ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾನುವಾರ , 1/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ದಾರ್ಶನಿಕ ಸಂತರ ಸಮಾಗಮದಿಂದ ಆಧ್ಯಾತ್ಮ ಜೀವನಕ್ಕೆ ಹೊಸ ಆಯಾಮ. ದೇಹಾರೋಗ್ಯದ ಬಗ್ಗೆ ಗಮನ ಹರಿಸಬೇಕು. ಸಣ್ಣ ಸಣ್ಣ ವಿಚಾರಗಳಲ್ಲಿ ಕೋಪತಾಪಗಳಿಂದ ಉದ್ವೇಗಗೊಳ್ಳುವಿರಿ. ಶುಭಮಂಗಲ ಕಾರ್ಯಗಳಿಗೆ ಆಗಾಗ ಖರ್ಚುವೆಚ್ಚಗಳಿರುತ್ತವೆ. ಹಿಡಿತ ಬಲವಿರಬೇಕು. ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಅವಕಾಶಗಳು ದೊರಕಲಿವೆ. ವೈಯಕ್ತಿಕ ಸಮಸ್ಯೆಗಳಿಗೆ ಪರಿಹಾರ.

ಆರೋಗ್ಯ ಸುಧಾರಿಸುತ್ತದೆ. ದೂರ ಸಂಚಾರದಲ್ಲಿ ಜಾಗ್ರತೆ ವಹಿಸಬೇಕು. ಸನ್ಮಾರ್ಗದಲ್ಲಿ ಸಾಗುವುದರಿಂದ ಕುಟುಂಬ ಬಾಧ್ಯತೆಗಳ ನಿರ್ವಹಣೆ ಸರಾಗವಾಗಲಿದೆ. ಅವಿವಾಹಿತರಿಗೆ ಸಂಬಂಧಗಳು ಕೂಡಿಬರಲಿವೆ. ಮನೆಯವರೊಂದಿಗೆ ಉತ್ತಮ ಸಂಬಂಧ. ವಿದ್ಯಾರ್ಥಿಗಳಿಗೆ ಆಗಾಗ ಆಲಸ್ಯ ಇರುತ್ತದೆ. ವಾಹನ ಖರೀದಿಗೆ ಸಕಾಲವಲ್ಲ. ಶುಭಮಂಗಲ ಕಾರ್ಯಗಳಿಗೆ ವಿಳಂಬವಾಗುತ್ತದೆ.

ಕಾರ್ಯಕ್ಷೇತ್ರದಲ್ಲಿ ಸ್ನೇಹ, ವಿಶ್ವಾಸಗಳು ಮೂಡಿ ಮುನ್ನಡೆಗೆ ನಾಂದಿಯಾಗಲಿದೆ. ನೂತನ ವ್ಯಾಪಾರ ವ್ಯವಹಾರಗಳಲ್ಲಿ ಅಧಿಕ ಲಾಭ ಸಿಗದು. ಯೋಗ್ಯ ವಯಸ್ಕರು ಉತ್ತಮ ಸಂಬಂಧಿಗಳ ಪ್ರಸ್ತಾವಕ್ಕೆ ಕಂಕಣಬಲವನ್ನು ಹೊಂದಲಿದ್ದಾರೆ. ಸರಕಾರಿ ಅಧಿಕಾರಿಗಳಿಗೆ ಮುಂಭಡ್ತಿ ಇರುತ್ತದೆ. ಗುರಿ ಸಾಧನೆಗೆ ಹೊಸ ಹಾದಿ ಕ್ರಮಿಸಬೇಕು. ನಿರಾಶರಾಗದೆ ಮುನ್ನುಗ್ಗುವುದರಿಂದ ಕಾರ್ಯ ಸಾಧನೆ.

