ಜ್ಯೋತಿಷ್ಯ

ಇಂದು ಭಾನುವಾರ, 18/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

281

ಇಂದು ಭಾನುವಾರ, 18/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ವ್ಯಾಪಾರ ಮಾಡುವವರಿಗೆ ಅಧಿಕ ಲಾಭ.ನಿಮ್ಮ ಸಾಂಸಾರಿಕ ಜೀವನಕ್ಕೆ ನಿಮ್ಮ ಸಮಯವನ್ನು ಕೊಡಿ. ಉನ್ನತ ಹುದ್ದೆಯಲ್ಲಿರುವವರಿಗೆ ಬಡ್ತಿ ಸಿಗಲಿದೆ. ಧನ ವಿನಿಯೋಗದಿಂದ ಆತಂಕ ತಂದೀತು.ಹೊಸ ಸಮಸ್ಯ ಬರುವ ಸಾಧ್ಯತೆ ಇರುವದರಿಂದ ನೀವು ಈ ದಿನ ಮಾಡುವ ಕೆಲಸವನ್ನು ಮುಂದೂಡುವುದು ಒಳ್ಳೆಯದು..

ವೃಷಭ:-

ನಿಮ್ಮ ಆರ್ಥಿಕ ಪರಿಸ್ಥಿತಿ ಸಾಧಾರಣವಾಗಿರುವುದರಿಂದ, ನಿಮ್ಮ ಅತಿಯಾದ ಜೀವನಶೈಲಿ ಮನೆಯಲ್ಲಿ ಆತಂಕ ಸೃಷ್ಟಿಸಬಹುದು ಆದ್ದರಿಂದ ಬೇಡವಾದ ಅನಗತ್ಯ ಖರ್ಚುಗಳನ್ನು ಮಾಡದಿರುವುದು ಒಳ್ಳೆಯದು. ಮನೆಯಲ್ಲಿ ನೆಮ್ಮದಿ ಸಂತೋಷದ ವಾತಾವರಣ ಮೂಡಿಬರಲಿದೆ. ಆರ್ಥಿಕ ಪರಿಸ್ಥಿತಿಯ ಬಗ್ಗೆ ಜಾಗರೂಕರಾಗಬೇಕು. ಸ್ನೇಹಿತರೊಂದಿಗಿನ ಸಮಾಲೋಚನೆ ತೃಪ್ತಿ ತರಲಿದೆ.

ಮಿಥುನ:

ಕೋರ್ಟು ಕಚೇರಿ ಕಾರ್ಯದಲ್ಲಿ ಮುನ್ನಡೆ ದೊರೆಯುತ್ತದೆ. ಗಣ್ಯರ ಆಕಸ್ಮಿಕ ಸಂಪರ್ಕದಿಂದಾಗಿ ಜೀವನದ ಶೈಲಿಯಲ್ಲಿ ಬದಲಾವಣೆ. ಬಂಧು ಮಿತ್ರರಿಂದ ಶುಭಸುದ್ಧಿ ಕೇಳಿ ಬರುತ್ತದೆ. ಆರ್ಥಿಕ ಸ್ಥಿತಿ ಉತ್ತಮಗೊಳ್ಳುವ ಎಲ್ಲ ಸಾಧ್ಯತೆಗಳು ಕಂಡುಬರುವವು.ಸುಳ್ಳು ಹೇಳುವುದರಿಂದ ನಿಮ್ಮ ಪ್ರೀತಿಗೆ ಕೆಡುಕಾಗಲಿದ್ದು,ಸುಳ್ಳನ್ನು ಹೇಳುವುದು ಬೇಡ. ಈ ದಿನ ಆದಷ್ಟು ತಾಳ್ಮೆಯಿಂದಿರುವುದು ಒಳ್ಳೆಯದು.

