ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾನುವಾರ , 1/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ದಾರ್ಶನಿಕ ಸಂತರ ಸಮಾಗಮದಿಂದ ಆಧ್ಯಾತ್ಮ ಜೀವನಕ್ಕೆ ಹೊಸ ಆಯಾಮ. ದೇಹಾರೋಗ್ಯದ ಬಗ್ಗೆ ಗಮನ ಹರಿಸಬೇಕು. ಸಣ್ಣ ಸಣ್ಣ ವಿಚಾರಗಳಲ್ಲಿ ಕೋಪತಾಪಗಳಿಂದ ಉದ್ವೇಗಗೊಳ್ಳುವಿರಿ. ಶುಭಮಂಗಲ ಕಾರ್ಯಗಳಿಗೆ ಆಗಾಗ ಖರ್ಚುವೆಚ್ಚಗಳಿರುತ್ತವೆ. ಹಿಡಿತ ಬಲವಿರಬೇಕು. ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಅವಕಾಶಗಳು ದೊರಕಲಿವೆ. ವೈಯಕ್ತಿಕ ಸಮಸ್ಯೆಗಳಿಗೆ ಪರಿಹಾರ.

ಆರೋಗ್ಯ ಸುಧಾರಿಸುತ್ತದೆ. ದೂರ ಸಂಚಾರದಲ್ಲಿ ಜಾಗ್ರತೆ ವಹಿಸಬೇಕು. ಸನ್ಮಾರ್ಗದಲ್ಲಿ ಸಾಗುವುದರಿಂದ ಕುಟುಂಬ ಬಾಧ್ಯತೆಗಳ ನಿರ್ವಹಣೆ ಸರಾಗವಾಗಲಿದೆ. ಅವಿವಾಹಿತರಿಗೆ ಸಂಬಂಧಗಳು ಕೂಡಿಬರಲಿವೆ. ಮನೆಯವರೊಂದಿಗೆ ಉತ್ತಮ ಸಂಬಂಧ. ವಿದ್ಯಾರ್ಥಿಗಳಿಗೆ ಆಗಾಗ ಆಲಸ್ಯ ಇರುತ್ತದೆ. ವಾಹನ ಖರೀದಿಗೆ ಸಕಾಲವಲ್ಲ. ಶುಭಮಂಗಲ ಕಾರ್ಯಗಳಿಗೆ ವಿಳಂಬವಾಗುತ್ತದೆ.

ಕಾರ್ಯಕ್ಷೇತ್ರದಲ್ಲಿ ಸ್ನೇಹ, ವಿಶ್ವಾಸಗಳು ಮೂಡಿ ಮುನ್ನಡೆಗೆ ನಾಂದಿಯಾಗಲಿದೆ. ನೂತನ ವ್ಯಾಪಾರ ವ್ಯವಹಾರಗಳಲ್ಲಿ ಅಧಿಕ ಲಾಭ ಸಿಗದು. ಯೋಗ್ಯ ವಯಸ್ಕರು ಉತ್ತಮ ಸಂಬಂಧಿಗಳ ಪ್ರಸ್ತಾವಕ್ಕೆ ಕಂಕಣಬಲವನ್ನು ಹೊಂದಲಿದ್ದಾರೆ. ಸರಕಾರಿ ಅಧಿಕಾರಿಗಳಿಗೆ ಮುಂಭಡ್ತಿ ಇರುತ್ತದೆ. ಗುರಿ ಸಾಧನೆಗೆ ಹೊಸ ಹಾದಿ ಕ್ರಮಿಸಬೇಕು. ನಿರಾಶರಾಗದೆ ಮುನ್ನುಗ್ಗುವುದರಿಂದ ಕಾರ್ಯ ಸಾಧನೆ.

