ಜ್ಯೋತಿಷ್ಯ

ಇಂದು ಭಾನುವಾರ, 18/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

285

ಇಂದು ಭಾನುವಾರ, 18/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ವ್ಯಾಪಾರ ಮಾಡುವವರಿಗೆ ಅಧಿಕ ಲಾಭ.ನಿಮ್ಮ ಸಾಂಸಾರಿಕ ಜೀವನಕ್ಕೆ ನಿಮ್ಮ ಸಮಯವನ್ನು ಕೊಡಿ. ಉನ್ನತ ಹುದ್ದೆಯಲ್ಲಿರುವವರಿಗೆ ಬಡ್ತಿ ಸಿಗಲಿದೆ. ಧನ ವಿನಿಯೋಗದಿಂದ ಆತಂಕ ತಂದೀತು.ಹೊಸ ಸಮಸ್ಯ ಬರುವ ಸಾಧ್ಯತೆ ಇರುವದರಿಂದ ನೀವು ಈ ದಿನ ಮಾಡುವ ಕೆಲಸವನ್ನು ಮುಂದೂಡುವುದು ಒಳ್ಳೆಯದು..

ವೃಷಭ:-

ನಿಮ್ಮ ಆರ್ಥಿಕ ಪರಿಸ್ಥಿತಿ ಸಾಧಾರಣವಾಗಿರುವುದರಿಂದ, ನಿಮ್ಮ ಅತಿಯಾದ ಜೀವನಶೈಲಿ ಮನೆಯಲ್ಲಿ ಆತಂಕ ಸೃಷ್ಟಿಸಬಹುದು ಆದ್ದರಿಂದ ಬೇಡವಾದ ಅನಗತ್ಯ ಖರ್ಚುಗಳನ್ನು ಮಾಡದಿರುವುದು ಒಳ್ಳೆಯದು. ಮನೆಯಲ್ಲಿ ನೆಮ್ಮದಿ ಸಂತೋಷದ ವಾತಾವರಣ ಮೂಡಿಬರಲಿದೆ. ಆರ್ಥಿಕ ಪರಿಸ್ಥಿತಿಯ ಬಗ್ಗೆ ಜಾಗರೂಕರಾಗಬೇಕು. ಸ್ನೇಹಿತರೊಂದಿಗಿನ ಸಮಾಲೋಚನೆ ತೃಪ್ತಿ ತರಲಿದೆ.

ಮಿಥುನ:

ಕೋರ್ಟು ಕಚೇರಿ ಕಾರ್ಯದಲ್ಲಿ ಮುನ್ನಡೆ ದೊರೆಯುತ್ತದೆ. ಗಣ್ಯರ ಆಕಸ್ಮಿಕ ಸಂಪರ್ಕದಿಂದಾಗಿ ಜೀವನದ ಶೈಲಿಯಲ್ಲಿ ಬದಲಾವಣೆ. ಬಂಧು ಮಿತ್ರರಿಂದ ಶುಭಸುದ್ಧಿ ಕೇಳಿ ಬರುತ್ತದೆ. ಆರ್ಥಿಕ ಸ್ಥಿತಿ ಉತ್ತಮಗೊಳ್ಳುವ ಎಲ್ಲ ಸಾಧ್ಯತೆಗಳು ಕಂಡುಬರುವವು.ಸುಳ್ಳು ಹೇಳುವುದರಿಂದ ನಿಮ್ಮ ಪ್ರೀತಿಗೆ ಕೆಡುಕಾಗಲಿದ್ದು,ಸುಳ್ಳನ್ನು ಹೇಳುವುದು ಬೇಡ. ಈ ದಿನ ಆದಷ್ಟು ತಾಳ್ಮೆಯಿಂದಿರುವುದು ಒಳ್ಳೆಯದು.

