ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಭಾನುವಾರ, 18/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ವ್ಯಾಪಾರ ಮಾಡುವವರಿಗೆ ಅಧಿಕ ಲಾಭ.ನಿಮ್ಮ ಸಾಂಸಾರಿಕ ಜೀವನಕ್ಕೆ ನಿಮ್ಮ ಸಮಯವನ್ನು ಕೊಡಿ. ಉನ್ನತ ಹುದ್ದೆಯಲ್ಲಿರುವವರಿಗೆ ಬಡ್ತಿ ಸಿಗಲಿದೆ. ಧನ ವಿನಿಯೋಗದಿಂದ ಆತಂಕ ತಂದೀತು.ಹೊಸ ಸಮಸ್ಯ ಬರುವ ಸಾಧ್ಯತೆ ಇರುವದರಿಂದ ನೀವು ಈ ದಿನ ಮಾಡುವ ಕೆಲಸವನ್ನು ಮುಂದೂಡುವುದು ಒಳ್ಳೆಯದು..

ನಿಮ್ಮ ಆರ್ಥಿಕ ಪರಿಸ್ಥಿತಿ ಸಾಧಾರಣವಾಗಿರುವುದರಿಂದ, ನಿಮ್ಮ ಅತಿಯಾದ ಜೀವನಶೈಲಿ ಮನೆಯಲ್ಲಿ ಆತಂಕ ಸೃಷ್ಟಿಸಬಹುದು ಆದ್ದರಿಂದ ಬೇಡವಾದ ಅನಗತ್ಯ ಖರ್ಚುಗಳನ್ನು ಮಾಡದಿರುವುದು ಒಳ್ಳೆಯದು. ಮನೆಯಲ್ಲಿ ನೆಮ್ಮದಿ ಸಂತೋಷದ ವಾತಾವರಣ ಮೂಡಿಬರಲಿದೆ. ಆರ್ಥಿಕ ಪರಿಸ್ಥಿತಿಯ ಬಗ್ಗೆ ಜಾಗರೂಕರಾಗಬೇಕು. ಸ್ನೇಹಿತರೊಂದಿಗಿನ ಸಮಾಲೋಚನೆ ತೃಪ್ತಿ ತರಲಿದೆ.

ಕೋರ್ಟು ಕಚೇರಿ ಕಾರ್ಯದಲ್ಲಿ ಮುನ್ನಡೆ ದೊರೆಯುತ್ತದೆ. ಗಣ್ಯರ ಆಕಸ್ಮಿಕ ಸಂಪರ್ಕದಿಂದಾಗಿ ಜೀವನದ ಶೈಲಿಯಲ್ಲಿ ಬದಲಾವಣೆ. ಬಂಧು ಮಿತ್ರರಿಂದ ಶುಭಸುದ್ಧಿ ಕೇಳಿ ಬರುತ್ತದೆ. ಆರ್ಥಿಕ ಸ್ಥಿತಿ ಉತ್ತಮಗೊಳ್ಳುವ ಎಲ್ಲ ಸಾಧ್ಯತೆಗಳು ಕಂಡುಬರುವವು.ಸುಳ್ಳು ಹೇಳುವುದರಿಂದ ನಿಮ್ಮ ಪ್ರೀತಿಗೆ ಕೆಡುಕಾಗಲಿದ್ದು,ಸುಳ್ಳನ್ನು ಹೇಳುವುದು ಬೇಡ. ಈ ದಿನ ಆದಷ್ಟು ತಾಳ್ಮೆಯಿಂದಿರುವುದು ಒಳ್ಳೆಯದು.