ಆರ್ಥಿಕವಾಗಿ ಲಾಭವಾದರೂ ವಂಚನೆಗೆ ಗುರಿಯಾಗಲಿದ್ದೀರಿ. ಕಲಾವಿದರಿಗೆ ಹೆಚ್ಚಿನ ಸ್ಥಾನಮಾನಗಳು ಲಭ್ಯವಾಗಲಿದೆ. ಕೃಷಿಕರಿಗೆ ಉತ್ತಮ ಆದಾಯ. ಆಸ್ತಿ ಖರೀದಿಯ ಸಾಧ್ಯತೆ. ದೈನಂದಿನ ಕೆಲಸ ಕಾರ್ಯಗಳನ್ನು ವಿಶ್ವಾಸದಿಂದ ಮಾಡಿ. ಆಗಾಗ ಸಂಚಾರದಿಂದ ದೇಹಾಯಾಸಕ್ಕೆ ಕಾರಣವಾಗಲಿದೆ. ಸಾಂಸಾರಿಕವಾಗಿ ಮನದನ್ನೆಯ ಮಾತನ್ನು ನಡೆಸಬೇಕಾಗುತ್ತದೆ. ದಿನಾಂತ್ಯ ಶುಭ.

ಹಿತೈಷಿಗಳ ಭೇಟಿ ಸಾಧ್ಯತೆ. ವ್ಯವಹಾರದಲ್ಲಿ ಲಾಭ. ಸಿದ್ಧಿಯಾಗಲಿದೆ. ಶ್ರೀದೇವತಾದರ್ಶನ ಭಾಗ್ಯದಿಂದ ಶಾಂತಿ ಸಿಗಲಿದೆ. ದೂರ ಸಂಚಾರದಲ್ಲಿ ಜಾಗ್ರತೆ ವಹಿಸಬೇಕು. ಬಹುದಿನಗಳ ಬಳಿಕ ಮನಸ್ಸಿಗೆ ನೆಮ್ಮದಿ ಇರುತ್ತದೆ. ಆಗಾಗ ಧನವ್ಯಯವಾದರೂ ಕಾರ್ಯ ಸ್ನೇಹಿತರು ಮತ್ತು ಕೌಟುಂಬಿಕ ಸದಸ್ಯರಿಂದ ಉತ್ತಮ ನೆರವು. ದಿನದ ಮಟ್ಟಿಗೆ ಪ್ರಯಾಣ ಬೇಡ. ಸ್ತ್ರೀಯರ ಇಷ್ಟಾರ್ಥಗಳು ನೆರವೇರಲಿವೆ.

ವೃದ್ಧಿಯಾಗಲಿದೆ. ಹಣಕಾಸಿನ ಬಗ್ಗೆ ಹಿಡಿತ ಇರಲಿ. ಅನಾವಶ್ಯಕವಾಗಿ ದುಂದುವೆಚ್ಚಗಳಾಗಬಹುದು. ಬಾಧ್ಯತೆಗಳ ನಿರ್ವಹಣೆಯಲ್ಲಿ ಸ್ಪಷ್ಟ ನಿಲುವು ತಳೆಯುವಿರಿ. ಸಂಶೋಧನೆಗೆ ಪ್ರೋತ್ಸಾಹ ಸಾಧ್ಯತೆ. ವೈವಾಹಿಕ ವ್ಯವಹಾರಗಳಿಗೆ ಚಾಲನೆ ದೊರಕಲಿದೆ. ಕಾರ್ಮಿಕ ವರ್ಗದವರ ಮನೋಕಾಮನೆ ನೆರವೇರುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ಆದಾಯ