ಕಟಕ :-

ನಿಮ್ಮಿಂದ ಸಲಹೆ ಸೂಚನೆಗಳನ್ನು ಪಡೆಯುವವರು. ಬಾಕಿ ಇರುವ ಕೆಲಸಗಳನ್ನು ಯಶಸ್ವಿಯಾಗಿ ಪೂರೈಸುವ ಅವಕಾಶ. ಆಹಾರ ಸೇವನೆಯಲ್ಲಿ ಹೆಚ್ಚಿನ ಜಾಗ್ರತೆ ವಹಿಸಬೇಕು. ನಿಮಗೆ ಧಕ್ಕೆ ತರುವವರೊಂದಿಗೆ ಸಬಂದ ಮಾಡಬೇಡಿ.ನಿಮ್ಮ ಕಾರ್ಯ ಕ್ಷೇತ್ರದಲ್ಲಿ ಅನಿರೀಕ್ಷಿತ ಬದಲಾವಣೆಯಾಗುವ ಸಾಧ್ಯತೆ ಇದೆ. ಪುಣ್ಯ ಕ್ಷೇತ್ರ ದರ್ಶನ ಮಾಡುವ ಅವಕಾಶ.

 ಸಿಂಹ:

ಅನುಮಾನಾಸ್ಪದ ಹಣಕಾಸಿನ ವ್ಯವಹಾರ ಮಾಡಬೇಡಿ.ಸಂಕಷ್ಟಗಳು ದುರವಾಗುವುದು.ಮದುವೆ ಯಾಗುವವರಿಗೆ ಉತ್ತಮ ಸಂಬಂದ ಸಿಗುವ ಸಾಧ್ಯತೆ. ಬಿಜಿನೆಸ್ ಪ್ರಾರಂಭಿಸಲು ಸೂಕ್ತಕಾಲ. ಆರ್ಥಿಕ ಪರಿಸ್ತಿತಿ ಚೆನಾಗಿದ್ರೂ,ಖರ್ಚುವೆಚ್ಚಗಳು ಆಗಾಗ ಕಂಡು ಬರುತ್ತದೆ.ಈ ದಿನ ನಿಮ್ಮ ಕೋಪವನ್ನು ಕಡಿಮೆ ಮಾಡಿಕೊಳ್ಳುವುದು ಒಳ್ಳೆಯದು.

ಕನ್ಯಾ :-

ಹೊಸದೇನೋ ಇಂದು ನಿಮ್ಮ ಜೀವನದಲ್ಲಿ ಬರಲಿದೆ.ಇದರಿಂದ ತೊಂದರೆ ಏನೂ ಆಗುವುದಿಲ್ಲ.ಒಳ್ಳೆಯದೇ ಆಗಲಿದೆ. ನಿರುದ್ಯೋಗಿಗಳಿಗೆ ಅವಕಾಶಗಳಿರುತ್ತವೆ. ಕೆಲವು ಪ್ರಮುಖ ಜನರೊಡನೆ ವ್ಯವಹಾರ ಮಾಡುವಾಗ ಎಚ್ಚರಿಕೆಯಿಂದ ಇರಿ. ಸಣ್ಣ ಉದ್ಯಮಿಗಳಿಗೆ ಹೆಚ್ಚಿನ ಲಾಭ. ಇಂದು ನಿಮ್ಮ ಸಂಗಾತಿಯಿಂದ ಹೆಚ್ಚು ಸಂತೋಷ ಸಿಗಲಿದೆ. ಬಂಧುಮಿತ್ರರ ಸಮಾಗಮನದಿಂದ ಸಂತಸ.

ತುಲಾ:

ಗುರುಹಿರಿಯರ ಆಶೀರ್ವಾದ ಪಡೆಯುವುದು ಒಳ್ಳೆಯದೇ.ನಿಮ್ಮ ಮನೆ ದೇವರ ಧ್ಯಾನ ಮಾಡಿ ಎಲ್ಲಾ ಒಳ್ಳೆಯದೇ ಆಗುತ್ತದೆ.ನೀವು ಇಂದು ತಪ್ಪು ಮಾಡಬಹುದಾಗಿದ್ದು,ಇದು ನಿಮ್ಮ ಸಾಂಸಾರಿಕ ಜೀವನಕ್ಕೆ ಧಕ್ಕೆ ತರುವ ಸಾಧ್ಯತೆ ಇದೆ. ಸಣ್ಣಪುಟ್ಟ ಸಾಲಗಳಿಂದ ಮುಕ್ತರಾಗುವ ಸಾಧ್ಯತೆ. ನಿರುದ್ಯೋಗಿಗಳಿಗೆ ಹೆಚ್ಚಿನ ಬದಲಾವಣೆ ಇದೆ.ಹೊಸ ಉದ್ಯಮಗಳನ್ನು ಪ್ರಾರಂಭಿಸಲಿದ್ದೀರಿ. ಕಾರ್ಯಕ್ಷೇತ್ರದಲ್ಲಿ ಉತ್ತಮ ಪ್ರಗತಿ ಇರುತ್ತದೆ.

