News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಶಿಕ್ಷಣ

ಇಂದು ಬೆಳಗ್ಗೆ ಈ ವೆಬ್‍ಸೈಟ್‍ನಲ್ಲಿ “ಸಿಇಟಿ” ಫಲಿತಾಂಶ ಲಭ್ಯ

602

ರಾಜ್ಯ ಸಿಇಟಿ ಫಲಿತಾಂಶ ಇಂದು ಬೆಳಗ್ಗೆ 11 ಗಂಟೆಗೆ ಫಲಿತಾಂಶ ಪ್ರಕಟವಾಗಲಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಪತ್ರಿಕಾಗೋಷ್ಠಿ ನಡೆಸಲಿರುವ ಉನ್ನತ ಶಿಕ್ಷಣ ಸಚಿವ ಬಸವರಾಜ್ ರಾಯರೆಡ್ಡಿ ಫಲಿತಾಂಶ ಪ್ರಕಟ ಮಾಡಲಿದ್ದಾರೆ.

ಬಳಿಕ ಕೆಇಎ ವೆಬ್‍ಸೈಟ್‍ನಲ್ಲಿ ಫಲಿತಾಂಶ ಪ್ರಕಟಗೊಳ್ಳಲಿದೆ. ಮೇ 2, 3, 4, ರಂದು ಸಿಇಟಿ ಪರೀಕ್ಷೆಗಳು ನಡೆದಿದ್ದವು.

ಸುಮಾರು 1.84 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ರು. ಇನ್ನು ಈ ಬಾರಿ ನೀಟ್ ಕಡ್ಡಾಯ ಹಿನ್ನಲೆಯಲ್ಲಿ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್‍ಗಳಿಗೆ ಹೊರತುಪಡಿಸಿ ಎಂಜಿನಿಯರಿಂಗ್ ಕೋರ್ಸ್ ಸೇರಿದಂತೆ ಉಳಿದ ವೃತ್ತಿಪರ ಕೋರ್ಸ್ ಗಳಿಗೆ ಮಾತ್ರ ಸಿಇಟಿ ನಡೆದಿದ್ದು ಇದರ ಫಲಿತಾಂಶ ಇಂದು ಪ್ರಕಟಗೊಳ್ಳಲಿದೆ.

ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು (ಸಿಇಟಿ) ಫಲಿತಾಂಶ 2017 ಆನ್ಲೈನ್ ಪರೀಕ್ಷಿಸಲು ಕ್ರಮಗಳು :-

  • ಅಧಿಕೃತ ವೆಬ್ಸೈಟ್ಗಳಾದ Kea.kar.nic.in  ಮತ್ತು Karresults.nic.in ಗೆ 11.00 ಕ್ಕೆ CET ಫಲಿತಾಂಶಗಳನ್ನು ಪರೀಕ್ಷಿಸಲು ಲಾಗ್ ಮಾಡಿ
  • ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿಇಟಿ ಫಲಿತಾಂಶಗಳ ಮೇಲೆ ಕ್ಲಿಕ್ ಮಾಡಿ.
  • ನಿಮ್ಮ ನೋಂದಣಿ ಸಂಖ್ಯೆಯನ್ನು ನಮೂದಿಸಿ ಮತ್ತು ಸಲ್ಲಿಸಿ.
  • ನಿಮ್ಮ ಕರ್ನಾಟಕ ಸಿಇಟಿ 2017 ಸ್ಕೋರ್ ಪರಿಶೀಲಿಸಿ.
  • ಪಿಡಿಎಫ್ ನಕಲನ್ನು ನಿಮ್ಮ ಫಲಿತಾಂಶದ PDF ನಕಲನ್ನು ಉಳಿಸಿ ಮತ್ತು ಡೌನ್ಲೋಡ್ ಮಾಡಿ ಮತ್ತು ಅದನ್ನು ಮುದ್ರಿಸಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ಜನಗಣತಿ ಹೆಸರಿನಲ್ಲಿ ಮನೆಗಳಿಗೆ ಬರುವವರ ಬಗ್ಗೆ ಎಚ್ಚರಿಕೆ! – ಜನಗಣತಿ ಹೆಸರಿನಲ್ಲಿ ವಂಚನೆ

