ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ವೈಕುಂಟ ಏಕಾದಶಿಯ ದಿನವಾಗಿದ್ದು ಶ್ರೀ ಮಹಾ ವಿಷ್ಣುವು ನೆಲೆಸಿರುವ ವೈಕುಂಟದ ಬಾಗಿಲು ತೆರೆದಿರುತ್ತದೆ ಎಂಬ ಪ್ರತೀತಿ ಇದೆ.
ತಿರುಪತಿ ವೆಂಕಟೇಶ್ವರ ಸೇರಿದಂತೆ ಶ್ರೀಮನ್ನಾರಯಾಣ ಅವತಾರದ ಎಲ್ಲಾ ದೇವಸ್ಥಾನಗಳಲ್ಲಿ ಈ ದಿನವಂತೂ ಕಿಕ್ಕಿರಿದು ಜನ ತುಂಬಿರುತ್ತಾರೆ.

ಈ ಏಕಾದಶಿಯು ತುಂಬಾ ವಿಶಿಷ್ಟವಾಗಿದ್ದು ಈ ಸಮಯದಲ್ಲಿ ಮಾಡುವ ಕೆಲವೊಂದು ಆಚರಣೆಗಳು ಭಕ್ತರ ಇಸ್ಥಾರ್ಥ ಸಿದ್ದಿಗಳು ನೆರವೇರುತ್ತವೆ ಎಂದು ನಂಬಲಾಗಿದೆ.
ಈ ಶುಭ ದಿನದಂದು ಈ ಒಂದು ಚಿಕ್ಕ ಕೆಲಸ ಮಾಡಿದ್ದಲ್ಲಿ ಅಪಾರ ಪುಣ್ಯ ಪ್ರಾಪ್ತಿಯಾಗಿ ಕೋಟ್ಯಾಧೀಶವರರಾಗುತ್ತಾರೆ ಎಂದು ಹೇಳಲಾಗಿದೆ.!
ಇದರ ಬಗ್ಗೆ ಸಂಪೂರ್ಣವಾಗಿ ತಿಳಿಯಲು ಈ ವಿಡಿಯೋ ನೋಡಿ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೇವು ಬೆಲ್ಲದ ಆರೋಗ್ಯ ಪ್ರಯೋಜನಗಳು ಗೊತ್ತಾದ್ರೆ ನಿಜಕ್ಕೂ ಅಚ್ಚರಿಪಡುವಿರಿ!ಹಿಂದೂ ಕ್ಯಾಲೆಂಡರ್ ಪ್ರಕಾರ ಯುಗಾದಿ ಹೊಸ ವರ್ಷದ ದಿನವಾಗಿದೆ ಹಾಗೂ ಪವಿತ್ರ ಸಮಯ ಎಂದು ಪರಿಗಣಿಸಲ್ಪಡುತ್ತದೆ. ಕರ್ನಾಟಕದಲ್ಲಿ ಈ ಹಬ್ಬಕ್ಕೆ ಯುಗಾದಿ ಎಂದೂ ಮಹಾರಾಷ್ಟ್ರದಲ್ಲಿ ಗುಡಿ ಪಾವ್ಡಾ ಎಂಬ ಹೆಸರಿನಿಂದಲೂ ಆಚರಿಸಲಾಗುತ್ತದೆ. ಹಬ್ಬದ ವಿಶೇಷವಾಗಿ ಬೇವು ಮತ್ತು ಬೆಲ್ಲದ ಮಿಶ್ರಣವನ್ನು ಸಾಂಕೇತಿಕವಾಗಿ ಸೇವಿಸಲಾಗುತ್ತದೆ. ತಮಿಳುನಾದು ಮತ್ತು ಆಂಧ್ರಪ್ರದೇಶದಲ್ಲಿಯೂ ಈ ಹಬ್ಬವನ್ನು ಆಚರಿಸಲಾಗುತ್ತದೆ ಹಾಗೂ ಸುಖ ದುಃಖದ ಸಂಕೇತಗಳಾಗಿ ಬೇವು ಬೆಲ್ಲವನ್ನು ಹಂಚಲಾಗುತ್ತದೆ. ಬೇವು ರುಚಿಯಲ್ಲಿ ಕಹಿ ಮತ್ತು ಬೆಲ್ಲ…
