ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಭಾನುವಾರ, 18/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ವ್ಯಾಪಾರ ಮಾಡುವವರಿಗೆ ಅಧಿಕ ಲಾಭ.ನಿಮ್ಮ ಸಾಂಸಾರಿಕ ಜೀವನಕ್ಕೆ ನಿಮ್ಮ ಸಮಯವನ್ನು ಕೊಡಿ. ಉನ್ನತ ಹುದ್ದೆಯಲ್ಲಿರುವವರಿಗೆ ಬಡ್ತಿ ಸಿಗಲಿದೆ. ಧನ ವಿನಿಯೋಗದಿಂದ ಆತಂಕ ತಂದೀತು.ಹೊಸ ಸಮಸ್ಯ ಬರುವ ಸಾಧ್ಯತೆ ಇರುವದರಿಂದ ನೀವು ಈ ದಿನ ಮಾಡುವ ಕೆಲಸವನ್ನು ಮುಂದೂಡುವುದು ಒಳ್ಳೆಯದು..

ನಿಮ್ಮ ಆರ್ಥಿಕ ಪರಿಸ್ಥಿತಿ ಸಾಧಾರಣವಾಗಿರುವುದರಿಂದ, ನಿಮ್ಮ ಅತಿಯಾದ ಜೀವನಶೈಲಿ ಮನೆಯಲ್ಲಿ ಆತಂಕ ಸೃಷ್ಟಿಸಬಹುದು ಆದ್ದರಿಂದ ಬೇಡವಾದ ಅನಗತ್ಯ ಖರ್ಚುಗಳನ್ನು ಮಾಡದಿರುವುದು ಒಳ್ಳೆಯದು. ಮನೆಯಲ್ಲಿ ನೆಮ್ಮದಿ ಸಂತೋಷದ ವಾತಾವರಣ ಮೂಡಿಬರಲಿದೆ. ಆರ್ಥಿಕ ಪರಿಸ್ಥಿತಿಯ ಬಗ್ಗೆ ಜಾಗರೂಕರಾಗಬೇಕು. ಸ್ನೇಹಿತರೊಂದಿಗಿನ ಸಮಾಲೋಚನೆ ತೃಪ್ತಿ ತರಲಿದೆ.

ಕೋರ್ಟು ಕಚೇರಿ ಕಾರ್ಯದಲ್ಲಿ ಮುನ್ನಡೆ ದೊರೆಯುತ್ತದೆ. ಗಣ್ಯರ ಆಕಸ್ಮಿಕ ಸಂಪರ್ಕದಿಂದಾಗಿ ಜೀವನದ ಶೈಲಿಯಲ್ಲಿ ಬದಲಾವಣೆ. ಬಂಧು ಮಿತ್ರರಿಂದ ಶುಭಸುದ್ಧಿ ಕೇಳಿ ಬರುತ್ತದೆ. ಆರ್ಥಿಕ ಸ್ಥಿತಿ ಉತ್ತಮಗೊಳ್ಳುವ ಎಲ್ಲ ಸಾಧ್ಯತೆಗಳು ಕಂಡುಬರುವವು.ಸುಳ್ಳು ಹೇಳುವುದರಿಂದ ನಿಮ್ಮ ಪ್ರೀತಿಗೆ ಕೆಡುಕಾಗಲಿದ್ದು,ಸುಳ್ಳನ್ನು ಹೇಳುವುದು ಬೇಡ. ಈ ದಿನ ಆದಷ್ಟು ತಾಳ್ಮೆಯಿಂದಿರುವುದು ಒಳ್ಳೆಯದು.

