News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಜ್ಯೋತಿಷ್ಯ

ಇಂದು ಭಾನುವಾರ, 18/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

289

ಇಂದು ಭಾನುವಾರ, 18/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ವ್ಯಾಪಾರ ಮಾಡುವವರಿಗೆ ಅಧಿಕ ಲಾಭ.ನಿಮ್ಮ ಸಾಂಸಾರಿಕ ಜೀವನಕ್ಕೆ ನಿಮ್ಮ ಸಮಯವನ್ನು ಕೊಡಿ. ಉನ್ನತ ಹುದ್ದೆಯಲ್ಲಿರುವವರಿಗೆ ಬಡ್ತಿ ಸಿಗಲಿದೆ. ಧನ ವಿನಿಯೋಗದಿಂದ ಆತಂಕ ತಂದೀತು.ಹೊಸ ಸಮಸ್ಯ ಬರುವ ಸಾಧ್ಯತೆ ಇರುವದರಿಂದ ನೀವು ಈ ದಿನ ಮಾಡುವ ಕೆಲಸವನ್ನು ಮುಂದೂಡುವುದು ಒಳ್ಳೆಯದು..

ವೃಷಭ:-

ನಿಮ್ಮ ಆರ್ಥಿಕ ಪರಿಸ್ಥಿತಿ ಸಾಧಾರಣವಾಗಿರುವುದರಿಂದ, ನಿಮ್ಮ ಅತಿಯಾದ ಜೀವನಶೈಲಿ ಮನೆಯಲ್ಲಿ ಆತಂಕ ಸೃಷ್ಟಿಸಬಹುದು ಆದ್ದರಿಂದ ಬೇಡವಾದ ಅನಗತ್ಯ ಖರ್ಚುಗಳನ್ನು ಮಾಡದಿರುವುದು ಒಳ್ಳೆಯದು. ಮನೆಯಲ್ಲಿ ನೆಮ್ಮದಿ ಸಂತೋಷದ ವಾತಾವರಣ ಮೂಡಿಬರಲಿದೆ. ಆರ್ಥಿಕ ಪರಿಸ್ಥಿತಿಯ ಬಗ್ಗೆ ಜಾಗರೂಕರಾಗಬೇಕು. ಸ್ನೇಹಿತರೊಂದಿಗಿನ ಸಮಾಲೋಚನೆ ತೃಪ್ತಿ ತರಲಿದೆ.

ಮಿಥುನ:

ಕೋರ್ಟು ಕಚೇರಿ ಕಾರ್ಯದಲ್ಲಿ ಮುನ್ನಡೆ ದೊರೆಯುತ್ತದೆ. ಗಣ್ಯರ ಆಕಸ್ಮಿಕ ಸಂಪರ್ಕದಿಂದಾಗಿ ಜೀವನದ ಶೈಲಿಯಲ್ಲಿ ಬದಲಾವಣೆ. ಬಂಧು ಮಿತ್ರರಿಂದ ಶುಭಸುದ್ಧಿ ಕೇಳಿ ಬರುತ್ತದೆ. ಆರ್ಥಿಕ ಸ್ಥಿತಿ ಉತ್ತಮಗೊಳ್ಳುವ ಎಲ್ಲ ಸಾಧ್ಯತೆಗಳು ಕಂಡುಬರುವವು.ಸುಳ್ಳು ಹೇಳುವುದರಿಂದ ನಿಮ್ಮ ಪ್ರೀತಿಗೆ ಕೆಡುಕಾಗಲಿದ್ದು,ಸುಳ್ಳನ್ನು ಹೇಳುವುದು ಬೇಡ. ಈ ದಿನ ಆದಷ್ಟು ತಾಳ್ಮೆಯಿಂದಿರುವುದು ಒಳ್ಳೆಯದು.

