ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಭಾನುವಾರ, 18/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ವ್ಯಾಪಾರ ಮಾಡುವವರಿಗೆ ಅಧಿಕ ಲಾಭ.ನಿಮ್ಮ ಸಾಂಸಾರಿಕ ಜೀವನಕ್ಕೆ ನಿಮ್ಮ ಸಮಯವನ್ನು ಕೊಡಿ. ಉನ್ನತ ಹುದ್ದೆಯಲ್ಲಿರುವವರಿಗೆ ಬಡ್ತಿ ಸಿಗಲಿದೆ. ಧನ ವಿನಿಯೋಗದಿಂದ ಆತಂಕ ತಂದೀತು.ಹೊಸ ಸಮಸ್ಯ ಬರುವ ಸಾಧ್ಯತೆ ಇರುವದರಿಂದ ನೀವು ಈ ದಿನ ಮಾಡುವ ಕೆಲಸವನ್ನು ಮುಂದೂಡುವುದು ಒಳ್ಳೆಯದು..
ನಿಮ್ಮ ಆರ್ಥಿಕ ಪರಿಸ್ಥಿತಿ ಸಾಧಾರಣವಾಗಿರುವುದರಿಂದ, ನಿಮ್ಮ ಅತಿಯಾದ ಜೀವನಶೈಲಿ ಮನೆಯಲ್ಲಿ ಆತಂಕ ಸೃಷ್ಟಿಸಬಹುದು ಆದ್ದರಿಂದ ಬೇಡವಾದ ಅನಗತ್ಯ ಖರ್ಚುಗಳನ್ನು ಮಾಡದಿರುವುದು ಒಳ್ಳೆಯದು. ಮನೆಯಲ್ಲಿ ನೆಮ್ಮದಿ ಸಂತೋಷದ ವಾತಾವರಣ ಮೂಡಿಬರಲಿದೆ. ಆರ್ಥಿಕ ಪರಿಸ್ಥಿತಿಯ ಬಗ್ಗೆ ಜಾಗರೂಕರಾಗಬೇಕು. ಸ್ನೇಹಿತರೊಂದಿಗಿನ ಸಮಾಲೋಚನೆ ತೃಪ್ತಿ ತರಲಿದೆ.
ಕೋರ್ಟು ಕಚೇರಿ ಕಾರ್ಯದಲ್ಲಿ ಮುನ್ನಡೆ ದೊರೆಯುತ್ತದೆ. ಗಣ್ಯರ ಆಕಸ್ಮಿಕ ಸಂಪರ್ಕದಿಂದಾಗಿ ಜೀವನದ ಶೈಲಿಯಲ್ಲಿ ಬದಲಾವಣೆ. ಬಂಧು ಮಿತ್ರರಿಂದ ಶುಭಸುದ್ಧಿ ಕೇಳಿ ಬರುತ್ತದೆ. ಆರ್ಥಿಕ ಸ್ಥಿತಿ ಉತ್ತಮಗೊಳ್ಳುವ ಎಲ್ಲ ಸಾಧ್ಯತೆಗಳು ಕಂಡುಬರುವವು.ಸುಳ್ಳು ಹೇಳುವುದರಿಂದ ನಿಮ್ಮ ಪ್ರೀತಿಗೆ ಕೆಡುಕಾಗಲಿದ್ದು,ಸುಳ್ಳನ್ನು ಹೇಳುವುದು ಬೇಡ. ಈ ದಿನ ಆದಷ್ಟು ತಾಳ್ಮೆಯಿಂದಿರುವುದು ಒಳ್ಳೆಯದು.
ನಿಮ್ಮಿಂದ ಸಲಹೆ ಸೂಚನೆಗಳನ್ನು ಪಡೆಯುವವರು. ಬಾಕಿ ಇರುವ ಕೆಲಸಗಳನ್ನು ಯಶಸ್ವಿಯಾಗಿ ಪೂರೈಸುವ ಅವಕಾಶ. ಆಹಾರ ಸೇವನೆಯಲ್ಲಿ ಹೆಚ್ಚಿನ ಜಾಗ್ರತೆ ವಹಿಸಬೇಕು. ನಿಮಗೆ ಧಕ್ಕೆ ತರುವವರೊಂದಿಗೆ ಸಬಂದ ಮಾಡಬೇಡಿ.ನಿಮ್ಮ ಕಾರ್ಯ ಕ್ಷೇತ್ರದಲ್ಲಿ ಅನಿರೀಕ್ಷಿತ ಬದಲಾವಣೆಯಾಗುವ ಸಾಧ್ಯತೆ ಇದೆ. ಪುಣ್ಯ ಕ್ಷೇತ್ರ ದರ್ಶನ ಮಾಡುವ ಅವಕಾಶ.
