News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
inspirational, ಜ್ಯೋತಿಷ್ಯ

ಇಂದು ಭಾನುವಾರ, ಇಂದಿನ ನಿಮ್ಮ ಭವಿಷ್ಯ ಶುಭವೋ ಅಶುಭವೋ, ಹೇಗಿದೆ ನೋಡಿ ತಿಳಿಯಿರಿ

378

ಭಾನುವಾರ , 1/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ದಾರ್ಶನಿಕ ಸಂತರ ಸಮಾಗಮದಿಂದ ಆಧ್ಯಾತ್ಮ ಜೀವನಕ್ಕೆ ಹೊಸ ಆಯಾಮ. ದೇಹಾರೋಗ್ಯದ ಬಗ್ಗೆ ಗಮನ ಹರಿಸಬೇಕು. ಸಣ್ಣ ಸಣ್ಣ ವಿಚಾರಗಳಲ್ಲಿ ಕೋಪತಾಪಗಳಿಂದ ಉದ್ವೇಗಗೊಳ್ಳುವಿರಿ. ಶುಭಮಂಗಲ ಕಾರ್ಯಗಳಿಗೆ ಆಗಾಗ ಖರ್ಚುವೆಚ್ಚಗಳಿರುತ್ತವೆ. ಹಿಡಿತ ಬಲವಿರಬೇಕು. ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಅವಕಾಶಗಳು ದೊರಕಲಿವೆ. ವೈಯಕ್ತಿಕ ಸಮಸ್ಯೆಗಳಿಗೆ ಪರಿಹಾರ.

ವೃಷಭ:-

ಆರೋಗ್ಯ ಸುಧಾರಿಸುತ್ತದೆ. ದೂರ ಸಂಚಾರದಲ್ಲಿ ಜಾಗ್ರತೆ ವಹಿಸಬೇಕು. ಸನ್ಮಾರ್ಗದಲ್ಲಿ ಸಾಗುವುದರಿಂದ ಕುಟುಂಬ ಬಾಧ್ಯತೆಗಳ ನಿರ್ವಹಣೆ ಸರಾಗವಾಗಲಿದೆ. ಅವಿವಾಹಿತರಿಗೆ ಸಂಬಂಧಗಳು ಕೂಡಿಬರಲಿವೆ. ಮನೆಯವರೊಂದಿಗೆ ಉತ್ತಮ ಸಂಬಂಧ. ವಿದ್ಯಾರ್ಥಿಗಳಿಗೆ ಆಗಾಗ ಆಲಸ್ಯ ಇರುತ್ತದೆ. ವಾಹನ ಖರೀದಿಗೆ ಸಕಾಲವಲ್ಲ. ಶುಭಮಂಗಲ ಕಾರ್ಯಗಳಿಗೆ ವಿಳಂಬವಾಗುತ್ತದೆ.

 

 

ಮಿಥುನ:

ಕಾರ್ಯಕ್ಷೇತ್ರದಲ್ಲಿ ಸ್ನೇಹ, ವಿಶ್ವಾಸಗಳು ಮೂಡಿ ಮುನ್ನಡೆಗೆ ನಾಂದಿಯಾಗಲಿದೆ. ನೂತನ ವ್ಯಾಪಾರ ವ್ಯವಹಾರಗಳಲ್ಲಿ ಅಧಿಕ ಲಾಭ ಸಿಗದು. ಯೋಗ್ಯ ವಯಸ್ಕರು ಉತ್ತಮ ಸಂಬಂಧಿಗಳ ಪ್ರಸ್ತಾವಕ್ಕೆ ಕಂಕಣಬಲವನ್ನು ಹೊಂದಲಿದ್ದಾರೆ. ಸರಕಾರಿ ಅಧಿಕಾರಿಗಳಿಗೆ ಮುಂಭಡ್ತಿ ಇರುತ್ತದೆ. ಗುರಿ ಸಾಧನೆಗೆ ಹೊಸ ಹಾದಿ ಕ್ರಮಿಸಬೇಕು. ನಿರಾಶರಾಗದೆ ಮುನ್ನುಗ್ಗುವುದರಿಂದ ಕಾರ್ಯ ಸಾಧನೆ.