    ಇತ್ತೀಚೆಗೆ ಭಾರತದಲ್ಲಿ ನಡೆಯಲಿರುವ Census 2026–27 (ಜನಗಣತಿ) ಹಿನ್ನೆಲೆಯಲ್ಲಿ ನಕಲಿ ಅಧಿಕಾರಿಗಳ ಮೂಲಕ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ವರದಿಗಳು ಹೇಳುತ್ತಿವೆ. ಜನಗಣತಿ ಹೆಸರಿನಲ್ಲಿ ಮನೆಗಳಿಗೆ ಬರುವವರ ಬಗ್ಗೆ ಎಚ್ಚರಿಕೆ! ಕೆಲವರು “Census ಅಧಿಕಾರಿಗಳು” ಎಂದು ಹೇಳಿಕೊಂಡು ಮನೆಗೆ ಬರುತ್ತಿದ್ದಾರೆ ಅವರು ಜನರಿಂದ ವೈಯಕ್ತಿಕ ಮಾಹಿತಿ, ಬ್ಯಾಂಕ್ ವಿವರಗಳು, OTP, Aadhaar/PAN ಕೇಳುತ್ತಿದ್ದಾರೆ ಇದು ಸರ್ಕಾರದ ಅಧಿಕೃತ ಕಾರ್ಯವಲ್ಲ — ಇವು ವಂಚನೆ (Fraud) ಆಗಿರಬಹುದು ವಂಚಕರು ಹೇಗೆ ಕೆಲಸ ಮಾಡುತ್ತಾರೆ? ಮನೆಗೆ ಬಂದು “Verification” ಹೆಸರಿನಲ್ಲಿ…

  • ಆರೋಗ್ಯ

    ಈ ಟಿಪ್ಸ್ ಫಾಲೋ ಮಾಡಿ. ಕೇವಲ 5 ನಿಮಿಷದಲ್ಲಿ ನೆಗಡಿ ಕೆಮ್ಮು ಕಫ ಗಂಟಲು ಕಿರಿಕಿರಿ ಮಾಯ.

    ನೆಗಡಿ ಮತ್ತು ಕೆಮ್ಮು ಕಫ ಇದ್ದರೆ ಮನೆಯಲ್ಲಿ ಮನೆಮದ್ದನ್ನು ನೀವೇ ತಯಾರು ಮಾಡಿಕೊಳ್ಳಿ. ಬೇಕಾಗಿರುವ ಸಾಮಾಗ್ರಿಗಳು ಬೆಲ್ಲ ತುಳಸಿ ಮತ್ತು ಶುಂಠಿ ಅರಿಶಿನ ಪುಡಿ ಹಾಗೂ ಓಂಕಾಳು ಇಷ್ಟು ಸಾಮಗ್ರಿಗಳು ಬೇಕು ಇರಲಿ ತುಂಬಾ ಪ್ರೋಟೀನ್ಗಳು ಮತ್ತು ವಿಟಮಿನ್ ಗಳು ಇರುತ್ತದೆ ಮಾಡುವ ವಿಧಾನ ಮೊದಲು ಬೆಲ್ಲವನ್ನು ಪಾಕ ಮಾಡಿಕೊಳ್ಳಬೇಕು ನಂತರ ತುಳಸಿ ಮತ್ತು ಓಂ ಕಾಳು ತೆಗೆದುಕೊಂಡು ಜಜ್ಜಿ ಬೇಕು ನಂತರ ಶುಂಠಿಯನ್ನು ತೆಗೆದುಕೊಂಡು ತುರಿದು ರಸ ಮಾಡಿಕೊಳ್ಳಬೇಕು ಆಮೇಲೆ ಒಲೆಯ ಮೇಲೆ ಒಂದು ಪಾತ್ರೆಯನ್ನು…

  • ಸುದ್ದಿ

    ವೈರಲ್ ಆಯ್ತು ಧೋನಿ ತನ್ನ ಹೆಂಡತಿ ಸಾಕ್ಷಿಗೆ ಚಪ್ಪಲಿ ತೊಡಿಸುತ್ತಿರುವ ಈ ಫೋಟೋ..!