ಅನುಮಾನಾಸ್ಪದ ಹಣಕಾಸಿನ ವ್ಯವಹಾರ ಮಾಡಬೇಡಿ.ಸಂಕಷ್ಟಗಳು ದುರವಾಗುವುದು.ಮದುವೆ ಯಾಗುವವರಿಗೆ ಉತ್ತಮ ಸಂಬಂದ ಸಿಗುವ ಸಾಧ್ಯತೆ. ಬಿಜಿನೆಸ್ ಪ್ರಾರಂಭಿಸಲು ಸೂಕ್ತಕಾಲ. ಆರ್ಥಿಕ ಪರಿಸ್ತಿತಿ ಚೆನಾಗಿದ್ರೂ,ಖರ್ಚುವೆಚ್ಚಗಳು ಆಗಾಗ ಕಂಡು ಬರುತ್ತದೆ.ಈ ದಿನ ನಿಮ್ಮ ಕೋಪವನ್ನು ಕಡಿಮೆ ಮಾಡಿಕೊಳ್ಳುವುದು ಒಳ್ಳೆಯದು.
ಹೊಸದೇನೋ ಇಂದು ನಿಮ್ಮ ಜೀವನದಲ್ಲಿ ಬರಲಿದೆ.ಇದರಿಂದ ತೊಂದರೆ ಏನೂ ಆಗುವುದಿಲ್ಲ.ಒಳ್ಳೆಯದೇ ಆಗಲಿದೆ. ನಿರುದ್ಯೋಗಿಗಳಿಗೆ ಅವಕಾಶಗಳಿರುತ್ತವೆ. ಕೆಲವು ಪ್ರಮುಖ ಜನರೊಡನೆ ವ್ಯವಹಾರ ಮಾಡುವಾಗ ಎಚ್ಚರಿಕೆಯಿಂದ ಇರಿ. ಸಣ್ಣ ಉದ್ಯಮಿಗಳಿಗೆ ಹೆಚ್ಚಿನ ಲಾಭ. ಇಂದು ನಿಮ್ಮ ಸಂಗಾತಿಯಿಂದ ಹೆಚ್ಚು ಸಂತೋಷ ಸಿಗಲಿದೆ. ಬಂಧುಮಿತ್ರರ ಸಮಾಗಮನದಿಂದ ಸಂತಸ.
ಗುರುಹಿರಿಯರ ಆಶೀರ್ವಾದ ಪಡೆಯುವುದು ಒಳ್ಳೆಯದೇ.ನಿಮ್ಮ ಮನೆ ದೇವರ ಧ್ಯಾನ ಮಾಡಿ ಎಲ್ಲಾ ಒಳ್ಳೆಯದೇ ಆಗುತ್ತದೆ.ನೀವು ಇಂದು ತಪ್ಪು ಮಾಡಬಹುದಾಗಿದ್ದು,ಇದು ನಿಮ್ಮ ಸಾಂಸಾರಿಕ ಜೀವನಕ್ಕೆ ಧಕ್ಕೆ ತರುವ ಸಾಧ್ಯತೆ ಇದೆ. ಸಣ್ಣಪುಟ್ಟ ಸಾಲಗಳಿಂದ ಮುಕ್ತರಾಗುವ ಸಾಧ್ಯತೆ. ನಿರುದ್ಯೋಗಿಗಳಿಗೆ ಹೆಚ್ಚಿನ ಬದಲಾವಣೆ ಇದೆ.ಹೊಸ ಉದ್ಯಮಗಳನ್ನು ಪ್ರಾರಂಭಿಸಲಿದ್ದೀರಿ. ಕಾರ್ಯಕ್ಷೇತ್ರದಲ್ಲಿ ಉತ್ತಮ ಪ್ರಗತಿ ಇರುತ್ತದೆ.
