News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
inspirational, ಜ್ಯೋತಿಷ್ಯ

ಇಂದು ಭಾನುವಾರ, ಇಂದಿನ ನಿಮ್ಮ ಭವಿಷ್ಯ ಶುಭವೋ ಅಶುಭವೋ, ಹೇಗಿದೆ ನೋಡಿ ತಿಳಿಯಿರಿ

381

ಭಾನುವಾರ , 1/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ದಾರ್ಶನಿಕ ಸಂತರ ಸಮಾಗಮದಿಂದ ಆಧ್ಯಾತ್ಮ ಜೀವನಕ್ಕೆ ಹೊಸ ಆಯಾಮ. ದೇಹಾರೋಗ್ಯದ ಬಗ್ಗೆ ಗಮನ ಹರಿಸಬೇಕು. ಸಣ್ಣ ಸಣ್ಣ ವಿಚಾರಗಳಲ್ಲಿ ಕೋಪತಾಪಗಳಿಂದ ಉದ್ವೇಗಗೊಳ್ಳುವಿರಿ. ಶುಭಮಂಗಲ ಕಾರ್ಯಗಳಿಗೆ ಆಗಾಗ ಖರ್ಚುವೆಚ್ಚಗಳಿರುತ್ತವೆ. ಹಿಡಿತ ಬಲವಿರಬೇಕು. ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಅವಕಾಶಗಳು ದೊರಕಲಿವೆ. ವೈಯಕ್ತಿಕ ಸಮಸ್ಯೆಗಳಿಗೆ ಪರಿಹಾರ.

ವೃಷಭ:-

ಆರೋಗ್ಯ ಸುಧಾರಿಸುತ್ತದೆ. ದೂರ ಸಂಚಾರದಲ್ಲಿ ಜಾಗ್ರತೆ ವಹಿಸಬೇಕು. ಸನ್ಮಾರ್ಗದಲ್ಲಿ ಸಾಗುವುದರಿಂದ ಕುಟುಂಬ ಬಾಧ್ಯತೆಗಳ ನಿರ್ವಹಣೆ ಸರಾಗವಾಗಲಿದೆ. ಅವಿವಾಹಿತರಿಗೆ ಸಂಬಂಧಗಳು ಕೂಡಿಬರಲಿವೆ. ಮನೆಯವರೊಂದಿಗೆ ಉತ್ತಮ ಸಂಬಂಧ. ವಿದ್ಯಾರ್ಥಿಗಳಿಗೆ ಆಗಾಗ ಆಲಸ್ಯ ಇರುತ್ತದೆ. ವಾಹನ ಖರೀದಿಗೆ ಸಕಾಲವಲ್ಲ. ಶುಭಮಂಗಲ ಕಾರ್ಯಗಳಿಗೆ ವಿಳಂಬವಾಗುತ್ತದೆ.

 

 

ಮಿಥುನ:

ಕಾರ್ಯಕ್ಷೇತ್ರದಲ್ಲಿ ಸ್ನೇಹ, ವಿಶ್ವಾಸಗಳು ಮೂಡಿ ಮುನ್ನಡೆಗೆ ನಾಂದಿಯಾಗಲಿದೆ. ನೂತನ ವ್ಯಾಪಾರ ವ್ಯವಹಾರಗಳಲ್ಲಿ ಅಧಿಕ ಲಾಭ ಸಿಗದು. ಯೋಗ್ಯ ವಯಸ್ಕರು ಉತ್ತಮ ಸಂಬಂಧಿಗಳ ಪ್ರಸ್ತಾವಕ್ಕೆ ಕಂಕಣಬಲವನ್ನು ಹೊಂದಲಿದ್ದಾರೆ. ಸರಕಾರಿ ಅಧಿಕಾರಿಗಳಿಗೆ ಮುಂಭಡ್ತಿ ಇರುತ್ತದೆ. ಗುರಿ ಸಾಧನೆಗೆ ಹೊಸ ಹಾದಿ ಕ್ರಮಿಸಬೇಕು. ನಿರಾಶರಾಗದೆ ಮುನ್ನುಗ್ಗುವುದರಿಂದ ಕಾರ್ಯ ಸಾಧನೆ.