 

ಕಟಕ :-

ಆರ್ಥಿಕವಾಗಿ ಲಾಭವಾದರೂ ವಂಚನೆಗೆ ಗುರಿಯಾಗಲಿದ್ದೀರಿ. ಕಲಾವಿದರಿಗೆ ಹೆಚ್ಚಿನ ಸ್ಥಾನಮಾನಗಳು ಲಭ್ಯವಾಗಲಿದೆ. ಕೃಷಿಕರಿಗೆ ಉತ್ತಮ ಆದಾಯ. ಆಸ್ತಿ ಖರೀದಿಯ ಸಾಧ್ಯತೆ. ದೈನಂದಿನ ಕೆಲಸ ಕಾರ್ಯಗಳನ್ನು ವಿಶ್ವಾಸದಿಂದ ಮಾಡಿ. ಆಗಾಗ ಸಂಚಾರದಿಂದ ದೇಹಾಯಾಸಕ್ಕೆ ಕಾರಣವಾಗಲಿದೆ. ಸಾಂಸಾರಿಕವಾಗಿ ಮನದನ್ನೆಯ ಮಾತನ್ನು ನಡೆಸಬೇಕಾಗುತ್ತದೆ. ದಿನಾಂತ್ಯ ಶುಭ.

 

 ಸಿಂಹ:

ಹಿತೈಷಿಗಳ ಭೇಟಿ ಸಾಧ್ಯತೆ. ವ್ಯವಹಾರದಲ್ಲಿ ಲಾಭ. ಸಿದ್ಧಿಯಾಗಲಿದೆ. ಶ್ರೀದೇವತಾದರ್ಶನ ಭಾಗ್ಯದಿಂದ ಶಾಂತಿ ಸಿಗಲಿದೆ. ದೂರ ಸಂಚಾರದಲ್ಲಿ ಜಾಗ್ರತೆ ವಹಿಸಬೇಕು. ಬಹುದಿನಗಳ ಬಳಿಕ ಮನಸ್ಸಿಗೆ ನೆಮ್ಮದಿ ಇರುತ್ತದೆ. ಆಗಾಗ ಧನವ್ಯಯವಾದರೂ ಕಾರ್ಯ ಸ್ನೇಹಿತರು ಮತ್ತು ಕೌಟುಂಬಿಕ ಸದಸ್ಯರಿಂದ ಉತ್ತಮ ನೆರವು. ದಿನದ ಮಟ್ಟಿಗೆ ಪ್ರಯಾಣ ಬೇಡ. ಸ್ತ್ರೀಯರ ಇಷ್ಟಾರ್ಥಗಳು ನೆರವೇರಲಿವೆ.

ಕನ್ಯಾ :-

ವೃದ್ಧಿಯಾಗಲಿದೆ. ಹಣಕಾಸಿನ ಬಗ್ಗೆ ಹಿಡಿತ ಇರಲಿ. ಅನಾವಶ್ಯಕವಾಗಿ ದುಂದುವೆಚ್ಚಗಳಾಗಬಹುದು. ಬಾಧ್ಯತೆಗಳ ನಿರ್ವಹಣೆಯಲ್ಲಿ ಸ್ಪಷ್ಟ ನಿಲುವು ತಳೆಯುವಿರಿ. ಸಂಶೋಧನೆಗೆ ಪ್ರೋತ್ಸಾಹ ಸಾಧ್ಯತೆ. ವೈವಾಹಿಕ ವ್ಯವಹಾರಗಳಿಗೆ ಚಾಲನೆ ದೊರಕಲಿದೆ. ಕಾರ್ಮಿಕ ವರ್ಗದವರ ಮನೋಕಾಮನೆ ನೆರವೇರುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ಆದಾಯ

 

ತುಲಾ:

ವಾಹನ ವಹಿವಾಟುಗಳಲ್ಲಿ ನಿರೀಕ್ಷೆಯಂತೆ ಲಾಭ. ಔದ್ಯೋಗಿಕ ವಿಷಯಗಳಲ್ಲಿ ಅನುಕೂಲ. ಸಂಚಾರದಲ್ಲಿ ದೇಹಾಯಾಸ ತಂದೀತು. ಯೋಗ್ಯ ವಯಸ್ಕರು ಕಂಕಣಬಲಕ್ಕೆ ಪೂರಕವಾದಾರು. ಹೂಡಿಕೆಗಳು ಆದಾಯವನ್ನು ಹೆಚ್ಚಿಸಲಿವೆ. ವೃತ್ತಿರಂಗದಲ್ಲಿ ಕಾರ್ಯಒತ್ತಡಗಳಿರುತ್ತವೆ. ದಿನಾಂತ್ಯ ಶುಭವಿದೆ. ವಿವಾಹ ಸಂಬಂಧಿ ಮಾತುಕತೆಗಳು ಅನುಕೂಲಕರವಾಗಿ ಪರಿಣಮಿಸಲಿವೆ. ಸಾಮಾಜಿಕ ಬದುಕಿನಲ್ಲಿ ಉಲ್ಲಾಸ.

