News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಶಿಕ್ಷಣ

ಇಂದು ಬೆಳಗ್ಗೆ ಈ ವೆಬ್‍ಸೈಟ್‍ನಲ್ಲಿ “ಸಿಇಟಿ” ಫಲಿತಾಂಶ ಲಭ್ಯ

601

ರಾಜ್ಯ ಸಿಇಟಿ ಫಲಿತಾಂಶ ಇಂದು ಬೆಳಗ್ಗೆ 11 ಗಂಟೆಗೆ ಫಲಿತಾಂಶ ಪ್ರಕಟವಾಗಲಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಪತ್ರಿಕಾಗೋಷ್ಠಿ ನಡೆಸಲಿರುವ ಉನ್ನತ ಶಿಕ್ಷಣ ಸಚಿವ ಬಸವರಾಜ್ ರಾಯರೆಡ್ಡಿ ಫಲಿತಾಂಶ ಪ್ರಕಟ ಮಾಡಲಿದ್ದಾರೆ.

ಬಳಿಕ ಕೆಇಎ ವೆಬ್‍ಸೈಟ್‍ನಲ್ಲಿ ಫಲಿತಾಂಶ ಪ್ರಕಟಗೊಳ್ಳಲಿದೆ. ಮೇ 2, 3, 4, ರಂದು ಸಿಇಟಿ ಪರೀಕ್ಷೆಗಳು ನಡೆದಿದ್ದವು.

ಸುಮಾರು 1.84 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ರು. ಇನ್ನು ಈ ಬಾರಿ ನೀಟ್ ಕಡ್ಡಾಯ ಹಿನ್ನಲೆಯಲ್ಲಿ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್‍ಗಳಿಗೆ ಹೊರತುಪಡಿಸಿ ಎಂಜಿನಿಯರಿಂಗ್ ಕೋರ್ಸ್ ಸೇರಿದಂತೆ ಉಳಿದ ವೃತ್ತಿಪರ ಕೋರ್ಸ್ ಗಳಿಗೆ ಮಾತ್ರ ಸಿಇಟಿ ನಡೆದಿದ್ದು ಇದರ ಫಲಿತಾಂಶ ಇಂದು ಪ್ರಕಟಗೊಳ್ಳಲಿದೆ.

ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು (ಸಿಇಟಿ) ಫಲಿತಾಂಶ 2017 ಆನ್ಲೈನ್ ಪರೀಕ್ಷಿಸಲು ಕ್ರಮಗಳು :-

  • ಅಧಿಕೃತ ವೆಬ್ಸೈಟ್ಗಳಾದ Kea.kar.nic.in  ಮತ್ತು Karresults.nic.in ಗೆ 11.00 ಕ್ಕೆ CET ಫಲಿತಾಂಶಗಳನ್ನು ಪರೀಕ್ಷಿಸಲು ಲಾಗ್ ಮಾಡಿ
  • ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿಇಟಿ ಫಲಿತಾಂಶಗಳ ಮೇಲೆ ಕ್ಲಿಕ್ ಮಾಡಿ.
  • ನಿಮ್ಮ ನೋಂದಣಿ ಸಂಖ್ಯೆಯನ್ನು ನಮೂದಿಸಿ ಮತ್ತು ಸಲ್ಲಿಸಿ.
  • ನಿಮ್ಮ ಕರ್ನಾಟಕ ಸಿಇಟಿ 2017 ಸ್ಕೋರ್ ಪರಿಶೀಲಿಸಿ.
  • ಪಿಡಿಎಫ್ ನಕಲನ್ನು ನಿಮ್ಮ ಫಲಿತಾಂಶದ PDF ನಕಲನ್ನು ಉಳಿಸಿ ಮತ್ತು ಡೌನ್ಲೋಡ್ ಮಾಡಿ ಮತ್ತು ಅದನ್ನು ಮುದ್ರಿಸಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ..ಈ ದಿನದ ನಿಮ್ಮ ಭವಿಷ್ಯ ಶುಭವೋ ಅಶುಭುವೋ ನೋಡಿ ತಿಳಿಯಿರಿ.. ಶೇರ್ ಮಾಡಿ