ಆರ್ಥಿಕವಾಗಿ ಲಾಭವಾದರೂ ವಂಚನೆಗೆ ಗುರಿಯಾಗಲಿದ್ದೀರಿ. ಕಲಾವಿದರಿಗೆ ಹೆಚ್ಚಿನ ಸ್ಥಾನಮಾನಗಳು ಲಭ್ಯವಾಗಲಿದೆ. ಕೃಷಿಕರಿಗೆ ಉತ್ತಮ ಆದಾಯ. ಆಸ್ತಿ ಖರೀದಿಯ ಸಾಧ್ಯತೆ. ದೈನಂದಿನ ಕೆಲಸ ಕಾರ್ಯಗಳನ್ನು ವಿಶ್ವಾಸದಿಂದ ಮಾಡಿ. ಆಗಾಗ ಸಂಚಾರದಿಂದ ದೇಹಾಯಾಸಕ್ಕೆ ಕಾರಣವಾಗಲಿದೆ. ಸಾಂಸಾರಿಕವಾಗಿ ಮನದನ್ನೆಯ ಮಾತನ್ನು ನಡೆಸಬೇಕಾಗುತ್ತದೆ. ದಿನಾಂತ್ಯ ಶುಭ.

ಹಿತೈಷಿಗಳ ಭೇಟಿ ಸಾಧ್ಯತೆ. ವ್ಯವಹಾರದಲ್ಲಿ ಲಾಭ. ಸಿದ್ಧಿಯಾಗಲಿದೆ. ಶ್ರೀದೇವತಾದರ್ಶನ ಭಾಗ್ಯದಿಂದ ಶಾಂತಿ ಸಿಗಲಿದೆ. ದೂರ ಸಂಚಾರದಲ್ಲಿ ಜಾಗ್ರತೆ ವಹಿಸಬೇಕು. ಬಹುದಿನಗಳ ಬಳಿಕ ಮನಸ್ಸಿಗೆ ನೆಮ್ಮದಿ ಇರುತ್ತದೆ. ಆಗಾಗ ಧನವ್ಯಯವಾದರೂ ಕಾರ್ಯ ಸ್ನೇಹಿತರು ಮತ್ತು ಕೌಟುಂಬಿಕ ಸದಸ್ಯರಿಂದ ಉತ್ತಮ ನೆರವು. ದಿನದ ಮಟ್ಟಿಗೆ ಪ್ರಯಾಣ ಬೇಡ. ಸ್ತ್ರೀಯರ ಇಷ್ಟಾರ್ಥಗಳು ನೆರವೇರಲಿವೆ.

ವೃದ್ಧಿಯಾಗಲಿದೆ. ಹಣಕಾಸಿನ ಬಗ್ಗೆ ಹಿಡಿತ ಇರಲಿ. ಅನಾವಶ್ಯಕವಾಗಿ ದುಂದುವೆಚ್ಚಗಳಾಗಬಹುದು. ಬಾಧ್ಯತೆಗಳ ನಿರ್ವಹಣೆಯಲ್ಲಿ ಸ್ಪಷ್ಟ ನಿಲುವು ತಳೆಯುವಿರಿ. ಸಂಶೋಧನೆಗೆ ಪ್ರೋತ್ಸಾಹ ಸಾಧ್ಯತೆ. ವೈವಾಹಿಕ ವ್ಯವಹಾರಗಳಿಗೆ ಚಾಲನೆ ದೊರಕಲಿದೆ. ಕಾರ್ಮಿಕ ವರ್ಗದವರ ಮನೋಕಾಮನೆ ನೆರವೇರುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ಆದಾಯ

ವಾಹನ ವಹಿವಾಟುಗಳಲ್ಲಿ ನಿರೀಕ್ಷೆಯಂತೆ ಲಾಭ. ಔದ್ಯೋಗಿಕ ವಿಷಯಗಳಲ್ಲಿ ಅನುಕೂಲ. ಸಂಚಾರದಲ್ಲಿ ದೇಹಾಯಾಸ ತಂದೀತು. ಯೋಗ್ಯ ವಯಸ್ಕರು ಕಂಕಣಬಲಕ್ಕೆ ಪೂರಕವಾದಾರು. ಹೂಡಿಕೆಗಳು ಆದಾಯವನ್ನು ಹೆಚ್ಚಿಸಲಿವೆ. ವೃತ್ತಿರಂಗದಲ್ಲಿ ಕಾರ್ಯಒತ್ತಡಗಳಿರುತ್ತವೆ. ದಿನಾಂತ್ಯ ಶುಭವಿದೆ. ವಿವಾಹ ಸಂಬಂಧಿ ಮಾತುಕತೆಗಳು ಅನುಕೂಲಕರವಾಗಿ ಪರಿಣಮಿಸಲಿವೆ. ಸಾಮಾಜಿಕ ಬದುಕಿನಲ್ಲಿ ಉಲ್ಲಾಸ.