 

ಕಟಕ :-

ಆರ್ಥಿಕವಾಗಿ ಲಾಭವಾದರೂ ವಂಚನೆಗೆ ಗುರಿಯಾಗಲಿದ್ದೀರಿ. ಕಲಾವಿದರಿಗೆ ಹೆಚ್ಚಿನ ಸ್ಥಾನಮಾನಗಳು ಲಭ್ಯವಾಗಲಿದೆ. ಕೃಷಿಕರಿಗೆ ಉತ್ತಮ ಆದಾಯ. ಆಸ್ತಿ ಖರೀದಿಯ ಸಾಧ್ಯತೆ. ದೈನಂದಿನ ಕೆಲಸ ಕಾರ್ಯಗಳನ್ನು ವಿಶ್ವಾಸದಿಂದ ಮಾಡಿ. ಆಗಾಗ ಸಂಚಾರದಿಂದ ದೇಹಾಯಾಸಕ್ಕೆ ಕಾರಣವಾಗಲಿದೆ. ಸಾಂಸಾರಿಕವಾಗಿ ಮನದನ್ನೆಯ ಮಾತನ್ನು ನಡೆಸಬೇಕಾಗುತ್ತದೆ. ದಿನಾಂತ್ಯ ಶುಭ.

 

 ಸಿಂಹ:

ಹಿತೈಷಿಗಳ ಭೇಟಿ ಸಾಧ್ಯತೆ. ವ್ಯವಹಾರದಲ್ಲಿ ಲಾಭ. ಸಿದ್ಧಿಯಾಗಲಿದೆ. ಶ್ರೀದೇವತಾದರ್ಶನ ಭಾಗ್ಯದಿಂದ ಶಾಂತಿ ಸಿಗಲಿದೆ. ದೂರ ಸಂಚಾರದಲ್ಲಿ ಜಾಗ್ರತೆ ವಹಿಸಬೇಕು. ಬಹುದಿನಗಳ ಬಳಿಕ ಮನಸ್ಸಿಗೆ ನೆಮ್ಮದಿ ಇರುತ್ತದೆ. ಆಗಾಗ ಧನವ್ಯಯವಾದರೂ ಕಾರ್ಯ ಸ್ನೇಹಿತರು ಮತ್ತು ಕೌಟುಂಬಿಕ ಸದಸ್ಯರಿಂದ ಉತ್ತಮ ನೆರವು. ದಿನದ ಮಟ್ಟಿಗೆ ಪ್ರಯಾಣ ಬೇಡ. ಸ್ತ್ರೀಯರ ಇಷ್ಟಾರ್ಥಗಳು ನೆರವೇರಲಿವೆ.

ಕನ್ಯಾ :-

ವೃದ್ಧಿಯಾಗಲಿದೆ. ಹಣಕಾಸಿನ ಬಗ್ಗೆ ಹಿಡಿತ ಇರಲಿ. ಅನಾವಶ್ಯಕವಾಗಿ ದುಂದುವೆಚ್ಚಗಳಾಗಬಹುದು. ಬಾಧ್ಯತೆಗಳ ನಿರ್ವಹಣೆಯಲ್ಲಿ ಸ್ಪಷ್ಟ ನಿಲುವು ತಳೆಯುವಿರಿ. ಸಂಶೋಧನೆಗೆ ಪ್ರೋತ್ಸಾಹ ಸಾಧ್ಯತೆ. ವೈವಾಹಿಕ ವ್ಯವಹಾರಗಳಿಗೆ ಚಾಲನೆ ದೊರಕಲಿದೆ. ಕಾರ್ಮಿಕ ವರ್ಗದವರ ಮನೋಕಾಮನೆ ನೆರವೇರುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ಆದಾಯ