ನಿಮ್ಮಿಂದ ಸಲಹೆ ಸೂಚನೆಗಳನ್ನು ಪಡೆಯುವವರು. ಬಾಕಿ ಇರುವ ಕೆಲಸಗಳನ್ನು ಯಶಸ್ವಿಯಾಗಿ ಪೂರೈಸುವ ಅವಕಾಶ. ಆಹಾರ ಸೇವನೆಯಲ್ಲಿ ಹೆಚ್ಚಿನ ಜಾಗ್ರತೆ ವಹಿಸಬೇಕು. ನಿಮಗೆ ಧಕ್ಕೆ ತರುವವರೊಂದಿಗೆ ಸಬಂದ ಮಾಡಬೇಡಿ.ನಿಮ್ಮ ಕಾರ್ಯ ಕ್ಷೇತ್ರದಲ್ಲಿ ಅನಿರೀಕ್ಷಿತ ಬದಲಾವಣೆಯಾಗುವ ಸಾಧ್ಯತೆ ಇದೆ. ಪುಣ್ಯ ಕ್ಷೇತ್ರ ದರ್ಶನ ಮಾಡುವ ಅವಕಾಶ.

ಅನುಮಾನಾಸ್ಪದ ಹಣಕಾಸಿನ ವ್ಯವಹಾರ ಮಾಡಬೇಡಿ.ಸಂಕಷ್ಟಗಳು ದುರವಾಗುವುದು.ಮದುವೆ ಯಾಗುವವರಿಗೆ ಉತ್ತಮ ಸಂಬಂದ ಸಿಗುವ ಸಾಧ್ಯತೆ. ಬಿಜಿನೆಸ್ ಪ್ರಾರಂಭಿಸಲು ಸೂಕ್ತಕಾಲ. ಆರ್ಥಿಕ ಪರಿಸ್ತಿತಿ ಚೆನಾಗಿದ್ರೂ,ಖರ್ಚುವೆಚ್ಚಗಳು ಆಗಾಗ ಕಂಡು ಬರುತ್ತದೆ.ಈ ದಿನ ನಿಮ್ಮ ಕೋಪವನ್ನು ಕಡಿಮೆ ಮಾಡಿಕೊಳ್ಳುವುದು ಒಳ್ಳೆಯದು.

ಹೊಸದೇನೋ ಇಂದು ನಿಮ್ಮ ಜೀವನದಲ್ಲಿ ಬರಲಿದೆ.ಇದರಿಂದ ತೊಂದರೆ ಏನೂ ಆಗುವುದಿಲ್ಲ.ಒಳ್ಳೆಯದೇ ಆಗಲಿದೆ. ನಿರುದ್ಯೋಗಿಗಳಿಗೆ ಅವಕಾಶಗಳಿರುತ್ತವೆ. ಕೆಲವು ಪ್ರಮುಖ ಜನರೊಡನೆ ವ್ಯವಹಾರ ಮಾಡುವಾಗ ಎಚ್ಚರಿಕೆಯಿಂದ ಇರಿ. ಸಣ್ಣ ಉದ್ಯಮಿಗಳಿಗೆ ಹೆಚ್ಚಿನ ಲಾಭ. ಇಂದು ನಿಮ್ಮ ಸಂಗಾತಿಯಿಂದ ಹೆಚ್ಚು ಸಂತೋಷ ಸಿಗಲಿದೆ. ಬಂಧುಮಿತ್ರರ ಸಮಾಗಮನದಿಂದ ಸಂತಸ.

