ಮುಂದುವರಿಸುತ್ತೇನೆ ಎಂದು ಶ್ರುತಿ ಹರಿಹರನ್ ತಿಳಿಸಿದ್ದಾರೆ. ಮೀಟೂ ವಿಚಾರದಿಂದಾಗಿ…

  • ಸುದ್ದಿ

    ಬಡ ಮಕ್ಕಳಿಗಾಗಿ ಶಾಲೆ ಆರಂಭಿಸಿದ ಸನ್ನಿ ಲಿಯೋನ್….!

    ಬಾಲಿವುಡ್ ಬೆಡಗಿ ಸನ್ನಿ ಲಿಯೋನ್ ಅವರು ತಮ್ಮ ಪತಿ ಡೇನಿಯಲ್ ವೆಬರ್ ಜೊತೆ ಸೇರಿ ಚಿಕ್ಕ ಮಕ್ಕಳಿಗಾಗಿ ಶಾಲೆಯನ್ನು ಆರಂಭಿಸಿದ್ದಾರೆ. ಮಕ್ಕಳಿಗೆ ದೈಹಿಕ ಹಾಗೂ ಬೌದ್ಧಿಕ ವಿಕಾಸಕ್ಕೆ ಕಲ್ಪಿಸುವುದು ನಮ್ಮ ಉದ್ದೇಶ. ಮಕ್ಕಳು ಕೇವಲ ಪಠ್ಯಪುಸ್ತಕಕ್ಕೆ ಮಾತ್ರ ಸೀಮಿತವಾಗಿರಬಾರದು. ಅವರು ಪ್ರಪಂಚದಲ್ಲಿ ನಡೆಯುತ್ತಿರುವ ಪ್ರತಿಯೊಂದು ವಿಷಯದ ಬಗ್ಗೆ ತಿಳಿದುಕೊಂಡಿರಬೇಕು. ಮಕ್ಕಳು ಮಜಾ ಮಾಡಬೇಕು ಎಂಬುದು ನನ್ನ ಉದ್ದೇಶ ಎಂದು ಸನ್ನಿ ಲಿಯೋನ್ ಹೇಳಿದ್ದಾರೆ. ಸನ್ನಿ ಲಿಯೋನ್ ಅವರಿಗೆ ಮಕ್ಕಳೆಂದರೆ ತುಂಬಾನೇ ಇಷ್ಟ. ಅವರು ಮೂರು ಮಕ್ಕಳ ತಾಯಿ…