ಭಾರತದಲ್ಲಿ ಅನೇಕ ದೇವಾಲಯಗಳಿವೆ. ಆದರೆ ಕೆಲವು ದೇವಾಲಯಗಳ ರಹಸ್ಯಗಳನ್ನು ಇಲ್ಲಿಯವರೆಗೆ ಯಾರೂ ಬಹಿರಂಗಪಡಿಸಿಲ್ಲ. ಇಂದು ನಾವು ನಿಮಗೆ ಕೇರಳದ ತಿರುವನಂತಪುರಂನಲ್ಲಿರುವ ಪದ್ಮನಾಭಸ್ವಾಮಿ ದೇವಸ್ಥಾನದ ಬಗ್ಗೆ ಹೇಳಲಿದ್ದೇವೆ. ಈ ದೇವಾಲಯವನ್ನು ನೀವು ನೋಡಿರದಿದ್ದರೂ, ಅದರ ಹೆಸರನ್ನು ಖಂಡಿತ ಕೇಳಿರುತ್ತೀರಿ. ಏಕೆಂದರೆ ಈ ದೇವಾಲಯವು ಕೆಲವು ನಿಗೂಢತೆಗಳಿಗೆ ಮತ್ತು ಅದರ ಸಂಪತ್ತಿಗೆ ವಿಶ್ವದಾದ್ಯಂತ ಪ್ರಸಿದ್ಧವಾಗಿದೆ. ಆದ್ದರಿಂದ ಇದನ್ನು ಭಾರತದ ಶ್ರೀಮಂತ ದೇವಾಲಯ ಎಂದೂ ಕರೆಯುತ್ತಾರೆ. ಈ ದೇವಾಲಯದಲ್ಲಿ ಅನೇಕ ರಹಸ್ಯ ನೆಲಮಾಳಿಗೆಗಳಿವೆ. ಅವುಗಳಲ್ಲಿ ಕೆಲವು ತೆರೆದಿವೆ. ಆ ಮಳಿಗೆಗಳಿಂದ ಕೋಟ್ಯಂತರ…
ಭುವನೇಶ್ವರ, ಸಂಚಾರಿ ನಿಯಮ ಉಲ್ಲಂಘನೆಗೆ ದಂಡವನ್ನು ಹೆಚ್ಚಿಸಿರುವುದರಿಂದ ವಾಹನ ಸವಾರರು ಕಕ್ಕಾಬಿಕ್ಕಿಯಾಗಿದ್ದು, ಕುಡಿದು ಆಟೋ ಚಾಲನೆ ಮಾಡಿರುವುದು ಸೇರಿದಂತೆ ವಿವಿಧ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಆಟೋ ಚಾಲಕನಿಗೆ ಬರೋಬ್ಬರಿ 47,500 ರೂ. ದಂಡ ವಿಧಿಸಿರುವ ಘಟನೆ ಒಡಿಶಾದ ಭುವನೇಶ್ವರದಲ್ಲಿ ನಡೆದಿದೆ. ಕುಡಿದು ವಾಹನ ಚಾಲನೆ ಮಾಡಿರುವುದು, ಪರ್ಮಿಟ್, ಚಾಲನಾ ಪರವಾನಗಿ, ನೋಂದಣಿ ಸೇರಿದಂತೆ ತಿದ್ದುಪಡಿ ಕಾಯ್ದೆಯ ವಿವಿಧ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ 47,500 ರೂ. ದಂಡ ವಿಧಿಸಲಾಗಿದೆ. ಭಾನುವಾರದಿಂದ ಕಾಯ್ದೆಯನ್ನು ಜಾರಿಗೆ ತರಲಾಗಿದೆ ಎಂದು ಭುವನೇಶ್ವರದ ಪೊಲೀಸ್ ಅಧಿಕಾರಿಗಳು…
ಹಿಂದೂ ದೇವರುಗಳ ಭಾವಚಿತ್ರಗಳನ್ನು ಬಳಸಿಕೊಂಡು ಇತ್ತೀಚೆಗೆ ಇ – ಕಾಮರ್ಸ್ ಜಾಲತಾಣದ ಪ್ರಮುಖ ಅಮೆಜಾನ್ನಲ್ಲಿ ಶೂ, ರಗ್ಗಳು ಹಾಗೂ ಟಾಯ್ಲೆಟ್ ಸೀಟ್ ಕವರ್ಗಳನ್ನು ಮಾರಾಟ ಮಾಡಲಾಗುತ್ತಿದೆ. ಈ ಹಿನ್ನೆಲೆ ಅಮೆಜಾನ್ ವಿರುದ್ಧ ಹಲವು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇ – ಕಾಮರ್ಸ್ ಜಾಲತಾಣದ ಪ್ರಮುಖ ಅಮೆಜಾನ್ ಮತ್ತೆ ಟೀಕೆಗೆ ಗುರಿಯಾಗಿದೆ. ಈ ಬಾರಿ ಹಿಂದೂ ದೇವರ ಭಾವಚಿತ್ರಗಳುಳ್ಳ ಟಾಯ್ಲೆಟ್ ಸೀಟ್ ಕವರ್ಗಳನ್ನು, ಶೂಗಳನ್ನು ಹಾಗೂ ರಗ್ಗಳನ್ನು ಆನ್ಲೈನ್ನಲ್ಲಿ ಮಾರಾಟ ಮಾಡಲಾಗುತ್ತಿದೆ. ಹಿಂದೂ ದೇವರುಗಳ ಭಾವಚಿತ್ರಗಳನ್ನು ಬಳಸಿಕೊಂಡು ಇತ್ತೀಚೆಗೆ…
