News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಶಿಕ್ಷಣ

ಇಂದು ಬೆಳಗ್ಗೆ ಈ ವೆಬ್‍ಸೈಟ್‍ನಲ್ಲಿ “ಸಿಇಟಿ” ಫಲಿತಾಂಶ ಲಭ್ಯ

601

ರಾಜ್ಯ ಸಿಇಟಿ ಫಲಿತಾಂಶ ಇಂದು ಬೆಳಗ್ಗೆ 11 ಗಂಟೆಗೆ ಫಲಿತಾಂಶ ಪ್ರಕಟವಾಗಲಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಪತ್ರಿಕಾಗೋಷ್ಠಿ ನಡೆಸಲಿರುವ ಉನ್ನತ ಶಿಕ್ಷಣ ಸಚಿವ ಬಸವರಾಜ್ ರಾಯರೆಡ್ಡಿ ಫಲಿತಾಂಶ ಪ್ರಕಟ ಮಾಡಲಿದ್ದಾರೆ.

ಬಳಿಕ ಕೆಇಎ ವೆಬ್‍ಸೈಟ್‍ನಲ್ಲಿ ಫಲಿತಾಂಶ ಪ್ರಕಟಗೊಳ್ಳಲಿದೆ. ಮೇ 2, 3, 4, ರಂದು ಸಿಇಟಿ ಪರೀಕ್ಷೆಗಳು ನಡೆದಿದ್ದವು.

ಸುಮಾರು 1.84 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ರು. ಇನ್ನು ಈ ಬಾರಿ ನೀಟ್ ಕಡ್ಡಾಯ ಹಿನ್ನಲೆಯಲ್ಲಿ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್‍ಗಳಿಗೆ ಹೊರತುಪಡಿಸಿ ಎಂಜಿನಿಯರಿಂಗ್ ಕೋರ್ಸ್ ಸೇರಿದಂತೆ ಉಳಿದ ವೃತ್ತಿಪರ ಕೋರ್ಸ್ ಗಳಿಗೆ ಮಾತ್ರ ಸಿಇಟಿ ನಡೆದಿದ್ದು ಇದರ ಫಲಿತಾಂಶ ಇಂದು ಪ್ರಕಟಗೊಳ್ಳಲಿದೆ.

ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು (ಸಿಇಟಿ) ಫಲಿತಾಂಶ 2017 ಆನ್ಲೈನ್ ಪರೀಕ್ಷಿಸಲು ಕ್ರಮಗಳು :-

  • ಅಧಿಕೃತ ವೆಬ್ಸೈಟ್ಗಳಾದ Kea.kar.nic.in  ಮತ್ತು Karresults.nic.in ಗೆ 11.00 ಕ್ಕೆ CET ಫಲಿತಾಂಶಗಳನ್ನು ಪರೀಕ್ಷಿಸಲು ಲಾಗ್ ಮಾಡಿ
  • ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿಇಟಿ ಫಲಿತಾಂಶಗಳ ಮೇಲೆ ಕ್ಲಿಕ್ ಮಾಡಿ.
  • ನಿಮ್ಮ ನೋಂದಣಿ ಸಂಖ್ಯೆಯನ್ನು ನಮೂದಿಸಿ ಮತ್ತು ಸಲ್ಲಿಸಿ.
  • ನಿಮ್ಮ ಕರ್ನಾಟಕ ಸಿಇಟಿ 2017 ಸ್ಕೋರ್ ಪರಿಶೀಲಿಸಿ.
  • ಪಿಡಿಎಫ್ ನಕಲನ್ನು ನಿಮ್ಮ ಫಲಿತಾಂಶದ PDF ನಕಲನ್ನು ಉಳಿಸಿ ಮತ್ತು ಡೌನ್ಲೋಡ್ ಮಾಡಿ ಮತ್ತು ಅದನ್ನು ಮುದ್ರಿಸಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಸುಮಲತಾ ಅಂಬರೀಶ್ ಪರ ಪ್ರಚಾರ ಮಾಡುತ್ತಿರುವ ಯಶ್, ದರ್ಶನ್ ಬಗ್ಗೆ ಬಿ.ಸಿ.ಪಾಟೀಲ್ ಹೇಳಿದ್ದೇನು ಗೊತ್ತಾ..?