ಕಟಕ :-

ನಿಮ್ಮಿಂದ ಸಲಹೆ ಸೂಚನೆಗಳನ್ನು ಪಡೆಯುವವರು. ಬಾಕಿ ಇರುವ ಕೆಲಸಗಳನ್ನು ಯಶಸ್ವಿಯಾಗಿ ಪೂರೈಸುವ ಅವಕಾಶ. ಆಹಾರ ಸೇವನೆಯಲ್ಲಿ ಹೆಚ್ಚಿನ ಜಾಗ್ರತೆ ವಹಿಸಬೇಕು. ನಿಮಗೆ ಧಕ್ಕೆ ತರುವವರೊಂದಿಗೆ ಸಬಂದ ಮಾಡಬೇಡಿ.ನಿಮ್ಮ ಕಾರ್ಯ ಕ್ಷೇತ್ರದಲ್ಲಿ ಅನಿರೀಕ್ಷಿತ ಬದಲಾವಣೆಯಾಗುವ ಸಾಧ್ಯತೆ ಇದೆ. ಪುಣ್ಯ ಕ್ಷೇತ್ರ ದರ್ಶನ ಮಾಡುವ ಅವಕಾಶ.

 ಸಿಂಹ:

ಅನುಮಾನಾಸ್ಪದ ಹಣಕಾಸಿನ ವ್ಯವಹಾರ ಮಾಡಬೇಡಿ.ಸಂಕಷ್ಟಗಳು ದುರವಾಗುವುದು.ಮದುವೆ ಯಾಗುವವರಿಗೆ ಉತ್ತಮ ಸಂಬಂದ ಸಿಗುವ ಸಾಧ್ಯತೆ. ಬಿಜಿನೆಸ್ ಪ್ರಾರಂಭಿಸಲು ಸೂಕ್ತಕಾಲ. ಆರ್ಥಿಕ ಪರಿಸ್ತಿತಿ ಚೆನಾಗಿದ್ರೂ,ಖರ್ಚುವೆಚ್ಚಗಳು ಆಗಾಗ ಕಂಡು ಬರುತ್ತದೆ.ಈ ದಿನ ನಿಮ್ಮ ಕೋಪವನ್ನು ಕಡಿಮೆ ಮಾಡಿಕೊಳ್ಳುವುದು ಒಳ್ಳೆಯದು.

ಕನ್ಯಾ :-

ಹೊಸದೇನೋ ಇಂದು ನಿಮ್ಮ ಜೀವನದಲ್ಲಿ ಬರಲಿದೆ.ಇದರಿಂದ ತೊಂದರೆ ಏನೂ ಆಗುವುದಿಲ್ಲ.ಒಳ್ಳೆಯದೇ ಆಗಲಿದೆ. ನಿರುದ್ಯೋಗಿಗಳಿಗೆ ಅವಕಾಶಗಳಿರುತ್ತವೆ. ಕೆಲವು ಪ್ರಮುಖ ಜನರೊಡನೆ ವ್ಯವಹಾರ ಮಾಡುವಾಗ ಎಚ್ಚರಿಕೆಯಿಂದ ಇರಿ. ಸಣ್ಣ ಉದ್ಯಮಿಗಳಿಗೆ ಹೆಚ್ಚಿನ ಲಾಭ. ಇಂದು ನಿಮ್ಮ ಸಂಗಾತಿಯಿಂದ ಹೆಚ್ಚು ಸಂತೋಷ ಸಿಗಲಿದೆ. ಬಂಧುಮಿತ್ರರ ಸಮಾಗಮನದಿಂದ ಸಂತಸ.

ತುಲಾ:

ಗುರುಹಿರಿಯರ ಆಶೀರ್ವಾದ ಪಡೆಯುವುದು ಒಳ್ಳೆಯದೇ.ನಿಮ್ಮ ಮನೆ ದೇವರ ಧ್ಯಾನ ಮಾಡಿ ಎಲ್ಲಾ ಒಳ್ಳೆಯದೇ ಆಗುತ್ತದೆ.ನೀವು ಇಂದು ತಪ್ಪು ಮಾಡಬಹುದಾಗಿದ್ದು,ಇದು ನಿಮ್ಮ ಸಾಂಸಾರಿಕ ಜೀವನಕ್ಕೆ ಧಕ್ಕೆ ತರುವ ಸಾಧ್ಯತೆ ಇದೆ. ಸಣ್ಣಪುಟ್ಟ ಸಾಲಗಳಿಂದ ಮುಕ್ತರಾಗುವ ಸಾಧ್ಯತೆ. ನಿರುದ್ಯೋಗಿಗಳಿಗೆ ಹೆಚ್ಚಿನ ಬದಲಾವಣೆ ಇದೆ.ಹೊಸ ಉದ್ಯಮಗಳನ್ನು ಪ್ರಾರಂಭಿಸಲಿದ್ದೀರಿ. ಕಾರ್ಯಕ್ಷೇತ್ರದಲ್ಲಿ ಉತ್ತಮ ಪ್ರಗತಿ ಇರುತ್ತದೆ.

ವೃಶ್ಚಿಕ :-

ಹಣವನ್ನು ಆದಷ್ಟು ಕಡಿಮೆ ಖರ್ಚು ಮಾಡುವುದು ಒಳ್ಳೆಯದು. ವಾದಗಳು ಮತ್ತು ಭಿನ್ನಾಭಿಪ್ರಾಯಗಳಿಂದಾಗಿ ಮನೆಯಲ್ಲಿ ಕೆಲವು ಉದ್ವಿಗ್ನತೆಯ ಕ್ಷಣಗಳಿರಬಹುದು ವಾದಗಳು ಮತ್ತು ಭಿನ್ನಾಭಿಪ್ರಾಯಗಳಿಂದಾಗಿ ಮನೆಯಲ್ಲಿ ಕೆಲವು ಉದ್ವಿಗ್ನತೆಯ ಕ್ಷಣಗಳಿರಬಹುದು,ಮನೆಯಲ್ಲಿನ ವಾಗ್ವಾದಗಳಿಂದ ನೆಮ್ಮದಿ ಕೆಡಲಿದೆ.

ಧನಸ್ಸು:

ಇಂದು ನಿಮ್ಮ ಮೇಲೆ ಸಾಕಷ್ಟು ಒತ್ತಡ ಉಂಟಾಗಲಿದೆ.ಸಂಬಂಧಿಕರಿಂದಾಗಿ ವ್ಯಾಜ್ಯವುಂಟಾಗುವ ಸಾಧ್ಯತೆಯಿದೆ. ದೂರದವರಿಂದ ಶುಭ ವಾರ್ತೆ ಕೇಳುವಿರಿ.ಗೃಹುಪಯೋಗಿ ವಸ್ತುಗಳ ಮೇಲೆ ಅಧಿಕ ಖರ್ಚು ಮಾಡಬೇಡಿ.ಹಿರಿಯರ ಸಲಹೆಗಳನ್ನು ಪಡೆಯಿರಿ.

ಮಕರ :-

ಬೇಡವಾದ ಯೋಚನೆ ಮಾಡಿ ತಲೆ ಕೆಡಿಸಕೊಳ್ಳಬೇಡಿ.ವಾದ ಮತ್ತು ಜಗಳ ಮಾಡುವುದು ಬೇಡ.ಬೇರೆಯವರ ದೋಷ ಕಂಡುಹಿಡಿಯಲು ಹೋಗಬೇಡಿ.ನಿಮ್ಮ ಎಲ್ಲ ಕೆಲಸ ಕಾರ್ಯಗಳಿಗೆ ಪ್ರೋತ್ಸಾಹ ದೊರೆಯಲಿದೆ.ನಿಮ್ಮ ಆರೋಗ್ಯದಲ್ಲಿ ಸುಧಾರಣೆ ಆಗಲಿದ್ದು, ಆರೋಗ್ಯ ಕಾಳಜಿವಹಿಸುವುದು ಮರೆಯಬೇಡಿ.