ಪಶು ಪಕ್ಷಿಗಳನ್ನ ಆರಾಧನೆ ಮಾಡುವ ಸಂಪ್ರದಾಯ ನಮ್ಮ ಹಿಂದುಗಳದ್ದು, ನಮ್ಮ ಪೂರ್ವಜರ ಕಾಲದಲ್ಲಿಂದ ಗೋವುಗಳ ಪೂಜೆಯನ್ನ ಸಾಂಪ್ರದಾಯಕವಾಗಿ ಮಾಡಿಕೊಂಡು ಬಂದಿದ್ದೇವೆ. ಇನ್ನು ಗೋವನ್ನ ಕಾಮಧೇನು ಎಂದು ಕರೆಯುತ್ತಾರೆ, ಗೋವಿಗೆ ಪೂಜಿಸಿ ಅದಕ್ಕೆ ತಿನ್ನಲು ಆಹಾರವನ್ನ ನೀಡುತ್ತಾ ನಮಸ್ಕಾರ ಮಾಡುವುದು ನಾವು ಸನಾತನ ಕಾಲದಿಂದಲೂ ಮಾಡಿಕೊಂಡು ಬಂದಿರುವ ಪದ್ಧತಿಯಾಗಿದೆ. ಇನ್ನು ಸಕಲ ದೇವತೆಗಳು ಗೋವಿನಲ್ಲಿ ನೆಲೆಸಿದ್ದಾರೆ ಎಂದು ಪುರಾಣಗಳು ಹೇಳುತ್ತದೆ, ಇನ್ನು ಯಾವುದಾದರೂ ಒಳ್ಳೆಯ ಕೆಲಸಕ್ಕೆ ಹೋಗುವಾಗ ಗೋವು ಕಾಣಿಸಿಕೊಂಡರೆ ಅದೂ ಶುಭ ಸೂಚನೆ ಎಂದು ಹೇಳುತ್ತಾರೆ ಪಂಡಿತರು….
ಕಣ್ಣಿನ ಅಂದವನ್ನು ಕಾಡಿಗೆ ಹೆಚ್ಚಿಸುತ್ತದೆ. ಮಹಿಳೆಯರು ಕಾಡಿಗೆ ಹಚ್ಚಿಕೊಳ್ಳೋದು ಸಾಮಾನ್ಯ ಸಂಗತಿ. ಆದ್ರೆ ಕೆಲವರು ಮಕ್ಕಳ ಕಣ್ಣಿಗೂ ಕಾಡಿಗೆ ಹಚ್ಚುತ್ತಾರೆ. ದೃಷ್ಟಿ ತಾಗಬಾರದು ಎನ್ನುವ ಕಾರಣಕ್ಕೆ ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚಲಾಗುತ್ತದೆ. ಆದ್ರೆ ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚೋದು ಸುಲಭದ ಕೆಲಸವಲ್ಲ. ಕೆಲವೊಮ್ಮೆ ಮಕ್ಕಳ ಕಣ್ಣಿಗೆ ಕೈ ತಾಗುವುದುಂಟು. ಹಾಗೆ ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚುವುದು ಸುರಕ್ಷಿತವಲ್ಲ. ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚುತ್ತಿದ್ದಂತೆ ಕಣ್ಣಿನಿಂದ ನೀರು ಬರಲು ಶುರುವಾಗುತ್ತದೆ. ಇದು ಸೋಂಕಿನ ಅಪಾಯಕ್ಕೆ ಕಾರಣವಾಗುತ್ತದೆ. ಪ್ರತಿ ದಿನ…