ವೃಶ್ಚಿಕ :-

ಹಣವನ್ನು ಆದಷ್ಟು ಕಡಿಮೆ ಖರ್ಚು ಮಾಡುವುದು ಒಳ್ಳೆಯದು. ವಾದಗಳು ಮತ್ತು ಭಿನ್ನಾಭಿಪ್ರಾಯಗಳಿಂದಾಗಿ ಮನೆಯಲ್ಲಿ ಕೆಲವು ಉದ್ವಿಗ್ನತೆಯ ಕ್ಷಣಗಳಿರಬಹುದು ವಾದಗಳು ಮತ್ತು ಭಿನ್ನಾಭಿಪ್ರಾಯಗಳಿಂದಾಗಿ ಮನೆಯಲ್ಲಿ ಕೆಲವು ಉದ್ವಿಗ್ನತೆಯ ಕ್ಷಣಗಳಿರಬಹುದು,ಮನೆಯಲ್ಲಿನ ವಾಗ್ವಾದಗಳಿಂದ ನೆಮ್ಮದಿ ಕೆಡಲಿದೆ.

ಧನಸ್ಸು:

ಇಂದು ನಿಮ್ಮ ಮೇಲೆ ಸಾಕಷ್ಟು ಒತ್ತಡ ಉಂಟಾಗಲಿದೆ.ಸಂಬಂಧಿಕರಿಂದಾಗಿ ವ್ಯಾಜ್ಯವುಂಟಾಗುವ ಸಾಧ್ಯತೆಯಿದೆ. ದೂರದವರಿಂದ ಶುಭ ವಾರ್ತೆ ಕೇಳುವಿರಿ.ಗೃಹುಪಯೋಗಿ ವಸ್ತುಗಳ ಮೇಲೆ ಅಧಿಕ ಖರ್ಚು ಮಾಡಬೇಡಿ.ಹಿರಿಯರ ಸಲಹೆಗಳನ್ನು ಪಡೆಯಿರಿ.

ಮಕರ :-

ಬೇಡವಾದ ಯೋಚನೆ ಮಾಡಿ ತಲೆ ಕೆಡಿಸಕೊಳ್ಳಬೇಡಿ.ವಾದ ಮತ್ತು ಜಗಳ ಮಾಡುವುದು ಬೇಡ.ಬೇರೆಯವರ ದೋಷ ಕಂಡುಹಿಡಿಯಲು ಹೋಗಬೇಡಿ.ನಿಮ್ಮ ಎಲ್ಲ ಕೆಲಸ ಕಾರ್ಯಗಳಿಗೆ ಪ್ರೋತ್ಸಾಹ ದೊರೆಯಲಿದೆ.ನಿಮ್ಮ ಆರೋಗ್ಯದಲ್ಲಿ ಸುಧಾರಣೆ ಆಗಲಿದ್ದು, ಆರೋಗ್ಯ ಕಾಳಜಿವಹಿಸುವುದು ಮರೆಯಬೇಡಿ.

ಕುಂಭ:-

ನಿಮ್ಮ ಹಠ ನಿಮ್ಮ ಮನೆಯವರಿಗೆ ಮತ್ತು ನಿಮ್ಮ ಮಿತ್ರರಿಗೆ ನೋವುಂಟುಮಾಡುತ್ತದೆ.ಆರ್ಥಿಕವಾಗಿ ಸುಧಾರಣೆ ಹಾಗೂ ಲಾಭದಾಯಕ ಪ್ರಗತಿ ಕಂಡು ಬರುತ್ತದೆ.ನಿಮ್ಮ ಕೈ ಕೆಳಗೆ ಕೆಲಸ ಮಾಡುವವರು ಕೆಲಸದಿಂದ ದೂರ ಹೋಗುವ ಸಾಧ್ಯತೆ ಇದೆ. ಮಕ್ಕಳ ಬದುಕಿನಲ್ಲಿ ಹೊಸ ತಿರುವಿನಿಂದ ಅವಕಾಶಗಳು ತೆರೆದುಕೊಳ್ಳುವವು. ಬಂಧುಬಳಗದವರ ಭೇಟಿಯಿಂದ ಮಾನಸಿಕ ಸಮಾಧಾನ ಕಂಡು ಬರುತ್ತದೆ.

ಮೀನ:-

ನಿಮ್ಮ ಆರೋಗ್ಯದ ಮೇಲೆ ಗಮನ ಅವಶ್ಯಕ.ಮನೆ ನಿರ್ಮಾಣ, ಖರೀದಿ ಸಾಧ್ಯತೆ. ಲೇವಾದೇವಿ ವ್ಯವಹಾರಗಳಲ್ಲಿ ಪ್ರಗತಿಯಾಗಲಿದೆ.ದೂರ ಪ್ರಯಾಣದಲ್ಲಿ ಉಷಾರಾಗಿರಿ.ನಿಮ್ಮ ಪ್ರಯತ್ನಕ್ಕೆ ತಕ್ಕ ಪ್ರತಿಫಲ ಸಿಗಲಿದೆ.ಬೇಡವಾದ ಅನಗತ್ಯ  ಕಾರಣಗಳಿಗೆ ಚಿಂತೆ ಮಾಡಬೇಡಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    70 ವರ್ಷದ ಈ ವೃದ್ದನ ಬಯಕೆ ಕೇಳಿದ್ರೆ ಅಚ್ಚ್ಚರಿಯಂತು ಗ್ಯಾರಂಟಿ..ಅಷ್ಟಕ್ಕೂ ಆ ವಿಷಯವಾದ್ರು ಏನು?

    ಯಾರ್ಯಾರಿಗೋ ಏನೋ ಆಸೆಯಾದರೆ, ಈ ವೃದ್ಧನದ್ದು ಬಲು ವಿಚಿತ್ರ ಹಾಗೂ ವಿಲಕ್ಷಣ ಆಸೆ…! ತಮಿಳುನಾಡಿನ ರಾಮನಾಥಪುರ ಜಿಲ್ಲೆಯ ಮಲೈಸ್ವಾಮಿ ಎಂಬ 70 ವರ್ಷದ ಈ ವೃದ್ಧನಿಗೆ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ 24 ವರ್ಷದ ಪಿ.ವಿ. ಸಿಂಧುವನ್ನು ಮದುವೆಯಾಗಬೇಕಂತೆ..! ಒಂದು ವೇಳೆ ಸಿಂಧು ಮದುವೆಯಾಗಲು ಒಪ್ಪದಿದ್ದರೆ ಆಕೆಯನ್ನು ಕಿಡ್ನಾಪ್ ಮಾಡಿಕೊಂಡು ಹೋಗಿ ಮದುವೆಯಾಗುತ್ತಾನಂತೆ. ಸಾರ್ವಜನಿಕರ ಕುಂದುಕೊರತೆ ನಿವಾರಣೆಗೆಂದು ಜಿಲ್ಲಾಧಿಕಾರಿಗಳು ನಡೆಸುವ ವಾರದ ಜನತಾದರ್ಶನದಲ್ಲಿ ಸಿಂಧು ಫೋಟೋ ಸಹಿತ ಪತ್ರವೊಂದನ್ನು ಜಿಲ್ಲಾಧಿಕಾರಿಗಳ ಕೈಗಿತ್ತು, ನನ್ನನ್ನು ಮದುವೆಯಾಗುವಂತೆ ಸಿಂಧು ಅವರಿಗೆ ಸೂಚಿಸಬೇಕೆಂದು…

  • ಸುದ್ದಿ

    ನೀವು ನಿದ್ದೆ ಮಾಡುವಾಗ ಎಡಗೈ ಮೇಲೆ ಮಲಗುತ್ತೀರಾ ಹಾಗಾದರೆ ಇದನ್ನೊಮ್ಮೆ ತಪ್ಪದೆ ಓದಿ,.!