ನಿಮ್ಮಿಂದ ಸಲಹೆ ಸೂಚನೆಗಳನ್ನು ಪಡೆಯುವವರು. ಬಾಕಿ ಇರುವ ಕೆಲಸಗಳನ್ನು ಯಶಸ್ವಿಯಾಗಿ ಪೂರೈಸುವ ಅವಕಾಶ. ಆಹಾರ ಸೇವನೆಯಲ್ಲಿ ಹೆಚ್ಚಿನ ಜಾಗ್ರತೆ ವಹಿಸಬೇಕು. ನಿಮಗೆ ಧಕ್ಕೆ ತರುವವರೊಂದಿಗೆ ಸಬಂದ ಮಾಡಬೇಡಿ.ನಿಮ್ಮ ಕಾರ್ಯ ಕ್ಷೇತ್ರದಲ್ಲಿ ಅನಿರೀಕ್ಷಿತ ಬದಲಾವಣೆಯಾಗುವ ಸಾಧ್ಯತೆ ಇದೆ. ಪುಣ್ಯ ಕ್ಷೇತ್ರ ದರ್ಶನ ಮಾಡುವ ಅವಕಾಶ.

ಅನುಮಾನಾಸ್ಪದ ಹಣಕಾಸಿನ ವ್ಯವಹಾರ ಮಾಡಬೇಡಿ.ಸಂಕಷ್ಟಗಳು ದುರವಾಗುವುದು.ಮದುವೆ ಯಾಗುವವರಿಗೆ ಉತ್ತಮ ಸಂಬಂದ ಸಿಗುವ ಸಾಧ್ಯತೆ. ಬಿಜಿನೆಸ್ ಪ್ರಾರಂಭಿಸಲು ಸೂಕ್ತಕಾಲ. ಆರ್ಥಿಕ ಪರಿಸ್ತಿತಿ ಚೆನಾಗಿದ್ರೂ,ಖರ್ಚುವೆಚ್ಚಗಳು ಆಗಾಗ ಕಂಡು ಬರುತ್ತದೆ.ಈ ದಿನ ನಿಮ್ಮ ಕೋಪವನ್ನು ಕಡಿಮೆ ಮಾಡಿಕೊಳ್ಳುವುದು ಒಳ್ಳೆಯದು.

ಹೊಸದೇನೋ ಇಂದು ನಿಮ್ಮ ಜೀವನದಲ್ಲಿ ಬರಲಿದೆ.ಇದರಿಂದ ತೊಂದರೆ ಏನೂ ಆಗುವುದಿಲ್ಲ.ಒಳ್ಳೆಯದೇ ಆಗಲಿದೆ. ನಿರುದ್ಯೋಗಿಗಳಿಗೆ ಅವಕಾಶಗಳಿರುತ್ತವೆ. ಕೆಲವು ಪ್ರಮುಖ ಜನರೊಡನೆ ವ್ಯವಹಾರ ಮಾಡುವಾಗ ಎಚ್ಚರಿಕೆಯಿಂದ ಇರಿ. ಸಣ್ಣ ಉದ್ಯಮಿಗಳಿಗೆ ಹೆಚ್ಚಿನ ಲಾಭ. ಇಂದು ನಿಮ್ಮ ಸಂಗಾತಿಯಿಂದ ಹೆಚ್ಚು ಸಂತೋಷ ಸಿಗಲಿದೆ. ಬಂಧುಮಿತ್ರರ ಸಮಾಗಮನದಿಂದ ಸಂತಸ.

ಗುರುಹಿರಿಯರ ಆಶೀರ್ವಾದ ಪಡೆಯುವುದು ಒಳ್ಳೆಯದೇ.ನಿಮ್ಮ ಮನೆ ದೇವರ ಧ್ಯಾನ ಮಾಡಿ ಎಲ್ಲಾ ಒಳ್ಳೆಯದೇ ಆಗುತ್ತದೆ.ನೀವು ಇಂದು ತಪ್ಪು ಮಾಡಬಹುದಾಗಿದ್ದು,ಇದು ನಿಮ್ಮ ಸಾಂಸಾರಿಕ ಜೀವನಕ್ಕೆ ಧಕ್ಕೆ ತರುವ ಸಾಧ್ಯತೆ ಇದೆ. ಸಣ್ಣಪುಟ್ಟ ಸಾಲಗಳಿಂದ ಮುಕ್ತರಾಗುವ ಸಾಧ್ಯತೆ. ನಿರುದ್ಯೋಗಿಗಳಿಗೆ ಹೆಚ್ಚಿನ ಬದಲಾವಣೆ ಇದೆ.ಹೊಸ ಉದ್ಯಮಗಳನ್ನು ಪ್ರಾರಂಭಿಸಲಿದ್ದೀರಿ. ಕಾರ್ಯಕ್ಷೇತ್ರದಲ್ಲಿ ಉತ್ತಮ ಪ್ರಗತಿ ಇರುತ್ತದೆ.