ಕುಂಭ:-

ನಿಮ್ಮ ಹಠ ನಿಮ್ಮ ಮನೆಯವರಿಗೆ ಮತ್ತು ನಿಮ್ಮ ಮಿತ್ರರಿಗೆ ನೋವುಂಟುಮಾಡುತ್ತದೆ.ಆರ್ಥಿಕವಾಗಿ ಸುಧಾರಣೆ ಹಾಗೂ ಲಾಭದಾಯಕ ಪ್ರಗತಿ ಕಂಡು ಬರುತ್ತದೆ.ನಿಮ್ಮ ಕೈ ಕೆಳಗೆ ಕೆಲಸ ಮಾಡುವವರು ಕೆಲಸದಿಂದ ದೂರ ಹೋಗುವ ಸಾಧ್ಯತೆ ಇದೆ. ಮಕ್ಕಳ ಬದುಕಿನಲ್ಲಿ ಹೊಸ ತಿರುವಿನಿಂದ ಅವಕಾಶಗಳು ತೆರೆದುಕೊಳ್ಳುವವು. ಬಂಧುಬಳಗದವರ ಭೇಟಿಯಿಂದ ಮಾನಸಿಕ ಸಮಾಧಾನ ಕಂಡು ಬರುತ್ತದೆ.

ಮೀನ:-

ನಿಮ್ಮ ಆರೋಗ್ಯದ ಮೇಲೆ ಗಮನ ಅವಶ್ಯಕ.ಮನೆ ನಿರ್ಮಾಣ, ಖರೀದಿ ಸಾಧ್ಯತೆ. ಲೇವಾದೇವಿ ವ್ಯವಹಾರಗಳಲ್ಲಿ ಪ್ರಗತಿಯಾಗಲಿದೆ.ದೂರ ಪ್ರಯಾಣದಲ್ಲಿ ಉಷಾರಾಗಿರಿ.ನಿಮ್ಮ ಪ್ರಯತ್ನಕ್ಕೆ ತಕ್ಕ ಪ್ರತಿಫಲ ಸಿಗಲಿದೆ.ಬೇಡವಾದ ಅನಗತ್ಯ  ಕಾರಣಗಳಿಗೆ ಚಿಂತೆ ಮಾಡಬೇಡಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ರಾಜ್ಯ ಸರ್ಕಾರಿ ನೌಕರರಿಗೆ 4ನೇ ಶನಿವಾರ ರಜೆ ನೀಡುವಂತೆ ಸಚಿವ ಸಂಪುಟ ಅಸ್ತು…!

    ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಪ್ರತಿ ತಿಂಗಳ ನಾಲ್ಕನೇ ಶನಿವಾರ ರಜೆ ನೀಡಲು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೃಷ್ಣ ಭೈರೇಗೌಡ ಅವರು, 17 ರಾಜ್ಯಗಳಲ್ಲಿ ಪ್ರತಿ ಶನಿವಾರ ರಜೆ ಜಾರಿಯಲ್ಲಿದೆ. 4 ರಾಜ್ಯಗಳಲ್ಲಿ ತಿಂಗಳಲ್ಲಿ ಎರಡು ಶನಿವಾರ ರಜೆ ಇದೆ. ಅದೇ ರೀತಿ‌ ನಮ್ಮ ರಾಜ್ಯದಲ್ಲೂ ರಜೆಗೆ ಒತ್ತಾಯ ಇತ್ತು. ಜಯಂತಿಗಳು, ಹಬ್ಬಗಳನ್ನು ಕಡಿತ ಮಾಡಬೇಕಾ…

  • ಸುದ್ದಿ

    ಇನ್ನು ಎರಡೇ ದಿನಗಳ ಬಾಕಿ; ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ – ಸಿದ್ದರಾಮಯ್ಯ,.!

    ಉಪಚುನಾವಣೆಗೆ ನಾವು ತಯಾರಾಗಿದ್ದೇವೆ. ಇನ್ನೆರಡು ದಿನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ಪಕ್ಷಾಂತರಿಗಳಿಗೆ ಜನ ಯಾವಾಗಲು ಕ್ಷಮಿಸುವುದಿಲ್ಲ. ಈ ಚುನಾವಣೆ ಮೂಲಕ ತಕ್ಕ ಪಾಠಕಲಿಸುತ್ತಾರೆ. ಉಪಚುನಾವಣೆಯನ್ನು ವಿಶ್ವಾಸದಿಂದ ನಡೆಸುತ್ತೇವೆ. ೧೫ ಕ್ಷೇತ್ರಗಲ್ಲಿ ಅಭ್ಯರ್ಥಿಗಳ ಗೆಲ್ಲಿಸುತ್ತೇವೆ. ಈ ಮೂಲಕ ಬಿಜೆಪಿಗೆ ತಕ್ಕ ಪಾಠ ಕಲಿಸುತ್ತೇವೆ ಎಂದರು. ಕುಮಾರಸ್ವಾಮಿ ಪಾಪ ಏನು ಮಾತನಾಡುತ್ತಾರೆ ಎಂಬುದು ಅವರಿಗೆ ಗೊತ್ತಾಗುತ್ತಿಲ್ಲ. ಆದರೆ ಮಾತನಾಡುವ ಮೊದಲು ಪ್ರಜ್ಞೆ ಇಟ್ಟುಗೊಂಡು ಮಾತನಾಡಲಿ. ಜಿಟಿ…

  • ಸುದ್ದಿ

    ಕಾಫಿ ಡೇ ಮಾಲೀಕ,ಮಾಜಿ ಸಿ ಎಂ ಎಸ್‌.ಎಂ.ಕೃಷ್ಣ ಅಳಿಯ, ಸಿದ್ಧಾರ್ಥ ನೇತ್ರಾವತಿ ನದಿ ಬಳಿ ಕಾಣೆ……!

    ಮಾಜಿ ವಿದೇಶಾಂಗ ಸಚಿವ, ಮಾಜಿ ರಾಜ್ಯಪಾಲ, ಮಾಜಿ ಮುಖ್ಯಮಂತ್ರಿಗಳೂ ಆಗಿರುವ ಕರ್ನಾಟಕದ ಹಿರಿಯ ರಾಜಕಾರಣಿ ಎಸ್‌.ಎಂ.ಕೃಷ್ಣ ಅವರ ಅಳಿಯ ವಿ.ಜಿ.ಸಿದ್ಧಾರ್ಥ ಅವರು ಸೋಮವಾರ ದಿಢೀರ್‌ ನಾಪತ್ತೆಯಾಗಿದ್ದು, ಕುಟುಂಬ ಹಾಗೂ ಆಪ್ತ ವಲಯದಲ್ಲಿ ಆತಂಕ ಮನೆ ಮಾಡಿದೆ.ಕೆಫೆ ಕಾಫಿ ಡೇ ಸೇರಿದಂತೆ ಹಲವು ಉದ್ಯಮಗಳನ್ನು ಮುನ್ನಡೆಸುತ್ತಿದ್ದ ಸಿದ್ಧಾರ್ಥ್ ಮಂಗಳೂರಿಗೆ ಪ್ರಯಾಣ ಬೆಳೆಸಿದ್ದು, ಅಲ್ಲಿ ಅವರು ಕಾಣೆಯಾಗಿದ್ದಾರೆ ಎಂಬ ಮಾಹಿತಿ ಇದ್ದು, ಅವರಿಗಾಗಿ ಸ್ಥಳೀಯ ಪೊಲೀಸರು ಭಾರೀ ಹುಡುಕಾಟ ನಡೆಸಿದ್ದಾರೆ. ಆಗಿದ್ದೇನು?: ಸಿದ್ಧಾರ್ಥ ಅವರು ಸೋಮವಾರ ವ್ಯವಹಾರ ನಿಮಿತ್ತ ತಮ್ಮ ಇನ್ನೋವಾ ವಾಹನದಲ್ಲಿ ಬೆಂಗಳೂರಿನಿಂದ…