    ನಾವು ಮಧ್ಯಾಹ್ನ ಅಥವಾ ರಾತ್ರಿ  ಮಲಗುವಾಗ ನಮ್ಮ ಕೈ ಮೇಲೆ ತಲೆನ ಹಾಕಿಕೊಂಡು ಮಲಗುತ್ತೇವೆ ಅದು ನಿಮಗೂ ಗೊತ್ತು, ನಿದ್ದೆ ಮನುಷ್ಯನಿಗೆ ವರದಾನವಾಗಿದೆ, ಇತ್ತೀಚಿನ ದಿನಗಳಲ್ಲಿ ಅತಿ ಹೆಚ್ಚು ಕೆಲಸ ಮಾಡುವವರು ನಿದ್ರೆ ಕಡೆ ಗಮನ ಕೊಡುತ್ತಿಲ್ಲ ತುಂಬಾ ಕೆಲಸದ ಕಡೆ ಗಮನ ಕೊಡುತ್ತಿದ್ದಾರೆ ಇದರಿಂದ ನಮ್ಮ  ಆರೋಗ್ಯದ  ಮೇಲೆ ತುಂಬಾನೇ  ಪರಿಣಾಮ ಬೀರುತ್ತದೆ. ಇದರಿಂದ  ರಾತ್ರಿ ಮಲಗುವ  ನಿದ್ದೆ  ಸಾಕಾಗುವುದಿಲ್ಲ ಹಾಗಾಗಿ  ಮಧ್ಯಾಹ್ನವೂ ಕೂಡ ಮಲಗುತ್ತಾರೆ,  ಮತ್ತು  ಹೆಚ್ಚಾಗಿ ನಿದ್ರೆ ಮಾಡುವವರನ್ನು ಸೋಂಬೇರಿಗಳು ಅಂತಾನೂ  ಕರೆಯುತ್ತಾರೆ….

  • Law

    ಡೇರಾ ಸಚ್ಛಾ ಸೌಧ ಮುಖ್ಯಸ್ಥ ಬಾಬಾ ರಾಮ್ ರಹೀಂಗೆ 10 ವರ್ಷ ಜೈಲು ಶಿಕ್ಷೆ..!

    ಅತ್ಯಾಚಾರ ಪ್ರಕರಣದಲ್ಲಿ ದೋಷಿಯಾಗಿರುವ ರೇಪಿಸ್ಟ್, ಡೇರಾ ಸಚ್ಛಾ ಸೌಧ ಮುಖ್ಯಸ್ಥ ಬಾಬಾ ರಾಮ್ ರಹೀಂಗೆ ಸಿಬಿಐ ನ್ಯಾಯಾಲಯ 10 ವರ್ಷ ಜೈಲು ಶಿಕ್ಷೆಯಾಗಿದೆ.

  • ಸುದ್ದಿ

    ಸ್ಯಾಂಡಲ್ ವುಡ್ ಮಾಸ್ಟರ್ ಥ್ರಿಲ್ಲರ್ ಮಂಜು ಅವರಿಗೆ ಡಾಕ್ಟರೇಟ್ ಗೌರವ. ಈ ನ್ಯೂಸ್ ನೋಡಿ.

    ಕನ್ನಡ ಮಾತ್ರವಲ್ಲದೇ ಪರಭಾಷೆಗಳಲ್ಲೂ ಕೂಡಾ ಸಾಹಸ ನಿರ್ದೇಶನ ಮಾಡಿ, ಸಿನಿಮಾ ರಂಗದಲ್ಲಿ ತನ್ನದೇ ಆದಂತಹ ಹೆಸರು, ಖ್ಯಾತಿ ಮತ್ತು ಸ್ಥಾನವನ್ನು ಪಡೆದಿರುವ ಸಾಹಸ ನಿರ್ದೇಶಕ ಥ್ರಿಲ್ಲರ್ ಮಂಜು ಅವರು. ದಶಕಗಳಿಂದ ಚಿತ್ರರಂಗದಲ್ಲಿ ಸಾಹಸ ನಿರ್ದೇಶನ ಮಾಡಿರುವ ಅವರು ನಟ ಹಾಗೂ ನಿರ್ದೇಶಕನಾಗಿ ಕೂಡಾ ಹೆಸರು ಮಾಡಿದ್ದಾರೆ. ಥ್ರಿಲ್ಲರ್ ಮಂಜು ಅವರ ಸಿನಿಮಾ ರಂಗದ ಈ ಸಾಧನೆ, ಅವರ ಶ್ರಮ ಹಾಗೂ ಪರಿಶ್ರಮಕ್ಕೆ ತಕ್ಕ ಫಲವಾಗಿ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಸತ್ಕರಿಸಲಾಗಿದೆ. ಥ್ರಿಲ್ಲರ್ ಮಂಜು ಅವರಿಗೆ ಸಂದಿರುವ…