ಗುರುಹಿರಿಯರ ಆಶೀರ್ವಾದ ಪಡೆಯುವುದು ಒಳ್ಳೆಯದೇ.ನಿಮ್ಮ ಮನೆ ದೇವರ ಧ್ಯಾನ ಮಾಡಿ ಎಲ್ಲಾ ಒಳ್ಳೆಯದೇ ಆಗುತ್ತದೆ.ನೀವು ಇಂದು ತಪ್ಪು ಮಾಡಬಹುದಾಗಿದ್ದು,ಇದು ನಿಮ್ಮ ಸಾಂಸಾರಿಕ ಜೀವನಕ್ಕೆ ಧಕ್ಕೆ ತರುವ ಸಾಧ್ಯತೆ ಇದೆ. ಸಣ್ಣಪುಟ್ಟ ಸಾಲಗಳಿಂದ ಮುಕ್ತರಾಗುವ ಸಾಧ್ಯತೆ. ನಿರುದ್ಯೋಗಿಗಳಿಗೆ ಹೆಚ್ಚಿನ ಬದಲಾವಣೆ ಇದೆ.ಹೊಸ ಉದ್ಯಮಗಳನ್ನು ಪ್ರಾರಂಭಿಸಲಿದ್ದೀರಿ. ಕಾರ್ಯಕ್ಷೇತ್ರದಲ್ಲಿ ಉತ್ತಮ ಪ್ರಗತಿ ಇರುತ್ತದೆ.

ಹಣವನ್ನು ಆದಷ್ಟು ಕಡಿಮೆ ಖರ್ಚು ಮಾಡುವುದು ಒಳ್ಳೆಯದು. ವಾದಗಳು ಮತ್ತು ಭಿನ್ನಾಭಿಪ್ರಾಯಗಳಿಂದಾಗಿ ಮನೆಯಲ್ಲಿ ಕೆಲವು ಉದ್ವಿಗ್ನತೆಯ ಕ್ಷಣಗಳಿರಬಹುದು ವಾದಗಳು ಮತ್ತು ಭಿನ್ನಾಭಿಪ್ರಾಯಗಳಿಂದಾಗಿ ಮನೆಯಲ್ಲಿ ಕೆಲವು ಉದ್ವಿಗ್ನತೆಯ ಕ್ಷಣಗಳಿರಬಹುದು,ಮನೆಯಲ್ಲಿನ ವಾಗ್ವಾದಗಳಿಂದ ನೆಮ್ಮದಿ ಕೆಡಲಿದೆ.

ಇಂದು ನಿಮ್ಮ ಮೇಲೆ ಸಾಕಷ್ಟು ಒತ್ತಡ ಉಂಟಾಗಲಿದೆ.ಸಂಬಂಧಿಕರಿಂದಾಗಿ ವ್ಯಾಜ್ಯವುಂಟಾಗುವ ಸಾಧ್ಯತೆಯಿದೆ. ದೂರದವರಿಂದ ಶುಭ ವಾರ್ತೆ ಕೇಳುವಿರಿ.ಗೃಹುಪಯೋಗಿ ವಸ್ತುಗಳ ಮೇಲೆ ಅಧಿಕ ಖರ್ಚು ಮಾಡಬೇಡಿ.ಹಿರಿಯರ ಸಲಹೆಗಳನ್ನು ಪಡೆಯಿರಿ.

ಬೇಡವಾದ ಯೋಚನೆ ಮಾಡಿ ತಲೆ ಕೆಡಿಸಕೊಳ್ಳಬೇಡಿ.ವಾದ ಮತ್ತು ಜಗಳ ಮಾಡುವುದು ಬೇಡ.ಬೇರೆಯವರ ದೋಷ ಕಂಡುಹಿಡಿಯಲು ಹೋಗಬೇಡಿ.ನಿಮ್ಮ ಎಲ್ಲ ಕೆಲಸ ಕಾರ್ಯಗಳಿಗೆ ಪ್ರೋತ್ಸಾಹ ದೊರೆಯಲಿದೆ.ನಿಮ್ಮ ಆರೋಗ್ಯದಲ್ಲಿ ಸುಧಾರಣೆ ಆಗಲಿದ್ದು, ಆರೋಗ್ಯ ಕಾಳಜಿವಹಿಸುವುದು ಮರೆಯಬೇಡಿ.