ಕಟಕ :-

ನಿಮ್ಮಿಂದ ಸಲಹೆ ಸೂಚನೆಗಳನ್ನು ಪಡೆಯುವವರು. ಬಾಕಿ ಇರುವ ಕೆಲಸಗಳನ್ನು ಯಶಸ್ವಿಯಾಗಿ ಪೂರೈಸುವ ಅವಕಾಶ. ಆಹಾರ ಸೇವನೆಯಲ್ಲಿ ಹೆಚ್ಚಿನ ಜಾಗ್ರತೆ ವಹಿಸಬೇಕು. ನಿಮಗೆ ಧಕ್ಕೆ ತರುವವರೊಂದಿಗೆ ಸಬಂದ ಮಾಡಬೇಡಿ.ನಿಮ್ಮ ಕಾರ್ಯ ಕ್ಷೇತ್ರದಲ್ಲಿ ಅನಿರೀಕ್ಷಿತ ಬದಲಾವಣೆಯಾಗುವ ಸಾಧ್ಯತೆ ಇದೆ. ಪುಣ್ಯ ಕ್ಷೇತ್ರ ದರ್ಶನ ಮಾಡುವ ಅವಕಾಶ.

 ಸಿಂಹ:

ಅನುಮಾನಾಸ್ಪದ ಹಣಕಾಸಿನ ವ್ಯವಹಾರ ಮಾಡಬೇಡಿ.ಸಂಕಷ್ಟಗಳು ದುರವಾಗುವುದು.ಮದುವೆ ಯಾಗುವವರಿಗೆ ಉತ್ತಮ ಸಂಬಂದ ಸಿಗುವ ಸಾಧ್ಯತೆ. ಬಿಜಿನೆಸ್ ಪ್ರಾರಂಭಿಸಲು ಸೂಕ್ತಕಾಲ. ಆರ್ಥಿಕ ಪರಿಸ್ತಿತಿ ಚೆನಾಗಿದ್ರೂ,ಖರ್ಚುವೆಚ್ಚಗಳು ಆಗಾಗ ಕಂಡು ಬರುತ್ತದೆ.ಈ ದಿನ ನಿಮ್ಮ ಕೋಪವನ್ನು ಕಡಿಮೆ ಮಾಡಿಕೊಳ್ಳುವುದು ಒಳ್ಳೆಯದು.

ಕನ್ಯಾ :-

ಹೊಸದೇನೋ ಇಂದು ನಿಮ್ಮ ಜೀವನದಲ್ಲಿ ಬರಲಿದೆ.ಇದರಿಂದ ತೊಂದರೆ ಏನೂ ಆಗುವುದಿಲ್ಲ.ಒಳ್ಳೆಯದೇ ಆಗಲಿದೆ. ನಿರುದ್ಯೋಗಿಗಳಿಗೆ ಅವಕಾಶಗಳಿರುತ್ತವೆ. ಕೆಲವು ಪ್ರಮುಖ ಜನರೊಡನೆ ವ್ಯವಹಾರ ಮಾಡುವಾಗ ಎಚ್ಚರಿಕೆಯಿಂದ ಇರಿ. ಸಣ್ಣ ಉದ್ಯಮಿಗಳಿಗೆ ಹೆಚ್ಚಿನ ಲಾಭ. ಇಂದು ನಿಮ್ಮ ಸಂಗಾತಿಯಿಂದ ಹೆಚ್ಚು ಸಂತೋಷ ಸಿಗಲಿದೆ. ಬಂಧುಮಿತ್ರರ ಸಮಾಗಮನದಿಂದ ಸಂತಸ.

ತುಲಾ:

ಗುರುಹಿರಿಯರ ಆಶೀರ್ವಾದ ಪಡೆಯುವುದು ಒಳ್ಳೆಯದೇ.ನಿಮ್ಮ ಮನೆ ದೇವರ ಧ್ಯಾನ ಮಾಡಿ ಎಲ್ಲಾ ಒಳ್ಳೆಯದೇ ಆಗುತ್ತದೆ.ನೀವು ಇಂದು ತಪ್ಪು ಮಾಡಬಹುದಾಗಿದ್ದು,ಇದು ನಿಮ್ಮ ಸಾಂಸಾರಿಕ ಜೀವನಕ್ಕೆ ಧಕ್ಕೆ ತರುವ ಸಾಧ್ಯತೆ ಇದೆ. ಸಣ್ಣಪುಟ್ಟ ಸಾಲಗಳಿಂದ ಮುಕ್ತರಾಗುವ ಸಾಧ್ಯತೆ. ನಿರುದ್ಯೋಗಿಗಳಿಗೆ ಹೆಚ್ಚಿನ ಬದಲಾವಣೆ ಇದೆ.ಹೊಸ ಉದ್ಯಮಗಳನ್ನು ಪ್ರಾರಂಭಿಸಲಿದ್ದೀರಿ. ಕಾರ್ಯಕ್ಷೇತ್ರದಲ್ಲಿ ಉತ್ತಮ ಪ್ರಗತಿ ಇರುತ್ತದೆ.