  • ಸುದ್ದಿ

    ವಿಧಿವಶರಾದ ಬಿಜೆಪಿ ಹಿರಿಯ ಮುಖಂಡ ಅನಂತ್ ಕುಮಾರ್ ಬಗ್ಗೆ ಕಣ್ಣೀರಟ್ಟ ಮೋದಿ ಬಾವುಕರಾಗಿ ಹೀಗೆ ಹೇಳಿದ್ರು…

    ಕೇಂದ್ರ ಸಚಿವ ಬಿಜೆಪಿಯ ಹಿರಿಯ ಮುಖಂಡ ಅನಂತಕುಮಾರ್ ರವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಫಲಕಾರಿಯಾಗದ ಕಾರಣ ಬೆಳಗಿನ ಜಾವ ಮೂರು ಗಂಟೆಗೆ ವಿಧಿವಶವರಾಗಿದ್ದಾರೆ. ಅಗಲಿದ ರಾಜಕೀಯ ನಾಯಕನಿಗೆ ಎಲ್ಲಾ ಪಕ್ಷದ ನಾಯಕರು ಸಂತಾಪ ಸೂಚಿಸಿದ್ದಾರೆ.ಹಾಗೆ ಪ್ರಧಾನಿ ನರೇಂದ್ರ ಮೋದಿಯವರು ಕೂಡ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವರಾಗಿದ್ದ ಎಚ್.ಎನ್. ಅನಂತಕುಮಾರ್ ರವರಿಗೆ ಸಂತಾಪ ಸೂಚಿಸಿದ್ದಾರೆ. ಎಚ್.ಎನ್. ಅನಂತಕುಮಾರ್ ರವರು ಕ್ಯಾನ್ಸರ್ ನಿಂದ ಬಳಲುತ್ತಿದ್ದ ಕೆಲವು ದಿನಗಳಿಂದ ಚಿಕಿತ್ಸೆ ಪೆಯುತ್ತಿದ್ದು ಚಿಕಿತ್ಸೆ ಫಲಕಾರಿಯಾಗದೆ, ೫೯ ವರ್ಷದ ಅನಂತಕುಮಾರ್…

  • ಸುದ್ದಿ

    ಅಧ್ಯಯನ ಮುಂದುವರೆಸಿದ ಇಸ್ರೋ HOPE FOR THE BEST ಎಂದ ಮೋದಿ,..!

    ದೇಶದ ಮಹತ್ವದ ಚಂದ್ರಯಾನ-2 ದ ವಿಕ್ರಂ ಲ್ಯಾಂಡರ್​  ಸಂಪರ್ಕ ಕಡಿತಗೊಂಡಿದ್ದರೂ ನೀರಿಕ್ಷೆಗಳು ಮುಗಿದಿಲ್ಲ. ಹೌದು ಇಸ್ರೋ ಚಂದ್ರಾನ್ವೇಷಣೆ ಯತ್ನದಲ್ಲಿ ಇನ್ನೂ ಕೊನೆಯ ನಿರೀಕ್ಷೆಗಳು ಇದ್ದೇ ಇವೆ. ಕೊನೆ ಹಂತದಲ್ಲಿ ಸಂಪರ್ಕ ಕಡಿದುಕೊಂಡ ವಿಕ್ರಮ್​​ ಲ್ಯಾಂಡರ್​​​ ಬಗ್ಗೆ ಇಸ್ರೋ ಅಧ್ಯಯನ ಮುಂದುವರೆಸಿದ್ದು, ಯಾವುದೇ ಕ್ಷಣದಲ್ಲಾದರೂ ವಿಕ್ರಮ್​ ಲ್ಯಾಂಡರ್​ ಮಾಹಿತಿ ರವಾನಿಸಬಹುದೆಂಬ ನೀರಿಕ್ಷೆಯಲ್ಲಿದೆ ಇಸ್ರೋ. ಚಂದ್ರನ ದಕ್ಷಿಣ ಧ್ರುವಕ್ಕೆ ಸ್ಪರ್ಶ ಮಾಡುವ ಹಂತದಲ್ಲಿ ವಿಕ್ರಂ ಲ್ಯಾಂಡರ್​​​​​​​ ಸಂಪರ್ಕ ಕಡಿತಕೊಂಡಿತ್ತು. 2.1 ಕಿಲೋ ಮೀಟರ್​ ದೂರದಲ್ಲಿ ಇಸ್ರೋ ಹಿಡಿತಕ್ಕೆ ಸಿಗದೇ ಮುಂಜಾನೆ 1.55ರ…