 

ತುಲಾ:

ವಾಹನ ವಹಿವಾಟುಗಳಲ್ಲಿ ನಿರೀಕ್ಷೆಯಂತೆ ಲಾಭ. ಔದ್ಯೋಗಿಕ ವಿಷಯಗಳಲ್ಲಿ ಅನುಕೂಲ. ಸಂಚಾರದಲ್ಲಿ ದೇಹಾಯಾಸ ತಂದೀತು. ಯೋಗ್ಯ ವಯಸ್ಕರು ಕಂಕಣಬಲಕ್ಕೆ ಪೂರಕವಾದಾರು. ಹೂಡಿಕೆಗಳು ಆದಾಯವನ್ನು ಹೆಚ್ಚಿಸಲಿವೆ. ವೃತ್ತಿರಂಗದಲ್ಲಿ ಕಾರ್ಯಒತ್ತಡಗಳಿರುತ್ತವೆ. ದಿನಾಂತ್ಯ ಶುಭವಿದೆ. ವಿವಾಹ ಸಂಬಂಧಿ ಮಾತುಕತೆಗಳು ಅನುಕೂಲಕರವಾಗಿ ಪರಿಣಮಿಸಲಿವೆ. ಸಾಮಾಜಿಕ ಬದುಕಿನಲ್ಲಿ ಉಲ್ಲಾಸ.

ವೃಶ್ಚಿಕ :-

ಕುಟುಂಬದ ಜಟಿಲ ಸಮಸ್ಯೆಗಳನ್ನು ಜಾಣ್ಮೆಯಿಂದ ಬಗೆಹರಿಸುವಿರಿ. ನಿರುದ್ಯೋಗಿಗಳು ಬಂದ ಅವಕಾಶಗಳನ್ನು ಸದುಪಯೋಗಿಸಬೇಕು. ಅನಗತ್ಯವಾದ ವಿವಾದಗಳಿಂದ ಕಿರಿಕಿರಿ ತಂದೀತು. ಮನೆಯಲ್ಲಿ ಚೋರ ಭೀತಿ ತಂದೀತು. ದೇಹಾರೋಗ್ಯದ ಬಗ್ಗೆ ಗಮನ ವಿರಬೇಕು. ಅಧಿಕ ಧನಾಗಮನದಿಂದ ಮನೋಲ್ಲಾಸ. ಬಂಧುಗಳ ಸತ್ಕಾರಕ್ಕಾಗಿ ಅಪಾರ ವೆಚ್ಚ ಭರಿಸಬೇಕಾದೀತು.

 

ಧನಸ್ಸು:

ಉದ್ಯೋಗದಲ್ಲಿ ಸ್ಥಾನ ಅಥವಾ ಹುದ್ದೆಯಲ್ಲಿ ಬದಲಾವಣೆ ಕುರಿತು ಚರ್ಚಿಸಿಲಿದ್ದೀರಿ. ಶುಭಮಂಗಲ ಕಾರ್ಯಗಳಿಗಾಗಿ ಓಡಾಟ ವಿರುತ್ತದೆ. ಶ್ರೀದೇವರ ಅನುಗ್ರಹದಿಂದ ಮನಸ್ಸಿಗೆ ಶಾಂತಿ ಸಮಾಧಾನ ವಿರುತ್ತದೆ. ಹಿರಿಯ ಅಧಿಕಾರಿಗಳಿಗೆ ಮುಂಭಡ್ತಿ ಹಾಗೂ ಶ್ರೀದೇವರ ದರ್ಶನ ಭಾಗ್ಯವಿದೆ. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶದ ಸುದ್ದಿ ಕೇಳಿಬರಲಿದೆ. ಅವಕಾಶಗಳ ಸದುಪಯೋಗ ಪಡಿಸಿಕೊಳ್ಳಿ.