ಹಣವನ್ನು ಆದಷ್ಟು ಕಡಿಮೆ ಖರ್ಚು ಮಾಡುವುದು ಒಳ್ಳೆಯದು. ವಾದಗಳು ಮತ್ತು ಭಿನ್ನಾಭಿಪ್ರಾಯಗಳಿಂದಾಗಿ ಮನೆಯಲ್ಲಿ ಕೆಲವು ಉದ್ವಿಗ್ನತೆಯ ಕ್ಷಣಗಳಿರಬಹುದು ವಾದಗಳು ಮತ್ತು ಭಿನ್ನಾಭಿಪ್ರಾಯಗಳಿಂದಾಗಿ ಮನೆಯಲ್ಲಿ ಕೆಲವು ಉದ್ವಿಗ್ನತೆಯ ಕ್ಷಣಗಳಿರಬಹುದು,ಮನೆಯಲ್ಲಿನ ವಾಗ್ವಾದಗಳಿಂದ ನೆಮ್ಮದಿ ಕೆಡಲಿದೆ.

ಇಂದು ನಿಮ್ಮ ಮೇಲೆ ಸಾಕಷ್ಟು ಒತ್ತಡ ಉಂಟಾಗಲಿದೆ.ಸಂಬಂಧಿಕರಿಂದಾಗಿ ವ್ಯಾಜ್ಯವುಂಟಾಗುವ ಸಾಧ್ಯತೆಯಿದೆ. ದೂರದವರಿಂದ ಶುಭ ವಾರ್ತೆ ಕೇಳುವಿರಿ.ಗೃಹುಪಯೋಗಿ ವಸ್ತುಗಳ ಮೇಲೆ ಅಧಿಕ ಖರ್ಚು ಮಾಡಬೇಡಿ.ಹಿರಿಯರ ಸಲಹೆಗಳನ್ನು ಪಡೆಯಿರಿ.

ಬೇಡವಾದ ಯೋಚನೆ ಮಾಡಿ ತಲೆ ಕೆಡಿಸಕೊಳ್ಳಬೇಡಿ.ವಾದ ಮತ್ತು ಜಗಳ ಮಾಡುವುದು ಬೇಡ.ಬೇರೆಯವರ ದೋಷ ಕಂಡುಹಿಡಿಯಲು ಹೋಗಬೇಡಿ.ನಿಮ್ಮ ಎಲ್ಲ ಕೆಲಸ ಕಾರ್ಯಗಳಿಗೆ ಪ್ರೋತ್ಸಾಹ ದೊರೆಯಲಿದೆ.ನಿಮ್ಮ ಆರೋಗ್ಯದಲ್ಲಿ ಸುಧಾರಣೆ ಆಗಲಿದ್ದು, ಆರೋಗ್ಯ ಕಾಳಜಿವಹಿಸುವುದು ಮರೆಯಬೇಡಿ.

ನಿಮ್ಮ ಹಠ ನಿಮ್ಮ ಮನೆಯವರಿಗೆ ಮತ್ತು ನಿಮ್ಮ ಮಿತ್ರರಿಗೆ ನೋವುಂಟುಮಾಡುತ್ತದೆ.ಆರ್ಥಿಕವಾಗಿ ಸುಧಾರಣೆ ಹಾಗೂ ಲಾಭದಾಯಕ ಪ್ರಗತಿ ಕಂಡು ಬರುತ್ತದೆ.ನಿಮ್ಮ ಕೈ ಕೆಳಗೆ ಕೆಲಸ ಮಾಡುವವರು ಕೆಲಸದಿಂದ ದೂರ ಹೋಗುವ ಸಾಧ್ಯತೆ ಇದೆ. ಮಕ್ಕಳ ಬದುಕಿನಲ್ಲಿ ಹೊಸ ತಿರುವಿನಿಂದ ಅವಕಾಶಗಳು ತೆರೆದುಕೊಳ್ಳುವವು. ಬಂಧುಬಳಗದವರ ಭೇಟಿಯಿಂದ ಮಾನಸಿಕ ಸಮಾಧಾನ ಕಂಡು ಬರುತ್ತದೆ.