    ಹೊರಗಡೆ ಗಂಡನಾದವನು ಎಷ್ಟೇ ಫೇಮಸ್ ಆಗಿದ್ರೂ ಹೆಂಡತಿಗೆ ಮಾತ್ರ ಗಂಡನೇ ಎಂಬ ಗಾದೆಗೆ ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಎಂಎಸ್ ಧೋನಿ ಹೊಸ ‘ಸಾಕ್ಷಿ’ಯಾಗಿದ್ದಾರೆ. ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ಕೂಲ್ ಕ್ಯಾಪ್ಟನ್ ಮಾತ್ರ ಅಲ್ಲ, ಹೆಂಡತಿಗೆ ಒಳ್ಳೆ ಪತಿ ಕೂಡ ಎನ್ನುವುದನ್ನು ತೋರಿಸಿ ಕೊಟ್ಟಿದ್ದಾರೆ. ಟೀಂ ಇಂಡಿಯಾದ ಮಾಜಿ ನಾಯಕನಾದರೂ ಸಾರ್ವಜನಿಕ ಸ್ಥಳದಲ್ಲಿ ಪತ್ನಿ ಸಾಕ್ಷಿ ಕಾಲಿಗೆ ಚಪ್ಪಲಿ ತೊಡಿಸುವ ಮೂಲಕ ಧೋನಿ ಸರಳತೆ ಮೆರೆದಿದ್ದಾರೆ. ಧೋನಿ ಪತ್ನಿ ಕಾಲಿಗೆ ಚಪ್ಪಲಿ…

  • ಸುದ್ದಿ

    ಬಡ ರೈತನ ಮಗಳ ಚಿಕಿತ್ಸೆಗಾಗಿ ಸ್ಪಂದಿಸಿ 30 ಲಕ್ಷ ರೂ, ಸಹಾಯ ಮಾಡಿದ ನರೇಂದ್ರಮೋದಿ…!

    ಅನಾರೋಗ್ಯದಿಂದ ಬಳಲುತ್ತಿದ್ದ ಬಡ ರೈತನ ಮನವಿಗೆ ಸ್ಪಂದಿಸಿದ ಮೋದಿ 30 ಲಕ್ಷ ರೂ.ಗಳನ್ನು ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ನೀಡಿದ್ದಾರೆ. ಜೈಪುರದ ಸುಮೇರ್ ಸಿಂಗ್ ಅವರು ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದು ತನ್ನ ಕಷ್ಟದ ಕಥೆಯನ್ನು ತಿಳಿಸಿದ್ದರು. ತನ್ನ ಮಗಳು ಅನಾರೋಗ್ಯದ ಸಮಸ್ಯೆಯಿಂದ ಬಳುತ್ತಿದ್ದು, ಈಗಾಗಲೇ ತನ್ನ ಮನೆ, ಜಮೀನು ಮಾರಾಟ ಮಾಡಿ 7 ಲಕ್ಷ ರೂ. ಖರ್ಚು ಮಾಡಿದ್ದೇನೆ. ಇನ್ನು ನನ್ನ ಮಗಳ ಚಿಕಿತ್ಸೆ ಹಣದ ಅಗತ್ಯವಿದ್ದು, ಸರ್ಕಾರ ತಮ್ಮ ನೆರವಿಗೆ ಬರುವಂತೆ…

  • ಸುದ್ದಿ

    ಟೈಗರ್ ಪ್ರಭಾಕರ್ ಅವರ ಮೂರು ಹೆಂಡತಿಯರನ್ನು ಮೊದಲ ಬಾರಿಗೆ ತೋರಿಸ್ತೀವಿ ನೋಡಿ.