ಮಕರ :-

ಬಂಡವಾಳ ಕರಗಲಿದೆ ಜಾಗ್ರತೆ ವಹಿಸಿರಿ. ದೂರದೂರಿಗೆ ಪ್ರಯಾಣ. ಸಾಮಾಜಿಕ ಗೌರವಕ್ಕೆ ಪಾತ್ರರಾಗಲಿದ್ದೀರಿ. ವ್ಯಾಪಾರದಲ್ಲಿ ಲಾಭದ ನಿರೀಕ್ಷೆ. ಮನಸ್ಸಿಗೆ ನೆಮ್ಮದಿ. ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ಲಾಭದ ನಿರೀಕ್ಷೆ ನಿರೀಕ್ಷಿತ ಕೆಲಸಕಾರ್ಯಗಳು ಎಣಿಸಿದಂತೆ ನಡೆಯಲಾರವು. ವಿದ್ಯಾರ್ಥಿಗಳು ಅಧಿಕ ಪ್ರಯತ್ನಬಲದಿಂದ ಮುಂದುವರಿಯಬೇಕಾಗುತ್ತದೆ. ದಿನಾಂತ್ಯ ಶುಭವಿದೆ.

 

ಕುಂಭ:-

ಮನಸ್ಸಿನಂತೆ ಒಂದೊಂದೇ ಕಾರ್ಯಗಳು ನಡೆಯಲಿವೆ. ಸಾಮಾಜಿಕ ಕಾರ್ಯ ಚಟುವಟಿಕೆ, ಮನರಂಜನೆ, ಸಪತ್ನಿಕರಾಗಿ ಭೋಜನ ಕೂಟಗಳಲ್ಲಿ ಭಾಗವಹಿಸಲಿದ್ದೀರಿ. ದೈವರಕ್ಷೆ ಇರುವುದರಿಂದ ಯಶಸ್ಸನ್ನು ಕಂಡುಕೊಳ್ಳಲಿದ್ದೀರಿ. ದೇಹಾರೋಗ್ಯದ ಬಗ್ಗೆ ಉದಾಸೀನತೆ ತೋರದಿರಿ. ವೃತ್ತಿರಂಗದಲ್ಲಿ ಹೊಂದಿಕೊಂಡು ಹೋಗುವ ದಿನಗಳಿವು. ಧೈರ್ಯದಿಂದ ಮುಂದುವರಿಯಿರಿ.

 

ಮೀನ:-

ಪರಿಶ್ರಮದಿಂದ ದುಡಿಮೆ. ನಿತ್ಯದ ಕೆಲಸಗಳಿಂದ ತುಸು ವಿಶ್ರಾಂತಿಯ ಅಗತ್ಯ. ಸಾಂಸಾರಿಕವಾಗಿ ಸಂತಸದ ದಿನ. ಎಣಿಸಿದ ಕೆಲಸಕಾರ್ಯಗಳು ಹಂತ ಹಂತವಾಗಿ ನಡೆಯಲಿವೆ. ಹೊಸ ಕೆಲಸಕಾರ್ಯಗಳು ವಿಳಂಬವಾದಾವು. ಅಧ್ಯಾಪಕರಿಗೆ ಸ್ಥಾನ ಬದಲಾವಣೆ ತೋರಿ ಬಂದೀತು. ಪ್ರೀತಿಪಾತ್ರರು ಹಾಗೂ ಗೆಳೆಯರ ಜತೆ ಸಂತಸದ ಸಮಯ ಕಳೆಯಲಿದ್ದೀರಿ. ಹಿತೈಷಿಗಳ ಆಗಮನ ಸಂತಸ ನೀಡಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಸ್ಮಯ ಜಗತ್ತು

    ಈ ಊರಿನ ಜನ ಸೂರ್ಯನನ್ನ ನೋಡೋದು 40 ದಿವಸಕ್ಕೆ ಒಂದೇ ಸಲ ಅಂತೆ..!ಯಾವ ಊರು ಗೊತ್ತಾ..?