ಕುಟುಂಬದ ಜಟಿಲ ಸಮಸ್ಯೆಗಳನ್ನು ಜಾಣ್ಮೆಯಿಂದ ಬಗೆಹರಿಸುವಿರಿ. ನಿರುದ್ಯೋಗಿಗಳು ಬಂದ ಅವಕಾಶಗಳನ್ನು ಸದುಪಯೋಗಿಸಬೇಕು. ಅನಗತ್ಯವಾದ ವಿವಾದಗಳಿಂದ ಕಿರಿಕಿರಿ ತಂದೀತು. ಮನೆಯಲ್ಲಿ ಚೋರ ಭೀತಿ ತಂದೀತು. ದೇಹಾರೋಗ್ಯದ ಬಗ್ಗೆ ಗಮನ ವಿರಬೇಕು. ಅಧಿಕ ಧನಾಗಮನದಿಂದ ಮನೋಲ್ಲಾಸ. ಬಂಧುಗಳ ಸತ್ಕಾರಕ್ಕಾಗಿ ಅಪಾರ ವೆಚ್ಚ ಭರಿಸಬೇಕಾದೀತು.

ಉದ್ಯೋಗದಲ್ಲಿ ಸ್ಥಾನ ಅಥವಾ ಹುದ್ದೆಯಲ್ಲಿ ಬದಲಾವಣೆ ಕುರಿತು ಚರ್ಚಿಸಿಲಿದ್ದೀರಿ. ಶುಭಮಂಗಲ ಕಾರ್ಯಗಳಿಗಾಗಿ ಓಡಾಟ ವಿರುತ್ತದೆ. ಶ್ರೀದೇವರ ಅನುಗ್ರಹದಿಂದ ಮನಸ್ಸಿಗೆ ಶಾಂತಿ ಸಮಾಧಾನ ವಿರುತ್ತದೆ. ಹಿರಿಯ ಅಧಿಕಾರಿಗಳಿಗೆ ಮುಂಭಡ್ತಿ ಹಾಗೂ ಶ್ರೀದೇವರ ದರ್ಶನ ಭಾಗ್ಯವಿದೆ. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶದ ಸುದ್ದಿ ಕೇಳಿಬರಲಿದೆ. ಅವಕಾಶಗಳ ಸದುಪಯೋಗ ಪಡಿಸಿಕೊಳ್ಳಿ.

ಬಂಡವಾಳ ಕರಗಲಿದೆ ಜಾಗ್ರತೆ ವಹಿಸಿರಿ. ದೂರದೂರಿಗೆ ಪ್ರಯಾಣ. ಸಾಮಾಜಿಕ ಗೌರವಕ್ಕೆ ಪಾತ್ರರಾಗಲಿದ್ದೀರಿ. ವ್ಯಾಪಾರದಲ್ಲಿ ಲಾಭದ ನಿರೀಕ್ಷೆ. ಮನಸ್ಸಿಗೆ ನೆಮ್ಮದಿ. ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ಲಾಭದ ನಿರೀಕ್ಷೆ ನಿರೀಕ್ಷಿತ ಕೆಲಸಕಾರ್ಯಗಳು ಎಣಿಸಿದಂತೆ ನಡೆಯಲಾರವು. ವಿದ್ಯಾರ್ಥಿಗಳು ಅಧಿಕ ಪ್ರಯತ್ನಬಲದಿಂದ ಮುಂದುವರಿಯಬೇಕಾಗುತ್ತದೆ. ದಿನಾಂತ್ಯ ಶುಭವಿದೆ.

ಮನಸ್ಸಿನಂತೆ ಒಂದೊಂದೇ ಕಾರ್ಯಗಳು ನಡೆಯಲಿವೆ. ಸಾಮಾಜಿಕ ಕಾರ್ಯ ಚಟುವಟಿಕೆ, ಮನರಂಜನೆ, ಸಪತ್ನಿಕರಾಗಿ ಭೋಜನ ಕೂಟಗಳಲ್ಲಿ ಭಾಗವಹಿಸಲಿದ್ದೀರಿ. ದೈವರಕ್ಷೆ ಇರುವುದರಿಂದ ಯಶಸ್ಸನ್ನು ಕಂಡುಕೊಳ್ಳಲಿದ್ದೀರಿ. ದೇಹಾರೋಗ್ಯದ ಬಗ್ಗೆ ಉದಾಸೀನತೆ ತೋರದಿರಿ. ವೃತ್ತಿರಂಗದಲ್ಲಿ ಹೊಂದಿಕೊಂಡು ಹೋಗುವ ದಿನಗಳಿವು. ಧೈರ್ಯದಿಂದ ಮುಂದುವರಿಯಿರಿ.

ಪರಿಶ್ರಮದಿಂದ ದುಡಿಮೆ. ನಿತ್ಯದ ಕೆಲಸಗಳಿಂದ ತುಸು ವಿಶ್ರಾಂತಿಯ ಅಗತ್ಯ. ಸಾಂಸಾರಿಕವಾಗಿ ಸಂತಸದ ದಿನ. ಎಣಿಸಿದ ಕೆಲಸಕಾರ್ಯಗಳು ಹಂತ ಹಂತವಾಗಿ ನಡೆಯಲಿವೆ. ಹೊಸ ಕೆಲಸಕಾರ್ಯಗಳು ವಿಳಂಬವಾದಾವು. ಅಧ್ಯಾಪಕರಿಗೆ ಸ್ಥಾನ ಬದಲಾವಣೆ ತೋರಿ ಬಂದೀತು. ಪ್ರೀತಿಪಾತ್ರರು ಹಾಗೂ ಗೆಳೆಯರ ಜತೆ ಸಂತಸದ ಸಮಯ ಕಳೆಯಲಿದ್ದೀರಿ. ಹಿತೈಷಿಗಳ ಆಗಮನ ಸಂತಸ ನೀಡಲಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದು ನಮ್ಮ ದೇಶದ ವಿರುದ್ದ ನಡೆಯುತ್ತಿರುವ ದೊಡ್ಡ ಷಡ್ಯಂತ್ರ. ಚೀನಾ ದೇಶವು ನಮ್ಮ ದೇಶದ ಗಡಿಯಲ್ಲಿ ಕೊಡುತ್ತಿರುವ ಉಪಟಳದ ಬಗ್ಗೆ ನಿವು ಮಾಧ್ಯಮಗಳಲ್ಲಿ ನೋಡಿರುತ್ತೀರಿ.
ಎಳನೀರಿನಲ್ಲಿ ಪ್ರೋಟೀನ್, ಕಾರ್ಬೋಹೈಡ್ರೇಟ್, ವಿವಿಧ ಬಗೆಯ ವಿಟಮಿನ್ ಮತ್ತು ಖನಿಜಾಂಶಗಳಿವೆ. ಆಂಟಿಆಕ್ಸಿಡೆಂಟ್ ಗುಣವಿರುವ ಎಳನೀರು ರೋಗಗಳನ್ನು ತಡೆಯಲು ಸಹಾಯ ಮಾಡುತ್ತದೆ. ಬೇಸಿಗೆಯಲ್ಲಿ ಬಾಯಾರಿಕೆ, ದಣಿವಾರಿಸಲು ಮಾತ್ರ ಎಳನೀರು ಬೆಸ್ಟ್ ಅಲ್ಲ. ಎಲ್ಲ ಕಾಲದಲ್ಲಿಯೂ ಎಳನೀರು ಸೇವನೆ ಮಾಡಬೇಕು
ಅಪಾರ ಔಷಧ ಗುಣ ಹೊಂದಿರುವ ನುಗ್ಗೆ ಸೊಪ್ಪನ್ನು ನೇರವಾಗಿ ಮಾರಾಟ ಮಾಡಿದರೆ ಮಾರುಕಟ್ಟೆಯಲ್ಲಿ ಬೆಲೆ ಕಡಿಮೆ ಎಂದು ತಿಳಿದ, ತಾಲೂಕಿನ ತಾವರಗೇರಾ ಪ್ರದೇಶದ ರೈತರೊಬ್ಬರು, ಸೊಪ್ಪಿನಿಂದ ತಯಾರಿಸಿದ ಪುಡಿಯನ್ನು ವಿದೇಶಗಳಿಗೆ ರಫ್ತುಮಾಡಿ ಗಮನಸೆಳೆದಿದ್ದಾರೆ. ಮೂಲತಃ ಗಂಗಾವತಿ ತಾಲೂಕಿನವರಾದ ಬಸಯ್ಯ ಹಿರೇಮಠ, ತಾವರಗೇರಾ ಪ್ರದೇಶದಲ್ಲಿ 30ಎಕರೆ ಜಮೀನು ಖರೀದಿಸಿ, ನುಗ್ಗೆ ಬೇಸಾಯದಲ್ಲಿ ತೊಡಗಿದ್ದಾರೆ. ತೋಟಗಾರಿಕೆ ಕೃಷಿಯನ್ನು ವಿಶಿಷ್ಟ ರೀತಿಯಲ್ಲಿ ಕೈಗೊಳ್ಳಲು ಅವರಿಗೆ ಸಾಮಾಜಿಕ ಜಾಲತಾಣ ನೆರವಿಗೆ ಬಂದಿದೆ. ನುಗ್ಗೆ ಸೊಪ್ಪನ್ನು ನಿಗದಿತ ಉಷ್ಣಾಂಶದಲ್ಲಿ ಒಣಗಿಸಿ ಪೌಡರ್ ಆಗಿ ಪರಿವರ್ತಿಸಿದರೆ…
ನಾವೆಲ್ಲ ತಿಳಿದಂತೆ ರಾಮನ ಸದ್ಭಕ್ತ ಆಂಜನೇಯ. ರಾಮನ ನೆರಳಿನಂತೆ ಆತನನ್ನು ಸದಾ ಹಿಂಬಾಲಿಸುವ ವ್ಯಕ್ತಿ ಹನುಮಂತ. ರಾಮನ ಪರಿಚಯವಾದಂದಿನಿಂದ ಇಂದಿನವರೆಗೂ ಕಲ್ಪದಲ್ಲಿ ನೆಲೆಸಿದ್ದು ಸದಾ ರಾಮ ಸ್ಮರಣೆಯಲ್ಲಿ ನಿರತ ನಮ್ಮ ಹನುಮಣ್ಣ. ವಜಕಾಯಿಯೆಂದು ಕ್ಯಾತಿ ಪಡೆದು ಶತಯೋಜನ ವಿಸ್ತೀರ್ಣದ ಸಾಗರವನ್ನೇ ಹಾರಿ ಲಂಕೆಯನ್ನು ತಲ್ಪಿದ ಏಕಮೇವಾದ್ವಿತೀಯ ಸಾಹಸಿ ಈ ಗುಣವಂತ. ರಮನನ್ನು ನೆನೆಸದೇ ತೊಟ್ಟು ನೀರನ್ನೂ ಸೇವಿಸದ ಅನನ್ಯ ಭಾವದ ಶ್ರದ್ಧಾಳು ಈ ಭಗವಂತ. ಬಯಸದೇ ಮುಂದಿನ ಕಲ್ಪದಲ್ಲಿ ಬ್ರಹ್ಮಪದವನ್ನು ಪಡೆದ ಅಸೀಮ ಸಾಧಕ ಈ ಮಹಾನ್…