ನಿಮ್ಮ ಹಠ ನಿಮ್ಮ ಮನೆಯವರಿಗೆ ಮತ್ತು ನಿಮ್ಮ ಮಿತ್ರರಿಗೆ ನೋವುಂಟುಮಾಡುತ್ತದೆ.ಆರ್ಥಿಕವಾಗಿ ಸುಧಾರಣೆ ಹಾಗೂ ಲಾಭದಾಯಕ ಪ್ರಗತಿ ಕಂಡು ಬರುತ್ತದೆ.ನಿಮ್ಮ ಕೈ ಕೆಳಗೆ ಕೆಲಸ ಮಾಡುವವರು ಕೆಲಸದಿಂದ ದೂರ ಹೋಗುವ ಸಾಧ್ಯತೆ ಇದೆ. ಮಕ್ಕಳ ಬದುಕಿನಲ್ಲಿ ಹೊಸ ತಿರುವಿನಿಂದ ಅವಕಾಶಗಳು ತೆರೆದುಕೊಳ್ಳುವವು. ಬಂಧುಬಳಗದವರ ಭೇಟಿಯಿಂದ ಮಾನಸಿಕ ಸಮಾಧಾನ ಕಂಡು ಬರುತ್ತದೆ.

ನಿಮ್ಮ ಆರೋಗ್ಯದ ಮೇಲೆ ಗಮನ ಅವಶ್ಯಕ.ಮನೆ ನಿರ್ಮಾಣ, ಖರೀದಿ ಸಾಧ್ಯತೆ. ಲೇವಾದೇವಿ ವ್ಯವಹಾರಗಳಲ್ಲಿ ಪ್ರಗತಿಯಾಗಲಿದೆ.ದೂರ ಪ್ರಯಾಣದಲ್ಲಿ ಉಷಾರಾಗಿರಿ.ನಿಮ್ಮ ಪ್ರಯತ್ನಕ್ಕೆ ತಕ್ಕ ಪ್ರತಿಫಲ ಸಿಗಲಿದೆ.ಬೇಡವಾದ ಅನಗತ್ಯ ಕಾರಣಗಳಿಗೆ ಚಿಂತೆ ಮಾಡಬೇಡಿ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ 29 ಜನವರಿ, 2019 ಮನೆಯಲ್ಲಿನ ಕೆಲವು ಬದಲಾವಣೆಗಳು ನಿಮ್ಮನ್ನು ಭಾವುಕರನ್ನಾಗಿಸಬಹುದು- ಆದರೆ ನಿಮಗೆ ಮುಖ್ಯವಾದವರಿಗೆ ನೀವು ನಿಮ್ಮ ಭಾವನೆಗಳನ್ನು ಪರಿಣಾಮಕಾರಿಯಾಗಿ…
ಹಲ್ಲು ನೋವು ಅಂತ ಕೇಳಿದ ಕೂಡಲೇ ನಮಗೆ ಅದು ಭಯ ಬೀಳಿಸುತ್ತದೆ.ಹಲ್ಲು ನೋವು ಬಂದಾಗ ಜನರು ಅವುಗಳನ್ನು ಪರಿಹರಿಸಿಕೊಳ್ಳಲು ಹಲವಾರು ಮಾರ್ಗಗಳನ್ನು ಹುಡುಕುತ್ತಾರೆ. ಇದರಿಂದ ಅವರ ನೋವು ಕಡಿಮೆಯಾಗುವ ಬದಲು ಮತ್ತಷ್ಟು ಹೆಚ್ಚಾಗುತ್ತದೆ. ಹಲ್ಲು ಹಾಗೂ ವಸಡುಗಳ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸದಿದ್ದರೆ ನಾನಾ ಸಮಸ್ಯೆಗಳನ್ನು ಎದುರಿಸಲೇಬೇಕಾಗುತ್ತೆ. ಸಾಮಾನ್ಯವಾಗಿ ಕಾಡುವ ಹಲ್ಲು ನೋವು ಹಾಗೂ ವಸಡುಗಳ ರಕ್ತಸ್ರಾವದ ಕೆಲವು ಸಮಸ್ಯೆಗಳು ಕಾಣಿಸಿಕೊಂಡಾಗ ನಿಮ್ಮ ಅಡುಗೆ ಮನೆಯಲ್ಲಿಯೇ ಇರುವ ಹಲವಾರು ಮದ್ದುಗಳಿಂದ ನಿಮ್ಮ ಹಲ್ಲು ನೋವಿಗೆ ಅಗತ್ಯವಾದ…
ಕಿಚ್ಚ ಸುದೀಪ್ ನಿರೂಪಣೆಯ ಬಿಗ್ ಬಾಗ್ 6ನೇ ಆವೃತ್ತಿ ಯಶಸ್ವಿಯಾಗಿ ಮುಗಿದಿದ್ದು ಮಾಡರ್ನ್ ರೈತ ಶಶಿಕುಮಾರ್ ವಿನ್ನರ್, ಗಾಯಕ ನವೀನ್ ಸಜ್ಜು ರನ್ನರಪ್ ಆಗಿ ಹೊರಬಂದಿದ್ದಾರೆ.ಬಿಗ್ ಬಾಸ್ ಸೀಸನ್ ಆರರ ಸ್ಪರ್ಧಿ, ಟಾಪ್ ೫ ಫೈನಲಿಸ್ಟ್ ಗಳಲ್ಲಿ ಒಬ್ಬರಾದ ರ್ಯಾಪಿಡ್ ರಶ್ಮಿ ಅವರು ಇದೇ ಮೊದಲ ಬಾರಿಗೆ ಬಿಗ್ ಬಾಸ್ ಮನೆಯ ಕಥೆಯನ್ನು ಬಿಚ್ಚಿಟ್ಟಿದ್ದಾರೆ.. ಇನ್ನು ಬಿಗ್ ಬಾಸ್ ಮನೆಯಲ್ಲಿ ಕೊನೆಯವರೆಗೂ ಇದ್ದ ರ್ಯಾಪಿಡ್ ರಶ್ಮಿ ಟಾಪ್ 5 ಕಂಟೆಸ್ಟಂಟಾಗಿ ಎಲಿಮಿನೇಟ್ ಆಗಿ ಹೊರಬಂದಿದ್ದು ಇದೇ ಮೊದಲ…
ಮಂಗಳೂರು: ರೈತನೊಬ್ಬ ಅಡಕೆ ಮರವನ್ನು ಯಂತ್ರವೊಂದರ ಸಹಾಯದಿಂದ ಹತ್ತುವ ವಿಡಿಯೋ ಇತ್ತೀಚೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು. ಅಡಕೆ ಮರಕ್ಕೆ ಅತ್ಯಂತ ಸುಲಭವಾಗಿ ಹತ್ತಿ ಅಡಕೆ ಕೀಳುವ ಬೈಕ್ ಮಾದರಿಯ ಯಂತ್ರವೊಂದನ್ನು ಬಂಟ್ವಾಳದ ಪ್ರಗತಿಪರ ಕೃಷಿಕ ಗಣಪತಿ ಭಟ್ ಆವಿಷ್ಕರಿಸಿದ್ದು, ಇದಕ್ಕೀಗ ಮಹೀಂದ್ರಾ ಗ್ರೂಪ್ನ ಅಧ್ಯಕ್ಷ ಆನಂದ್ ಮಹೀಂದ್ರಾ ಅವರಿಂದಲೂ ಮೆಚ್ಚುಗೆಯಿಂದ ಟ್ವೀಟ್ ಮಾಡಿದೆ. ಸಜೀಪಮೂಡ ಗ್ರಾಮದ ಕೋಮಾಲಿ ನಿವಾಸಿ, ಗಣಪತಿ ಭಟ್ ಅವರ ಯಂತ್ರದ ಮೂಲಕ ಮಹಿಳೆಯರೂ ಮರ ಏರಲು ಸಾಧ್ಯವಾಗಿದೆ. ಯುವತಿಯೋರ್ವಳು ಮರ ಏರುತ್ತಿರುವ…