  • ಸುದ್ದಿ

    ಶ್ರೀಗಳು ಸಾಯುವ ಮುನ್ನ ಕೇಳಿದ ಕೊನೆಯ ಆಸೆ ಏನು ಗೊತ್ತಾ..?ಈ ಕಣ್ಣೀರಿನ ಸುದ್ದಿ ನೋಡಿ…

    ತ್ರೀವಿಧ ದಾಸೋಹದ ಮೂಲಕ ಸಾಮಾಜಿಕ ಕಳಕಳಿ ಮೆರೆದಿದ್ದ ಸಿದ್ದಗಂಗಾ ಶ್ರೀಗಳು ಶಿವೈಕ್ಯದಲ್ಲಿಯೂ ಮಾನವೀಯತೆ ಮೆರೆದಿದ್ದಾರೆ. ಪರಮಪೂಜ್ಯ ಶ್ರೀ ಸಿದ್ದಗಂಗಾ ಶ್ರೀಗಳು ಶಿವೈಕ್ಯರಾದ ಕಾರಣ ಇಡೀ ನಡೇ ಕಣ್ಣೀರಿನಲ್ಲಿ ಮುಳುಗಿದೆ.. ಬಡವರ ಬಂಧು.. ಜಾತಿ ಧರ್ಮ ಮತ ಬೇದ ಮಾಡದೇ ಕಾಯಕ ಯೋಗಿ ಪವಾಡ ಪುರುಷ ಶಿವಯೋಗಿ.. ಸಿದ್ದ ಪುರುಷ ಮಹಾಸ್ವಾಮಿಗಳು ಇಂದು ಬೆಳಿಗ್ಗೆ 11.44 ರಲ್ಲಿ ಭಕ್ತ ಕೋಟಿ ಸಾಗರವನ್ನು ಅಗಲಿದ್ದಾರೆ.. ಶಿವಕುಮಾರ ಸ್ವಾಮೀಜಿಗಳಿಗೆ ಮಕ್ಕಳೆಂದರೇ ಜಾಸ್ತಿ ಮಮತೆ. ಬದುಕಿನ ಹೆಚ್ಚಿನ ಕ್ಷಣಗಳನ್ನು ಶ್ರೀಗಳು ಮಕ್ಕಳ ಜೊತೆ…

  • ಉಪಯುಕ್ತ ಮಾಹಿತಿ

    ಮನೆ ಮುಂದೆ ಬೆಳೆಯೋ “ಪುದಿನ ಸೊಪ್ಪಿನ” ಬಗ್ಗೆ ಕೇಳಿದ್ರೆ ಶಾಕ್ ಆಗ್ತೀರಾ..!

    ಕೈ ತೋಟದಲ್ಲಿ ಬೆಳೆಯುವ ಘಮ ಘಮ ವೆನ್ನುವ “ಪುದೀನ ಸೊಪ್ಪು” ಅಡಿಗೆ ಮನೇಲಿ ಮಾತ್ರ ಸೀಮಿತ ಆಗದೇ ಆರೋಗ್ಯಕ್ಕೂ ತುಂಬಾ ಒಳ್ಳೇದು. ಏಷ್ಯಾದಲ್ಲಿ ಬೆಳೆದು ಪ್ರಪಂಚದಾದ್ಯಂತ ಬಳಾಕೆಯಾಗುತ್ತಾ ಇರೋ ಈ ಸೊಪ್ಪಲ್ಲಿ ಪ್ರೋಟೀನ್, ಐರನ್, ಕ್ಯಾಲ್ಷಿಯಂ, ಪೊಟ್ಯಾಷಿಯಂ, ಫಾಸ್ಫರಸ್,ಮಗ್ನೀಷಿಯಂ ಅಲ್ಲದೇ ವಿಟಮಿನ್ A ಹಾಗು C ಇರೋದ್ರೀಂದ ಆರೋಗ್ಯಕ್ಕೆ ಬಹಳ ಒಳ್ಳೇದು.

  • ಜ್ಯೋತಿಷ್ಯ

    ಶಿವನನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ಸ್ನೇಹಿತರು ನಿಮ್ಮ…