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಶುಕ್ರವಾರ, 20/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಮೇಷ:- ಹೊಸ ಉದ್ಯೋಗಗಳ ಹುಡುಕಾಟದಲ್ಲಿರುವರಿಗೆ ಹೇರಳ ಅವಕಾಶಗಳು ದೊರೆಯಲಿವೆ. ದೈವಕೃಪೆಯಿಂದ ಶುಭಫಲ ನಿಮ್ಮದಾಗಲಿದೆ. ಸ್ನೇಹಿತರು ಸಹಾಯಕೋರಿ ಬರಲಿದ್ದು,…

  • ಸುದ್ದಿ

    ಆನಂದ್ ಸಿಂಗ್ ಬೆನ್ನಲ್ಲೇ 10 ಮಂದಿ ಶಾಸಕರು ರಾಜೀನಾಮೆ?– ದೋಸ್ತಿ ಸರ್ಕಾರಕ್ಕೆ ಆಷಾಢ ಕಂಟಕ…..!

    ಸಿಎಂ ಅಮೆರಿಕ ಪ್ರವಾಸಕ್ಕೆ ತೆರಳಿದ್ದು ರಾಜ್ಯದಲ್ಲಿ ದಿಢೀರ್ ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ. ಆಷಾಢದ ಮೊದಲ ದಿನವೇ ದೋಸ್ತಿ ಸರ್ಕಾರಕ್ಕೆ ಕಂಟಕ ಎದುರಾದಂತೆ ಕಾಣುತ್ತಿದೆ. ಹೊಸಪೇಟೆ ಶಾಸಕ ಆನಂದ್ ಸಿಂಗ್ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಬೆನ್ನಲ್ಲೇ ಒಟ್ಟು 10 ಶಾಸಕರು ರಾಜೀನಾಮೆಗೆ ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ. ಜಿಂದಾಲ್‍ಗೆ ಭೂಮಿ ನೀಡಿದ್ದನ್ನು ನೆಪವಾಗಿಟ್ಟುಕೊಂಡು ಶಾಸಕ ಸ್ಥಾನಕ್ಕೆ ಆನಂದ್ ಸಿಂಗ್ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ. ಈ ಮೂಲಕ ಕಾಂಗ್ರೆಸ್ ಸಂಖ್ಯಾಬಲ 78ಕ್ಕೆ ಕುಸಿದಿದೆ. ಇತ್ತ ಮೂರು…

  • ಉಪಯುಕ್ತ ಮಾಹಿತಿ

    ಇನ್ಮುಂದೆ ಈ ರೂಲ್ಸ್ ತಿರಸ್ಕರಿಸಿದ ತಕ್ಷಣವೆ ನಿಮ್ಮ ಫೇಸ್ಬುಕ್ ಬ್ಲಾಕ್….!

    ನ್ಯೂಜಿಲ್ಯಾಂಡ್ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ದೈತ್ಯ ಸಾಮಾಜಿಕ ಜಾಲತಾಣ ಫೇಸ್‌ಬುಕ್ ತನ್ನ ನಿಯಮಗಳನ್ನು ಬದಲಾಯಿಸಿಕೊಂಡಿದೆ. ಉಗ್ರನೋರ್ವ ಹಿಂಸಾತ್ಮಕ ದಾಳಿಯನ್ನು ಫೇಸ್‌ಬುಕ್‌ನಲ್ಲಿ ಲೈವ್ ಆಗಿ ವಿಡಿಯೋ ಮಾಡಿದ ನಂತರ, ಫೇಸ್‌ಬುಕ್ ತನ್ನ ಲೈವ್-ಸ್ಟ್ರೀಮಿಂಗ್ ಸೇವೆಯನ್ನು ಬಳಸುವುದಕ್ಕೆ ನಿಬಂಧನೆಗಳನ್ನು ಹೇರಿರುವುದಾಗಿ ಘೋಷಿಸಿದೆ. ನ್ಯೂಜಿಲ್ಯಾಂಡ್ ದಾಳಿಯಿಂದ ಭಾರೀ ವಿವಾದಕ್ಕೆ ಒಳಗಾಗಿದ್ದ ಫೇಸ್‌ಬುಕ್ ತನ್ನ ನೇರ ಪ್ರಸಾರ ನಿಯಮಗಳನ್ನು ಬದಲಿಸಿರುವುದಾಗಿ ತಿಳಿಸಿದ್ದು, ತಾನು ನೂತನವಾಗಿ ಜಾರಿಗೆ ತಂದಿರುವ ನಿಯಮಗಳನ್ನು ಮೀರಿ ಯಾರಾದರೂ ಹಿಂಸಾತ್ಮಕ ವೀಡಿಯೊ ಸ್ಟ್ರೀಮಿಂಗ್ ಅಥವಾ ಪೋಸ್ಟ್‌ಗಳನ್ನು ಅಪ್ ಲೋಡ್…