ವೃಶ್ಚಿಕ :-

ಹಣವನ್ನು ಆದಷ್ಟು ಕಡಿಮೆ ಖರ್ಚು ಮಾಡುವುದು ಒಳ್ಳೆಯದು. ವಾದಗಳು ಮತ್ತು ಭಿನ್ನಾಭಿಪ್ರಾಯಗಳಿಂದಾಗಿ ಮನೆಯಲ್ಲಿ ಕೆಲವು ಉದ್ವಿಗ್ನತೆಯ ಕ್ಷಣಗಳಿರಬಹುದು ವಾದಗಳು ಮತ್ತು ಭಿನ್ನಾಭಿಪ್ರಾಯಗಳಿಂದಾಗಿ ಮನೆಯಲ್ಲಿ ಕೆಲವು ಉದ್ವಿಗ್ನತೆಯ ಕ್ಷಣಗಳಿರಬಹುದು,ಮನೆಯಲ್ಲಿನ ವಾಗ್ವಾದಗಳಿಂದ ನೆಮ್ಮದಿ ಕೆಡಲಿದೆ.

ಧನಸ್ಸು:

ಇಂದು ನಿಮ್ಮ ಮೇಲೆ ಸಾಕಷ್ಟು ಒತ್ತಡ ಉಂಟಾಗಲಿದೆ.ಸಂಬಂಧಿಕರಿಂದಾಗಿ ವ್ಯಾಜ್ಯವುಂಟಾಗುವ ಸಾಧ್ಯತೆಯಿದೆ. ದೂರದವರಿಂದ ಶುಭ ವಾರ್ತೆ ಕೇಳುವಿರಿ.ಗೃಹುಪಯೋಗಿ ವಸ್ತುಗಳ ಮೇಲೆ ಅಧಿಕ ಖರ್ಚು ಮಾಡಬೇಡಿ.ಹಿರಿಯರ ಸಲಹೆಗಳನ್ನು ಪಡೆಯಿರಿ.

ಮಕರ :-

ಬೇಡವಾದ ಯೋಚನೆ ಮಾಡಿ ತಲೆ ಕೆಡಿಸಕೊಳ್ಳಬೇಡಿ.ವಾದ ಮತ್ತು ಜಗಳ ಮಾಡುವುದು ಬೇಡ.ಬೇರೆಯವರ ದೋಷ ಕಂಡುಹಿಡಿಯಲು ಹೋಗಬೇಡಿ.ನಿಮ್ಮ ಎಲ್ಲ ಕೆಲಸ ಕಾರ್ಯಗಳಿಗೆ ಪ್ರೋತ್ಸಾಹ ದೊರೆಯಲಿದೆ.ನಿಮ್ಮ ಆರೋಗ್ಯದಲ್ಲಿ ಸುಧಾರಣೆ ಆಗಲಿದ್ದು, ಆರೋಗ್ಯ ಕಾಳಜಿವಹಿಸುವುದು ಮರೆಯಬೇಡಿ.

