News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಜ್ಯೋತಿಷ್ಯ

ಇಂದು ಭಾನುವಾರ, 18/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

290

ಇಂದು ಭಾನುವಾರ, 18/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ವ್ಯಾಪಾರ ಮಾಡುವವರಿಗೆ ಅಧಿಕ ಲಾಭ.ನಿಮ್ಮ ಸಾಂಸಾರಿಕ ಜೀವನಕ್ಕೆ ನಿಮ್ಮ ಸಮಯವನ್ನು ಕೊಡಿ. ಉನ್ನತ ಹುದ್ದೆಯಲ್ಲಿರುವವರಿಗೆ ಬಡ್ತಿ ಸಿಗಲಿದೆ. ಧನ ವಿನಿಯೋಗದಿಂದ ಆತಂಕ ತಂದೀತು.ಹೊಸ ಸಮಸ್ಯ ಬರುವ ಸಾಧ್ಯತೆ ಇರುವದರಿಂದ ನೀವು ಈ ದಿನ ಮಾಡುವ ಕೆಲಸವನ್ನು ಮುಂದೂಡುವುದು ಒಳ್ಳೆಯದು..

ವೃಷಭ:-

ನಿಮ್ಮ ಆರ್ಥಿಕ ಪರಿಸ್ಥಿತಿ ಸಾಧಾರಣವಾಗಿರುವುದರಿಂದ, ನಿಮ್ಮ ಅತಿಯಾದ ಜೀವನಶೈಲಿ ಮನೆಯಲ್ಲಿ ಆತಂಕ ಸೃಷ್ಟಿಸಬಹುದು ಆದ್ದರಿಂದ ಬೇಡವಾದ ಅನಗತ್ಯ ಖರ್ಚುಗಳನ್ನು ಮಾಡದಿರುವುದು ಒಳ್ಳೆಯದು. ಮನೆಯಲ್ಲಿ ನೆಮ್ಮದಿ ಸಂತೋಷದ ವಾತಾವರಣ ಮೂಡಿಬರಲಿದೆ. ಆರ್ಥಿಕ ಪರಿಸ್ಥಿತಿಯ ಬಗ್ಗೆ ಜಾಗರೂಕರಾಗಬೇಕು. ಸ್ನೇಹಿತರೊಂದಿಗಿನ ಸಮಾಲೋಚನೆ ತೃಪ್ತಿ ತರಲಿದೆ.

ಮಿಥುನ:

ಕೋರ್ಟು ಕಚೇರಿ ಕಾರ್ಯದಲ್ಲಿ ಮುನ್ನಡೆ ದೊರೆಯುತ್ತದೆ. ಗಣ್ಯರ ಆಕಸ್ಮಿಕ ಸಂಪರ್ಕದಿಂದಾಗಿ ಜೀವನದ ಶೈಲಿಯಲ್ಲಿ ಬದಲಾವಣೆ. ಬಂಧು ಮಿತ್ರರಿಂದ ಶುಭಸುದ್ಧಿ ಕೇಳಿ ಬರುತ್ತದೆ. ಆರ್ಥಿಕ ಸ್ಥಿತಿ ಉತ್ತಮಗೊಳ್ಳುವ ಎಲ್ಲ ಸಾಧ್ಯತೆಗಳು ಕಂಡುಬರುವವು.ಸುಳ್ಳು ಹೇಳುವುದರಿಂದ ನಿಮ್ಮ ಪ್ರೀತಿಗೆ ಕೆಡುಕಾಗಲಿದ್ದು,ಸುಳ್ಳನ್ನು ಹೇಳುವುದು ಬೇಡ. ಈ ದಿನ ಆದಷ್ಟು ತಾಳ್ಮೆಯಿಂದಿರುವುದು ಒಳ್ಳೆಯದು.