    ಮಂಡ್ಯ ಚುನಾವಣಾ ಕಣ ಸ್ಟಾರ್ ನಟರ ಎಂಟ್ರಿಯಿಂದ ರಂಗೇರಿದೆ. ಸ್ವತಂತ್ರ ಅಭ್ಯರ್ಥಿ ಸುಮಲತಾ ಪರ ದರ್ಶನ್‍ ಮತ್ತು ಯಶ್‍ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಸ್ಟಾರ್ ಗಳ ಕ್ಯಾಂಪೇನ್‍ನಿಂದ ಮಂಡ್ಯದಲ್ಲಿ ಸುಮಲತಾ ಪರ ಮತ ಗಳಿಕೆಯಾಗುವುದರಲ್ಲಿ ಯಾವುದೇ ಸಂಶಯವಿಲ್ಲ ಅಂತಾ ಕಾಂಗ್ರೆಸ್‍ ಶಾಸಕ ಬಿ.ಸಿ. ಪಾಟೀಲ್‍ ತಿಳಿಸಿದ್ದಾರೆ. ಇದೇ ವೇಳೆ ಚಿತ್ರನಟರ ಪ್ರಚಾರದಿಂದ ಅಭ್ಯರ್ಥಿಗೆ ಮತ ಸಿಗಲ್ಲ ಎಂಬ ಸಿಎಂ ಕುಮಾರಸ್ವಾಮಿ ಮತ್ತು ಸಚಿವ ಜಿ.ಟಿ. ದೇವೇಗೌಡರ ಹೇಳಿಕೆಯನ್ನು ಬಿ.ಸಿ. ಪಾಟೀಲ್‍ ಅಲ್ಲಗೆಳೆದಿದ್ದಾರೆ. ಹಾವೇರಿಯಲ್ಲಿ ಮಾತನಾಡಿದ…

  • ಜ್ಯೋತಿಷ್ಯ

    ಶಾಸ್ತ್ರಗಳ ಪ್ರಕಾರ ಯಾವ ರಾಶಿಯವರು ಯಾವ ಬಣ್ಣದ ಬಳೆ ಹಾಕಿದ್ರೆ ಗಂಡನ ಆಯಸ್ಸು ಹೆಚ್ಚಾಗುತ್ತೆ ನೋಡಿ

    ವಿಶ್ವದಾದ್ಯಂತ ಪ್ರತಿ ಮಹಿಳೆಯರೂ ತಮ್ಮ ಪತಿ ನೂರಾರು ವರ್ಷ ಸುಖವಾಗಿ ಬಾಳಲಿ ಎಂದು ಬಯಸ್ತಾರೆ. ಪತಿ ಆಯಸ್ಸು ವೃದ್ಧಿಗೆ ಅನೇಕ ಮಹಿಳೆಯರು ವೃತ, ಪೂಜೆಗಳನ್ನು ಮಾಡ್ತಾರೆ. ಪತಿ ಆಯಸ್ಸು ವೃದ್ಧಿಗೆ ನೀವೂ ಬಯಸಿದ್ದರೆ ಈ ಸುಲಭ ಉಪಾಯವನ್ನು ಅನುಸರಿಸಿ. ರಾಶಿಗೆ ಅನುಗುಣವಾಗಿ ಯಾವುದೇ ಮಹಿಳೆ ತನ್ನ ಬಳೆಯ ಬಣ್ಣವನ್ನು ಆಯ್ಕೆ ಮಾಡಿಕೊಂಡರೆ ಆಕೆಯ ಪತಿ ಬಹುಕಾಲ ಸುಖವಾಗಿ ಬಾಳುತ್ತಾನೆಂದು ಶಾಸ್ತ್ರದಲ್ಲಿ ಹೇಳಲಾಗಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ವೃಭಷ ರಾಶಿ ಮಹಿಳೆಯರು ಕಂದು ಅಥವಾ ಬಂಗಾರ ಬಣ್ಣದ ಬಳೆಯನ್ನು…

  • ಸ್ಪೂರ್ತಿ

    ಉಚಿತ ಚಿಕಿತ್ಸೆ ಕೊಟ್ಟು ಬಡವರ ಪಾಲಿಗೆ ದೇವರಂತಾಗಿರುವ ಡಾ.ರಮಣರಾವ್..!ತಿಳಿಯಲು ಈ ಲೇಖನ ಓದಿ..

    ಸುತ್ತಮುತ್ತಲ ಪ್ರದೇಶದಲ್ಲಿ 7000 ಶೌಚಾಲಯ ನಿರ್ಮಿಸಿದ್ದಾರೆ. 60 ಹಳ್ಳಿಗಳಿಗೆ ಸಹಾಯವಾಗುವಂತೆ ನಾಲ್ಕು ಬೋರ್ ವೆಲ್ ಗಳನ್ನು ಕೊರೆಸಿದ್ದಾರೆ. ನಗರದಲ್ಲಿ 50 ಶಾಲೆಗಳನ್ನು ದತ್ತು ಪಡೆದಿದ್ದು, ಮಕ್ಕಳಿಗೆ ಯೂನಿಫಾರ್ಮ್, ಬುಕ್ಸ್ ಅನ್ನು ನೀಡುತ್ತಿದ್ದಾರೆ. ಡಾ.ರಮಣರಾವ್ ಅವರ ವೈದ್ಯಕೀಯ ಸೇವೆಗೆ ಮೆಚ್ಚಿ 2010ರಲ್ಲಿ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.