ಕುಂಭ:-

ನಿಮ್ಮ ಹಠ ನಿಮ್ಮ ಮನೆಯವರಿಗೆ ಮತ್ತು ನಿಮ್ಮ ಮಿತ್ರರಿಗೆ ನೋವುಂಟುಮಾಡುತ್ತದೆ.ಆರ್ಥಿಕವಾಗಿ ಸುಧಾರಣೆ ಹಾಗೂ ಲಾಭದಾಯಕ ಪ್ರಗತಿ ಕಂಡು ಬರುತ್ತದೆ.ನಿಮ್ಮ ಕೈ ಕೆಳಗೆ ಕೆಲಸ ಮಾಡುವವರು ಕೆಲಸದಿಂದ ದೂರ ಹೋಗುವ ಸಾಧ್ಯತೆ ಇದೆ. ಮಕ್ಕಳ ಬದುಕಿನಲ್ಲಿ ಹೊಸ ತಿರುವಿನಿಂದ ಅವಕಾಶಗಳು ತೆರೆದುಕೊಳ್ಳುವವು. ಬಂಧುಬಳಗದವರ ಭೇಟಿಯಿಂದ ಮಾನಸಿಕ ಸಮಾಧಾನ ಕಂಡು ಬರುತ್ತದೆ.

ಮೀನ:-

ನಿಮ್ಮ ಆರೋಗ್ಯದ ಮೇಲೆ ಗಮನ ಅವಶ್ಯಕ.ಮನೆ ನಿರ್ಮಾಣ, ಖರೀದಿ ಸಾಧ್ಯತೆ. ಲೇವಾದೇವಿ ವ್ಯವಹಾರಗಳಲ್ಲಿ ಪ್ರಗತಿಯಾಗಲಿದೆ.ದೂರ ಪ್ರಯಾಣದಲ್ಲಿ ಉಷಾರಾಗಿರಿ.ನಿಮ್ಮ ಪ್ರಯತ್ನಕ್ಕೆ ತಕ್ಕ ಪ್ರತಿಫಲ ಸಿಗಲಿದೆ.ಬೇಡವಾದ ಅನಗತ್ಯ  ಕಾರಣಗಳಿಗೆ ಚಿಂತೆ ಮಾಡಬೇಡಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ, ಸೌಂದರ್ಯ

    ನಿಮ್ಮ ಸೌಂದರ್ಯ ಮತ್ತು ಆರೋಗ್ಯಕ್ಕಾಗಿ ಲೋಳೆಸರ(ಅಲೋವೇರ)ದ ಈ 15 ಅದ್ಭುತ ಪ್ರಯೋಜನಗಳು.!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಲೋಳೆಸರ, ಇದು ಅಲೋವೇರ ಎಂದು ಕರೆಯುವ ಈ ಗಿಡದ ಮೂಲ ಸ್ಥಳ ಆಫ಼್ರಿಕಾ ಖಂಡ. ಅಲೋ ವೆರಾ ಎಂಬುದು ಅನ್ನಿಯ ಕುಲದ ಸಸ್ಯ ಜಾತಿಯಾಗಿದೆ.ಇದು ಪ್ರಪಂಚದಾದ್ಯಂತ ಉಷ್ಣವಲಯದ ಹವಾಮಾನಗಳಲ್ಲಿ ಕಾಡು ಬೆಳೆಯುತ್ತದೆ

  • ಸುದ್ದಿ

    ರೈತರಿಗೆ ಬಂಪರ್ ಕೊಡುಗೆ, ಇನ್ಮುಂದೆ ಪ್ರತಿ ತಿಂಗಳು ಬಂದು ಕೈಸೇರಲಿದೆ 3000 ರೂ…!

    ನವದೆಹಲಿ: ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಮೊದಲ ಸಂಪುಟ ಸಭೆಯಲ್ಲಿ ರೈತರ ಯೋಜನೆಗಳಿಗೆ ಸಂಬಂಧಿಸಿದಂತೆ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯನ್ನು ವಿಸ್ತರಿಸಲಾಗಿದೆ. ಇದರಿಂದ 14.5 ಕೋಟಿ ರೈತರಿಗೆ ಅನುಕೂಲವಾಗಲಿದೆ. ಇದೇ ವೇಳೆ ಪ್ರಧಾನಮಂತ್ರಿ ಕಿಸಾನ್ ಪಿಂಚಣಿ ಯೋಜನೆ ಜಾರಿಗೆ ನಿರ್ಧರಿಸಲಾಗಿದೆ. ಮಾಸಿಕ 3000 ರೂ. ಪಿಂಚಣಿ ನೀಡುವ ಮಹತ್ವದ ಯೋಜನೆ ಜಾರಿಗೆ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. 60 ವರ್ಷ ಮೇಲ್ಪಟ್ಟ ರೈತರಿಗೆ ಮಾಸಿಕ 3000 ರೂ.ಗಳನ್ನು ಕೇಂದ್ರ ಸರ್ಕಾರದಿಂದ ನೀಡಲಾಗುವುದು. ಪ್ರಧಾನ ಮಂತ್ರಿ…