ಕಟಕ :-

ನಿಮ್ಮಿಂದ ಸಲಹೆ ಸೂಚನೆಗಳನ್ನು ಪಡೆಯುವವರು. ಬಾಕಿ ಇರುವ ಕೆಲಸಗಳನ್ನು ಯಶಸ್ವಿಯಾಗಿ ಪೂರೈಸುವ ಅವಕಾಶ. ಆಹಾರ ಸೇವನೆಯಲ್ಲಿ ಹೆಚ್ಚಿನ ಜಾಗ್ರತೆ ವಹಿಸಬೇಕು. ನಿಮಗೆ ಧಕ್ಕೆ ತರುವವರೊಂದಿಗೆ ಸಬಂದ ಮಾಡಬೇಡಿ.ನಿಮ್ಮ ಕಾರ್ಯ ಕ್ಷೇತ್ರದಲ್ಲಿ ಅನಿರೀಕ್ಷಿತ ಬದಲಾವಣೆಯಾಗುವ ಸಾಧ್ಯತೆ ಇದೆ. ಪುಣ್ಯ ಕ್ಷೇತ್ರ ದರ್ಶನ ಮಾಡುವ ಅವಕಾಶ.

 ಸಿಂಹ:

ಅನುಮಾನಾಸ್ಪದ ಹಣಕಾಸಿನ ವ್ಯವಹಾರ ಮಾಡಬೇಡಿ.ಸಂಕಷ್ಟಗಳು ದುರವಾಗುವುದು.ಮದುವೆ ಯಾಗುವವರಿಗೆ ಉತ್ತಮ ಸಂಬಂದ ಸಿಗುವ ಸಾಧ್ಯತೆ. ಬಿಜಿನೆಸ್ ಪ್ರಾರಂಭಿಸಲು ಸೂಕ್ತಕಾಲ. ಆರ್ಥಿಕ ಪರಿಸ್ತಿತಿ ಚೆನಾಗಿದ್ರೂ,ಖರ್ಚುವೆಚ್ಚಗಳು ಆಗಾಗ ಕಂಡು ಬರುತ್ತದೆ.ಈ ದಿನ ನಿಮ್ಮ ಕೋಪವನ್ನು ಕಡಿಮೆ ಮಾಡಿಕೊಳ್ಳುವುದು ಒಳ್ಳೆಯದು.

ಕನ್ಯಾ :-

ಹೊಸದೇನೋ ಇಂದು ನಿಮ್ಮ ಜೀವನದಲ್ಲಿ ಬರಲಿದೆ.ಇದರಿಂದ ತೊಂದರೆ ಏನೂ ಆಗುವುದಿಲ್ಲ.ಒಳ್ಳೆಯದೇ ಆಗಲಿದೆ. ನಿರುದ್ಯೋಗಿಗಳಿಗೆ ಅವಕಾಶಗಳಿರುತ್ತವೆ. ಕೆಲವು ಪ್ರಮುಖ ಜನರೊಡನೆ ವ್ಯವಹಾರ ಮಾಡುವಾಗ ಎಚ್ಚರಿಕೆಯಿಂದ ಇರಿ. ಸಣ್ಣ ಉದ್ಯಮಿಗಳಿಗೆ ಹೆಚ್ಚಿನ ಲಾಭ. ಇಂದು ನಿಮ್ಮ ಸಂಗಾತಿಯಿಂದ ಹೆಚ್ಚು ಸಂತೋಷ ಸಿಗಲಿದೆ. ಬಂಧುಮಿತ್ರರ ಸಮಾಗಮನದಿಂದ ಸಂತಸ.

ತುಲಾ:

ಗುರುಹಿರಿಯರ ಆಶೀರ್ವಾದ ಪಡೆಯುವುದು ಒಳ್ಳೆಯದೇ.ನಿಮ್ಮ ಮನೆ ದೇವರ ಧ್ಯಾನ ಮಾಡಿ ಎಲ್ಲಾ ಒಳ್ಳೆಯದೇ ಆಗುತ್ತದೆ.ನೀವು ಇಂದು ತಪ್ಪು ಮಾಡಬಹುದಾಗಿದ್ದು,ಇದು ನಿಮ್ಮ ಸಾಂಸಾರಿಕ ಜೀವನಕ್ಕೆ ಧಕ್ಕೆ ತರುವ ಸಾಧ್ಯತೆ ಇದೆ. ಸಣ್ಣಪುಟ್ಟ ಸಾಲಗಳಿಂದ ಮುಕ್ತರಾಗುವ ಸಾಧ್ಯತೆ. ನಿರುದ್ಯೋಗಿಗಳಿಗೆ ಹೆಚ್ಚಿನ ಬದಲಾವಣೆ ಇದೆ.ಹೊಸ ಉದ್ಯಮಗಳನ್ನು ಪ್ರಾರಂಭಿಸಲಿದ್ದೀರಿ. ಕಾರ್ಯಕ್ಷೇತ್ರದಲ್ಲಿ ಉತ್ತಮ ಪ್ರಗತಿ ಇರುತ್ತದೆ.