ವಾಹನ ವಹಿವಾಟುಗಳಲ್ಲಿ ನಿರೀಕ್ಷೆಯಂತೆ ಲಾಭ. ಔದ್ಯೋಗಿಕ ವಿಷಯಗಳಲ್ಲಿ ಅನುಕೂಲ. ಸಂಚಾರದಲ್ಲಿ ದೇಹಾಯಾಸ ತಂದೀತು. ಯೋಗ್ಯ ವಯಸ್ಕರು ಕಂಕಣಬಲಕ್ಕೆ ಪೂರಕವಾದಾರು. ಹೂಡಿಕೆಗಳು ಆದಾಯವನ್ನು ಹೆಚ್ಚಿಸಲಿವೆ. ವೃತ್ತಿರಂಗದಲ್ಲಿ ಕಾರ್ಯಒತ್ತಡಗಳಿರುತ್ತವೆ. ದಿನಾಂತ್ಯ ಶುಭವಿದೆ. ವಿವಾಹ ಸಂಬಂಧಿ ಮಾತುಕತೆಗಳು ಅನುಕೂಲಕರವಾಗಿ ಪರಿಣಮಿಸಲಿವೆ. ಸಾಮಾಜಿಕ ಬದುಕಿನಲ್ಲಿ ಉಲ್ಲಾಸ.

ಕುಟುಂಬದ ಜಟಿಲ ಸಮಸ್ಯೆಗಳನ್ನು ಜಾಣ್ಮೆಯಿಂದ ಬಗೆಹರಿಸುವಿರಿ. ನಿರುದ್ಯೋಗಿಗಳು ಬಂದ ಅವಕಾಶಗಳನ್ನು ಸದುಪಯೋಗಿಸಬೇಕು. ಅನಗತ್ಯವಾದ ವಿವಾದಗಳಿಂದ ಕಿರಿಕಿರಿ ತಂದೀತು. ಮನೆಯಲ್ಲಿ ಚೋರ ಭೀತಿ ತಂದೀತು. ದೇಹಾರೋಗ್ಯದ ಬಗ್ಗೆ ಗಮನ ವಿರಬೇಕು. ಅಧಿಕ ಧನಾಗಮನದಿಂದ ಮನೋಲ್ಲಾಸ. ಬಂಧುಗಳ ಸತ್ಕಾರಕ್ಕಾಗಿ ಅಪಾರ ವೆಚ್ಚ ಭರಿಸಬೇಕಾದೀತು.

ಉದ್ಯೋಗದಲ್ಲಿ ಸ್ಥಾನ ಅಥವಾ ಹುದ್ದೆಯಲ್ಲಿ ಬದಲಾವಣೆ ಕುರಿತು ಚರ್ಚಿಸಿಲಿದ್ದೀರಿ. ಶುಭಮಂಗಲ ಕಾರ್ಯಗಳಿಗಾಗಿ ಓಡಾಟ ವಿರುತ್ತದೆ. ಶ್ರೀದೇವರ ಅನುಗ್ರಹದಿಂದ ಮನಸ್ಸಿಗೆ ಶಾಂತಿ ಸಮಾಧಾನ ವಿರುತ್ತದೆ. ಹಿರಿಯ ಅಧಿಕಾರಿಗಳಿಗೆ ಮುಂಭಡ್ತಿ ಹಾಗೂ ಶ್ರೀದೇವರ ದರ್ಶನ ಭಾಗ್ಯವಿದೆ. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶದ ಸುದ್ದಿ ಕೇಳಿಬರಲಿದೆ. ಅವಕಾಶಗಳ ಸದುಪಯೋಗ ಪಡಿಸಿಕೊಳ್ಳಿ.

ಬಂಡವಾಳ ಕರಗಲಿದೆ ಜಾಗ್ರತೆ ವಹಿಸಿರಿ. ದೂರದೂರಿಗೆ ಪ್ರಯಾಣ. ಸಾಮಾಜಿಕ ಗೌರವಕ್ಕೆ ಪಾತ್ರರಾಗಲಿದ್ದೀರಿ. ವ್ಯಾಪಾರದಲ್ಲಿ ಲಾಭದ ನಿರೀಕ್ಷೆ. ಮನಸ್ಸಿಗೆ ನೆಮ್ಮದಿ. ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ಲಾಭದ ನಿರೀಕ್ಷೆ ನಿರೀಕ್ಷಿತ ಕೆಲಸಕಾರ್ಯಗಳು ಎಣಿಸಿದಂತೆ ನಡೆಯಲಾರವು. ವಿದ್ಯಾರ್ಥಿಗಳು ಅಧಿಕ ಪ್ರಯತ್ನಬಲದಿಂದ ಮುಂದುವರಿಯಬೇಕಾಗುತ್ತದೆ. ದಿನಾಂತ್ಯ ಶುಭವಿದೆ.