ಬಾಯಿಗೆ ರುಚಿ ನೀಡುವ ಹಣ್ಣು ಪಪ್ಪಾಯ. ಇದ್ರ ಸೇವನೆ ಆರೋಗ್ಯಕ್ಕೂ ಒಳ್ಳೆಯದು. ಕೆಲವರು ಪ್ರತಿದಿನ ಬೆಳಿಗ್ಗೆ ಉಪಹಾರದ ಜೊತೆ ಒಂದು ಬೌಲ್ ಪಪ್ಪಾಯ ಸೇವನೆ ಮಾಡ್ತಾರೆ. ಪ್ರತಿದಿನ ಬೆಳಿಗ್ಗೆ ಪಪ್ಪಾಯ ತಿನ್ನುವವರು ಪಪ್ಪಾಯ ತಿನ್ನದಿರುವವರಿಗಿಂತ ಆರೋಗ್ಯವಾಗಿರುತ್ತಾರೆ. ಖಾಯಿಲೆಗೆ ತುತ್ತಾಗುವುದು ಕಡಿಮೆ. ಹಾಗೆ ಕಚೇರಿಯಲ್ಲಿ ಉತ್ತಮ ಕೆಲಸ ಮಾಡಲು ಉತ್ಸಾಹಿತರಾಗಿರುತ್ತಾರೆ. ಪಪ್ಪಾಯಿಯಲ್ಲಿ ವಿಟಮಿನ್ ಹಾಗೂ ಖನಿಜಗಳು ಹೆಚ್ಚಿನ ಪ್ರಮಾಣದಲ್ಲಿರುತ್ತವೆ. ದೇಹಕ್ಕೆ ಕಡಿಮೆಯಾಗಿರುವ ನೀರಿನ ಅಂಶವನ್ನು ಇದು ನೀಡುವುದಲ್ಲದೆ ಅಗತ್ಯವಿರುವ ಪೋಷಕಾಂಶಗಳನ್ನು ಒದಗಿಸುತ್ತದೆ. ಪಪ್ಪಾಯಿಯಲ್ಲಿ ಕೊಬ್ಬಿನಂಶವಿರುವುದಿಲ್ಲ. ಇದು ಶಕ್ತಿಯ ಒಂದು…
2017ರಲ್ಲಿಇಡೀ ಜಗತ್ತಿನಲ್ಲಿ ಕೊಲೆಯಾದ ಒಟ್ಟು ಮಹಿಳೆಯರು 87 ಸಾವಿರ. ಇದರಲ್ಲಿ ಕುಟುಂಬ ಸದಸ್ಯರು ಇಲ್ಲವೆ ಗಂಡ, ಪ್ರಿಯಕರ, ಪರಿಚಿತರಿಂದ ಹತ್ಯೆಯಾದ ಮಹಿಳೆಯರ ಸಂಖ್ಯೆಯೇ 50 ಸಾವಿರ. ಈ ಬೆಚ್ಚಿಬೀಳಿಸುವ ಅಂಕಿಅಂಶವನ್ನು ಬಯಲು ಮಾಡಿರುವುದು ವಿಶ್ವಸಂಸ್ಥೆಯು ಮೊನ್ನೆ 25ರಂದು ಬಿಡುಗಡೆಮಾಡಿರುವ ಅಧ್ಯಯನ ವರದಿ. ನವೆಂಬರ್ 25, ಮಹಿಳೆಯರ ವಿರುದ್ಧದ ಹಿಂಸಾಚಾರ ತಡೆಗೆ ಗೊತ್ತು ಮಾಡಲಾದ ಅಂತರರಾಷ್ಟ್ರೀಯ ದಿನವೂ ಹೌದು. ಈ 87 ಸಾವಿರವಾಗಲೀ 50 ಸಾವಿರವಾಗಲೀ ಸರ್ಕಾರಿ ಲೆಕ್ಕದಿಂದ ತೆಗೆದುಕೊಂಡದ್ದುಮಾತ್ರ ಎಂಬುದನ್ನು ಗ್ರಹಿಸಿದರೆ, ಇದರಾಚೆಗಿನ ಸತ್ಯದ ಭೀಕರತೆಯನ್ನು ಊಹಿಸಬಹುದು….