ವೃಶ್ಚಿಕ :-

ಹಣವನ್ನು ಆದಷ್ಟು ಕಡಿಮೆ ಖರ್ಚು ಮಾಡುವುದು ಒಳ್ಳೆಯದು. ವಾದಗಳು ಮತ್ತು ಭಿನ್ನಾಭಿಪ್ರಾಯಗಳಿಂದಾಗಿ ಮನೆಯಲ್ಲಿ ಕೆಲವು ಉದ್ವಿಗ್ನತೆಯ ಕ್ಷಣಗಳಿರಬಹುದು ವಾದಗಳು ಮತ್ತು ಭಿನ್ನಾಭಿಪ್ರಾಯಗಳಿಂದಾಗಿ ಮನೆಯಲ್ಲಿ ಕೆಲವು ಉದ್ವಿಗ್ನತೆಯ ಕ್ಷಣಗಳಿರಬಹುದು,ಮನೆಯಲ್ಲಿನ ವಾಗ್ವಾದಗಳಿಂದ ನೆಮ್ಮದಿ ಕೆಡಲಿದೆ.

ಧನಸ್ಸು:

ಇಂದು ನಿಮ್ಮ ಮೇಲೆ ಸಾಕಷ್ಟು ಒತ್ತಡ ಉಂಟಾಗಲಿದೆ.ಸಂಬಂಧಿಕರಿಂದಾಗಿ ವ್ಯಾಜ್ಯವುಂಟಾಗುವ ಸಾಧ್ಯತೆಯಿದೆ. ದೂರದವರಿಂದ ಶುಭ ವಾರ್ತೆ ಕೇಳುವಿರಿ.ಗೃಹುಪಯೋಗಿ ವಸ್ತುಗಳ ಮೇಲೆ ಅಧಿಕ ಖರ್ಚು ಮಾಡಬೇಡಿ.ಹಿರಿಯರ ಸಲಹೆಗಳನ್ನು ಪಡೆಯಿರಿ.

ಮಕರ :-

ಬೇಡವಾದ ಯೋಚನೆ ಮಾಡಿ ತಲೆ ಕೆಡಿಸಕೊಳ್ಳಬೇಡಿ.ವಾದ ಮತ್ತು ಜಗಳ ಮಾಡುವುದು ಬೇಡ.ಬೇರೆಯವರ ದೋಷ ಕಂಡುಹಿಡಿಯಲು ಹೋಗಬೇಡಿ.ನಿಮ್ಮ ಎಲ್ಲ ಕೆಲಸ ಕಾರ್ಯಗಳಿಗೆ ಪ್ರೋತ್ಸಾಹ ದೊರೆಯಲಿದೆ.ನಿಮ್ಮ ಆರೋಗ್ಯದಲ್ಲಿ ಸುಧಾರಣೆ ಆಗಲಿದ್ದು, ಆರೋಗ್ಯ ಕಾಳಜಿವಹಿಸುವುದು ಮರೆಯಬೇಡಿ.