ಹಣವನ್ನು ಆದಷ್ಟು ಕಡಿಮೆ ಖರ್ಚು ಮಾಡುವುದು ಒಳ್ಳೆಯದು. ವಾದಗಳು ಮತ್ತು ಭಿನ್ನಾಭಿಪ್ರಾಯಗಳಿಂದಾಗಿ ಮನೆಯಲ್ಲಿ ಕೆಲವು ಉದ್ವಿಗ್ನತೆಯ ಕ್ಷಣಗಳಿರಬಹುದು ವಾದಗಳು ಮತ್ತು ಭಿನ್ನಾಭಿಪ್ರಾಯಗಳಿಂದಾಗಿ ಮನೆಯಲ್ಲಿ ಕೆಲವು ಉದ್ವಿಗ್ನತೆಯ ಕ್ಷಣಗಳಿರಬಹುದು,ಮನೆಯಲ್ಲಿನ ವಾಗ್ವಾದಗಳಿಂದ ನೆಮ್ಮದಿ ಕೆಡಲಿದೆ.
ಇಂದು ನಿಮ್ಮ ಮೇಲೆ ಸಾಕಷ್ಟು ಒತ್ತಡ ಉಂಟಾಗಲಿದೆ.ಸಂಬಂಧಿಕರಿಂದಾಗಿ ವ್ಯಾಜ್ಯವುಂಟಾಗುವ ಸಾಧ್ಯತೆಯಿದೆ. ದೂರದವರಿಂದ ಶುಭ ವಾರ್ತೆ ಕೇಳುವಿರಿ.ಗೃಹುಪಯೋಗಿ ವಸ್ತುಗಳ ಮೇಲೆ ಅಧಿಕ ಖರ್ಚು ಮಾಡಬೇಡಿ.ಹಿರಿಯರ ಸಲಹೆಗಳನ್ನು ಪಡೆಯಿರಿ.
ಬೇಡವಾದ ಯೋಚನೆ ಮಾಡಿ ತಲೆ ಕೆಡಿಸಕೊಳ್ಳಬೇಡಿ.ವಾದ ಮತ್ತು ಜಗಳ ಮಾಡುವುದು ಬೇಡ.ಬೇರೆಯವರ ದೋಷ ಕಂಡುಹಿಡಿಯಲು ಹೋಗಬೇಡಿ.ನಿಮ್ಮ ಎಲ್ಲ ಕೆಲಸ ಕಾರ್ಯಗಳಿಗೆ ಪ್ರೋತ್ಸಾಹ ದೊರೆಯಲಿದೆ.ನಿಮ್ಮ ಆರೋಗ್ಯದಲ್ಲಿ ಸುಧಾರಣೆ ಆಗಲಿದ್ದು, ಆರೋಗ್ಯ ಕಾಳಜಿವಹಿಸುವುದು ಮರೆಯಬೇಡಿ.
ನಿಮ್ಮ ಹಠ ನಿಮ್ಮ ಮನೆಯವರಿಗೆ ಮತ್ತು ನಿಮ್ಮ ಮಿತ್ರರಿಗೆ ನೋವುಂಟುಮಾಡುತ್ತದೆ.ಆರ್ಥಿಕವಾಗಿ ಸುಧಾರಣೆ ಹಾಗೂ ಲಾಭದಾಯಕ ಪ್ರಗತಿ ಕಂಡು ಬರುತ್ತದೆ.ನಿಮ್ಮ ಕೈ ಕೆಳಗೆ ಕೆಲಸ ಮಾಡುವವರು ಕೆಲಸದಿಂದ ದೂರ ಹೋಗುವ ಸಾಧ್ಯತೆ ಇದೆ. ಮಕ್ಕಳ ಬದುಕಿನಲ್ಲಿ ಹೊಸ ತಿರುವಿನಿಂದ ಅವಕಾಶಗಳು ತೆರೆದುಕೊಳ್ಳುವವು. ಬಂಧುಬಳಗದವರ ಭೇಟಿಯಿಂದ ಮಾನಸಿಕ ಸಮಾಧಾನ ಕಂಡು ಬರುತ್ತದೆ.
ನಿಮ್ಮ ಆರೋಗ್ಯದ ಮೇಲೆ ಗಮನ ಅವಶ್ಯಕ.ಮನೆ ನಿರ್ಮಾಣ, ಖರೀದಿ ಸಾಧ್ಯತೆ. ಲೇವಾದೇವಿ ವ್ಯವಹಾರಗಳಲ್ಲಿ ಪ್ರಗತಿಯಾಗಲಿದೆ.ದೂರ ಪ್ರಯಾಣದಲ್ಲಿ ಉಷಾರಾಗಿರಿ.ನಿಮ್ಮ ಪ್ರಯತ್ನಕ್ಕೆ ತಕ್ಕ ಪ್ರತಿಫಲ ಸಿಗಲಿದೆ.ಬೇಡವಾದ ಅನಗತ್ಯ ಕಾರಣಗಳಿಗೆ ಚಿಂತೆ ಮಾಡಬೇಡಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪತಿ-ಪತ್ನಿ ಸಂಭಂದ ಬಿಡಿಸಲಾರದ ಅನುಭಂದ ಅಂತ ಹೇಳ್ತಾರೆ. ಅದರಲ್ಲೂ ನೀನು ಸತ್ತರೆ ನಾನು ಬದುಕಿರುವುದಿಲ್ಲ. ನಾನು ನಿಮ್ಮ ಜೊತೆ ಸಾಯುತ್ತೇನೆ ಎಂದು ಹಲವಾರು ಪತಿ ಪತ್ನಿಯರು ಹೇಳುತ್ತಾರೆ.ಆದರೆ ನಿಜವಾಗಲೂ ಅದನ್ನು ಎಷ್ಟು ಜನ ಪಾಲಿಸುತ್ತಾರೆ.
ರೆಫ್ರಿಜರೇಟರ್ ಗ್ಯಾಸ್ ಸೋರಿಕೆಯಿಂದ ಸ್ಫೋಟ ಸಂಭವಿಸಿ ದಂಪತಿ ಹಾಗೂ ತಾಯಿ ಒಟ್ಟು ಮೂವರು ಮೃತಪಟ್ಟಿರುವ ಘಟನೆ ಚೆನ್ನೈ ಬಳಿಯ ತಂಬರಂ ಪೂರ್ವದ ಸೆಲಾಯುರ್ನಲ್ಲಿ ನಡೆದಿದೆ. ಖಾಸಗಿ ಸುದ್ದಿ ವಾಹಿನಿ ವರದಿಗಾರ ಪ್ರಸನ್ನ(35) ಎಂಬುವರ ಮನೆಯಲ್ಲಿ ಈ ಸ್ಫೋಟ ಸಂಭವಿಸಿದ್ದು, ರೆಫ್ರಿಜಿರೇಟರ್ ಗ್ಯಾಸ್ ಸ್ಫೋಟಗೊಂಡು ದಂಪತಿ ಹಾಗೂ ವ್ಯಕ್ತಿಯ ತಾಯಿ ಮೃತಪಟ್ಟಿದ್ದಾರೆ. ಸ್ಫೋಟದ ತೀವ್ರತೆಗೆ ಮನೆಯಲ್ಲಿನ ವಸ್ತುಗಳು ಚೂರು ಚೂರಾಗಿದ್ದು, ಗೋಡೆ ಕಪ್ಪಾಗಿದ್ದರಿಂದ ರೆಫ್ರಿಜರೇಟರ್ ಗ್ಯಾಸ್ ಸೋರಿಕೆಯಿಂದ ಸ್ಫೋಟ ಸಂಭವಿಸಿರಬಹುದು ಎಂದು ಪೊಲೀಸರು ಊಹಿಸಿದ್ದಾರೆ. ಗುರುವಾರ ಬೆಳಗ್ಗೆ ಪಕ್ಕದ…
ನೀವು ಪೂರ್ವ ಜನ್ಮದಲ್ಲಿ ಏನ್ಮಾಡಿದಿರಾ ನಿಮಗೆ ಗೊತ್ತಿದಿಯ ? ಅದೇನಂದ್ರೆ ಯಾರಿಗಾದ್ರು ಪೂರ್ವ ಜನ್ಮದ ಜ್ಞಾನ ಇರುತ್ತಾ? ಎಂದು ಕೆಳುತ್ತಿದ್ದೀರಿ . ನಿಜವಾಗಿಯೂ ಇರುವುದಿಲ್ಲ ಏಕೆಂದರೆ ಚಿಕ್ಕ ವಯಸ್ಸಿನಲ್ಲಿ ನಡೆದಿರುವ ಘಟನೆಗಳೇ ನೆನಪು ಇರುವುದಿಲ್ಲ.. ಇನ್ನು ಪೂರ್ವ ಜನ್ಮದ ವಿಷಯಗಳು ಹೇಗೆ ನೆನಪಿರುತ್ತವೆ ..