    ಈ ನಗರವು ಪೋಲಾರ್ ವೃತ್ತದ ಆಚೆಗೆ ಕಾಣ ಸಿಗುವಂತದ್ದು, ಈ ನಗರದ ಹೆಸರು ಮುರ್ಮ್ಯಾನ್ಸ್ಕ್ಬೆ (Murmansk) ಇದು ರಷ್ಯಾ ದೇಶದ ನಾರ್ತ್ ಪೋಲ್ ನಲ್ಲಿ ಕಂಡುಬರುವ ಒಂದು ನಗರ.

  • ಸುದ್ದಿ

    ಬಹುಅಂತಸ್ತಿನ ಕಟ್ಟಡದಲ್ಲಿ ಆಕಸ್ಮಿಕ ಅಗ್ನಿ ಅವಘಡ,7 ಮಂದಿ ಸಾವು..!

    ರಾಜಧಾನಿ ದೆಹಲಿಯ ಜನನಿಬಿಡ ಝಾಕಿರ್ ನಗರದ ಬಹು ಅಂತಸ್ತುಗಳ ಕಟ್ಟಡವೊಂದರಲ್ಲಿ ಇಂದು ನಸುಕಿನಲ್ಲಿ ಸಂಭವಿಸಿದ ಅಗ್ನಿ ಆಕಸ್ಮಿಕದಲ್ಲಿ ಇಬ್ಬರು ಮಕ್ಕಳೂ ಸೇರಿದಂತೆ ಏಳು ಮಂದಿ ಮೃತಪಟ್ಟು, ಇತರ 16 ಮಂದಿ ತೀವ್ರ ಗಾಯಗೊಂಡಿದ್ದಾರೆ.ಗಾಯಾಳುಗಳಲ್ಲಿ ಏಳು ಮಂದಿಯ ಸ್ಥಿತಿ ಶೋಚನೀಯವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕವಿದೆ. ಈ ದುರ್ಘಟನೆಯಲ್ಲಿ ಇಬ್ಬರು ಸುಟ್ಟು ಕರಕಲಾಗಿದ್ದರೆ, ಐವರು ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂದು ದೆಹಲಿ ಅಗ್ನಿಶಾಮಕ ಸೇನೆಗಳು ಮುಖ್ಯ ಅಧಿಕಾರಿ ಅತುಲ್ ಗರ್ಗ್ ಹೇಳಿದ್ದಾರೆ.ಬೆಂಕಿವ್ಯಾಪಿಸಿದಸಂದರ್ಭದಲ್ಲಿಕಟ್ಟಡದಲ್ಲಿದ್ದಕೆಲವರುಅಪಾಯದಿಂದಪಾರಾಗಲುಮಹಡಿಗಳಿಂದಕೆಳಕ್ಕೆಜಿಗಿದರು. ಇವರಲ್ಲಿಕೆಲವರಿಗೆಗಾಯಗಳಾಗಿವೆ. ಅಗ್ನಿಶಾಮಕ ದಳದ ಇಬ್ಬರು ಸಿಬ್ಬಂದಿಗೂ…

  • ಸುದ್ದಿ

    50 ಸಾವಿರ ಉದ್ಯೋಗಾವಕಾಶವನ್ನು ಸೃಷ್ಟಿಸಿ ಘೋಷಣೆ ಮಾಡಿದ ಮೋದಿ ಸರ್ಕಾರ…!

    ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷಾಧಿಕಾರ ನೀಡುತ್ತಿದ್ದ ವಿಧಿ 370ರ ರದ್ಧತಿ ಬಳಿಕ ಮಹತ್ವದ ಹೆಜ್ಜೆಯನ್ನಟ್ಟಿರುವ ಕೇಂದ್ರ ಸರ್ಕಾರ ಇದೀಗ ಕಣಿವೆ ರಾಜ್ಯದ ಯುವಕರಿಗೆ 50 ಸಾವಿರ ಉದ್ಯೋಗ ಕಲ್ಪಿಸುವ ಘೋಷಣೆ ಮಾಡಿದೆ.  ಈ ಕುರಿತಂತೆ ಇಂದು [ಬುಧವಾರ] ಜಮ್ಮು ಮತ್ತು ಕಾಶ್ಮೀರ ರಾಜ್ಯಪಾಲ ಸತ್ಯಪಾಲ್ ಮಲ್ಲಿಕ್ ಅವರು ಮಾಹಿತಿ ನೀಡಿದ್ದು, ಕಣಿವೆ ರಾಜ್ಯದ ಯುವಕರಿಗಾಗಿ ರಾಜ್ಯದಲ್ಲಿ 50 ಸಾವಿರ ಉದ್ಯೋಗ ಸೃಷ್ಟಿಸಲಾಗುತ್ತಿದೆ ಎಂದು ಹೇಳಿದರು.  ಈ ಕುರಿತಂತೆ ಈಗಾಗಲೇ ಅಧಿಕಾರಿಗಳೊಂದಿಗೆ ಚರ್ಚಿಸಿದ್ದು, ಮುಂದಿನ 2 ಅಥವಾ 3…

  • ಸಿನಿಮಾ

    ಶಂಕರ್ ನಾಗ್, ಧೋನಿ, ಮೋದಿಯವರು ನನಗೆ ಸ್ಫೂರ್ತಿ ಎಂದ ನಟ ರಾಕಿಂಗ್ ಸ್ಟಾರ್ ಯಶ್.

    ಕನ್ನಡ ನಿರ್ದೇಶಕ ಮತ್ತು ನಟ ಶಂಕರ್ ನಾಗ್ ಅವರು, ಕ್ರಿಕೆಟರ್ ಧೋನಿ ಅವರ ಮತ್ತು ಪ್ರಧಾನ ಮಂತ್ರಿ ಮೋದಿ ಅವರು ನನಗೆ ಸ್ಫೂರ್ತಿಯಾಗಿದ್ದಾರೆ ಎಂದು ನಟ ರಾಕಿಂಗ್ ಸ್ಟಾರ್ ಯಶ್ ಹೇಳಿದ್ದಾರೆ. ಸೋಮವಾರ ಸಂಜೆ ಮುಂಬೈನಲ್ಲಿ ನಡೆದ ಜಿಕ್ಯೂ 50 ಅತ್ಯಂತ ಪ್ರಭಾವಶಾಲಿ ಯುವ ಭಾರತೀಯರ ಪಟ್ಟಿಯಲ್ಲಿ ಅಗ್ರ ಸ್ಥಾನ ಪಡೆದು ನಂತರ ಜಿಕ್ಯೂ ಇಂಡಿಯಾ ಸಂದರ್ಶನದಲ್ಲಿ ಮಾತನಾಡಿದ ಅವರು, ನಿಮ್ಮ ಸಕ್ಸಸ್ ಮಂತ್ರ ಯಾವುದು ಎಂದು ಕೇಳಿದಾಗ, ನಾನು ನನಗೆ ಇಷ್ಟವಾದ ಕೆಲಸ ಮಾಡುತ್ತೇನೆ. ಆಗ…

  • ಆಧ್ಯಾತ್ಮ

    ನಿಮಗೆ ಯಾರಾದರೂ ಮಾಟ-ಮಂತ್ರ ವಶೀಕರಣ ಮಾಡಿದ್ದಾರೆಯೇ? ಅದನ್ನು ತೆಗೆದು ಹಾಕುವುದು ಹೇಗೆ ಗೊತ್ತೇ? ಇಲ್ಲಿದೆ ಸೂಕ್ತ ಪರಿಹಾರ ತಿಳಿಯಿರಿ ಸುಲಭವಾಗಿ.

    ಗುರುರಾಜ್ ದಿಕ್ಷಿತ್ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9900511168 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9900511168 call/ what ಕೈಯಲ್ಲಿ ಆಗದವರು…