ಮಂಡ್ಯ ಫಲಿತಾಂಶ ಪ್ರತಿ ಕ್ಷಣವೂ ಕುತೂಹಲ ಮೂಡಿಸುತ್ತಿದೆ. ಬಹುತೇಕ ಕ್ಷೇತ್ರಗಳಲ್ಲಿ ಮತಗಳ ಅಂತರ ನೋಡಿ ಯಾರು ಗೆಲ್ಲಬಹುದು ಎಂಬ ನಿರ್ಧಾರಕ್ಕೆ ಈಗಾಗಲೇ ಬಂದಾಗಿದೆ. ಆದ್ರೆ, ಮಂಡ್ಯದಲ್ಲಿ ಮಾತ್ರ ಯಾರೂ ಗೆಲ್ಲಬಹುದು ಎಂಬುದರ ಬಗ್ಗೆ ಸುಳಿವು ಕೂಡ ಸಿಕ್ತಿಲ್ಲ. ಒಂದು ಹಂತದಲ್ಲಿ ಸುಮಲತಾ ಮುನ್ನಡೆ ಸಾಧಿಸಿದರೇ, ಮತ್ತೊಂದು ಹಂತದಲ್ಲಿ ನಿಖಿಲ್ ಕುಮಾರ್ ಮುನ್ನಡೆ ಕಾಯ್ದುಕೊಳ್ಳುತ್ತಿದ್ದಾರೆ. ಈ ಕಡೆ ಮತಗಳ ಅಂತರವೂ ಅಧಿಕವಾಗುತ್ತಿಲ್ಲ. ಕೇವಲ ನೂರು, ಇನ್ನೂರು, ಮುನ್ನೂರು ಹೀಗೆ ಕೆಲವೇ ಮತಗಳ ಅಂತರ ಮಾತ್ರ ಇಲ್ಲಿ ಕಂಡು ಬರುತ್ತಿದೆ….
ರೆಬೆಲ್ ಸ್ಟಾರ್ ಅಂಬರೀಶ್ ಸ್ಯಾಂಡಲ್ವುಡ್ ನಟರಾದ ರಾಕಿಂಗ್ ಸ್ಟಾರ್ ಯಶ್ ಹಾಗೂ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರಿಗೆ ಖಡಕ್ ವಾರ್ನಿಂಗ್ ನೀಡಿದ್ದರು.ಯಶ್ ‘ಕೆಜಿಎಫ್’ ಚಿತ್ರಕ್ಕಾಗಿ ಗಡ್ಡ ಬಿಟ್ಟಿದ್ದರು. ಆಗ ಅಂಬರೀಶ್ ಯಶ್ಗೆ ಗಡ್ಡ ತೆಗೆಯುವಂತೆ ಅಂಬರೀಶ್ ವಾರ್ನ್ ಮಾಡಿದ್ದರು. ಯಶ್ ಸದಾ ಕ್ಲೀನ್ ಶೇವ್ ಲುಕ್ನಲ್ಲಿ ಇರುತ್ತಿದ್ದರು. ಆದರೆ ಕೆಜಿಎಫ್ ಸಿನಿಮಾಗಾಗಿ ಸ್ಟೈಲಿಶ್ ಆಗಿ ಗಡ್ಡ ಮೀಸೆ ಬಿಟ್ಟು ಕ್ಯಾಮೆರಾ ಮುಂದೆ ಕಾಣಿಸಿಕೊಂಡಿದ್ದರು. ಯಶ್ ಅವರನ್ನು ಗಡ್ಡದಲ್ಲಿ ನೋಡಿ ಅಂಬರೀಶ್ಗೆ ಬೇಜಾರಾಗಿ ಹೋದಲ್ಲಿ ಬಂದಲ್ಲಿ ಯಶ್ಗೆ…