  • Village

    ನಿಮ್ಮ ಹಳ್ಳಿಯಲ್ಲಿ ಕರೊನಾ ಜಾಸ್ತಿ ಆಗಲು ಈ ಕಾರಣ ಇರಬಹುದು.

    ಕೊರೊನಾ ಈ ದೇಶಕ್ಕೆ ಕಾಲಿಟ್ಟಾಗ ಹಳ್ಳಿಗಳು ಕೊರೊನಾ ವೈರಸ್ ನಿಂದ ಬಹುದೂರದಲ್ಲಿದ್ದವು. ಪೇಟೆಗಳಲ್ಲಿ ಮಾತ್ರ ಜನ ಕೊರೊನಾಕ್ಕೆ ಬಲಿ ಆಗ್ತಾ ಇದ್ರು. ಆದ್ರೆ ಕೊರೊನಾ ಎರಡನೇ ಅಲೆ ಹಳ್ಳಿಗರನ್ನು ತೀವ್ರವಾಗಿ ಬಾಧಿಸುತ್ತಿದೆ. ಇದಕ್ಕೆ ಹಳ್ಳಿಗರ ಸ್ವಯಂಕೃತ ಅಪರಾಧವೇ ಕಾರಣವಾಗಿದೆ.

  • ಜೀವನಶೈಲಿ

    ದಯವಿಟ್ಟು ಕಡಿಮೆ ಬೆಲೆಯ “ಕಾಸ್ಮೆಟಿಕ್ಸ್”ಗಳನ್ನು ಬಳಸುವ ಮುನ್ನ ಹುಷಾರಾಗಿರಿ!ತಿಳಿಯಲು ಈ ಲೇಖನಿ ಓದಿ, ಮರೆಯದೇ ಶೇರ್ ಮಾಡಿ…

    ಉತ್ತಮ ತ್ವಚೆ ಹೊಂದುವುದು ಪ್ರತಿಯೊಬ್ಬ ಯುವತಿಯರ ಮತ್ತು ಹೆಂಗಳೆಯರ ಆಸೆಯಾಗಿರುತ್ತದೆ. ಇದರಲ್ಲಿ ಯುವಕರು ಸಹ ಹಿಂದೆ ಬಿದ್ದಿಲ್ಲ. ಇದಕ್ಕಾಗಿ ಬಳಸುವ ಸೌಂದರ್ಯ ವರ್ಧಕಗಳು 100 ರೂಪಾಯಿಯಿಂದ ಸಾವಿರಾರು ರೂಪಾಯಿಗಳವರೆಗೂ ಇರುತ್ತದೆ

  • ಸುದ್ದಿ

    ಪನ್ನೀರ್ ಪರೋಟಾದಲ್ಲಿ ಸಿಕ್ಕ ವಸ್ತು ನೋಡಿ ಮೂರ್ಚೆ ಬಿದ್ದ ವ್ಯಕ್ತಿ…!

    ಲಕ್ನೋಪರೋಟಾ ಆರ್ಡರ್ ಮಾಡಿದ್ದಾನೆ. ಪನ್ನೀರ್ ಪರೋಟಾ ತೆರೆಯುತ್ತಿದ್ದಂತೆ ಅದ್ರಲ್ಲಿ ಜಿರಳೆ ಕಂಡಿದೆ. ಜಿರಳೆ ನೋಡ್ತಿದ್ದಂತೆ ಗ್ರಾಹಕರ ಆರೋಗ್ಯದಲ್ಲಿ ಏರುಪೇರಾಗಿದೆ. ಆತ ಮೂರ್ಚೆ ಹೋಗಿದ್ದಾನೆ. ಪರೋಟಾದಲ್ಲಿ ಜಿರಳೆ ಕಂಡ್ರೂ ಮಾಲೀಕ ಮಾತ್ರ ಮಾತು ಬದಲಿಸಿದ್ದಾನೆ. ಹೊರಗಿನಿಂದ ಬಂದಿದೆ ಎಂದಿದ್ದಾನೆ. ಗ್ರಾಹಕ ತಕ್ಷಣ ಎಫ್ ಎಸ್ ಡಿ ಎ ಕಚೇರಿಗೆ ಕರೆ ಮಾಡಿ ದೂರು ನೀಡಿದ್ದಾನೆ. ಪನ್ನೀರ್ ಪರೋಟಾವನ್ನು ಲ್ಯಾಬ್ ಗೆ ಕಳುಹಿಸಲಾಗಿದೆ. ಎಫ್ ಎಸ್ ಡಿ ಎ ಅಧಿಕಾರಿಗಳು ಡಾಬಾದ ಅಡುಗೆ ಮನೆ ಪರಿಶೀಲಿಸಿದ್ದಾರೆ. ಅಡುಗೆ ಮನೆಯಲ್ಲಿ ಸ್ವಚ್ಛತೆ…