ನಿಮ್ಮ ಆರೋಗ್ಯದ ಮೇಲೆ ಗಮನ ಅವಶ್ಯಕ.ಮನೆ ನಿರ್ಮಾಣ, ಖರೀದಿ ಸಾಧ್ಯತೆ. ಲೇವಾದೇವಿ ವ್ಯವಹಾರಗಳಲ್ಲಿ ಪ್ರಗತಿಯಾಗಲಿದೆ.ದೂರ ಪ್ರಯಾಣದಲ್ಲಿ ಉಷಾರಾಗಿರಿ.ನಿಮ್ಮ ಪ್ರಯತ್ನಕ್ಕೆ ತಕ್ಕ ಪ್ರತಿಫಲ ಸಿಗಲಿದೆ.ಬೇಡವಾದ ಅನಗತ್ಯ ಕಾರಣಗಳಿಗೆ ಚಿಂತೆ ಮಾಡಬೇಡಿ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
ಟೆಕ್ ಗುರು ಎನಿಸಿಕೊಂಡಿರುವ ಗೂಗಲ್ ವಿಡಿಯೊ ಕಾಲಿಂಗ್ಗಾಗಿ ‘ಗೂಗಲ್ ಡುಯೋ'(Google Duo) ಆಪ್ ಅನ್ನು ಪರಿಚಯಿಸಿದೆ. ಈ ಆಪ್ನಲ್ಲಿ ವಿಡಿಯೊ ಕಾಲಿಂಗ್ ಗುಣಮಟ್ಟವು ಅತ್ಯುತ್ತಮವಾಗಿದ್ದು, ಬಹುಬೇಗನೆ ಜನಪ್ರಿಯತೆ ಪಡೆದುಕೊಂಡಿದೆ. ಸದ್ಯ ವಿಡಿಯೊ ಕಾಲಿಂಗ್ ಭಾರೀ ಟ್ರೆಂಡ್ ಪಡೆದುಕೊಳ್ಳುತ್ತಿದ್ದು, ಈ ನಿಟ್ಟಿನಲ್ಲಿ ಮುಂದುವರೆದಿರುವ ಕಂಪನಿಯು ತನ್ನ ‘ಗೂಗಲ್ ಡುಯೋ’ ಆಪ್ನಲ್ಲಿ ಮತ್ತಷ್ಟು ಹೊಸತನಗಳನ್ನು ಅಳವಡಿಸಲು ಸಜ್ಜಾಗಿದೆ. ಹೌದು, ಗೂಗಲ್ ತನ್ನ ‘ಗೂಗಲ್ ಡುಯೋ’ ಆಪ್ನಲ್ಲಿ ಇದೀಗ ‘ಗ್ರೂಪ್ ವಿಡಿಯೊ ಕಾಲಿಂಗ್’ ಮತ್ತು ‘ಡಾಟಾ ಸೇವಿಂಗ್ ಮೋಡ್’ ಫೀಚರ್ಸ್ಗಳನ್ನು ಸೇರಿಸಲಿದೆ….
ಕೋಲಾರ ಜಿಲ್ಲೆಯ ಬಂಗಾರಪೇಟೆ ಪೊಲೀಸ್ ಠಾಣಾ ಸರಹದ್ದಿನ ಕೆಜಿಎಫ್ ಟೌನ್, ರಾಬರ್ಟ್ಸನ್ ಪೇಟೆಯ ವಾಸಿ ಉಮೇಶ್ ಬಿನ್ ಪಿ.