ಕುಂಭ:-

ನಿಮ್ಮ ಹಠ ನಿಮ್ಮ ಮನೆಯವರಿಗೆ ಮತ್ತು ನಿಮ್ಮ ಮಿತ್ರರಿಗೆ ನೋವುಂಟುಮಾಡುತ್ತದೆ.ಆರ್ಥಿಕವಾಗಿ ಸುಧಾರಣೆ ಹಾಗೂ ಲಾಭದಾಯಕ ಪ್ರಗತಿ ಕಂಡು ಬರುತ್ತದೆ.ನಿಮ್ಮ ಕೈ ಕೆಳಗೆ ಕೆಲಸ ಮಾಡುವವರು ಕೆಲಸದಿಂದ ದೂರ ಹೋಗುವ ಸಾಧ್ಯತೆ ಇದೆ. ಮಕ್ಕಳ ಬದುಕಿನಲ್ಲಿ ಹೊಸ ತಿರುವಿನಿಂದ ಅವಕಾಶಗಳು ತೆರೆದುಕೊಳ್ಳುವವು. ಬಂಧುಬಳಗದವರ ಭೇಟಿಯಿಂದ ಮಾನಸಿಕ ಸಮಾಧಾನ ಕಂಡು ಬರುತ್ತದೆ.

ಮೀನ:-

ನಿಮ್ಮ ಆರೋಗ್ಯದ ಮೇಲೆ ಗಮನ ಅವಶ್ಯಕ.ಮನೆ ನಿರ್ಮಾಣ, ಖರೀದಿ ಸಾಧ್ಯತೆ. ಲೇವಾದೇವಿ ವ್ಯವಹಾರಗಳಲ್ಲಿ ಪ್ರಗತಿಯಾಗಲಿದೆ.ದೂರ ಪ್ರಯಾಣದಲ್ಲಿ ಉಷಾರಾಗಿರಿ.ನಿಮ್ಮ ಪ್ರಯತ್ನಕ್ಕೆ ತಕ್ಕ ಪ್ರತಿಫಲ ಸಿಗಲಿದೆ.ಬೇಡವಾದ ಅನಗತ್ಯ  ಕಾರಣಗಳಿಗೆ ಚಿಂತೆ ಮಾಡಬೇಡಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ವೆಂಕಟೇಶ್ವರ ಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗ… ನಿಮ್ಮ ರಾಶಿಯೂ ಇದೆಯಾ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಪ್ರತಿದಿನದಂತೆ ಎಲ್ಲವೂ ಸರಿಯಾಗಿದೆ ಎಂದುಕೊಂಡಾಗಲೇ ಕುತಂತ್ರಿಗಳಿಂದ ತೊಂದರೆ ಎದುರಾಗುವ ಸಾಧ್ಯತೆ ಇದೆ. ಈ ಬಗ್ಗೆ ಸಾಕಷ್ಟು ಪೂರ್ವಭಾವಿ ತಯಾರಿ ಮಾಡಿಕೊಂಡೇ ಅವರನ್ನು ಎದುರಿಸಿದಾಗ ಅವರು ಕೇವಲ ಪೇಪರ್‌ ಹುಲಿಗಳೆಂದು…

  • ಸುದ್ದಿ

    ಭಾರತದಲ್ಲಿ ಬಿಕಿನಿ ಏರ್ ಲೈನ್ಸ್..!ವಿಮಾನದಲ್ಲಿ ಬಿಕಿನಿ ಸುಂದರಿಯರು!?ಏನೆಲ್ಲಾ ಸೌಲಭ್ಯ ಇದೆ ಗೊತ್ತಾ.?ಮುಂದೆ ಓದಿ ಶಾಕ್ ಆಗ್ತೀರಾ..