  • ಆರೋಗ್ಯ

    ಕಿಡ್ನಿಯಲ್ಲಿ ಕಲ್ಲಿದ್ದರೆ, ಬೊಜ್ಜು ಹೆಚ್ಚಾಗಿದ್ದರೆ, ಹೆಣ್ಣುಮಕ್ಕಳ ಅರೋಗ್ಯ ಸಮಸ್ಯೆಗಳಿಗೆ ಈ ಧಾನ್ಯ ರಾಮಬಾಣ. ಈ ಅರೋಗ್ಯ ಮಾಹಿತಿ ನೋಡಿ.

    ಬೆಳ್ಳಂಬೆಳಗ್ಗೆ ತಿಂಡಿ ಏನ್ಮಾಡೋದಪ್ಪಾ ಅಂತಾ ಯೋಚಿಸ್ತಿದ್ದೀರಾ? ಈಗ ಸೀಸನ್ ಚೇಂಜ್ ಆಗ್ತಿದೆ. ಕಫ ನೆಗಡಿ ಸಮಸ್ಯೆ ಇದ್ದದ್ದೇ. ಈಗಿನ ಬದಲಾಗುತ್ತಿರುವ ಹವಾಗುಣಕ್ಕೆ ಬೆಳಗಿನ ತಿಂಡಿಗೆ ಇದನ್ನು ಮಾಡಿ ಮನೆಮಂದಿಯ ಆರೋಗ್ಯ ಕಾಪಾಡಿ. ಹುರುಳಿಕಾಳು ಈ ಹವಾಗುಣಕ್ಕೆ ಹೇಳಿಮಾಡಿಸಿದ ಧಾನ್ಯ. ಕಫ ಹೆಚ್ಚಾಗಿ ಮೂಗು ಕಟ್ಟಿ ಕೆಮ್ಮು ಇದ್ದರೆ ಹುರುಳಿ ಕಾಳಿನ ಸೂಪ್ ಸೇವಿಸಿ. ಇದರಿಂದ ಕಫ ಬೇಗ ಕರಗುತ್ತದೆ ಮತ್ತು ಕೆಮ್ಮು ಶಮನವಾಗುತ್ತದೆ.  ನೆನೆಸಿದ ಹುರುಳಿಕಾಳನ್ನು ಬೆಳಗ್ಗೆ ಖಾಲಿ ಹೊಟ್ಟೆಗೆ ಬೇಯಿಸದೆ ಹಾಗೆ ಸೇವಿಸಿದರೆ ಮಲವಿಸರ್ಜನೆ ಸುಲಭವಾಗುತ್ತದೆ….

  • ಸುದ್ದಿ

    ಕೃಷ್ಣಾ ನದಿ ಪಾತ್ರಗಳಲ್ಲಿ ವರುಣನ ಆರ್ಭಟ ಜೋರಾಗಿದ್ದು, ತುಂಬಿದ ನಾರಾಯಣಪುರ ಡ್ಯಾಂ…!

    ರಾಯಚೂರು/ವಿಜಯಪುರ/ಬೆಳಗಾವಿ: ಜುಲೈಮುಗಿಯುತ್ತಿದ್ದರೂ ರಾಜ್ಯದ ಯಾವ ಪ್ರಮುಖ ಡ್ಯಾಂಗಳು ಭರ್ತಿಯಾಗಿಲ್ಲವೆಂಬುವುದು ದುಃಖದಸಂಗತಿ. ಅದರೊಟ್ಟಿಗೆ ಅಲ್ಲಲ್ಲಿ ಮಳೆಯಾಗಿರುವ ಸುದ್ದಿ ಕೇಳಿದರೂ ಮನಸ್ಸು ಉಲ್ಲಾಸಿತಗೊಳ್ಳುತ್ತದೆ. ಈ ಹಿನ್ನೆಲೆಯಲ್ಲಿ ರಾಯಚೂರಿನಲ್ಲಿ ಮಳೆಯಾಗುತ್ತಿದ್ದು, ನಾರಾಯಣಪುರಜಲಾಶಯದ ತುಂಬಿದೆ. ಕೃಷ್ಣಾ ನದಿ ನೀರಿನ ಹರಿವು ಹೆಚ್ಚಾಗಿದ್ದು, ಹೈಅಲರ್ಟ್ ಘೋಷಿಸಲಾಗಿದೆ. ಕೃಷ್ಣಾ ನದಿ ಪಾತ್ರಗಳಲ್ಲಿ ವರುಣನ ಆರ್ಭಟ ಜೋರಾಗಿದ್ದು, ಕೃಷ್ಣಾ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಿದೆ.  ನಾರಾಯಣಪುರ ಜಲಾಶಯದಿಂದ 1 ಲಕ್ಷಕ್ಕೂ ಹೆಚ್ಚು ಕ್ಯೂಸೆಕ್ ನೀರನ್ನು 18 ಗೇಟ್ ಮೂಲಕ ಬಿಡುಗಡೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಕೃಷ್ಣಾ ನದಿ ಪಾತ್ರದ ಗ್ರಾಮಸ್ಥರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ತಾಲೂಕು…

  • inspirational

    ಭವಿಷ್ಯವನ್ನು ಮುನ್ನಡೆಸಲು ಶಿಕ್ಷಣ ಅತ್ಯಗತ್ಯ

    ಉನ್ನತ ಶಿಕ್ಷಣಕ್ಕಾಗಿ ಉತ್ತಮ ಅವಕಾಶ ಕೋವಿಡ್ – 19 ನ ಭೀತಿಯಿಂದ ಸಮಗ್ರ ಶಿಕ್ಷಣವು ಕುಂಠಿತಗೊಂಡಿದ್ದು ವಿದ್ಯಾರ್ಥಿಗಳ ಶೈಕ್ಷಣಿಕ ಬದುಕು ಮಂದಗತಿಯಲ್ಲಿ ಮುಂದುವರೆಯುತ್ತಿರುವುದರಿಂದ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸಲು DRM Career Build ಮತ್ತು SSN Academy ಸಂಸ್ಥೆಯು ಅಲವಾರು ಯೋಜನೆಗಳನ್ನು ರೂಪಿಸಿದೆ. ವಿಶೇಷವಾಗಿ ವಿದ್ಯಾರ್ಥಿಗಳು ಶಿಕ್ಷಣವನ್ನು ಮುಂದುವರೆಸಲು ಅತಿ ಕಡಿಮೆ ವೆಚ್ಚದಲ್ಲಿ ಉನ್ನತ ಶಿಕ್ಷಣಕ್ಕಾಗಿ ಉತ್ತಮ ಅವಕಾಶವನ್ನು ಒದಗಿಸುತ್ತಿದೆ. 10ನೇ / SSLC ತರಗತಿ CBSC / NCRT ವಿದ್ಯಾರ್ಥಿಗಳಿಗೆ Offline video ತರಗತಿಗಳನ್ನು ನಡೆಸಲಾಗುತ್ತಿದೆ. 12ನೇ…