ಮನಸ್ಸಿನಂತೆ ಒಂದೊಂದೇ ಕಾರ್ಯಗಳು ನಡೆಯಲಿವೆ. ಸಾಮಾಜಿಕ ಕಾರ್ಯ ಚಟುವಟಿಕೆ, ಮನರಂಜನೆ, ಸಪತ್ನಿಕರಾಗಿ ಭೋಜನ ಕೂಟಗಳಲ್ಲಿ ಭಾಗವಹಿಸಲಿದ್ದೀರಿ. ದೈವರಕ್ಷೆ ಇರುವುದರಿಂದ ಯಶಸ್ಸನ್ನು ಕಂಡುಕೊಳ್ಳಲಿದ್ದೀರಿ. ದೇಹಾರೋಗ್ಯದ ಬಗ್ಗೆ ಉದಾಸೀನತೆ ತೋರದಿರಿ. ವೃತ್ತಿರಂಗದಲ್ಲಿ ಹೊಂದಿಕೊಂಡು ಹೋಗುವ ದಿನಗಳಿವು. ಧೈರ್ಯದಿಂದ ಮುಂದುವರಿಯಿರಿ.

ಪರಿಶ್ರಮದಿಂದ ದುಡಿಮೆ. ನಿತ್ಯದ ಕೆಲಸಗಳಿಂದ ತುಸು ವಿಶ್ರಾಂತಿಯ ಅಗತ್ಯ. ಸಾಂಸಾರಿಕವಾಗಿ ಸಂತಸದ ದಿನ. ಎಣಿಸಿದ ಕೆಲಸಕಾರ್ಯಗಳು ಹಂತ ಹಂತವಾಗಿ ನಡೆಯಲಿವೆ. ಹೊಸ ಕೆಲಸಕಾರ್ಯಗಳು ವಿಳಂಬವಾದಾವು. ಅಧ್ಯಾಪಕರಿಗೆ ಸ್ಥಾನ ಬದಲಾವಣೆ ತೋರಿ ಬಂದೀತು. ಪ್ರೀತಿಪಾತ್ರರು ಹಾಗೂ ಗೆಳೆಯರ ಜತೆ ಸಂತಸದ ಸಮಯ ಕಳೆಯಲಿದ್ದೀರಿ. ಹಿತೈಷಿಗಳ ಆಗಮನ ಸಂತಸ ನೀಡಲಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗಾಯಕ ಚಂದನ್ ಶೆಟ್ಟಿ ಅವರು ಯುವದಸರಾ ವೇದಿಕೆಯಲ್ಲಿ ತಮ್ಮ ಗೆಳತಿ ನಿವೇದಿತಾ ಗೌಡ ಅವರಿಗೆ ಲವ್ ಪ್ರಪೋಸ್ ಮಾಡಿದ್ದರು. ಯುವ ದಸರಾ ವೇದಿಕೆಯಲ್ಲಿ ಪ್ರಪೋಸ್ ಮಾಡಿದ್ದು ಭಾರಿ ವಿರೋಧಕ್ಕೆ ಗುರಿಯಾಗಿತ್ತು. ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಇಬ್ಬರು ಬಿಗ್ ಬಾಸ್ ಕನ್ನಡ 5ನೇ ಆವೃತ್ತಿಯಲ್ಲಿ ಸ್ಪರ್ಧಿಗಳಾಗಿ ಭಾಗವಹಿಸಿದ್ದರು. ಬಿಗ್ ಮನೆಯಲ್ಲಿ ಇಬ್ಬರು ಆತ್ಮೀಯ ಬಾಂಧವ್ಯ ಹೊಂದಿದ್ದರು. ಬಿಗ್ ಬಾಸ್ ಮುಗಿದ ಮೇಲೂ ತಮ್ಮ ಫ್ರೆಂಡ್ ಷಿಪ್ ಮುಂದುವರಿಸಿದ್ದರು. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರುಕನ್ನಡ ರ್ಯಾಪರ್,…