    ಒಂದು ಕಾಲಕ್ಕೆ ಜನಮನ ಗೆದ್ದ ನಟ, ಯಾವುದೇ ಗಾಡ್ ಫಾದರ್ ಇಲ್ಲದೆ ಕನ್ನಡ ಚಿತ್ರರಂಗದಲ್ಲಿ ಸ್ಟಂಟ್ ಮಾಸ್ಟರ್ ಆಗಿ, ಖಳನಟನಾಗಿ, ನಾಯಕನಾಗಿ, ಛಾಯಾಗ್ರಾಹಕನಾಗಿ, ನಿರ್ಮಾಪಕ, ನಿರ್ದೇಶಕನಾಗುವ ಮೂಲಕ ಆಲ್ ರೌಂಡರ್ ಆಗಿದ್ದವರು. ಫ್ರೇಜರ್ ಟೌನ್ ನ ಆ್ಯಂಥೋನಿ ಎಂಬ ಕಟ್ಟುಮಸ್ತಾದ ಯುವಕ ಕನ್ನಡ ಚಿತ್ರರಂಗದಲ್ಲಿ ಟೈಗರ್ ಪ್ರಭಾಕರ್ ಆಗಿದ್ದರ ಹಿಂದೆ ಅಗಾದ ನೋವು, ನಲಿವು, ಸೋಲು, ಗೆಲುವು ಎಲ್ಲವೂ ಇದೆ. ಪ್ರಭಾಕರ್ ಹುಟ್ಟು ಫೈಟರ್ ಆಗಿಯೇ ಬೆಳೆದವರು..ಸ್ಟಂಟ್ ಮ್ಯಾನ್ ಆಗಿದ್ದ ಪ್ರಭಾಕರ್ ಹೀರೋ ಆಗಲು ದೀರ್ಘಕಾಲದ ಶ್ರಮ…

  • ಸುದ್ದಿ

    40 ವರ್ಷಗಳ ಬಳಿಕ ಕಾಂಚಿಪುರ ಭಕ್ತಾದಿಗಳಿಗೆ ದರ್ಶನ ನೀಡಿದ `ಅಥಿ ವರದಾರ್’….!

    ತಮಿಳುನಾಡಿನ ದೇಗುಲಗಳ ನಗರಿ ಕಾಂಚಿಪುರದಲ್ಲಿ 40 ವರ್ಷಗಳಿಂದ ನೀರಿನಲ್ಲಿದ್ದ `ಅಥಿ ವರದಾರ್’ ಮೂರ್ತಿಯನ್ನು ಮೇಲಕ್ಕೆ ಎತ್ತಲಾಗಿದ್ದು, ದೇವರನ್ನು ನೋಡಲು ಲಕ್ಷಾಂತರ ಮಂದಿ ಭಕ್ತಾದಿಗಳು ದೇಗುಲದತ್ತ ಬರುತ್ತಿದ್ದಾರೆ.ಪುರಾತನ ಕಾಲದಿಂದಲೂ ಈ ದೇಗುಲ 40 ವರ್ಷಕ್ಕೊಮ್ಮೆ ಮಾತ್ರ ಬಾಗಿಲನ್ನು ತೆರೆಯಲಾಗುತ್ತದೆ. ಈ ವೇಳೆ 48 ದಿನಗಳ ಕಾಲ ಮಾತ್ರ ಅಥಿ ವರದಾರ್ ದೇವರ ದರ್ಶನ ಪಡೆಯಬಹುದಾಗಿದೆ. ಈ ಅವಧಿ ಮುಗಿದ ಬಳಿಕ ಮತ್ತೆ ಮೂರ್ತಿಯನ್ನು ನೀರಿನಲ್ಲಿ ಇಡಲಾಗುತ್ತದೆ. ಈ ಹಿಂದೆ 1979ರಲ್ಲಿ ದರ್ಶನ ಭಾಗ್ಯ ಸಿಕ್ಕಿತ್ತು. ಇದಕ್ಕೂ ಮೊದಲು 1939ರಲ್ಲಿ…