  • ಸುದ್ದಿ

    70 ವರ್ಷದ ಈ ವೃದ್ದನ ಬಯಕೆ ಕೇಳಿದ್ರೆ ಅಚ್ಚ್ಚರಿಯಂತು ಗ್ಯಾರಂಟಿ..ಅಷ್ಟಕ್ಕೂ ಆ ವಿಷಯವಾದ್ರು ಏನು?

    ಯಾರ್ಯಾರಿಗೋ ಏನೋ ಆಸೆಯಾದರೆ, ಈ ವೃದ್ಧನದ್ದು ಬಲು ವಿಚಿತ್ರ ಹಾಗೂ ವಿಲಕ್ಷಣ ಆಸೆ…! ತಮಿಳುನಾಡಿನ ರಾಮನಾಥಪುರ ಜಿಲ್ಲೆಯ ಮಲೈಸ್ವಾಮಿ ಎಂಬ 70 ವರ್ಷದ ಈ ವೃದ್ಧನಿಗೆ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ 24 ವರ್ಷದ ಪಿ.ವಿ. ಸಿಂಧುವನ್ನು ಮದುವೆಯಾಗಬೇಕಂತೆ..! ಒಂದು ವೇಳೆ ಸಿಂಧು ಮದುವೆಯಾಗಲು ಒಪ್ಪದಿದ್ದರೆ ಆಕೆಯನ್ನು ಕಿಡ್ನಾಪ್ ಮಾಡಿಕೊಂಡು ಹೋಗಿ ಮದುವೆಯಾಗುತ್ತಾನಂತೆ. ಸಾರ್ವಜನಿಕರ ಕುಂದುಕೊರತೆ ನಿವಾರಣೆಗೆಂದು ಜಿಲ್ಲಾಧಿಕಾರಿಗಳು ನಡೆಸುವ ವಾರದ ಜನತಾದರ್ಶನದಲ್ಲಿ ಸಿಂಧು ಫೋಟೋ ಸಹಿತ ಪತ್ರವೊಂದನ್ನು ಜಿಲ್ಲಾಧಿಕಾರಿಗಳ ಕೈಗಿತ್ತು, ನನ್ನನ್ನು ಮದುವೆಯಾಗುವಂತೆ ಸಿಂಧು ಅವರಿಗೆ ಸೂಚಿಸಬೇಕೆಂದು…

  • ಸುದ್ದಿ

    ದಾಂಪತ್ಯ ಜೀವನಕ್ಕೆ ಸಪ್ತಪದಿ ತುಳಿದ ‘ಅಗ್ನಿಸಾಕ್ಷಿ’ ಸೀರಿಯಲ್ ನಟಿ ‘ಮಾಯಾ’!

    ‘ಅಗ್ನಿಸಾಕ್ಷಿ’ ಧಾರಾವಾಹಿ ಖ್ಯಾತಿಯ ನಟಿ ಮಾಯಾ ತಮ್ಮಗೆಳೆಯನನ್ನು ವರಿಸುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಅಗ್ನಿಸಾಕ್ಷಿ’ಧಾರಾವಾಹಿ ಖ್ಯಾತಿಯ ನಟಿ ಇಶಿತಾ ವರ್ಷ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇಶಿತಾವರ್ಷ ಎನ್ನುವುದಕ್ಕಿಂತ ಮಾಯಾ ಎಂದರೆ ಎಲ್ಲರಿಗೂ ತಿಳಿಯುತ್ತದೆ. ಯಾಕೆಂದರೆ ಈಕೆ ಧಾರಾವಾಹಿಯಲ್ಲಿ ಮಾಯಾ ಎಂದೇ ಖ್ಯಾತಿ ಪಡೆದುಕೊಂಡಿದ್ದಾರೆ. ಮಾಯಾ ತಮ್ಮ ಬಹು ಕಾಲದ ಗೆಳೆಯ ಮುರುಗಾನಂದ್ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಮಾಯಾ ಮದುವೆ ಸಮಾರಂಭಕ್ಕೆ ಕುಟುಂಬದವರು, ಸ್ನೇಹಿತರು ಮತ್ತು ಕಿರುತೆರೆ ಕಲಾವಿದರು ಬಂದು ನವ…