ಔಷಧಿಗಳನ್ನು ಹತ್ತಿರದ ಮೆಡಿಕಲ್ ಸ್ಟೋರ್ ಗಳಲ್ಲಿ ಚೀಟಿ ತೋರಿಸಿ ಔಷಧಿಗಳನ್ನು ಪಡೆದುಕೊಳ್ಳುತ್ತೇವೆ. ಇದುಯ್ ಒಂದು ಸಾಮಾನ್ಯದ ಸಂಗತಿ ಆದರೆ ಬಹುಷಃ ನಿಮಗೆ ಗೊತ್ತಿರುವುದಿಲ್ಲ ಈ ದೇಶದಲ್ಲಿ ಅದೆಷ್ಟೋ ಮಂದಿ ಅವಿದ್ಯಾವಂತರೋ ಅಥವಾ ತಿಳುವಳಿಕೆ ಇಲ್ಲದ ಜನರು ಒಮ್ಮೊಮ್ಮೆ ಜ್ವರ ಹಾಗು ತಲೆನೋವು ಇತ್ಯಾದಿ ಕಾರಣಕ್ಕಾಗಿ ಯಾವುದೇ ವೈದ್ಯರ ಬಳಿ ತೋರಿಸದೆ ಮೆಡಿಕಲ್ ಗಳಿಂದ ಮಾತ್ರೆಗಳನ್ನು ತಗೆದುಕೊಳ್ಳುತ್ತಾರೆ. ಈ ರೀತಿ ಮಾಡುವುದು ಎಷ್ಟೊಂದು ದೊಡ್ಡ ತಪ್ಪು ಎನ್ನುವುದು ಅವರಿಗೆ ತಿಳಿದಿರುವುದಿಲ್ಲ, ಹೌದು ಕೆಲವೊಮ್ಮೆ ನಾವು ತಗೆದುಕೊಳ್ಳುವ ಮಾತ್ರೆಗಳು ನಮ್ಮ…
ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಕಾರ್ಯಕ್ರಮವು ದಿನದಿಂದ ದಿನಕ್ಕೆ ವೀಕ್ಷಕರಲ್ಲಿ ಕ್ರೇಜ್ ಜಾಸ್ತಿ ಮಾಡುತ್ತಿದ್ದು,ಶೋ ಮುಗಿಯೋದಕ್ಕೆ ಕೇವಲ 6 ದಿನಗಳು ಬಾಕಿ ಉಳಿದಿವೆ. ಕೆಲ ವೀಕ್ಷಕರಿಂದ ‘ಡ್ರಾಮಾ ಕ್ವೀನ್’ ಅಂತಲೇ ಕರೆಯಿಸಿಕೊಂಡಿದ್ದ ಅನುಪಮಾ ಗೌಡ ಭಾನುವಾರ ನಡೆದ ಎಲಿಮಿನೇಷನ್ ಪಂಚಾಯ್ತಿಯಲ್ಲಿ ಮನೆಗೆ ಕಳುಹಿಸಲಾಗಿತ್ತು.
ದೆಹಲಿ ಮಾದರಿಯಲ್ಲಿ ಸರಕಾರಿ ಶಾಲೆಗಳ ಪರಿವರ್ತನೆ-ಸಂಕಲ್ಪ :ವರ್ತೂರು ಪ್ರಕಾಶ್ ನಗರದ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ವಿಜಯ ಕರ್ನಾಟಕ ವಿದ್ಯಾರ್ಥಿ ಸಂಚಿಕೆ ಬಿಡುಗಡೆಗೊಳಿಸಿ, 12೦ ದಿನಗಳ ಕಾಲ 1೦೦೦ ಪ್ರತಿಗಳನ್ನು ವಿತರಿಸುವ ಕಾರ್ಯಕ್ಕೆ ಮಾಜಿ ಸಚಿವ ವರ್ತೂರು ಆರ್.