ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜ್ಯ ಸಿಇಟಿ ಫಲಿತಾಂಶ ಇಂದು ಬೆಳಗ್ಗೆ 11 ಗಂಟೆಗೆ ಫಲಿತಾಂಶ ಪ್ರಕಟವಾಗಲಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಪತ್ರಿಕಾಗೋಷ್ಠಿ ನಡೆಸಲಿರುವ ಉನ್ನತ ಶಿಕ್ಷಣ ಸಚಿವ ಬಸವರಾಜ್ ರಾಯರೆಡ್ಡಿ ಫಲಿತಾಂಶ ಪ್ರಕಟ ಮಾಡಲಿದ್ದಾರೆ.
ಬಳಿಕ ಕೆಇಎ ವೆಬ್ಸೈಟ್ನಲ್ಲಿ ಫಲಿತಾಂಶ ಪ್ರಕಟಗೊಳ್ಳಲಿದೆ. ಮೇ 2, 3, 4, ರಂದು ಸಿಇಟಿ ಪರೀಕ್ಷೆಗಳು ನಡೆದಿದ್ದವು.
ಸುಮಾರು 1.84 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ರು. ಇನ್ನು ಈ ಬಾರಿ ನೀಟ್ ಕಡ್ಡಾಯ ಹಿನ್ನಲೆಯಲ್ಲಿ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ಗಳಿಗೆ ಹೊರತುಪಡಿಸಿ ಎಂಜಿನಿಯರಿಂಗ್ ಕೋರ್ಸ್ ಸೇರಿದಂತೆ ಉಳಿದ ವೃತ್ತಿಪರ ಕೋರ್ಸ್ ಗಳಿಗೆ ಮಾತ್ರ ಸಿಇಟಿ ನಡೆದಿದ್ದು ಇದರ ಫಲಿತಾಂಶ ಇಂದು ಪ್ರಕಟಗೊಳ್ಳಲಿದೆ.
ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು (ಸಿಇಟಿ) ಫಲಿತಾಂಶ 2017 ಆನ್ಲೈನ್ ಪರೀಕ್ಷಿಸಲು ಕ್ರಮಗಳು :-
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸರಿಯಾಗಿ ಮೇವು ಸೇವಿಸದೆ ಸಗಣಿ ಮತ್ತು ಮೂತ್ರ ವಿಸರ್ಜನೆಯಲ್ಲಿ ತೊಂದರೆ ಅನುಭವಿಸುತ್ತಿದ್ದ ಆರು ವರ್ಷದ ಹಸುವಿನ ಹೊಟ್ಟೆಯಲ್ಲಿ ಆಶ್ಚರ್ಯಕರ ವಸ್ತುಗಳು ಪತ್ತೆಯಾಗಿವೆ.ಪಶುವೈದ್ಯರ ತಂಡವೊಂದು ಹಸುವಿನ ಹೊಟ್ಟೆಯಲ್ಲಿದ್ದ ಬರೋಬ್ಬರಿ 52 ಕೆ.ಜಿ ಪ್ಲಾಸ್ಟಿಕನ್ನು ಶಸ್ತ್ರ ಚಿಕಿತ್ಸೆಯ ಮೂಲಕ ಹೊರತೆಗೆಯುವಲ್ಲಿ ಯಶಸ್ವಿಯಾಗಿದೆ. ತಮಿಳುನಾಡಿನ ಪಶುವೈದ್ಯ ಹಾಗೂ ಪಶುವೈದ್ಯಕೀಯ ವಿಜ್ಞಾನ ವಿಶ್ವವಿದ್ಯಾಲಯದ ಸರ್ಜನ್ ಗಳು ಶಸ್ತ್ರ ಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸುವ ಮೂಲಕ ಮೂಕ ಪ್ರಾಣಿಯ ಜೀವ ಉಳಿಸಿದ್ದಾರೆ. ಆರು ವರ್ಷದ ಹಸುವಿನ ಹೊಟ್ಟೆಯಿಂದ ಆಹಾರವನ್ನು ಪ್ಯಾಕ್ ಮಾಡಲು ಬಳಸುವ 52 ಕೆಜಿ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸೇದುವವರಿಗೆ ಯಾವುದಾದರೇನಂತೆ..? ಬೀಡಿ, ಸಿಗರೇಟ್. ಜೇಬಿನಲ್ಲಿ ಹಣ ತುಂಬಿರುವಾಗ ಸಿಗರೇಟ್ ನಂತಹ ದುಬಾರಿಗಳೇ ಬೇಕಾಗುತ್ತದೆ. ಆದರೆ ಈ ನಟ ಹಾಗಲ್ಲ. ಇವರು ಮೆಗಾ ಸ್ಟಾರ್ ನಟ. ಹಣ, ಪ್ರಚಾರ ಇದ್ದರೂ ಸಿಂಪ್ಲಿಸಿಟಿ ಫಾಲೋ ಮಾಡುತ್ತಾರೆ. ಮಲಯಾಳಂನ ಮೆಗಾ ಸ್ಟಾರ್ ನಟ ಮಮ್ಮೂಟಿ ಇಲ್ಲಿಯವರೆಗೂ ಸುಮಾರು 300 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಮೂರು ಬಾರಿ ನ್ಯಾಷನಲ್ ಅವಾರ್ಡ್ ಪಡೆದಿದ್ದಾರೆ. ಅಲ್ಲದೇ ಇವರಿಗೆ ಪದ್ಮಶ್ರೀ ಪ್ರಶಸ್ತಿ ಕೂಡ ಲಭಿಸಿದೆ. ಕೋಟಿ,…
ಮಾಜಿ ಸಂಸದೆ ನಟಿ ರಮ್ಯ ಪ್ರಧಾನಿ ಮೋದಿ ಹಾಗೂ ಬಿಜೆಪಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದು, ಸಾಮಾಜಿಕ ಜಾಲತಾಣಗಳ ಮೂಲಕ ಮತದಾರರಿಗೆ ಆಮಿಷ ಒಡ್ಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಬಿಜೆಪಿ, ‘ಮೈ ಫಸ್ಟ್ ವೋಟ್ ಫಾರ್ ಮೋದಿ’ ಎಂಬ ಫೇಸ್ಬುಕ್ ಖಾತೆ ಮೂಲಕ ಬ್ಯಾಡ್ಜ್, ಟೀ ಶರ್ಟ್, ಫೋನ್ ಕವರ್, ಟೋಪಿ ಮೊದಲಾದ ಉಚಿತ ಉಡುಗೊರೆಗಳಿಗಾಗಿ ನರೇಂದ್ರ ಮೋದಿಯವರಿಗೆ ವೋಟ್ ಮಾಡಿ ಎಂದು ಮತದಾರರಿಗೆ ಆಮಿಷ ಒಡ್ಡಲಾಗಿದೆ. ಅಲ್ಲದೆ ವೆಬ್ ಸೈಟ್ ಒಂದರ ಮೂಲಕ ಈ ವಸ್ತುಗಳನ್ನು…
ಹಿಂದೂ, ಮುಸ್ಲಿಂ ಎಂಬ ಭೇದವಿಲ್ಲದೆ ಅಯೋಧ್ಯೆಯಲ್ಲಿ ಶ್ರೀರಾಮನನ್ನು ಆರಾಧಿಸಲಾಗುತ್ತಿದೆ. ಇದಕ್ಕೆ ಅಯೋಧ್ಯೆಯ ಮುಸ್ಲಿಂ ಕುಟುಂಬವೊಂದು ಸಾಕ್ಷಿಯಾಗಿದೆ. ತಮ್ಮ ಮಗ, ಮಗಳ ಮದುವೆ ಆಮಂತ್ರಣ ಪ್ರತಿಕೆಯಲ್ಲಿ ರಾಮನ ಭಂಟ ಹನುಮನ ಚಿತ್ರವನ್ನು ಮುದ್ರಿಸಿ ಕುಟುಂಬ ಭಕ್ತಿ ಮೆರೆದಿದೆ. ಹೌದು. ಉತ್ತರ ಪ್ರದೇಶ ಚಾರೇರ ಗ್ರಾಮದ ಮುಸ್ಲಿಂ ಕುಟುಂಬ ಶ್ರೀರಾಮನ ಬಂಟ ಹನುಮನ ಚಿತ್ರವುಳ್ಳ ಕ್ಯಾಲೆಂಡರ್ ಒಂದನ್ನು ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಮುದ್ರಿಸಿದೆ. ಅಷ್ಟೇ ಅಲ್ಲದೆ ಈ ಪತ್ರಿಕೆಯಲ್ಲಿ ಬ್ರಹ್ಮ, ವಿಷ್ಣು, ಶಿವ ಹಾಗೂ ನಾರದರ ಚಿತ್ರವನ್ನೂ ಕೂಡ ಕುಟುಂಬ…
ಹಿರಿಯ ಅಧಿಕಾರಿಗಳ ಅನುಮೋದನೆ ಪಡೆಯದೆ ‘ಸಂವಿಧಾನ ದಿನಾಚರಣೆ’ಗೆ ಸಂಬಂಧಿಸಿದ ಸುತ್ತೋಲೆ ಹೊರಡಿಸಿ, ಇಲಾಖೆಯ ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಿದ್ದ ಹಿನ್ನೆಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ನಿರ್ದೇಶಕ (ಪ್ರೌಢ ಶಿಕ್ಷಣ) ಕೆ.ಎಸ್.ಮಣಿ ಸೇರಿ ನಾಲ್ವರನ್ನು ಸರಕಾರ ಅಮಾನತು ಮಾಡಿದೆ. ಇಲಾಖೆಯು ನ.26ರಂದು ರಾಜ್ಯದ ಎಲ್ಲಾ ಸರಕಾರಿ ಶಾಲೆಗಳಲ್ಲಿ ಹಮ್ಮಿ ಕೊಂಡಿರುವ ‘ಸಂವಿಧಾನ ದಿನಾಚರಣೆ’ಯ ಜಾಗೃತಿ ಅಭಿಯಾನದ ಮಾರ್ಗ ದರ್ಶಿಗಳನ್ನು ಖಾಸಗಿ ಸಂಸ್ಥೆಯೊಂದು ಸಿದ್ಧಪಡಿಸಿಕೊಟ್ಟಿತ್ತು. ಈ ಮಾರ್ಗದರ್ಶಿಯಲ್ಲಿ, ‘ಡಾ.ಬಿ.ಆರ್.ಅಂಬೇಡ್ಕರ್ ಒಬ್ಬರೇ ಸಂವಿಧಾನ ರಚಿಸಿಲ್ಲ’ ಎಂಬ ವಿವಾದಾತ್ಮಕ ವಾಕ್ಯವನ್ನು ಸೇರಿಸಲಾಗಿತ್ತು. ಈ ಮಾರ್ಗಸೂಚಿಗಳನ್ನು…
ರಾಮನ ಹೆಸರನ್ನು ಅಕ್ಷರ ರೂಪದಲ್ಲಿ ಜಪಿಸುವುದೇ ರಾಮಕೋಟಿ.! ಮನಸಾ ವಾಚಾ ಕರ್ಮೇಣ ರಾಮನ ಸ್ತುತಿ ಮಾಡುತ್ತಾ ಆ ಮಧುರನಾಮವನ್ನು ಕೋಟಿ ಸಲ ಬರೆಯುವುದೇ ರಾಮಕೋಟಿ. ಶ್ರೀಮನ್ನಾರಾಯಣನ ಎಲ್ಲ ರೂಪಗಳಲ್ಲಿ ರಾಮಾವತಾರಕ್ಕೆ ಬಹಳ ಪ್ರಾಮುಖ್ಯತೆ ಪಡೆದಿದ್ದು, ರಾಮನನ್ನು ಪ್ರತಿಯೊಬ್ಬರೂ ನಮ್ಮ ದೇವರು ಅಂದುಕೊಳ್ಳುವಷ್ಟು ಹತ್ತಿರವಾದ. ಅತೀತ ಶಕ್ತಿಗಳಿಗಿಂತ ರಾಮನು ತೋರಿದ ಆದರ್ಶವಂತ ಜೀವನವೇ ಬಹಳ ಮಂದಿಗೆ ರಾಮ ಎಂದರೆ ಒಂದು ವಿಶೇಷವಾದ ಇಷ್ಟ, ಭಕ್ತಿಯನ್ನು ಉಂಟುಮಾಡಿತು! ರಾಮ ಕೋಟೆಯನ್ನು ಬರೆಯುವಾಗ ಕೆಲವು ಮುಖ್ಯ ನಿಯಮಗಳನ್ನು ಪಾಲಿಸಬೇಕು… ರಾಮ ಕೋಟಿಯನ್ನು…