ಡ್ರಗ್ಸ್, ಆಲ್ಕೋಹಾಲ್ನಂತಹ ಕೆಟ್ಟ ಚಟಗಳಿಗೆ ಅಡಿಕ್ಟ್ ಆಗಿರುವಂತೆ ಸ್ಮಾರ್ಟ್ಫೋನ್ಗಳಿಗೆ ಇಂದಿನ ಜನ ಅಡಿಕ್ಟ್ ಆಗುತ್ತಿದ್ದಾರೆ ಎಂದು ಈಗಾಗಲೇ ಹಲವು ವರದಿಗಳು ಹೇಳಿವೆ. ಆದರೆ, ಇದೀಗ ಬಿಡುಗಡೆಯಾಗಿರುವ ನೂತನ ವರದಿಯೊಂದು ಸ್ಮಾರ್ಟ್ಫೋನ್ ಬಳಕೆಗೂ ಒಂದು ಮಿತಿ ಎನ್ನುವುದನ್ನು ಸಾರಿಸಾರಿ ಹೇಳುತ್ತಿದೆ. ಹೌದು, ಜನರಿಗೆ ಸ್ಮಾರ್ಟ್ಪೋನ್ ಸಿಕ್ಕನಂತರವಂತೂ ಪ್ರಪಂಚವೇ ಮರೆತುಹೋಗಿದ್ದಾರೆ. ರಾತ್ರಿಹಗಲೂ ಎನ್ನದೇ ಸ್ಮಾರ್ಟ್ಫೋನ್ ಬಳಕೆ ಮಾಡುತ್ತಾ ಮಾನಸಿಕ ಖಿನ್ನತೆಗೆ ತುತ್ತಾಗಿ ಆತ್ಮಹತ್ಯೆಯ ದಾರಿ ಹಿಡಿಯುವ ಪ್ರಮಾಣ ಹೆಚ್ಚಾಗಿದೆ ಎಂದು ಅಮೆರಿಕಾದ ‘ಸ್ಯಾನ್ ಡೈಗೊ ಸ್ಟೇಟ್’ ಯೂನಿವರ್ಸಿಟಿಯ ಅಧ್ಯಯನವೊಂದು ಎಚ್ಚರಿಕೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 20 ಜನವರಿ, 2019 ನಿಮ್ಮ ಹಾಸ್ಯಪ್ರಜ್ಞೆ ಜಾಗೃತವಾಗಿರಲಿ ಮತ್ತು ನಿಮ್ಮ ಸ್ವರಕ್ಷಣೆ ಕಡಿಮೆಯಿರಲಿ. ಹೀಗಿದ್ದಲ್ಲಿ ಟೀಕೆಯನ್ನು…
ಹೊರಗಡೆ ಗಂಡನಾದವನು ಎಷ್ಟೇ ಫೇಮಸ್ ಆಗಿದ್ರೂ ಹೆಂಡತಿಗೆ ಮಾತ್ರ ಗಂಡನೇ ಎಂಬ ಗಾದೆಗೆ ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಎಂಎಸ್ ಧೋನಿ ಹೊಸ ‘ಸಾಕ್ಷಿ’ಯಾಗಿದ್ದಾರೆ. ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ಕೂಲ್ ಕ್ಯಾಪ್ಟನ್ ಮಾತ್ರ ಅಲ್ಲ, ಹೆಂಡತಿಗೆ ಒಳ್ಳೆ ಪತಿ ಕೂಡ ಎನ್ನುವುದನ್ನು ತೋರಿಸಿ ಕೊಟ್ಟಿದ್ದಾರೆ. ಟೀಂ ಇಂಡಿಯಾದ ಮಾಜಿ ನಾಯಕನಾದರೂ ಸಾರ್ವಜನಿಕ ಸ್ಥಳದಲ್ಲಿ ಪತ್ನಿ ಸಾಕ್ಷಿ ಕಾಲಿಗೆ ಚಪ್ಪಲಿ ತೊಡಿಸುವ ಮೂಲಕ ಧೋನಿ ಸರಳತೆ ಮೆರೆದಿದ್ದಾರೆ. ಧೋನಿ ಪತ್ನಿ ಕಾಲಿಗೆ ಚಪ್ಪಲಿ…