ವೃಶ್ಚಿಕ :-

ಕುಟುಂಬದ ಜಟಿಲ ಸಮಸ್ಯೆಗಳನ್ನು ಜಾಣ್ಮೆಯಿಂದ ಬಗೆಹರಿಸುವಿರಿ. ನಿರುದ್ಯೋಗಿಗಳು ಬಂದ ಅವಕಾಶಗಳನ್ನು ಸದುಪಯೋಗಿಸಬೇಕು. ಅನಗತ್ಯವಾದ ವಿವಾದಗಳಿಂದ ಕಿರಿಕಿರಿ ತಂದೀತು. ಮನೆಯಲ್ಲಿ ಚೋರ ಭೀತಿ ತಂದೀತು. ದೇಹಾರೋಗ್ಯದ ಬಗ್ಗೆ ಗಮನ ವಿರಬೇಕು. ಅಧಿಕ ಧನಾಗಮನದಿಂದ ಮನೋಲ್ಲಾಸ. ಬಂಧುಗಳ ಸತ್ಕಾರಕ್ಕಾಗಿ ಅಪಾರ ವೆಚ್ಚ ಭರಿಸಬೇಕಾದೀತು.

 

ಧನಸ್ಸು:

ಉದ್ಯೋಗದಲ್ಲಿ ಸ್ಥಾನ ಅಥವಾ ಹುದ್ದೆಯಲ್ಲಿ ಬದಲಾವಣೆ ಕುರಿತು ಚರ್ಚಿಸಿಲಿದ್ದೀರಿ. ಶುಭಮಂಗಲ ಕಾರ್ಯಗಳಿಗಾಗಿ ಓಡಾಟ ವಿರುತ್ತದೆ. ಶ್ರೀದೇವರ ಅನುಗ್ರಹದಿಂದ ಮನಸ್ಸಿಗೆ ಶಾಂತಿ ಸಮಾಧಾನ ವಿರುತ್ತದೆ. ಹಿರಿಯ ಅಧಿಕಾರಿಗಳಿಗೆ ಮುಂಭಡ್ತಿ ಹಾಗೂ ಶ್ರೀದೇವರ ದರ್ಶನ ಭಾಗ್ಯವಿದೆ. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶದ ಸುದ್ದಿ ಕೇಳಿಬರಲಿದೆ. ಅವಕಾಶಗಳ ಸದುಪಯೋಗ ಪಡಿಸಿಕೊಳ್ಳಿ.

ಮಕರ :-

ಬಂಡವಾಳ ಕರಗಲಿದೆ ಜಾಗ್ರತೆ ವಹಿಸಿರಿ. ದೂರದೂರಿಗೆ ಪ್ರಯಾಣ. ಸಾಮಾಜಿಕ ಗೌರವಕ್ಕೆ ಪಾತ್ರರಾಗಲಿದ್ದೀರಿ. ವ್ಯಾಪಾರದಲ್ಲಿ ಲಾಭದ ನಿರೀಕ್ಷೆ. ಮನಸ್ಸಿಗೆ ನೆಮ್ಮದಿ. ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ಲಾಭದ ನಿರೀಕ್ಷೆ ನಿರೀಕ್ಷಿತ ಕೆಲಸಕಾರ್ಯಗಳು ಎಣಿಸಿದಂತೆ ನಡೆಯಲಾರವು. ವಿದ್ಯಾರ್ಥಿಗಳು ಅಧಿಕ ಪ್ರಯತ್ನಬಲದಿಂದ ಮುಂದುವರಿಯಬೇಕಾಗುತ್ತದೆ. ದಿನಾಂತ್ಯ ಶುಭವಿದೆ.