    ವಿಯೆಟ್ನಾಂನ ವಿಯರ್ ಜೆಟ್ ಸದ್ಯದಲ್ಲೇ ಭಾರತಕ್ಕೂ ಬರುತ್ತಿದೆ. ಬಿಕಿನಿ ಏರ್ ಲೈನ್ ಅಂತಾನೇ ಇದು ಫೇಮಸ್ ಆಗಿದೆ. ಈ ವಿವಾದಾತ್ಮಕ ವಿಮಾನಯಾನ ಸಂಸ್ಥೆ ನವದೆಹಲಿಯಿಂದ ಹೊ ಚಿ ಮಿನ್ಹ್ ನಗರಕ್ಕೆ ವಿಮಾನ ಪ್ರಯಾಣ ಆರಂಭಿಸುವುದಾಗಿ ಘೋಷಿಸಿದೆ. ಈ ವಿಮಾನದಲ್ಲಿರೋ ಗಗನಸಖಿಯರೆಲ್ಲ ಕೇವಲ ಬಿಕಿನಿಯಲ್ಲಿ ಮಾತ್ರ ಕಾಣಿಸಿಕೊಳ್ಳುತ್ತಾರೆ. ಈ ಬಿಕಿನಿ ಸುಂದರಿಯರು ಭಾರತಕ್ಕೂ ಬರುತ್ತಿದ್ದಾರೆ. ಬಿಕಿನಿ ಸುಂದರಿಯರು… ಈ ಬಿಕಿನಿ ಸುಂದರಿಯರೀಗ ಭಾರತಕ್ಕೂ ಆಗಮಿಸುತ್ತಿರುವುದು ಪ್ರಯಾಣಿಕರಲ್ಲಿ ತೀವ್ರ ಕುತೂಹಲ ಹುಟ್ಟಿಸಿದೆ.ವಾರದಲ್ಲಿ ನಾಲ್ಕು ದಿನಗಳ ಕಾಲ ಈ ವಿಮಾನ ಹಾರಾಟ…

  • ಜ್ಯೋತಿಷ್ಯ

    ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶುಕ್ರನ ದೆಸೆ ಚೆನ್ನಾಗಿದೆಯೇ…

    ಇಂದು ಶುಕ್ರವಾರ, 09/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ವ್ಯವಹಾರ ವೃದ್ಧಿಗೆ ಹಣ ವಿನಿಯೋಗ ಮಾಡಲು ಸೂಕ್ತ ದಿನ. ಸ್ವಂತ ಉದ್ಯಮಿಗಳಿಗೆ ಉತ್ತಮ ಲಾಭ. ಶ್ರೀದೇವತಾದರ್ಶನ ಭಾಗ್ಯ ತಂದೀತು. ವೈಯಕ್ತಿಕವಾಗಿ ಯಾವುದೇ ವಿಚಾರವನ್ನು ಇತರರೊಂದಿಗೆ ಹಂಚಿಕೊಳ್ಳದಿರಿ. ವಿದ್ಯಾರ್ಥಿಗಳಿಗೆ ಪ್ರಗತಿಯ ದಿನ. ಬೆಂಕಿಯ ಜೊತೆ ಕೆಲಸ ಮಾಡುವಾಗ ಎಚ್ಚರಿಕೆ ಅಗತ್ಯ. ಅಧಿಕಾರಿಗಳಿಗೆ ಅಭಿವೃದ್ಧಿ ಇರುತ್ತದೆ. ಸಂಚಾರದಲ್ಲಿ ಜಾಗ್ರತೆ ವಹಿಸಿರಿ. ವೃಷಭ:- ಉತ್ತಮ ಜನರೊಂದಿಗೆ ಸಂಪರ್ಕ ಒದಗಿ ಬರುತ್ತದೆ. ಆಗಾಗ ಧನಾಗಮನದಿಂದ ಕಾರ್ಯಸಿದ್ಧಿಯಾಗುತ್ತದೆ. ವಿದ್ಯಾರ್ಥಿಗಳ ಪ್ರಯತ್ನಬಲಕ್ಕೆ…

  • ಸುದ್ದಿ

    ಹಿಂದೂಗಳು ಹಿಂಸಾಚಾರ ಮಾಡ್ತಾರೆ ಎಂಬುದಕ್ಕೆ ರಾಮಾಯಣ-ಮಹಾಭಾರತವೇ ಸಾಕ್ಷಿ ಎಂದ ರಾಜಕೀಯ ಮುಖಂಡ..!