  • ಸುದ್ದಿ

    ಕಮಲದ ಕಾಳುಗಳನ್ನು ತಿನ್ನುವುದರಿಂದ ಬೇಗ ವಯಸ್ಸಾಗುವುದಿಲ್ಲವಂತೆ, ಇದನ್ನು ಎಗೆ ಉಪಯೋಗಿಸುವುದೆಂದು ತಿಳಿಯಿರಿ,.!

    ಬಹಳಷ್ಟು ಜನರಿಗೆ ಕಮಲದ ಕಾಳು ಎಂದಾಕ್ಷಣ ಹೊಸತು ಎನಿಸುತ್ತದೆ. ಆದರೆ ತಾವರೆ ಹೂವುಗಳಿಂದ ಈ ಬೀಜ ಲಭ್ಯವಾಗುತ್ತದೆ. ಇದನ್ನು ಕೆಲವರು ಲೋಟಸ್ ಸೀಡ್ಸ್ ಮತ್ತೆ ಕೆಲವರು ಲೋಟಸ್ ನಟ್ಸ್ ಎಂದು ಕರೆಯುತ್ತಾರೆ. ಇದನ್ನು ಸಾರಿನಲ್ಲಿ ಕೆಲವರು ಬಳಸುವುದುಂಟು. ಈ ಬೀಜಗಳನ್ನು ಒಣಗಿಸಿ ಔಷಧ ತಯಾರಿಕೆಯಲ್ಲಿ ಬಳಸಲಾಗುತ್ತದೆ. ಪ್ರಮುಖವಾಗಿ ಚೀನಿಯರು ಈ ಬೀಜಗಳಿಂದ ತಮ್ಮ ಸಂಪ್ರದಾಯ ಔಷಧಗಳನ್ನು ತಯಾರಿಸುತ್ತಾರೆ.ಈ ಬೀಜಗಳಿಂದ ಸಾಕಷ್ಟು ಪೋಷಕಗಳು ಲಭ್ಯವಾಗುತ್ತವೆ. ಇವುಗಳಲ್ಲಿ ಪ್ರೋಟೀನ್ ನೊಂದಿಗೆ ಮೆಗ್ನೀಶಿಯಂ, ಪೊಟಾಶಿಯಂ, ಫಾಸ್ಪರಸ್ ನಂತಹ ಖನಿಜಗಳು, ಐರನ್, ಜಿಂಕ್…

  • ವಿಸ್ಮಯ ಜಗತ್ತು

    ಆಕಾಶದಲ್ಲಿ ವಿಮಾನದ ಮೇಲೆ ದಾಳಿ ಮಾಡಿದ ಹದ್ದುಗಳು..!ತಿಳಿಯಲು ಇದನ್ನು ಓದಿ..

    ಆಕಾಶದಲ್ಲಿ ಅತೀ ವೇಗವಾಗಿ ಚಲಿಸುತ್ತಿದ್ದ ಒಂದು ವಿಮಾನದ ಮೇಲೆ ಹದ್ದುಗಳು ಒಮ್ಮೆಲೇ ದಾಳಿಮಾಡಿದವು. ಅದೂ ಸಹ ಒಂದಲ್ಲ ಎರಡಲ್ಲ ಹತ್ತಾರು ಸಂಖ್ಯೆಯಲ್ಲಿ ದಾಳಿ ಮಾಡಿ ಪೈಲೆಟ್ ಅನ್ನು ತಬ್ಬಿಬ್ಬುಗೊಳಿಸಿದವು. ಆತಂಕ ಗೊಂಡ ಪೈಲೆಟ್ ವಿಮಾನವನ್ನು ಆಕಡೆ, ಈಕಡೆ ಓಡಿಸತೊಡಗಿದ.