 

ಕುಂಭ:-

ಮನಸ್ಸಿನಂತೆ ಒಂದೊಂದೇ ಕಾರ್ಯಗಳು ನಡೆಯಲಿವೆ. ಸಾಮಾಜಿಕ ಕಾರ್ಯ ಚಟುವಟಿಕೆ, ಮನರಂಜನೆ, ಸಪತ್ನಿಕರಾಗಿ ಭೋಜನ ಕೂಟಗಳಲ್ಲಿ ಭಾಗವಹಿಸಲಿದ್ದೀರಿ. ದೈವರಕ್ಷೆ ಇರುವುದರಿಂದ ಯಶಸ್ಸನ್ನು ಕಂಡುಕೊಳ್ಳಲಿದ್ದೀರಿ. ದೇಹಾರೋಗ್ಯದ ಬಗ್ಗೆ ಉದಾಸೀನತೆ ತೋರದಿರಿ. ವೃತ್ತಿರಂಗದಲ್ಲಿ ಹೊಂದಿಕೊಂಡು ಹೋಗುವ ದಿನಗಳಿವು. ಧೈರ್ಯದಿಂದ ಮುಂದುವರಿಯಿರಿ.

 

ಮೀನ:-

ಪರಿಶ್ರಮದಿಂದ ದುಡಿಮೆ. ನಿತ್ಯದ ಕೆಲಸಗಳಿಂದ ತುಸು ವಿಶ್ರಾಂತಿಯ ಅಗತ್ಯ. ಸಾಂಸಾರಿಕವಾಗಿ ಸಂತಸದ ದಿನ. ಎಣಿಸಿದ ಕೆಲಸಕಾರ್ಯಗಳು ಹಂತ ಹಂತವಾಗಿ ನಡೆಯಲಿವೆ. ಹೊಸ ಕೆಲಸಕಾರ್ಯಗಳು ವಿಳಂಬವಾದಾವು. ಅಧ್ಯಾಪಕರಿಗೆ ಸ್ಥಾನ ಬದಲಾವಣೆ ತೋರಿ ಬಂದೀತು. ಪ್ರೀತಿಪಾತ್ರರು ಹಾಗೂ ಗೆಳೆಯರ ಜತೆ ಸಂತಸದ ಸಮಯ ಕಳೆಯಲಿದ್ದೀರಿ. ಹಿತೈಷಿಗಳ ಆಗಮನ ಸಂತಸ ನೀಡಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Sports, ಕ್ರೀಡೆ

    ದಾಖಲೆ ನಿರ್ಮಿಸಿದ ಕೊಹ್ಲಿ: ಏಕದಿನ ಕ್ರಿಕೆಟ್ ನಲ್ಲಿ ವೇಗದ 8 ಸಾವಿರ ರನ್ ಸಿಡಿಸಿದ ಮೊದಲ ಕ್ರಿಕೆಟಿಗ!

    ದಾಖಲೆ ನಿರ್ಮಿಸಿದ ಕೊಹ್ಲಿ: ಏಕದಿನ ಕ್ರಿಕೆಟ್ ನಲ್ಲಿ ವೇಗದ 8 ಸಾವಿರ ರನ್ ಸಿಡಿಸಿದ ಮೊದಲ ಕ್ರಿಕೆಟಿಗ!
    ವಿರಾಟ್ ಕೊಹ್ಲಿ ಮತ್ತೊಂದು ದಾಖಲೆ ನಿರ್ಮಿಸಿದ್ದು, ಬಾಂಗ್ಲಾದೇಶ ವಿರುದ್ಧ 96 ರನ್ ಗಳಿಸಿ ಶತಕ ವಂಚಿತಗೊಂಡು ,ಏಕದಿನ ಕ್ರಿಕೆಟ್ ನಲ್ಲಿ ಅತೀ ವೇಗದ 8 ಸಾವಿರ ರನ್ ಪೂರೈಸಿದ ಕ್ರಿಕೆಟಿಗ.

  • ಉಪಯುಕ್ತ ಮಾಹಿತಿ

    ಗುರುಗಳು ಆಶೀರ್ವದಿಸಿ ನೀಡಿದ ಮಂತ್ರಾಕ್ಷತೆಯನ್ನು ಹೇಗೆ ಉಪಯೋಗಿಸಬೇಕು?