ರಾಜಾ ಎಂಬುವರು ಅಪ್ರಾಪ್ತ ವಯಸ್ಸಿನ ಬಾಲಕಿಯನ್ನ ಅಪಹರಿಸಿಕೊಂಡು ಹೋಗಿ ಅತ್ಯಾಚಾರ ಮಾಡಿರುವ ಅರೋಪದ ಮೇಲೆ ಬಂಗಾರಪೇಟೆ ಪೋಲಿಸರು ಪೋಕ್ಸೊ ಪ್ರಕರಣ ದಾಖಲಿಸಿಕೊಂಡು ವೃತ್ತ ನಿರೀಕ್ಷಕರಾದ ಸುನೀಲ್ ಕುಮಾರ್ ರವರು ತನಿಖೆ ನೆಡೆಸಿ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿರುತ್ತಾರೆ. ಸದರಿ ಪ್ರಕರಣದ ಸಂಖ್ಯೆ : ಎಸ್.ಸಿ.11/2021ರ ವಿಚಾರಣೆ ನಡೆಸಿದ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನಿ ರವರು ಆರೋಪ ರುಜುವಾತಾದ ಹಿನ್ನಲೆ ಪೋಕ್ಸೊ…
ಹಬ್ಬ ಬಂತು ಅಂದ್ರೆ ಖುಷಿ ಖುಷಿಯಿಂದ ಆಚರಣೆಗೆ ಸಿದ್ಧವಾಗೋ ಹೆಣ್ಣುಮಕ್ಕಳು ಏನೇ ವಿಶೇಷ ಕಾರ್ಯಕ್ರಮ ಇದ್ದರೂ ಬ್ಯೂಟಿಪಾರ್ಲರ್ಗೆ ಒಮ್ಮೆ ಭೇಟಿ ಕೊಟ್ಟು ತಮ್ಮ ಸೌಂದರ್ಯ ಹೆಚ್ಚಿಸಿಕೊಳ್ಳೋ ಪ್ರಯತ್ನ ಮಾಡ್ತಾರೆ. ಆದರೆ ಇಂತಹದ್ದೆ ಆಸೆಯಿಂದ ಬ್ಯೂಟಿಪಾರ್ಲರ್ಗೆ ಹೋಗಿದ್ದ ವೈದ್ಯೆಯೊಬ್ಬರು ತಮ್ಮ ಮುಖವನ್ನು ಶಾಶ್ವತವಾಗಿ ಹಾಳುಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಸಿಎಂಎಚ್ ರಸ್ತೆಯಲ್ಲಿರುವ ಕ್ಲಬ್ ಸಿಟ್ರಸ್ ಸಲೂನ್ನಲ್ಲಿ ಈ ಘಟನೆ ನಡೆದಿದೆ. ಯಶೋಧಾ ಎಂಬ ವೈದ್ಯೆ ವರಮಹಾಲಕ್ಷ್ಮೀ ಹಬ್ಬದ ಹಿನ್ನೆಲೆಯಲ್ಲಿ ಪೇಶಿಯಲ್ ಮಾಡಿಸಿಕೊಳ್ಳಲು ಪಾರ್ಲರ್ಗೆ ತೆರಳಿದ್ದರು. ಈ ವೇಳೆ…
ಗೋಲಿ ಆಟ : ಅಂಗಳದಲ್ಲಿ ಒಂದು ಕುಳಿ ತೆಗೆಯುತ್ತಾರೆ. ಕುಳಿಯಿಂದ ಸುಮಾರು ಇಪ್ಪತ್ತು ಇಪ್ಪತ್ತೈದು ಫೂಟುಗಳ ಅಂತರದ ಮೇಲೆ ಅಡ್ಡ ಗೆರೆಯೊಂದನ್ನು ಎಳೆದು, ಅಲ್ಲಿಂದ ಆಟಗಾರರು ಗೋಡಾ-ಎಂದು ತಮ್ಮ ಗೋಲಿಗಳನ್ನು ಕುಳಿಯತ್ತ ಬಿಡುವರು. ಯಾರ ಗೋಲಿ ಕುಳಿಯ ಹತ್ತರ ಬೀಳುವದೋ ಅವರು ಮೊದಲು ಕುಳಿ ತುಂಬುವರು. ಕುಳಿ ತುಂಬಿದವರು ಕುಳಿಯ ಹತ್ತಿರ ಕುಳಿತಯ ಇನ್ನೊಬ್ಬರ ಗೋಲಿಗೆ ಹೊಡೆಯುವರು. ಆಗ ಇನ್ನೊಬ್ಬ ಅವನ ಗೋಲಿ ಹೊಡೆತದಿಂದ ಎಷ್ಟು ದೂರ ಬೀಳುವದೋ ಅಲ್ಲಿಂದ ತನ್ನ ಮುಷ್ಟಿ ಕಟ್ಟಿ ಮುಷ್ಟಿಯ ತುದಿಯಿಂದ ಗೋಲಿಯನ್ನು ತೊರಿ ಕುಳಿಯನ್ನು ತುಂಬಬೇಕು. ಕೈಮುಷ್ಟಿಯಿಂದ ಗೋಲಿ ತೂರುವುದಕ್ಕೆ “ಡೀಗು” ಎನ್ನುತ್ತಾರೆ. ಒಮ್ಮ ಗೋಲಿಗೆ ಹೊಡೆದ ಹೊಡೆತದ ಗುರು ತಪ್ಪಿದರೆ, ಗೋಲಿ ಇದ್ದಲ್ಲಿಂದ ಮೇಲೆ ಹೇಳಿದ ರೀತಿಯಲ್ಲಿ ಗೋಲಿ ತೂರಿ ಕುಳಿ ತುಂಬಬೇಕು. ಒಮ್ಮೊಮ್ಮೆ ಗೋಲಿ ಕುಳಿಯಿಂದ ಹೊಡೆದ ಪರಿಣಾಮವಾಗಿ ಬಹಳ ದೂರ ಬಿದ್ದರೆ, ಮೂರು ಸಲ ಮುಷ್ಟಿಯಿಂದ ಡೀಗಲು ಅವಕಾಶ ಕೊಡುತ್ತಾರೆ. ಆಗ ಗೋಲಿ ಕುಳಿ ತುಂಬದೆ ಕುಳಿಯಿಂದ ಅಂತರದಲ್ಲಿಯೇ ಉಳಿದರೆ, ಮತ್ತೆ ಆಟಗಾರ ಇನ್ನೊಮ್ಮೆ ಕುಳಿಯ ಹತ್ತಿರ ಕುಳಿತು ಗೋಲಿಗೆ ಹೊಡೆದು ಓಡುಸುತ್ತಾನೆ. ಹೀಗೆ ಗೋಲಿಯನ್ನು ಮುಷ್ಟಿಯಿಂದ ಡೀಗುವವ ಕುಳಿ ತುಂಬುವವರೆಗೆ ಆಟ ಮುಂದುವರೆಯುತ್ತದೆ.
ಈ ವಾರ ಬಿಗ್ ಬಾಸ್ ಮನೆಯಲ್ಲಿ ನೀಡಿದ್ದ ಲಕ್ಸುರಿ ಬಜೆಟ್ ಟಾಸ್ಕ್ ‘ಕಾಲಾಯ ತಸ್ಮೈ ನಮಃ’ ಮುಕ್ತಾಯವಾಯ್ತು.
ಮನೆಯಲ್ಲಿರುವ ಸ್ಪರ್ದಿಗಳೆಲ್ಲ ಉತ್ಸಾಹದಿಂದ ಆಟದಲ್ಲಿ ಭಾಗವಹಿಸಿದ್ದರೆಂದು ‘ಬಿಗ್ ಬಾಸ್’ ಮನೆಯ ಸ್ಪರ್ದಿಗಳನ್ನೆಲ್ಲ ಶ್ಲಾಘಿಸಿದ್ದಾರೆ.