ಪ್ರಕಾಶ್ ಶನಿವಾರ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ವರ್ತೂರು ಪ್ರಕಾಶ್, ದೆಹಲಿಯಲ್ಲೂ ಸಹ ಆಮ್ ಆದ್ಮಿ ಮುಖ್ಯಮಂತ್ರಿ ಶಾಲೆಗಳನ್ನು ಅಭಿವೃದ್ಧಿಪಡಿಸಿರುವುದಕ್ಕಿಂತಲೂ ಮಾದರಿಯಾಗಿ ನಮ್ಮ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಅವರು ಸ್ವಕ್ಷೇತ್ರ ರಾಜರಾಜೇಶ್ವರಿ ನಗರದಲ್ಲಿ ಸುಮಾರು…
ಸಂಪತ್ತು, ಬುದ್ಧಿವಂತಿಕೆ ಹೆಚ್ಚಬೇಕೆಂದರೆ ಮನಸ್ಸು ನಿರ್ಮಲವಾಗಿರುವುದು ಅತಿ ಮುಖ್ಯವಾಗುತ್ತದೆ. ಅಂತೆಯೇ ಮನಸ್ಸನ್ನು ನಿರ್ಮಲವಾಗಿಟ್ಟುಕೊಳ್ಳಲು ಸಹಕಾರಿಯಾಗುವಂತೆ ನಮ್ಮ ಭಾರತೀಯ ಸನಾತನ ಧರ್ಮದಲ್ಲಿ ಋಷಿ-ಮುನಿಗಳು ಹಲವು ಮಂತ್ರಗಳನ್ನು ಕೊಟ್ಟಿದ್ದಾರೆ
ಭಾರತದ ಹೆಸರಾಂತ ಉದ್ಯಮಿ ಮುಖೇಶ್ ಅಂಬಾನಿ ಯಾರಿಗೆ ಗೊತ್ತಿಲ್ಲ ಹೇಳಿ ? ಇನ್ನು ಇತ್ತೀಚಿನ ದಿನಗಳಲ್ಲಿ ಜಿಯೋ ಸಿಮ್ ಅನ್ನು ಜಾರಿಗೆ ತಂದ ಮೇಲೆ ಆಟ ಆಡುವ ಹುಡುಗರಿಂದ ಹಿಡಿದು ಹಲ್ಲಿಲ್ಲದ ಮುದುಕರವರೆಗೂ ಅಂಬಾನಿ ಎಂದರೆ ಯಾರು ಎಂಬುದು ತಿಳಿದಿದೆ..ಯುವ ಪೀಳಿಗೆ ಅವರಿಗಂತೂ ಅವರನ್ನು ಜಿಯೋ ಅಂಬಾನಿ ಎಂದೇ ಕರೆಯುತ್ತಾರೆ. ಅಲ್ಲದೆ ಭಾರತ ದೇಶದ ಶ್ರೀಮಂತರ ಪಟ್ಟಿಯಲ್ಲಿ ಮುಖೇಶ್ ಅಂಬಾನಿ ಅವರೇ ಮೊದಲ ಸ್ಥಾನ..ಇನ್ನು ಎಲ್ಲರೂ ಸಹ ಮುಕೇಶ್ ಅವರ ಬಗ್ಗೆ ತಿಳಿದುಕೊಂಡಿರುತ್ತಾರೆ. ಆದರೆ ಅವರ ಮನೆಯ…