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what “ಅಕ್ಷತೆಯಲ್ಲಿ” ನಾಲ್ಕು ತರಹ…

  • ಭವಿಷ್ಯ

    ಶ್ರೀ ರಾಮ ನವಮಿ ಶುಭದಿನದಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ರವಿವಾರ, 25/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಸಮಸ್ಯೆಗಳ ಪರಿಹಾರಕ್ಕೆ ಹೊಸ ಜಾಣ್ಮೆ ಬಳಬೇಕಾದ ಸಂದರ್ಭ ಬರಬಹುದು. ಮಕ್ಕಳ ಪುರೋಭಿವೃದ್ಧಿ ತೋರಿ ಬಂದೀತು. ವಿವಾಹಾದಿ ಶುಭಮಂಗಲ ಕಾರ್ಯಗಳು ನಡೆದಾವು. ಉಷ್ಣ ಪ್ರಕೋಪದಿಂದ ಆಗಾಗ ದೇಹಾರೋಗ್ಯದಲ್ಲಿ ಸಮಸ್ಯೆ ತರಲಿದೆ. ನಿಮ್ಮ ದಿಟ್ಟ ಮಾತುಗಳಿಂದಾಗಿ ಅನಾವಶ್ಯಕ ಹೊರೆ ಹೊರಬೇಕಾದೀತು. ಸಾಂಸಾರಿಕ ಸಂತೋಷ ಅನುಭವಿಸುವಿರಿ. ವೃಷಭ:- ವೃತ್ತಿರಂಗದಲ್ಲಿ ಉತ್ತಮ ಅಭಿವೃದ್ಧಿ ಇರುತ್ತದೆ. ಕಷ್ಟಗಳೆಲ್ಲವೂ ಕರಗಿ ಹೋಗಿ ಕಾರ್ಯ ಯೋಜನೆಗಳು ಸುಲಭವಾಗಿ ಸಾಕಾರಗೊಳ್ಳುವವು. ಕೆಲಸಕಾರ್ಯಗಳಿಗೆ ಸ್ಪೂರ್ತಿ ದೊರಕುವುದು. ಬಂಧುವರ್ಗದವರಿಂದ ಸಕಾಲಿಕ…

  • ಸುದ್ದಿ

    ಶ್ರೀಗಳು ಸಾಯುವ ಮುನ್ನ ಕೇಳಿದ ಕೊನೆಯ ಆಸೆ ಏನು ಗೊತ್ತಾ..?ಈ ಕಣ್ಣೀರಿನ ಸುದ್ದಿ ನೋಡಿ…

    ತ್ರೀವಿಧ ದಾಸೋಹದ ಮೂಲಕ ಸಾಮಾಜಿಕ ಕಳಕಳಿ ಮೆರೆದಿದ್ದ ಸಿದ್ದಗಂಗಾ ಶ್ರೀಗಳು ಶಿವೈಕ್ಯದಲ್ಲಿಯೂ ಮಾನವೀಯತೆ ಮೆರೆದಿದ್ದಾರೆ. ಪರಮಪೂಜ್ಯ ಶ್ರೀ ಸಿದ್ದಗಂಗಾ ಶ್ರೀಗಳು ಶಿವೈಕ್ಯರಾದ ಕಾರಣ ಇಡೀ ನಡೇ ಕಣ್ಣೀರಿನಲ್ಲಿ ಮುಳುಗಿದೆ.. ಬಡವರ ಬಂಧು.. ಜಾತಿ ಧರ್ಮ ಮತ ಬೇದ ಮಾಡದೇ ಕಾಯಕ ಯೋಗಿ ಪವಾಡ ಪುರುಷ ಶಿವಯೋಗಿ.. ಸಿದ್ದ ಪುರುಷ ಮಹಾಸ್ವಾಮಿಗಳು ಇಂದು ಬೆಳಿಗ್ಗೆ 11.44 ರಲ್ಲಿ ಭಕ್ತ ಕೋಟಿ ಸಾಗರವನ್ನು ಅಗಲಿದ್ದಾರೆ.. ಶಿವಕುಮಾರ ಸ್ವಾಮೀಜಿಗಳಿಗೆ ಮಕ್ಕಳೆಂದರೇ ಜಾಸ್ತಿ ಮಮತೆ. ಬದುಕಿನ ಹೆಚ್ಚಿನ ಕ್ಷಣಗಳನ್ನು ಶ್ರೀಗಳು ಮಕ್ಕಳ ಜೊತೆ…

  • ಸುದ್ದಿ, ಸ್ಪೂರ್ತಿ

    ಮಗನನ್ನು ರೈತನನ್ನಾಗಿ ಮಾಡಲು 90 ಸಾವಿರ ಸಂಬಳದ ಸರ್ಕಾರಿ ಕೆಲಸಕ್ಕೆ ಗುಡ್‍ ಬೈ.

    ರಾಜೇಂದ್ರ ಸಿಂಗ್ ಹಾಗೂ ಅವರ ಪತ್ನಿ ಚಂಚಲ್ ಕೌರ್ ಮೂಲತಃ ರಾಜಸ್ಥಾನದ ಅಜ್ಮೇರ್ ನವರಾಗಿದ್ದು, ಈ ದಂಪತಿಗೆ 11 ವರ್ಷದ ಮಗನಿದ್ದಾನೆ. ರಾಜೇಂದ್ರ ಭಾರತೀಯ ರೈಲ್ವೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಇತ್ತ ಅವರ ಪತ್ನಿ ಚಂಚಲ್ ಸರ್ಕಾರಿ ಸ್ಟ್ಯಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. ಇಬ್ಬರು ಇಂದೋರ್ ಬಳಿಯ ಹಳ್ಳಿಯೊಂದರಲ್ಲಿ ಒಂದೂವರೆ ಎಕರೆ ಜಮೀನು ಖರೀದಿಸಿದ್ದು ಅಲ್ಲಿ ಅವರು ತಮ್ಮ ಮಗ ಗುರುಭಕ್ಷ್ ಸಿಂಗ್‍ಗೆ ರೈತನಾಗಲು ತರಬೇತಿ ನೀಡುತ್ತಿದ್ದಾರೆ. ನಾವು ದೊಡ್ಡ ನಗರದಲ್ಲಿ ವಾಸಿಸುತ್ತಿರಬಹುದು. ಲಕ್ಷಗಟ್ಟಲೇ ಹಣವನ್ನು ಸಂಪಾದನೆ…

  • inspirational, ಸುದ್ದಿ

    ಇಲ್ಲಿದೆ ನೋಡಿ ರಾಜ್ಯದ ಎಲ್ಲಾ ರೈತರಿಗೆ ಸುಪ್ರೀಂಕೋರ್ಟ್ ಗುಡ್ ನ್ಯೂಸ್ ನೀಡಿದೆ. ಇದನ್ನೊಮ್ಮೆ ಓದಿ…!

    ನವದೆಹಲಿ, ಕೊಡಗುಜಿಲ್ಲೆಯಲ್ಲಿ ವರ್ಗಭೂಮಿ ಹೊಂದಿರುವವರಿಗೆ ಲಭ್ಯವಾಗುವಬಾಣೆ ಜಮೀನು ಹಂಚಿಕೊಳ್ಳುವ ಅಧಿಕಾರವನ್ನುಸುಪ್ರೀಂ ಕೋರ್ಟ್‌ ನೀಡಿದೆ. ಈ ಮೂಲಕ ಬಾಣೆ ಜಮೀನು ಕೂಡ ಸೀಮಿತ ಆಸ್ತಿ ಹಕ್ಕಿನ ವ್ಯಾಪ್ತಿಯನ್ನು ಹೊಂದಿದೆಎಂಬ ವಾದಕ್ಕೆ ಸುಪ್ರೀಂನ ಮುದ್ರೆ ಬಿದ್ದಂತಾಗಿದೆ. ಕೊಡಗಿನ ಬಾಣೆ ಭೂಮಿಗೆ ಸಮಾನಂತರವಾಗಿ ವ್ಯಾಖ್ಯಾನಿಸಲಾಗುವ ಕುಮ್ಕಿ, ಕಾಣೆ, ಬೆಟ್ಟಭೂಮಿ, ಹಾದಿ ಭೂಮಿ, ಕಾನ್‌ ಮತ್ತು ಸೊಪ್ಪಿನ ಬೆಟ್ಟ, ಜಮ್ಮಾ ಮತ್ತು ಮೊಟಸ್ಥಳಗಳನ್ನು ಹೊಂದಿರುವ ರಾಜ್ಯದ ಉದ್ದಗಲದಲ್ಲಿನ ಲಕ್ಷಾಂತರ ರೈತರಿಗೆ ಸುಪ್ರೀಂಕೋರ್ಟ್‌ನ ಈ ಆದೇಶ ತುಸು ನೆಮ್ಮದಿಯನ್ನು ನೀಡಿದೆ. ಕೊಡಗಿನ ಕೋಟಿಯಂಗದ ಬಿ. ಮೋಟಯ್ಯ…