    ರಾಜಕೀಯ ಮುಖಂಡರು ತಾವು ಏನು ಹೇಳುತ್ತಿದ್ದೇವೆ ಎಂಬ ಪರಿವೆ ಇಲ್ಲದೇ ಇಲ್ಲ ಸಲ್ಲದ ವಿವಾಧತ್ಮಕ ಹೇಳಿಕೆಗಳನ್ನು ಕೊಡುವುದರಲ್ಲಿ ಮೊದಲಿಗರಾಗಿರುತ್ತಾರೆ. ಈಗ ಹಿಂದೂಗಳು ಹಿಂಸಾಚಾರ ಮಾಡುತ್ತಾರೆ ಎಂಬುದನ್ನ ಈ ಹಿಂದೂ ಧರ್ಮದ ಈ ಮಹಾಕಾವ್ಯಗಳಿಗೆ ಹೋಲಿಕೆ ಮಾಡುವುದರ ಮುಖಾಂತರ ವಿವಾದ  ಸೃಷ್ಟಿಸಿದ್ದಾರೆ. ಹಿಂದೂಗಳು ಹಿಂಸಾಚಾರ ಮಾಡ್ತಾರೆ ಎಂಬುದಕ್ಕೆ ರಾಮಾಯಣ-ಮಹಾಭಾರತವೇ ಸಾಕ್ಷಿ ಎಂದು ಹೇಳುವ ಮೂಲಕ ಸಿಪಿಐ ಮುಖ್ಯ ಕಾರ್ಯದರ್ಶಿ ಸೀತಾರಾಮ್ ಯಚೂರಿ ವಿವಾದ ಸೃಷ್ಟಿಸಿದ್ದಾರೆ. ಹಿಂದೂಗಳು ಶಾಂತಿ ಪ್ರಿಯರು ಆದ್ರೆ ಕೆಲ ಧರ್ಮದವರು ಹಿಂಸಾಚಾರದಲ್ಲಿ ತೊಡಗಿದ್ದಾರೆ ಎಂದು ಕೆಲ ಬಿಜೆಪಿ…

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಮಾತಿನ ಬಗ್ಗೆ ಸದಾ ಜಾಗೃತಿಯನ್ನು ಹೊಂದಬೇಕಾಗುವುದು. ನೀವು ಆಡಿದ ತಮಾಷೆ ಮಾತು ಪತಿಪತ್ನಿಯರಲ್ಲಿ ವಿರಸವುಂಟು ಮಾಡುವ ಸಾಧ್ಯತೆ ಇದೆ. ಹಾಗಾಗಿ ಎರಡು ಬಾರಿ ಚಿಂತಿಸಿ ಮಾತನ್ನು ಆಡಿ. ಒಳಿತಾಗುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ…

  • ಉಪಯುಕ್ತ ಮಾಹಿತಿ

    ಕೇಂದ್ರ ಸರ್ಕಾರದಿಂದ ದಿಟ್ಟ ನಿರ್ಧಾರ, ವೋಟರ್ ಕಾರ್ಡ್ ಇದ್ದವರಿಗೂ ಇಲ್ಲದವರಿಗೂ ಸಿಹಿಸುದ್ದಿ.

    ಸ್ನೇಹಿತರೆ ನಿಮಗೆಲ್ಲ ತಿಳಿರುವ ಹಾಗೆ ಪ್ರಸ್ತುತ ದಿನಗಳಲ್ಲಿ ನಮ್ಮ ಪ್ರಪಂಚ ತಂತ್ರಜ್ಞಾನದಿಂದ ಎಷ್ಟೋ ಮುಂದಕ್ಕೆ ಸಾಗುತ್ತಿದೆ. ಇನ್ನು ಇದಕ್ಕೆ ತಂಜ್ರಜ್ಞಾನಕ್ಕೆ ಅನುಗುಣವಾಗಿ ನಮ್ಮ ಕೇಂದ್ರ ಸರ್ಕಾರ ಅದೆಷ್ಟೋ ಬದಲಾವಣೆಗಳನ್ನ ಜಾರಿಗೆ ತರುತ್ತಲೇ ಇದೆ, ಇನ್ನು ಈಗ ವೋಟರ್ ಕಾರ್ಡ್ ಗಳಲ್ಲಿ ಭಾರಿ ಪ್ರಮಾಣದ ಬದಲಾವಣೆಯನ್ನ ಜಾರಿಗೆ ತರಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿದ್ದು ಇದರಿಂದ ಜನರಿಗೆ ತುಂಬಾ ಸಂತಸವಾಗಿದೆ, ಹಾಗಾದರೆ ವೋಟರ್ ಕಾರ್ಡ್ ನಲ್ಲಿ ಆಗುತ್ತಿರುವ ಬದಲಾವಣೆಗಳು ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ…