News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಶಿಕ್ಷಣ

ಇಂದು ಬೆಳಗ್ಗೆ ಈ ವೆಬ್‍ಸೈಟ್‍ನಲ್ಲಿ “ಸಿಇಟಿ” ಫಲಿತಾಂಶ ಲಭ್ಯ

601

ರಾಜ್ಯ ಸಿಇಟಿ ಫಲಿತಾಂಶ ಇಂದು ಬೆಳಗ್ಗೆ 11 ಗಂಟೆಗೆ ಫಲಿತಾಂಶ ಪ್ರಕಟವಾಗಲಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಪತ್ರಿಕಾಗೋಷ್ಠಿ ನಡೆಸಲಿರುವ ಉನ್ನತ ಶಿಕ್ಷಣ ಸಚಿವ ಬಸವರಾಜ್ ರಾಯರೆಡ್ಡಿ ಫಲಿತಾಂಶ ಪ್ರಕಟ ಮಾಡಲಿದ್ದಾರೆ.

ಬಳಿಕ ಕೆಇಎ ವೆಬ್‍ಸೈಟ್‍ನಲ್ಲಿ ಫಲಿತಾಂಶ ಪ್ರಕಟಗೊಳ್ಳಲಿದೆ. ಮೇ 2, 3, 4, ರಂದು ಸಿಇಟಿ ಪರೀಕ್ಷೆಗಳು ನಡೆದಿದ್ದವು.

ಸುಮಾರು 1.84 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ರು. ಇನ್ನು ಈ ಬಾರಿ ನೀಟ್ ಕಡ್ಡಾಯ ಹಿನ್ನಲೆಯಲ್ಲಿ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್‍ಗಳಿಗೆ ಹೊರತುಪಡಿಸಿ ಎಂಜಿನಿಯರಿಂಗ್ ಕೋರ್ಸ್ ಸೇರಿದಂತೆ ಉಳಿದ ವೃತ್ತಿಪರ ಕೋರ್ಸ್ ಗಳಿಗೆ ಮಾತ್ರ ಸಿಇಟಿ ನಡೆದಿದ್ದು ಇದರ ಫಲಿತಾಂಶ ಇಂದು ಪ್ರಕಟಗೊಳ್ಳಲಿದೆ.

ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು (ಸಿಇಟಿ) ಫಲಿತಾಂಶ 2017 ಆನ್ಲೈನ್ ಪರೀಕ್ಷಿಸಲು ಕ್ರಮಗಳು :-

  • ಅಧಿಕೃತ ವೆಬ್ಸೈಟ್ಗಳಾದ Kea.kar.nic.in  ಮತ್ತು Karresults.nic.in ಗೆ 11.00 ಕ್ಕೆ CET ಫಲಿತಾಂಶಗಳನ್ನು ಪರೀಕ್ಷಿಸಲು ಲಾಗ್ ಮಾಡಿ
  • ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿಇಟಿ ಫಲಿತಾಂಶಗಳ ಮೇಲೆ ಕ್ಲಿಕ್ ಮಾಡಿ.
  • ನಿಮ್ಮ ನೋಂದಣಿ ಸಂಖ್ಯೆಯನ್ನು ನಮೂದಿಸಿ ಮತ್ತು ಸಲ್ಲಿಸಿ.
  • ನಿಮ್ಮ ಕರ್ನಾಟಕ ಸಿಇಟಿ 2017 ಸ್ಕೋರ್ ಪರಿಶೀಲಿಸಿ.
  • ಪಿಡಿಎಫ್ ನಕಲನ್ನು ನಿಮ್ಮ ಫಲಿತಾಂಶದ PDF ನಕಲನ್ನು ಉಳಿಸಿ ಮತ್ತು ಡೌನ್ಲೋಡ್ ಮಾಡಿ ಮತ್ತು ಅದನ್ನು ಮುದ್ರಿಸಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕ್ರೀಡೆ

    ಖ್ಯಾತ ಬ್ಯಾಡ್ಮಿಂಟನ್ ತಾರೆ,ಈಗ ಜಿಲ್ಲಾಧಿಕಾರಿ!ಇದಕ್ಕೆ ನಿಮ್ಮ ಸಹಮತವೇನು?ಈ ಲೇಖನಿ ಓದಿ,ಕಾಮೆಂಟ್ ಮಾಡಿ ತಿಳಿಸಿ…

    ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧು ಅವರನ್ನು ಆಂಧ್ರಪ್ರದೇಶ ಸರ್ಕಾರ ಡೆಪ್ಯೂಟಿ ಕಲೆಕ್ಟರ್ ಆಗಿ ನೇಮಕ ಮಾಡಿತ್ತು. ಆಂಧ್ರ ಸಿಎಂ ಚಂದ್ರಬಾಬು ನಾಯ್ಡು, ಅಪಾಯಿಂಟ್ಮೆಂಟ್ ಲೆಟರ್ ಅನ್ನು ಸಿಂಧುಗೆ ಹಸ್ತಾಂತರಿಸಿದ್ದರು. 30 ದಿನಗಳೊಳಗೆ ಡೆಪ್ಯೂಟಿ ಕಲೆಕ್ಟರ್ ಆಗಿ ಅಧಿಕಾರ ಸ್ವೀಕರಿಸುವಂತೆ ಆಂಧ್ರ ಸರ್ಕಾರ ಸಿಂಧುಗೆ ಸೂಚಿಸಿತ್ತು.

  • ಸುದ್ದಿ

    ಗ್ರಾಹಕರಿಗೊಂದು ಸಿಹಿ ಸುದ್ದಿ ನಿಡಿದ SBI ಬ್ಯಾಂಕ್….!

    ಬ್ಯಾಂಕ್ ಗ್ರಾಹಕರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಬ್ಯಾಂಕ್ ಗಳಲ್ಲಿ ಖಾತೆ ಹೊಂದಿರುವ ಗ್ರಾಹಕರು ಬದಲಾವಣೆಯಗಿರುವ ಹೊಸ ನಿಯಮಗಳ ಬಗ್ಗೆ ತಿಳಿದುಕೊಳ್ಳಬೇಕಾಗಿದ್ದು, ಆಗಸ್ಟ್ 1ರಿಂದ ಹಲವಾರು ನಿಯಮಗಳು ಬದಲಾವಣೆಯಾಗಲಿವೆ. ಬ್ಯಾಂಕ್‌ನಲ್ಲಿ ಆರ್‌ಟಿಜಿಎಸ್‌ ಮತ್ತು ಎನ್‌ಇಎಫ್‌ಟಿ ಮೂಲಕ ಹಣ ವರ್ಗಾವಣೆ ಮಾಡುವವರಿಗೆ ಇದು ಸಿಹಿಸುದ್ದಿ. ದೇಶವನ್ನು ನಗದುರಹಿತ ಆರ್ಥಿಕತೆಯನ್ನಾಗಿಸುವ ಗುರಿಯೊಂದಿಗೆ ಹಣ ವರ್ಗಾವಣೆ ಶುಲ್ಕವನ್ನು ಹಿಂಪಡೆಯಲು ಆರ್‌ಬಿಐ ನಿರ್ಧರಿಸಿದ ಬೆನ್ನಲ್ಲೇ, ಎಸ್‌ಬಿಐ ಜು.1ರಿಂದ ಅನ್ವಯವಾಗುವಂತೆ ಎನ್‌ಇಎಫ್‌ಟಿ ಮತ್ತು ಆರ್‌ಟಿಜಿಎಸ್‌ ಹಣ ವರ್ಗಾವಣೆ ಶುಲ್ಕವನ್ನು ರದ್ದುಗೊಳಿಸಿದೆ.ಬ್ಯಾಂಕ್‌ನಲ್ಲಿ ಆರ್‌ಟಿಜಿಎಸ್‌ ಮತ್ತು ಎನ್‌ಇಎಫ್‌ಟಿ ಮೂಲಕ…

  • ದೇವರು-ಧರ್ಮ

    ಇಸ್ಕಾನ್ ದೇವಾಲಯದಲ್ಲಿ ಅದ್ಧೂರಿಯಾಗಿ ನಡೆದ ಗೋವರ್ಧನ ಪೂಜೆ…!ಇದರ ಇನ್ನಳೆಯೇನು ಗೊತ್ತಾ?

    ನಗರದ ಇಸ್ಕಾನ್​ ದೇವಸ್ಥಾನದಲ್ಲಿ ಗೋವರ್ಧನ ಪೂಜೆ ಹಮ್ಮಿಕೊಳ್ಳಲಾಗಿತ್ತು. ಪ್ರತೀ ವರ್ಷ ಹಬ್ಬದಂತೆ ಆಚರಿಸುವ ಈ ದಿನವನ್ನ ಈ ಬಾರಿ ತುಂಬಾನೆ ವಿಶಿಷ್ಟವಾಗಿ ಆಚರಿಸಲಾಯಿತು. ಭಾರಿ ಮಳೆಯಿಂದಾಗಿ ದ್ವಾರಕವೇ ಮುಳುಗುತ್ತಿದ್ದಾಗ, ಶ್ರೀ ಕೃಷ್ಣ ತನ್ನ ಕಿರು ಬೆರಳಲ್ಲಿ ಗೋವರ್ಧನ ಬೆಟ್ಟವನ್ನ ಎತ್ತಿ ಹಿಡಿದು, ದ್ವಾರಕೆಯ ಜನರನ್ನ ರಕ್ಷಿಸುತ್ತಾನೆ. ಅಂದಿನಿಂದ ಈ ದಿನದಂದು ಗೋವರ್ಧನಗಿರಿ ಪೂಜೆ ಮಾಡಲಾಗುತ್ತೆ. ಇನ್ನು ಪ್ರತೀ ವರ್ಷ ಈ ದಿನವನ್ನ ಸಂಭ್ರಮದಿಂದ ನಗರದ ಇಸ್ಕಾನ್​ ದೇವಸ್ಥಾನದಲ್ಲಿ ಗೋವರ್ಧನ ಪೂಜೆ ಮಾಡಲಾಗಿದ್ದು ಈ ಬಾರಿ ಬಹಳ ವಿಶಿಷ್ಟವಾಗಿ…

  • ಸುದ್ದಿ

    ಭಾರತದ ವಾಣಿಜ್ಯ ನಗರಿ ಮುಂಬೈ ಸೇರಿದಂತೆ ಜಗತ್ತಿನ ಹಲವು ನಗರಗಳು ಇನ್ನು 30 ವರ್ಷಗಳಲ್ಲಿ ಮಾಯವಾಗಲಿದೆ, ಹೇಗೆ ಗೊತ್ತಾ,?

    ಜಾಗತಿಕ ತಾಪಮಾನ ಏರಿಕೆ ಈ ಮೊದಲು ಊಹಿಸಿದ್ದಕ್ಕಿಂತಲೂ ಮೂರು ಪಟ್ಟು ಭೀಕರವಾಗಿರಲಿದೆ. ಇತ್ತೀಚಿನ ಸಂಶೋಧನಾ ವರದಿಗಳ ಪ್ರಕಾರ 2050ರ ವೇಳೆಗೆ ವಿಶ್ವದ ಪ್ರಮುಖ ಕರಾವಳಿ ನಗರಗಳು ಭೂಪಟದಿಂದಲೇ ಅಳಿಸಿ ಹೋಗಲಿವೆಯಂತೆ. ದೇಶದ ವಾಣಿಜ್ಯ ನಗರಿ ಮುಂಬಯಿ ಸೇರಿದಂತೆ ಸಮುದ್ರ ಮಟ್ಟದಲ್ಲಿರುವ ವಿಶ್ವದ ಹಲವಾರು ನಗರಗಳು ಜಲಸಮಾಧಿಯಾಗಲಿವೆ. ಅಮೆರಿಕದ ನ್ಯೂ ಜೆರ್ಸಿ ನಗರದ “ಕ್ಲೈಮೇಟ್ ಸೆಂಟ್ರಲ್” ಎಂಬ ವಿಜ್ಞಾನ ಸಂಸ್ಥೆಯು ಈ ಹೊಸ ಸಂಶೋಧನೆ ನಡೆಸಿ ತನ್ನ ವರದಿಯನ್ನು “ನೇಚರ್ ಕಮ್ಯೂನಿಕೇಶನ್ಸ್”ಪತ್ರಿಕೆಯಲ್ಲಿ ಬಿಡುಗಡೆ ಮಾಡಿದೆ. ಸಂಶೋಧಕರು ಈ ಹಿಂದಿನ…

  • ಉಪಯುಕ್ತ ಮಾಹಿತಿ

    ನಿಮ್ಮ ತ್ವಚೆಯನ್ನು ಕಾಪಾಡಿಕೊಂಡು ಸೌಂದರ್ಯವಾಗಿ ಕಾಣಬೇಕೇ? ಹಾಗಾದರೆ ನೀವು ಇದನ್ನು ಬಳುಸುವುದು ಉತ್ತಮ.!

    ಯೌವ್ವನದಲ್ಲಿ ತ್ವಚೆಯ ಸೌಂದರ್ಯದ ಕಾಳಜಿವಹಿಸಿದರೆ ವಯಸ್ಸಾದಂತೆ ಅದರ ಪ್ರತಿಫಲ ಕಾಣಬಹುದು. ಸಾಮಾನ್ಯವಾಗಿ ಹೆಚ್ಚಿನವರು ಮುಖದ ಸೌಂದರ್ಯವನ್ನು ಕಾಪಾಡಿಕೊಳ್ಳಲು ಬಯಸುತ್ತಾರೆ. ಇದಕ್ಕಾಗಿ ಹಲವು ರೀತಿಯ ರಾಸಾಯನಿಕ ಸೌಂದರ್ಯವರ್ಧಕಗಳ ಮೊರೆ ಹೋಗುವವರೇ ಹೆಚ್ಚು. ಆದರೆ ಎಲ್ಲ ಕಡೆಯು ಹೇರಳವಾಗಿ ದೊರೆಯುವ ಕೆಲ ಗಿಡಗಳಿಂದಲೂ ನಿಮ್ಮ ಮುಖದ ಕಾಂತಿಯನ್ನು ಹೆಚ್ಚಿಸಬಹುದು ಎಂಬುದು ಅನೇಕರಿಗೆ ತಿಳಿದಿಲ್ಲ. ಹೌದು, ಲೋಳೆಸರ, ಕತ್ಲಿಗಿಡ ಎಂದೆಲ್ಲಾ ಕರೆಸಿಕೊಳ್ಳುವ ಅಲೋವೇರ ಎಲೆಗಳನ್ನು ಬಳಸಿ ಕೂಡ ತ್ವಚೆಯನ್ನು ಆರೈಕೆ ಮಾಡಬಹುದು. ಪ್ರಸ್ತುತ ಅನೇಕ ಕಂಪೆನಿಗಳು ಸಹ ಅಲೋವೇರ ಉತ್ಪನ್ನಗಳನ್ನು ಮಾರುಕಟ್ಟೆಗೆ…

  • ಆರೋಗ್ಯ

    ನಿಮ್ಮ ದೇಹದ ಎತ್ತರವನ್ನು ಹೆಚ್ಚಿಸಿಕೊಳ್ಳಳು ಬೇಕಾದ ಆಹಾರ ಯಾವುದು ಗೊತ್ತ…? ಹಾಗಾದರೆ ಈ ಲೇಖನವನ್ನು ಓದಿ …

    ದೇಹದಲ್ಲಿ ಪ್ರೊಟೀನ್ ಮತ್ತು ಪೋಷಕಾಂಶದ ಕೊರತೆಯಿದ್ದರೆ ಎತ್ತರ ಬೆಳೆಯುವುದು ಕಷ್ಟ. ಎತ್ತರವಾಗಬೇಕೆಂದು ಎಷ್ಟೋ ಪ್ರಯತ್ನ ಮಾಡಿದ್ದರೂ ಅದು ಫಲ ಕೊಟ್ಟಿರುವುದಿಲ್ಲ.
    ಯಾರದ್ದೋ ಎದುರಿಗೆ ನಿಂತು ಅವರಷ್ಟು ಉದ್ದ ಇರಬೇಕಿತ್ತು ಅಂದು ಕೊಳ್ಳುತ್ತೀರ. ಅದು ಅಸಾಧ್ಯ ಅನ್ನುವ ಸಂಗತಿ ಕೂಡ ಗೊತ್ತೇ ಇದೆ. ಆದರೂ ಮನಸ್ಸು ಸಮಾಧಾನಗೊಳ್ಳುವುದಿಲ್ಲ.